Breaking News

2ನೇ ಹಂತದ ಲಾಕ್​ಡೌನ್​ ವಿಸ್ತರಣೆ; ಪೊಲೀಸ್ ಸಿಬ್ಬಂದಿಗೆ ಮತ್ತಷ್ಟು ಸೂಚನೆಗಳನ್ನು ನೀಡಿದ ಕಮಿಷನರ್ ಭಾಸ್ಕರ್ ರಾವ

 ಎರಡನೇ ಹಂತದ ವಿಸ್ತರಣೆಯ ಲಾಕ್​ಡೌನ್​ಅನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಪೊಲೀಸ್ ಇಲಾಖೆ ಸಕಲ ರೀತಿಯಲ್ಲೂ ಸಜ್ಜಾಗಿದೆ. ಈ ನಿಟ್ಟಿನಲ್ಲಿ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಅವರು ಸಿಬ್ಬಂದಿಗೆ ಇಂದು ಕೆಲವು ಸೂಚನೆಗಳನ್ನು ನೀಡಿದ್ದಾರೆ. ಬೆಂಗಳೂರು: ಕೊರೋನಾ ನಿಯಂತ್ರಣ ಸಲುವಾಗಿ ಹೇರಲಾಗಿದ್ದ 21 ದಿನಗಳ ಲಾಕ್​ಡೌನ್ ನಾಳೆಗೆ ಮುಕ್ತಾಯಗೊಳ್ಳಲಿದೆ. ಆದರೂ ಮಾರಕ ಸೋಂಕು ಹತೋಟಿಗೆ ಬಾರದ ಕಾರಣಕ್ಕೆ ಲಾಕ್​ಡೌನ್​ ಈ ತಿಂಗಳ ಕೊನೆಯವರೆಗೂ ವಿಸ್ತರಣೆಯಾಗುವುದು ಬಹುತೇಕ ಖಚಿತವಾಗಿದೆ.  ಎರಡನೇ …

Read More »

ಕಳ್ಳಭಟ್ಟಿ, ಅಕ್ರಮ ಸೇಂಧಿ ಮಾರುವವರ ವಿರುದ್ಧ ಕಠಿಣ : ಡಿಸಿಎಂ ಸವದಿ ಎಚ್ಚರಿಕೆ

ರಾಯಚೂರು, – ಜಿಲ್ಲೆಯಲ್ಲಿ ಅಕ್ರಮವಾಗಿ ಕಳ್ಳಭಟ್ಟಿ, ಸಿಎಚ್ ಪೌಡರ್ ಮಿಶ್ರಿತ ಸೆಂಧಿ ಮಾರಾಟ ಮಾಡುವವರ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯದ ಉಪ ಮುಖ್ಯಮಂತ್ರಿಗಳು, ಸಾರಿಗೆ ಸಚಿವರು ಹಾಗೂ ನೂತನವಾಗಿ ನೇಮಕಗೊಂಡಿರುವ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಣ ಸವದಿ ಅವರು ಅಬಕಾರಿ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಅವರು ಏ.13ರ ಸೋಮವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಜಿಲ್ಲಾಡಳಿತದಿಂದ ಕೈಗೊಂಡಿರುವ ಕ್ರಮಗಳ …

Read More »

ಸಿನಿಮಾ ಕಾರ್ಮಿಕರಿಗೆ ಉಪ್ಪಿ ಸಹಾಯ ಹಸ್ತ…………

ಬೆಂಗಳೂರು: ಇಷ್ಟು ದಿನ ಮುಖ್ಯಮಂತ್ರಿಗಳಿಗೆ ಹಾಗೂ ಸರ್ಕಾರಕ್ಕೆ ಮೆಚ್ಚುಗೆ ಹಾಗೂ ಸಲಹೆ ನೀಡುತ್ತಿದ್ದ ನಟ ರಿಯಲ್ ಸ್ಟಾರ್ ಉಪೇಂದ್ರ, ಇದೀಗ ಸಿನಿಮಾ ಕಾರ್ಮಿಕರಿಗೆ ಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.   ಈಗಾಗಲೇ ಹಲವು ನಟ, ನಟಿಯರು ಸಹಾಯ ಮಾಡಿದ್ದು, ಕೆಲವರು ಪಿಎಂ ಕೇರ್ಸ್ ಹಾಗೂ ಸಿಎಂ ಪರಿಹಾರ ನಿಧಿಗೆ ನೀಡಿದರೆ, ಇನ್ನೂ ಕೆಲವರು ಬಡವರಿಗೆ ಆಹಾರ ಪದಾರ್ಥಗಳನ್ನು ದಾನ ಮಾಡುವ ಮೂಲಕ ನೆರವಾಗುತ್ತಿದ್ದಾರೆ. ಮಾತ್ರವಲ್ಲದೆ ನಿಖಿಲ್ ಕುಮಾರಸ್ವಾಮಿ ಸೇರಿದಂತೆ …

Read More »

ಪ್ರಧಾನಿ ಮೋದಿ ಭಾಷಣದ ಬಳಿಕ ಮದ್ಯದಂಗಡಿ ತೆರೆಯುವ ಕುರಿತು ನಿರ್ಧಾರ: ಸಚಿವ ನಾಗೇಶ್

  ಕೋಲಾರ: ರಾಜ್ಯದಲ್ಲಿ ಮದ್ಯದಂಗಡಿಗಳನ್ನು ತೆರೆಯುವ ವಿಚಾರವಾಗಿ ಚರ್ಚೆ ನಡೆಸಲಾಗಿದ್ದು, ನಾಳೆ ಪ್ರಧಾನಿ ಮೋದಿ ಅವರ ಸೂಚನೆ ಮೇರೆಗೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಅಬಕಾರಿ ಸಚಿವ ನಾಗೇಶ್ ತಿಳಿಸಿದ್ದಾರೆ. ಕೋಲಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರದ ಮದ್ಯದಂಗಡಿ ತೆರೆಯಲು ಚಿಂತನೆ ಮಾಡಲಾಗಿದೆ. ಪ್ರಧಾನಿ ಮೋದಿ ಅವರ ಭಾಷಣದ ನಂತರ ರಾಜ್ಯದಲ್ಲಿ ಮದ್ಯದಂಗಡಿಗಳನ್ನು ತೆರೆಯಲು ತೀರ್ಮಾನ ಮಾಡಲಾಗುವುದು. ಕಳ್ಳಬಟ್ಟಿ ಸಾರಾಯಿ ತಡೆಗಟ್ಟಲು ನಮ್ಮ ಅಧಿಕಾರಿಗಳು ಹಗಲು ರಾತ್ರಿ ಕೆಲಸ …

Read More »

ಇಂದು ಬೆಳಗ್ಗೆ ಮೋದಿ ಭಾಷಣ – ಕಲರ್ ಲಾಕ್‍ಡೌನ್ ಹೇಗಿರಬಹುದು? ಯಾವುದಕ್ಕೆ ವಿನಾಯಿತಿ?

ನವದೆಹಲಿ: ಮೊದಲ ಹಂತದ ಲಾಕ್‍ಡೌನ್ ಇಂದು ಮಧ್ಯರಾತ್ರಿಗೆ ಅಂತ್ಯವಾಗಲಿದ್ದು, 21 ದಿನಗಳ ಗೃಹಬಂಧನ ಅಂತ್ಯವಾಗಲಿದೆ. ಇಂದು ಬೆಳಗ್ಗೆ 10 ಗಂಟೆಗೆ ದೇಶದ ಜನರನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಲಿದ್ದು, ದೇಶದ ಗಂಭೀರ ಪರಿಸ್ಥಿತಿಯನ್ನು ಜನರಿಗೆ ವಿವರಿಸಲಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ನಡೆದ ಎಲ್ಲ ರಾಜ್ಯಗಳ ಸಿಎಂಗಳ ಸಭೆಯಲ್ಲಿ ಹಲವು ವಿನಾಯಿತಿಗಳೊಂದಿಗೆ ಏಪ್ರಿಲ್ 30 ವರೆಗೂ ಲಾಕ್‍ಡೌನ್ ವಿಸ್ತರಿಸುವ ಒಮ್ಮತದ ನಿರ್ಣಯಕ್ಕೆ ಬರಲಾಗಿತ್ತು. ಈ ನಿರ್ಣಯವನ್ನು ಮೊದಲ ಹಂತದ …

Read More »

ನಮ್ಮನು ರಕ್ಷೀಸಿ, ರಕ್ಷೀಸಿ, ರಕ್ಷೀಸಿ, ಇದು ಏಲ್ಲಿ ಈ ಸ್ಟೋರಿ ನೋಡಿ.

