Breaking News

ಶಿರೋಡಾ ಸಮುದ್ರ ಕಡಲ ಕಿನಾರೆಗೆ ತೆರಳಿದ್ದ ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲ್ಲೂಕಿನಲ್ಲಿ ಲೋಂಡಾ ಗ್ರಾಮದ ಕುಟುಂಬವೊಂದರ ಎಂಟು ಜನ ನೀರು ಪಾಲ

ಪಕ್ಕದ ಮಹಾರಾಷ್ಟ್ರದ ಶಿರೋಡಾ ಸಮುದ್ರ ಕಡಲ ಕಿನಾರೆಗೆ ತೆರಳಿದ್ದ ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲ್ಲೂಕಿನಲ್ಲಿ ಲೋಂಡಾ ಗ್ರಾಮದ ಕುಟುಂಬವೊಂದರ ಎಂಟು ಜನ ನೀರು ಪಾಲಾದ ಘಟನೆ ನಡೆದಿದೆ. ದಸರಾ ರಜೆಗೆಂದು 8 ಜನರ ತಂಡ ಪ್ರವಾಸಕ್ಕೆ ತೆರಳಿತ್ತು ಎಂಟು ಜನ ಸಮುದ್ರದಲ್ಲಿ ನಾಪತ್ತೆಯಾಗಿದ್ದು ಈಗಾಗಲೇ ಮೂವರು ಶವವಾಗಿ ಪತ್ತೆಯಾಗಿದ್ದರೆ, ಓರ್ವ ಮಹಿಳೆ ಸಾವಿನ ಬದುಕಿನ ಮಧ್ಯೆ ಹೋರಾಟ ನಡೆಸಿದ್ದಾರೆ. ಫರಿನ್ ಇರ್ಫಾನ್ ಕಿತ್ತೂರ (34), ಇಬಾದ್ ಕಿತ್ತೂರ (13) ಅಳ್ನಾವರ …

Read More »

ಕೊಪ್ಪಳ ಯಲ್ಲಾಲಿಂಗ ಕೊಲೆ ಕೇಸ್​​: ಸಚಿವ ಶಿವರಾಜ ತಂಗಡಗಿ ಆಪ್ತ ಸೇರಿ 9 ಆರೋಪಿಗಳು ಖುಲಾಸೆ

ಕೊಪ್ಪಳ, ಅಕ್ಟೋಬರ್​ 03: ರಾಷ್ಟ್ರಮಟ್ಟದಲ್ಲಿ ಸಾಕಷ್ಟು ಚರ್ಚೆಯಾಗಿದ್ದ ವಿದ್ಯಾರ್ಥಿ ಯಲ್ಲಾಲಿಂಗ ಕೊಲೆ ಪ್ರಕರಣಕ್ಕೆ (Yallaling murder case) ಸಂಬಂಧಿಸಿದಂತೆ ಇದೀಗ ಅಂತಿಮ ತೀರ್ಪು ಪ್ರಕಟವಾಗಿದೆ. ಸಚಿವ ಶಿವರಾಜ ತಂಗಡಗಿ (Shivaraj Tangadagi) ಆಪ್ತ ಹನುಮೇಶ್ ನಾಯಕ್ ಸೇರಿದಂತೆ ಎಲ್ಲಾ 9 ಆರೋಪಿಗಳನ್ನು ಕೇಸ್​ನಿಂದ ಖುಲಾಸೆ ಮಾಡಲಾಗಿದೆ. ಸೂಕ್ತ ಸಾಕ್ಷ್ಯಾಧಾರ ಇಲ್ಲದ ಹಿನ್ನೆಲೆಯಲ್ಲಿ ಕೇಸ್ ಖುಲಾಸೆ ಮಾಡಿ ಕೊಪ್ಪಳ ಜಿಲ್ಲಾ ಸೆಷನ್ಸ್ ನ್ಯಾಯಾಲಯದಿಂದ ಶುಕ್ರವಾರ ಆದೇಶ ಹೊರಡಿಸಲಾಗಿದೆ. ಸಚಿವ ಶಿವರಾಜ ತಂಗಡಗಿ ಆಪ್ತ ಹನುಮೇಶ್ ನಾಯಕ್, ಮಹಾಂತೇಶ್ ನಾಯಕ್, …

Read More »

ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಜಾತಿ ಸಮೀಕ್ಷೆ

ಬೆಂಗಳೂರು, ಅಕ್ಟೋಬರ್​ 03: ಕರ್ನಾಟಕ ರಾಜ್ಯ ಹಿಂದೂಳಿದ ವರ್ಗಗಳ ಆಯೋಗ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಉರುಫ್​ ಜಾತಿ ಗಣತಿ (Caste Survey) ರಾಜ್ಯದಲ್ಲಿ (Karnataka) ಈವರೆಗೆ ಶೇ.63ರಷ್ಟು ಸಮೀಕ್ಷೆ ಆಗಿದೆ. ಒಟ್ಟು 90 ಲಕ್ಷದ 61 ಸಾವಿರದ 880 ಮನೆಗಳ ಸಮೀಕ್ಷೆ ಮಾಡಲಾಗಿದೆ ಎಂದು ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ. ಅಕ್ಟೋಬರ್ 7ಕ್ಕೆ ಸಮೀಕ್ಷೆ ಅಂತ್ಯ ರಾಜ್ಯದಲ್ಲಿ ಸೆಪ್ಟೆಂಬರ್ 22ರಿಂದ ಜಾತಿ ಗಣತಿ ಆರಂಭಿಸಲಾಗಿತ್ತು. ಆರಂಭದಲ್ಲಿ ಗೊಂದಲದ ಬೆಟ್ಟವಾಗಿದ್ದ ಸಮೀಕ್ಷೆ ಕಾರ್ಯ ಬಳಿಕ ಸಮಸ್ಯೆಗಳನ್ನ ಸರಿಪಡಿಸಿಕೊಂಡು …

Read More »

ಬೆಳಗಾವಿಯಲ್ಲಿ ಉರುಸ್ ಮೆರವಣಿಗೆ ಜಟಾಪಟಿ ಕಲ್ಲುತೂರಾಟ

ಬೆಳಗಾವಿಯ ಖಡಕ್‌ ಗಲ್ಲಿಯಲ್ಲಿ ಉರುಸ್ ಮೆರವಣಿಗೆ ವೇಳೆ ‘ಐ ಲವ್ ಮೊಹಮ್ಮದ್’ ಘೋಷಣೆಯಿಂದ ಕೋಮು ಸಂಘರ್ಷ ಭುಗಿಲೆದ್ದಿದೆ. ಅಕ್ಟೋಬರ್ 4ರಂದು ರಾತ್ರಿ ನಡೆದ ಈ ಘಟನೆಯಲ್ಲಿ ಹಿಂದೂಗಳ ಮನೆಗಳ ಮೇಲೆ ಕಲ್ಲುತೂರಾಟ ನಡೆದಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಅನುಮತಿಯಿಲ್ಲದ ಮಾರ್ಗದಲ್ಲಿ ಸಾಗಿದ ಮೆರವಣಿಗೆ ಘರ್ಷಣೆಗೆ ಕಾರಣವಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಕೆಎಸ್‌ಆರ್‌ಪಿ ನಿಯೋಜಿಸಲಾಗಿದೆ. ಬೆಳಗಾವಿ, ಅಕ್ಟೋಬರ್ 4: ಮನೆ ಮುಂದೆ ಕಲ್ಲುಗಳ ರಾಶಿಯೇ ಬಿದ್ದಿದೆ. ಬೀದಿಯಲ್ಲಿ ಜನ ಆತಂಕದಿಂದ ನಿಂತಿದ್ದಾರೆ. …

Read More »

ಬೆಳಗಾವಿಗೆ ಸಿಎಂ ಬಿರಿಯಾನಿ ತಿನ್ನಲು ಬರುತ್ತಿದ್ದಾರೆ: ಆರ್. ಅಶೋಕ್ ಲೇವಡಿ

ಬೆಳಗಾವಿ: ಸಿಎಂ ಸಿದ್ದರಾಮಯ್ಯ ಬೆಳಗಾವಿಗೆ ಬರುವ‌ ಮುನ್ನಾ ದಿನವೇ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಜಿಲ್ಲೆಯ ವಿವಿಧ ಕಡೆ ಬೆಳೆ ಹಾನಿ ಪರಿಸ್ಥಿತಿ ಅವಲೋಕಿಸಿದರು. ಈ ವೇಳೆ, ರೈತರ ಸಮಸ್ಯೆ ಆಲಿಸಿದ ಅವರು, ರೈತರ ಸಂಕಷ್ಟ ಆಲಿಸಲು ಬಾರದೇಬೆಳಗಾವಿಗೆ ಬಿರಿಯಾನಿ ತಿನ್ನಲು ಸಿದ್ದರಾಮಯ್ಯ ಬರುತ್ತಿದ್ದಾರೆ ಎಂದು ಆರೋಪಿಸಿದರು‌. ಬೈಲಹೊಂಗಲ ತಾಲೂಕಿನ ನೇಸರಗಿ, ನಾಗನೂರ ಮತ್ತು ಬೆಳಗಾವಿ ತಾಲೂಕಿನ ತಾರಿಹಾಳ ಗ್ರಾಮದ ರೈತರ ಜಮೀನುಗಳಿಗೆ ವಿಪಕ್ಷ ನಾಯಕ ಆರ್. ಅಶೋಕ್ …

