ವಿಜಯಪುರ: ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಕಾಪಿ ಚೀಟಿ ಕೊಡಲು ಹೋಗಿದ್ದ ಯುವಕ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟ ಘಟನೆ ಶನಿವಾರ ನಡೆದಿದೆ. ಬಸವನಬಾಗೇವಾಡಿ ತಾಲೂಕಿನ ಕಾನಾಳ ಗ್ರಾಮದ ಸಾಗರ ಚಲವಾದಿ (19) ಅನುಮಾನಾಸ್ಪ ರೀತಿಯಲ್ಲಿ ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಹೂವಿನಹಿಪ್ಪರಗಿ ಗ್ರಾಮದ ವಿಶ್ವಚೇತನ ಪರೀಕ್ಷಾ ಕೇಂದ್ರಕ್ಕೆ ನುಗ್ಗಿ ನಕಲು ಮಾಡಲು ಕಾಪಿ ಚೀಟಿ ಕೊಡುವ ವೇಳೆ ಪೊಲೀಸರು ಯುವಕನನ್ನು ಹಿಡಿದು, ಲಾಠಿ ರುಚಿ ತೋರಿಸಿದ್ದಾರೆ. ಈ ವೇಳೆ ಯುವಕ ಮೃತಪಟ್ಟಿದ್ದಾನೆ …
Read More »ಶಿರಸಿಯ ಒಬ್ಬ ವಿದ್ಯಾರ್ಥಿಗಾಗಿ ಒಂದು ಬಸ್ ಬಿಟ್ಟ ಸಾರಿಗೆ ಇಲಾಖೆ
ಕಾರವಾರ: ಎಸ್ಎಸ್ಎಲ್ಸಿ ಪರೀಕ್ಷೆಯ ಪ್ರಾಮುಖ್ಯತೆಯನ್ನು ಅರಿತ ಸರ್ಕಾರ ಕೊರೊನಾ ವೈರಸ್ ಸೋಂಕಿನ ನಡುವೆ ಪರೀಕ್ಷೆ ನಡೆಸುತ್ತಿದೆ. ಪರೀಕ್ಷೆ ತಪ್ಪಿಸಬಾರದು ಎನ್ನುವ ಕಾರಣಕ್ಕೆ ಸಾರಿಗೆ ಇಲಾಖೆ ಶಿರಸಿಯ ಒಬ್ಬ ವಿದ್ಯಾರ್ಥಿಗಾಗಿ ಒಂದು ಬಸ್ ಬಿಟ್ಟದೆ. ಶಿರಸಿಯ ಲಯನ್ಸ್ ಪರೀಕ್ಷಾ ಕೇಂದ್ರಕ್ಕೆ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲು, ವಿದ್ಯಾರ್ಥಿ ಶ್ರೀಧರ ಗೌಡ ಹೋಗಬೇಕಿತ್ತು. ಆ ವಿದ್ಯಾರ್ಥಿಯ ಪರೀಕ್ಷೆ ಬರೆಯಲು ಕೆಎಸ್ಆರ್ಟಿಸಿ ಸಹಾಯ ಮಾಡಿದೆ. ಆದ್ದರಿಂದ ಒಬ್ಬ ವಿದ್ಯಾರ್ಥಿಗಾಗಿ ಒಂದು ಬಸ್ ವ್ಯವಸ್ಥೆ ಮಾಡಿ ಪರೀಕ್ಷೆ …
Read More »ಬೆಳಗಾವಿ ಮಹಾನಗರ ಪಾಲಿಕೆ ತಾನು ಮಾಡಿದ ನಿಯಮವನ್ನು ತಾನೇ ಗಾಳಿಗೆ ತೂರುತ್ತಿದೆ.