ನಮ್ಮನು ರಕ್ಷೀಸಿ, ರಕ್ಷೀಸಿ, ರಕ್ಷೀಸಿ, ಇದು ಏಲ್ಲಿ ಅಂತಾರ ಈ ಸ್ಟೋರಿ ನೋಡಿ. ಮೂರು ತಿಂಗಳಹಿಂದೆಯೇ ಮಹಾರಾಷ್ಟ್ರ ರಾಜ್ಯ ಶಿಂದದುಗ೯ ಜಿಲ್ಲೆ ಸಾವಂತವಾಡಿ ತಾಲೂಕಿನ ಕಾಡೊಂದರಲ್ಲಿ ಕಾಮಿ೯ಕರು ಹೋಟ್ಟೆಪಾಡಿಗೆ ದುಡಿಯುವ ಕಾರಣದಿಂದ ರಾಮದುರ್ಗ ತಾಲೂಕಿನ ಓಬಳಾಪೂರ S.L.T ಹಾಗೆ 3ಹಳ್ಳಿಯ ಜನ ಹೊಗಿದ್ದರು ಇಗ ಕೋರೆನಾ ವೈರಸ್‌ದಿಂದ ಇಡಿ ರಾಷ್ಟ್ರ ಲಾಕಡೌನ ಮಾಡಲಾಗಿದ್ದ ಕಾರಣ ಅವರು ತಮ್ಮ ತಮ್ಮ ನಿವಾಸಕ್ಕೆ ತೇರಳಲು ವಾಹನ ವ್ಯವಸ್ಥೆಯಿಲ್ಲ. ಹಾಗೂ ಅವರು ತೆಗೆದುಕೋಂಡು ಹೋಗಿದ್ದ …

Read More »

ಹುಬ್ಬಳ್ಳಿ ಕೊರೊನಾ ಸೋಂಕಿತನ ಟ್ರಾವೆಲ್ ಹಿಸ್ಟರಿ ……

ಹುಬ್ಬಳ್ಳಿ: ಹುಬ್ಬಳ್ಳಿಯ ಮುಲ್ಲಾ ಓಣಿಯ ಕೊರೊನಾ ಸೋಂಕಿತನ ಅಣ್ಣ ರೋಗಿ ನಂಬರ್-236 ಟ್ರಾವೆಲ್ ಹಿಸ್ಟರಿಯನ್ನು ಜಿಲ್ಲಾಡಳಿತ ಬಿಡುಗಡೆಗೊಳಿಸಿದ್ದು, ಸಂಪರ್ಕದಲ್ಲಿರುವವರು ಕೂಡಲೇ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ಜಿಲ್ಲಾಡಳಿತ ಮನವಿ ಮಾಡಿದೆ. ಪಿ.194ನ ಅಣ್ಣ ಪಿ-236 ಇಡೀ ಹುಬ್ಬಳ್ಳಿ ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕು ಸುತ್ತಾಡಿದ್ದಾನೆ. ಮಾರ್ಚ್ 23ರಂದು ವಾಹನ ಚಾಲಕನ ಸಮೇತ ಯಲ್ಲಾಪುರಕ್ಕೆ ಪ್ರಯಾಣ ಬೆಳೆಸಿ, ಅಲ್ಲಿಂದ ತನ್ನ ಫುಟ್ ವೇರ್ ಅಂಗಡಿ ಓಪನ್ ಮಾಡಿದ್ದಾನೆ. ಅಂದೇ ಭಾರತ …

Read More »

