ಬೆಳಗಾವಿಯ ಐತಿಹಾಸಿಕ ಹಾಗೂ ಸಾಂಪ್ರದಾಯಿಕ ಶಿವಜಯಂತಿ ಉತ್ಸವದ ಪೂರ್ವಸಿದ್ಧತೆಗಾಗಿ ಶಹಾಪುರ ಕೇಂದ್ರವರ್ತಿ ಶ್ರೀ ಶಿವಜಯಂತಿ ಉತ್ಸವ ಮಹಾಮಂಡಳದ ಮಹತ್ವದ ಸಭೆ ಜರುಗಿತು. 107 ವರ್ಷಗಳ ಇತಿಹಾಸವಿರುವ ಈ ಬಾರಿಯ ಉತ್ಸವದಲ್ಲಿ ಏಪ್ರಿಲ್ 19 ರಂದು ಶಿವಜಯಂತಿ ಹಾಗೂ ಏಪ್ರಿಲ್ 21 ರಂದು ಭವ್ಯ ರೂಪಕಗಳ ಮೆರವಣಿಗೆ ನಡೆಸಲು ನಿರ್ಧರಿಸಲಾಗಿದೆ. ಶಹಾಪುರದ ಸಾಯಿಗಣೇಶ ಸೊಸೈಟಿ ಸಭಾಂಗಣದಲ್ಲಿ ಅಧ್ಯಕ್ಷ ನೇತಾಜಿ ಜಾಧವ್ ಅವರ ಅಧ್ಯಕ್ಷತೆಯಲ್ಲಿ ಈ ಸಭೆ ನಡೆಯಿತು. ಈ ವೇಳೆ ಮಾತನಾಡಿದ …
Read More »ನಂದಗಡ ಆಸ್ಪತ್ರೆಯಲ್ಲಿ ವೈದ್ಯರ ಗೈರು: ರೋಗಿಗಳ ಅಳಲು ಕೇಳುವವರೇ ಇಲ್ಲ!
ಖಾನಾಪೂರ ತಾಲೂಕಿನ ನಂದಗಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಅವ್ಯವಸ್ಥೆ ತಾಂಡವವಾಡುತ್ತಿದೆ. ಚಿಕಿತ್ಸೆಗಾಗಿ ಬರುವ ರೋಗಿಗಳು ಗಂಟೆಗಟ್ಟಲೆ ಕಾಯುವಂತಾಗಿದ್ದು, ಕೇಳುವವರು ಯಾರೂ ಇಲ್ಲದಂತಾಗಿದೆ. ಖಾನಾಪೂರ ತಾಲೂಕಿನ ನಂದಗಡದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗಾಗಿ ಬರುವ ಸಾರ್ವಜನಿಕರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಮುಖ್ಯವಾಗಿ ಇಲ್ಲಿನ ಪೀಡಿಯಾಟ್ರಿಷಿಯನ್ (ಮಕ್ಕಳ ವೈದ್ಯರು) ಲಭ್ಯವಿಲ್ಲದ ಕಾರಣ, ಜ್ವರ ಮತ್ತು ಇತರೆ ಕಾಯಿಲೆಗಳಿಂದ ಬಳಲುತ್ತಿರುವ ನೂರಾರು ಮಕ್ಕಳು ಸರಿಯಾದ ಚಿಕಿತ್ಸೆ ಸಿಗದೆ ಪರದಾಡುತ್ತಿದ್ದಾರೆ. ಇದಕ್ಕೆ ತಾಜಾ ಉದಾಹರಣೆಯೆಂಬಂತೆ, ತಮಗೆ …
Read More »KPCCಗೆ ಸಚಿವ ತಿಮ್ಮಾಪುರ ‘ದೋಖಾ’: ಬಾಗಲಕೋಟೆಯಲ್ಲಿ ‘ಬಾರ್ ಮಾಲೀಕ’ ಕಂ ಪತ್ರಕರ್ತನ ಹಗಲು ದರೋಡೆ!
