ನವದೆಹಲಿ: ದೇಶಾದ್ಯಂತ ಕೊರೊನಾ ವೈರಸ್ ವಿರುದ್ಧ ಹೋರಾಟ ಮುಂದುವರೆದಿದ್ದು, ಈಗಾಗಲೇ ದೇಶದಲ್ಲಿ ಹೇರಿಕೆ ಮಾಡಲಾಗಿರುವ ಲಾಕ್ಡೌನ್ 3.0 ಮೇ.17ರವರೆಗೆ ಮುಂದುವರಿಯಲಿದೆ. ಇದರ ಮಧ್ಯೆ ಪ್ರಧಾನಿ ಮೋದಿ ಎಲ್ಲ ರಾಜ್ಯಗಳ ಸಿಎಂಗಳೊಂದಿಗೆ ಮಹತ್ವದ ವಿಡಿಯೊ ಸಂವಾದ ನಡೆಸುತ್ತಿದ್ದಾರೆ. ದೇಶದಲ್ಲಿ ಆರ್ಥಿಕ ಸಂಕಷ್ಟ, ವಲಸೆ ಕಾರ್ಮಿಕರ ಸಮಸ್ಯೆ, ಕೊರೊನಾ ಹತೋಟಿಗೆ ತರುವಲ್ಲಿ ತೆಗೆದುಕೊಂಡಿರುವ ನಿರ್ಧಾರಗಳು ಸೇರಿದಂತೆ ಲಾಕ್ಡೌನ್ ಮುಂದುವರಿಕೆ ವಿಚಾರವಾಗಿ ಮಾತುಕತೆ ನಡೆಯುತ್ತಿದೆ. ವಿಡಿಯೊ ಸಂವಾದದ ವೇಳೆ ಮಹಾರಾಷ್ಟ್ರ, ಗುಜರಾತ್, ತಮಿಳುನಾಡು ಸಿಎಂಗಳು …
Read More »ಮೈಸೂರಲ್ಲಿ ಅನಗತ್ಯವಾಗಿ ತಿರುಗಾಡಿದರೆ ಬೀಳುತ್ತೆ ದಂಡ; ಹೊರಗಿನಿಂದ ಬಂದವರಿಗೆ ಕಡ್ಡಾಯ ಕ್ವಾರಂಟೈನ್
ಮೈಸೂರು: ಮೈಸೂರಿನಲ್ಲಿ ಕೊರೋನಾ ಭೀತಿ ಕಡಿಮೆಯಾದ ಹಿನ್ನೆಲೆಯಲ್ಲಿ ವಾಹನ ಸಂಚಾರ ಹೆಚ್ಚಾಗಿದ್ದು, ಅನಗತ್ಯವಾಗಿ ರಸ್ತೆಗೀಳಿದವರಿಗೆ ಜಿಲ್ಲಾಡಳಿತ ದಂಡ ವಿಧಿಸುತ್ತಿದೆ. ಮಧ್ಯಾಹ್ನ 12 ಗಂಟೆಯ ನಂತರ ಅನಗತ್ಯ ಸಂಚಾರಕ್ಕೆ ಬ್ರೇಕ್ ಹಾಕಲು ಜಿಲ್ಲಾಡಳಿತ ದಂಡ ವಿಧಿಸಲು ತೀರ್ಮಾನಿಸಿದೆ. ಆಸ್ಪತ್ರೆ, ಅಗತ್ಯ ವಸ್ತುಗಳ ಖರೀದಿ ಹೊರತುಪಡಿಸಿ ಉಳಿದ ವ್ಯವಹಾರಗಳಿಗೆ ನಿರ್ಬಂಧ ಹೇರಲಾಗಿದೆ. ನಿಯಮ ಉಲ್ಲಂಘಿಸಿ ವಾಹನ ಸಂಚಾರ ಮಾಡಿದರೆ 2 ಸಾವಿರ ದಂಡ ವಿಧಿಸಲಾಗುತ್ತಿದೆ. ಈಗಾಗಲೇ 5 ಸಾವಿರ ವಾಹನಗಳನ್ನು ಸೀಜ್ ಮಾಡಿರುವ ಮೈಸೂರು ನಗರ …
Read More »ನಾಯಿ ಕಳೆದುಕೊಂಡ ದುಃಖದಲ್ಲಿ ಮೊಗ್ಗಿನ ಮನಸು ಬೆಡಗಿ………….
