ಬೆಂಗಳೂರು , ಏ 12 : ನಾಳೆಯಿಂದ ಪ್ರಾರಂಭವಾಗಿ ಏಪ್ರಿಲ್-30 ರವರೆಗೆ ಬೆಂಗಳೂರು ನಗರ ಜಿಲ್ಲೆಯಾದ್ಯಂತ ಕೋವಿಡ್ ಸರ್ವೇಕ್ಷಣಾ ತಂಡಗಳಿಂದ ಮನೆ ಮನೆ ಸಮೀಕ್ಷಾ ಕಾರ್ಯ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಎನ್. ಶಿವಮೂರ್ತಿ ಅವರು ತಿಳಿಸಿದ್ದಾರೆ. ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಾಲ್ಲೂಕು ಮಟ್ಟದ ವೈದ್ಯಾಧಿಕಾರಿಗಳು ಹಾಗೂ ಅಧಿಕಾರಿಗಳ ತರಬೇತಿ ಕುರಿತು ಅವರು ಮಾಹಿತಿ ನೀಡಿದರು. ಕೋವಿಡ್-19 ರ ಸೋಂಕನ್ನು ಸಮುದಾಯ ಮಟ್ಟದಲ್ಲಿ ಹರಡುವುದನ್ನು ತಡೆಯಲು ಕೇಂದ್ರ …
Read More »ದೇಶಕ್ಕೆ ನಾವು ಮಾದರಿಯಾಗಲು ಬಯಸುತ್ತೇವೆ : ಉದ್ಧವ್ ಠಾಕ್ರೆ
ನವದೆಹಲಿ: ಕೇಂದ್ರ ಸರ್ಕಾರದ ಅಧಿಕೃತ ಆದೇಶಕ್ಕೂ ಮುನ್ನ ಮಹಾರಾಷ್ಟ್ರ ರಾಜ್ಯ ಸರ್ಕಾರ ಲಾಕ್ಡೌನ್ ಅವಧಿ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಈ ಮೂಲಕ ದೇಶದಲ್ಲಿ ಲಾಕ್ಡೌನ್ ವಿಸ್ತರಿಸಿದ ರಾಜ್ಯವಾಗಿದೆ. ಪ್ರಧಾನಿ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಸಭೆ ಬಳಿಕ ಮಾತನಾಡಿರುವ ಸಿಎಂ ಉದ್ಧವ್ ಠಾಕ್ರೆ ತಮ್ಮ ಲಾಕ್ಡೌನ್ ವಿಸ್ತರಣೆ ಮಾಡುವ ನಿರ್ಧಾರ ಪ್ರಕಟಿಸಿದ್ದಾರೆ. ಇದೇ ವೇಳೆ ಈ ಕಠಿಣ ಸಂದರ್ಭದಲ್ಲಿ ದೇಶಕ್ಕೆ ನಾವು ಮಾದರಿಯಾಗಲು ಬಯಸುತ್ತೇವೆ ಎಂದು ಠಾಕ್ರೆ ಹೇಳಿದ್ದಾರೆ. ರಾಜ್ಯದಲ್ಲಿ …
Read More »ಅಗ್ನಿಶಾಮಕ ದಳ ಸಿಬ್ಬಂದಿಗೆ ಲಕ್ಷ್ಮಿ ತಾಯಿ ಫೌಂಡೇಶನ್ ಸನ್ಮಾನ,ಮಾಸ್ಕ್, ಸೆನಿಟೈಸರ್ ವಿತರಣೆ
ಬೆಳಗಾವಿ – ಮಾರಕ ರೋಗ ಕೊರೋನಾ ವೈರಸ್ ತೀವ್ರವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿಯ ಲಕ್ಷ್ಮಿ ತಾಯಿ ಫೌಂಡೇಶನ್ ನಿರಂತರವಾಗಿ ಹೋರಾಟ ನಡೆಸುತ್ತಿದೆ. ಜನಜಾಗ್ರತಿ ಅಭಿಯಾನ, ದಿನಸಿ ಸಾಮಗ್ರಿಗಳ ವಿತರಣೆ, ಔಷಧಗಳ ಸಿಂಪರಣೆ, ಮಾಸ್ಕ್, ಸೆನಿಟೈಸರ್ ವಿತರಣೆ ಮೊದಲಾದ ಚಟುವಟಿಕೆಗಳನ್ನು ನಡೆಸುತ್ತಿದೆ. ಇದೀಗ ಇದರ ಜೊತೆಗೆ, ಕೊರೋನಾ ವೈರಸ್ ವಿರುದ್ಧ ಹೋರಾಟ ನಡೆಸುತ್ತಿರುವ ಅಗ್ನಿ ಶಾಮಕದಳದ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು. ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಅಧಿಕಾರಿಗಳು ತಮ್ಮ ಪ್ರಾಣದ …
Read More »ಬಚ್ಚಿಟ್ಟ ಯುವಕ ಹಾಗೂ ಆತನಿಗೆ ಸಹಕರಿಸಿದ 6 ಜನರ ವಿರುದ್ಧ ಹಿರೇಬಾಗೆವಾಡಿ ಠಾಣೆಯಲ್ಲಿ ಕಾನೂನು ಕ್ರಮ
ಬೆಳಗಾವಿ – ದೆಹಲಿ ಮರ್ಕಜ ಜಮಾತನಲ್ಲಿ ಭಾಗವಹಿಸಿ, ವೈದ್ಯಕೀಯ ತಪಾಸಣೆಗೂ ಹೋಗದೇ ನೈಜ್ಯತೆಯನ್ನು ಬಚ್ಚಿಟ್ಟ ಯುವಕ ಹಾಗೂ ಆತನಿಗೆ ಸಹಕರಿಸಿದ 6 ಜನರ ವಿರುದ್ಧ ಹಿರೇಬಾಗೆವಾಡಿ ಠಾಣೆಯಲ್ಲಿ ಕಾನೂನು ಕ್ರಮ ಜರುಗಿಸಲಾಗಿದೆ. ಮಾರ್ಚ್ -೨೦೨೦ ರಲ್ಲಿ ದೆಹಲಿಯ ನಿಜಾಮುದ್ದೀನ್ ಮರ್ಕಟ್ ಮಸೀದಿಯಲ್ಲಿ ಜರುಗಿದ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ ಹಿರೇಬಾಗೇವಾಡಿ ಗ್ರಾಮದ ಯುವಕನೊಬ್ಬ ತಾನು ವೈದ್ಯಕೀಯ ತಪಾಸಣೆಗೂ ಒಳಗಾಗದೇ, ದೆಹಲಿಯ ಜಮಾತನಲ್ಲಿ ಭಾಗವಹಿಸಿದ ಸತ್ಯ ಸಂಗತಿಯನ್ನು ಟಾಸ್ಕ್ ಪೋರ್ಸನವರಗೂ ಬಚ್ಚಿಟ್ಟಿದ್ದ. ಇವನೊಂದಿಗೆ …
Read More »ರಾಜ್ಯ ಸರಕಾರ ಬೆಳೆ ಸಾಲ ಸಮಸ್ಯೆಯನ್ನು ಬಗೆಹರಿಸಬೇಕು
ರಾಜ್ಯ ಸರಕಾರ ಬೆಳೆ ಸಾಲ ಸಮಸ್ಯೆಯನ್ನು ಬಗೆಹರಿಸಬೇಕು ಬೆಳಗಾವಿ: ಕೊರೋನಾ ಮಹಾಮಾರಿಯಿಂದಾಗಿ ರೈತರು ಹತ್ತು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ರೈತರ ಮತ್ತು ಕೃಷಿ ಹಾಗೂ ವಿವಿಧ ಕ್ಷೇತ್ರಗಳ ಕಾರ್ಮಿಕರ ಬದುಕು ಅತ್ಯಂತ ಸಂಕಷ್ಟಕ್ಕೆ ಸಿಲುಕಿದೆ. ಇಂತಹ ಸಂದರ್ಭದಲ್ಲಿ ರೈತರಿಗೆ ಎದುರಾಗಿರುವ ಬೆಳೆ ಸಾಲ ಮರುಪಾವತಿ ಸಮಸ್ಯೆಯನ್ನು ರಾಜ್ಯ ಸರಕಾರ ತಕ್ಷಣ ಬಗೆಹರಿಸಬೇಕು ಎಂದು ಭಾರತೀಯ ಕೃಷಿಕ ಸಮಾಜ (ಸಂ) ದ ರಾಜ್ಯಾಧ್ಯಕ್ಷ ಸಿದಗೌಡ ಮೋದಗಿ ಅವರು ರಾಜ್ಯ ಸರಕಾರಕ್ಕೆ ಆಗ್ರಹಿಸಿದ್ದಾರೆ. …
Read More »ಮಂಗಳೂರು:ಶ್ರೀಕ್ಷೇತ್ರ ಧರ್ಮಸ್ಥಳದ ವಿಷು ಜಾತ್ರೆ ರದ್ದು.
