ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ನಿಡಸೋಸಿ ರಸ್ತೆಯ ಆದರ್ಶ ನಗರದಲ್ಲಿರುವ ದೇವಸ್ಥಾನವೂಂದರ ಭವನದಲ್ಲೇ ಕುಳಿತು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಅರ್ಜಿಗಳನ್ನು ಕೆಲ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್ ಒ) ಭರ್ತಿ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಕಾರ್ಯವನ್ನು ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಪ್ರತಿಯೊಬ್ಬ ಮತದಾರರ ಮನೆಗೆ ತೆರಳಿ ಮಾಹಿತಿ …
Read More »ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ
ಬೆಳಗಾವಿ: ಕ್ಲಬ್ ನಲ್ಲಿ ರಮ್ಮಿ ಆಡುತ್ತಿದ್ದ ವೇಳೆ ದುಷ್ಕರ್ಮಿಗಳು ಗುಂಡು ಹಾರಿಸಿ ಕೊಲೆ ಮಾಡಲು ಯತ್ನಿಸಿದ್ದು, ಭಯದ ವಾತಾವರಣ ನಿರ್ಮಾಣ ಆಗಿರುವ ಘಟನೆ ನಡೆದಿದೆ. ಬೆಳಗಾವಿ ನಗರದ ಪೊಲೀಸ್ ಕಮೀಷನರ್ ಕಚೇರಿ ಸಮೀಪದ ಜಿಮಖಾನಾ ಕ್ಲಬ್ನಲ್ಲಿ ಮಂಗಳವಾರ ರಾತ್ರಿ ಗುಂಡಿನ ದಾಳಿ ನಡೆದಿದ್ದು, ಆತಂಕದ ವಾತಾವರಣ ನಿರ್ಮಾಣವಾಯಿತು. ರಮ್ಮಿ ಆಡುತ್ತಿದ್ದ ವೇಳೆ ಸುರೇಶ್ ಜಾಲಗಾರ ಎಂಬಾತನ ಮೇಲೆ ದುಷ್ಕರ್ಮಿಗಳು ಹತ್ಯೆಗೆ ಯತ್ನ ನಡೆಸಲಾಗಿದೆ. ಐವರು ಆರೋಪಿಗಳು ಜಿಮಖಾನಾ ಕ್ಲಬ್ಗೆ ಬಂದಿದ್ದು, …
Read More »ತಾಯಿ ಮಗನ ಆತ್ಮಹತ್ಯೆ ಪ್ರಕರಣದಲ್ಲಿ ಗಂಡ ಅರೆಸ್ಟ್: ಮೂವರು ಪರಾರಿ
ಬೆಳಗಾವಿ: ಗಂಡನ ಮನೆಯವರು ಮಾಡಿದ್ದ ಪೈನಾನ್ಸ್ ಸಾಲಕ್ಕೆ ಮಗುವಿನೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಗಂಡನನ್ನ ಅರೆಸ್ಟ್ ಮಾಡಿ ಬೆಳಗಾವಿ ಪೊಲೀಸರು ಜೈಲಿಗಟ್ಟಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ಬೆಳಗಾವಿ ತಾಲೂಕಿನ ಪೀರನವಾಡಿಯಲ್ಲಿ ಮೂರು ವರ್ಷದ ಮಗು ಭುವನ ಜೊತೆಗೆ ತಾಯಿ ಪ್ರೇಮಾ ಆತ್ಮಹತ್ಯೆಗೆ ಶರಣಾಗಿದ್ದಳು. ತಾಯಿ ಮಗುವಿನ ಆತ್ಮಹತ್ಯೆ ಪ್ರಕರಣದಲ್ಲಿ ಗಂಡ, ಅತ್ತೆ, ಮೈದುನ, ನಾದೀನಿ ವಿರುದ್ಧ ಕೇಸ್ ದೂರು ದಾಖಲಾಗಿತ್ತು. ಸಧ್ಯ ಈ ಪ್ರಕರಣದಲ್ಲಿ ಗಂಡ ನಾಗೇಶ …
