Breaking News

ಮಾ.1ರಿಂದ ನಿನ್ನೆಯವರೆಗೆ ಕೆಎಸ್ಆರ್‌ಟಿಸಿಗೆ 253 ಕೋಟಿ ನಷ್ಟ..!

ಬೆಂಗಳೂರು, ಏ. 15- ಕೋರೋನಾ ವೈರಾಣು ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಬಸ್ ಸಂಚಾರ ರದ್ದು ಮಾಡಿರುವುದರಿಂದ ಕೆಎಸ್‍ಆರ್‍ಟಿಸಿಗೆ 253 ಕೋಟಿ ರೂ.ಗೂ ಹೆಚ್ಚು ನಷ್ಟ ಉಂಟಾಗಿದೆ. ಮಾರ್ಚ್ 1ರಿಂದ ನಿನ್ನೆಯವರೆಗೆ ಕೆಎಸ್‍ಆರ್‍ಟಿಸಿ ಆದಾಯದಲ್ಲಿ 253,24,19,256 ರೂ. ನಷ್ಟವಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಲಾಕ್‍ಡೌನ್ ಮಾಡಿರುವುದರಿಂದ ಕೆಎಸ್‍ಆರ್‍ಟಿಸಿ ಬಸ್ ಸಂಚಾರವನ್ನು ನಿಲ್ಲಿಸಲಾಗಿದ್ದು, ಅಗತ್ಯ ಸೇವೆಗಳಿಗೆ ಮಾತ್ರ ಕೆಲವು ಬಸ್‍ಗಳನ್ನು ಒದಗಿಸಲಾಗಿದೆ. ಈಗಾಗಲೇ ಮುಂಗಡ ಟಿಕೆಟ್ ಕಾಯ್ದಿರಿಸುವುದನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದ್ದು, ಟಿಕೆಟ್ …

Read More »

ಕೊರೊನಾ ಹಾಟ್‌ಸ್ಪಾಟ್‌ಗಳ ಪಟ್ಟಿ ಬಿಡುಗಡೆ, ……

ನವದೆಹಲಿ : ದೇಶವನ್ನೇ ಆಲ್ಲೋಲ ಕಲ್ಲೋಲ ಮಾಡಿರುವ ಮಹಾಮಾರಿ ಕೊರೊನಾ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಹಲವು ಕ್ರಮಗಳನ್ನ ಕೈಗೊಂಡಿದ್ದು, ದೇಶದಲ್ಲಿ 170 ಜಿಲ್ಲೆಗಳು ಕೊರೊನಾ ವೈರಸ್ ಹಾಟ್‌ಸ್ಪಾಟ್‌ಗಳಾಗಿವೆ. ಇದರಲ್ಲಿ 207 ಜಿಲ್ಲೆಗಳು ಅಪಾಯದಲ್ಲಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಅತಿ ಹೆಚ್ಚು ಕರೊನಾ ಬಾಧಿತವಾಗಿರುವ ರಾಷ್ಟ್ರದ 170 ಜಿಲ್ಲೆಗಳ ಪೈಕಿ ಕರ್ನಾಟಕದ 8 ಜಿಲ್ಲೆಗಳು ಕೂಡ ಸೇರಿವೆ. ಯಾವ ಜಿಲ್ಲೆಗಳಲ್ಲಿ ಸೋಂಕಿತರ ಸಂಖ್ಯೆ ಜಾಸ್ತಿ ಇದೆಯೋ ಅಂಥಹ ಜಿಲ್ಲೆಗಳನ್ನು …

Read More »

ಲಾಕ್ ಡೌನ್ ಇದ್ರೂ ಬೆಳಗಾವಿಗೆ ಬಂದಿಳಿದ ವಿಶೇಷ ವಿಮಾನ, ಕಾರಣ ಗೊತ್ತಾ..?

ಬೆಳಗಾವಿ :ದೇಶಾದ್ಯಂತ ಲಾಕ್ಡೌನ್ ಜಾರಿ ಮಾಡಲಾಗಿದ್ದು ವಿಮಾನ, ರೈಲು, ಬಸ್ ಸೇವೆ ಸ್ಥಗಿತಗೊಳಿಸಲಾಗಿದೆ. ಲಾಕ್ ಡೌನ್ ನಡುವೆಯೂ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಖಾಸಗಿ ವಿಮಾನ ಬಂದಿದೆ. ಈ ವಿಶೇಷ ವಿಮಾನದಲ್ಲಿ ನವಜಾತ ಶಿಶುವನ್ನು ಕರೆತರಲಾಗಿದೆ. ಗುಜರಾತ್ ನ ಸೂರತ್ ನಿಂದ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದಿಳಿದ ವಿಮಾನದಲ್ಲಿ ವೈದ್ಯರ ತಂಡ ನವಜಾತ ಶಿಶುವನ್ನು ಕರೆತಂದಿದ್ದು ಕೆಎಲ್‌ಇ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಹೃದಯ ಸಂಬಂಧಿ ಕಾಯಿಲೆ ಇರುವ ನವಜಾತ ಶಿಶುವನ್ನು …

Read More »

ಕೊರೋನಾ: ಭಾರತದ ಸಹಾಯ ಕೇಳಿದ ಪಾಕಿಸ್ತಾನ..!

