ಸಾವಳಗಿ:ಮಾಹಾಮಾರಿ ಕೊರಾನ ಆತಂಕದಿಂದ ಜನರಿಗೆ ಅರಿವು ಮೂಡಿಸುವ ಸಲುವಾಗಿ ಘಟಪ್ರಭಾ ಪಿ,ಎಸ್,ಐ, ಹಾಲಪ್ಪ ಬಾಲದಂಡಿಯವರ ನೇತೃತ್ವದಲ್ಲಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು ಈ ಸಮಯದಲ್ಲಿ ಕೊರಾನಾ ಸೈನಿಕರಿಗೆ ಹೂವು ಹಾರಿಸಿ ಮನಪೂರ್ವಕವಾಗಿ ಸ್ವಾಗತಿಸಿದರು. ಮಾಹಾಮಾರಿ ರೋಗ ತಡೆಯಲಿಕ್ಕೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಇದರಿಂದ ತಡೆಗಟ್ಟಬಹುದು, ಇದರಲ್ಲಿ ಆಶಾ ಕಾರ್ಯಕರ್ತರ ಪಾತ್ರ ಬಹುಮುಖ್ಯ , ಇಲ್ಲಿಯವರಿಗೆ ಹೋಮ್ ಕ್ವಾರೆಂಟನ್ ಇದ್ದವರು ಯಾರಿಗೂ ತೊಂದರೆ ನೀಡಿಲ್ಲ, ಅದಕ್ಕಾಗಿ ನಾವು ಎಲ್ಲರಿಗೂ ಕೊರಾನಾ ಅರಿವು …
Read More »ಕೊರೊನಾಗೆ ರಾಮಬಾಣವಾಗಿ ರಾಜ್ಯದ ಮೊದಲ ಪ್ಲಾಸ್ಮಾ ಥೆರಪಿ ಚಿಕಿತ್ಸೆಗೆ ಇಂದು ಅಧಿಕೃತ ಚಾಲನೆ
ಬೆಂಗಳೂರು: ಕೊರೊನಾಗೆ ರಾಮಬಾಣವಾಗಿ ರಾಜ್ಯದ ಮೊದಲ ಪ್ಲಾಸ್ಮಾ ಥೆರಪಿ ಚಿಕಿತ್ಸೆಗೆ ಇಂದು ಅಧಿಕೃತ ಚಾಲನೆ ನೀಡಲಾಗಿದೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲು, ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಚಲನೆ ನೀಡಿದರು. ಕರೊನಾ ಮಹಾಮಾರಿ ಗುಣಪಡಿಸುವ ಮಹತ್ವದ ಚಿಕಿತ್ಸೆ ಇದಾಗಿದೆ. ಕೇಂದ್ರ ಸರಕಾರದ ಅನುಮತಿಯೊಂದಿಗೆ ಕರ್ನಾಟಕದಲ್ಲಿ ಈಗ ಪ್ರಾಯೋಗಿಕವಾಗಿ ಈ ಚಿಕಿತ್ಸೆ ಆರಂಭವಾಗಿದ್ದು, ಕೊರೊನಾಗೆ ಪರಿಣಾಮಕಾರಿ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ. ಕೊರೊನಾ ವೈರಸ್ನಿಂದ ಚೇತರಿಸಿಕೊಂಡವರ ದೇಹದಿಂದ …
Read More »ಕೊರೋನಾ ಸೋಂಕಿತರಿಗೆ ಪ್ಲಾಸ್ಮಾ ಚಿಕಿತ್ಸೆ ನೀಡಲು ಕೇಂದ್ರ ಸರ್ಕಾರ ಅನುಮತಿ ….
