ಬೆಳಗಾವಿ- ಗುಜರಾತ ರಾಜ್ಯಪಾಲರು ಹಾಗು ಗುಜರಾತಿನ ಸಂಸದರ ಮನವಿಗೆ ಕರ್ನಾಟಕ ಸರ್ಕಾರ ತ್ವರಿತವಾಗಿ ಸ್ಪಂದಿಸಿ ಕರ್ನಾಟಕದ ವಿವಿಧ ಕಾಲೇಜುಗಳಲ್ಲಿ ಕಲಿಯುತ್ತಿದ್ದ ನರ್ಸಿಂಗ್ ಸ್ಟುಡೆಂಟ್ ಗಳಿಗೆ ಅಹ್ಮದಾಬಾದ್ ಗೆ ತೆರಳಲು ಅನುಮತಿ ನೀಡಿದೆ. ಸಾರಿಗೆ ಸಂಸ್ಥೆಯ ಮೂರು ರಾಜಹಂಸ ಬಸ್ ಗಳಲ್ಲಿ ಸುಮಾರು 45 ಕ್ಕೂ ಹೆಚ್ಚು ನರ್ಸಿಂಗ್ ವಿದ್ಯಾರ್ಥಿಗಳು ಗುಜರಾತಿಗೆ ತೆರಳಿದ್ದಾರೆ. ನಿನ್ನೆ ಸಂಜೆ ಈ ಮೂರು ಬಸ್ಸು ಗಳು ಬೆಳಗಾವಿಯ ಬಸ್ ನಿಲ್ಧಾಣದಲ್ಲಿ ಡಿಸೈಲ್ ತುಂಬಿಸಿಕೊಂಡು ಮುಂದಕ್ಕೆ ಸಾಗಿವೆ …
Read More »ಕೊರೊನಾ ಸೋಂಕಿತನೊಬ್ಬ ತುರ್ತು ನಿರ್ಗಮನದ ಕಿಟಕಿಯಿಂದ ಬಿದ್ದು ಆತ್ಮಹತ್ಯೆ
ಬೆಂಗಳೂರು: ಕೊರೊನಾ ಸೋಂಕಿತನೊಬ್ಬ ತುರ್ತು ನಿರ್ಗಮನದ ಕಿಟಕಿಯಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಡೆದಿದೆ. 50 ವರ್ಷದ 466ನೇ ಕೊರೊನಾ ಸೋಂಕಿತ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ಉಸಿರಾಟದ ತೊಂದಾರೆಯಿಂದ ಬಳಲುತ್ತಿದ್ದರಲ್ಲದೇ ಕಳೆದ ನಾಲ್ಕು ವರ್ಷಗಳಿಂದ ಕಿಡ್ನಿ ವೈಫಲ್ಯ ಸಮಸ್ಯೆಯಿಂದಲೂ ಬಳುತ್ತಿದ್ದರು. ಅವರನ್ನು ಡಯಾಲಿಸಿಸ್ ಗೆ ಒಳಪಡಿಸಲಾಗಿತ್ತು. ಇತ್ತೀಚೆಗೆ ಇವರಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಈ ಹಿನ್ನಲೆಯಲ್ಲಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ನಿನ್ನೆ …
Read More »ಕೊರೊನಾಗೆ ಮೃತರಾದವರ ಅಂತ್ಯಸಂಸ್ಕಾರಕ್ಕೆ ಅಡ್ಡಿ ಮಾಡಿದ್ರೆ 3 ವರ್ಷ ಜೈಲು
ಚೆನ್ನೈ: ಕೊರೊನಾದಿಂದ ಮೃತಪಟ್ಟ ವ್ಯಕ್ತಿಯ ಅಂತ್ಯ ಸಂಸ್ಕಾರಕ್ಕೆ ಅಡ್ಡಿಪಡಿಸಿದರೆ ತಮಿಳುನಾಡಿನಲ್ಲಿ 3 ವರ್ಷ ಜೈಲು ಶಿಕ್ಷೆಯಾಗಲಿದೆ. ಕೋವಿಡ್-19 ಸೋಂಕಿನಿಂದ ಮೃತಪಟ್ಟ ರೋಗಿಗಳ ಅಂತ್ಯಸಂಸ್ಕಾರ ಅಥವಾ ಹೂಳಲು ಜನ ವಿರೋಧ ವ್ಯಕ್ತಿಪಡಿಸಿದರೆ ಮೂರು ವರ್ಷ ಜೈಲು ಶಿಕ್ಷೆ ವಿಧಿಸಲು ತಮಿಳುನಾಡು ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದೆ. ಮಾರಣಾಂತಿಕ ಕೋವಿಡ್-19 ಮೃತಪಟ್ಟ ವ್ಯಕ್ತಿಗಳ ಅಂತ್ಯಸಂಸ್ಕಾರಕ್ಕೆ ಅಡ್ಡಿಪಡಿಸುವುದು ಕ್ರಿಮಿನಲ್ ಅಪರಾಧ ಎಂದು ಸುಗ್ರೀವಾಜ್ಞೆಯಲ್ಲಿ ಉಲ್ಲೇಖಿಸಲಾಗಿದೆ. ತಮಿಳುನಾಡು ಸಾರ್ವಜನಿಕ ಕಾಯ್ದೆ 1939ರ ಸೆಕ್ಷನ್ 74ರ ಪ್ರಕಾರ ಅಡ್ಡಿಪಡಿಸಿದರೆ …