ಪಾಕಿಸ್ತಾನದಲ್ಲೂ ಕೂಡ ಕೊರೋನಾ ವೈರಸ್ ಹಾವಳಿ ಮಿತಿ ಮೀರುತ್ತಿದೆ. ಹೀಗಾಗಿ ಪಾಕಿಸ್ತಾನದ ಇಮ್ರಾನ್ ಖಾನ್ ಸರ್ಕಾರ ಭಾರತದ ಬಳಿ HCQ ಅಥವಾ ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆಗಳನ್ನು ಕೊಟ್ಟು ಸಹಾಯ ಮಾಡಿ ಅಂತ ಕೇಳಿಕೊಂಡಿದೆ. ಪಾಕಿಸ್ತಾನ ಈ ಕಾಯಿಲೆ ವಿರುದ್ಧ ಹೋರಾಡಲು ಸಾಧ್ಯವಾಗದೇ ಒದ್ದಾಡುತ್ತಿದೆ. ಅಲ್ಲಿ ಸರಿಯಾಗಿ ಚಿಕಿತ್ಸೆಗೆ ಬೇಕಾದ ಔಷಧಿ ಇಲ್ಲ, ಅಗತ್ಯ ಸಾಮಗ್ರಿ ಕೂಡ ಇಲ್ಲ. ಈಗಾಗಲೇ 6 ಸಾವಿರಕ್ಕೂ ಅಧಿಕ ಜನ ಪಾಕಿಸ್ತಾನದಲ್ಲಿ ಈ ಕಾಯಿಲೆಗೆ ತುತ್ತಾಗಿದ್ದಾರೆ. ಇದು …

Read More »

10 ದಿನದಲ್ಲಿ ಕಟ್ಟಿದ್ದ ಆಸ್ಪತ್ರೆ ಬಂದ್ ಮಾಡಿದ ಚೀನಾ ಸರ್ಕಾರ! ಕಾರಣ ಏನು ಗೊತ್ತಾ?

ಬೀಜಿಂಗ್ : ಕಿಲ್ಲರ್ ಕೊರೊನಾ ವೈರಸ್ ಚಿಕಿತ್ಸೆಗಾಗಿ ಚೀನಾ ಸರ್ಕಾರವು ವುಹಾನ್ ಪ್ರಾಂತ್ಯದಲ್ಲಿ ಕೇವಲ 10 ದಿನಗಳಲ್ಲಿ ಕಟ್ಟಲಾಗಿದ್ದ ವಿಶ್ವದ ಅತ್ಯಂತ ದೊಡ್ಡ ಕೋವಿಡ್ 19 ಆಸ್ಪತ್ರೆಯನ್ನು ಚೀನಾ ಸರ್ಕಾರ ಇದೀಗ ಬಂದ್ ಮಾಡಿದೆ. ಹೌದು, ವುಹಾನ್ ಪ್ರಾಂತ್ಯದಿಂದ ಕೊರೊನಾ ವೈರಸ್ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದಿದ್ದು, ಯಾವುದೇ ಹೊಸ ಸೋಂಕು ಪತ್ತೆಯಾಗದ ಹಿನ್ನೆಲೆಯಲ್ಲಿ ಈ ಆಸ್ಪತ್ರೆಯನ್ನು ಮುಚ್ಚಲಾಗಿದೆ ಎಂದು ಸ್ಥಳೀಯ ಆಡಳಿತ ಸ್ಪಷ್ಟಪಡಿಸಿದೆ ಕೋವಿಡ್ 19 ರೋಗಿಗಳಿಗೆ ಚಿಕಿತ್ಸೆ ನೀಡಲೆಂದೇ …

Read More »