Read More »ಆಲಮಟ್ಟಿ ಡ್ಯಾಂನಿಂದ ಕೆರೆಗಳಿಗೆ ನೀರು ಹರಿಸಿ – ಸಿಎಂ ಡಿಕೆಶಿಗೆ ಮಾಜಿ ಸಚಿವ ಶಿವಾನಂದ ಪಾಟೀಲ್ ಮನವಿ
ಬೆಂಗಳೂರು; ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಯ ಜನ ಜಾನುವಾರುಗಳ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಲಾಲ್ಬಹದ್ದೂರ್ ಶಾಸ್ತ್ರಿ (ಆಲಮಟ್ಟಿ) ಜಲಾಶಯದಿಂದ ಕಾಲುವೆಗಳಿಗೆ ನೀರು ಬಿಡುಗಡೆ ಮಾಡಲು ಆದೇಶ ಮಾಡಿ ಎಂದು ಶಾಸಕ, ಮಾಜಿ ಸಚಿವ ಶಿವಾನಂದ ಪಾಟೀಲ್ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ಮಾಡಿದ್ದಾರೆ. ಆಲಮಟ್ಟಿ ಜಲಾಶಯ ಮುಂಗಾರಿನಲ್ಲಿ ಭರ್ತಿಯಾಗದಿದ್ದರೂ ಹಿಂಗಾರಿನಲ್ಲಿ ಭರ್ತಿಯಾಗುವ ವಿಶ್ವಾಸ ಇದೆ. ಜಲಾಶಯ ಹಿಂಗಾರಿನಲ್ಲೂ ಭರ್ತಿಯಾದ ಹಲವು ನಿದರ್ಶನಗಳಿವೆ. ಹೀಗಾಗಿ ಈಗಲೇ ಜಲಾಶಯದಿಂದ ಕಾಲುವೆಗಳಿಗೆ ನೀರು …
Read More »ಬಿಡದಿ ಟೌನ್ಶಿಪ್ ಯೋಜನೆಗೆ 2 ತಿಂಗಳು ತಾತ್ಕಾಲಿಕ ಬ್ರೇಕ್ – ಸಮಿತಿ ರಚಿಸುತ್ತೇನೆ ಎಂದ ಸಿಎಂ
ಬೆಂಗಳೂರು: ಬಿಡದಿ ಟೌನ್ಶಿಪ್ ಯೋಜನೆಗೆ ಸಂಬಂಧಿಸಿದಂತೆ ಪರ ಹಾಗೂ ವಿರೋಧ ಹೋರಾಟಗಳು ತೀವ್ರಗೊಂಡಿರುವ ಹೊತ್ತಿನಲ್ಲೇ ಸಿಎಂ ಡಿಕೆ ಶಿವಕುಮಾರ್ ಯೋಜನೆಗೆ 2 ತಿಂಗಳು ತಾತ್ಕಾಲಿಕ ಬ್ರೇಕ್ ನೀಡಿದ್ದಾರೆ. ಇಂದು ಸುದ್ದಿಗೋಷ್ಠಿ ನಡೆಸಿ ಸುದೀರ್ಘವಾಗಿ ಮಾತನಾಡಿದ ಮುಖ್ಯಮಂತ್ರಿಗಳು, ಬಿಡದಿ ಟೌನ್ಶಿಪ್ ಯೋಜನೆ 2 ತಿಂಗಳು ಮುಂದೂಡುವುದಾಗಿ ತಿಳಿಸಿದ್ದಾರೆ. ಇದಕ್ಕಾಗಿ ಸಂಪುಟ ಸಭೆಯಲ್ಲಿ ತೀರ್ಮಾನಿಸಿ ಸಣ್ಣ ಸಮಿತಿಯೊಂದನ್ನ ರಚನೆ ಮಾಡುತ್ತೇನೆ. 2 ತಿಂಗಳಲ್ಲಿ ವರದಿ ಪಡೆಯುತ್ತೇನೆ ಎಂದು ತಿಳಿಸಿದ್ದಾರೆ. ಇಷ್ಟ ಇದ್ದವರು ಕೊಡಲಿ, …
Read More »ಬೆಳಗಾವಿಯಲ್ಲಿ 165 ಕೋಟಿ ವಂಚಿಸಿ ವಿದೇಶಕ್ಕೆ ಪರಾರಿ