Read More »ರಾಯಚೂರು ಜಿಲ್ಲೆಯಲ್ಲಿ ಲಾಕ್ ಡೌನ್ ಸಡಿಲಿಕೆ – ಗರಿಗೆದರಿದ ಕೃಷಿ ಚಟುವಟಿಕೆಗಳು
ರಾಯಚೂರು(ಏ.27): ಕೊರೋನಾ ಸೋಂಕಿನಿಂದ ದೂರವಿರುವ ರಾಯಚೂರು ಜಿಲ್ಲೆಯಲ್ಲಿ ಈಗ ಲಾಕ್ ಡೌನ್ ಸಡಿಲಿಕೆಯಾಗಿದೆ. ಈ ಮಧ್ಯೆ ಗ್ರೀನ್ ಝೋನ್ ನಲ್ಲಿರುವ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳು ಗರಿಗೆದರಿವೆ. ಇಲ್ಲಿ ಕೃಷಿಕರ ಫಸಲು ಮಾರಾಟಕ್ಕೆ ನೇರವಾಗಿ ಮಿಲ್ ಗಳಿಗೆ ಕಳುಹಿಸಲಾಗುತ್ತಿದೆ. ಜಗತ್ತನ್ನು ಕಾಡುತ್ತಿರುವ ಮಹಾಮಾರಿ ಕೊರೋನಾ ರಾಯಚೂರು ಜಿಲ್ಲೆಯಲ್ಲಿ ಇಲ್ಲಿಯವರೆಗೂ ಮುಕ್ತವಾಗಿದೆ. ಕೊರೋನಾ ಇಲ್ಲದ ಕಾರಣ ಜಿಲ್ಲೆಯು ಈಗ ಗ್ರೀನ್ ಝೋನ್ ನಲ್ಲಿದ್ದು, ಈಗ ಲಾಕ್ ಡೌನ್ ಸಡಿಲಿಕೆಯಾಗಿದ್ದು, ಇಲ್ಲಿ ಕೃಷಿ ಚಟುವಟಿಕೆಗೆ …
Read More »ಕಾಫಿ ತುಂಬಾ ಕಾಸ್ಟ್ ಈಗ ಗ್ರೀನ್ ಟೀ ಮಾತ್ರ ಕುಡಿಯಿರಿ.ಹಾರ್ದಿಕ್ ಪಾಂಡ್ಯ ‘ಕಾಫಿ ವಿಥ್ ಕರಣ್’ ವಿವಾದವನ್ನು ನೆನೆದಿದ್ದಾರೆ.
ಮುಂಬೈ: ಕಾಫಿ ತುಂಬಾ ಕಾಸ್ಟ್ಲಿ ಆಗಿದೆ, ಈಗ ಗ್ರೀನ್ ಟೀ ಮಾತ್ರ ಕುಡಿಯಿರಿ ಎಂದು ಟೀಂ ಇಂಡಿಯಾ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ‘ಕಾಫಿ ವಿಥ್ ಕರಣ್’ ವಿವಾದವನ್ನು ನೆನೆದಿದ್ದಾರೆ. ಇನ್ಸ್ಟಾಗ್ರಾಮ್ ಚಾಟ್ ಶೋನಲ್ಲಿ ಪಾಂಡ್ಯ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಅವರೊಂದಿಗೆ ಮಾತನಾಡುತ್ತಿದ್ದಾಗ 2019ರಲ್ಲಿ ನಡೆದ ಘಟನೆಯನ್ನು ಮೆಲುಕು ಹಾಕಿದ್ದಾರೆ. ಕಾರ್ತಿಕ್ ಅವರು ಕರಣ್ ವಿಥ್ ಕಾಫಿ ಕಾರ್ಯಕ್ರಮ ಪ್ರಸ್ತಾಪಿಸುತ್ತಿದ್ದಂತೆ ಪ್ರತಿಕ್ರಿಯೆ ನೀಡಿದ ಹಾರ್ದಿಕ್, “ಕಾಫಿ ತುಂಬಾ ದುಬಾರಿಯಾಗಿದೆ. ಹೀಗಾಗಿ …
Read More »ಮಹಿಳೆಯರಿಗೆ ಸಲಹೆಯೊಂದನ್ನು ನೀಡಿದ ನಟಿ ಹರಿಪ್ರಿಯಾ…….
