ಬೆಂಗಳೂರು: ನಗರದ ಪಾದರಾಯನಪುರದಲ್ಲಿ ಹೊಸ ನಿಯಮಗಳನ್ನು ಜಾರಿಗೆ ತರಲಾಗಿದೆ. ಕಠಿಣ ನಿಯಮಗಳು ಇಂದಿನಿಂದ ಅನ್ವಯವಾಗಲಿದ್ದು, ಜನರು ಮನೆಯಿಂದ ಹೊರ ಬರುವಂತಿಲ್ಲ. ಸೀಲ್ಡೌನ್ ಆಗಿದ್ರೂ ಯಾವುದೇ ರೀತಿಯ ಭಯವಿಲ್ಲದೇ ಜನ ಆರಾಮವಾಗಿ ಮನೆಯಿಂದ ಹೊರಬಂದು ಕಾಲಹರಣ ಮಾಡುತ್ತಿದ್ದರು. ಭಾನುವಾರ ರಾತ್ರಿ ನಡೆದ ಗಲಭೆಯಿಂದ ಎಚ್ಚೆತ್ತ ಪೊಲೀಸ್ ಇಲಾಖೆ ಪುಂಡರನ್ನ ಬಂಧಿಸಿದ್ದಾರೆ. ಇಡೀ ಪಾದರಾಯನಪುರ ಪೊಲೀಸ್ ಸರ್ಪಗಾವಲಿನಲ್ಲಿದೆ. ದಿನ ಬೆಳ್ಳಂ ಬೆಳಗ್ಗೆ ಹಾಲು, ತರಕಾರಿ ನೆಪ ಹೇಳಿಕೊಂಡು ಹೊರಬರುತ್ತಿದ್ದ ಜನ ಈಗ ಮನೆಯಿಂದ …
Read More »ನಿರಾಶ್ರಿತ ಕೇಂದ್ರಗಳಲ್ಲಿ ಓಪನ್ ಥಿಯೇಟರ್ ವ್ಯವಸ್ಥೆ ಕಲ್ಪಿಸಿದ ಪೊಲೀಸರು
ಖಿನ್ನತೆಗೊಳಗಾಗದಂತೆ ಕ್ರಮ – ಪೊಲೀಸರ ಕಾರ್ಯಕ್ಕೆ ಭಾರೀ ಮೆಚ್ಚುಗೆ ನಿರಾಶ್ರಿತ ಕೇಂದ್ರಗಳಲ್ಲಿ ಓಪನ್ ಥಿಯೇಟರ್ ವ್ಯವಸ್ಥೆ ಕಲ್ಪಿಸಿದ ಪೊಲೀಸರು – ಮುಂಬೈ: ಕೊರೊನಾ ವೈರಸ್ ನಿಂದಾಗಿ ಲಾಕ್ಡೌನ್ ಮಾಡಲಾಗಿದೆ. ಅಲ್ಲದೆ ಮಹಾರಾಷ್ಟ್ರದಲ್ಲಿ ದೇಶದಲ್ಲೇ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿರುವುದರಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಇದರ ಮಧ್ಯೆ ನಾಗ್ಪುರ ಪೊಲೀಸರು ನಿರಾಶ್ರಿತ ಕೇಂದ್ರಗಳಲ್ಲಿ ಮನರಂಜನೆಗಾಗಿ ಉತ್ತಮ ವ್ಯವಸ್ಥೆ ಕಲ್ಪಿಸಿದ್ದಾರೆ. ನಿರಾಶ್ರಿತರು ಒಂದೇ ಸ್ಥಳದಲ್ಲಿದ್ದು ಆತಂಕಕ್ಕೊಳಗಾಗಿದ್ದು, ಅವರ ಆತಂಕವನ್ನು ಕಡಿಮೆ ಮಾಡಿ ಮನರಂಜನೆ …
Read More »ಜ್ಯೂಬಿಲಿಯೆಂಟ್ನಿಂದ ಕೊರೊನಾ- ಸೋಂಕಿನ ಮೂಲ ಹುಡುಕಲು ತಜ್ಞರ ತಂಡ
ಮೈಸೂರು: ಜಿಲ್ಲೆಯ ಜ್ಯೂಬಿಲಿಯೆಂಟ್ ಔಷಧಿ ತಯಾರಿಕಾ ಘಟಕದಿಂದ ಕೊರೊನಾ ಸೋಂಕು ಹೇಗೆ ಹರಡಿತು. ಇದರ ಮೂಲ ಯಾವುದು ಎಂಬುದರ ಕುರಿತು ಪೊಲೀಸರು ತಲೆಕೆಡಿಸಿಕೊಂಡಿದ್ದು, ಸೋಂಕಿನ ರಹಸ್ಯ ಬೇಧಿಸಲು ಮೈಸೂರು ಎಸ್ಪಿ ಸಿ.ಬಿ.