Breaking News

ಸಿದ್ಧರಾಮಯ್ಯ 99 ತಪ್ಪು ಮಾಡಿದ್ದಾರೆ… 100ನೇ ತಪ್ಪು ಮಾಡುತ್ತಲೇ ಕಾಂಗ್ರೆಸ್ ಸರ್ಕಾರದ ಸಂಹಾರ…: ವಿಜಯೇಂದ್ರ

ಸಿದ್ಧರಾಮಯ್ಯ 99 ತಪ್ಪು ಮಾಡಿದ್ದಾರೆ…100ನೇ ತಪ್ಪು ಮಾಡುತ್ತಲೇ ಕಾಂಗ್ರೆಸ್ ಸರ್ಕಾರದ ಸಂಹಾರ… ಬಿಜೆಪಿ ಪ್ರತಿಭಟನೆಯಲ್ಲಿ ಬಿ.ವೈ.ವಿಜಯೇಂದ್ರ ವಾಗ್ದಾಳಿ ದೇವರ ನಿಮ್ಮನ್ನು ನೋಡುತ್ತಿದ್ದಾನೆ ಸಿದ್ಧರಾಮಯ್ಯ 99 ತಪ್ಪು ಮಾಡಿದ್ದಾರೆ… 100ನೇ ತಪ್ಪು ಮಾಡುತ್ತಲೇ ಕಾಂಗ್ರೆಸ್ ಸರ್ಕಾರದ ಸಂಹಾರ… ಬಿಜೆಪಿ ಪ್ರತಿಭಟನೆಯಲ್ಲಿ ಬಿ.ವೈ.ವಿಜಯೇಂದ್ರ ವಾಗ್ದಾಳಿ ರೈತರಿಗೆ ವಕ್ಫ್ ಬೋರ್ಡ್ ನೋಟಿಸ್ ನೀಡಿರುವುದನ್ನು ವಿರೋಧಿಸಿ ಕರ್ನಾಟಕದಾದ್ಯಂತ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆಯ ಕಾವು ಜೋರಾಗಿದೆ. ಪ್ರತಿಭಟನೆಯ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ದೇವರು …

Read More »

ದಿ ಸೆಂಟ್ರಲ್ ಮೆಥೋಡಿಸ್ಟ್ ಕನ್ನಡ ಚರ್ಚ್ಗೆ ಭೇಟಿ ನೀಡಿದ ಸಂಸದೆ ಪ್ರಿಯಂಕಾ ಜಾರಕಿಹೊಳಿ

ಚಿಕ್ಕೋಡಿ ಲೋಕಸಭೆಯ ನೂತನ ಸಂಸದೆಯಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಪ್ರಿಯಂಕಾ ಜಾರಕಿಹೊಳಿ ಅವರು ಇಂದು ದಿ ಸೆಂಟ್ರಲ್ ಮೆಥೋಡಿಸ್ಟ್ ಕನ್ನಡ ಚರ್ಚ್ಗೆ ಭೇಟಿ ನೀಡಿದರು. ಚಿಕ್ಕೋಡಿ ಲೋಕಸಭೆಯ ನೂತನ ಸಂಸದೆಯಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಪ್ರಿಯಂಕಾ ಜಾರಕಿಹೊಳಿ ಅವರು ಇಂದು ದಿ ಸೆಂಟ್ರಲ್ ಮೆಥೋಡಿಸ್ಟ್ ಕನ್ನಡ ಚರ್ಚ್ಗೆ ಭೇಟಿ ನೀಡಿದರು. ಈ ವೇಳೆ ಬೆಳಗಾವಿ ನಗರದ ದಿ ಸೆಂಟ್ರಲ್ ಮೆಥೋಡಿಸ್ಟ್ ಕನ್ನಡ ಚರ್ಚ್ ನ ವತಿಯಿಂದ ಧರ್ಮಗುರು ರೇವರೆಂಡ್ ಫಾದರ್ ಶಾಂತಪ್ಪ ಅಂಕಲಗಿ, …

Read More »