ಬೆಳಗಾವಿ- ಬೆಳಗಾವಿಯ ಹೃದಯಭಾಗದಲ್ಲಿರುವ ಸರ್ದಾರ್ ಮೈದಾನ ಕೇವಲ ಕ್ರೀಡಾ ಚಟುವಟಿಕೆಗೆ ಮಾತ್ರ ಬಳಕೆ ಆಗಬೇಕು ಎಂದು ನಿಯಮ ಮಾಡಿದ ಬೆಳಗಾವಿ ಮಹಾನಗರ ಪಾಲಿಕೆ ತಾನು ಮಾಡಿದ ನಿಯಮವನ್ನು ತಾನೇ ಗಾಳಿಗೆ ತೂರುತ್ತಿದೆ. ಬೆಳಗಾವಿಯ ಸರ್ದಾರ್ ಮೈದಾನ,ಶಿಕ್ಷಣ ಇಲಾಖೆಯ ಆಸ್ತಿ,ಈ ಮೈದಾನವವನ್ನು ಪಾಲಿಕೆಯ ವಿಶೇಷ ಅನುದಾನದಲ್ಲಿ ಒಂದು ಕೋಟಿಗೂ ಹೆಚ್ಚು ಖರ್ಚು ಮಾಡಿ,ಅಭಿವೃದ್ಧಿ ಪಡಿಸಿದೆ. ಮೈದಾನದಲ್ಲಿ ಕ್ರೀಡಾ ಸಂಕೀರ್ಣವನ್ನು ನಿರ್ಮಿಸಿದೆ,ಈ ಸಂಕೀರ್ಣ ಈಗ ಕ್ರೀಡಾ ಚಟುವಟಿಕೆಗೆ ಬಳಕೆಯಾಗದೇ,ರಾಜಕೀಯ ಚಟುವಟಿಕೆಗಳ ಪಾಲಾಗಲಿದೆ. ಸರ್ದಾರ್ …
Read More »ಬೇಬಿ ಬೆಟ್ಟದ ಅಮೃತ ಮಹಲ್ ಕಾವಲು ಪ್ರದೇಶದ ಸುಮಾರು 30ಕ್ಕೂ ಹೆಚ್ಚು ಅಕ್ರಮ ಕಲ್ಲುಗಣಿಗಾರಿಕೆ ಸ್ಥಳಗಳಿಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಟಿ.ವಿ.ಪುಷ್ಪ ಹಾಗೂ ಮತ್ತವರ ತಂಡ ಶುಕ್ರವಾರ ದಿಢೀರ್ ಭೇಟಿ ನೀಡಿ ಅಕ್ರಮವಾಗಿ ನಡೆಸುತ್ತಿದ್ದ ಗಣಿಗಾರಿಕೆಗೆ ಬ್ರೇಕ್ ಹಾಕಿದರು.
ಮಂಡ್ಯ(ಜೂ.27): ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದ ಅಮೃತ ಮಹಲ್ ಕಾವಲು ಪ್ರದೇಶದ ಸುಮಾರು 30ಕ್ಕೂ ಹೆಚ್ಚು ಅಕ್ರಮ ಕಲ್ಲುಗಣಿಗಾರಿಕೆ ಸ್ಥಳಗಳಿಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಟಿ.ವಿ.ಪುಷ್ಪ ಹಾಗೂ ಮತ್ತವರ ತಂಡ ಶುಕ್ರವಾರ ದಿಢೀರ್ ಭೇಟಿ ನೀಡಿ ಅಕ್ರಮವಾಗಿ ನಡೆಸುತ್ತಿದ್ದ ಗಣಿಗಾರಿಕೆಗೆ ಬ್ರೇಕ್ ಹಾಕಿದರು. ಕಲ್ಲು ಗಣಿಗೆ ಸಂಪೂರ್ಣ ನಿಷೇಧ ಹೇರಿದ್ದರೂ ಸಹ ಬೇಬಿ ಬೆಟ್ಟದಲ್ಲಿ ಕದ್ದುಮುಚ್ಚಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸುತ್ತಿರುವ ಮಾಹಿತಿ …
Read More »ಸರ್ಕಾರ ಎಚ್ಚೆತ್ತು ಕ್ರಮ ಕೈಗೊಳ್ಳದಿದ್ದರೇ ನಾವೇ ಜಿಂದಾಲ್ ಮುಂದೇ ಧರಣಿ
ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಕೊರೊನಾ ರಣಕೇಕೆ ಹಾಕುತ್ತಿದೆ. ಸದ್ಯ ಜಿಲ್ಲೆಯಲ್ಲಿ ಪಾಸಿಟಿವ್ ಪ್ರಕರಣಗಳ ಸಂಖ್ಯೆ 610 ತಲುಪಿದೆ. ಇದರಲ್ಲಿ ಮುಕ್ಕಾಲು ಭಾಗ ಜಿಂದಾಲ್ ಕಾರ್ಖಾನೆಯದ್ದೆ. ಹೀಗಾಗಿ ಜಿಂದಾಲ್ ಕಾರ್ಖಾನೆಯನ್ನು ಲಾಕ್ಡೌನ್ ಮಾಡಲು ಒತ್ತಾಯ ಹೆಚ್ಚಾಗಿ ಕೇಳಿ ಬರುತ್ತಿದೆ. ಕಳೆದ ಮೈತ್ರಿ ಸರ್ಕಾರದಲ್ಲಿ ಜಿಂದಾಲ್ಗೆ 3,600 ಎಕರೆ ಜಮೀನು ಪರಭಾರೆ ಮಾಡುವ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಾಕಷ್ಟು ಆಕ್ರೋಶ ವ್ಯಕ್ತವಾಗಿತ್ತು. ಇದೇ ವಿಚಾರಕ್ಕೆ ಈಗಿನ ಜಿಲ್ಲಾ ಉಸ್ತುವಾರಿ ಸಚಿವ …
