ರಾಯಚೂರು: ನಗರದ ಬಸವೇಶ್ವರ ವೃತ್ತದಲ್ಲಿ ಬಸವ ಜಯಂತಿ ಆಚರಣೆ ವೇಳೆ ರಾಜಕಾರಣಿಗಳೇ ಸಾಮಾಜಿಕ ಅಂತರ ಮರೆತು ಗುಂಪುಗುಂಪಾಗಿ ನಿಂತು ಕೊರೊನಾ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ಕೊರೊನಾ ಭೀತಿಯಿಂದ ದೇಶವೇ ಲಾಕ್ಡೌನ್ ಆಗಿದೆ. ಸೋಂಕನ್ನು ಹರಡದಂತೆ ತಡೆಗಟ್ಟಲು ಸಾಮಾಜಿಕ ಅಂತರ ಕಾಪಾಡಿಕೊಳ್ಳಿ ಎಂದು ಸರ್ಕಾರಗಳು ಮತ್ತು ಪೊಲೀಸರು ಮನವಿ ಮಾಡಿಕೊಳ್ಳುತ್ತಿದ್ದಾರೆ. ಆದರೆ ರಾಯಚೂರು ನಗರ ಶಾಸಕ ಡಾ.ಶಿವರಾಜ್ ಪಾಟೀಲ್ ಸೇರಿ ಹಲವರು ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ವೇಳೆ ಸಾಮಾಜಿಕ ಅಂತರವನ್ನೇ ಮರೆತಿದ್ದರು. ಶಾಸಕ …
Read More »ಮುಸ್ಲಿಂ ಸಮಾಜ ಬಾಂಧವರು ಸರಕಾರದ ನಿರ್ದೇಶನಗಳನ್ನು ಪಾಲಿಸಬೇಕು : ಸಚಿವ ರಮೇಶ ಜಾರಕಿಹೊಳಿ
ಗೋಕಾಕ :ಮುಸ್ಲಿಂ ಸಮಾಜ ಬಾಂಧವರು ಸರಕಾರದ ನಿರ್ದೇಶನಗಳನ್ನು ಪಾಲಿಸುವದರೊಂದಿಗೆ ಶಾಂತಿಯುತವಾಗಿ ರಂಜಾನ್ ಹಬ್ಬವನ್ನು ಆಚರಿಸುವಂತೆ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ಹೇಳಿದರು ರವಿವಾರದಂದು ನಗರದ ತಮ್ಮ ಗೃಹ ಕಛೇರಿಯಲ್ಲಿ ಮುಸ್ಲಿಂ ಸಮಾಜದ ಮುಖಂಡರೊಂದಿಗೆ ಮತನಾಡುತ್ತಾ ಸಮಾಜಿಕ ಅಂತರವನ್ನು ಕಾಯ್ದುಕೊಂಡು ಕೊರೋನಾ ವೈರಸ ಹರಡದಂತೆ ಮುಂಜಾಗೃತ ಕ್ರಮವನ್ನು ಪಾಲಿಸುವಂತೆ ಕೋರಿದರು ಇದೇ ಸಂದರ್ಭದಲ್ಲಿ ರಂಜಾನ ತಿಂಗಳಲ್ಲಿ ಮಸೀದಿಯಲ್ಲಿ ಆಜಾನ ಮತ್ತು ರೋಜಾ ನಿಯತಗಳನ್ನು ಹೇಳಲು ಅನುಮತಿ ನೀಡುವಂತೆ ಮುಸ್ಲಿಂ ಮುಖಂಡರು …
Read More »ಅನಂತಕುಮಾರ್ ಹೆಗಡೆ ಟ್ವಿಟ್ಟರ್ ಖಾತೆ ಲಾಕ್-ಹೆಗಡೆ ಕಿಡಿ………..