ಬೆಂಗಳೂರು: ಸಿನಿಮಾದಲ್ಲಿ ಬರುವ ಭಯಾನಕ ವಿಲನ್ ಕೂಡ ಜಿರಳೆಯಷ್ಟು ಭಯ ಹುಟ್ಟಿಸುವುದಿಲ್ಲ ಎಂದು ಚಂದನವದ ನಟಿ ಹರಿಪ್ರಿಯಾ ಹೇಳಿದ್ದಾರೆ. ಲಾಕ್ಡೌನ್ನಿಂದ ಮನೆಯಲ್ಲೇ ಕುಳಿತಿರುವ ನಟ-ನಟಿಯರು ಸಾಮಾಜಿಕ ಜಾಲತಾಣದಲ್ಲಿ ಮುಳುಗಿದ್ದಾರೆ. ಅಂತೆಯೇ ನಟಿ ಹರಿಪ್ರಿಯಾ ಕೂಡ ತಮ್ಮ ಬ್ಲಾಗ್ನಲ್ಲಿ ಆಗಾಗ ತಮ್ಮ ಅನುಭವದ ಕಥೆಯನ್ನು ಬರೆದು ಪೋಸ್ಟ್ ಮಾಡುತ್ತಿರುತ್ತಾರೆ. ಈಗ ಜಿರಳೆ ಕಥೆಯೊಂದು ಬರೆದು ತಮ್ಮ ಲೇಡಿ ಫ್ಯಾನ್ಸ್ ಗೆ ಸಲಹೆಯೊಂದನ್ನು ಹೇಳಿದ್ದಾರೆ ಈ ವಿಚಾರವಾಗಿ ತಮ್ಮ ಬ್ಲಾಗ್ನಲ್ಲಿ ತಮ್ಮ ಅನುಭವವನ್ನು …
Read More »ರೈತನ ಜೀವನಾಧಾರವಾಗಿರುವ ಜಾನುವಾರುಗಳ ನೋವಿಗೆ ಸ್ಪಂದಿಸಿ ಮಾನವೀಯತೆ ಮೆರೆದಿದ್ದಾರೆ.:ಎಸ್.ಮಲ್ಲಯ್ಯ
ಬೆಂಗಳೂರು: ಕೊರೊನಾ ಲಾಕ್ಡೌನ್ ಆಗಿ ಒಂದು ತಿಂಗಳು ಕಳೆಯುತ್ತಿದ್ದು, ಸಾಕಷ್ಟು ಜನರು ಬಡ ಹಾಗೂ ಕೂಲಿ ಕಾರ್ಮಿಕರ ನೆರವಿಗೆ ಸ್ಪಂದಿಸುತ್ತಿರುವುದು ಶ್ಲಾಘನೀಯ. ಆದರೆ ಇಲ್ಲೊಬ್ಬ ವ್ಯಕ್ತಿ ರೈತನ ಜೀವನಾಧಾರವಾಗಿರುವ ಜಾನುವಾರುಗಳ ನೋವಿಗೆ ಸ್ಪಂದಿಸಿ ಮಾನವೀಯತೆ ಮೆರೆದಿದ್ದಾರೆ. ನೆಲಮಂಗಲದ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಎಸ್.ಮಲ್ಲಯ್ಯ ಜಾನುವಾರುಗಳಿಗೆ ಮೇವು ನೀಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ರೈಲ್ವೆ ಗೊಲ್ಲಹಳ್ಳಿ ಗ್ರಾಮದಲ್ಲಿ ಹೈನುಗಾರಿಕೆ ಆಧಾರಿತ ಕುಟುಂಬಗಳ ಕೃಷಿಕರಿಗೆ ಸಹಾಯ ಮಾಡುವ ಉದ್ದೇಶದಿಂದ ಹಸುಗಳಿಗೆ …
Read More »ಅಕ್ರಮ ಮದ್ಯ ಸಾಗಾಟದಲ್ಲಿ ಅಧಿಕಾರಸ್ಥರ ಕೈವಾಡ; A.A.P.ಆರೋಪ
ಬೆಂಗಳೂರು, ಏಪ್ರಿಲ್ 25: ರಾಜ್ಯದಲ್ಲಿ ಕೊರೊನಾ ಲಾಕ್ಡೌನ್ ಸಂದರ್ಭದಲ್ಲಿ ಎಗ್ಗಿಲ್ಲದೆ ಮದ್ಯ ಸರಬರಾಜು ಆಗುತ್ತಿದೆ. ಮುಖ ಬೆಲೆಯ ಹತ್ತು ಪಟ್ಟಿಗೂ ಹೆಚ್ಚಿನ ಬೆಲೆಯಲ್ಲಿ ಮದ್ಯ ಸರಬರಾಜು ಮಾಡಿ ನೂರಾರು ಕೋಟಿ ರೂಪಾಯಿಗಳ ಅಕ್ರಮ ಗಳಿಕೆಗೆ ಈ ಲಾಕ್ ಡೌನ್ ಸಂದರ್ಭವನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಸಮಾಜ ವಿದ್ರೋಹಿ ಶಕ್ತಿಗಳ ಹಿಂದೆ ಅಧಿಕಾರಸ್ಥರ ನೇರ ಕೈವಾಡವಿರುವುದು ಕಂಡುಬರುತ್ತಿದೆ ಎಂದು ಕರ್ನಾಟಕ ಆಮ್ ಆದ್ಮಿ ಪಕ್ಷ ಆರೋಪಿಸಿದೆ. ಬೆಂಗಳೂರು ನಗರದ ಎಸಿಪಿ ವಾಸು ಎಂಬುವವರು …
Read More »ಏರ್ ಪೋರ್ಟ್ ರಸ್ತೆಯಲ್ಲಿ ಟೋಲ್ ಶುಲ್ಕ ಹೆಚ್ಚಳ …….
