ಬಂಟ್ವಾಳ (ದಕ್ಷಿಣಕನ್ನಡ): ಪಾಸ್ ಪೋರ್ಟ್ ಮಾಡಲು ಸುಳ್ಳು ದಾಖಲೆ ನೀಡಿದ ವ್ಯಕ್ತಿಗೆ ಸಹಕಾರ ನೀಡಿದ ಆರೋಪದಲ್ಲಿ ವಿಟ್ಲ ಪೊಲೀಸ್ ಠಾಣೆ ಸಿಬ್ಬಂದಿ ವಿರುದ್ಧ ಹಾಗೂ ಪಾಸ್ ಪೋರ್ಟ್ ದಾಖಲೆ ಸೃಷ್ಟಿಸಿದ ಆರೋಪದಲ್ಲಿ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸ್ ಸಿಬ್ಬಂದಿ ಪ್ರದೀಪ್ ಮತ್ತು ದಾಖಲೆ ಮಾಡಲು ಹೊರಟ ಶಕ್ತಿದಾಸ್ ಆರೋಪಿಗಳು. ಪ್ರದೀಪ್ನನ್ನು ಬಂಧಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಮೇಲಧಿಕಾರಿಯಿಂ ಶಿಫಾರಸು ಮಾಡಿಸಿಕೊಟ್ಟಿರುವ ಆರೋಪ: ಇವರಲ್ಲಿ ಶಕ್ತಿದಾಸ್ ಯಾವ ಊರಿನವನು ಎಂಬ ಕುರಿತು ಸ್ಪಷ್ಟತೆ …
Read More »ಜೈಲಿನಲ್ಲಿ ತಪಾಸಣೆಗೆ ಎಐ ಮಾದರಿ ತಂತ್ರಜ್ಞಾನ ಬಳಕೆ: ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್
ಮಂಗಳೂರು: ಜೈಲಿನಲ್ಲಿ ತಪಾಸಣೆಗೆ ಟ್ರಯಲ್ ಬೇಸಿಸ್ ಮೇಲೆ ಎಐ ಟೆಕ್ನಾಲಜಿ ಬಳಕೆ ಮಾಡುತ್ತೇವೆ. ಅದು ಎಷ್ಟು ಪರಿಣಾಮಕಾರಿ ಆಗುತ್ತದೆ ಎಂದು ನೋಡಿ ಅಳವಡಿಕೆ ಮಾಡುತ್ತೇವೆ. ಪರಪ್ಪನ ಅಗ್ರಹಾರ, ಮೈಸೂರು ಜೈಲಿನಲ್ಲಿ ಟ್ರಯಲ್ ಆಗಿದೆ. ಮಂಗಳೂರು ಜೈಲಿನಲ್ಲಿಯೂ ಬೇಕಾದ್ರೆ ಟ್ರಯಲ್ ಮಾಡುತ್ತೇವೆ ಎಂದು ಕಾರಾಗೃಹ ವಿಭಾಗದ ನೂತನ ಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ. ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಮಂಗಳೂರು ಕಾರಾಗೃಹಕ್ಕೆ ಔಪಚಾರಿಕವಾಗಿ …
Read More »ಎರಡು ಬಾರಿ ಡಿಕೆಶಿ ಭೇಟಿ, ಇದೀಗ ಸಿದ್ದರಾಮಯ್ಯ ಜೊತೆ ಮಾತುಕತೆ: ಕುತೂಹಲ ಕೆರಳಿಸಿದ ರಾಜಣ್ಣ ನಡೆ!