Read More »ಹೆಲ್ತ್ ವಾರಿಯರ್ಸ್ಗೆ ಮನೆಯಲ್ಲೇ ಟ್ರೀಟ್ಮೆಂಟ್…………
ಬೆಂಗಳೂರು: ಹೆಲ್ತ್ ವಾರಿಯರ್ಸ್ಗೆ ಮಹಾಮಾರಿ ಕೊರೊನಾ ವೈರಸ್ ಬಂದರೆ ಹೋಂ ಐಸೋಲೇಷನ್ಗೆ ಗ್ರೀನ್ಸಿಗ್ನಲ್ ನೀಡಲಾಗಿದೆ. ಹೆಲ್ತ್ ವಾರಿಯರ್ಸ್ಗೆ ಕೊರೊನಾ ಬಂದರೆ ಮನೆಯಲ್ಲೇ ಟ್ರೀಟ್ಮೆಂಟ್ ಸಿಗಲಿದೆ. ವೈದ್ಯರು, ನರ್ಸ್, ಪ್ಯಾರ ಮೆಡಿಕಲ್ ಸಿಬ್ಬಂದಿನ್ಬೆಂಗಳೂರು: ಹೆಲ್ತ್ ವಾರಿಯರ್ಸ್ಗೆ ಮಹಾಮಾರಿ ಕೊರೊನಾ ವೈರಸ್ ಬಂದರೆ ಹೋಂ ಐಸೋಲೇಷನ್ಗೆ ಗ್ರೀನ್ಸಿಗ್ನಲ್ ನೀ ಆಗಬಹುದು. ಹೆಲ್ತ್ ವಾರಿಯರ್ಸ್ಗೆ ಮನೆಯಲ್ಲೇ ಟ್ರೀಟ್ ಮೆಂಟ್ ತೆಗೆದುಕೊಳ್ಳುವ ವಿಧಾನ ಗೊತ್ತಿರುವುದರಿಂದ ಈ ನಿರ್ಧಾರ ಮಾಡಲಾಗಿದೆ. 7 ದಿನಗಳ ಬಳಿಕ ಹೋಂ …
Read More »ಸಾರಿಗೆ ಸಿಬ್ಬಂದಿ, ಪೊಲೀಸರು, ಡಾಕ್ಟರ್ಸ್, ನರ್ಸ್ ಆಯ್ತು ಇದೀಗ ಬಿಬಿಎಂಪಿಗೂ ಕೊರೊನಾ ಸೋಂಕು
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಅಟ್ಟಹಾಸ ಮಿತಿ ಮೀರುತ್ತಿದೆ. ಸಾರಿಗೆ ಸಿಬ್ಬಂದಿ, ಪೊಲೀಸರು, ಡಾಕ್ಟರ್ಸ್, ನರ್ಸ್ ಆಯ್ತು ಇದೀಗ ಬಿಬಿಎಂಪಿಗೂ ಕೊರೊನಾ ಸೋಂಕು ವಕ್ಕರಿಸಿದೆ. ಬೆಂಗಳೂರಲ್ಲಿ 19 ಜನ ಪೌರ ಕಾರ್ಮಿಕರಿಗೆ ಸೋಂಕು ತಗುಲಿದೆ. ನ್ಯಾಷನಲ್ ಕಾಲೇಜ್ ಗ್ರೌಂಡ್ನಲ್ಲಿ ಕೆಲಸ ಮಾಡುತ್ತಿದ್ದ 19 ಜನ ಪೌರಕಾರ್ಮಿಕರಲ್ಲಿ 7 ಜನ ಪಾದರಾಯನಪುರ ನಿವಾಸಿಗಳು ಅಂತ ಹೇಳಲಾಗ್ತಿದೆ. ಸೋಂಕಿತ ಪಾದರಾಯನಪುರದ ನಿವಾಸಿಗಳನ್ನ ಹಜ್ ಭವನಕ್ಕೆ ಶಿಷ್ಟ್ ಮಾಡಲಾಗಿದೆ. ಉಳಿದ 12 ಜನರ …
Read More »ಎಚ್ಐವಿ ಸೋಂಕು ಹಾಗೂ ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿ ಕೊರೊನಾ ಸೋಂಕಿಗೆ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಹುಬ್ಬಳ್ಳಿ: ಎಚ್ಐವಿ ಸೋಂಕು ಹಾಗೂ ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿ ಕೊರೊನಾ ಸೋಂಕಿಗೆ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹೆಚ್ಐವಿ ಹಾಗೂ ಇತರ ಅನಾರೋಗ್ಯ ಲಕ್ಷಣಗಳಿಂದ ಬಳಲುತ್ತಿದ್ದ 42 ವರ್ಷದ ಪುರುಷ ಜೂನ್ 24ರ ರಾತ್ರಿ ಕಿಮ್ಸ್ ನಲ್ಲಿ ಮೃತಪಟ್ಟಿದ್ದಾರೆ. ಕೆಮ್ಮು, ಆಹಾರ ನುಂಗಲು ತೊಂದರೆ, ನಿಶ್ಯಕ್ತಿ ಮತ್ತಿತರ ಲಕ್ಷಣಗಳಿಂದ ಬಳಲುತ್ತಿದ್ದ ಇವರು ರೋಗಿ ಸಂಖ್ಯೆ 6839 ಜೊತೆ ಸಂಪರ್ಕ ಹೊಂದಿದ ಹಿನ್ನೆಲೆಯಲ್ಲಿ ಜೂನ್ 21ರಂದು ಕೋವಿಡ್ ದೃಢಪಟ್ಟಿತ್ತು. ಶ್ವಾಸಕೋಶದ ಸಮಸ್ಯೆ …
Read More »ಉಸ್ತುವಾರಿ ಸಚಿವರೂ ಆಗಿರುವ ರಮೇಶ್ ಜಾರಕಿಹೊಳಿ ಅವರು ಸೋಮವಾರ ಬೆಳಗಾವಿ ಎಪಿಎಂಸಿ ಮಾರುಕಟ್ಟೆಗೆ ಭೇಟಿ ನೀಡಲಿದ್ದಾರೆ…?