ಬೆಂಗಳೂರು, ಏಪ್ರಿಲ್ 26 : ಲಾಕ್ ಡೌನ್ ಮುಗಿದ ಬಳಿಕ ಬೆಂಗಳೂರಿನ ಏರ್ ಪೋರ್ಟ್ ರಸ್ತೆಯಲ್ಲಿ ಸಂಚಾರ ನಡೆಸುವ ವಾಹನ ಸವಾರರು ಹೆಚ್ಚಿನ ಟೋಲ್ ಶುಲ್ಕ ಪಾವತಿ ಮಾಡಬೇಕು. ಹೌದು, ಎನ್ಎಚ್ಎಐ 5 ರಿಂದ 30 ರೂ. ತನಕ ಟೋಲ್ ಶುಲ್ಕವನ್ನು ಹೆಚ್ಚಳ ಮಾಡಿದೆ. ಸಾದಹಳ್ಳಿ ಟೋಲ್ ಗೇಟ್ನಲ್ಲಿ ಲಾಕ್ ಡೌನ್ ಜಾರಿಯಲ್ಲಿದ್ದಾಗಲೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಟೋಲ್ ಶುಲ್ಕ ಹೆಚ್ಚಳ ಮಾಡಿದೆ. ಕಾರು, ವ್ಯಾನ್, ಜೀಪು ಒಂದು ಕಡೆ …
Read More »ಇಂದು ಬರಲಿದೆ ಪಾದರಾಯನಪುರ ಪುಂಡರ ಬಂಧಿಸಿದ್ದ ಪೊಲೀಸರ ಕೊರೊನಾ ಪರೀಕ್ಷಾ ವರದಿ ……..
ಬೆಂಗಳೂರು, ಏ. 27: ಪಾದರಾಯನಪುರ ಗಲಭೆ ಪ್ರಕರಣ ಆರೋಪಿಗಳ ಪತ್ತೆ ಕಾರ್ಯದಲ್ಲಿ ತೊಡಗಿದ್ದ ಪೊಲೀಸ್ ಸಿಬ್ಬಂದಿಯ ಕೋವಿಡ್ ಸೋಂಕಿನ ಪರೀಕ್ಷಾ ವರದಿ ಇವತ್ತು ಬರಲಿದೆ. ಪರೀಕ್ಷೆಗೆ ಒಳಪಟ್ಟಿರುವ ಸಿಬ್ಬಂದಿ ಕುರಿತು ಗೃಹ ಇಲಾಖೆ ಕೂಡ ಆತಂಕದಲ್ಲಿದೆ. ಕಳೆದ ಏಪ್ರಿಲ್ 19 ರಂದು ಕೊರೊನಾ ವೈರಸ್ ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿದ್ದ ಪಾದರಾಯನಪುರ ಪುಂಡರನನ್ನು ಕ್ವಾರಂಟೈನ್ಗೆ ಕರೆದೊಯ್ಯಲು ಬಂದಿದ್ದಾಗ ಹಲ್ಲೆ ನಡೆದಿತ್ತು. ಬಳಿಕ ಹೆಚ್ಚಿನ ಪೊಲೀಸ್ ಸಿಬ್ಬಂದಿ ಮೂಲಕ ಶಂಕಿತರನ್ನು ವಶಕ್ಕೆ ಪಡೆದು …
Read More »
Laxmi News 24×7