ನಾಳೆ ದೇಶಾದ್ಯಂತ ಜನತಾ ಕರ್ಪ್ಯೂಗೆ ಪ್ರಧಾನಿ ಮೋದಿ ಕರೆ ನೀಡಿರುವ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆ ಒಪಿಡಿಗಳನ್ನು ಬಂದ್ ಮಾಡಲಾಗುವುದು. ತುರ್ತು ಚಿಕಿತ್ಸೆ ಮಾತ್ರ ಇರುತ್ತದೆ. ಕೊರೋನಾ ಸೋಂಕು ವ್ಯಾಪಿಸುತ್ತಿರುವ ಹಿನ್ನಲೆಯಲ್ಲಿ ನಾಳೆ ಜನತಾ ಕರ್ಫ್ಯೂಗೆ ಮೋದಿ ಕರೆ ನೀಡಿದ್ದು, ಹೀಗಾಗಿ ಖಾಸಗಿ ಆಸ್ಪತ್ರೆಗಳ ಒಪಿಡಿ ಬಂದ್ ಮಾಡುವಂತೆ ಐಎಂಎ ಸೂಚನೆ ನೀಡಿದೆ. ತುರ್ತು ಚಿಕಿತ್ಸೆ ಮಾತ್ರ ನೀಡಲಾಗುವುದು. ಹೊರರೋಗಿಗಳ ವಿಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು ಬಂದು ಸೋಂಕು ತಗುಲುವ ಸಾಧ್ಯತೆ …
Read More »ಮೂಡಲಗಿಯಲ್ಲಿ ಜನತಾ ಕರ್ಫ್ಯೂ ಜಾಗೃತಿ ಆಂದೋಲನಕ್ಕೆ ಚಾಲನೆ
ಮೂಡಲಗಿ : ಪ್ರಪಂಚಾದ್ಯಂತ ವ್ಯಾಪಿಸಿರುವ ಕೊರೋನಾ ವೈರಸ್ ಹರಡುವದನ್ನು ತಡೆಯಲು, ನಾಗರಿಕರಲ್ಲಿ ಈ ಬಗ್ಗೆ ಜಾಗೃತಿ ಮೂಡಿಸುವ ಸಂಬಂಧ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕರೆ ನೀಡಿರುವ ನಾಳಿನ ರವಿವಾರದ ‘ಜನತಾ ಕಫ್ರ್ಯೂ’ ಜಾಗೃತಿ ಆಂದೋಲನಕ್ಕೆ ಶಾಸಕ ಹಾಗೂ ಕ.ಹಾ.ಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸೂಚನೆ ಮೇರೆಗೆ ಮೂಡಲಗಿಯಲ್ಲಿಂದು ಚಾಲನೆ ನೀಡಲಾಯಿತು. ಅರಭಾವಿ ಮಂಡಲ ಬಿಜೆಪಿಯಿಂದ ಹಮ್ಮಿಕೊಂಡಿದ್ದ ಪೂರ್ವ ಭಾವಿ ಜಾಗೃತಿ ಆಂದೋಲನಕ್ಕೆ ಬಿಜೆಪಿ ಪದಾಧಿಕಾರಿಗಳು ಹಾಗೂ …
Read More »ನಾಳೆ ಜನತಾ ಕರ್ಫ್ಯೂನಲ್ಲಿ ಏನೆಲ್ಲಾ ಬಂದ್ ಇರುತ್ತೆ
ಬೆಂಗಳೂರು : ಮಾರ್ಚ್ 22ರ ಭಾನುವಾರದಂದು (ನಾಳೆ) ಪ್ರಧಾನಿ ನರೇಂದ್ರ ಮೋದಿಯವರು ಜನತಾ ಕರ್ಪ್ಯೂಗೆ ಕರೆ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಬಹುತೇಕ ಜನರು ಅಂದು ಸ್ವಯಂ ಗೃಹ ಬಂಧನಕ್ಕೆ ಒಳಗಾಗಲಿದ್ದಾರೆ. ಬೆಳಿಗ್ಗೆಯಿಂದ ಸಂಜೆಯವರೆಗೆ ಮನೆಯಿಂದ ಹೊರಗೆ ಬಾರದೇ ಪ್ರಧಾನಿಯವರ ಜನತಾ ಕರ್ಪ್ಯೂಗೆ ಬೆಂಬಲ ಸೂಚಿಸಲಿದ್ದಾರೆ. ಈ ಹಿನ್ನಲೆಯಲ್ಲಿ ಬೆಂಗಳೂರು ನಗರ ಸೇರಿದಂತೆ ರಾಜ್ಯದೆಲ್ಲೆಡೆ ಏನೆಲ್ಲಾ ವ್ಯವಸ್ಥೆ ಇರೋದಿಲ್ಲ ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ.. ಮಾರ್ಚ್ 22ರ ಭಾನುವಾರದಂದು ಪ್ರಧಾನಿ ನರೇಂದ್ರ …
Read More »ಭಾನುವಾರ ಇಡೀ ದೇಶಕ್ಕೇ ಮದ್ದು ಸಿಂಪಡಿಸ್ತಾರಂತೆ ಮೋದಿ’..!
