ಬೆಳಗಾವಿ: ಜಿಲ್ಲೆಯ ಗೃಹರಕ್ಷಕ ದಳ ಸಿಬ್ಬಂದಿ ಹೊಳೆಪ್ಪ ನೇಸರಗಿಗೆ ಅತ್ಯುತ್ತಮ ಸಾರ್ವಜನಿಕ ಸೇವೆ ವರ್ಗದಲ್ಲಿ ಬುಧವಾರ ಬೆಂಗಳೂರಿನ ಬನ್ನೇರುಘಟ್ಟದ ಆರ್.ಎ.ಮುಂಡ್ಕೂರ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ತರಬೇತಿ ಅಕಾಡೆಮಿಯಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಮುಖ್ಯ ಮಂತ್ರಿಗಳ ಪದಕ ಪ್ರದಾನ ಮಾಡಲಾಯಿತು. ಕರ್ನಾಟಕ ರಾಜ್ಯ ಅಗ್ನಿ ಶಾಮಕ ಮತ್ತು ತುರ್ತು ಸೇವೆಗಳು, ಗೃಹರಕ್ಷಕ ದಳ ಪೌರ ರಕ್ಷಣೆ ಮತ್ತು ಎಸ್.ಡಿ.ಆರ್.ಎಫ್ ಸಿಬ್ಬಂದಿಗಳಿಗೆ ಗೃಹ ಸಚಿವ ಜಿ. ಪರಮೇಶ್ವರ್, ಪದಕ ಪ್ರಧಾನ ಮಾಡಿದರು. ಅದರಲ್ಲಿ ಹೊಳೆಪ್ಪ …
Read More »ತಿಂಗಳೊಳಗೆ ಗುಲ್ಬರ್ಗ ವಿವಿ ಬಿ.ಇಡಿ ಫಲಿತಾಂಶಕ್ಕೆ ಸೂಚಿಸಿ ರಾಜ್ಯಪಾಲರ ಆದೇಶ
ಬೆಂಗಳೂರು: ಕಲಬುರಗಿಯ ಗುಲ್ಬರ್ಗ ವಿಶ್ವವಿದ್ಯಾಲಯದಲ್ಲಿ 2024ರ ಡಿಸೆಂಬರ್ನಲ್ಲಿ ನಡೆದಿದ್ದ ಬಿ.ಇಡಿ 2 ಮತ್ತು 4ನೇ ಸೆಮಿಸ್ಟರ್ಗಳಿಗೆ ನಡೆಸಿದ ಪರೀಕ್ಷೆಗಳ ಫಲಿತಾಂಶವನ್ನು ಮುಂದಿನ ಒಂದು ತಿಂಗಳೊಳಗೆ ನೀಡುವಂತೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ಏಕವ್ಯಕ್ತಿ ಸತ್ಯಶೋಧನಾ ಸಮಿತಿಯು ಮಧ್ಯಂತರ ವರದಿ ನೀಡಿದೆ. ಎರಡೂ ಪರೀಕ್ಷೆಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನವನ್ನು ರಾಯಚೂರಿನ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಸೌಲಭ್ಯಗಳನ್ನು ಬಳಸಿಕೊಂಡು ಮೌಲ್ಯಮಾಪನ ಮಾಡಿಸಿ ಫಲಿತಾಂಶ ನೀಡಲು ಸೂಚಿಸಲಾಗಿದೆ ಎಂದು ವಿಶ್ವವಿದ್ಯಾಲಯದ ಕುಲಾಧಿಪತಿಗಳೂ ಆಗಿರುವ ರಾಜ್ಯಪಾಲರು …
Read More »ಗದಗ ASI ಲೋಕಾಯುಕ್ತ ಬಲೆಗೆ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪೊಲೀಸಪ್ಪ