ಕಾರವಾರ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಅನಂತಕುಮಾರ್ ಹೆಗಡೆ ಅವರ ಟ್ವಿಟ್ಟರ್ ಖಾತೆಯನ್ನು ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ಲಾಕ್ ಮಾಡಲಾಗಿದೆ. ಈ ಬಗ್ಗೆ ಅನಂತಕುಮಾರ್ ಹೆಗಡೆ ಅವರಿಗೆ ನೋಟಿಸ್ ಕಳುಹಿಸಿರುವ ಟ್ವಿಟ್ಟರ್, ‘ನಿಮ್ಮ ಖಾತೆ ನಮ್ಮ ಕೆಲವು ನಿಯಮಗಳನ್ನು ಉಲ್ಲಂಘಿಸಿದೆ’ ಎಂದು ಗಮನಕ್ಕೆ ತಂದಿದೆ. ಅಷ್ಟಕ್ಕೂ ಖಾತೆಯನ್ನು ಅನ್ ಲಾಕ್ ಮಾಡಲು ನಿಯಮಗಳನ್ನು ಉಲ್ಲಂಘಿಸಿದ ಟ್ವೀಟ್ ಅನ್ನು ಡಿಲಿಟ್ ಮಾಡುವಂತೆ ಸೂಚಿಸಿದೆ. ವೆರಿಫೈಡ್ ವಿಐಪಿ ಖಾತೆ ಹೊಂದಿದ್ದ ಸಂಸದ …
Read More »ಇರ್ಫಾನ್ ಖಾನ್ ತಾಯಿ ನಿಧನ – ಅಂತಿಮ ದರ್ಶನವೂ ಇಲ್ಲ
ಜೈಪುರ್: ಖ್ಯಾತ ಬಾಲಿವುಡ್ ನಟ ಇರ್ಫಾನ್ ಖಾನ್ ಅವರ ತಾಯಿ ಸಯೀದಾ ಬೇಗಂ (95) ಶನಿವಾರ ನಿಧನರಾಗಿದ್ದಾರೆ. ಇರ್ಫಾನ್ ತಾಯಿ ಸಯೀದಾ ಬೇಗಂ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಶನಿವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಅವರು ಜೈಪುರದ ಬೆನಿವಾಲ್ ಕಾಂತ ಕೃಷ್ಣ ಕಾಲೋನಿಯಲ್ಲಿ ವಾಸವಾಗಿದ್ದರು. ಇರ್ಫಾನ್ ವಿದೇಶದಲ್ಲಿದ್ದಾರೆ. ಆದರೆ ಕೊರೊನಾ ಲಾಕ್ಡೌನ್ ಪರಿಣಾಮದಿಂದಾಗಿ ವಿಮಾನಯಾನ ಸಂಪೂರ್ಣವಾಗಿ ಸ್ಥಗಿತವಾಗಿದೆ. ಹೀಗಾಗಿ ಅವರು ಭಾರತಕ್ಕೆ ಬರಲು ಸಾಧ್ಯವಾಗಿಲ್ಲ. ಆದ್ದರಿಂದ ಕೊನೆಯ ಬಾರಿಗೆ ತಾಯಿ ಅಂತಿಮ ದರ್ಶನವೂ …
Read More »Corona ಕ್ಷಯರೋಗಿಯನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಧಾರವಾಡ ಯುವಕರು
ಧಾರವಾಡ: ಕ್ಷಯರೋಗದಿಂದ ಬಳಲುತ್ತಿದ್ದ ಆಂಧ್ರ ಪ್ರದೇಶ ಮೂಲದ ವ್ಯಕ್ತಿಯನ್ನು ಯುವಕರು ರಕ್ಷಿಸಿ ಜಿಲ್ಲಾಸ್ಪತ್ರೆಗೆ ಸೇರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಧಾರವಾಡದಲ್ಲಿ ಘಟನೆ ನಡೆದಿದ್ದು, ನಗರ ಸಾರಿಗೆ ಬಸ್ ನಿಲ್ದಾಣ(ಸಿಬಿಟಿ)ದ ಬಳಿ ನರಳುತ್ತ ಬಿದ್ದಿದ್ದ ವ್ಯಕ್ತಿಯನ್ನು ಯುವಕರಾದ ದೇವರಾಜ್, ವಿನಾಯಕ ಗೊಂಧಳಿ ಮತ್ತು ಮಂಜುನಾಥ ನೀರಲಕಟ್ಟಿಯವರು ಆಸ್ಪತ್ರೆಗೆ ದಾಖಲಿಸಿದ್ದಾರೆ. ರಸ್ತೆ ಬದಿ ಈತನ್ನು ಕಂಡ ಧಾರವಾಡ ಯುವಕರು, ಸಹಾಯ ಮಾಡಿ, ಉಪಚರಿಸಿ ಆಸ್ಪತ್ರೆಗೆ ರವಾನಿಸಿದ್ದಾರೆ. ರಸ್ತೆ ಪಕ್ಕ ರಾತ್ರಿಯಿಡಿ ನರಳುತ್ತ ಮಲಗಿದ್ದ …
Read More »ಬಿಬಿಎಂಪಿ 7 ವಲಯಗಳಲ್ಲಿ 38 ವಾರ್ಡ್ ಗಳು ರೆಡ್ಝೋನ್………..
