ಹೈಸ್ಟ್ರೀಟ್ ಕ್ಯಾಂಪ್’ನ ರಸ್ತೆ ಈಗ “ಛತ್ರಪತಿ ಶಿವಾಜೀ ಮಹಾರಾಜ್ ಮಾರ್ಗ”ಹೈಸ್ಟ್ರೀಟ್ ಕ್ಯಾಂಪ್’ ರಸ್ತೆಗೆ ಹೊಸ ಹೆಸರು“ಛತ್ರಪತಿ ಶಿವಾಜೀ ಮಹಾರಾಜ್ ಮಾರ್ಗ” ಬೆಳಗಾವಿ ದಂಡು ಮಂಡಳಿಯಿಂದ ಕಾರ್ಯ ಹೊಸ ನಾಮಫಲಕ ಅಳವಡಿಕೆ ಬೆಳಗಾವಿ ಕ್ಯಾಂಪ್ ಹೈಸ್ಟ್ರೀಟ್ ರಸ್ತೆಗೆ ಛತ್ರಪತಿ ಶಿವಾಜೀ ಮಹಾರಾಜ್ ಮಾರ್ಗ ಎಂದು ದಂಡು ಮಂಡಳಿಯೂ ನಾಮಕರಣ ಮಾಡಿ ಫಲಕವನ್ನು ಅಳವಡಿಸಿದೆ. ಹೌದು, ಬೆಳಗಾವಿಯ ದಂಡು ಮಂಡಳಿಯ ಅಸ್ತಿತ್ವದಲ್ಲಿ ಬರುವ ಕ್ಯಾಂಪ್’ನ ಹೈಸ್ಟ್ರೀಟ್ ಮುಖ್ಯ ರಸ್ತೆಗೆ ಛತ್ರಪತಿ ಶಿವಾಜೀ ಮಹಾರಾಜ್ …
Read More »ಚಡಚಣ ಎಸ್ಬಿಐ ಬ್ಯಾಂಕ್ ದರೋಡೆ ಪ್ರಕರಣ: ನಾಲ್ವರು ಆರೋಪಿಗಳನ್ನ ಬಂಧಿಸಿದ ಪೊಲೀಸರು
ವಿಜಯಪುರ: ಕಳ್ಳರು ಚಾಪೆ ಕೆಳಗೆ ನುಗ್ಗಿದರೆ ಪೊಲೀಸರು ರಂಗೋಲಿ ಕೆಳಗೆ ನುಗ್ಗುವ ಮೂಲಕ ರಾಜ್ಯದಲ್ಲಿ ತಲ್ಲಣ ಸೃಷ್ಟಿಸಿದ್ದ ಎಸ್ಬಿಐ ಬ್ಯಾಂಕ್ ದರೋಡೆ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಭರ್ಜರಿ ಕಾರ್ಯಾಚರಣೆ ನಡೆಸಿ ಕಳ್ಳರನ್ನು ಹೆಡೆಮುರಿ ಕಟ್ಟುವ ಮೂಲಕ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಸೆ.16ರಂದು ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದಲ್ಲಿ ನಡೆದಿದ್ದ ಎಸ್ಬಿಐ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರೋಡೆಕೋರರು ಬಳಸಿದ್ದ ಒಂದು ಕಾರು ಒಂದು ಬೈಕ್ ಹಾಗೂ ಒಟ್ಟು 9.01 ಕೆಜಿ …
Read More »ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷನ ಕೊಲೆ ಆರೋಪಿಗಳು ನ್ಯಾಯಾಲಯಕ್ಕೆ ಹಾಜರು