ಮೂರು ಆಸ್ಪತ್ರೆಗೆ ಅಲೆದಾಡಿ ಬೆಂಗ್ಳೂರಿನ ವೃದ್ಧ ಸಾವು – ಕೊನೆಗೆ ಕೊರೊನಾ ಪರೀಕ್ಷೆ

– ಸಂಪರ್ಕಕ್ಕೆ ಬಂದಿದ್ದ 20 ಮಂದಿಗೆ ಕ್ವಾರಂಟೈನ್ – ಟಾಯ್ಲೆಟ್‍ನಲ್ಲೇ ಕುಸಿದು ಬಿದ್ದಿದ್ದ ವೃದ್ಧ – ಸೋಮವಾರ ಸಂಜೆ ಕೊರೊನಾ ದೃಢ ಬೆಂಗಳೂರು: ಕೊರೊನಾ ಸೋಂಕಿತರ ಸಾವು ಕರ್ನಾಟಕದಲ್ಲಿ 8ಕ್ಕೆ ಏರಿದ್ದು, ಕಳೆದ ದಿನವೇ ಇಬ್ಬರು ಒಂದೇ ದಿನ ಮೃತಪಟ್ಟಿದ್ದಾರೆ. ಅದರಲ್ಲೂ ಸಿಲಿಕಾನ್ ಸಿಟಿಯ 65 ವರ್ಷದ ವೃದ್ಧ ಮೂರು ಆಸ್ಪತ್ರೆಗೆ ಅಲೆದಾಡಿ ಕೊನೆಗೆ ಮೃತಪಟ್ಟಿದ್ದಾರೆ. ಭಾನುವಾರ ಮೃತ ವೃದ್ಧ ಕಫ, ಕೆಮ್ಮು ಎಂದು ರಾಜೀವ್ ಗಾಂಧಿ ಆಸ್ಪತ್ರೆಗೆ ಬಂದಿದ್ದಾರೆ. …

Read More »

ಬಾರ್ ಒಪನ್- ಓಡೋಡಿ ಬಂದ ಗ್ರಾಹಕರಿಗೆ ನಿರಾಶೆ

ಧಾರವಾಡ: ಬಾರ್ ಬಾಗಿಲು ಒಪನ್ ಆಗಿದ್ದನ್ನು ನೋಡಿ ಜನರು ಓಡೋಡಿ ಬಂದಿದ್ದು, ಕೊನೆಗೆ ನಿರಾಶೆಯಿಂದ ಸಪ್ಪೆ ಮೋರೆ ಹೊತ್ತು ವಾಪಸ್ ನಡೆದಿದ್ದಾರೆ. ನಗರದ ಟೋಲ್‍ಗೇಟ್ ಬಳಿಯ ದುರ್ಗಾ ವೈನ್ಸ್‍ಗೆ ಅಬಕಾರಿ ಇಲಾಖೆಯ ಅಧಿಕಾರಿಗಳು ಬಂದಿದ್ದರು. ಬಾರ್ ಬಾಗಿಲು ಓಪನ್ ಆಗುತ್ತಿದ್ದಂತೆ ಒಡೋಡಿ ಬಂದ ಜನರು, ಬಾರ್ ಶುರುವಾಯ್ತಾ ಎಂದು ಕೇಳಿದ್ದಾರೆ. ಆದರೆ ಅಧಿಕಾರಿಗಳು ಆಗಮಿಸಿದ್ದಕ್ಕೆ ಕಾರಣವೇ ಬೇರೆ ಇತ್ತು. ಬಂದ ಜನರಿಗೆಲ್ಲ ಬಾರ್ ಒಪನ್ ಆಗಿಲ್ಲ ಎಂದು ಹೇಳುವಷ್ಟರಲ್ಲಿ ಅಬಕಾರಿ …

Read More »

ಕೊರೊನಾ ಎಫೆಕ್ಟ್: ಆನ್‌ಲೈನ್ ಮೂಲಕ SSLC, PUC ವಿದ್ಯಾರ್ಥಿಗಳಿಗೆ ಪಾಠ ಹೇಳುತ್ತಿರುವ ಉಪನ್ಯಾಸಕ

ನಾಳೆಯಿಂದ SSLC ವಿದ್ಯಾರ್ಥಿ ಗಳಿಗೆ ಆನ್‌ಲೈನ್ ತರಗತಿಗಳು ಆರಂಭವಾಗಲಿವೆ 10:30.AM ರಿಂದ ಮದ್ಯಾನ12 ಮತ್ತು ಸಂಜೆ 4.30 TO 6.00 PM ಮೊದಲಿಗೆ play store ಗೆ ಹೋಗಿ ಮತ್ತು Onbimba app ಡೌನ್‌ಲೋಡ್ ಮಾಡಿ installe ಮಾಡಿಕೊಳ್ಳಿ ನಂತರ app open ಮಾಡಿ ಮತ್ತು ನಿಮ್ಮ ವಿವರಗಳನ್ನು ಈ ಕೆಳಗಿನ ರೀತಿಯಲ್ಲಿ ನಮೂದಿಸಿ Name Mobile number Email id ನಂತರ ಅ್ಯಪ್ ಓಪನ್ ಮಾಡಿ go to …

Read More »