ಬೆಂಗಳೂರು: ಬಹುತೇಕರಿಗೆ ಪೆಟ್ ಡಾಗ್ ಎಂದರೆ ಎಲ್ಲಿಲ್ಲದ ಪ್ರೀತಿ, ಮಕ್ಕಳಿಗಿಂತ ಹೆಚ್ಚು ಪ್ರೀತಿಯಿಂದ ಸಾಕಿರುತ್ತಾರೆ. ಅವುಗಳ ಜೊತೆ ಯಾವಾಗಲೂ ಕಾಲ ಕಳೆಯುತ್ತಿರುತ್ತಾರೆ. ಈ ಮೂಲಕ ಕೆಲಸದ ದಣಿವನ್ನು ನೀಗಿಸಿಕೊಳ್ಳುತ್ತಿರುತ್ತಾರೆ. ಹೀಗೆ ಸಾಕು ಪ್ರಾಣಿಗಳು ಅವರ ಜೀವನದ ಭಾಗವೇ ಆಗಿರುತ್ತವೆ. ಅದೇ ರೀತಿ ನಟಿ ಶುಭ ಪೂಂಜಾ ಸಹ ನಾಯಿಯನ್ನು ಸಾಕಿದ್ದರು. ಆದರೆ ಅದು ಈಗ ಸಾವನ್ನಪ್ಪಿದೆ. ನಾಯಿಯನ್ನು ಕಳೆದುಕೊಂಡ ದುಃಖದಲ್ಲಿ ಶುಭ ಪೂಂಜ ಕೊರಗುತ್ತಿದ್ದಾರೆ. ಲಾಕ್ಡೌನ್ ಹಿನ್ನೆಲೆ ಮನೆಯಲ್ಲೇ ಇರುವ …
Read More »ಕೊರೊನಾ ವಿರುದ್ಧ ಸಮರ್ಥವಾಗಿ ಹೋರಾಡುತ್ತಿರುವ ಸಿಎಂಗಳ ಪಟ್ಟಿಯಲ್ಲಿ ಬಿಎಸ್ವೈಗೆ 2ನೇ ಸ್ಥಾನ..!
ಬೆಂಗಳೂರು, ಮೇ 11-ವಿಶ್ವವನ್ನೇ ತಲ್ಲಣಗೊಳಿಸಿರುವ ಮಹಾಮಾರಿ ಕೊರೊನಾ ವೈರಸ್ ಹೆಚ್ಚು ಹಬ್ಬದಂತೆ ಯಶಸ್ವಿಯಾಗಿ ನಿರ್ವಹಣೆ ಮಾಡಿದ ಮುಖ್ಯಮಂತ್ರಿಗಳ ಪೈಕಿ ಬಿ.ಎಸ್.ಯಡಿಯೂರಪ್ಪನವರಿಗೆ ದೇಶದಲ್ಲೇ 2ನೇ ಸ್ಥಾನ ದೊರಕಿದೆ. ಟೈಮ್ಸ್ ನೌ ಹಾಗೂ ಓರೊ ಮಾಕ್ಸ್ ಜಂಟಿಯಾಗಿ ದೇಶದಾದ್ಯಂತ ನಡೆಸಿದ ಸಮೀಕ್ಷೆಯಲ್ಲಿ ಮುಖ್ಯಮಂತ್ರಿಗಳ ಪೈಕಿ ದೆಹಲಿಯಲ್ಲಿ ಅರವಿಂದ್ ಕ್ರೇಜಿವಾಲ್ಗೆ ಮೊದಲ ಸ್ಥಾನ ಬಂದಿದ್ದರೆ, ಕರ್ನಾಟಕದ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ 2ನೇ ಸ್ಥಾನ ಸಿಕ್ಕಿದೆ. ಕೊರೊನಾ ಭಾರತಕ್ಕೆ ಅಧಿಕೃತವಾಗಿ ಕಾಲಿಟ್ಟ ನಂತರ ಅದನ್ನು ತಡೆಗಟ್ಟಲು ಪ್ರಧಾನಿ …