Udupi-Dakshina Kannada: ಕರ್ನಾಟಕ ಜಾನಪದ ಪ್ರಶಸ್ತಿ ಪ್ರಕಟ

ಮಂಗಳೂರು/ಉಡುಪಿ/ ಪುತ್ತೂರು: ಕರ್ನಾಟಕ ಜಾನಪದ ಅಕಾಡೆಮಿಯ 2023ನೇ ಸಾಲಿನ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪ್ರಶಸ್ತಿಯನ್ನು ಪ್ರಕಟಿಸಿದೆ. ಉಡುಜಿ ಜಿಲ್ಲೆಯ ಅಪ್ಪಿ ಪಾಣಾರ, ದಕ್ಷಿಣ ಕನ್ನಡ ಜಿಲ್ಲೆಯ ನಾಟಿವೈದ್ಯೆ ಲೀಲಾವತಿ ಅವರು ಗೌರವ ಪ್ರಶಸ್ತಿ ಘೋಷಿಸಲಾಗಿದೆ. 2023ನೇ ಸಾಲಿನ ತಜ್ಞ ಪ್ರಶಸ್ತಿಯನ್ನು ಡಾ| ಕೆ. ಚಿನ್ನಪ್ಪ ಗೌಡ ಅವರಿಗೆ ಘೋಷಿಸಲಾಗಿದೆ. ಡಾ| ಚಿನ್ನಪ್ಪ ಗೌಡರಿಗೆ ಡಾ| ಜಿ.ಶಂ.ಪ ತಜ್ಞ ಪ್ರಶಸ್ತಿ ಜನಪದ ಆರಾಧನೆಯ “ಮಧ್ಯಂತರ ಜಗತ್ತು’ ಮತ್ತು ಅದರ “ಸಂಕೀರ್ಣ ಪಠ್ಯ’, …

Read More »

ಕಳೆದು ಹೋದ I PHONE ಹಿಂದುರಿಗಿಸಿ ಮಾನವೀಯತೆ ಮೆರೆದ ಸಂಚಾರಿ ಪೊಲೀಸ್ ,ಶ್ಲಾಘನೆಗೆ ವ್ಯಕ್ತಪಡಿಸಿದ್ ಆಯುಕ್ತ

ಕಳೆದು ಹೋದ ಐ-ಫೋನ್ ಹಿಂದುರಿಗಿಸಿ ಮಾನವೀಯತೆ ಮೆರೆದ ಸಂಚಾರಿ ಪೊಲೀಸ್ ಸಿಬ್ಬಂದಿ… ಸಂಚಾರ ನಿರ್ವಹಣೆ ಮಾಡುವುದರ ಐ ಫೋನ್ ಕಳೆದುಕೊಂಡಿದ್ದವರಿಗೆ ಐ ಫೋನ್ ವಿತರಿಸಿ ದಕ್ಷಿಣ ಸಂಚಾರ ಪೊಲೀಸ್ ಸಿಬ್ಬಂದಿ ಶಿವಾನಂದ ಟಪಾಲರ ಮಾನವೀಯತೆ ಮೆರೆದಿದ್ದಾರೆ. ಇವರ ಈ ಕಾರ್ಯಕ್ಕೆ ನಗರದ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಂಚಾರ ದಕ್ಷಿಣ ಪೊಲೀಸ್ ಠಾಣೆಯ ಸಿಬ್ಬಂದಿ ಶಿವಾನಂದ ಟಪಾಲದಾರ ನಿನ್ನೆ ಸಂಜೆ ಬೆಳಗಾವಿಯ ಸೆಕೆಂಡ್ ರೈಲ್ವೆ ಹತ್ತಿರ ಕರ್ತವ್ಯ ನಿರ್ವಹಿಸುವಾಗ ಸಿಕ್ಕಂತ Iphone …

Read More »

ಸಿ.ಪಿ ಯೋಗೇಶ್ವರ್ ವಿರುದ್ಧ ಮಗಳು ನಿಶಾ ಈ ಕಾರಣಕ್ಕೆ ಮಾತನಾಡುವಂತಿಲ್ಲ, ಯಾಕೆ ?

ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಕಣ ರಂಗೇರಿದ್ದು, ಕೊನೆಯ ಹಂತದ ಹಣಾಹಣೆಗೆ ತಲುಪಿದೆ. ಈ ನಡುವೆ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ವಿರೋಧ ಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ವಕ್ಫ್‌ ಬೋರ್ಡ್‌ ವಿವಾದವನ್ನೇ ಪ್ರಧಾನ ಅಸ್ತ್ರವನ್ನಾಗಿಸಿಕೊಳ್ಳುತ್ತಿದ್ದು, ಈ ನಡುವೆ ಚನ್ನಪಟ್ಟಣ ವಿಧಾನಸಭೆ ಕಣದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದ್ದು, ಸಿ.ಪಿ ಯೋಗೇಶ್ವರ್‌ ಅವರ ಪುತ್ರಿ ನಿಶಾ ಅವರನ್ನು ಕಟ್ಟಿ ಹಾಕುವ ಪ್ರಯತ್ನ ಮಾಡಲಾಗಿದೆ. …

