Breaking News

ಘಟಪ್ರಭಾ ನದಿಯಲ್ಲಿ ಸೋಮವಾರ 4 ಮೊಸಳೆ ಮರಿಗಳು ಪ್ರತ್ಯಕ್ಷ………

ಬೆಳಗಾವಿ : ಜಿಲ್ಲೆಯ ಘಟಪ್ರಭಾ ನದಿಯಲ್ಲಿ ಸೋಮವಾರ 4 ಮೊಸಳೆ ಮರಿಗಳು ಪ್ರತ್ಯಕ್ಷವಾಗಿವೆ. ಇದರಿಂದ ಜನರು ಆಂತಕಗೊಂಡಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ಮೊಸಳೆ ಮರಿ ತಾಯಿ ಹುಡುಕಾಟದಲ್ಲಿದ್ದಾರೆ. ಬೆಳಿಗ್ಗೆ ಯುವಕರು ಶಿವಗೊಂಡ ಅಂಗಡಿ ನದಿಗೆ ಈಜಲು ಹೋಗಿದ್ದಾರೆ. ಈ ಸಂದರ್ಭದಲ್ಲಿ ಮೊಸಳೆ ಮರಿಗಳು ಪ್ರತ್ಯಕ್ಷವಾಗಿವೆ. ಬಳಿಕ 2 ಮರಿಗಳನ್ನು ಸಂರಕ್ಷಿಸುವ ಮೂಲಕ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದಿರುವ ಅರಣ್ಯ ಇಲಾಖೆ ಸಿಬ್ಬಂದಿ ಹನುಮಂತ ಹನ್ನಮಣ್ಣವರ ಮೊಸಳೆ …

Read More »

ಮಹೇಶ ಕುಮಟಳ್ಳಿ ಅವರಿಗೆ ಸದ್ಯದಲ್ಲಿ ಸಚಿವ ಸ್ಥಾನ ನೀಡುವ ಆಲೋಚನೆ ಇಲ್ಲ ಮುಂದಿನ ದಿನಗಳಲ್ಲಿ ಮಂತ್ರಿ ಮಾಡುವುದಾಗಿ ಭರವಸೆ

ಅಥಣಿ: ಶಾಸಕ  ಮಹೇಶ ಕುಮಟಳ್ಳಿ ಅವರಿಗೆ ಸದ್ಯದಲ್ಲಿ  ಸಚಿವ ಸ್ಥಾನ ನೀಡುವ  ಆಲೋಚನೆ ಇಲ್ಲ ಅಂತಾ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ  ಪ್ರತಿಕ್ರಿಯಿಸಿದ್ದಾರೆ. ಅಥಣಿ ತಾಲೂಕಿನ ನೀರಾವರಿ ಕಾಮಗಾರಿ ಪರಿಶೀಲನೆ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕುಮಟಳ್ಳಿ ಅವರಿಗೆ ಸಚಿವ ಸ್ಥಾನ ನೀಡುವ ವಿಚಾರ ಸದ್ಯದಲ್ಲಿ ಇಲ್ಲ. ನಾವು ಅಥಣಿ ತಾಲೂಕು ನೀರಾವರಿ ಅಭಿವೃದ್ದಿಗೆ ಒತ್ತು ನೀಡುತ್ತಿದ್ದೇವೆ ಅಂತಾ ಸಮಜಾಯಿಷಿ ನೀಡಿ ಜಾರಿಕೊಂಡರು. ಜಮಖಂಡಿಯ ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ …

Read More »

ಬ್ರೇಕಿಂಗ್ : ರಾಜ್ಯದಲ್ಲಿ ಇಂದು 69 ಮಂದಿಗೆ ಕೊರೋನಾ ಪಾಸಿಟಿವ್, 2158 ಕ್ಕೇರಿದ ಸೋಂಕಿತರ ಸಂಖ್ಯೆ..!

