ಉತ್ತಮ ಸಮಾಜ ಕಟ್ಟುವಲ್ಲಿ “ಲಕ್ಷ್ಮೀ ನ್ಯೂಸ್” ಪ್ರಮುಖ ಪಾತ್ರ ವಹಿಸಲಿ:ಶಾಸಕ ರಮೇಶ ಜಾರಕಿಹೊಳಿ ಸಾಮಾಜಿಕ ಪರಿವರ್ತನೆಯಲ್ಲಿ ಪತ್ರಿಕೆಗಳ ಪಾತ್ರ ಅಪಾರ/ಉತ್ತಮ ಸಮಾಜ ಕಟ್ಟುವ ಕೆಲಸ “ಲಕ್ಷ್ಮೀ ನ್ಯೂಸ್” ಮಾಡಲಿ/ನೂತನವಾಗಿ ಪ್ರಾರಂಭವಾದ “ಲಕ್ಷ್ಮೀ ನ್ಯೂಸ್” ಗೆ ಶುಭ ಹಾರೈಸಿದ ಶಾಸಕರು. ಸಾಮಾಜಿಕ ಪರಿವರ್ತನೆ ಜತೆಗೆ ಪ್ರಜಾಪ್ರಭುತ್ವ ಮೌಲ್ಯಗಳನ್ನು ರಕ್ಷಿಸುವಲ್ಲಿ ಪತ್ರಿಕೆಗಳ ಪಾತ್ರ ಅಪಾರವಾಗಿದೆ.ಆದ್ದರಿಂದ ನೂತನವಾಗಿ ಪ್ರಾರಂಭವಾದ ಲಕ್ಷ್ಮೀ ನ್ಯೂಸ್ ಉತ್ತಮ ಸಮಾಜ ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಲಿ ಎಂದು ಗೋಕಾಕ ಕ್ಷೇತ್ರದ …
Read More »ನಮ್ಮ ಸಮಾಜದ ಇನ್ನೊಂದು ಆ್ಯಂಗಲ್ ಗೆ ಕನ್ನಡಿ ಹಿಡಿಯುತ್ತದೆ.. ಎಲ್ರಿಗೂ ಗೊತ್ತಿದೆ ಇದು ಆಸಿಡ್ ದಾಳಿಗೊಳಗಾದ ಹೆಣ್ಣೊಬ್ಬಳ ಕತೆ ಅಂ
ಹೃದಯವಿದ್ರಾವಕ ಟ್ರಾಜಿಡಿ ಡ್ರಾಮ ಸಿನೆಮಾ ಅಲ್ಲ ಅದು.. ಒಂದು ಹೆಣ್ಣಿನ ಬದುಕಿನ ದುರಂತವಿದೆ, ಹೋರಾಟವಿದೆ, ಲವಲವಿಕೆ ಇದೆ, ನಗುವಿದೆ, ಭಾವುಕರನ್ನಾಗಿಸುತ್ತದೆ, ನಮ್ಮ ಸಮಾಜದ ಇನ್ನೊಂದು ಆ್ಯಂಗಲ್ ಗೆ ಕನ್ನಡಿ ಹಿಡಿಯುತ್ತದೆ.. ಎಲ್ರಿಗೂ ಗೊತ್ತಿದೆ ಇದು ಆಸಿಡ್ ದಾಳಿಗೊಳಗಾದ ಹೆಣ್ಣೊಬ್ಬಳ ಕತೆ ಅಂತ. ಆ ಹೆಣ್ಣು ಸಹಜವಾಗಿ ಬದುಕಲು ಹೋರಾಡುವ ಕತೆ, ಸಮಾಜದೊಳಗೆ ತನ್ನ ಅಸ್ಥಿತ್ವವನ್ನು ಗಟ್ಟಿ ಮಾಡ್ಕೊಂಡು ಬದುಕುವ ಕತೆ. ನಮ್ಮ ಸುತ್ತಮುತ್ತಲಿನ ಸಮಾಜದಲ್ಲೇ ಆ್ಯಸಿಡ್ ದಾಳಿಗೆ ತುತ್ತಾಗಿ ಅಥವ …
Read More »ವಿಷಯ: 2015 ನೇ ಸಾಲಿನ ಕೆಎಎಸ್ ಹುದ್ದೆಗಳ ನೇಮಕಾತಿಯನ್ನು ನ್ಯಾಯಾಂಗ ತನಿಖೆಗೆ ಒತ್ತಾಯ
ಗೆ…. ಶ್ರೀ ಶಂಕರಗೌಡ ಪಾಟೀಲ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು ಬೆಂಗಳೂರು . ಮುಖ್ಯ ಪರೀಕ್ಷೆಯ ಡಿಜಿಟಲ್ ಮೌಲ್ಯಮಾಪನದ ಅಂಕಗಳನ್ನು ತಿರುಚುವ ಮೂಲಕ 2015 ನೇ ಸಾಲಿನ 428 ಕೆಎಎಸ್ ಹುದ್ದೆಗಳ ಆಯ್ಕೆ ಪಟ್ಟಿಯಲ್ಲಿ ವ್ಯಾಪಕ ಅಕ್ರಮ ಎಸಗಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದರಿಂದ ಇಡೀ ನೇಮಕಾತಿಯನ್ನು ನ್ಯಾಯಾಂಗ ತನಿಖೆಗೆ ಒಳಪಡಿಸುವುದಲ್ಲದೆ ಮರು ಮೌಲ್ಯಮಾಪನ ನಡೆಸಬೇಕೆಂದು ಆಗ್ರಹಿಸುತ್ತೆವೆ. ಅಸಮಾಧಾನ ಅಂಶಗಳು:- * 30 ಅಭ್ಯರ್ಥಿಗಳು ಪರೀಕ್ಷಾ ನಿಯಮ ಉಲ್ಲಂಘಿಸಿ ಕೆಎಟಿ ಮೆಟ್ಟಿಲೇರಿ …
Read More »ಸಿಂಡಿಕೇಟ್ ಸಭೆಯ ಒಪ್ಪಿಗೆಗೆ ಇಟ್ಟಿದ್ದ ಕೆಲ ಪ್ರಮುಖ ವಿಷಯಗಳನ್ನು ಚರ್ಚಿಸಲು ಜ.14ಕ್ಕೆ ವಿಶೇಷ ಸಭೆ
ತುಮಕೂರು: ಸರ್ಕಾರದಿಂದ ಸದಸ್ಯರ ನಾಮನಿರ್ದೇಶನದ ನಂತರ ಶುಕ್ರವಾರ ನಡೆದ ಮೊದಲ ವಿವಿ ಸಿಂಡಿಕೇಟ್ ಸಭೆಯಲ್ಲಿ ಕಾವೇರಿದ ಚರ್ಚೆ ನಡೆದಿದ್ದು, ಆಡಳಿತ ಮಂಡಳಿ ಏಕಪಕ್ಷೀಯ ನಿರ್ಧಾರಕ್ಕೆ ಸದಸ್ಯರಿಂದ ಆಕ್ಷೇಪ ವ್ಯಕ್ತವಾಗಿದೆ. ಸಿಂಡಿಕೇಟ್ ಸಭೆಯ ಒಪ್ಪಿಗೆಗೆ ಇಟ್ಟಿದ್ದ ಕೆಲ ಪ್ರಮುಖ ವಿಷಯಗಳನ್ನು ಚರ್ಚಿಸಲು ಜ.14ಕ್ಕೆ ವಿಶೇಷ ಸಭೆ ನಡೆಸಲು ತೀರ್ಮಾನಿಸಲಾಗಿದೆ. 13ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪದವಿ ಪ್ರದಾನ ಸೇರಿ 26 ಪ್ರಮುಖ ವಿಷಯಗಳನ್ನು ಚರ್ಚಿಸಲಾಯಿತು. ಗೌರವ ಡಾಕ್ಟರೇಟ್ಗೆ ತಜ್ಞರ ಸಮಿತಿಗೆ 7 …
Read More »“ಲಕ್ಷ್ಮೀ ನ್ಯೂಸ್” ಸಮಾಜದ ಪ್ರತಿಬಿಂಬವಾಗಲಿ:ಶಾಸಕ ಸತೀಶ ಜಾರಕಿಹೊಳಿ
ಸಮಾಜದ ಸಮಸ್ಯೆ ಸರ್ಕಾರದ ಗಮನಕ್ಕೆ ತರುವಂತಾಗಲಿ/ತನ್ನದೆ ಆದ ಕಾರ್ಯಗಳ ಮೂಲಕ ಎಲ್ಲರ ವಿಶ್ವಾಸ ಗಳಿಸಲಿ/ಲಕ್ಷ್ಮೀ ನ್ಯೂಸ್ ಗೆ ಶುಭ ಹಾರೈಸಿದ ಶಾಸಕ ಸತೀಶ ಜಾರಕಿಹೊಳಿ. ಜನೇವರಿ 1,2020 ರಿಂದ ನೂತನವಾಗಿ ಪ್ರಾರಂಭವಾದ ಲಕ್ಷ್ಮೀ ನ್ಯೂಸ್ ( ವೆಬ್ ಪೇಜ್ ) ಗೆ ಯಮಕನಮರ್ಡಿ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಶುಭ ಹಾರೈಸಿ ಜನರ ಸಮಸ್ಯೆಗಳ ಬಗ್ಗೆ ಸರ್ಕಾರದ ಕಣ್ತೆರೆಯುವ ಕೆಲಸ ಮಾಡಲಿ ಎಂದರು. ಶನಿವಾರ …
Read More ». ಚಿದಾನಂದ ಮೂರ್ತಿ ಅವರ ನಿಧನಕ್ಕೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ ಸೂಚಿಸಿದ್ದಾರೆ.