ಬಾಗಲಕೋಟೆ ಉಪಚುನಾವಣೆ ಗೆಲ್ಲಲು ಕೆಪಿಸಿಸಿ ಕಳುಹಿಸಿದ 41 ಲಕ್ಷ ರೂಪಾಯಿ ಮಾಧ್ಯಮ ನಿರ್ವಹಣೆಯ ಹಣ ಈಗ ಅಬಕಾರಿ ಸಚಿವರ ಆಪ್ತ ‘ಡೀಲ್ ಮಾಸ್ಟರ್’ ಪತ್ರಕರ್ತನ ಪಾಲಾಗಿದೆಯೇ? ರಾತ್ರೋರಾತ್ರಿ ಬ್ಯಾಂಕ್ನಿಂದ ಹಣ ಡ್ರಾ ಮಾಡಿ, ಕಾಂಗ್ರೆಸ್ ಸಿದ್ಧಾಂತಕ್ಕೆ ವಿರುದ್ಧವಾದ ಬಲಪಂಥೀಯ ಪತ್ರಕರ್ತರಿಗೆ ಮಾತ್ರ ಲಕ್ಷಾಂತರ ರೂಪಾಯಿ ಹಂಚಿದ ಈ ‘ಬಾರ್ ಮಾಲೀಕ’ ಪತ್ರಕರ್ತನ ಅಸಲಿ ಮುಖವಾಡ ಈಗ ಕಳಚಿದೆ! ಸಂಜೆಯಾಗುತ್ತಿದ್ದಂತೆ ಮಿನಿಸ್ಟರ್ ಜೊತೆ ಪೆಗ್ ಏರಿಸುವ ಈ ಆಪ್ತ ಪತ್ರಕರ್ತ, ಅಲ್ಪಸಂಖ್ಯಾತ, …
Read More »ನಕಲಿ ಸಿಗರೆಟ್ ಮಾರಾಟ : ಸುಮಾರು ₹40 ಲಕ್ಷ ಮೌಲ್ಯದ ಮಾಲು ವಶ
ಬೆಂಗಳೂರು,ಏ.08:-ಗಾಂಧಿನಗರದಲ್ಲಿ ಸಿಗುವ ಸಿಗರೇಟ್ ಸೇದ್ತಿದ್ರೆ ಹುಷಾರ್ ಫಾರಿನ್ ಸಿಗರೇಟ್ ಅಂತ ಸೇದಿದ್ರೆ ನಿಮ್ಮ ಆರೋಗ್ಯ ಕೆಡೋದು ಗ್ಯಾರಂಟಿ ಗಾಂಧಿನಗರದಲ್ಲಿ ತಯಾರಾಗುತ್ತಿತ್ತು ನಕಲಿ ಫಾರಿನ್ ಸಿಗರೇಟ್ ಗಾಂಧಿನಗರದ ಜಿನ್ನಾಗರಮ್ಮದೇವಿ ದೇವಸ್ಥಾನದ ಬಳಿಯೇ ನಡೆಯುತ್ತಿತ್ತು ಅಕ್ರಮ ಉಪ್ಪಾರಪೇಟೆ ಪೊಲೀಸರಿಂದ ಲಕ್ಷಾಂತರ ರೂಪಾಯಿ ಬೆಲೆಯ ನಕಲಿ ಸಿಗರೇಟ್ ಪತ್ತೆ ತಯಾರು ಮಾಡೋ ಗೋಡೌನ್ ಕಂಡು ಪೊಲೀಸರೇ ಶಾಕ್ ಕನಕನ ಕಿಂಡಿಯನ್ನು ಮೀರಿಸುವ ರೀತಿ ಇದೆ ನಕಲಿ ಸಿಗರೇಟ್ ತಯಾರು ಮಾಡುವ ಸೀಕ್ರೆಟ್ ರೂಮ್ ಬ್ರಾಂಡೆಂಡ್ …
Read More »ಕೌಟುಂಬಿಕ ಕಲಹಕ್ಕೆ ಬಲಿಯಾದ ಪತಿ
ಬೆಂಗಳೂರು,ಏ.08:- ಕೌಟುಂಬಿಕ ಕಲಹಕ್ಕೆ ಬಲಿಯಾದ ಪತಿ ತೌಹಿದ್ ಪಾಷ ಮೃತ ವ್ಯಕ್ತಿ ತೌಹಿದ್ ಪಾಷ ಕುಟುಂಬಸ್ಥರಿಂದ ಕೊಲೆ ಆರೋಪ ಪತ್ನಿ ಸುಹಾನ, ಅತ್ತೆ, ಮಾವನ ಮೇಲೆ ಕೊಲೆ ಆರೋಪ ಕಳೆದ ನಾಲ್ಕು ವರ್ಷಗಳ ಹಿಂದೆ ವಿವಾಹವಾಗಿದ್ದ ಜೋಡಿ ಲವ್ ಕಮ್ ಅರೆಂಜ್ ಮ್ಯಾರೇಜ್ ಆಗಿದ್ದ ತೌಹಿಬ್ ಪಾಷ, ಸುಹಾನ ಮದುವೆಯಾಗಿ ಎರಡು ತಿಂಗಳಿನಿಂದಲೇ ಕೌಟುಂಬಿಕ ಕಲಹ ಇಬ್ಬರ ನಡುವೆ ಸಣ್ಣ ಪುಟ್ಟ ವಿಚಾರಕ್ಕೆ ಗಲಾಟೆ ಹೆಂಡತಿ, ಅತ್ತೆ ಮಾವನ ಜೊತೆ …