ಬೆಂಗಳೂರು, ಮೇ 25- ನಿನ್ನೆ ಭಾನುವಾರ ಸಂಪೂರ್ಣ ಲಾಕ್‍ಡೌನ್ ಮಾಡಿದ ಪರಿಣಾಮ ಕೊರೊನಾ ಸೋಂಕಿತರ ಪ್ರಮಾಣ ತಗ್ಗಿದೆ. ಆದರೆ, ಇದುವರೆಗೂ ಹಸಿರು ವಲಯದಲ್ಲಿ ಗುರುತಿಸಿಕೊಂಡಿದ್ದ ರಾಮನಗರಕ್ಕೆ ತಮಿಳುನಾಡು ನಂಜು ತಗುಲಿದ್ದು, 2 ವರ್ಷದ ಮಗುವಿಗೆ ಸೋಂಕು ಕಾಣಿಸಿಕೊಂಡಿದೆ. ಬೆಂಗಳೂರು ಗ್ರಾಮಾಂತರದಲ್ಲಿ ಕೋವಿಡ್-19ನಿಂದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಇಂದು 69 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2158ಕ್ಕೆ ಏರಿಕೆಯಾಗಿದೆ.ಇಂದು ಒಂದೇ ದಿನ 26 ಮಂದಿ ರೋಗದಿಂದ ಗುಣಮುಖವಾಗುವುದರ …

Read More »

ಕರ್ನಾಟಕದಿಂದ ತಮ್ಮ ರಾಜ್ಯಗಳಿಗೆ ತೆರಳಿದ 1.50 ಲಕ್ಷಕ್ಕೂ ಹೆಚ್ಚು ವಲಸಿಗರು..!

ಬೆಂಗಳೂರು, ಮೇ 25- ರಾಜ್ಯದ ನಾನಾ ಭಾಗಗಳಿಂದ ಶ್ರಮಿಕ್ ರೈಲಿನ ಮೂಲಕ ಸುಮಾರು 1.50 ಲಕ್ಷ ವಲಸಿಗರು ತಮ್ಮೂರಿಗೆ ಸಂತಸದಿಂದ ತೆರಳಿದ್ದಾರೆ ಎಂದು ನೈಋತ್ಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ಹಲವು ದಿನಗಳಿಂದ ಸುಮಾರು 150 ರೈಲುಗಳು ಬಿಹಾರ, ಜಾರ್ಖಂಡ್, ಒಡಿಸ್ಸಾ, ನವದೆಹಲಿ, ಪಶ್ಚಿಮ ಬಂಗಾಳ, ಮಧ್ಯಪ್ರದೇಶ, ಉತ್ತರ ಪ್ರದೇಶ ಸೇರಿದಂತೆ ಹಲವು ಭಾಗಗಳಿಗೆ ವಲಸಿಗರನ್ನು ಸುರಕ್ಷಿತವಾಗಿ ತಲುಪಿಸಿದೆ ಪ್ರತಿಯೊಬ್ಬರನ್ನು ತಪಾಸಣೆ ಮಾಡಿ ಅವರಿಗೆ ಕುಡಿಯುವ ನೀರಿನ ಬಾಟಲ್, ಹಣ್ಣು, …

Read More »

ಒತ್ತಡಕ್ಕೆ ಮಣಿದ ಬಿಎಂಟಿಸಿ, ಪಾಸ್ ದರ ಪರಿಷ್ಕರಣೆ : ಇಲ್ಲಿದೆ ಹೊಸ ದರಗಳ ಪಟ್ಟಿ…

ಬೆಂಗಳೂರು, ಮೇ 25- ಸಾರ್ವಜನಿಕರ ಒತ್ತಡ ಹೆಚ್ಚಾದ ಹಿನ್ನೆಲೆಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ದೈನಂದಿನ ಪಾಸ್ ದರವನ್ನು ಪರಿಷ್ಕರಣೆ ಮಾಡಿದೆ. 70ರೂ.ಗಳ ದಿನದ ಪಾಸ್ ದರವನ್ನು 50ರೂ.ಗೆ ಇಳಿಕೆ ಮಾಡಿದೆ. ಅದೇ ರೀತಿ ಹೊಸದಾಗಿ 30ರೂ., 20ರೂ., 15ರೂ., 10ರೂ., 5ರೂ.ಗಳ ಹೊಸ ಪಾಸ್‍ಗಳನ್ನು ಬಿಡುಗಡೆ ಮಾಡಿದ್ದು, ಟಿಕೆಟ್ ಬದಲಾಗಿ ಇವುಗಳನ್ನು ನೀಡಲು ನಿರ್ಧರಿಸಿದೆ. ಈವರೆಗೆ ದಿನದ ಪಾಸ್‍ಅನ್ನು 70ರೂ.ಗೆ ನೀಡಲಾಗಿತ್ತು. ಕೊರೊನಾ ಸಾಂಕ್ರಾಮಿಕ ಭೀತಿ ಹಿನ್ನೆಲೆಯಲ್ಲಿ …

Read More »