ಗೋಕಾಕ: ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ನೀಡುವಲ್ಲಿ ಶ್ರಮಿಸಿದ ನಾಡಿನ ಹಿರಿಯ ಸಂಶೋಧಕ, ಇತಿಹಾಸಕಾರ ಮತ್ತು ಕನ್ನಡಪರ ಹೋರಾಟಗಾರರಾಗಿದ್ದ ಡಾ. ಚಿದಾನಂದ ಮೂರ್ತಿ ಅವರ ನಿಧನಕ್ಕೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ ಸೂಚಿಸಿದ್ದಾರೆ. ಸಂಶೋಧನಾ ಕ್ಷೇತ್ರದಲ್ಲಿ ವಿಶಿಷ್ಟ ಸೇವೆ ಸಲ್ಲಿಸಿ ಮಹತ್ತರ ಸಾಧನೆ ಮಾಡಿದ ಡಾ.ಚಿದಾನಂದ ಮೂರ್ತಿ ಅವರು ಬಸವಣ್ಣನವರ ಬಗ್ಗೆ ಹಲವು ಕೃತಿಗಳನ್ನು ರಚನೆ ಮಾಡಿದ್ದಾರೆ. ಜೊತೆಗೆ ಕನ್ನಡ ಶಾಸನಗಳ …
Read More »ಹುಟ್ಟು ಹಬ್ಬದ ಹಿನ್ನಲ್ಲೆಯಲ್ಲಿಗಾನ ಗಂಧರ್ವ ಕೆ.ಜೆ ಯೇಸುದಾಸ್ ಮೂಕಾಂಬಿಕಾ ದೇವಾಲಯಕ್ಕೆ ಆಗಮಿಸಿ ವಿಶೇಷ ಪೂಜೆ
ಗಾನ ಗಂಧರ್ವ ಕೆ.ಜೆ ಯೇಸುದಾಸ್ ಅವರು ತಮ್ಮ ಹುಟ್ಟು ಹಬ್ಬದ ಹಿನ್ನಲ್ಲೆಯಲ್ಲಿ ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ತಮ್ಮ 80ನೇ ವರ್ಷದ ಹುಟ್ಟುಹಬ್ಬವನ್ನು ಯೇಸುದಾಸ್ ಅವರು ಧಾರ್ಮಿಕವಾಗಿ ಆಚರಿಸಿಕೊಂಡಿದ್ದಾರೆ. ಪ್ರತಿ ವರ್ಷ ಯೇಸುದಾಸ್ ಅವರು ತನ್ನ ಹುಟ್ಟುಹಬ್ಬದ ದಿನದಂದು ಉಡುಪಿ ಜಿಲ್ಲೆಯ ಕೊಲ್ಲೂರಿಗೆ ಆಗಮಿಸುತ್ತಾರೆ. ಅಂತಯೇ ಈ ವರ್ಷ ಕೂಡ ತಾಯಿ ಮೂಕಾಂಬಿಕೆಯ ದರ್ಶನ ಮಾಡಿದ ಅವರು, ಕುಟುಂಬ ಸಮೇತರಾಗಿ ಚಂಡಿಕಾ ಹೋಮ ಹಾಗೂ ವಿಶೇಷ …
Read More »ನಾಳೆ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ
ಸಾಹಿತಿ ಡಾ.ಎಂ.ಚಿದಾನಂದಮೂರ್ತಿ ನಿಧನ ಹಿನ್ನಲೆಯಲ್ಲಿ ನಾಳೆ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಸರ್ಕಾರಿ ಗೌರವಗಳೊಂದಿಗೆ ನಾಳೆ ಅಂತ್ಯಕ್ರಿಯೆ ನೆರವೇರಿಸುತ್ತೇವೆ. ಚಿದಾನಂದಮೂರ್ತಿಯವರ ಸಾವು ನೋವುಂಟು ಮಾಡಿದೆ. ಕನ್ನಡ ನಾಡು, ನುಡಿ ಅಸ್ಮಿತೆಗಾಗಿ ಹೋರಾಟ ಮಾಡುತ್ತಿದ್ದವರು. ಅವರ ನಿಧನದಿಂದ ಕನ್ನಡ ಸ್ವಾರಸ್ವತಲೋಕಕ್ಕೆ ತುಂಬಾ ನಷ್ಟವಾಗಿದೆ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದಿದ್ದಾರೆ. ನಾನು ಹಿಂದೆ ಸಿಎಂ ಆಗಿದ್ದಾಗಲೇ ಚಿದಾಮೂರ್ತಿಯವರಿಗೆ …
Read More »ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ತಾಯಿ ವಿಧಿವಶರಾಗಿದ್ದಾರೆ.