Read More »

ಕಾವೇರಿ ಆರತಿ ನೆರವೇರಿಸಿದ ಪಂಡಿತರಿಗೆ ಸನ್ಮಾನ: ವಾರದಲ್ಲಿ ಮೂರು ದಿನ ಕಾವೇರಿ ಆರತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಕಾವೇರಿ ಆರತಿ ನೆರವೇರಿಸಿದ ಪಂಡಿತರಿಗೆ ಸನ್ಮಾನ: ವಾರದಲ್ಲಿ ಮೂರು ದಿನ ಕಾವೇರಿ ಆರತಿ: ಡಿಸಿಎಂ ಡಿ.ಕೆ. ಶಿವಕುಮಾರ್   ಬೆಂಗಳೂರು: ವಾರಣಾಸಿಯ ಗಂಗಾ ಆರತಿ ಮಾದರಿಯಲ್ಲಿ ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಮಂಡ್ಯ ಜಿಲ್ಲೆ ಕೆಆರ್​​ಎಸ್​ನಲ್ಲಿ ಐತಿಹಾಸಿಕ ಕಾವೇರಿ ಆರತಿಯನ್ನು ಅಭೂತಪೂರ್ಣವಾಗಿ ನೆರವೇರಿಸಿದ ಪಂಡಿತ, ಪುರೋಹಿತರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸನ್ಮಾನಿಸಿದರು. ಮಂಡ್ಯ ಜಿಲ್ಲೆ ಕೆಆರ್​​ಎಸ್​ನ ಬೃಂದಾವನ ಉದ್ಯಾನದಲ್ಲಿ ಸತತ 5 ದಿನಗಳ ಕಾಲ ಕಾವೇರಿ ಆರತಿಯಲ್ಲಿ ಪಾಲ್ಗೊಂಡ 55 …

Read More »

‘ಆರ್ಬಿಟರ್’ ಎಲೆಕ್ಟ್ರಿಕ್ ವಾಹನವನ್ನು ಲಾಂಚ್ ಮಾಡಿದ ಹೈ-ಟೆಕ್ ಟಿ.ವಿ.ಎಸ್ ದಸರಾದಿಂದ ದೀಪಾವಳಿ ವರೆಗೆ ವಿಶೇಷ ಆಫರ್ ಇಂದೇ ತ್ವರೆ ಮಾಡಿ…

‘ಆರ್ಬಿಟರ್’ ಎಲೆಕ್ಟ್ರಿಕ್ ವಾಹನವನ್ನು ಲಾಂಚ್ ಮಾಡಿದ ಹೈ-ಟೆಕ್ ಟಿ.ವಿ.ಎಸ್ ದಸರಾದಿಂದ ದೀಪಾವಳಿ ವರೆಗೆ ವಿಶೇಷ ಆಫರ್ ಇಂದೇ ತ್ವರೆ ಮಾಡಿ… ‘ಆರ್ಬಿಟರ್’ ಎಲೆಕ್ಟ್ರಿಕ್ ವಾಹನವನ್ನು ಲಾಂಚ್ ಮಾಡಿದ ಹೈ-ಟೆಕ್ ಟಿ.ವಿ.ಎಸ್ ದಸರಾದಿಂದ ದೀಪಾವಳಿ ವರೆಗೆ ವಿಶೇಷ ಆಫರ್ ಇಂದೇ ತ್ವರೆ ಮಾಡಿ… ಹೊಸ ಆರ್ಬಿಟರ್ ವಾಹನ ನಿಮ್ಮದಾಗಿಸಿಕೊಳ್ಳಿ ಹೈ-ಟೆಕ್ ಟಿ.ವಿ.ಎಸ್ ವತಿಯಿಂದ ‘ಆರ್ಬಿಟರ್’ ಎಲೆಕ್ಟ್ರಿಕ್ ವಾಹನವನ್ನು ಲಾಂಚ್ ಮಾಡಲಾಗಿದ್ದು, ಅಲ್ಲದೇ ದಸರಾ ಮತ್ತು ದೀಪಾವಳಿಯ ವರೆಗೆ ವಿಶೇಷ ಆಫರ್ ಮತ್ತು …

Read More »

22 ವರ್ಷ ಸೇವೆ ಸಲ್ಲಿಸಿ ನಿವೃತ್ತಿ…ಮಾಜಿ ಸೈನಿಕನನ್ನು ಅದ್ಧೂರಿಯಾಗಿ ಸ್ವಾಗತಿಸಿದ ಗ್ರಾಮಸ್ಥರು 22 ವರ್ಷ ಸೇವೆ ಸಲ್ಲಿಸಿ ನಿವೃತ್ತಿ…