Read More »

ಗ್ಯಾಸ್ ಸಿಲಿಂಡ‌ರ್ ಲೀಕ್ ಪಾರ್ಟಿ ವೇಳೆ ಸಿಲಿಂಡ‌ರ್ ಸ್ಫೋ*ಟ: ಅಪಾರ ಹಾನಿ

ಉಡುಪಿ: ಪಾರ್ಟಿ ಮಾಡುತ್ತಿದ್ದ ವೇಳೆ ಗ್ಯಾಸ್ ಸಿಲಿಂಡ‌ರ್ ಸ್ಫೋಟಗೊಂಡ ಪರಿಣಾಮ ಅಪಾರ ಪ್ರಮಾಣದ ಹಾನಿ ಉಂಟಾದ ಘಟನೆ ಉಡುಪಿ ಕಲ್ಸಂಕ ಸಮೀಪದ ಬಡಗುಪೇಟೆ ರಸ್ತೆಯ ಅಪಾರ್ಟ್ ಮೆಂಟ್ ವೊಂದರಲ್ಲಿ ಸೋಮವಾರ(ನ4) ರಾತ್ರಿ ನಡೆದಿದೆ. ಗ್ಯಾಸ್ ಸಿಲಿಂಡ‌ರ್ ಲೀಕ್ ಆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಮೂರು ಅಂತಸ್ತಿನ ಅಪಾರ್ಟ್ ಮೆಂಟ್ ನ ಮೂರನೇ ಮಹಡಿಯಲ್ಲಿ ಪಶ್ಚಿಮ ಬಂಗಾಳ ಮೂಲದ ಕಾರ್ಮಿಕರು ಪಾರ್ಟಿ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಗ್ಯಾಸ್‌ ಸಿಲಿಂಡರ್‌ ಲೀಕ್ ಆಗಿ …

Read More »

ನ.11ರಿಂದ 14ರವರೆಗೆ ಮದ್ಯ ಮಾರಾಟ ನಿಷೇಧಿಸಿ ಡಿಸಿ ಆದೇಶಿ

ಬಳ್ಳಾರಿ : ಸಂಡೂರು ವಿಧಾನಸಭಾ ಉಪ ಚುನಾವಣೆಗೆ ನವೆಂಬರ್.13ರಂದು ಮತದಾನ ನಡೆಯುತ್ತಿದೆ. ಈ ಹಿನ್ನಲೆಯಲ್ಲಿ ನವೆಂಬರ್.11ರ ಸಂಜೆ 6ರಿಂದ ನವೆಂಬರ್.14ರ ಬೆಳಿಗ್ಗೆ 6 ಗಂಟೆಯವರೆಗೆ ಸಂಡೂರು ವಿಧಾನಸಭಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಡಿಸಿ ಆದೇಶಿಸಿದ್ದಾರೆ.   ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭೆ ಉಪಚುನಾವಣೆಯ ಅಂಗವಾಗಿ ನ.13 ರಂದು ಮತದಾನ ನಡೆಯಲಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಪ್ರಜಾಪ್ರತಿನಿಧಿ ಕಾಯ್ದೆ, 1951ರ ಕಲಂ …

Read More »