ಹುಬ್ಬಳ್ಳಿ ಮಾಜಿ ಮುಖ್ಯಮಂತ್ರಿ ಹಾಗೂ ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ತಾಯಿ ವಿಧಿವಶರಾಗಿದ್ದಾರೆ. ಬಸವಣ್ಣೆಮ್ಮ ಶಿವಪ್ಪ ಶೆಟ್ಟರ್ (87 ) ಇಂದು ಮಧ್ಯಾಹ್ನ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರು ಹಲವಾರು ಸಮಾಜಮುಖಿ ಕಾರ್ಯದಲ್ಲಿ ತೊಡಗಿಕೊಂಡಿದ್ದರು. ಅಕ್ಕನಬಳಗದಲ್ಲಿ ಸಕ್ರಿಯರಾಗಿದ್ದರು. ಕೇಶ್ವಾಪುರದ ಶಬರಿ ನಗರದಲ್ಲಿ ತಮ್ನ ಇನ್ನೊಬ್ಬ ಪುತ್ರ ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್ ನಿವಾಸದಲ್ಲಿ ಇದ್ದಾಗ ಏಕಾಏಕಿ ಎದೆನೋವು ಕಾಣಿಸಿಕೊಂಡು ವಿಧಿವಶರಾಗಿದ್ದಾರೆ. ಬಸವಣ್ಣೆಮ್ಮ ಶಿವಪ್ಪ ಶೆಟ್ಟರ್ ನಿಧನಕ್ಕೆ …
Read More »ಹಿರಿಯ ಸಂಶೋಧಕ, ಸಾಹಿತಿ, ಕನ್ನಡ ತಜ್ಞ ಡಾ.ಎಂ.ಚಿದಾನಂದ ಮೂರ್ತಿ ಇಂದು ಬೆಳಗಿನಜಾವ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಹಿರಿಯ ಸಂಶೋಧಕ, ಸಾಹಿತಿ, ಕನ್ನಡ ತಜ್ಞ ಡಾ.ಎಂ.ಚಿದಾನಂದ ಮೂರ್ತಿ ಇಂದು ಬೆಳಗಿನಜಾವ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ನೇರ ಮಾತಿನಿಂದ ಪ್ರಸಿದ್ಧರಾಗಿದ್ದ ಚಿದಾನಂದಮೂರ್ತಿ ಕನ್ನಡ ಭಾಷೆ, ಕನ್ನಡ ನಾಡಿನ ಉಳಿವಿಗಾಗಿ ದೊಡ್ಡ ಕೊಡುಗೆ ನೀಡಿದ್ದರು. ಕನ್ನಡಕ್ಕೆ ಶಾಸ್ತ್ರೀಯ ಸ್ಥಾನ ಸಿಗಲು ದೊಡ್ಡ ಕೊಡುಗೆ ನೀಡಿದ್ದರು. ಇತಿಹಾಸ, ಸಾಹಿತ್ಯ ಕ್ಷೇತ್ರದಲ್ಲಿ ಮೌಲಿಕ ಕೊಡುಗೆ ನೀಡಿದ್ದರು. ಕರ್ನಾಟಕದ ಮೂಲೆ ಮೂಲೆಯ ಇತಿಹಾಸವನ್ನು ಅಧ್ಯಯನ ಮಾಡಿದ್ದರು. ಒಂದರ್ಥದಲ್ಲಿ ನಡೆದಾಡುವ ಜ್ಞಾನಕೋಶದಂತಿದ್ದರು. ಮುಖ್ಯಮಂತ್ರಿ …
Read More »
Laxmi News 24×7