ರಿಷ್ಯಂತ್ ಮಾರ್ಗದರ್ಶನದಲ್ಲಿ ತನಿಖಾ ತಂಡ ರಚಿಸಲಾಗಿದೆ. ಡಿವೈಎಸ್ಪಿ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿದ್ದು, ಮೂವರು ಇನ್ಸ್ ಪೆಕ್ಟರ್ ಗಳನ್ನು ಒಳಗೊಂಡ ತಂಡ ಸದ್ಯ ರೋಗಿ ನಂ.52ಕ್ಕೆ ಸೋಂಕು ತಗುಲಿದ್ದು ಹೇಗೆ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದು, ರೋಗಿಯ ಪತ್ನಿ, …
Read More »ಕರ್ನಾಟಕದಲ್ಲಿ ಕೊರೊನಾಗೆ ಮತ್ತೊಂದು ಸಾವು- ಸಾವಿನ ಸಂಖ್ಯೆ 17ಕ್ಕೆ ಏರಿಕೆ
ಕಲಬುರಗಿ: 80 ವರ್ಷದ ವೃದ್ಧ ಕೊರೊನಾ ವೈರಸ್ ನಿಂದ ಸಾವನ್ನಪ್ಪಿದ್ದು, ರಾಜ್ಯದಲ್ಲಿ ಕೋವಿಡ್-19ಗೆ ಬಲಿಯಾದವರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ. ಸೋಮವಾರ ರಾತ್ರಿ ಬಂದ ವರದಿಯಲ್ಲಿ ವೃದ್ಧನಿಗೆ ಕೊರೊನಾ ತಗುಲಿರೋದು ದೃಢಪಟ್ಟಿತ್ತು. ಕಲಬುರಗಿಯಲ್ಲಿ ಕೊರೊನಾಗೆ ನಾಲ್ಕನೇ ಸಾವು ಇದಾಗಿದ್ದು, ಜಿಲ್ಲೆಯ ಜನತೆಯಲ್ಲಿ ಆತಂಕ ಮನೆಮಾಡಿದೆ. ಮೃತ ವೃದ್ಧ ತಬ್ಲಿಘಿಯೋರ್ವನ ಸಂಬಂಧಿಯಾಗಿದ್ದರಿಂದ ಒಂದು ವಾರದ ಹಿಂದೆ ಕಲಬುರಗಿಯ ಇಎಸ್ಐ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೃದ್ಧನ ಮೊದಲ ವೈದ್ಯಕೀಯ ವರದಿ ನೆಗಟಿವ್ ಬಂದಿತ್ತು. ವೃದ್ಧ ಸಾಯುವ …
Read More »ಜ್ಯೂಬಿಲಿಯೆಂಟ್ನಿಂದ ಕೊರೊನಾ- ಸೋಂಕಿನ ಮೂಲ ಹುಡುಕಲು ತಜ್ಞರ ತಂಡ…..
ಮೈಸೂರು: ಜಿಲ್ಲೆಯ ಜ್ಯೂಬಿಲಿಯೆಂಟ್ ಔಷಧಿ ತಯಾರಿಕಾ ಘಟಕದಿಂದ ಕೊರೊನಾ ಸೋಂಕು ಹೇಗೆ ಹರಡಿತು. ಇದರ ಮೂಲ ಯಾವುದು ಎಂಬುದರ ಕುರಿತು ಪೊಲೀಸರು ತಲೆಕೆಡಿಸಿಕೊಂಡಿದ್ದು, ಸೋಂಕಿನ ರಹಸ್ಯ ಬೇಧಿಸಲು ಮೈಸೂರು ಎಸ್ಪಿ ಸಿ.ಬಿ.ರಿಷ್ಯಂತ್ ಮಾರ್ಗದರ್ಶನದಲ್ಲಿ ತನಿಖಾ ತಂಡ ರಚಿಸಲಾಗಿದೆ. ಡಿವೈಎಸ್ಪಿ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿದ್ದು, ಮೂವರು ಇನ್ಸ್ ಪೆಕ್ಟರ್ ಗಳನ್ನು ಒಳಗೊಂಡ ತಂಡ ಸದ್ಯ ರೋಗಿ ನಂ.52ಕ್ಕೆ ಸೋಂಕು ತಗುಲಿದ್ದು ಹೇಗೆ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದು, ರೋಗಿಯ ಪತ್ನಿ, …
