Breaking News

ರಾತ್ರಿಯ ಕತ್ತಲಿನಲ್ಲಿ ಸಾಗುತ್ತಿದ್ದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ

ಸಾಗರ: ರಾತ್ರಿಯ ಕತ್ತಲಿನಲ್ಲಿ ಸಾಗುತ್ತಿದ್ದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ, ಸುಮಾರು 35 ರಿಂದ 40 ಸಾವಿರ ರೂಪಾಯಿ ಮೌಲ್ಯದ ಟೊಮೆಟೊ ಹಣ್ಣುಗಳು ರಸ್ತೆಪಾಲಾಗಿ ಮಣ್ಣುಗೂಡಿದ ಘಟನೆ ಸಾಗರ ತಾಲೂಕಿನ ಉಳ್ಳೂರು ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಅಪಘಾತದ ತೀವ್ರತೆಗೆ ಟೆಂಪೋದಲ್ಲಿದ್ದ ಟೊಮೆಟೊ ಬಾಕ್ಸ್‌ಗಳು ರಸ್ತೆಯುದ್ದಕ್ಕೂ ಚೆಲ್ಲಿ ನಜ್ಜುಗುಜ್ಜಾಗಿದ್ದರೂ, ಅದೃಷ್ಟವಶಾತ್‌ ಚಾಲಕ ಹಾಗೂ ನಿರ್ವಾಹಕ ಯಾವುದೇ ಗಾಯಗಳಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಿಕ್ಕಮಗಳೂರಿನಿಂದ ಗೋವಾಗೆ ಹೊರಟಿದ್ದ ಟೆಂಪೋ …

Read More »

ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರೊಂದಿಗೆ ನಡೆದ ವಿಡಿಯೋ ಸಂವಾದ

ಆಡಳಿತದಲ್ಲಿ ಶಿಸ್ತು, ಪಾರದರ್ಶಕತೆ ಹಾಗೂ ಜನಸೇವೆ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರೊಂದಿಗೆ ನಡೆದ ವಿಡಿಯೋ ಸಂವಾದದಲ್ಲಿ, ‘ಟೀಮ್ ಕರ್ನಾಟಕ’ ಆಶಯದೊಂದಿಗೆ ಜನಪರ ಆಡಳಿತ, ಭ್ರಷ್ಟಾಚಾರದ ವಿರುದ್ಧ ಶೂನ್ಯ ಸಹಿಷ್ಣುತೆ, ಸರ್ಕಾರಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಹಾಗೂ ಸ್ಥಳೀಯ ಮಟ್ಟದಲ್ಲಿಯೇ ಜನರ ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಲ್ಪಿಸುವ ಕುರಿತು ಮಾನ್ಯ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರ ವಿಡಿಯೋ ಸಂವಾದದಲ್ಲಿ, ಸಚಿವ ಸತೀಶ್ ಜಾರಕಿಹೊಳಿ ಅವರು ಭಾಗವಹಿಸಿದ್ದರು ಬೆಳಗಾವಿ ಜಿಲ್ಲೆಯ ಸುವರ್ಣ ಸೌಧದಿಂದ …

Read More »

ರಾಯಬಾಗ: ಪಟ್ಟಣದ ಮುಧೋಳ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಮುಧೋಳ ಫಾರ್ಮ್‌ನಲ್ಲಿ ಅವಧಿ ಮೀರಿದ ‘Nurokind Syrup’ ವಿತರಣೆ?

ರಾಯಬಾಗ: ಪಟ್ಟಣದ ಮುಧೋಳ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಮುಧೋಳ ಫಾರ್ಮ್‌ನಲ್ಲಿ ಅವಧಿ ಮೀರಿದ ‘Nurokind Syrup’ ವಿತರಣೆ ಮಾಡಲಾಗಿದೆ ಎಂಬ ಗಂಭೀರ ದೂರಿನ ಹಿನ್ನೆಲೆಯಲ್ಲಿ, ಬೆಳಗಾವಿ ಜಿಲ್ಲಾ ಔಷಧ ನಿಯಂತ್ರಣ ಇಲಾಖೆಯ ಉಪ ಔಷಧ ನಿಯಂತ್ರಕರು (Deputy Drugs Controller), ಸಹಾಯಕ ಔಷಧ ನಿಯಂತ್ರಕರು (Assistant Drug Controller) ಹಾಗೂ ಔಷಧ ನಿರೀಕ್ಷಕರು (Drug Inspector) ದಿಢೀರ್ ಭೇಟಿ ನೀಡಿ ತಪಾಸಣೆ ಮತ್ತು ಸಮಗ್ರ ಪರಿಶೀಲನೆ ನಡೆಸಿದರು. ತಪಾಸಣೆ ಮತ್ತು ಪರಿಶೀಲನೆ …

Read More »

ಗೇ ಜೊತೆ ಡೇಟಿಂಗ್.. ಹನಿಟ್ರ್ಯಾಪ್ ಜಾಲ.. ಬಲೆಗೆ ಬಿದ್ದ ಖತರ್ನಾಕ್ ಗಳು!

