Breaking News

ಹಗುರವಾಗಿ ಕಾರು ಚಲಾಯಿಸಿ ಎಂದಿದ್ದಕ್ಕೆ ಹಲ್ಲೆ ಮಾಡಿದ ಗಾಯಕ ಮಾಳು ನಿಪನಾಳ

ಬೆಳಗಾವಿ: ಹಗುರವಾಗಿ ಕಾರು ಚಲಾಯಿಸಿ ಎಂದಿದ್ದಕ್ಕೆ ಯುವಕ ಹಾಗೂ ಈತನ ಸಹೋದರಿ ಮೇಲೆ ‘ನಾ ಡ್ರೈವರ್’ ಹಾಡಿನ ಖ್ಯಾತಿಯ ಗಾಯಕ ಮಾಳು ನಿಪನಾಳ ಹಲ್ಲೆ ಮಾಡಿದ್ದು, ಗಾಯಗೊಂಡ ಇಬ್ಬರೂ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶೇಖಪ್ಪ ಹಕ್ಯಾಗೋಳ ಹಾಗೂ ಸಹೋದರಿಗೆ ಗಾಯವಾಗಿದ್ದು, ಚಿಕ್ಕೋಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.   ರಾಯಬಾಗ ತಾಲೂಕಿನ ನಿಪನಾಳ ಗ್ರಾಮದ ಹೊರವಲಯದಲ್ಲಿ ಯುವಕ ಹಾಗೂ ಆತನ ಸಹೋದರಿ ಬೈಕ್ ಮೇಲೆ ಸಂಚರಿಸುತ್ತಿದ್ದರು. ಈ ವೇಳೆ ನಾ ಡ್ರೈವರ್ ಹಾಡಿನ ಗಾಯಕ …

Read More »

ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

ಗದಗ: ಹೆಚ್ಚುತ್ತಿರುವ ಅರಣ್ಯ ನಾಶ, ನಗರೀಕರಣದ ಪರಿಣಾಮ ಜಿಲ್ಲೆಯ ಗಜೇಂದ್ರಗಡ, ನರಗುಂದ ಸೇರಿ ಪಕ್ಕದ ಕೊಪ್ಪಳ ಭಾಗದಲ್ಲಿ ತೋಳ-ನಾಯಿ, ನರಿ-ನಾಯಿ ರೂಪಾಂತರಿ ಮಿಶ್ರ ತಳಿಗಳು ಮೊಟ್ಟ ಮೊದಲ ಬಾರಿ ಪತ್ತೆಯಾಗಿವೆ. ಕೊಪ್ಪಳ ಹಾಗೂ ಗದಗ ಜಿಲ್ಲೆಯ ಗಡಿಭಾಗದಲ್ಲಿ ತೋಳ ಹಾಗೂ ನರಿಗಳ ಸಂಖ್ಯೆ ಹೆಚ್ಚಿವೆ. ಆಹಾರ ಅರಸಿ ಬರುಚ ಕುರಿಗಾಹಿಗಳ ಕುರಿಗಳ ಹಿಂಡಿನ ಮೇಲೆ ದಾಳಿ ಮಾಡುವುದು, ಗ್ರಾಮೀಣ ಹಾಗೂ ನಗರ ಪ್ರದೇಶಗಳಿಗೆ ಧಾವಿಸುತ್ತಿರುವ ತೋಳ ಹಾಗೂ ನರಿಗಳು, ಅಲ್ಲಿರುವ ನಾಯಿಗಳ …

Read More »

ಹೆಚ್‌ ಡಿ ಕುಮಾರಸ್ವಾಮಿ ವಿರುದ್ಧ ಎಫ್‌ಐಆರ್‌ ದಾಖಲ

ಬೆಂಗಳೂರು, : ಸಂಡೂರು ಗಣಿ ಹಗರಣ ಪ್ರಕರಣದ ತನಿಖೆ ವಿಚಾರವಾಗಿ ಕಳೆದ ಕೆಲವು ದಿನಗಳ ಹಿಂದೆ ಎಡಿಜಿಪಿ ಚಂದ್ರೇಶಖರ್​ ಮತ್ತು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ನಡುವೆ ಮುಸುಕಿನ ಗುದ್ದಾಟ ನಡೆದಿತ್ತು. ಇದೀಗ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರಾದ ಹೆಚ್‌ ಡಿ ಕುಮಾರಸ್ವಾಮಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.   ಎಡಿಜಿಪಿ ಚಂದ್ರಶೇಖರ್ ಅವರು ನೀಡಿದ ದೂರಿನ ಆಧಾರದ ಮೇಲೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಅವರ ವಿರುದ್ಧ ಸಂಜಯನಗರ …