Read More »ಕಾರ್ಗೋ ಫ್ಲೈಟ್ ದರ ಏರಿಕೆಯಿಂದ ವಿದೇಶಕ್ಕೆ ರಪ್ತಾಗುತ್ತಿಲ್ಲ ಹಣ್ಣು, ತರಕಾರಿ
ಬೆಂಗಳೂರು 20_ ಕೋವಿಡ್ 19 ಎಲ್ಲ ಕ್ಷೇತ್ರದಲ್ಲೂ ಸಮಸ್ಯೆ ಸೃಷ್ಟಿಸಿದೆ. ಹಣ್ಣು ತರಕಾರಿ ವಿದೇಶಕ್ಕೆ ರಫ್ತು ಮಾಡಲೂ ಇದು ಅಡ್ಡಿಯಾಗಿದೆ. ಪ್ರತಿನಿತ್ಯ ಸಾವಿರಾರು ವಿಮಾನ ವಿದೇಶಕ್ಕೆ ಹೋಗಿ ಬರುತ್ತಿದ್ದ ಕಾರಣ ಹಣ್ಣು ತರಕಾರಿ ಕೂಡ ನಿರಾತಂಕವಾಗಿ ಸರಬರಾಜಾಗುತ್ತಿತ್ತು. ಆದ್ರೆ ಕೋವಿಡ್ 19 ನಿಂದಾಗಿ ವಿಮಾನ ಸಂಚಾರ ಸ್ಥಗಿತವಾಗಿದೆ. ವಿದೇಶದಿಂದಲೂ ಯಾವುದೇ ವಸ್ತು ಆಮದಾಗುತ್ತಿಲ್ಲ. ಹೀಗಾಗಿ ಹಣ್ಣು, ತರಕಾರಿ ಕೊಂಡೊಯ್ದ ಕಾರ್ಗೊ ಫ್ಲೈಟ್ ವಾಪಸ್ ಬರುವಾಗ ಖಾಲಿ ಬರುವ ಸ್ಥಿತಿ ಇದೆ. …
Read More »ಪಾದರಾಯನಪುರದ ಪುಂಡರ ‘ಲೀಡರ್’ ಜಮೀರ್ ಹೇಳಿಕೆಗಳು ಸರಿಯೇ..?
ಬೆಂಗಳೂರು, – ಮನುಕುಲಕ್ಕೆ ಕಂಟಕವಾಗಿರುವ ಮಹಾಮಾರಿ ಕೊರೊನಾ ನಿಯಂತ್ರಣಕ್ಕೆ ಇಡೀ ದೇಶದ ಜನತೆ ಆತಂಕಕ್ಕೊಳಗಾಗಿ ಗೃಹಬಂಧನದಲ್ಲಿದೆ. ಆದರೆ, ಬೆಂಗಳೂರಿನ ಪಾದರಾಯನಪುರದ ಜನತೆಗೆ ಅದೇನಾಗಿದೆಯೋ ಏನೋ ಗೊತ್ತಿಲ್ಲ. ಮನಬಂದಂತೆ ವರ್ತಿಸುತ್ತಿದ್ದಾರೆ. ಇಲ್ಲಿನ ಜನಪ್ರತಿನಿಧಿಯಾದ ಜಮೀರ್ ಅಹಮ್ಮದ್ ಕೂಡ ಸಮರ್ಥಿಸಿಕೊಳ್ಳಲು ಮುಂದಾಗಿ ಗೂಂಡಾ ರೀತಿಯಂತೆ ವರ್ತಿಸುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಕೋವಿಡ್-19 ಮನುಕುಲಕ್ಕೆ ಕಂಟಕವಾಗಿ ಪರಿಣಮಿಸಿದೆ. ಸೋಂಕಿತರನ್ನು ಚಿಕಿತ್ಸೆಗೊಳಪಡಿಸುವುದು, ಶಂಕಿತರನ್ನು ಕ್ವಾರಂಟೈನ್ ಮಾಡುವುದು ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದೆ ಜಾತಿ-ಮತ, ಧರ್ಮಗಳನ್ನು ಬದಿಗೊತ್ತಿ ಸರ್ಕಾರ …
Read More »ಮೇ ತಿಂಗಳಾಂತ್ಯಕ್ಕೆ ಮೆಡಿಕಲ್ ಕಾಲೇಜ್ ಗಳಲ್ಲಿ 60 ಲ್ಯಾಬ್ ಸ್ಥಾಪನೆ ……