ಮಂಗಳೂರು(ಮಾ.21): ಕೊರೋನಾ ವೈರಸ್ ನಾಶಪಡಿಸಲು ರಾತ್ರಿವೇಳೆ ರಾಸಾಯನಿಕಯುಕ್ತ ಔಷಧಿ ಸಿಂಪಡಿಸಲಾಗುತ್ತದೆ ಎನ್ನುವ ವದಂತಿ ಕುರಿತು ಅಧಿಕಾರಿಗಳು ಈಗಾಗಲೇ ಸ್ಪಷ್ಟನೆ ನೀಡಿದ್ದರೂ ಸಾಮಾಜಿಕ ಜಾಲತಾಣದಲ್ಲಿ ಇನ್ನೂ ಈ ಸುಳ್ಳು ಸುದ್ದಿಯನ್ನು ಪಸರಿಸುತ್ತಿರುವುದು ಕಂಡುಬಂದಿದೆ. ಇಂತಹ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಲಾಗಿದ್ದರೂ ಕಿಡಿಗೇಡಿಗಳು ಪಸರಿಸುತ್ತಿದ್ದಾರೆ. ಇನ್ನು ಕೊರೋನಾ ಕುರಿತು ತಪ್ಪುಮಾಹಿತಿ ನೀಡಿದ ಕೆಲವು ವೆಬ್ಸೈಟ್ಗಳ ವಿರುದ್ಧ ಕ್ರಮ ಜರುಗಿಸಲು ಜಿಲ್ಲಾಧಿಕಾರಿಗೆ ವರದಿ ನೀಡಲಾಗಿದೆ. ಜನಸಂಚಾರ ವಿರಳ: ಕೊರೋನಾ …
Read More »ಮಕ್ಕಳು ನನ್ನ ರೀತಿ ಬೆಳೆಯುತ್ತಿಲ್ಲವೆಂದು ಹೆತ್ತ ಕರುಳನ್ನೇ ಕತ್ತುಹಿಸುಕಿ ಕೊಲೆಗೈದ ಪಾಪಿ ತಂದೆ
ಬೆಂಗಳೂರು: ಮಕ್ಕಳು ನನ್ನ ರೀತಿ ಬೆಳೆಯುತ್ತಿಲ್ಲ, ಅವರ ಅಮ್ಮನ ರೀತಿ ಬೆಳೆಯುತ್ತಿವೆ ಎಂಬ ಕಾರಣಕ್ಕೆ ಹೆತ್ತ ತಂದೆಯೇ ಇಬ್ಬರು ಮಕ್ಕಳನ್ನು ಕೊಲೆ ಮಾಡಿರುವ ದಾರುಣ ಘಟನೆ ಅಕ್ಷಯನಗರದ ಹನಿ ಡಿವ್ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ ಎನ್ನಲಾಗಿದೆ. ತೌಶಿನಿ( 3), ಶಾಸ್ತಾ(1.5) ಮೃತ ಕಂದಮ್ಮಗಳು. ಮಕ್ಕಳು ನನ್ನ ರೀತಿ ಬೆಳೆಯುತ್ತಿಲ್ಲ. ಇಂತಹ ಮಕ್ಕಳು ನನಗೆ ಬೇಡ್ವೇ ಬೇಡ ಎಂಬ ಕ್ಷುಲ್ಲಕ ಕಾರಣಕ್ಕೆ ಆರೋಪಿ ತಂದೆ ಜತಿನ್(35) ಮಕ್ಕಳ ಕತ್ತುಹಿಸುಕಿ ಕೊಲೆಗೈದಿದ್ದಾನೆ. ಕೇರಳ ಮೂಲದ …
Read More »ಕೊರೊನಾ ಭಯದಲ್ಲಿ ಮಾಲ್ಡೋವಾದಲ್ಲಿ ಸಿಲುಕಿದ ಕನ್ನಡಿಗ ವಿದ್ಯಾರ್ಥಿಗಳು
ನೆಲಮಂಗಲ: ಕೊರೊನಾ ಭೀತಿಯಲ್ಲಿ ಮಾಲ್ಡೋವಾದಲ್ಲಿ ಕರ್ನಾಟಕದ ವಿದ್ಯಾರ್ಥಿಗಳು ಸಿಲುಕಿ ಪರದಾಡುತ್ತಿದ್ದಾರೆ. ರಾಜ್ಯದ ಸುಮಾರು 12 ವಿದ್ಯಾರ್ಥಿಗಳು ಮಾಲ್ಡೋವಾ ದೇಶದ Nicolae Testemiteanu state university of medicine and pharmacy ಮೆಡಿಕಲ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು ಕೊರೊನಾ ಭೀತಿಯಿಂದ ಕಂಗಾಲಾಗಿದ್ದಾರೆ. ಮಾಲ್ಡೋವಾ ದೇಶದಲ್ಲಿ ಈಗಾಗಲೇ ಕೊರೊನಾ ವ್ಯಾಪಿಸುತ್ತಿದ್ದು, ಕ್ವೆರೆಂಟೈನ್ ಆಗಿರುವ ವಿದ್ಯಾರ್ಥಿಗಳು ಮಾಲ್ಡೋವಾದಲ್ಲಿ ಕರ್ಫೂ ಜಾರಿಯಾಗಿರುವ ಹಿನ್ನೆಲೆ ಯಾವುದೇ ದಿನನಿತ್ಯದ ಪದಾರ್ಥಗಳು ಸಿಗದೆ ಒದ್ದಾಡುತ್ತಿದ್ದಾರೆ. ನಮ್ಮನ್ನು ರಕ್ಷಿಸಿ ಭಾರತಕ್ಕೆ ವಾಪಸ್ …
Read More »ಕೊರೊನಾ ವೈರಸ್ನಿಂದ ಕೆಎಸ್ಆರ್ಟಿಸಿಗೆ 13 ಕೋಟಿ ನಷ್ಟ..!
ಬೆಂಗಳೂರು, ಮಾ.21- ಮಾರಕ ಕೊರೊನಾ ಸೋಂಕಿನ ಭೀತಿಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದ್ದು, ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ 13 ಕೋಟಿ ರೂ.ಗೂ ಹೆಚ್ಚು ನಷ್ಟವಾಗಿದೆ. ಮಾ.1ರಿಂದ ನಿನ್ನೆಯವರೆಗೆ ಕೆಎಸ್ಆರ್ಟಿಸಿ ಬಸ್ ಪ್ರಯಾಣದಲ್ಲಿ ವ್ಯತ್ಯಯ ಉಂಟಾಗಿದ್ದರಿಂದ 13,35,33,520 ರೂಪಾಯಿ ನಷ್ಟವಾಗಿದೆ. ನಿನ್ನೆ ಒಂದೇ ದಿನ ಎರಡುವರೆ ಕೋಟಿ ರೂಪಾಯಿಗೂ ಹೆಚ್ಚು ನಷ್ಟ ಉಂಟಾಗಿದೆ ಅಧಿಕೃತ ಪ್ರಕಟಣೆ ತಿಳಿಸಿದೆ. ಕಾಯ್ದಿರಿಸಿದ ಟಿಕೇಟ್ ರದ್ಧತಿ, ಬಸ್ ಸಂಚಾರ ಸ್ಥಗಿತ ಮತ್ತಿತರ ಕಾರಣಗಳಿಂದ …
Read More »ಬೆಂಗಳೂರು,: ಸರ್ಕಾರಿ ಕಚೇರಿಗಳಿಗೆ ಥರ್ಮಲ್ ಸಿಸಿ ಕ್ಯಾಮಾರ ಅಳವಡಿಕೆಗೆ ಚಿಂತನೆ
ಬೆಂಗಳೂರು, ಮಾ.21- ಸರ್ಕಾರಿ ಕಚೇರಿಗಳಲ್ಲಿ , ಜನಸಂದಣೀಯ ಪ್ರಮುಖ ಸ್ಥಳಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಥರ್ಮಲ್ ಟೆಸ್ಟ್ ಸಿಸಿ ಕ್ಯಾಮಾರ ಅಳವಡಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಕೊರೊನಾ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಜನ ಸಾಮಾನ್ಯರ ಆತಂಕ ದುಪ್ಪಟ್ಟಾಗಿದೆ. ಖಾಸಗಿ ಸಂಸ್ಥೆಗಳು ಬಹುತೇಕ ಮನೆಗೆಲಸದ ಪದ್ಧತಿಯನ್ನು ಅಳವಡಿಸಿಕೊಂಡಿವೆ. ವಾಣಿಜ್ಯ ಸಂಕೀರ್ಣಗಳು, ಮಾಲ್ಗಳು, ಚಿತ್ರಮಂದಿರಗಳು, ಪ್ರಮುಖ ಮಾರುಕಟ್ಟೆಗಳು ಮುಚ್ಚಿವೆ. ಆದರೆ ಸರ್ಕಾರ ಇನ್ನೂ ಸರ್ಕಾರಿ ಕಚೇರಿಗಳಿಗೆ ರಜೆ ನೀಡಿಲ್ಲ. ಎಲ್ಲಾ ಸರ್ಕಾರಿ ಕಚೇರಿಗಳು ಚಾಲ್ತಿಯಲ್ಲಿವೆ. …