Read More »

ಕಲಬುರಗಿ ಮೂಲದ ಐಪಿಎಸ್ ಅಧಿಕಾರಿ ಅಮಿತ್ ಜವಳಗಿ ಅವರು ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತ ಸಮೀಪದ ಚಂದನ್‌ ನಗರದ ಪೊಲೀಸ್ ಕಮಿಷನರ್ ಹುದ್ದೆಗೇರಿದ್ದಾರೆ.

ಕಲಬುರಗಿ: ಕಲಬುರಗಿ ಮೂಲದ ಐಪಿಎಸ್ ಅಧಿಕಾರಿ ಅಮಿತ್ ಜವಳಗಿ ಅವರು ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತ ಸಮೀಪದ ಚಂದನ್‌ ನಗರದ ಪೊಲೀಸ್ ಕಮಿಷನರ್ ಹುದ್ದೆಗೇರಿದ್ದಾರೆ. ಪಶ್ಚಿಮ ಬಂಗಾಳದ ಚಂದನ್‌ನಗರ ವ್ಯಾಪ್ತಿಯ ಠಾಣೆಗಳಲ್ಲಿ ಆಸ್ತಿಗಳ ಡಿಜಿಟಲೀಕರಣ ಮಾಡಿ ಅವುಗಳಿಗೆ ಬಾರ್‌ ಕೋಡ್ ಅಳವಡಿಸಿದ ಸಾಧನೆಗಾಗಿ ಅಮಿತ್‌ ಅವರಿಗೆ ಪ‍್ರಸಕ್ತ ವರ್ಷದ ಭಾರತ ಸರ್ಕಾರದ ಇ-ಗವರ್ನನ್ಸ್ ಇಲಾಖೆಯ ರಾಷ್ಟ್ರೀಯ ಪ್ರಶಸ್ತಿಯು ಚಿನ್ನದ ಪದಕದೊಂದಿಗೆ ಲಭಿಸಿದೆ.   ಕಲಬುರಗಿಯ ಕೇಂದ್ರೀಯ ವಿದ್ಯಾಲಯದಲ್ಲಿ ಪ್ರಾಥಮಿಕ ಶಿಕ್ಷಣವನ್ನು …

Read More »

ಮನೆ-ಮನೆಗೆ ಗಾಂಧಿ ಸಿದ್ಧಾಂತ ತಲುಪಿಸುತ್ತೇವೆ: ಎಚ್.ಕೆ.ಪಾಟೀಲ

ಬೆಳಗಾವಿ: ‘ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಗರದಲ್ಲಿ 1924ರಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಮೂಲಕ ಗಾಂಧಿ ಅವರ ತತ್ವಗಳನ್ನು ಇನ್ನಷ್ಟು ಪ್ರಚುರಪಡಿಸುತ್ತೇವೆ. ಮನೆ-ಮನೆಗೆ ಗಾಂಧೀಜಿ ಸಿದ್ಧಾಂತ ತಲುಪಿಸುತ್ತೇವೆ’ ಎಂದು ಶತಮಾನೋತ್ಸವ ಸಮಿತಿ ಅಧ್ಯಕ್ಷರೂ ಆಗಿರುವ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ ಹೇಳಿದರು.   ಇಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಗಾಂಧಿವಾದಿಗಳು ಹಾಗೂ ಹಿರಿಯರ ಜತೆ ಸಮಗ್ರವಾಗಿ ಚರ್ಚಿಸಿ, ಅಧಿವೇಶನದ ಇತಿಹಾಸ ಮರು ಸೃಷ್ಟಿಸುತ್ತೇವೆ’ ಎಂದರು. ‘ಅಧಿವೇಶನಕ್ಕೆ ಸಾಕ್ಷಿಯಾದ ಸ್ಥಳಗಳಿಗೆ ಇಂದು ಭೇಟಿ …

Read More »