ಬೆಂಗಳೂರು, -ರಾಜ್ಯದ ಎಲ್ಲ ಮೆಡಿಕಲ್ ಕಾಲೇಜ್ ಗಳಲ್ಲಿ ಲ್ಯಾಬ್ ತೆರೆಯಲು ಉದ್ದೇಶಿಸಲಾಗಿದ್ದು, ಮೇ ಅಂತ್ಯಕ್ಕೆ 60 ಲ್ಯಾಬ್ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಈವರೆಗೆ 23397 ಪರೀಕ್ಷೆ ಮಾಡಲಾಗಿದೆ. ನಮ್ಮ ರಾಜ್ಯದಲ್ಲಿ 59.21 ಪರೀಕ್ಷೆಯ ಪೈಕಿ ಒಬ್ಬರಿಗೆ ಸೋಂಕು ಕಂಡುಬರುತ್ತಿದೆ ಎಂದರು. ನಿನ್ನೆವರೆಗೂ ಕೇರಳ ಇತ್ತು. ಇವತ್ತು ಎರಡನೇ ಸ್ಥಾನಕ್ಕೆ ಹರಿಯಾಣ ಬಂದಿದೆ. ಸದ್ಯಕ್ಕೆ ಕೇರಳ ಮೂರನೇ …
Read More »ಅಮೆರಿಕ ವಿಶೇಷ ತಂಡದಿಂದ ಚೀನಾ ವೈರಸ್ ಕಳ್ಳಾಟದ ತನಿಖೆ ………
ವಾಷಿಂಗ್ಟನ್/ಚೀನಾ, ಏ.20-ಕಿಲ್ಲರ್ ಕೊರೊನಾ ವ್ಯಾಪನೆ ಮೂಲಕ ಜಗತ್ತಿನಾದ್ಯಂತ ಭಾರೀ ಸಾವು-ನೋವು ಮತ್ತು ಸೋಂಕು ಹೆಚ್ಚಳಕ್ಕೆ ಕಾರಣವೆನ್ನಲಾದ ಚೀನಾಗೆ ವಿಶೇಷ ತಜ್ಞರ ತಂಡವೊಂದನ್ನು ರವಾನಿಸಿ ತನಿಖೆ ನಡೆಸಲು ಅಮೆರಿಕ ಗಂಭೀರ ಚಿಂತನೆ ನಡೆಸಿದೆ. ಅಮೆರಿಕದಲ್ಲಿ 41,000 ಮಂದಿ ಸೇರಿದಂತೆ ವಿಶ್ವಾದ್ಯಂತ 1.65 ಲಕ್ಷ ಜನರ ಸಾವಿಗೆ ಚೀನಾ ಹೊಣೆ ಎಂಬುದು ಸಾಬೀತಾದಲ್ಲಿ ಆ ದೇಶ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಅಮೆರಿಕ ಅಧ್ಯಕ್ಷ ನಿನ್ನೆಯಷ್ಟೇ ಖಡಕ್ ಎಚ್ಚರಿಕೆ ನೀಡಿದ್ದರು. ರಾಜಧಾನಿ ವಾಷಿಂಗ್ಟನ್ನ …
Read More »ಉಚಿತವಾಗಿ ಮನೆಬಾಗಿಲಿಗೆ ಬರಲಿದೆ ಜನನ ಮತ್ತು ಮರಣ ಪ್ರಮಾಣ ಪತ್ರ ……..
ಬೆಂಗಳೂರು, – ಜನನ ಮತ್ತು ಮರಣ ಪ್ರಮಾಣ ಪತ್ರಗಳನ್ನು ಸಾರ್ವಜನಿಕರಿಗೆ ಉಚಿತವಾಗಿ ಅಂಚೆ ಮೂಲಕ ಮನೆಗಳಿಗೆ ತಲುಪಿಸುವ ವಿನೂತನ ಕಾರ್ಯಕ್ರಮಕ್ಕೆ ಬಿಬಿಎಂಪಿ ಚಾಲನೆ ನೀಡಿದೆ. ಬಜೆಟ್ನಲ್ಲಿ ಈ ವಿಷಯ ಪ್ರಸ್ತಾಪಿಸಿರುವ ಎಲ್.ಶ್ರೀನಿವಾಸ್ ಅವರು ಸಾರ್ವಜನಿಕ ಆರೋಗ್ಯ ಕಾಪಾಡಲು ಹೆಚ್ಚಿನ ಒತ್ತು ನೀಡಲಾಗಿದೆ ಎಂದು ತಿಳಿಸಿದ್ದಾರೆ. ಪಾಲಿಕೆ ನಿರ್ವಹಿಸುತ್ತಿರುವ ಆಸ್ಪತ್ರೆಗಳಲ್ಲಿ ಒಬ್ಬ ನೆಫ್ರೋಲಾಜಿಸ್ಟ್ ಗಳನ್ನು ನೇಮಕ ಮಾಡಿ ಆಯಾ ಆಸ್ಪತ್ರೆಗಳಲ್ಲಿ ಉಚಿತ ಡಯಾಲಿಸಿಸ್ ಸೇವೆ ಒದಗಿಸಲು ಈ ಬಾರಿ 16 ಕೋಟಿ …
Read More »
Laxmi News 24×7