ಬೆಂಗಳೂರು : ಕೊರೋನಾ ಸೋಂಕಿತರಿಗೆ ಪ್ಲಾಸ್ಮಾ ಚಿಕಿತ್ಸೆ ನೀಡಲು ಕೇಂದ್ರ ಸರಕಾರವು ರಾಜ್ಯಕ್ಕೆ ಅನುಮತಿ ನೀಡಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಹೇಳಿದ್ದಾರೆ. ಶುಕ್ರವಾರ ಕೇಂದ್ರದ ಆರೋಗ್ಯ ಸಚಿವ ಹರ್ಷವರ್ಧನ್ರೊಂದಿಗೆ ವಿಡಿಯೋ ಸಂವಾದ ನಡೆಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸುಧಾಕರ್, ರಾಜ್ಯದ ಮೊದಲ ಪ್ಲಾಸ್ಮಾ ಥೆರಪಿ ನಡೆಯಲಿದೆ ಎಂದರು. ಕೊರೊನಾ ಸೋಂಕು ಕಾಣಿಸಿಕೊಂಡರೆ ಆತಂಕ ಪಡುವ ಅಗತ್ಯ ಇಲ್ಲ. ಬಹಳ ಜನ ಕೊರೊನಾ ಸೋಂಕು ದೃಢಪಟ್ಟರೆ …
Read More »ಕೈಲಾದಷ್ಟು ದೇಣಿಗೆ ನೀಡಿ ಕೊರೋನಾ ಹೋರಾಟದಲ್ಲಿ ಸರ್ಕಾರದ ಜೊತೆ ಕೈಜೋಡಿಸಿ
ಬೆಂಗಳೂರು : ಕೋವಿಡ್ 19 ಸೋಂಕು ನಿಯಂತ್ರಣ, ಮುನ್ನೆಚ್ಚರಿಕೆ ಹಾಗೂ ಚಿಕಿತ್ಸಾ ಸೌಲಭ್ಯಗಳನ್ನು ಕಲ್ಪಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ. ಜೊತೆಗೆ ಸಂಕಷ್ಟದಲ್ಲಿ ಸಿಲುಕಿರುವ ಬಡವರು ಹಾಗೂ ಕಾರ್ಮಿಕರಿಗೂ ನೆರವಿನ ಹಸ್ತ ಚಾಚಿದೆ. ಈ ಸಂದರ್ಭದಲ್ಲಿ ಹೆಚ್ಚಿನ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ದಾನಿಗಳು ಸಾಧ್ಯವಾದಷ್ಟು ಆನ್ ಲೈನ್ ಮೂಲಕವೇ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮನವಿ ಮಾಡಿದ್ದಾರೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಮಾನವೀಯ …
Read More »ಭಜರಂಗ ದಳದ ಮಾಜಿ ಸಂಚಾಲಕ ಮಹೇಂದ್ರ ಕುಮಾರ್ ಹೃದಯಾಘಾತದಿಂದ ನಿಧನ ……..
ಬೆಂಗಳೂರು, ಏ. 25 : ಭಜರಂಗ ದಳದ ಮಾಜಿ ಸಂಚಾಲಕ, ಸಾಮಾಜಿಕ ಕಾರ್ಯಕರ್ತ, ವಾಗ್ಮಿ ಮಹೇಂದ್ರ ಕುಮಾರ್ (47)ನಿಧನರಾಗಿದ್ದಾರೆ. ಇಂದು ಬೆಳಗಿನ ಜಾವ 5 ಗಂಟೆ ಸುಮಾರಿಗೆ ಹೃದಯಾಘಾತದಿಂದ ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಮಹೇಂದ್ರ ಕುಮಾರ್ ವಿಧಿವಶರಾಗಿದ್ದಾರೆ. ಭಜರಂಗ ದಳದ ರಾಜ್ಯ ಸಂಚಾಲಕರಾಗಿದ್ದ ಮಹೇಂದ್ರ ಕುಮಾರ್, 2008 ರಲ್ಲಿ ಕ್ರೈಸ್ತ ಪ್ರಾರ್ಥನಾ ಮಂದಿರಗಳ ಮೇಲೆ ದಾಳಿ ನಡೆಸಿದ ಸಂಬಂಧ ಬಂಧನಕ್ಕೊಳಗಾಗಿದ್ದರು. ಬಳಿಕ ಅದೇ ಪ್ರಕರಣದಲ್ಲಿ ಅವರನ್ನು ದೋಷಮುಕ್ತಗೊಳಿಸಲಾಗಿತ್ತು. 2008 ರ …
Read More »ಲಾಕ್ಡೌನ್ ಸಮಯದಲ್ಲಿ ಗಮನಿಸಿದ ಒಳ್ಳೆ ವಿಚಾರವನ್ನ ರಿವೀಲ್ ಮಾಡಿದ ರಾಧಿಕಾ…….