ಫೇಸ್ ಬುಕ್ ಪ್ರೀತಿ ನಂತರ ಮದುವೆ ಇದೀಗ ಆತ್ಮಹತ್ಯೆ

ಮಂಡ್ಯ : ಮನೆಯವರ ವಿರೋಧದ ನಡುವೆ ಪ್ರೀತಿಸಿ ಮದುವೆಯಾಗಿದ್ದ ದಂಪತಿಯ ಜಗಳ ಸಾವಿನಲ್ಲಿ ಅಂತ್ಯವಾಗಿದೆ.. ಅಂಜು (19) ಆದಿತ್ಯ (21) ಇಬ್ಬರು ಮನಯವರ ವಿರೋಒಧದ ನಡುವೆ ಪ್ರೀತಿಸಿ ಮದುವೆಯಾಗಿದ್ರು. ಇಬ್ಬರಿಗೂ ಇದೀಗ 14 ತಿಂಗಳ ಮುದ್ದಾದ ಮಗುವಿದೆ.. ಮದುವೆಯ ಹೊಸದರಲ್ಲಿ ಚೆನ್ನಾಗಿದ್ದ ದಾಂಪತ್ಯ ನಂತರ ಪತ್ನಿ ಬಳಿ ಹಣ ತರುವಂತೆ ಆದಿತ್ಯ ಪೀಡಿಸುತ್ತಿದ್ದನಂತೆ.. ನಿನ್ನೆ ಮಧ್ಯಾಹ್ನ ಅಂಜು ಆದಿತ್ಯನೊಂದಿಗೆ ಜಗಳವಾಡಿಕೊಂಡಿದ್ರು. ಜಗಳವಾಡಿದ ನಂತರ ಆದಿತ್ಯ ಮಗುವಿಗೆ ಹಾಲು ಹಾಗೂ ದಿನಸಿ …

Read More »

ಕೆ.ಆರ್.ಪೇಟೆ ಪಟ್ಟಣದ ಗ್ರಾಮದೇವತೆ ಶ್ರೀ ಮಾರಮ್ಮನವರ ದೇವಸ್ಥಾನದಲ್ಲಿ ಗ್ರಾಮದ ಮುಖಂಡರು ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.

ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ: ವಿಶ್ವವನ್ನೇ ಕಾಡುತ್ತಿರುವ ಕೊರೊನಾ ಮಹಾಮಾರಿಯನ್ನು ನಿಯಂತ್ರಿಸಿ, ಮಾನವ ಜೀವ ಸಂಕುಲವನ್ನು ಉಳಿಸಬೇಕೆಂದು ಹಾರೈಸಿ ಕೆ.ಆರ್.ಪೇಟೆ ಪಟ್ಟಣದ ಗ್ರಾಮದೇವತೆ ಶ್ರೀ ಮಾರಮ್ಮನವರ ದೇವಸ್ಥಾನದಲ್ಲಿ ಗ್ರಾಮದ ಮುಖಂಡರು ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ವಿಶ್ವದಾದ್ಯಂತ ಕೊರೋನಾ ಅಟ್ಟಹಾಸವು ಎಲ್ಲೆ ಮೀರಿದೆ. ನಿತ್ಯ ಸಾವಿರಾರು ಮಂದಿ ಕೊರೋನಾ ರೋಗಕ್ಕೆ ತುತ್ತಾಗುತ್ತಿದ್ದಾರೆ. ಲಕ್ಷಾಂತರ ಮಂದಿ ರೋಗ ಪೀಡಿತರಾಗುತ್ತಿದ್ದಾರೆ ಹಾಗಾಗಿ ಕೊರೋನಾ ಮಹಾಮಾರಿಯನ್ನು ಹೋಗಲಾಡಿ ಮಾನವ ಸಂಕುಲವನ್ನು ಉಳಿಸಬೇಕೆಂದು ಗ್ರಾಮಸ್ಥರು ತಾಯಿ ಮಾರಮ್ಮ …

Read More »

ಮಂಡ್ಯದಲ್ಲಿ ರೈತ ಮಹಿಳೆಯಿಂದ 10 ಸಾವಿದ ದೇಣಿಗೆ

ಮಂಡ್ಯ ಜಿಲ್ಲೆ ದಬ್ಬೇಘಟ್ಟ ಗ್ರಾಮದ ನಿವಾಸಿ ರೈತ ಮಹಿಳೆ ಶಾರದಮ್ಮ ರವರು ಕೃಷಿ ಚಟುವಟಿಕೆ ಹಾಗೂ ಹೈನುಗಾರಿಕೆ ಯಿಂದ ಸಂಕಷ್ಟಕ್ಕೆಂದು ಉಳಿತಾಯ ಮಾಡಿದ್ದ ಹತ್ತು ಸಾವಿರ ಹಣವನ್ನು ಮುಖ್ಯಮಂತ್ರಿಗಳ ಕೊರೋನೊ ಪರಿಹಾರ ನಿಧಿಗೆ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಕೆ.ಆರ್.ಪೇಟೆ ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ತಹಸೀಲ್ದಾರ್ ಎಂ.ಶಿವಮೂರ್ತಿ ಅವರನ್ನು ಬೇಟಿ ಮಾಡಿದ ಶಾರದಮ್ಮ ಮತ್ತು ಅವರ ಸುಪುತ್ರ ಭರತ್ ಮಾಸ್ತಿ ಅವರು ಹತ್ತು ಸಾವಿರ ರೂಪಾಯಿಗಳ ಚೆಕ್ ಅನ್ನು ಹಸ್ತಾಂತರ …