ಅಬಕಾರಿ ಸಚಿವರ ವಿರುದ್ಧ ಸಿಡಿದೆದ್ದ ಮದ್ಯದಂಗಡಿ ಮಾಲೀಕರು: ನವೆಂಬರ್ 20ರಂದು ಮದ್ಯ ಮಾರಾಟ ಬಂದ್

ಅಬಕಾರಿ ಸಚಿವರ ವಿರುದ್ಧ ಸಿಡಿದೆದ್ದ ಮದ್ಯದಂಗಡಿ ಮಾಲೀಕರು: ನವೆಂಬರ್ 20ರಂದು ಮದ್ಯ ಮಾರಾಟ ಬಂದ್   ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮದ್ಯದಂಗಡಿ ಮಾಲೀಕರು ಪ್ರತಿಭಟನೆಗೆ ಮುಂದಾಗಿದ್ದು, ನವೆಂಬರ್ 20ರಂದು ಮದ್ಯದಂಗಡಿ ಬಂದ್ ಗೆ ಕರೆ ನೀಡಿದ್ದಾರೆ.   ಅಬಕಾರಿ ಇಲಾಖೆಯಲ್ಲಿ ಭಾರಿ ಭ್ರಷ್ಟಾಚಾರ ನಡೆಯುತ್ತಿದ್ದು, ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ವಿರುದ್ಧ ಮದ್ಯದಂಗಡಿ ಮಾಲೀಕರು ತಿರುಗಿ ಬಿದ್ದಿದ್ದಾರೆ. ಅಬಕಾರಿ ಇಲಾಖೆ ಅಧಿಕಾರಿಗಳ ವರ್ಗಾವಣೆ, ಪ್ರಮೋಷನ್ ಗಾಗಿ ಹಣ ಸಂಗ್ರಹ ಮಾಡುತ್ತಿದ್ದಾರೆ. …

Read More »

ಮಂಥ್ಲಿ ಮನಿ ಹೆಸರಲ್ಲಿ ಮದ್ಯದಂಗಡಿಗಳಿಂದ 15 ಕೋಟಿ ಹಣ ವಸೂಲಿ: ಅಬಕಾರಿ ಸಚಿವರ ವಿರುದ್ಧ ಹೊಸ ಬಾಬ್ ಸಿಡಿಸಿದ ಆರ್.ಅಶೋಕ್

ಮಂಥ್ಲಿ ಮನಿ ಹೆಸರಲ್ಲಿ ಮದ್ಯದಂಗಡಿಗಳಿಂದ 15 ಕೋಟಿ ಹಣ ವಸೂಲಿ: ಅಬಕಾರಿ ಸಚಿವರ ವಿರುದ್ಧ ಹೊಸ ಬಾಬ್ ಸಿಡಿಸಿದ ಆರ್.ಅಶೋಕ್ ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ 500 ಕೋಟಿ ಲೂಟಿಯಾಗಿದೆ. ಕಾಂಗ್ರೆಸ್ ಸರ್ಕಾರದ ಲಂಚಾವತಾರದ ಮತ್ತೂಂದು ಕರಾಳ ಅಧ್ಯಾಯ ಬಹಿರಂಗಗೊಂಡಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ. ರಾಜ್ಯ ಮದ್ಯ ಮಾರಾಟಗಾರರ ಸಂಘ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯಪಾಲರಿಗೆ ಬರೆದಿರುವ ಪತ್ರದಲ್ಲಿ ಅಬಕಾರಿ ಸಚಿವರು ‘ಮಂಥ್ಲಿ ಮನಿ’ ಹೆಸರಿನಲ್ಲಿ ಮದ್ಯದ …

Read More »

ಸಂಸದೀಯ ರಾಜಕೀಯದಿಂದ ನಿವೃತ್ತಿಯ ಸುಳಿವು; ಎನ್​​​​ಸಿಪಿ ಮುಖ್ಯಸ್ಥ ಬಾರಾಮತಿಯಲ್ಲಿ ಹೇಳಿದಿಷ್ಟು..