Read More »ಬೆಂಗಳೂರು:ಮಾಜಿ ಸಿಎಂ ಮೋಯ್ಲಿ ಅವರನ್ನು ಭೇಟಿ ಮಾಡಿದ ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ
ಬೆಂಗಳೂರು:ಮಾಜಿ ಸಿಎಂ ಮೋಯ್ಲಿ ಅವರನ್ನು ಭೇಟಿ ಮಾಡಿದ ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಮಾಜಿ ಸಿಎಂ, ಹಿರಿಯ ಕಾಂಗ್ರೆಸ್ ನಾಯಕ ವೀರಪ್ಪ ಮೊಯ್ಲಿ ಅವರನ್ನು ಭೇಟಿಯಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಕೃತಜ್ಞತೆ ಸಲ್ಲಿಸಿದರು. ಬೆಂಗಳೂರಿನಲ್ಲಿರುವ ಮೊಯ್ಲಿ ಅವರ ನಿವಾಸಕ್ಕೆ ಇಂದು ಭೇಟಿ ನೀಡಿದ ಸತೀಶ ಜಾರಕಿಹೊಳಿ ಸನ್ಮಾನಿಸುವ ಮೂಲಕ ಕೃತಜ್ಞತೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ವೀರಕುಮಾರ ಪಾಟೀಲ, ಚಿಕ್ಕೋಡಿ ಕಾಂಗ್ರೆಸ್ ಜಿಲ್ಲಾದ್ಯಕ್ಷ ಲಕ್ಷ್ಮಣರಾವ …
Read More »ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನಿರ್ದೇಶನದ ಮೇರೆಗೆ ಮೂಡಲಗಿಯಲ್ಲಿ ಜನತಾ ಕಫ್ರ್ಯೂ ಜಾಗೃತಿ ಆಂದೋಲನಕ್ಕೆ ಚಾಲನೆ
ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನಿರ್ದೇಶನದ ಮೇರೆಗೆ ಮೂಡಲಗಿಯಲ್ಲಿ ಜನತಾ ಕಫ್ರ್ಯೂ ಜಾಗೃತಿ ಆಂದೋಲನಕ್ಕೆ ಚಾಲನೆ ಮೂಡಲಗಿ: ಪ್ರಪಂಚಾದ್ಯಂತ ವ್ಯಾಪಿಸಿರುವ ಕೊರೋನಾ ವೈರಸ್ ಹರಡುವದನ್ನು ತಡೆಯಲು, ನಾಗರಿಕರಲ್ಲಿ ಈ ಬಗ್ಗೆ ಜಾಗೃತಿ ಮೂಡಿಸುವ ಸಂಬಂಧ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕರೆ ನೀಡಿರುವ ನಾಳಿನ ರವಿವಾರದ “ಜನತಾ ಕಫ್ರ್ಯೂ” ಜಾಗೃತಿ ಆಂದೋಲನಕ್ಕೆ ಶಾಸಕ ಹಾಗೂ ಕ.ಹಾ.ಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸೂಚನೆ ಮೇರೆಗೆ ಮೂಡಲಗಿಯಲ್ಲಿಂದು ಚಾಲನೆ ನೀಡಲಾಯಿತು. …
Read More »
Laxmi News 24×7