ಬೆಳಗಾವಿ: ಜಿಲ್ಲೆಯಲ್ಲಿ ಮತ್ತೊಂದು ಖಾಸಗಿ ಫೈನಾನ್ಸ್ ಕರ್ಮಕಾಂಡ ಹೊರಬಿದ್ದಿದೆ. ಇಲ್ಲಿನ ಟಿಳಕವಾಡಿಯಲ್ಲಿರುವ ಅಪೇಕ್ಸ್ ಬಿಜ್ ಕಾರ್ಫ್ ಎಲ್ಎಲ್ಪಿ ಎಂಬ ಖಾಸಗಿ ಫೈನಾನ್ಸ್ 165 ಕೋಟಿ ರೂ. ವಂಚಿಸಿರುವ ಆರೋಪವಿದ್ದು, ಹೂಡಿಕೆದಾರರು ಪ್ರತಿಭಟನೆ ನಡೆಸಿದ್ದಾರೆ. ಬೆಳಗಾವಿಯ ಜಿಲ್ಲಾಧಿಕಾರಿಗಳ ಕಚೇರಿ ಎದುರು ಸೋಮವಾರ (ಜು.13) ಪ್ರತಿಭಟನೆ ನಡೆಸಿದ ಹೂಡಿಕೆದಾರರು ನ್ಯಾಯ ಕೊಡಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. 4% ಬಡ್ಡಿ ನೀಡುವುದಾಗಿ ಆಮಿಷವೊಡ್ಡಿ ಸುಮಾರು 3500ಕ್ಕೂ ಹೆಚ್ಚು ಜನರಿಂದ ಹಣ ಸಂಗ್ರಹ ಮಾಡಿ, 165 …
Read More »ತ್ರಿವಳಿ ಕೊಲೆ ಕೇಸ್ – ಬ್ರೈನ್ ಮ್ಯಾಪಿಂಗ್ ಮುನ್ನವೇ ಮೂವರನ್ನು ಕೊಂದಿದ್ದು ನಾನೇ: ತಪ್ಪೊಪ್ಪಿಕೊಂಡ ಆರೋಪಿ
ಬೆಂಗಳೂರು: ನಗರದ ಕೆಆರ್ ಪುರಂನಲ್ಲಿ ನಡೆದ ತ್ರಿವಳಿ ಕೊಲೆ ಕೇಸ್ ಸಂಬಂಧಿಸಿದಂತೆ ಆರೋಪಿ ಕೆನತ್ ಮೂವರನ್ನು ಕೊಲೆ ಮಾಡಿದ್ದು ನಾನೇ ಎಂದು ತಪ್ಪೊಪ್ಪಿಕೊಂಡಿದ್ದಾನೆ. ತನಿಖೆ ವೇಳೆ, ಆರಂಭದಲ್ಲಿ ಆರೋಪಿ ಶ್ವೇತಾ ಅಮ್ಮನನ್ನು ಕೊಲೆ ಮಾಡಿದ್ದು ನಾನು ಎಂದಿದ್ದಳು. ಆದರೆ ಕೆನತ್ ಕೂಡ ಮೂವರನ್ನು ಕೊಲೆ ಮಾಡಿದ್ದು ನಾನೇ ಎಂದಿದ್ದ. ಅಲ್ಲದೇ ಸಾಯುವ ಮುನ್ನ ತಂದೆ ಸೋಮಸುಂದರ್ ಕೆನತ್ ಮತ್ತು ಶ್ವೇತ ಇಬ್ಬರು ಸೇರಿ ಚುಚ್ಚಿದ್ರು ಅಂತ ಹೇಳಿದ್ದರು. ಹೀಗಾಗಿ ಪೊಲೀಸರು …
Read More »ಕಿಟಕಿ ರಾಡ್ ಮುರಿದು, ಬಟ್ಟೆಯನ್ನೇ ಹಗ್ಗ ಮಾಡಿ ಗೋಡೆ ಹಾರಿದ್ರು – ಕಲಬುರಗಿ ಜೈಲಿನಿಂದ ಸಿನಿಮಾ ಶೈಲಿ ಕೈದಿಗಳು ಎಸ್ಕೇಪ್
ಕಲಬುರಗಿ: ಇಲ್ಲಿನ ಕೇಂದ್ರ ಕಾರಾಗೃಹದಿಂದ ಮೂವರು ಸಜಾ ಕೈದಿಗಳು ಅತ್ಯಂತ ಚಾಣಾಕ್ಷತನದಿಂದ ಜೈಲಿನ ಗೋಡೆ ಹಾರಿ ಪರಾರಿಯಾಗಿರುವ ದೃಶ್ಯಗಳು ಈಗ ಲಭ್ಯವಾಗಿವೆ. ಸಜಾ ಕೈದಿಗಳಾಗಿದ್ದ ಬೀದರ್ ಜಿಲ್ಲೆ ಮೂಲದ ಮಸ್ತಾನ್, ಸಂತೋಷ್ ಹಾಗೂ ಸಾಗರ್ ಜೈಲಿನಿಂದ ತಪ್ಪಿಸಿಕೊಳ್ಳಲು ದಿನಗಳ ಹಿಂದೆಯೇ ಮಾಸ್ಟರ್ ಪ್ಲ್ಯಾನ್ ರೂಪಿಸಿದ್ದ ವಿಚಾರ ಬೆಳಕಿಗೆ ಬಂದಿದೆ ಸಿಸಿ ಟಿವಿ ದೃಶ್ಯದಲ್ಲಿ ಏನಿದೆ? ಮಧ್ಯರಾತ್ರಿ ಜೈಲಿನ ಕತ್ತಲನ್ನು ಬಳಸಿಕೊಂಡ ಕೈದಿಗಳು ಮೊದಲು ತಾವು ಉಳಿದುಕೊಂಡಿದ್ದ ಬ್ಯಾರಕ್ನ ಕಿಟಕಿಯ ಕಬ್ಬಿಣದ …