Read More »

‘ಕೋವಿಡ್-19’ ಮಹಾಮಾರಿಯಿಂದ ಮತ್ತೋಂದು ವಿಪತ್ತೊಂದು ನಮ್ಮಗಾಗಿ ಕಾಯುತ್ತಿದೆ.!

ಖ್ಯಾತ ವೈರಾಣು ತಜ್ಞ ಹಾಗೂ ವೆಲ್ಲೂರಿನ ಕ್ರಿಶ್ಚಿಯನ್ ಮೆಡಿಕಲ್ ಕಾಲೇಜಿನ ಮಾಜಿ ಪ್ರೊಫೆಸರ್ ಆಗಿರುವ ಡಾ.ಟಿ. ಜಾಕೋಬ್ ಜಾಕೋಬ್ ಅವರು The Lede ಗೆ ನೀಡಿರುವ ಸಂದರ್ಶನದಲ್ಲಿ ಕೊರೋನ ವೈರಸ್ ಪತ್ತೆಗಾಗಿ ಸಾಕಷ್ಟು ಪರೀಕ್ಷೆಗಳನ್ನು ಕೈಗೊಳ್ಳದಿರುವುದಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರಕಾರಗಳನ್ನು ತೀವ್ರ ತರಾಟೆಗೆತ್ತಿಕೊಂಡಿದ್ದಾರೆ. ಮಹಾ ವಿಪತ್ತೊಂದು ದೇಶವನ್ನು ಅಪ್ಪಳಿಸಲು ಕಾಯುತ್ತಿದೆ ಮತ್ತು ಪಾಸಿಟಿವ್ ಪ್ರಕರಣಗಳ ಮಹಾಪೂರವೇ ಹರಿದು ಬರಲಿದೆ ಎಂದು ಅವರು ಎಚ್ಚರಿಕೆಯನ್ನೂ ನೀಡಿದ್ದಾರೆ. ಕೊರೋನ ವೈರಸ್ ಪಿಡುಗು …

Read More »

ಮುಸ್ಲಿಮರ ವಿರುದ್ಧ ಪೋಸ್ಟ್‌ ಹಾಕಿದ ಹಿಂದುತ್ವ ಸಂಘಟನೆಯ ಕಾರ್ಯಕರ್ತನ ಬಂಧನ: ಆರೋಪಿ ಪರ ನಿಂತ ಸಚಿವ ಸಿ.ಟಿ ರವಿ – ಪೊಲೀಸರ ವಿರುದ್ದವೇ ತನಿಖೆ

ಮುಸ್ಲಿಮರ ವಿರುದ್ಧ ಪೋಸ್ಟ್‌ ಹಾಕಿದ ಹಿಂದುತ್ವ ಸಂಘಟನೆಯ ಕಾರ್ಯಕರ್ತನ ಬಂಧನ: ಆರೋಪಿ ಪರ ನಿಂತ ಸಚಿವ ಸಿ.ಟಿ ರವಿ – ಪೊಲೀಸರ ವಿರುದ್ದವೇ ತನಿಖೆ! ಹಾಸನದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಾದ ಆರ್‌ ಶ್ರೀನಿವಾಸಗೌಡರವರು ಆಕ್ಷೇಪಾರ್ಹ ಪೋಸ್ಟ್‌ ಹಾಕಿದ ಹಿಂದೂ ಕಾರ್ಯಕರ್ತರನ್ನು ಬಂಧಿಸಿದ ಬೇಲೂರು ಸಿಪಿಐ ಸಿದ್ಧರಾಮೇಶ್ವರ್, ಅರೇಹಳ್ಳಿ ಪಿಎಸ್ಐ ಬಾಲು ಎಂಬ ಇಬ್ಬರು ಪೊಲೀಸ್‌ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶಿಸಿದ್ದಾರೆ ಸಾಮಾಜಿಕ ಜಾಲತಾಣಗಳಲ್ಲಿ ನಿರಂತರವಾಗಿ ಮುಸ್ಲಿಂ ಸಮುದಾಯದ ವಿರುದ್ಧ ಕೋಮುದ್ವೇಷಪೂರಿತ …

Read More »