ಬೆಳಗಾವಿ- ಜಲಸಂಪನ್ಮೂಲ, ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ರಮೇಶ್ ಜಾರಕಿಹೊಳಿ ಅವರು ಸೋಮವಾರ ಬೆಳಗಾವಿ ಎಪಿಎಂಸಿ ಮಾರುಕಟ್ಟೆಗೆ ಭೇಟಿ ನೀಡಲಿದ್ದಾರೆ. ಸೋಮವಾರ ಬೆಳಿಗ್ಗೆ ಬೆಳಿಗ್ಗೆ ಬೆಳಗಾವಿಗೆ ಆಗಮಿಸುವ ಅವರು ಬೆಳಿಗ್ಗೆ 11-00 ಗಂಟೆಗೆ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಬೆಳಗಾವಿ,ಮಹಾನಗರಪಾಲಿಕೆ,ಬೆಳಗಾವಿ ನಗರಾಭಿವೃದ್ಧ ಪ್ರಾಧಿಕಾರ,ಮತ್ತು ಸ್ಮಾರ್ಟ್ ಸಿಟಿ ಯೋಜನೆಯ ಅಧಿಕಾರಿಗಳ ಜೊತೆ ಸಭೆ ನಡೆಸಿ ಅಭಿವೃದ್ಧಿ ಕಾರ್ಯಗಳ ಪ್ರಗತಿ ಪರಶೀಲನೆ ಮಾಡಲಿದ್ದಾರೆ. ಸಭೆ ಮುಗಿದ ಬಳಿಕ ಮದ್ಯಾಹ್ನ 1 ಗಂಟೆಯ …
Read More »ಚಂದನವದ ಚಿನ್ನದ ಹುಡುಗ ಗಣೇಶ್ ಅಭಿಮಾನಿಗಳಿಗೆ ವಿಶೇಷ ಮನವಿ
ಬೆಂಗಳೂರು: ಚಂದನವದ ಚಿನ್ನದ ಹುಡುಗ ಗಣೇಶ್ ಅವರು ತನ್ನ ಅಭಿಮಾನಿಗಳಿಗೆ ವಿಶೇಷ ಮನವಿಯೊಂದನ್ನು ಮಾಡಿದ್ದಾರೆ. ಜುಲೈ 2ರಂದು ಗೋಲ್ಡನ್ ಸ್ಟಾರ್ ಗಣೇಶ್ ಅವರು ಹುಟ್ಟುಹಬ್ಬವಿದೆ. ನೆಚ್ಚಿನ ನಾಯಕ ಹುಟ್ಟುಹಬ್ಬವೆಂದರೆ ಅವರ ಅಭಿಮಾನಿಗಳು ಹಾರ-ತುರಾಯಿ ಹೊತ್ತುಕೊಂಡು ದೂರದ ಊರಿನಿಂದ ಬಂದ ವಿಶ್ ಮಾಡುತ್ತಾರೆ. ಆದರೆ ಈ ವರ್ಷ ಕೊರೊನಾ ಇರುವುದರಿಂದ ಯಾರೂ ಕೂಡ ಮನೆ ಬಳಿ ಬರಬೇಡಿ ನೀವು ಇದ್ದಲ್ಲೆ ನನಗೆ ಶುಭ ಕೋರಿ ಆಶೀರ್ವಾದಿಸಿ ಎಂದು ಗಣಿ ಮನವಿ ಮಾಡಿಕೊಂಡಿದ್ದಾರೆ …
Read More »
Laxmi News 24×7