ಹುಬ್ಬಳ್ಳಿ: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರಿಗೆ 7 ವರ್ಷಗಳ ಜೈಲು ಶಿಕ್ಷೆ ಪ್ರಕರಣವಾಗಿರುವ ಹಿನ್ನೆಲೆಯಲಿ ತಕ್ಷಣ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗರರೊಂದಿಗೆ ಮಾತನಾಡಿದ ಸಚಿವ ಪ್ರಹ್ಲಾದ್ ಜೋಶಿ, ಸತೀಶ್ ಸೈಲ್ ಅವರನ್ನು ಈ ಕೂಡಲೇ ಶಾಸಕ ಸ್ಥಾನದಿಂದ ಸ್ಪೀಕರ್ ಅವಜಾಗೊಳಿಸಬೇಕು ಹಾಗೂ ಚುನಾವಣೆ ಘೋಷಿಸಬೇಕು ಎಂದರು. ಇನ್ನು ಕಾಂಗ್ರೆಸ್ ನ ಕೆಲ ನಾಯಕರು ಸತೀಶ್ …
Read More »ವಕ್ಫ್ ಬೋರ್ಡ್-ರೈತರ ಜಟಾಪಟಿ, ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ
ವಿಜಯಪುರ ಜಿಲ್ಲೆಯಲ್ಲಿನ ರೈತರಿಗೆ ವಕ್ಫ್ ಬೋರ್ಡ್ ನೋಟಿಸ್ ನೀಡಿದ್ದು, ಹಲವು ವರ್ಷಗಳಿಂದ ರೈತರು ಉಳುಮೆ ಮಾಡಿಕೊಂಡಿದ್ದ ಭೂಮಿಯು ವಕ್ಫ್ ಬೋರ್ಡ್ಗೆ ಸೇರಿದ್ದು ಎಂದು ನೋಟಿಸ್ನಲ್ಲಿ ತಿಳಿಸಿದೆ. ಇದೇ ವಿಚಾರವಾಗಿ ವಕ್ಫ್ ಹಾಗೂ ರೈತರ ನಡುವೆ ಜಟಾಪಟಿ ಮುಂದುವರಿದಿದೆ. ಮತ್ತೊಂದೆಡೆ ಇದು ರಾಜಕೀಯ ಸ್ವರೂಪವನ್ನೂ ಪಡೆದುಕೊಂಡಿದೆ. ವಕ್ಫ್ ಬೋರ್ಡ್ನಿಂದ ರೈತರಿಗೆ ನೋಟಿಸ್ ನೀಡಿರುವ ವಿಚಾರವಾಗಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಸಂಸದ ತೇಜಸ್ವಿ ಸೂರ್ಯ ಕಿಡಿಕಾರಿದ್ದಾರೆ. ಇದೇ ವಿಚಾರವಾಗಿ ಕಾಂಗ್ರೆಸ್ …
Read More »ಮೂರು ತಿಂಗಳಲ್ಲಿ 41 ಶಿಶುಗಳು ಸಾವು:
ಮೂರು ತಿಂಗಳಲ್ಲಿ 41 ಶಿಶುಗಳು ಸಾವು: ಬೆಳಗಾವಿ: ಬೆಳಗಾವಿ ಜಿಲ್ಲಾಸ್ಪತ್ರೆ-ಬಿಮ್ಸ್ ನ ಮತ್ತೊಂದು ಕರ್ಮಕಾಂಡ ಬಯಲಾಗಿದೆ. ಮೂರು ತಿಂಗಳಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಬರೋಬ್ಬರಿ 41 ಶಿಸುಗಳು ಸಾವನ್ನಪ್ಪಿದ್ದು, ಜಿಲ್ಲೆಯ ಜನರು ಆತಂಕಕ್ಕೀಡಾಗಿದ್ದಾರೆ. 41 ಶಿಶುಗಳು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು ಬಿಮ್ಸ್ ಆಸ್ಪತ್ರೆಯ ಆಡಳಿತ ಮಂಡಳಿಯಾಗಲಿ, ವೈದ್ಯರುಗಳಾಗಲಿ ತಲೆಕೆಡಿಸಿಕೊಂಡಿಲ್ಲ. ನವಜಾತ ಶಿಶುಗಳ ಸಾವಿಗೆ ಶಿಶುಗಳ ತೂಕದಲ್ಲಿ ಕಡೆ, ಅವಧಿಪೂರ್ವ ಪ್ರಸವ ಹೀಗೆ ಬೇರೆ ಬೇರೆ ಕಾರಣಗಳನ್ನು ನೀಡಿ ಸಮಾಜಿಯಿಷಿ ಕೊಡುತ್ತಿದ್ದಾರೆ. ಬಿಮ್ಸ್ ಆಸ್ಪತ್ರೆಯಲ್ಲಿ ತಿಂಗಳಿಗೆ …