ಮುಂಬೈ: ಹಿರಿಯ ರಾಜಕಾರಣಿ ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್​​​(Sharad Pawar) ಸಂಸದೀಯ ರಾಜಕೀಯದಿಂದ ನಿವೃತ್ತಿಯಾಗುವ ಇಂಗಿತ ವ್ಯಕ್ತಪಡಿಸಿದ್ದಾರೆ. ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಸಭೆಗಳನ್ನು ನಡೆಸುತ್ತಿರುವ ಶರದ್ ಪವಾರ್ ಅವರು ಮಂಗಳವಾರ(ನವೆಂಬರ್​​ 5) ಬಾರಾಮತಿ ಕ್ಷೇತ್ರದಲ್ಲಿ ಪ್ರವಾಸ ಕೈಗೊಂಡಿದ್ದರು. ಈ ವೇಳೆ ಮಾತನಾಡಿದ ಶರದ್ ಪವಾರ್ ಅವರು ಸಂಸದೀಯ ರಾಜಕೀಯದಿಂದ ನಿವೃತ್ತಿ ಪಡೆಯುವ ಸುಳಿವು ನೀಡಿದ್ದಾರೆ.   ನಾನು ಸರ್ಕಾರದಲ್ಲಿಲ್ಲ ಎಂದು ಹೇಳಲು ಬಯಸುತ್ತೇನೆ. ಇನ್ನೂ ಒಂದೂವರೆ …

Read More »

ರಾಜ್ಯದಲ್ಲಿ ನಡೆಯುತ್ತಿರುವ ಮೂರು ಉಪ ಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿಗಳು ಗೆಲುವು:ಮುರುಗೇಶ ನಿರಾಣಿ

ಬೆಳಗಾವಿ :ರಾಜ್ಯದಲ್ಲಿ ನಡೆಯುತ್ತಿರುವ ಮೂರು ಉಪ ಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಮುರುಗೇಶ ನಿರಾಣಿ ಹೇಳಿದರು. ಸೋಮವಾರ ಬೆಳಗಾವಿ ಎಸ್. ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯಲ್ಲಿ ಸಭಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದ ದುರಾಡಳಿತ, ಭ್ರಷ್ಟಾಚಾರ, ಮುಡಾ ಹಗರಣ ವಾಲ್ಮೀಕಿ ನಿಗಮದ 187 ಕೋಟಿ ರೂ. ಹಣವನ್ನು ರಾಜಕಾರಣಕ್ಕೆ ಬಳಕೆ ಮಾಡಿರುವುದರಿಂದ ಕಾಂಗ್ರೆಸ್ ಶಾಸಕರೇ ಬೇಸತ್ತು‌ ಹೋಗಿದ್ದಾರೆ. ಈ‌ ಹಿನ್ನೆಲೆಯಲ್ಲಿ ಸಂಡೂರು, …

Read More »

ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲೇ SDA ಆತ್ಮಹತ್ಯೆ

ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲೇ SDA ಆತ್ಮಹತ್ಯೆ ಜಿಲ್ಲೆಯ ತಹಶೀಲ್ದಾರ್ ಕಚೇರಿಯಲ್ಲೇ ದ್ವಿತೀಯ ದರ್ಜೆ ಸಹಾಯಕ ಸಿಬ್ಬಂದಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವಂತ ಘಟನೆ ನಡೆದಿದೆ .ಬೆಳಗಾವಿ ತಹಶೀಲ್ದಾರ್ ಕಚೇರಿಯಿಂದ ಸವದತ್ತಿ ತಹಶೀಲ್ದಾರ್ ಕಚೇರಿಗೆ ರುದ್ರಣ್ಣ ಯಡವಣ್ಣನವರ ಎಂಬುವರನ್ನು ಸವದತ್ತಿ ತಹಶೀಲ್ದಾರ್ ಕಚೇರಿಗೆ ನಿನ್ನಯಷ್ಟೇ ವರ್ಗಾವಣೆ ಮಾಡಲಾಗಿತ್ತು. ಸವದತ್ತಿ ತಹಶೀಲ್ದಾರ್ ಕಚೆರಿಗೆ ಎಸ್ ಡಿಎ ರುದ್ರಣ್ಣ ಯಡವಣ್ಣನವರನ್ನು ವರ್ಗಾವಣೆ ಮಾಡಿದ್ದಕ್ಕೆ ಮನನೊಂದು ಬೆಳಗಾವಿಯ ತಹಶೀಲ್ದಾರ್ ಕಚೇರಿಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ.   https://www.facebook.com/share/v/uf5SVyCwHXpLUoKX/?mibextid=xfxF2i

Read More »