ಗದಗ: ಲೋಕಾಯುಕ್ತ ಅಧಿಕಾರಿಗಳ ದಾಳಿ ವೇಳೆ ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಹಾಗೂ ಅವರ ಇಬ್ಬರು ಪಿಎಗಳಾದ ಮಂಜುನಾಥ್ ಹಾಗೂ ಗುರುನಾಯಕ್ ಸಹ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಸದ್ಯ ಮೂವರನ್ನು ಪರಪ್ಪನ ಅಗ್ರಹಾರ ಜೈಲಿಗಟ್ಟಲಾಗಿದೆ. ಇದರ ಬೆನ್ನಲ್ಲೇ ಇದೀಗ ಗದಗ ಶಹರ ಠಾಣೆ ASI ಚನ್ನಬಸಪ್ಪ ಇಂಗಳಳ್ಳಿ ಸಹ ಲೋಕಾಯುಕ್ತ ಬಲೆಬಿದ್ದಿದ್ದಾರೆ. ಪಿಟಿಷನ್ ಅರ್ಜಿ ವಿಚಾರಣೆಗೆ ಲಂಚ 10 ಸಾವಿರ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ರೆಡ್ ಹ್ಯಾಂಡ್ ಆಗಿ …
Read More »ಉದ್ಯೋಗಾಂಕ್ಷಿಗಳು ಬಿಜೆಪಿ ಮಾತು ಕೇಳಿ FIR ಹಾಕಿಸಿಕೊಳ್ಳಬೇಡಿ: ಪ್ರದೀಪ್ ಈಶ್ವರ್
ಬೆಂಗಳೂರು: ಉದ್ಯೋಗಾಂಕ್ಷಿಗಳು ಬಿಜೆಪಿ ಅವರ ಮಾತು ಕೇಳಿ ಎಫ್ಐಆರ್ ಹಾಕಿಸಿಕೊಂಡು ಕೋರ್ಟ್ಗೆ ಅಲೆದಾಟ ಮಾಡಬೇಡಿ ಎಂದು ಉದ್ಯೋಗಾಂಕ್ಷಿಗಳಿಗೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಕಿವಿಮಾತು ಹೇಳಿದ್ದಾರೆ. ಧಾರವಾಡದಲ್ಲಿ ಮಂಗಳವಾರ ಉದ್ಯೋಗಾಂಕ್ಷಿಗಳ ಪ್ರತಿಭಟನೆ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ನಿನ್ನೆ ಯುವಕರು ಉದ್ಯೋಗಕ್ಕಾಗಿ ಪ್ರತಿಭಟನೆ ಮಾಡಿದ್ರು. ಕರ್ನಾಟಕದ ಯುವಕರಿಗೆ ವಿನಂತಿ ಮಾಡುತ್ತೇನೆ. ನಿಮ್ಮ ಪರವಾಗಿ ನಮ್ಮ ಸರ್ಕಾರ ಇದೆ. ನಿಮ್ಮ ಭವಿಷ್ಯ ನಮಗೆ ಮುಖ್ಯ. ಇದಕ್ಕಾಗಿಯೇ ವಯಸ್ಸಿನ ಮಿತಿ ಜಾಸ್ತಿ …
Read More »ರಷ್ಯಾದ ಇಬ್ಬರು ಮಹಿಳೆಯರ ಜೊತೆ ಸಂಬಂಧವಿದೆ: ಎಪಿಸ್ಟೀನ್ ಜೊತೆಗಿನ ಸ್ನೇಹಕ್ಕೆ ಕ್ಷಮೆಯಾಚಿದ ಬಿಲ್ ಗೇಟ್ಸ್
ವಾಷಿಂಗ್ಟನ್: ಅಮೆರಿಕದ ಲೈಂಗಿಕ ಅಪರಾಧಿ ಜೆಫ್ರಿ ಎಪ್ಸ್ಟೀನ್ ಜೊತೆಗಿನ ಸಂಬಂಧಕ್ಕಾಗಿ ಕ್ಷಮೆಯಾಚಿಸಿದ ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ರಷ್ಯಾದ ಮಹಿಳೆಯರೊಂದಿಗೆ ತನಗೆ ಎರಡು ಸಂಬಂಧಗಳಿವೆ ಎಂಬುದನ್ನು ಒಪ್ಪಿಕೊಂಡಿದ್ದಾರೆ. ಗೇಟ್ಸ್ ಫೌಂಡೇಶನ್ ಸಿಬ್ಬಂದಿಗಳ ಜೊತೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ಅವರು ತಾನು ಎಪ್ಸ್ಟೀನ್ ಅಪರಾಧಗಳಲ್ಲಿ ಭಾಗಿಯಾಗಿಲ್ಲ ಎಂದಿದ್ದಾರೆ. ಗೆಟ್ಸ್ ಫೌಂಡೇಶನ್ ವಕ್ತಾರರು ಮಾಧ್ಯಮಗಳ ಜೊತೆ ಹಂಚಿಕೊಂಡ ಹೇಳಿಕೆಯ ಪ್ರಕಾರ ಇತ್ತೀಚಿಗೆ ಟೌನ್ ಹಾಲ್ ಸಭೆಯಲ್ಲಿ ಬಿಲ್ ಗೇಟ್ಸ್( (Bill Gates) ತನ್ನ ಕೆಲಸದ …