Read More »ಶಾಸಕ ಸತೀಶ್ ಸೈಲ್ ಗೆ 7 ವರ್ಷ ಶಿಕ್ಷೆ ನೀಡಿದ ಕೋರ್ಟ್ ಆದೇಶ ತಿಳಿದು ಶಾಕ್ ಆಯ್ತು : ಡಿ.ಕೆ .ಶಿ.
ಬೆಂಗಳೂರು : ಬೆಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು 7 ವರ್ಷಗಳ ಕಾಲ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ.ಈ ಒಂದು ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿ ಕೋರ್ಟ್ ಆದೇಶ ನಿಜಕ್ಕೂ ನನಗೆ ಶಾಕ್ ನೀಡಿದೆ ಎಂದು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಈ ವಿಚಾರದ ಕುರಿತಾಗಿ ಪ್ರತಿಕ್ರಿಯಿಸಿದ ಅವರು, ಕಾನೂನಿಗೆ ಯಾರೇ ಆಗಲಿ ಗೌರವ ಕೊಡಬೇಕು. …
Read More »*ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ಯುವ ನಾಯಕ ಸಂತೋಷ ಜಾರಕಿಹೊಳಿ ಅವರ ಹುಟ್ಟು ಹಬ್ಬ ಆಚರಣೆ
*ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ಯುವ ನಾಯಕ ಸಂತೋಷ ಜಾರಕಿಹೊಳಿ ಅವರ ಹುಟ್ಟು ಹಬ್ಬ ಆಚರಣೆ* ಗೋಕಾಕ : ತಾಲೂಕಿನ ಹಿರೇನಂದಿ ಗ್ರಾಮದಲ್ಲಿರುವ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ಯುವ ನಾಯಕ ಸಂತೋಷ ಜಾರಕಿಹೊಳಿ ಅವರ ಹುಟ್ಟು ಹಬ್ಬವನ್ನು ಆಚರಿಸಿದ್ದಾರೆ. ಸಿಬ್ಬಂದಿಗಳೊಂದಿಗೆ ಕೇಕ್ ಕತ್ತರಿಸುವ ಮೂಲಕ ಯುವ ನಾಯಕ ಸಂತೋಷ ಜಾರಕಿಹೊಳಿ ಅವರು ಹುಟ್ಟು ಹಬ್ಬವನ್ನು ಆಚರಿಸಿಕೊಂಡರು. ಈ ಸಂದರ್ಭದಲ್ಲಿ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯ ಸಿಬ್ಬಂದಿಗಳು, ಊರಿನ ಮುಖಂಡರು …
Read More »ಅಭಿಮಾನಿ ಬಳಗದ ವತಿಯಿಂದ ಯುವ ನಾಯಕ ಸಂತೋಷ ಜಾರಕಿಹೊಳಿ ಅವರ ಹುಟ್ಟು ಹಬ್ಬ ಆಚರಣೆ.