22 ವರ್ಷ ಸೇವೆ ಸಲ್ಲಿಸಿ ನಿವೃತ್ತಿ…ಮಾಜಿ ಸೈನಿಕನನ್ನು ಅದ್ಧೂರಿಯಾಗಿ ಸ್ವಾಗತಿಸಿದ ಗ್ರಾಮಸ್ಥರು 22 ವರ್ಷ ಸೇವೆ ಸಲ್ಲಿಸಿ ನಿವೃತ್ತಿ… ಮಾಜಿ ಸೈನಿಕನನ್ನು ಅದ್ಧೂರಿಯಾಗಿ ಸ್ವಾಗತಿಸಿದ ಗ್ರಾಮಸ್ಥರು ಹಾಲಗಿಮರ್ಡಿಯ ಯೋಧ ಮಂಜುನಾಥ ಪಟಾತ್ ಜೈ ಘೋಷಣೆಗಳನ್ನು ಕೂಗಿ ಸಂಭ್ರಮ ಮಂಜುನಾಥ ರಾಮಪ್ಪ ಪಟಾತ್ ಅವರು 22 ವರ್ಷಗಳ ಕಾಲ ಸೇನೆಯಲ್ಲಿ ಸೇವೆ ಸಲ್ಲಿಸಿ ತಮ್ಮ ಸ್ವಗ್ರಾಮಕ್ಕೆ ಮರಳಿದ್ದು, ಬೆಳಗಾವಿಯಲ್ಲಿ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಬೆಳಗಾವಿ ಜಿಲ್ಲೆಯ ಹಾಲಗಿಮರ್ಡಿಯ ಮಂಜುನಾಥ ರಾಮಪ್ಪ ಪಟಾತ್ …

Read More »

ಬೆಳೆ ಹಾನಿಗೆ ಪರಿಹಾರ ಘೋಷಿಸದ ಸಿಎಂಗೆ ನಮ್ಮ ಸ್ವಾಗತ; ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ

ಸಿಎಂ ನಾಳೆ ಹೊಸ ಜಿಲ್ಲೆಗಳನ್ನು ಘೋಷಿಸಲಿ… ಬೆಳೆ ಹಾನಿಗೆ ಪರಿಹಾರ ಘೋಷಿಸದ ಸಿಎಂಗೆ ನಮ್ಮ ಸ್ವಾಗತ; ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಜಿಲ್ಲೆ ಬೆಳಗಾವಿ ಜಿಲ್ಲೆ ವಿಭಜನೆಯಾಗಬೇಕೆಂಬ ಬೇಡಿಕೆ ಸಿಎಂ ನಾಳೆ ಹೊಸ ಜಿಲ್ಲೆಗಳನ್ನು ಘೋಷಿಸಲಿ ಬೆಳೆ ಹಾನಿಗೆ ಪರಿಹಾರ ಘೋಷಿಸದ ಸಿಎಂಗೆ ನಮ್ಮ ಸ್ವಾಗತ ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಬೆಳಗಾವಿ ಜಿಲ್ಲೆಯ ಭೌಗೋಳಿಕವಾಗಿ ದೊಡ್ಡದಾಗಿದೆ‌. ಶನಿವಾರ ಬೆಳಗಾವಿಗೆ ಬರುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹೊಸ ಜಿಲ್ಲೆಗಳನ್ನು ಘೋಷಣೆ ಮಾಡಬೇಕು …

Read More »

ನಂದಗಡದ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ಘಟಕದ ಉದ್ಘಾಟನೆ ನೆರವೇರಿಸಿದ ಶಾಸಕ ವಿಠ್ಠಲ ಹಲಗೇಕರ

ನಂದಗಡದ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ಘಟಕದ ಉದ್ಘಾಟನೆ ನೆರವೇರಿಸಿದ ಶಾಸಕ ವಿಠ್ಠಲ ಹಲಗೇಕರ  -ಖಾನಾಪೂರ ತಾಲೂಕಿನ ನಂದಗಡದ ಗ್ರಾಮ ಪಂಚಾಯಿತಿಯ ನೂತನ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ಘಟಕದ ಉದ್ಘಾಟನೆಯನ್ನು ಶಾಸಕ ಮಹಾಲಕ್ಷ್ಮಿ ಗ್ರುಪ್ ಸಂಸ್ಥಾಪಕ ಅಧ್ಯಕ್ಷ ವಿಠ್ಠಲ ಹಲಗೇಕರ ಅವರು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಪೋಟೋ ಪೂಜೆ ಸಲ್ಲಿಸಿ ಗೌರವಿಸಿದರು ಈ ಸಂದರ್ಭದಲ್ಲಿ ಮಾತನಾಡಿದ ಅವರು ನಮ್ಮ ಗ್ರಾಮಗಳನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವಲ್ಲಿ …

Read More »