Read More »ದರೋಡೆ ಮಾಡಿ ಎಸ್ಕೇಪ್ ಆಗುತ್ತಿದ್ದ ಮೂವರಿಗೆ ಧರ್ಮದೇಟು ನೀಡಿ ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು
ಬೆಂಗಳೂರು, ಮೇ 11- ಮೂರು ಮಂದಿ ದರೋಡೆಕೋರರನ್ನು ಸಾರ್ವಜನಿಕರೇ ಹಿಡಿದು ಸಿದ್ದಾಪುರ ಪೊಲೀಸರ ವಶಕ್ಕೆ ನೀಡಿದ್ದಾರೆ.ಸಿದ್ದಾಪುರ ಠಾಣೆ ಪೊಲೀಸರು ಈ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಚಂದ್ರಾ ಲೇಔಟ್ನ ಸಯ್ಯದ್ ನದೀಮ್ (23), ಮಾಗಡಿ ರಸ್ತೆಯ ಚೌಳರಪಾಳ್ಯ ರಾಮದಾಸ್ ಲೇಔಟ್ನ ಇರ್ಫಾನ್ ಪಾಷ (20) ಮತ್ತು ಪಾದರಾಯನಪುರದ ಮೌಶಾಕ್ ಅಹಮ್ಮದ್ (44) ಪೊಲೀಸರ ವಶದಲ್ಲಿರುವ ಆರೋಪಿಗಳು. ಈ ಮೂವರು ಹೊಸೂರು ರಸ್ತೆಯ ಸೆಲ್ ಪೆಟ್ರೋಲ್ ಬಂಕ್ ಬಳಿ ವ್ಯಕ್ತಿಯೊಬ್ಬರ …
Read More »ವಿಶ್ವದಾದ್ಯಂತ ಕೊರೋನಾಗೆ 2.82 ಲಕ್ಷ ಮಂದಿ ಸಾವು, 41.52 ಲಕ್ಷ ಸೋಂಕಿತರು ..!
ವಾಷ್ಟಿಂಗ್ಟನ್/ರೋಮ್/ಪ್ಯಾರಿಸ್, ಮೇ 11-ಕಿಲ್ಲರ್ ಕೊರೊನಾ ಇಡೀ ವಿಶ್ವವನ್ನು ವ್ಯಾಪಿಸಿದ್ದು, ವಿಷವರ್ತುಲ ಆವರಿಸಿ ಭಯ-ಭೀತಿಯ ವಾತಾವರಣ ಸೃಷ್ಟಿಯಾಗಿರುವಾಗಲೇ ಸೋಂಕು ಮತ್ತು ಸಾವು ಪ್ರಕರಣಗಳ ಸಂಖ್ಯೆಯೂ ಆತಂಕಕಾರಿ ಮಟ್ಟದಲ್ಲಿ ಹೆಚ್ಚಾಗುತ್ತಿದೆ. ಪ್ರಪಂಚದಾದ್ಯಂತ ಈವರೆಗೆ 2,82,894 ಸಾವು ಮತ್ತು 41.52 ಲಕ್ಷ ಸೋಂಕು ಪ್ರಕರಣಗಳು ವರದಿಯಾಗಿವೆ. ವಿಶ್ವವ್ಯಾಪಿ ಸಾವಿನ ಸಂಖ್ಯೆ 3 ಲಕ್ಷಕ್ಕೇರುವ ಆತಂಕವಿರುವಾಗಲೇ ಸುಮಾರು 14 ಲಕ್ಷ ಸಾಂಕ್ರಾಮಿಕ ರೋಗಗಳು ಚೇತರಿಸಿಕೊಂಡು ಗುಣಮುಖರಾಗಿರುವುದು ಸಮಾಧಾನಕರ ಸಂಗತಿಯಾಗಿದೆ. ಹಿಂದೆಂದೂ ಕಂಡು ಕೇಳರಿಯದ ರೀತಿಯಲ್ಲಿ ಇಡೀ …