Read More »ರಾಜ್ಯದಲ್ಲಿ ಮತ್ತೆ ಹೆಚ್ಚಿದ ಕೊರೋನಾ ಭೀತಿ – 32 ಜನರಲ್ಲಿ ಸೋಂಕು ದೃಢ
ಬೆಂಗಳೂರು: ನೆರೆರಾಜ್ಯವಾದ ಆಂಧ್ರಪ್ರದೇಶದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವುದು ಇದೀಗ ಕರ್ನಾಟಕದಲ್ಲಿಯೂ ಆತಂಕ ಮೂಡಿಸಿದೆ. ರಾಜ್ಯದಲ್ಲಿ ಈಗಾಗಲೇ 32ಕ್ಕೂ ಹೆಚ್ಚು ಜನರಿಗೆ ಕೊರೋನಾ ಪಾಸಿಟಿವ್ ಬಂದಿರುವುದು ಸಾರ್ವಜನಿಕರಲ್ಲಿ ಭಯ ಮೂಡಿಸಿದೆ. ಕೆಲ ವರ್ಷಗಳ ಹಿಂದೆ ಜಗತ್ತನ್ನೇ ನಡುಗಿಸಿದ್ದ ವೈರಸ್ ರೂಪಾಂತರದ ಭೀತಿ ಇದೀಗ ಮತ್ತೆ ಮುಂಚೂಣಿಗೆ ಬಂದಿದೆ. ಆಂಧ್ರಪ್ರದೇಶದ ಪರಿಸ್ಥಿತಿಗೆ ಸಂಬಂಧಿಸಿದಂತೆ ಹರಿದಾಡುತ್ತಿರುವ ವದಂತಿಗಳ ನಡುವೆಯೇ, ಇತ್ತ ಕರ್ನಾಟಕದಲ್ಲೂ ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುತ್ತಿವೆ. ಜುಲೈ ತಿಂಗಳಿನಲ್ಲಿ ಪ್ರಕರಣಗಳ ದಿಢೀರ್ ಏರಿಕೆ: …
Read More »ರಾಮಭಕ್ತರ ಮೇಲೆ ಗುಂಡು ಹಾರಿಸಿದವರಿಂದ ಇಂದು ಉಪದೇಶ- ಎಸ್ಪಿ ವಿರುದ್ಧ ಯೋಗಿ ಕಿಡಿ
ಲಕ್ನೋ: ಅಂದು ರಾಮಭಕ್ತರ ಮೇಲೆ ಗುಂಡು ಹಾರಿಸಿದವರು ಇಂದು ಧರ್ಮದ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷ ವಿರುದ್ಧ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಾಹಿನಿಯೊಂದರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಅಯೋಧ್ಯೆಯ ರಾಮಮಂದಿರದ ದೇಣಿಗೆಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ಮಾಡುತ್ತಿರುವ ಭ್ರಷ್ಟಾಚಾರದ ಆರೋಪಗಳ ಬಗ್ಗೆ ತೀಕ್ಷ್ಣ ಪದಗಳಿಂದ ಕಿಡಿಕಾರಿದ್ದಾರೆ. ಸಮಾಜವಾದಿ ಪಕ್ಷದ ಹಳೇ ಇತಿಹಾಸವನ್ನು ಉಲ್ಲೇಖಿಸಿದ ಯೋಗಿ, ರಾಮ ಜನ್ಮಭೂಮಿ ಚಳವಳಿಯ ಸಂದರ್ಭದಲ್ಲಿ …
Read More »
Laxmi News 24×7