ಬೆಂಗಳೂರು: ರಾಜ್ಯದಲ್ಲಿ ಪವರ್ ಫೈಟ್ ಮತ್ತೆ ಚುರುಕಾದಂತಿದೆ. ಈ ಮಧ್ಯೆ ಮಾಜಿ ಸಚಿವ ಕೆ.ಎನ್.ರಾಜಣ್ಣರ ನಡೆ ಸಾಕಷ್ಟು ಕುತೂಹಲ ಕೆರಳಿಸುತ್ತಿದೆ. ಎರಡು ಬಾರಿ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾಗಿದ್ದ ಕೆ.ಎನ್.ರಾಜಣ್ಣ, ಮಂಗಳವಾರ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿದೆ. ಎರಡು ದಿನಗಳ ಹಿಂದೆ ಕೆ.ಎನ್.ರಾಜಣ್ಣ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಎರಡು ಬಾರಿ ಪರಸ್ಪರ ಭೇಟಿಯಾಗಿ ಸಮಾಲೋಚನೆ ನಡೆಸಿದ್ದರು. ರಾಜಕೀಯವಾಗಿ ವೈರಿಗಳಾಗಿದ್ದ ಉಭಯ ನಾಯಕರ ಭೇಟಿ ಹುಬ್ಬೇರಿಸುವಂತೆ ಮಾಡಿತ್ತು. …
Read More »ಬಿಕ್ಲು ಶಿವ ಹತ್ಯೆ ಪ್ರಕರಣ: ಬೈರತಿ ಬಸವರಾಜ್ ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ
ಬೆಂಗಳೂರು: ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿ ಆದೇಶಿಸಿದೆ. ಪ್ರಕರಣದ 5ನೇ ಆರೋಪಿ ಬಿ.ಎ.ಬಸವರಾಜ್ ಅಲಿಯಾಸ್ ಬೈರತಿ ಬಸವರಾಜ್ ಸಲ್ಲಿಸಿದ್ದ ಅರ್ಜಿಯನ್ನು ಮಂಗಳವಾರ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದ್ದಾರೆ. ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬೈರತಿ …
Read More »SSLC ಪರೀಕ್ಷೆ ಸಮಯ ಬದಲಾವಣೆ ಬಗ್ಗೆ ಚಕ್ರವರ್ತಿ ಸೂಲಿಬೆಲೆ ಪೋಸ್ಟ್: ಎಫ್ಐಆರ್ಗೆ ಹೈಕೋರ್ಟ್ ತಡೆ
ಬೆಂಗಳೂರು: ಶುಕ್ರವಾರವೊಂದರ ಬೆಳಗ್ಗೆ ನಿಗದಿಯಾಗಿದ್ದ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಮಧ್ಯಾಹ್ನಕ್ಕೆ ಬದಲಾವಣೆ ಮಾಡಿದ ಕ್ರಮವನ್ನು ಪ್ರಶ್ನಿಸಿ, ನಮಾಜ್ ಮಾಡುವುದಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಎಕ್ಸ್ ಪೋಸ್ಟ್ ಮಾಡುವ ಮೂಲಕ ಎರಡು ವರ್ಗಗಳ ನಡುವೆ ಕೋಮುದ್ವೇಷ ಹರಡಲು ಪ್ರಯತ್ನಿಸಿದ್ದ ಆರೋಪದಲ್ಲಿ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದಾಖಲಾದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ. ಈ ಸಂಬಂಧ ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಪ್ರಶ್ನಿಸಿ, ಮಿಥುನ್ ಚಕ್ರವರ್ತಿ ಅಲಿಯಾಸ್ ಚಕ್ರವರ್ತಿ ಸೂಲಿಬೆಲೆ ಸಲ್ಲಿಸಿರುವ …
Read More »ಬಾಗಲಕೋಟೆಯಲ್ಲಿ ತೋಟಗಾರಿಕಾ ಮೇಳ–2025
ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ತೋಟಗಾರಿಕೆ, ಕೃಷಿ ಹಾಗೂ ಇತರೆ ಅಭಿವೃದ್ಧಿ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ತೋಟಗಾರಿಕಾ ಮೇಳ–2025 — “ಮೌಲ್ಯವರ್ಧನೆ ಹಾಗೂ ರಫ್ತು ಅವಕಾಶಗಳಿಗಾಗಿ ನಿಖರ ತೋಟಗಾರಿಕೆ” ಮತ್ತು ರಾಷ್ಟ್ರೀಯ ರೈತ ದಿನಾಚರಣೆ ಅಂಗವಾಗಿ ನಡೆದ ಸಾಧಕ ರೈತ/ರೈತ ಮಹಿಳೆಯರ ಪ್ರಶಸ್ತಿ ಪ್ರದಾನ ಹಾಗೂ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಲಾಯಿತು. ಈ ಸಂದರ್ಭದಲ್ಲಿ ಕಪ್ಪತ್ತಗುಡ್ಡದ ನಂದಿವೇರಿ ಮಠದ ಶಿವಕುಮಾರ ಸ್ವಾಮಿಜಿ, ವಿಶ್ವವಿದ್ಯಾಲಯದ ಕುಲಸಚಿವರು, ಅಧಿಕಾರಿಗಳು, ಶಾಸಕರು ಹಾಗೂ ಸಾಧಕ …
Read More »ಮಗು ಅತ್ತರೆ ಯಾರು ಸಮಾಧಾನ ಮಾಡಬೇಕು?. ತಂದೆ – ತಾಯಿ, ಪೋಷಕರು ಸಮಾಧಾನ ಮಾಡಬೇಕು.
ಬೆಂಗಳೂರು: ಮಗು ಅತ್ತರೆ ಯಾರು ಸಮಾಧಾನ ಮಾಡಬೇಕು?. ತಂದೆ – ತಾಯಿ, ಪೋಷಕರು ಸಮಾಧಾನ ಮಾಡಬೇಕು. ಇಲ್ಲಿ ಕೂಡ ಏನೇ ಸಮಸ್ಯೆ ಇದ್ರೂ ಹೈಕಮಾಂಡ್ ಗಮನಿಸುತ್ತದೆ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಅವರು ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರ ಪತ್ರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸದಾಶಿವನಗರ ನಿವಾಸದ ಬಳಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿಗೆ ಕೆ.ಎನ್. ರಾಜಣ್ಣ ಪತ್ರ ಬರೆದಿರುವ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಪತ್ರದ ಬಗ್ಗೆ …
Read More »ಬಾಂಗ್ಲಾ ಮುಸ್ಲಿಂರ ವಿರುದ್ಧ ಧಾರವಾಡದಲ್ಲಿ ಶಿವಸೇನೆ ಕಾರ್ಯಕರ್ತರ ಆಕ್ರೋಶ…..ಬಾಂಗ್ಲಾ ಧ್ವಜ ಸುಟ್ಟು ಪ್ರತಿಭಟನೆ.
ಬಾಂಗ್ಲಾ ಮುಸ್ಲಿಂರ ವಿರುದ್ಧ ಧಾರವಾಡದಲ್ಲಿ ಶಿವಸೇನೆ ಕಾರ್ಯಕರ್ತರ ಆಕ್ರೋಶ…..ಬಾಂಗ್ಲಾ ಧ್ವಜ ಸುಟ್ಟು ಪ್ರತಿಭಟನೆ. ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯಕ್ಕೆ ಆಕ್ರೋಶ ಧಾರವಾಡದಲ್ಲಿ ಬಾಂಗ್ಲಾ ಧ್ವಜ ಸುಟ್ಟ ಶಿವಸೇನೆ ಕಾರ್ಯಕರ್ತರು ಬಾಂಗ್ಲಾ ಕ್ರಿಕೆಟಿಗರಿಗೆ ಐಪಿಎಲ್ ಆಡಲು ಬಿಡುವುದಿಲ್ಲ: ಎಚ್ಚರಿಕೆ ದೇಶದಲ್ಲಿರುವ ಬಾಂಗ್ಲಾ ಮುಸ್ಲಿಂರನ್ನು ಹೊರಹಾಕಲು ಆಗ್ರಹ ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ಕ್ರೌರ್ಯ, ಕೊಲೆ ಹಾಗೂ ದಬ್ಬಾಳಿಕೆಯನ್ನು ಖಂಡಿಸಿ ಶಿವಸೇನಾ ಕಾರ್ಯಕರ್ತರು ಧಾರವಾಡದಲ್ಲಿ ಪ್ರತಿಭಟನೆ ನಡೆಸಿ ಬಾಂಗ್ಲಾದೇಶ ವಿರುದ್ಧ ಆಕ್ರೋಶ …
Read More »ಮಕ್ಕಳಿಗೆ ನೀತಿ, ಧರ್ಮ ಕಲಿಸಿ ಸಂಸ್ಕಾರ ನೀಡುವುದು ಅವಶ್ಯಕ – ನಿಜಗುಣಾನಂದ ಸ್ವಾಮಿಜಿ….