Read More »ಶಿರಸಿ ಮಾರಿಕಾಂಬಾ ದೇವಿಯ ಮಹಾ ರಥೋತ್ಸವಕ್ಕೆ ಅದ್ಧೂರಿ ಚಾಲನೆ
ಕಾರವಾರ: ದಕ್ಷಿಣ ಭಾರತದ ಅತ್ಯಂತ ಪ್ರಸಿದ್ಧ ಹಾಗೂ ಧಾರ್ಮಿಕ ಮಹತ್ವದ ಜಾತ್ರೆ ಎಂದೇ ಖ್ಯಾತಿ ಪಡೆದಿರುವ ‘ಶಿರಸಿ ಶ್ರೀ ಮಾರಿಕಾಂಬಾ ದೇವಿ ಜಾತ್ರೆ’ಯ ಮಹಾ ರಥೋತ್ಸವಕ್ಕೆ ಬುಧವಾರ ಅತ್ಯಂತ ಸಡಗರ, ಸಂಭ್ರಮದಿಂದ ವಿದ್ಯುಕ್ತ ಚಾಲನೆ ನೀಡಲಾಯಿತು. ಬೆಳಿಗ್ಗೆ 7:00 ಗಂಟೆಯಿಂದಲೇ ದೇವಸ್ಥಾನದಲ್ಲಿ ಧಾರ್ಮಿಕ ವಿಧಿವಿಧಾನಗಳು ಹಾಗೂ ಪರಂಪರೆಯ ಆಚರಣೆಗಳು ಆರಂಭವಾದವು. ಸರಿಯಾಗಿ ಬೆಳಿಗ್ಗೆ 7:28ಕ್ಕೆ ದೇವಸ್ಥಾನದಿಂದ ಮಾರಿಕಾಂಬೆಯನ್ನು ಹೊರತಂದು ರಥದ ಮೇಲೆ ಆಸೀನಳನ್ನಾಗಿ ಮಾಡಲಾಯಿತು. ತದನಂತರ, ಕಿಕ್ಕಿರಿದು ತುಂಬಿದ್ದ ಭಕ್ತಸಾಗರದ …
Read More »ಬಾಲಕಿ ಜೊತೆ ಅನುಚಿತ ವರ್ತನೆ, ದೂರು ದಾಖಲು – ಮಲ್ಲಿಕಾರ್ಜುನ ಮುತ್ಯಾಗೆ ಸಂಕಷ್ಟ
ಬೆಂಗಳೂರು: ಅಪ್ರಾಪ್ತೆಯ ಜೊತೆ ಮಲ್ಲಿಕಾರ್ಜುನ ಮುತ್ಯಾ ಅನುಚಿತ ವರ್ತನೆ ತೋರಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದ್ದು ಈ ಸಂಬಂಧ ದೂರು ದಾಖಲಾಗಿದೆ. ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ತೊಡೆ ಮೇಲೆ ಬಾಲಕಿ ಕೂರಿಸಿಕೊಂಡು ಅನುಚಿತ ವರ್ತನೆ ತೋರಿದ್ದಾರೆ ಎಂಬ ಆರೋಪ ಬಂದಿದೆ. ಮುತ್ಯಾನ ತೊಡೆಯ ಮೇಲೆ ಬಾಲಕಿ ಕುಳಿತುಕೊಂಡಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಅಧ್ಯಕ್ಷ ಶಶಿಧರ ಕೋಸಂಬೆ …
Read More »ತಾಳಿಕೋಟಿ ಬಂದ್: ಪ್ರಜಾಸೌಧ ಕಟ್ಟಡ ಸ್ಥಳಾಂತರಕ್ಕೆ ಆಗ್ರಹಿಸಿ ಹೋರಾಟ
ಪ್ರಜಾಸೌಧ ಕಟ್ಟಡ ನಿರ್ಮಾಣಕ್ಕೆ ಗುರುತಿಸಲಾದ ಸ್ಥಳವನ್ನು ವಿರೋಧಿಸಿ ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲೂಕು ಹೋರಾಟ ಸಮಿತಿ ವತಿಯಿಂದ ಇಂದು ಪಟ್ಟಣದಲ್ಲಿ ಸ್ವಯಂಪ್ರೇರಿತ ಬಂದ್ ಆಚರಿಸಿ ಪ್ರತಿಭಟನೆ ನಡೆಸಲಾಯಿತು. ತಾಲೂಕು ಆಡಳಿತವು ಮೈಲೇಶ್ವರ ಗ್ರಾಮದ ಸಮೀಪ ಪ್ರಜಾಸೌಧ ಕಟ್ಟಡ ನಿರ್ಮಿಸಲು ಸ್ಥಳ ಗುರುತಿಸಿದ್ದು, ಈ ಸ್ಥಳ ತಾಳಿಕೋಟಿ ಪಟ್ಟಣದಿಂದ ಸುಮಾರು 4 ರಿಂದ 5 ಕಿಲೋಮೀಟರ್ ದೂರದಲ್ಲಿದೆ. ಇದರಿಂದ ತಾಲೂಕಿನ ಸಾರ್ವಜನಿಕರು, ವಿಶೇಷವಾಗಿ ವೃದ್ಧರು, ಮಹಿಳೆಯರು ಹಾಗೂ ಅಂಗವಿಕಲರಿಗೆ ತೊಂದರೆ ಉಂಟಾಗುವ …
Read More »ಬಾಗಲಕೋಟ ಘಟನೆ ಖಂಡಿಸಿ ವಿಜಯಪುರದಲ್ಲಿ ಮರಾಠಾ ಸಮಾಜದ ವತಿಯಿಂದ ಖಂಡನಾ ಪ್ರತಿಭಟನೆ; ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹ
ಬಾಗಲಕೋಟೆ ಜಿಲ್ಲೆಯಲ್ಲಿ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಮೆರವಣಿಗೆಯಲ್ಲಿ ಪೋಲಿಸ ಮೇಲೆ ಕಲ್ಲೇಶದ ದುಷ್ಕರ್ಮಿಗಳ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಇಂದು ವಿಜಯಪುರ ನಗರದ ಸಮಸ್ತ ಮರಾಠ ಸಮಾಜದ ವತಿಯಿಂದ ಬಾಗಲಕೋಟ ನಗರದಲ್ಲಿ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಮೆರವಣಿಗೆ ಹಾಗೂ ಪೋಲಿಸರ ಮೇಲೆ ಕಲ್ಲೇಸೆದ ದುಷ್ಕರ್ಮಿಗಳ ಕೃತ್ಯವನ್ನು ಖಂಡಿಸಿ ಹಾಗೂ ಕಲ್ ಹೊಡೆದಂತ ಕೆಲವು ದೇಶ ದ್ರೋಹಿ ಮುಸಲ್ಮಾನರು ಶಾಂತಿ ಭಂಗ ಮಾಡಿದ …
Read More »ಕಬ್ಬು ಬೆಳೆಗಾರರಿಗೆ 300 ಕೋಟಿ ರೂ. ಬಿಡುಗಡೆ: ಸಚಿವ ಶಿವಾನಂದ ಪಾಟೀಲ
ವಿಜಯಪುರ : ರಾಜ್ಯ ಸರ್ಕಾರ ಘೋಷಣೆ ಮಾಡಿದಂತೆ 2025-26ನೇ ಸಾಲಿನಲ್ಲಿ ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಕೆ ಮಾಡಿದ ರಾಜ್ಯದ ರೈತರಿಗೆ ಪ್ರತಿ ಟನ್ಗೆ 50 ರೂ.ಗಳ ಆರ್ಥಿಕ ನೆರವಿನ ಮೊತ್ತ 300 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಕಬ್ಬು ಅಭಿವೃದ್ಧಿ, ಸಕ್ಕರೆ, ಜವಳಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ. ಮುಖ್ಯಮಂತ್ರಿಗಳು ವಿಧಾನಸೌಧದಲ್ಲಿ ಕಳೆದ ನವಂಬರ್ 8ರಂದು ಕರೆದಿದ್ದ ಸಕ್ಕರೆ ಕಾರ್ಖಾನೆಗಳ ಮಾಲೀಕರು ಹಾಗೂ …
Read More »
Laxmi News 24×7