ವೆಚ್ಚಕ್ಕೆ ಬ್ರೇಕ್ ಹಾಕ್ಳು ಕೆಲ ಇಲಾಖೆಗಳನ್ನು ವಿಲೀನನಕ್ಕೆ ಮುಂದಾದ ರಾಜ್ಯ ಸರ್ಕಾರ

ಬೆಂಗಳೂರು, ಮೇ 25- ಲಾಕ್‍ಡೌನ್ ಹಿನ್ನೆಲೆ ರಾಜ್ಯದ ಬೊಕ್ಕಸ ಖಾಲಿಯಾಗಿದ್ದು, ರಾಜ್ಯ ಸರ್ಕಾರ ವೆಚ್ಚ ಕಡಿತದ ಮೊರೆ ಹೋಗಿದೆ. ಸರ್ಕಾರ ಕೆಲ ಇಲಾಖೆಗಳನ್ನು ವಿಲೀನ ಮಾಡಲು ಚಿಂತನೆ ನಡೆಸಿದೆ. ಕೃಷಿ ಇಲಾಖೆ ಮತ್ತು ತೋಟಗಾರಿಕೆ ಇಲಾಖೆ, ಹಿಂದುಳಿದ ಮತ್ತು ಅಲ್ಪಸಂಖ್ಯಾತ ಮತ್ತು ಸಮಾಜ ಕಲ್ಯಾಣ ಇಲಾಖೆ, ಸಹಕಾರ ಮತ್ತು ಕೃಷಿ ಮಾರುಕಟ್ಟೆ ಇಲಾಖೆ, ಸಹಕಾರಿ ಲೆಕ್ಕ ಪರಿಶೀಲನಾ ಇಲಾಖೆ ಮತ್ತು ಲೆಕ್ಕ ಪತ್ರ ಇಲಾಖೆ ಸೇರಿದಂತೆ ಇಲಾಖೆಗಳನ್ನು ವಿಲೀನ ಮಾಡಲು …

Read More »

ಬೆಳಗಾವಿ:ಇಂದು 10 ವರ್ಷದ ಬಾಲಕನಿಗೆ ಕೊರೊನಾ ಸೋಂಕು ದೃಢ

ಬೆಳಗಾವಿ: ಜಿಲ್ಲೆಯಲ್ಲಿ  ಇಂದು 10 ವರ್ಷದ ಬಾಲಕನಿಗೆ ಕೊರೊನಾ ಸೋಂಕು ತಗುಲಿರುವುದು  ದೃಢವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ಮಧ್ಯಾಹ್ನದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಬೆಳಗಾವಿಯಲ್ಲಿ ಒಂದು ಪ್ರಕರಣ ಬೆಳಕಿಗೆ ಬಂದಿದೆ. ಪೆ ನಂ- 2101  ಹತ್ತು ವರ್ಷದ ಬಾಲಕ ಮಹಾರಾಷ್ಟ್ರ ಟ್ರಾವೆಲ್ ಹಿಸ್ಟರಿ ಇದೆ. ರಾಜ್ಯದಲ್ಲಿ  ಒಟ್ಟು 69 ಪ್ರಕರಣ ಕೇಸ್ ಗಳು  ದಾಖಲಾಗಿದ್ದು, ಸೋಂಕಿತರ ಸಂಖ್ಯೆ 2158 ಕ್ಕೆ ಏರಿಕೆಯಾಗಿದೆ

Read More »

ಕ್ವಾರಂಟೈನ್‍ನಲ್ಲಿದ್ದ ವ್ಯಕ್ತಿ ಆಸ್ಪತ್ರೆಯ ಬಾತ್ ರೂಮಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ದಾವಣಗೆರೆ: ಕ್ವಾರಂಟೈನ್‍ನಲ್ಲಿದ್ದ ವ್ಯಕ್ತಿ ಆಸ್ಪತ್ರೆಯ ಬಾತ್ ರೂಮಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ದಾವಣಗೆರೆಯ ಬಸಾಪುರ ನಿವಾಸಿ ಕಂಟೈನ್ಮೆಂಟ್ ಏರಿಯಾದಲ್ಲಿ ವಾಸಿಸುತ್ತಿದ್ದರು. ಇವರಿಗೆ ಕೆಮ್ಮು ಜ್ವರದಂತಹ ಲಘು ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿದ್ದವು. ಕೊರೊನಾ ಲಕ್ಷಣ ಕಾಣಿಸಿಕೊಂಡ ವ್ಯಕ್ತಿಯನ್ನು ಮುನ್ನೆಚ್ಚರಿಕಾ ಕ್ರಮವಾಗಿ ದಾವಣಗೆರೆಯ ಜಿಲ್ಲಾಸ್ಪತ್ರೆಯಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಜೊತೆಗೆ ಮೇ 20ರಂದು ಗಂಟಲು ದ್ರವವನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಆದರೆ ವರದಿ ಬರವುದಕ್ಕೂ …