ಮಕ್ಕಳಿಗೆ ನೀತಿ, ಧರ್ಮ ಕಲಿಸಿ ಸಂಸ್ಕಾರ ನೀಡುವುದು ಅವಶ್ಯಕ – ನಿಜಗುಣಾನಂದ ಸ್ವಾಮಿಜಿ…. ಮಕ್ಕಳಿಗೆ ಮನೆಯಲ್ಲಿ ನೀತಿ ಧರ್ಮದೊಂದಿಗೆ ಸಂಸ್ಕಾರ ಕಲಿಸುವದು ಅವಶ್ಯಕವಾಗಿದೆ ಎಂದು ಬೈಲೂರು ನಿಷ್ಕಳ ಮಂಟಪದ ನಿಜಗುಣಾನಂದ ಸ್ವಾಮಿಗಳು ಹೇಳಿದರು. ಹುಕ್ಕೇರಿ ನಗರದ ಸಿ ಎಸ್ ತುಬಚಿ ಶಿಕ್ಷಣ ಸಂಸ್ಥೆಯಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಸಾಧನೆ ಗೈದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡುವ ಕಾರ್ಯಕ್ರಮವನ್ನು ಬೈಲೂರು ನಿಷ್ಕಲ ಮಂಟಪದ ನಿಜಗುನಾಂದ ಸ್ವಾಮಿಗಳ ಮತ್ತು ಅಥಣಿ ಸತ್ತಿಯ ಮಲ್ಲಿಕಾರ್ಜುನ …
Read More »ಬೆಳೆ ಹಾನಿ ಪರಿಹಾರದಿಂದ ವಂಚಿತರಾದ ಮರಕಟ್ಟೆ ರೈತರು; ಸರ್ಕಾರದ ವಿರುದ್ಧ ಆಕ್ರೋಶ.! ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ…
ಬೆಳೆ ಹಾನಿ ಪರಿಹಾರದಿಂದ ವಂಚಿತರಾದ ಮರಕಟ್ಟೆ ರೈತರು; ಸರ್ಕಾರದ ವಿರುದ್ಧ ಆಕ್ರೋಶ.! ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ… ಬೆಳೆ ಹಾನಿ ಪರಿಹಾರಕ್ಕೆ ರೈತರ ಬೃಹತ್ ಪ್ರತಿಭಟನೆ ಪರಿಹಾರ ವಿತರಣೆಯಲ್ಲಿ ತಾರತಮ್ಯ: ರೈತರಿಂದ ತೀವ್ರ ಆಕ್ರೋಶ ಸರ್ಕಾರಕ್ಕೆ ಕರವೇ ಎಚ್ಚರಿಕೆ: ಕೂಡಲೇ ಹಣ ಬಿಡುಗಡೆ ಮಾಡಿ ಮರಕಟ್ಟೆ, ನಾವಲಗಟ್ಟಿ ರೈತರಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ ಕೆಲವು ತಿಂಗಳುಗಳ ಹಿಂದೆ ಸುರಿದ ಭೀಕರ ಮಳೆಗೆ ಹಾನಿಯಾಗಿರುವ ರೈತರ ಬೆಳೆ ಹಾನಿ ಪರಿಹಾರ ನೀಡುವಂತೆ …
Read More »
Laxmi News 24×7