Read More »ಮೊಬೈಲ್ ಫೀವರ್ ಕ್ಲಿನಿಕ್ಗೆ ಚಾಲನೆ ನೀಡಿದ ಸಿಎಂ …………
ಬೆಂಗಳೂರು,ಮೇ 11- ಗೃಹ ಕಚೇರಿ ಕೃಷ್ಣಾದಲ್ಲಿ ಮೊಬೈಲ್ ಫೀವರ್ ಕ್ಲಿನಿಕ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ಬೆಂಗಳೂರಿನ ನಾಲ್ಕು ವಿಭಾಗಗಳಿಯೂ ಮೊಬೈಲ್ ಫೀವರ್ ಕ್ಲಿನಿಕ್ ಸಂಚಾರ ಮಾಡಲಿದ್ದು, ಈಗಾಗಲೇ ಮೈಸೂರು, ಮಂಗಳೂರಲ್ಲಿ ಈ ಮೊಬೈಲ್ ಫೀವರ್ ಕ್ಲಿನಿಕ್ ಕಾರ್ಯ ನಿರ್ವಹಿಸುತ್ತಿವೆ ಎಂದು ತಿಳಿಸಿದರು. ನಾಲ್ಕು ಬಸ್ಗಳಲ್ಲಿ ಸಂಚಾರ ಮಾಡಲಿರುವ ಮೊಬೈಲ್ ಫೀವರ್ ಕ್ಲಿನಿಕ್ಗಳಲ್ಲಿ ಯಾರಿಗಾದರೂ ಅನಾರೋಗ್ಯ ಕಂಡುಬಂದರೆ ಇಲ್ಲಿ ಸಂಪರ್ಕಿಸಿದರೆ ಸೂಕ್ತ ಚಿಕಿತ್ಸೆ ನೀಡಲಾಗುತ್ತದೆ …
Read More »ಆಸೀಸ್ಗೆ ನಂ.1 ರ್ಯಾಂಕ್ ಹೇಗೆ ಕೊಟ್ರಿ?- ಐಸಿಸಿ ವಿರುದ್ಧ ಗೌತಮ್ ಗಂಭೀರ್ ಕಿಡಿ….
ನವದೆಹಲಿ: ಇತ್ತೀಚೆಗೆ ಆಸ್ಟ್ರೇಲಿಯಾ ತಂಡ ಐಸಿಸಿ ಟೆಸ್ಟ್ ಶ್ರೇಯಾಂಕ ಪಟ್ಟಿಯಲ್ಲಿ ಟೀಂ ಇಂಡಿಯಾವನ್ನು ಹಿಂದಿಕ್ಕಿ ಟಾಪ್ ಸ್ಥಾನವನ್ನು ಪಡೆದುಕೊಂಡಿತ್ತು. ಐಸಿಸಿಯ ಸದಸ್ಯ ರಾಷ್ಟ್ರಗಳ ತಂಡಗಳ ಪ್ರದರ್ಶನದ ಆಧಾರದ ಮೇಲೆ ಶ್ರೇಯಾಂಕ ಪಟ್ಟಿಯಲ್ಲಿ ಆಸೀಸ್ ಮೊದಲ ಸ್ಥಾನ ಪಡೆದಿತ್ತು. ಪರಿಣಾಮ 2016 ಅಕ್ಟೋಬರ್ ನಿಂದ ಸತತ 42 ತಿಂಗಳು ನಂ.1 ಟೆಸ್ಟ್ ಶ್ರೇಯಾಂಕ ಸ್ಥಾನದಲ್ಲಿದ್ದ ಟೀಂ ಇಂಡಿಯಾ ತನ್ನ ರ್ಯಾಂಕಿಂಗ್ ಕಳೆದುಕೊಂಡಿತ್ತು. ಅಲ್ಲದೇ ಮೂರನೇ ಸ್ಥಾನಕ್ಕೆ ಇಳಿದಿತ್ತು. ಈ ಕುರಿತಂತೆ ಟೀಂ …
Read More »ಫೇಸ್ ಶೀಲ್ಡ್ ತೆಗೆದು ಕೊರೊನಾ ರೋಗಿಯ ಜೀವ ಉಳಿಸಿದ ವೈದ್ಯ………