ಗಂಗಾವತಿ(ಕೊಪ್ಪಳ): ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಕೆ.ವೆಂಕಟೇಶ ಅವರ ಕೊಲೆ ಆರೋಪಿಗಳನ್ನು ಇಂದು ಪೊಲೀಸರು ಇಲ್ಲಿನ ಜೆಎಂಎಫ್ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಭೀಮ್ ಅಲಿಯಾಸ್ ಭರತ್, ಸಲೀಂ, ವಿಜಯ್ ಹಾಗೂ ಧನರಾಜ್ ಪ್ರಕರಣದ ಬಂಧಿತ ಆರೋಪಿಗಳು. ಇದಕ್ಕೂ ಮುನ್ನ ಕೃತ್ಯ ನಡೆದ ರಾಣಾಪ್ರತಾಪ್ ಸಿಂಗ್ ವೃತ್ತ ಸಮೀಪದ ರಿಲಯನ್ಸ್ ಪಾಯಿಂಟ್ನ ಲೀಲಾವತಿ ಆಸ್ಪತ್ರೆಯ ಬಳಿ ಆರೋಪಿಗಳನ್ನು ಕರೆದೊಯ್ದ ಪೊಲೀಸರು ಸ್ಥಳ ಮಹಜರು ಮಾಡಿದರು. ವಿಚಾರಣೆ ಬಾಕಿ ಇದ್ದಲ್ಲಿ ಆರೋಪಿಗಳನ್ನು ಪೊಲೀಸ್ ವಶಕ್ಕೆ ಪಡೆದು …
Read More »ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3: ಭೂ ಪರಿಹಾರಕ್ಕೆ ಏಕರೂಪ ದರ ನಿಗದಿಪಡಿಸಿ ಸರ್ಕಾರ ಆದೇಶ
ಬೆಂಗಳೂರು: ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ರ ಭೂಸ್ವಾಧೀನ ಪ್ರಕ್ರಿಯೆಯನ್ನು ಒಂದೇ ಹಂತದಲ್ಲಿ ತ್ವರಿತವಾಗಿ ಕೈಗೊಳ್ಳುವ ಕುರಿತಂತೆ ಒಪ್ಪಂದದ ಐತೀರ್ಪು ರಚಿಸಲು ಏಕರೂಪ ದರ ನಿಗದಿಪಡಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆಲಮಟ್ಟಿ ಜಲಾಶಯ ಎತ್ತರವನ್ನು 519.60 ಮೀಟರ್ನಿಂದ 524.256 ಮೀಟರ್ವರೆಗೆ ಎತ್ತರಿಸಲು ಅನುಮತಿ ನೀಡಲಾಗಿದೆ. ಇದರಿಂದ ಹಿನ್ನೀರಿನಲ್ಲಿ 75,563 ಎಕರೆ ಭೂಮಿ ಮುಳುಗಡೆಯಾಗಲಿದೆ. ಈ ಭೂಮಿಗೆ ಒಂದೇ ಹಂತದಲ್ಲಿ ಒಪ್ಪಂದದ ದರ ಅಥವಾ ಭೂ ಖರೀದಿ ಮೂಲಕ ಭೂಸ್ವಾಧೀನ ಮಾಡಲು …
Read More »ಶಾಸಕ ಕೆ.ಸಿ.ವಿರೇಂದ್ರ ಪಪ್ಪಿಗೆ ಸೇರಿದ 50.33 ಕೋಟಿ ಮೌಲ್ಯದ 40 ಕೆ.ಜಿ. ಚಿನ್ನದ ಗಟ್ಟಿ ವಶ: ಇಡಿ