ಗೇ ಜೊತೆ ಡೇಟಿಂಗ್.. ಹನಿಟ್ರ್ಯಾಪ್ ಜಾಲ.. ಬಲೆಗೆ ಬಿದ್ದ ಖತರ್ನಾಕ್ ಗಳು! ಸಲಿಂಗ ಸಂಬಂಧದ ಆಮಿಷ ಒಡ್ಡಿ ಯುವಕರನ್ನು ಟಾರ್ಗೆಟ್ ಮಾಡುತ್ತಿದ್ದ ಖತರ್ನಾಕ್ ದರೋಡೆಕೋರರ ಜಾಲವೊಂದನ್ನು #ಬೆಂಗಳೂರು ಹೊರವಲಯದ #ಜಿಗಣಿ ಪೊಲೀಸರು ಭೇದಿಸಿದ್ದಾರೆ. ಡೇಟಿಂಗ್ ಆ್ಯಪ್‌ಗಳ ಮೂಲಕ ಯುವಕರನ್ನು ಸೆಳೆದು, ನಿರ್ಜನ ಪ್ರದೇಶಕ್ಕೆ ಕರೆಸಿಕೊಂಡು ಬೆದರಿಸಿ ದರೋಡೆ ಮಾಡುತ್ತಿದ್ದರು. #ಆನೇಕಲ್ ತಾಲೂಕಿನ ಜಿಗಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂತಹುದೊಂದು ಬೆಚ್ಚಿಬೀಳಿಸುವ ಜಾಲ ಬೆಳಕಿಗೆ ಬಂದಿದೆ. #ಗೇ_ಡೇಟಿಂಗ್ ಆ್ಯಪ್‌ಗಳಲ್ಲಿ ನಕಲಿ ಖಾತೆಗಳನ್ನು …

Read More »

ಜನನಾಂಗಕ್ಕೆ ಒದ್ದು, ಆತನ ಎದೆ ಮೇಲೆ ಎರಡೂಕಾಲಿಟ್ಟು ನಿಂತಿದ್ರಂತೆ #ದರ್ಶನ್!?

ಜನನಾಂಗಕ್ಕೆ ಒದ್ದು, ಆತನ ಎದೆ ಮೇಲೆ ಎರಡೂಕಾಲಿಟ್ಟು ನಿಂತಿದ್ರಂತೆ #ದರ್ಶನ್! ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿರೋ 14ನೇ ಆರೋಪಿ ಹಾಗೂ #ದರ್ಶನ್‌ಗೆ 2003ರಿಂದಲೂ ಸ್ನೇಹಿತನಾಗಿರೋ #ಪ್ರದೂಷ್ ಬಿಚ್ಚಿಟ್ಟೋ ಒಂದೊಂದೂ ಸಾಕ್ಷ್ಯಗಳು ಆಘಾತಕ್ಕೀಡಾಗುವಂತೆ ಮಾಡಿವೆ. ತನ್ನ ಮಾಫಿ ಸಾಕ್ಷಿ ಅರ್ಜಿಯಲ್ಲಿ ತಾನು ಕಣ್ಣಾರೆ ಕಂಡದ್ದು, ಕೇಳಿದ್ದು, ತನ್ನ ಗಮನಕ್ಕೆ ಬಂದಿದ್ದು ಎಲ್ಲವನ್ನೂ ತನ್ನ 11 ಪುಟಗಳ ಅರ್ಜಿಯಲ್ಲಿ ಉಲ್ಲೇಖಿಸಿದ್ದಾನೆ. ಅರ್ಜಿಯಲ್ಲಿರೋ ಸ್ಫೋಟಕ ಅಂಶಗಳು! 2003ರಿಂದ ಆರೋಪಿ ಆರೋಪಿ ದರ್ಶನ್ ನನಗೆ …

Read More »

ಆ ವಿಧಿಯನ್ನ ಶಪಿಸಬೇಕಾ? ಹೆತ್ತವರನ್ನ ಬೈಬೇಕಾ ಗೊತ್ತಾಗ್ತಿಲ್ಲಖಾಸಗಿ ಶಾಲಾ ಬಸ್ಸಿನ ಮುಂಬದಿ ಚಕ್ರಕ್ಕೆ ಸಿಲುಕಿ ಬಾಲಕಿ ಸ್ಥಳದಲ್ಲಿಯೇ ಪ್ರಾಣಬಿಟ್ಟಿದೆ.

ಆ ವಿಧಿಯನ್ನ ಶಪಿಸಬೇಕಾ? ಹೆತ್ತವರನ್ನ ಬೈಬೇಕಾ ಗೊತ್ತಾಗ್ತಿಲ್ಲ ಎಷ್ಟು ಮುದ್ದಾದ ಮಗು ಅರೆ ಕ್ಷಣದ ಮುಂದೆ ಮನೆ ತುಂಬ ನಲಿದಾಡುತ್ತಿತ್ತು. ಇನ್ನೊಂದು ಕ್ಷಣದಲ್ಲಿ ಆ ಕಂಡ ಇಲ್ಲ ಅಂದ್ರೆ ಆ ಜೀವಗಳು ಅದ್ಹೇಗೆ ಸಹಿಸಿಕೊಳ್ಳುತ್ತೆ ಹೇಳಿ ಅಲ್ಲಿ ಆಗಿದ್ದಿಷ್ಟು #ವಿಜಯಪುರ ನಗರದ ಕೈಗಾರಿಕೆ ಪ್ರದೇಶದ ಪದಂ ನಗರದಲ್ಲಿ ಶಾಲಾ ಬಸ್ ನಡಿ ಸಿಲುಕಿ 3 ವರ್ಷದ ಮಗು ಪ್ರಾಣಬಿಟ್ಟಿದೆ. 3 ವರ್ಷದ ಶಿರ್ಷಾ ಸುಹಾಸ ವಾಡಿ, ಇಹ ಲೋಕ ತ್ಯಜಿಸಿದ …

Read More »

ಚಿಕ್ಕಬಾಗೇವಾಡಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಶಕ್ತಿ ಸಂಘದ ನೂತನ ಶಾಖೆ ಉದ್ಘಾಟನೆ

ಚಿಕ್ಕಬಾಗೇವಾಡಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಶಕ್ತಿ ಸಂಘದ ನೂತನ ಶಾಖೆ ಉದ್ಘಾಟನೆ ‘ಜೈ ಭೀಮ್, ಜೈ ಸಂವಿಧಾನ, ಜೈ ಭಾರತ’ ಘೋಷಣೆಯೊಂದಿಗೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಶಕ್ತಿ ಸಂಘದ ನೂತನ ಶಾಖೆಯನ್ನು ಅದ್ಧೂರಿಯಾಗಿ ಉದ್ಘಾಟಿಸಲಾಯಿತು. ಸಮಾಜದಲ್ಲಿ ಶಿಕ್ಷಣ, ಸಂಘಟನೆ ಹಾಗೂ ಸಂವಿಧಾನದ ಆಶಯಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಸಂಕಲ್ಪದೊಂದಿಗೆ ಈ ನೂತನ ಶಾಖೆ ತನ್ನ ಕಾರ್ಯಾರಂಭ ಮಾಡಿದೆ. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಸಂಘದ ಸಂಸ್ಥಾಪಕ …

Read More »

ಭೆಂಡಿಗೇರಿ ಗ್ರಾಮಕ್ಕೆ ಹೆಚ್ಚುವರಿ ಬಸ್‌ಗೆ ಆಗ್ರಹಿಸಿ ಬಸ್ ತಡೆದು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

ಭೆಂಡಿಗೇರಿ ಗ್ರಾಮಕ್ಕೆ ಹೆಚ್ಚುವರಿ ಬಸ್‌ಗೆ ಆಗ್ರಹಿಸಿ ಬಸ್ ತಡೆದು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ ಬೆಳಗಾವಿ ಜಿಲ್ಲೆಯ ಭೆಂಡಿಗೇರಿ ಗ್ರಾಮದಲ್ಲಿ ಸೂಕ್ತ ಸಾರಿಗೆ ವ್ಯವಸ್ಥೆಯಿಲ್ಲದೆ ಪರದಾಡುತ್ತಿರುವ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ದಿಢೀರ್ ಬಸ್ ತಡೆದು ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಬಸ್‌ಗಳ ಅಭಾವದಿಂದಾಗಿ ಪ್ರತಿದಿನ ನೂಕುನುಗ್ಗಲಿನಲ್ಲಿ ಜೀವಭಯದಿಂದ ಪ್ರಯಾಣಿಸುವಂತಾಗಿದ್ದು, ಸಾರಿಗೆ ಸಂಸ್ಥೆಯು ತಕ್ಷಣವೇ ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸಬೇಕೆಂದು ಆಗ್ರಹಿಸಿದ್ದಾರೆ. ಬೆಳಗಾವಿ ತಾಲೂಕಿನ ಭೆಂಡಿಗೇರಿ ಗ್ರಾಮದಲ್ಲಿ ಬಸ್‌ಗಳ ಕೊರತೆಯಿಂದಾಗಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು …

Read More »

ಹಿರಿಯ ನಾಗರಿಕನ ನಿಸ್ವಾರ್ಥ ಸೇವೆ: ರಸ್ತೆ ಗುಂಡಿ ಮುಚ್ಚಿ ಅಪಘಾತ ತಪ್ಪಿಸಿದ ಎಂ. ಎ. ಸಯ್ಯದ್

ಚಿಕ್ಕೋಡಿ:ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಸಾರ್ವಜನಿಕರು ಪರದಾಡುತ್ತಿರುವ ಈ ದಿನಗಳಲ್ಲಿ, ಹಿರಿಯ ನಾಗರಿಕರೊಬ್ಬರು ಸ್ವತಃ ಮುಂಚೂಣಿಯಲ್ಲಿ ನಿಂತು ರಸ್ತೆ ಗುಂಡಿ ಮುಚ್ಚುವ ಮೂಲಕ ಸಾರ್ವಜನಿಕರ ಜೀವ ರಕ್ಷಣೆಗೆ ಮುಂದಾಗಿ ಮಾದರಿಯಾಗಿದ್ದಾರೆ. ಚಿಕ್ಕೋಡಿ-ಕರೋಶಿ ರಸ್ತೆ ಮಾರ್ಗದಲ್ಲಿ ಬಿದ್ದಿದ್ದ ಅಪಾಯಕಾರಿ ರಸ್ತೆ ಗುಂಡಿಗಳಿಂದಾಗಿ ದ್ವಿಚಕ್ರ ವಾಹನ ಸವಾರರು ಅಪಘಾತಕ್ಕೀಡಾಗುವ ಭೀತಿ ಎದುರಾಗಿತ್ತು. ಸ್ಥಳೀಯ ಆಡಳಿತದ ಗಮನಕ್ಕೆ ತಂದರೂ ಸೂಕ್ತ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ, ಯಾರ ನೆರವಿಗೂ ಕಾಯದೆ ಚಿಕ್ಕೋಡಿಯ ಹಿರಿಯ ನಾಗರಿಕ ಎಂ. …

Read More »

ಸದಾಶಿವ ನಗರದ ಗಣಾಚಾರಿ ರುದ್ರಭೂಮಿಯಲ್ಲಿ ಸಸಿ ನೆಡುವ ಕಾರ್ಯಕ್ರಮ ಯಶಸ್ವಿ

ಸದಾಶಿವ ನಗರದ ಗಣಾಚಾರಿ ರುದ್ರಭೂಮಿಯಲ್ಲಿ ಸಸಿ ನೆಡುವ ಕಾರ್ಯಕ್ರಮ ಯಶಸ್ವಿ • ಗಣಾಚಾರಿ ರುದ್ರಭೂಮಿಯಲ್ಲಿ ಸಸಿ ನೆಡುವ ಅಭಿಯಾನ • ಪರಿಸರ ಸಂರಕ್ಷಣೆಗೆ ಆರ್‌ಎಫ್‌ಒ ಕರೆ • ರುದ್ರಭೂಮಿ ಆವರಣದಲ್ಲಿ ಸ್ವಚ್ಛತಾ ಕಾಯಕ ಯಶಸ್ವಿ • ಸಮಾಜದ ಹಲವು ಪ್ರಮುಖರ ಸಕ್ರಿಯ ಭಾಗಿ ಬೆಳಗಾವಿಯ ಸದಾಶಿವ ನಗರದ ಗಣಾಚಾರಿ ರುದ್ರಭೂಮಿಯಲ್ಲಿ ವೀರಶೈವ ಸಮಾಜ ಸೇವಾ ಸಮಿತಿ, ಪಾಹಿ ಫೌಂಡೇಶನ್ ಹಾಗೂ ಕರ್ನಾಟಕ ಸರ್ಕಾರದ ವಲಯ ಅರಣ್ಯ ಇಲಾಖೆಯ ಜಂಟಿ ಸಹಯೋಗದಲ್ಲಿ …

Read More »