ಮಂಗಳೂರು: ಕೊರೊನಾ ವೈರಸ್ ಹರಡುವ ಭೀತಿಯಿಂದ ಇಡೀ ದೇಶವೇ ಲಾಕ್ ಡೌನ್ ಆದ ಹಿನ್ನೆಲೆ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯಬೇಕಿದ್ದ ವಾರ್ಷಿಕ ವಿಷು ಮಾಸದ ಜಾತ್ರೆ ರದ್ದು ಮಾಡಲಾಗಿದೆ ಅಂತ ಧರ್ಮಸ್ಥಳದ ಧರ್ಮಾಧಿಕಾರಿ ಡಿ ವೀರೇಂದ್ರ ಹೆಗ್ಗಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ದೇವರ ಪ್ರಶ್ನೆ ಮೂಲಕ ನೋಡಿ ಧರ್ಮದೇವತೆಗಳ, ಅಣ್ಣಪ್ಪ ಸ್ವಾಮಿಯ ನೇಮ-ಕೋಲಗಳು, ಐದು ದಿನಗಳ ಕಾಲ ನಡೆಯಬೇಕಿದ್ದ ಮಂಜುನಾಥ ಸ್ವಾಮಿಯ ರಥೋತ್ಸವ, ಕಟ್ಟೆ ವಿಹಾರ ಹಾಗೂ ಅವಭೃತ ವಿಹಾರವೂ ರದ್ದು ಮಾಡಲಾಗಿದೆ …
Read More »ಕೊರೋನಾ ಭೀತಿ: ‘ನಮ್ಮ ಜೀವಕ್ಕೂ ಬೆಲೆ ಕೊಡಿ‘ ಎಂದು ಇಎಸ್ಐ ಆಸ್ಪತ್ರೆ ವೈದ್ಯಕೀಯ ಸಿಬ್ಬಂದಿ ಪ್ರತಿಭಟನೆ
ಬೆಂಗಳೂರು(ಏ.11): ರಾಜ್ಯಾದ್ಯಂತ ದಿನದಿಂದ ದಿನಕ್ಕೆ ಕೊರೋನಾ ವೈರಸ್ ಪಾಸಿಟಿವ್ ಪ್ರಕರಣಗಳು ಏರಿಕೆಯಾಗುತ್ತಲೇ ಇವೆ. ಇಡೀ ರಾಜ್ಯದಲ್ಲೇ ಅತೀ ಹೆಚ್ಚು ಮಂದಿಗೆ ಕೊರೋನಾ ಬಂದಿರುವುದರಲ್ಲಿ ಬೆಂಗಳೂರು ಮೊದಲ ಸ್ಥಾನದಲ್ಲಿದೆ. ಹಾಗಾಗಿಯೇ ಬೆಂಗಳೂರನ್ನು ಕರ್ನಾಟಕದ ಕೊರೋನಾ ಹಾಟ್ಸ್ಪಾಟ್ ಎಂದು ಗುರುತಿಸಲಾಗಿದೆ. ಹೀಗಿರುವಾಗ ದಿನವಿಡೀ ಕೊವಿಡ್ 19 ಶಂಕಿತ ರೋಗಿಗಳಿಗೆ ಐಸೊಲೇಷನ್ ವಾರ್ಡ್ನಲ್ಲಿ ಚಿಕಿತ್ಸೆ ನೀಡುತ್ತಿರುವ ಇಎಸ್ಐ(ಎಂಪ್ಲಾಯೀಸ್ ಸ್ಟೇಟ್ ಇನ್ಶುರೆನ್ಸ್ ಕಾರ್ಪೊರೇಷನ್) ಆಸ್ಪತ್ರೆ ವೈದ್ಯರು ಮತ್ತು ನರ್ಸ್ಗಳು ಜೀವ ಭಯದಲ್ಲಿ ಬದುಕುತ್ತಿದ್ದಾರೆ. ತಮಗೂ ಕೊರೋನಾ ಬರುವ …
Read More »ದೆಹಲಿ ಸಭೆಯಲ್ಲಿ ಭಾಗಿಯಾದವರ ಕಣ್ಣಾಮುಚ್ಚಾಲೆ – ತಪ್ಪಿಸಿಕೊಂಡು ತಿರುಗುವವರನ್ನು ಜೈಲಿಗೆ ಕಳುಹಿಸಿ ; ಡಿಸಿಎಂ ಗೋವಿಂದ ಕಾರಜೋಳ
ಕಲಬುರ್ಗಿ(ಏ.11): ದೆಹಲಿಯ ನಿಜಾಮುದ್ದೀನ್ ಧಾರ್ಮಿಕ ಸಭೆಯಲ್ಲಿ ಭಾಗಿಯಾದ ಕೆಲವರು ಮಾತ್ರ ಮಾಹಿತಿ ನೀಡಿದ್ದಾರೆ. ಆದರೆ ಮತ್ತೆ ಕೆಲವರು ತಪ್ಪಿಸಿಕೊಂಡು ಅಡ್ಡಾಡುತ್ತಿದ್ದಾರೆ. ಹಾಗೆ ತಪ್ಪಿಸಿಕೊಂಡು ಅಡ್ಡಾಡುವವರನ್ನು ಜೈಲಿಗೆ ಕಳುಹಿಸಿ ಎಂದು ಡಿಸಿಎಂ ಗೋವಿಂದ ಕಾರಜೋಳ ಸೂಚಿಸಿದರು. ಕೊರೋನಾ ಹಿನ್ನೆಲೆಯಲ್ಲಿ ಕಲಬುರ್ಗಿಯ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಸಭೆಯಲ್ಲಿ ಮಾತನಾಡಿದ ಅವರು, ದೆಹಲಿಯ ಧಾರ್ಮಿಕ ಸಭೆಯಲ್ಲಿ ಭಾಗಿಯಾಗಿ, ಮಾಹಿತಿ ನೀಡದೇ ತಪ್ಪಿಸಿಕೊಂಡು ತಿರುಗುತ್ತಿರುವವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಲಾಕ್ ಡೌನ್ ಜಾರಿಯಲ್ಲಿದ್ದರೂ ಅನಗತ್ಯವಾಗಿ ಅಡ್ಡಾಡುವವರನ್ನು ಹಿಡಿದು ಒಳಗೆ …
Read More »ಕಾರವಾರ:ಕೃಷಿ, ತೋಟಗಾರಿಕೆ ಬೆಳೆಗಳಿಗೆ ಅನುಮತಿ ಕಾಯಬೇಕಿಲ್ಲ: ಶಿವರಾಮ್ ಹೆಬ್ಬಾರ್
ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಅಧಿಕಾರಿಗಳ ಮುಂಜಾಗೃತಾ ಕ್ರಮದಿಂದ ಕೊರೊನಾ ವೈರಸ್ ನಿಯಂತ್ರಣದಲ್ಲಿದ್ದು, ಮುಂದಿನ ದಿನಗಳಲ್ಲಿ ರೈತರಿಗೆ, ಮೀನುಗಾರರಿಗೆ ಹಾಗೂ ಜನಸಾಮಾನ್ಯರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದರು. ಕಾರವಾರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ಕೊರೊನಾ ತಡೆ ಬಗ್ಗೆ ಸಭೆ ನಡೆಸಿದ ಅವರು, ಕೃಷಿ ಚಟುವಟಿಕೆಗೆ ಯಾವುದೇ ತೊಂದರೆ ಆಗದಂತೆ ಮುಕ್ತವಾಗಿ ಅವಕಾಶ ನೀಡಲಾಗಿದೆ. ಕೇಂದ್ರ ಸರ್ಕಾರದ ನಿರ್ಣಯದಂತೆ ಜಿಲ್ಲೆಯಲ್ಲಿಯೂ ಸಾಮಾಜಿಕ ಅಂತರ …
Read More »ರಾತ್ರೋರಾತ್ರಿ ಗುಂಪು ಸೇರಿದ ಯುವಕರು – ಪ್ರಶ್ನಿಸಿ ಗದರಿಸಿದ್ದಕ್ಕೆ ಕಾಲ್ಕಿತ್ತರು
ಹಾಸನ: ರಾತ್ರೋರಾತ್ರಿ ಗುಂಪು ಸೇರಿದ ಯುವಕರನ್ನು ಸ್ಥಳೀಯರು ಪ್ರಶ್ನೆ ಮಾಡಿ ಗದರಿಸಿ ವಾಪಸ್ ಕಳಿಸಿರುವ ಘಟನೆ ಹಾಸನ ಜಿಲ್ಲೆ, ಅರಸೀಕೆರೆ ನಗರದ ಮುಜಾವರ್ ಮೊಹಲ್ಲಾ ಬಡಾವಣೆಯಲ್ಲಿ ನಡೆದಿದೆ. ಕೊರೊನಾ ಭಯದಿಂದ ದೇಶ ಲಾಕ್ಡೌನ್ ಆಗಿದೆ. ಗುಂಪಾಗಿ ಸೇರದೆ ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂದು ಸರ್ಕಾರ ಮನವಿ ಮಾಡಿಕೊಳ್ಳುತ್ತದೆ. ಆದರೆ ಅರಸೀಕೆರೆ ನಗರದಲ್ಲಿ 20 ಜನ ಯುವಕರು ಒಟ್ಟಿಗೆ ಸೇರಿಕೊಂಡಿದ್ದರು. ಇವರನ್ನು ಪ್ರಶ್ನಿಸಿದರೆ ನಾವು ನಮಾಜ್ ಮಾಡಲು ಬಂದಿದ್ದೇವೆ. ನಮಗೆ ಕೊರೊನಾ …
Read More »
Laxmi News 24×7