ಬೆಂಗಳೂರು: ಆನ್ಲೈನ್ ಬೆಟ್ಟಿಂಗ್ ದಂಧೆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ ವಿರುದ್ಧ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮತ್ತೆ ದಾಳಿ ನಡೆಸಿ ಮುಂದುವರಿಸಿದ್ದಾರೆ. ಗುರುವಾರ ಚಳ್ಳಕೆರೆಯಲ್ಲಿ ವೀರೇಂದ್ರ ಪಪ್ಪಿಗೆ ಸೇರಿ ಎರಡು ಲಾಕರ್ಗಳನ್ನು ಜಪ್ತಿ ಮಾಡಿ 50.33 ಕೋಟಿ ರೂ. ಮೌಲ್ಯದ 40 ಕೆ.ಜಿ. ಚಿನ್ನದ ಗಟ್ಟಿಯನ್ನು ಜಪ್ತಿ ಮಾಡಿದ್ದಾರೆ. ಈ ಹಿಂದೆ 150 ಕೋಟಿ ರೂ. ಮೌಲ್ಯದ ಆಸ್ತಿ ದಾಖಲೆಗಳು ಮತ್ತು 21 ಕೆ.ಜಿ. ಚಿನ್ನಗಳನ್ನು …
Read More »ಚಿಕ್ಕೋಡಿ ಆಸ್ತಿ ವಿವಾದ, ಗಂಡ ಓಡಿಸುತ್ತಿದ್ದ ಕಾರಿಗೆ ಬೆಂಕಿ ಇಟ್ಟ ಪತ್ನಿ
ಚಿಕ್ಕೋಡಿ: ಆಸ್ತಿ ವಿವಾದ ಹಿನ್ನೆಲೆ ಗಂಡ ಓಡಿಸುತ್ತಿದ್ದ ಈಕೋ ಕಾರಿಗೆ ಪತ್ನಿ ಬೆಂಕಿ ಇಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಪೋಗತ್ಯಾನಟ್ಟಿ ಗ್ರಾಮದಲ್ಲಿ ನಡೆದಿದೆ. ಶಿವನಗೌಡ ಪಾಟೀಲ್ ಮತ್ತು ಪತ್ನಿ ಸಾವಿತ್ರಿ ಪಾಟೀಲ್ ನಡುವೆ ಕೌಟುಂಬಿಕ ಕಲಹ ಇತ್ತು. ಒಂದೇ ಮನೆಯಲ್ಲಿದ್ರೂ ಆಸ್ತಿ ಹಣಕ್ಕಾಗಿ ಗಂಡ ಹೆಂಡತಿ ಕಿತ್ತಾಟ ನಡೆಸುತಿದ್ರು. ಇಂದು ಇಬ್ಬರ ನಡುವಿನ ಕಿತ್ತಾಟ ವಿಕೋಪಕ್ಕೆ ತಿರುಗಿದ್ದು, ಸಿಟ್ಟಿಗೆ ಪತ್ನಿ ಗಂಡನ ಕಾರಿಗೆ ಬೆಂಕಿ ಇಟ್ಟಿದ್ದಾಳೆ. ಪೆಟ್ರೋಲ್ …
Read More »ಕತ್ತಿ ವಿರುದ್ಧ ಕಾನೂನು ರೀತಿಯಲ್ಲಿ ಹೋರಾಟ
ಕತ್ತಿ ವಿರುದ್ಧ ಕಾನೂನು ರೀತಿಯಲ್ಲಿ ಹೋರಾಟ : ಹುಕ್ಕೇರಿ ವಿದ್ಯುತ್ ಸಂಘದ ಚುನಾವಣೆ ಹಾಗೂ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ನಮ್ಮ ವಿರುದ್ಧ ರಮೇಶ್ ಕತ್ತಿ ಸಾಕಷ್ಟು ಅಪಪ್ರಚಾರ ಮಾಡಿದ್ದಾರೆ. ನಾವು ಆ ಮಟ್ಟಕ್ಕೆ ಇಳಿದು ಮಾತನಾಡುವುದಿಲ್ಲ. ಕಾನೂನು ಚೌಕಟ್ಟಿನಲ್ಲಿ ಯಾವ ಹೋರಾಟ ಮಾಡಬೇಕು ಎಂಬುದನ್ನು ಚರ್ಚಿಸಿ ನಿರ್ಧರಿಸುತ್ತೇವೆ. ದೀಪಾವಳಿ ಹಬ್ಬ ಮುಗಿದ ನಂತರ ಕಾನೂನು ಹೋರಾಟದ ಮುಖಾಂತರ ಉತ್ತರಿಸುತ್ತೇನೆ ಎಂದು ಹರಿಹಾಯ್ದರು.