ಅಭಿಮಾನಿ ಬಳಗದ ವತಿಯಿಂದ ಯುವ ನಾಯಕ ಸಂತೋಷ ಜಾರಕಿಹೊಳಿ ಅವರ ಹುಟ್ಟು ಹಬ್ಬ ಆಚರಣೆ. ಗೋಕಾಕ : ಯುವ ನಾಯಕ ಸಂತೋಷ ಜಾರಕಿಹೊಳಿ ಅವರ ಹುಟ್ಟು ಹಬ್ಬವನ್ನು ಅಭಿಮಾನಿಗಳು ಅರ್ಥಪೂರ್ಣವಾಗಿ ಆಚರಿಸಿದ್ದಾರೆ. ಸಂತೋಷ್ ಅಣ್ಣಾ ಜಾರಕಿಹೊಳಿ ಅವರ ಅಭಿಮಾನಿ ಬಳಗ ವತಿಯಿಂದ ಯುವ ನಾಯಕ ಸಂತೋಷ ಜಾರಕಿಹೊಳಿ ಅವರಿಗೆ ಬೃಹತ್ ಹೂವಿನ ಹಾರ ಹಾಕಿ ಕೇಕ್ ಕತ್ತರಿಸುವ ಮೂಲಕ ಹುಟ್ಟು ಹಬ್ಬವನ್ನು ಆಚರಿಸಿದರು. ನಂತರ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ …
Read More »3 ಕ್ಷೇತ್ರ 83 ನಾಮಪತ್ರ
ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪೂರ್ಣಗೊಂಡಿದೆ. ಶುಕ್ರವಾರ ಒಂದೇ ದಿನ ಘಟಾನುಘಟಿಗಳ ಸಹಿತ ಒಟ್ಟು 48 ಮಂದಿ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದು, ಈ ಉಪ ಚುನಾವಣೆ ಯಲ್ಲಿ ಒಟ್ಟು 83 ಅಭ್ಯರ್ಥಿಗಳು ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಒಟ್ಟು 83 ಅಭ್ಯರ್ಥಿಗಳಿಂದ 121 ನಾಮಪತ್ರಗಳು ಸಲ್ಲಿಕೆ ಯಾಗಿದ್ದು, ಈ ಪೈಕಿ 80 ಪುರುಷರು ಮತ್ತು ಮೂವರು ಮಹಿಳೆಯರಿದ್ದಾರೆ. ಚನ್ನಪಟ್ಟಣದಿಂದ ಅತೀ ಹೆಚ್ಚು 50 ಅಭ್ಯರ್ಥಿಗಳು …
Read More »ಸಚಿವ ಸೋಮಣ್ಣಗೆ ರಿಲೀಫ್: ಅಕ್ರಮ ಆಸ್ತಿ ಗಳಿಕೆ ಕೇಸ್ ವಜಾ
ಬೆಂಗಳೂರು: ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ರಿಲೀಫ್ ಸಿಕ್ಕಿದೆ. ಸೋಮಣ್ಣ ವಿರುದ್ಧದ ಆಕ್ರಮ ಆಸ್ತಿ ಪ್ರಕರಣದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ರಾಮಕೃಷ್ಣ ಎಂಬುವರು ಸಲ್ಲಿಸಿದ್ದ ಖಾಸಗಿ ದೂರಿನ ವಿಚಾರಣೆ ನಡೆಸಿದ ನ್ಯಾಯಾಲಯ ದೂರುದಾರರು ಮಾಡಿರುವ ಆರೋಪಕ್ಕೆ ಸೂಕ್ತ ದಾಖಲೆ ಸಲ್ಲಿಸಿಲ್ಲ ಎಂದು ಅಭಿಪ್ರಾಯಪಟ್ಟು ಅರ್ಜಿಯನ್ನು ತಿರಸ್ಕರಿಸಿದೆ. 2013ರಲ್ಲಿ ರಾಮಕೃಷ್ಣ ಖಾಸಗಿ ದೂರು ನೀಡಿದ್ದರು. ಆದರೆ, ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸಿಲ್ಲ. ಈ …