ಬೆಂಗಳೂರು: ಸಕ್ರಿಯ ಕೊರೊನಾ ಪ್ರಕರಣಗಳಲ್ಲಿ ಸಿಲಿಕಾನ್ ಸಿಟಿ ಮೊದಲ ಸ್ಥಾನದಲ್ಲಿದೆ. ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಹಾಟ್ಸ್ಪಾಟ್ ಪಟ್ಟಿಯಿಂದ ನಮ್ಮ ಏರಿಯಾ ಇಲ್ಲ ಅಂತ ನಿಟ್ಟುಸಿರು ಬಿಡುತ್ತಿರುವವರು ಆತಂಕ ಪಡುವಂತಾಗಿದೆ. ಬೆಂಗಳೂರಿನಲ್ಲಿ ವಲಯವಾರು ರೆಡ್ ಝೋನ್ಗಳಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಬಿಬಿಎಂಪಿ 8 ವಲಯಗಳಲ್ಲಿ 38 ವಾರ್ಡ್ ಗಳು ರೆಡ್ ಝೋನ್ ಪಟ್ಟಿಯಲ್ಲಿವೆ. ಬೆಂಗಳೂರಿನಲ್ಲಿ 80 ಕೊರೊನಾ ಪ್ರಕರಣಗಳು ಸಕ್ರಿಯವಾಗಿವೆ. ಬಿಬಿಎಂಪಿ 8 …
Read More »17ನೇ ಮಹಡಿಯಿಂದ ಸಾಯಲು ಹೊರಟಿದ್ದ ಯುವತಿ ಬಚಾವ್…..
ಬೆಂಗಳೂರು: 17ನೇ ಮಹಡಿಯಿಂದ ಸಾಯಲು ಹೊರಟಿದ್ದ ಯುವತಿಯನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಸ್ನೇಹಾ (ಹೆಸರು ಬದಲಾಯಿಸಲಾಗಿದೆ) ಎಂಬಾಕೆಯನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಶುಕ್ರವಾರ ಮಧ್ಯರಾತ್ರಿ ಸುಮಾರು 1 ಗಂಟೆಗೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಎಲೆಕ್ಟ್ರಾನಿಕ್ ಸಿಟಿಯ ಅಗ್ನಿಶಾಮಕ ಸಿಬ್ಬಂದಿಯ ವರ್ಗ ಯುವತಿಯನ್ನು ರಕ್ಷಣೆ ಮಾಡಿದ್ದಾರೆ. ನಡೆದಿದ್ದೇನು? ಸ್ನೇಹಾ ದೆಹಲಿ ಮೂಲದ ಯುವತಿಯಾಗಿದ್ದು, ಎಲೆಕ್ಟ್ರಾನಿಕ್ ಸಿಟಿಯ ಪ್ರೆಸ್ಟೀಜ್ ಸನ್ರೈಸ್ …
Read More »ಸೈಕಲ್ ಕಳ್ಳತನ ಮಾಡ್ಕೊಂಡು ಹೋಗೋ ಗಾಬರಿಯಲ್ಲಿ ಹಣ ಬೀಳಿಸಿದ್ದ ಕಳ್ಳ…
ಮೈಸೂರು: ವ್ಯಕ್ತಿಯೊಬ್ಬ ಜಿಲ್ಲೆಯಲ್ಲಿ ನಾಣ್ಯ, ನೋಟು ಎಸೆದು ಹೋಗಿದ್ದು, ಇದರಿಂದ ಜನರು ತುಂಬಾ ಗಾಬರಿಗೊಂಡಿದ್ದರು. ಆದರೆ ಇದೀಗ ಕಳ್ಳತನ ಮಾಡಿದ್ದ ಸೈಕಲನ್ನು ತೆಗೆದುಕೊಂಡು ಹೋಗುವಾಗ ಗಾಬರಿಯಲ್ಲಿ ಹಣ, ನಾಣ್ಯ ಕೆಳಗೆ ಬೀಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಮೈಸೂರಿನ ದೇವರಾಜ ಮೊಹಲ್ಲಾದ ಬೋಟಿ ಬಜಾರ್ ಬೀದಿಯಲ್ಲಿ ವ್ಯಕ್ತಿಯೊಬ್ಬ ಹಣ, ನ್ಯಾಣ ಎಸೆದು ಹೋಗಿದ್ದನು ಎಂದು ಹೇಳಲಾಗಿತ್ತು. ಬೀದಿಯಲ್ಲಿ ಬಿದ್ದಿದ್ದ ನಾಣ್ಯ, ನೋಟನ್ನು ಟೀ ಅಂಗಡಿ ಮಾಲೀಕ ಬಾಬು ಎತ್ತಿಕೊಂಡಿದ್ದರು. ಎಲ್ಲವೂ ಸಿಸಿ ಕ್ಯಾಮೆರಾದಲ್ಲಿ …
Read More »ಕ್ವಾರಂಟೈನ್ನಲ್ಲಿದ್ದ ಬಾಗಲಕೋಟೆಯ 80ಕ್ಕೂ ಹೆಚ್ಚು ಪೊಲೀಸರ ವರದಿ ನೆಗೆಟಿವ್…….