ಬೆಂಗಳೂರು: ಸ್ಯಾಂಡಲ್ವುಡ್ ನಟಿ ರಾಧಿಕಾ ಪಂಡಿತ್ ಸದಾ ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿರುತ್ತಾರೆ. ಒಂದಿಲ್ಲೊಂದು ಫೋಟೋ, ವಿಡಿಯೋಗಳನ್ನು ಶೇರ್ ಮಾಡುತ್ತಿರುತ್ತಾರೆ. ಇದೀಗ ಲಾಕ್ಡೌನ್ ಸಮಯದಲ್ಲಿ ತಾವು ಗಮನಿಸಿದ ಒಳ್ಳೆಯ ವಿಷಯವೊಂದನ್ನು ಶೇರ್ ಮಾಡಿಕೊಂಡಿದ್ದಾರೆ. ಕೊರೊನಾದಿಂದ ಇಡೀ ದೇಶವೇ ಲಾಕ್ಡೌನ್ ಆಗಿದೆ. ಹೀಗಾಗಿ ಯಾರೂ ಕೂಡ ಮನೆಯಿಂದ ಹೊರಬರುತ್ತಿಲ್ಲ. ಇನ್ನೂ ಸ್ಟಾರ್ ನಟ-ನಟಿಯರು ಕೂಡ ತಮ್ಮ ಕುಟುಂಬದವರ ಜೊತೆ ಸಮಯ ಕಳೆಯುತ್ತಿದ್ದಾರೆ. ಹೀಗಾಗಿ ಜನರು ಕೂಡ ಮನೆಯಲ್ಲಿದ್ದು ಬೇಸರವಾದಾಗ ಮನೆಯ ಟೆರೇಸ್ ಮತ್ತು …
Read More »ಪ್ರಭಾಸ್ ಜೊತೆ ಮದ್ವೆ- ಮೌನ ಮುರಿದ ನಿಹಾರಿಕಾ……….
ಹೈದರಾಬಾದ್: ಬಾಹುಬಲಿ ಖ್ಯಾತಿಯ ಪ್ರಭಾಸ್ ಇತ್ತೀಚೆಗೆ ವಿವಾಹದ ವಿಚಾರವಾಗಿ ಸುದ್ದಿಯಾಗುತ್ತಿದ್ದು, ಈ ಹಿಂದೆ ಕನ್ನಡತಿ ಅನುಷ್ಕಾ ಶೆಟ್ಟಿ ಜೊತೆ ಸುತ್ತಾಡುವ ಮೂಲಕ ಇವರಿಬ್ಬರು ವಿವಾಹವಾಗಲಿದ್ದಾರೆ ಎಂಬ ಮಾತು ಕೇಳಿ ಬಂದಿತ್ತು. ನಂತರ ಸ್ವತಃ ಅನುಷ್ಕಾ ಶೆಟ್ಟಿ ಅವರೇ ಈ ಕುರಿತು ಪ್ರತಿ ಪ್ರತಿಕ್ರಿಯಿಸಿ ನಾವಿಬ್ಬರೂ ಜಸ್ಟ್ ಫ್ರೆಂಡ್ಸ್ ಎಂದು ಸ್ಪಷ್ಟಪಡಿಸಿದ್ದರು. ಇದೀಗ ಮೆಗಾ ಫ್ಯಾಮಿಲಿ ಜೊತೆಗೆ ಸಂಬಂಧ ಬೆಳೆಸುತ್ತಿದ್ದಾರೆ ಎಂಬ ಗಾಸಿಪ್ ಹಬ್ಬಿದೆ. ಹೌದು ಅನುಷ್ಕಾ ಶೆಟ್ಟಿ ಬಳಿಕ ಇದೀಗ …
Read More »ವಲಸೆ, ಕೂಲಿ ಕಾರ್ಮಿಕರು ಸ್ಥಳಾಂತರಕ್ಕೆ ಅವಕಾಶ – ಷರತ್ತುಗಳು ಅನ್ವಯ
ಬೆಂಗಳೂರು: ವಲಸೆ ಮತ್ತು ಕೂಲಿ ಕಾರ್ಮಿಕರ ಸ್ಥಳಾಂತರಕ್ಕೆ ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿದೆ. ಕೆಎಸ್ಆರ್ ಟಿಸಿ ಬಸ್ ಗಳ ಮೂಲಕ ಕಾರ್ಮಿಕರನ್ನು ಸ್ಥಳಾಂತರ ಮಾಡಬಹುದಾಗಿದೆ. ಸ್ಥಳಾಂತರ ಮಾಡುವಾದ ಶೇ.40ರಷ್ಟು ಜನರನ್ನು ಮಾತ್ರ ಬಸ್ ನಲ್ಲಿ ಕರೆದುಕೊಂಡ ಹೋಗವುದರ ಜೊತೆಗೆ ಸಾಮಾಜಿಕ ಅಂತರ ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕಾರ್ಮಿಕರನ್ನು ಹೊರ ರಾಜ್ಯಗಳಿಗೆ ಸ್ಥಳಾಂತರ ಮಾಡುವಂತಿಲ್ಲ. ರಾಜ್ಯದ ಜಿಲ್ಲೆಗಳಲ್ಲಿ ಮಾತ್ರ ಸ್ಥಳಾಂತರ ಅವಕಾಶ ನೀಡಲಾಗಿದೆ. ಕೂಲಿ …
Read More »ವೈದ್ಯರ ಸಲಹೆ ಪಡೆದು ಮದ್ಯ ಸೇವನೆ ಬಿಟ್ಬಿಡಿ: ಅಬಕಾರಿ ಸಚಿವ ನಾಗೇಶ್ ಸಲಹೆ
ಕೋಲಾರ: ಮದ್ಯವ್ಯಸನಿಗಳೇ ಬೇರೆ ಮದ್ಯಪ್ರಿಯರೇ ಬೇರೆ ಎನ್ನುವ ಮೂಲಕ ಮದ್ಯಪಾನಿಗಳ ಬಗ್ಗೆ ಸಚಿವ ಎಚ್.ನಾಗೇಶ್ ವಿಭಿನ್ನ ರೀತಿಯಲ್ಲಿ ವಿಶ್ಲೇಷಣೆ ನೀಡಿದ್ದಾರೆ. ಕೋಲಾರದ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಜನರ ಸುರಕ್ಷತೆಗಾಗಿಯೇ ಮದ್ಯ ಬಂದ್ ತೀರ್ಮಾನ ಮಾಡಿದ್ದೇವೆ. ವೈದ್ಯರಿಂದ ಸಲಹೆ ಪಡೆದುಕೊಂಡು ಚಟವನ್ನು ಬಿಟ್ಡು ಬಿಡಿ ಎಂದು ಕಿವಿ ಮಾತು ಹೇಳಿದ್ರು. ತಾಳ್ಮೆ, ಚಟ ತ್ಯಜಿಸಿ ಕೌನ್ಸಿಲಿಂಗ್ ಮಾಡಿಸಿಕೊಳ್ಳಿ. ಮದ್ಯ ಬಿಟ್ಟು ಕುಟುಂಬದ ಜೊತೆ ಚೆನ್ನಾಗಿರಿ. ಇನ್ನೂ ಇದೆ …
Read More »ಡಾ.ರಾಜ್ ಕುಟುಂಬದ ಇನ್ನೊಂದು ಕುಡಿ ಸ್ಯಾಂಡಲ್ವುಡ್ ಗೆ ಎಂಟ್ರಿ ಕೊಡೋದಕ್ಕೆ ಸಿದ್ಧ……..
ಬೆಂಗಳೂರು: ಕನ್ನಡ ಚಿತ್ರರಂಗದ ಮೇರು ನಟ ದಿವಂಗತ ಡಾ.ರಾಜ್ ಕುಟುಂಬದ ಇನ್ನೊಂದು ಕುಡಿ ಸ್ಯಾಂಡಲ್ವುಡ್ ಗೆ ಎಂಟ್ರಿ ಕೊಡೋದಕ್ಕೆ ಸಿದ್ಧವಾಗುತ್ತಿದೆ. ರಾಘವೇಂದ್ರ ರಾಜ್ ಕುಮಾರ್ ಅವರ ದ್ವಿತೀಯ ಪುತ್ರ ಯುವರಾಜ್ ಕುಮಾರ್ ಯುವ-01 ಚಿತ್ರದ ಮೂಲ ಚಂದನವನಕ್ಕೆ ಬಲಗಾಲಿಟ್ಟು ಬರುತ್ತಿದ್ದಾರೆ. ತಾತನ ಹುಟ್ಟು ಹಬ್ಬದಂದು ಮೊಮ್ಮಗನ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಆಗಿದೆ. ನಟ ಯುವರಾಜ್ ಕುಮಾರ್ ಖಡಕ್ ಲುಕ್ಗೆ ಸಖತ್ ರೆಸ್ಪಾನ್ಸ್ ವ್ಯಕ್ತವಾಗುತ್ತಿದೆ. ಅಭಿಮಾನಿಗಳು ಯುವರಾಜ್ ಕುಮಾರ್ ಲುಕ್ಗೆ …
Read More »
Laxmi News 24×7