Read More »ವೃದ್ಧೆ ಹತ್ಯೆಗೆ ಅಮ್ಮ-ಮಗಳ ಖತರ್ನಾಕ್ ಪ್ಲ್ಯಾನ್! ಇವರಿಬ್ಬರು ಹಾಕಿದ್ದ ಸ್ಕೆಚ್ ಮಾತ್ರ ಭಯಾನಕ
ಈ ಹಿಂದಿನಿಂದಲೂ ಆಸ್ತಿ-ಅಂತಸ್ತಿಗಾಗಿ ಸಹೋದರರ ನಡುವೆ, ಕುಟುಂಬಸ್ಥರ ಮಧ್ಯೆ ಜಟಾಪಟಿ ನಡೆಯುವುದು ತೀರ ಸಾಮಾನ್ಯ. ಅಸಲಿಗೆ ಇಂತಹ ವಿಷಯಗಳು ಇಂದಿಗೂ ಕೆಲವರ ಮನೆಯಲ್ಲಿ ದಿನನಿತ್ಯ ನಡೆಯುತ್ತಿದೆ ಎಂಬ ಸಂಗತಿ ಮಾತ್ರ ಶೋಚನೀಯ. ಒಂದೆಡೆ ವೇಗವಾಗಿ ಚಲಿಸುತ್ತಿರುವ ಟೆಕ್ನಾಲಜಿಯ ಜೀವನಶೈಲಿಯ ಈ ಕಾಲಘಟ್ಟದಲ್ಲಿಯೂ ಆಸ್ತಿಗಾಗಿ ಬಾಂಧವ್ಯ, ರಕ್ತ ಸಂಬಂಧವನ್ನೇ ಕಡಿದುಕೊಳ್ಳುವವರು ಇದ್ದಾರೆ ಎಂಬ ವಿಷಯ ನಿಜಕ್ಕೂ ಅರಗಿಸಿಕೊಳ್ಳುವುದು ಕಷ್ಟಕರ ಎಂದೇ ಹೇಳಬಹುದು. ಒಂದು ರೀತಿ ಸರಳವಾಗಿ ಹೇಳಬೇಕೆಂದರೆ, ಎಲ್ಲಾ ಮನುಷ್ಯ ಸಂಬಂಧಗಳು ಆರ್ಥಿಕ …
Read More »ಮನುಷ್ಯರು ಮನುಷ್ಯರನ್ನು ಪ್ರೀತಿಸಬೇಕೇ ಹೊರತು ದ್ವೇಷ ಮಾಡಬಾರದು.:CM
ಕಿತ್ತೂರು: ನಾವೆಲ್ಲರೂ ಭಾರತವನ್ನು ಪ್ರೀತಿಸಬೇಕು. ದೇಶದ ಪ್ರತಿಯೊಬ್ಬ ಪ್ರಜೆ ಯಾವುದೇ ಜಾತಿ, ಧರ್ಮ, ಭಾಷೆಯವರಾಗಿದ್ದರೂ ಪ್ರೀತಿಸಬೇಕು. ಮನುಷ್ಯರು ಮನುಷ್ಯರನ್ನು ಪ್ರೀತಿಸಬೇಕೇ ಹೊರತು ದ್ವೇಷ ಮಾಡಬಾರದು. ದ್ವೇಷದ ಬೀಜ ಬಿತ್ತುವವರನ್ನು ವಿರೋಧಿಸುವುದು ನಮ್ಮ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಚನ್ನಮ್ಮನ ಕಿತ್ತೂರಿನ ಕೋಟೆ ಆವರಣದಲ್ಲಿ ಜಿಲ್ಲಾಡಳಿತ, ಕಿತ್ತೂರು ಅಭಿವೃದ್ಧಿ ಪ್ರಾಧಿ ಕಾರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ನಡೆದ ಕಿತ್ತೂರು ಉತ್ಸವ ಮತ್ತು ಚನ್ನಮ್ಮನ ವಿಜಯೋತ್ಸವದ 200ನೇ ವರ್ಷಾಚರಣೆಯ …
Read More »