ಬಾಗಲಕೋಟೆ: ಜಿಲ್ಲೆಯ ಪೊಲೀಸರಲ್ಲಿ ತಲ್ಲಣ ಸೃಷ್ಟಿಸಿದ್ದ 130ಕ್ಕೂ ಹೆಚ್ಚು ಪೊಲೀಸರ ಕ್ವಾರಂಟೈನ್ ಪ್ರಕರಣ ಇದೀಗ ಖಾಕಿ ಪಡೆಯನ್ನು ನಿಟ್ಟುಸಿರು ಬಿಡುವಂತೆ ಮಾಡಿದ್ದು, 80ಕ್ಕೂ ಹೆಚ್ಚು ಪೊಲೀಸರ ವರದಿ ನೆಗೆಟಿವ್ ಬಂದಿದೆ. ಮುಧೋಳ ಠಾಣೆಯ ಪೊಲೀಸ್ ಸಿಬ್ಬಂದಿಯಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಇವರೊಂದಿಗೆ ಪ್ರಾಥಮಿಕ, ದ್ವಿತೀಯ ಹಂತದ ಸಂಪರ್ಕ ಹೊಂದಿದ್ದ ಹಿನ್ನೆಲೆ 130ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ಕ್ವಾರಂಟೈನ್ ನಲ್ಲಿ ಇಡಲಾಗಿತ್ತು. ಇದರಲ್ಲಿ ಶೇ.90ರಷ್ಟು ಸಿಬ್ಬಂದಿಯ ಗಂಟಲು ದ್ರವ, ರಕ್ತ …
Read More »ಮಾಸ್ಕ್ ಇಲ್ಲದೆ ಓಡಾಡುವವರಿಗೆ ಬಸ್ಕಿ ಹೊಡೆಯುವ ಶಿಕ್ಷೆ…
ಹಾಸನ: ಹಾಸನದಲ್ಲಿ ಈ ವರೆಗೆ ಯಾವುದೇ ಪ್ರಕರಣ ಪತ್ತೆಯಾಗದ ಹಿನ್ನೆಲೆಯಲ್ಲಿ ಗ್ರೀನ್ ಝೋನ್ಗೆ ಒಳಪಟ್ಟಿದೆ. ಹೀಗಾಗಿ ಲಾಕ್ಡೌನ್ ನಿಯಮಗಳನ್ನು ಕೊಂಚ ಸಡಿಲಿಕೆ ಮಾಡಿದ್ದು, ಜನ ಮಾಸ್ಕ್ ಇಲ್ಲದೆ ಬೇಕಾಬಿಟ್ಟಿಯಾಗಿ ಓಡಾಡುತ್ತಿದ್ದಾರೆ. ಗ್ರೀನ್ಝೋನ್ನಲ್ಲಿ ನಿಯಮ ಸಡಿಲಿಕೆ ಮಾಡಿದ ಬೆನ್ನಲ್ಲೇ ಜನ ಬೇಕಾಬಿಟ್ಟಿಯಾಗಿ ಬೀದಿಗಿಳಿಯುತ್ತಿದ್ದು, ಕೆಲವರು ಏನೂ ಕೆಲಸವಿಲ್ಲದಿದ್ದರೂ ರಸ್ತೆಗಿಳಿಯುತ್ತಿದ್ದಾರೆ. ಅಲ್ಲದೆ ಮಾಸ್ಕ್ ಧರಿಸದೇ ಸಂಚರಿಸುತ್ತಿದ್ದಾರೆ. ಇದನ್ನು ಮನಗಂಡ ಪೊಲೀಸರು ಶಿಕ್ಷೆ ನೀಡಲು ಮುಂದಾಗಿದ್ದು, ಅನಗತ್ಯವಾಗಿ ಓಡಾಡುವವರಿಗೆ ಹಾಗೂ ಮಾಸ್ಕ್ ಇಲ್ಲದೆ ರಸ್ತೆಗಿಳಿಯುವವರಿಗೆ …
Read More »
Laxmi News 24×7