ನವದೆಹಲಿ: ಮಹಾಮಾರಿ ಕೊರೊನಾ ವಿರುದ್ಧದ ಹೋರಾಟದಲ್ಲಿ ರೋಗಿಗಳ ಜೀವ ಉಳಿಸಲು ವೈದ್ಯರು ಹಗಲಿರುಳು ಎನ್ನದೇ ಕರ್ತವ್ಯ ನಿಷ್ಠ ಮೆರೆಯುತ್ತಿದ್ದಾರೆ. ಇದೀಗ ಏಮ್ಸ್ ವೈದ್ಯರೊಬ್ಬರು ತಮ್ಮ ರಕ್ಷಣೆಗೆ ಹಾಕಿಕೊಂಡಿದ್ದ ಫೇಸ್ ಶೀಲ್ಡ್ ತೆಗೆದು ಕೋವಿಡ್-19 ರೋಗಿಯ ಜೀವ ಉಳಿಸುವ ಮೂಲಕ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟಿರುವ ಘಟನೆ ನಡೆದಿದೆ. ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು, ವೈದ್ಯ ಝಹೀದ್ ಅಬ್ದುಲ್ ಮಜೀದ್ ತಮ್ಮ ಫೇಸ್ ಶೀಲ್ಡ್ ತೆಗೆದು ಕೊರೊನಾ ರೋಗಿಯ ಜೀವ …
Read More »ಕಾಲ್ನಡಿಗೆಯಲ್ಲಿ ಮಧ್ಯಪ್ರದೇಶ, ಬಿಹಾರಕ್ಕೆ ಹೊರಟಿದ್ದ ಕಾರ್ಮಿಕರಿಗೆ ಆಶ್ರಯ
ಧಾರವಾಡ/ಹುಬ್ಬಳ್ಳಿ: ಕಾಲ್ನಡಿಗೆ ಮೂಲಕ ಮಧ್ಯಪ್ರದೇಶ ಹಾಗೂ ಬಿಹಾರಕ್ಕೆ ಹೊರಟಿದ್ದ 70 ಜನ ವಲಸೆ ಕಾರ್ಮಿಕರಿಗೆ ಇಂದು ಹುಬ್ಬಳ್ಳಿ ತಾಲೂಕಿನ ತಿರುಮಲಕೊಪ್ಪದ ಬಳಿಯ ವಿದ್ಯಾರ್ಥಿ ನಿಲಯದಲ್ಲಿ ಆಶ್ರಯ ಕಲ್ಪಿಸಲಾಗಿದೆ. ಕಾರ್ಮಿಕರು ಕಾಲ್ನಡಿಗೆ ಮೂಲಕ ತಮ್ಮ ರಾಜ್ಯಗಳಿಗೆ ಹೊರಟಿರುವ ವಿಷಯ ತಿಳಿದ ಜಿಲ್ಲಾಧಿಕಾರಿ ದೀಪಾ ಚೋಳನ್ ಎಲ್ಲರಿಗೂ ಆಶ್ರಯ ಕಲ್ಪಿಸುವಂತೆ ಸೂಚಿಸಿದ್ದರು. ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಡಿವೈಎಸ್ ಪಿ ರವಿ ನಾಯಕ್ ಮತ್ತು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಎನ್. ಆರ್. …
Read More »
Laxmi News 24×7