Read More »

ದೆಹಲಿಯಿಂದ ಬೆಂಗಳೂರಿಗೆ ಇಂದು ಬಂದ ಮೊದಲ ವಿಮಾನದಲ್ಲಿ ಐದು ವರ್ಷದ ಬಾಲಕ ಏಕಾಂಗಿಯಾಗಿ ಪ್ರಯಾಣ

ಬೆಂಗಳೂರು: ದೆಹಲಿಯಿಂದ ಬೆಂಗಳೂರಿಗೆ ಇಂದು ಬಂದ ಮೊದಲ ವಿಮಾನದಲ್ಲಿ ಐದು ವರ್ಷದ ಬಾಲಕ ಏಕಾಂಗಿಯಾಗಿ ಪ್ರಯಾಣ ಮಾಡಿದ್ದಾನೆ. ಐದು ವರ್ಷದ ವಿವಾಂತ್ ಶರ್ಮಾ ಏಕಾಂಗಿಯಾಗಿ ಪ್ರಯಾಣ ಮಾಡಿದ್ದಾನೆ. ಲಾಕ್‍ಡೌನ್ ನಂತರ ಇಂದು ರಾಷ್ಟ್ರ ರಾಜಧಾನಿಯಿಂದ ಬೆಂಗಳೂರಿಗೆ ಬಂದ ಮೊದಲ ವಿಮಾನದಲ್ಲಿ ಈ ಬಾಲಕ ಬಂದು ಬೆಂಗಳೂರಿನಲ್ಲಿರುವ ತನ್ನ ಪೋಷಕರನ್ನು ಸೇರಿದ್ದಾನೆ. ಮಗನ ಬರುವಿಕೆಗಾಗಿ ವಿಮಾನ ನಿಲ್ದಾಣದಲ್ಲೇ ಕಾದುಕುಳಿತಿದ್ದ ಆತನ ತಾಯಿ ಮಂಜೀತ್ ಶರ್ಮಾ ಮಗನನ್ನು ಮನೆಗೆ ಕರೆದುಕೊಂಡು ಹೋಗಿದ್ದಾರೆ. ವಿವಾಂತ್ …

Read More »

ಏರ್‌ಪೋರ್ಟಿನಲ್ಲಿ ಮಹಿಳೆ ರಂಪಾಟ – ಹೋಂ ಕ್ವಾರಂಟೈನ್‍ಗೆ ತೆರಳಿದ ಸದಾನಂದ ಗೌಡ

ಬೆಂಗಳೂರು: ಇಂದಿನಿಂದ ದೇಶಿಯ ವಿಮಾನಗಳ ಹಾರಾಟ ಆರಂಭವಾಗಿದ್ದು, ಚೆನ್ನೈ ಹಾಗೂ ದೆಹಲಿಯಿಂದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿಮಾನಗಳು ಆಗಮಿಸಿವೆ. ಎರಡು ತಿಂಗಳ ಬಳಿಕ ಮೊದಲ ಬಾರಿಗೆ ದೇಶಿಯ ವಿಮಾನ ಹಾರಾಟ ನಡೆಸಿದ್ದು, ಇಂದು 120 ಜನ ಪ್ರಯಾಣಿಕರು ಬೆಂಗಳೂರಿಗೆ ವಾಪಸ್ಸಾಗಿದ್ದಾರೆ. ಬಂದವರನ್ನೆಲ್ಲ ಹೋಟೆಲ್ ನಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಆದರೆ ಇದಕ್ಕೆ ಒಪ್ಪದ ಕೆಲ ಪ್ರಯಾಣಿಕರು ದೆಹಲಿಗೆ ವಾಪಸ್ಸಾಗಿದ್ದಾರೆ. ಎಲ್ಲಾ ಪ್ರಯಾಣಿಕರಿಗೆ ಏಳು ದಿನ ಹೋಟೆಲ್ ಕ್ವಾರಂಟೈನ್ ಇನ್ನೂ ಏಳು ದಿನ …

Read More »