Read More »ಸಂಗಮ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷರಾದ ಹಿನ್ನೆಲೆ ಸಚಿವ ಸತೀಶ ಜಾರಕಿಹೊಳಿ, ಶಾಸಕ ಬಾಲಚಂದ್ರ ಜಾರಕಿಹೊಳಿ, ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಅವರನ್ನ ಭೇಟಿ
ಸಂಗಮ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷರಾದ ಹಿನ್ನೆಲೆ ಸಚಿವ ಸತೀಶ ಜಾರಕಿಹೊಳಿ, ಶಾಸಕ ಬಾಲಚಂದ್ರ ಜಾರಕಿಹೊಳಿ, ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಅವರನ್ನ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ನೂತನ ಅಧ್ಯಕ್ಷ ರಾಜೇಂದ್ರ ಪಾಟೀಲ
Read More »ಬಿಗ್ ಬಾಸ್ ದೊಡ್ಡ ಫ್ಯಾಕ್ಟರಿ ಏನಲ್ಲ, ಸಣ್ಣಪುಟ್ಟ ಸಮಸ್ಯೆಗಳಿದ್ದರೆ ಬಗೆಹರಿಸಿಕೊಳ್ಳಿ: ಅಧಿಕಾರಿಗಳಿಗೆ ಡಿಕೆಶಿ ಸೂಚನೆ
ಬೆಂಗಳೂರು: ಬಿಗ್ ಬಾಸ್ ದೊಡ್ಡ ಫ್ಯಾಕ್ಟರಿ ಏನಲ್ಲ. ಸಣ್ಣಪುಟ್ಟ ಸಮಸ್ಯೆಗಳಿದ್ದರೆ ಬಗೆಹರಿಸಿಕೊಳ್ಳಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಇಂದು ಸದಾಶಿವನಗರ ನಿವಾಸದ ಬಳಿ ಮಾತನಾಡಿದ ಅವರು, ಬಿಗ್ ಬಾಸ್ ಬಗ್ಗೆ ರಾತ್ರಿನೇ ಡಿಸಿಗೆ ಫೋನ್ ಮಾಡಿ ಅವರಿಗೊಂದು ಅವಕಾಶ ಕೊಡಿ ಎಂದು ಹೇಳಿದ್ದೇನೆ. ನಿನ್ನೆ ಯಾರೋ ಬಂದಿದ್ರು, ಅವರಿಗೂ ಅದನ್ನೇ ಹೇಳಿದ್ದೇನೆ. ಮಾಲಿನ್ಯ ನಿಯಂತ್ರಣ ಮಂಡಳಿಯ ನಿಯಮದ ಪ್ರಕಾರವೇ ಆಗಬೇಕಿದ್ದು, ಅದಕ್ಕೆ ಮಾರ್ಗಸೂಚಿ ಇದೆ ಎಂದರು. ಸಿಎಂ ಡಿನ್ನರ್ ಮೀಟಿಂಗ್ …
Read More »ಪತ್ನಿ ಕೊಂದು ಎರಡು ರಾತ್ರಿ ಶವದ ಜೊತೆಗೆ ಕಳೆದ ಪತಿ: ವಾಸನೆ ಬರುತ್ತಿದ್ದಂತೆ ಆರೋಪಿ ಪರಾರಿ, ಕೊಲೆ ಕೇಸ್ ದಾಖಲು
ಬೆಳಗಾವಿ : ಪತ್ನಿಯನ್ನ ಕೊಲೆ ಮಾಡಿದ ಪತಿರಾಯ ಎರಡು ದಿನಗಳ ಕಾಲ ಶವದ ಜೊತೆಗೆ ಕಳೆದು ದುರ್ವಾಸನೆ ಬರುತ್ತಿದ್ದಂತೆ ಊರು ಬಿಟ್ಟಿ ಪರಾರಿಯಾಗಿರುವ ಘಟನೆ ಮೂಡಲಗಿ ತಾಲೂಕಿನ ಕಮಲದಿನ್ನಿ ಗ್ರಾಮದಲ್ಲಿ ನಡೆದಿದೆ. ಸಾಕ್ಷಿ ಕಂಬಾರ ಕೊಲೆಯಾದ ದುರ್ದೈವಿ. ಆಕಾಶ ಕಂಬಾರ ಕೊಲೆ ಆರೋಪಿ. ಮೇ. 24ರಂದು ಅದ್ದೂರಿಯಾಗಿ ಆಕಾಶ್ ಸಾಕ್ಷಿ ಅವರನ್ನು ಮದುವೆಯಾಗಿದ್ದ. ಹುಬ್ಬಳ್ಳಿಯಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಆಕಾಶ ಒಂದು ಲಕ್ಷಕ್ಕಿಂತ ಹೆಚ್ಚು ಸಂಬಳ ಇದೆ ಅಂತಾ ಸುಳ್ಳು …
Read More »
Laxmi News 24×7