ನಾನು ಉಳಿಯಬೇಕಾದರೆ ಶಿಗ್ಗಾವಿಯಲ್ಲಿ ಪಠಾಣ ಗೆಲ್ಲಬೇಕು: ಸಿಎಂ

ಹಾವೇರಿ: ಶಿಗ್ಗಾವಿಯಲ್ಲಿ ಅಜ್ಜಂಪೀರ್ ಖಾದ್ರಿ ಪ್ರಬಲ ಆಕಾಂಕ್ಷಿಯಾಗಿದ್ದರು. ಮೊದಲನೆ ಹೆಸರಾಗಿ ಖಾದ್ರಿಯವರನ್ನು ಕೇಂದ್ರಕ್ಕೆ ಕಳುಹಿಸಿದ್ದೆವು. ಖಾದ್ರಿಯವರು ನಾಲ್ಕು ಸಲ ಕಡಿಮೆ ಅಂತರದಲ್ಲಿ ಸೋತರು. ಖಾದ್ರಿ ಅಭ್ಯರ್ಥಿ ಮಾಡಲು ಹಲವರು ನಾಮಪತ್ರ ಹಾಕಿಸಿದ್ದರು. ಖಾದ್ರಿ ನನ್ನ ಮಾತಿಗೆ ಕಟ್ಟು ಬಿದ್ದು ನಾಮಪತ್ರ ವಾಪಸ್ ಪಡೆದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದರು. ಹುಲಗೂರು ಗ್ರಾಮದಲ್ಲಿ ಸೋಮವಾರ (ನ.04) ಚುನಾವಣಾ ಪ್ರಚಾರದಲ್ಲಿ ಖಾದ್ರಿ ಹೆಗಲ ಮೇಲೆ ಕೈ ಹಾಕಿಕೊಂಡೆ ಸಿದ್ದರಾಮಯ್ಯ ಭಾಷಣ ಮಾಡಿದರು. …

Read More »

ಅಪ್ರಾಪ್ತೆಯೊಂದಿಗೆ ಅನುಚಿತ ವರ್ತನೆ: ಮುಖ್ಯ ಪೇದೆ ವಿರುದ್ದ ಪೋಕ್ಸೋ ಕೇಸ್

ಹುಬ್ಬಳ್ಳಿ: ಅಪ್ರಾಪ್ತೆಯೊಂದಿಗೆ ಅನುಚಿತ ವರ್ತನೆ ತೋರಿದ ಆರೋಪದ‌ ಮೇರೆಗೆ ಮುಖ್ಯ ಪೇದೆಯೊಬ್ಬರ ವಿರುದ್ದ ಪೋಕ್ಸೋ ಪ್ರಕರಣ ದಾಖಲಾಗಿದೆ. ಕೇಶ್ವಾಪುರ ಠಾಣೆ ವ್ಯಾಪ್ತಿಯ ಶಬರಿ ನಗರದ ಎಂ.ಎ. ಖಾದಿರನವರ ಎಂಬಾತನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಈತನು ರವಿವಾರ ಮಧ್ಯಾಹ್ನ 9 ವರ್ಷದ ಬಾಲಕಿ ಪುಸಲಾಯಿಸಿ ಮನೆಗೆ ಕರೆಯಿಸಿ ಅನುಚಿತ ವರ್ತನೆ ತೋರಿದ್ದಾನೆ.   ದಕ್ಷಿಣ ಸಂಚಾರ ಪೊಲೀಸ್ ಠಾಣೆಯ ಹೆಡ್ ಕಾನ್ಸಟೇಬಲ್ ಆಗಿರುವ ಈತನು ಮೂರು ಮಕ್ಕಳ ತಂದೆಯಾಗಿದ್ದರೂ ಇಂತಹ …

Read More »

ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

ಯಾದಗಿರಿ: ಈ ಹಿಂದಿನ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಕುಮಾರಸ್ವಾಮಿ ಸರಕಾರದಲ್ಲಿ ವಕ್ಫ್ ವಿಚಾರವಾಗಿ ರೈತರಿಗೆ ನೋಟಿಸ್ ಕೊಟ್ಟಿದ್ದಾರೆ ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಹೇಳಿದರು. ಯಾದಗಿರಿಯಲ್ಲಿ ಸೋಮವಾರ (ನ.04) ಮಾತನಾಡಿದ ಅವರು, ನಿಜವಾಗಿ ರೈತರಿಗೆ ಭೂಮಿ ಕೊಟ್ಟಿದ್ದು ಕಾಂಗ್ರೆಸ್, ಉಳುವವನೇ ಭೂಮಿಯ ಒಡೆಯ ಕಾಯ್ದೆ ಜಾರಿಗೆ ತಂದು ರೈತರಿಗೆ ಭೂಮಿ ನೀಡಿದ್ದು ಕಾಂಗ್ರೆಸ್ ಪಕ್ಷವಾಗಿದೆ. ಈಗ ಕಾಂಗ್ರೆಸ್ ಸರಕಾರ ರೈತರ ಭೂಮಿ ವಾಪಸ್ ಪಡೆಯುವ ಕೆಲಸ ಮಾಡಲ್ಲ ಎಂದು ಸ್ಪಷ್ಟನೆ …

Read More »