Read More »ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ : ವದಂತಿಗಳಿಗೆ ಕಿವಿಗೊಡಬೇಡಿ- ಸಾರ್ವಜನಿಕರಿಗೆ ಕರೆ*
ಬೆಂಗಳೂರು,ಏ.08:- ರಾಜ್ಯದ ವಿವಿಧ ಆಟೋ ಗ್ಯಾಸ್ ಬಂಕ್ಗಳಲ್ಲಿ ಅನಿಲದ ದಾಸ್ತಾನು ಕೊರತೆಯಿದೆ ಎಂಬ ತಪ್ಪು ಮಾಹಿತಿಯ ಆಧಾರದ ಮೇಲೆ, ಕಳೆದ ಕೆಲವು ದಿನಗಳಿಂದ ಆಟೋ ಮಾಲೀಕರು ಮತ್ತು ಚಾಲಕರು ಬಂಕ್ಗಳ ಮುಂದೆ ಸುದೀರ್ಘ ಸರತಿ ಸಾಲಿನಲ್ಲಿ ನಿಲ್ಲುತ್ತಿರುವ ಅಂಶ ಸರ್ಕಾರದ ಗಮನಕ್ಕೆ ಬಂದಿದೆ. ಈ ಕುರಿತು ಕೆಲವು ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಗಳು ಕೇವಲ ವದಂತಿಗಳಾಗಿದ್ದು, ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು …
Read More »ಅಪ್ರಾಪ್ತ ಬಾಲಕನ ಮೇಲೆ ಅತ್ಯಾಚಾರ ; ಪೋಕ್ಸೋ ಕಾಯ್ದೆಯಡಿ ವಿವಾಹಿತ ಮಹಿಳೆಯ ಬಂಧನ!
ಛತ್ತೀಸ್ಗಢ,ಏ.08 :- ಸಾಮಾಜಿಕ ಜಾಲತಾಣದಲ್ಲಿ ಅಪ್ರಾಪ್ತ ಬಾಲಕನೊಂದಿಗೆ ಸ್ನೇಹ ಬೆಳೆಸಿ, ಆತನನ್ನು ಹೋಟೆಲ್ ಗೆ ಕರೆಸಿಕೊಂಡು ಅತ್ಯಾಚಾರ ಎಸಗಿದ ಆರೋಪದ ಮೇಲೆ ವಿವಾಹಿತ ಮಹಿಳೆಯೊಬ್ಬರನ್ನು ಬಂಧಿಸಲಾಗಿದೆ. ಛತ್ತೀಸ್ಗಢದ ಕಬೀರಧಾಮದಲ್ಲಿ ಈ ಆಘಾತಕಾರಿ ಘಟನೆ ನಡೆದಿದ್ದು, ಬಾಲಕನ ಮೇಲೆ ಅತ್ಯಾಚಾರ ಎಸಗಿದ 26 ವರ್ಷದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ ಮತ್ತು ಆಕೆಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಆರೋಪಿ ಮಹಿಳೆ 16 ವರ್ಷದ ಬಾಲಕನ ಮೇಲೆ ಭಾವನಾತ್ಮಕ ಒತ್ತಡ ಮತ್ತು …
Read More »ಕಡಿಮೆ ಬಡ್ಡಿಗೆ 52 ಕೋಟಿ ಸಾಲ ನೀಡುವುದಾಗಿ 75 ಲಕ್ಷ ವಂಚನೆ.
ಚಿತ್ರದುರ್ಗ:ಕಡಿಮೆ ಬಡ್ಡಿಗೆ 52 ಕೋಟಿ ಸಾಲ ನೀಡುವುದಾಗಿ 75 ಲಕ್ಷ ವಂಚನೆ. ಖೋಟಾನೋಟು ಕಿಂಗ್ ಪಿನ್ ಚಂದ್ರಶೇಖರ್ ಹಾಗೂ ರೋಹನ್ ಸಲ್ಡಾನ್ ಅರೆಸ್ಟ್. ಮಹಾರಾಷ್ಟ್ರ ಮೂಲದ ವ್ಯಕ್ತಿಗೆ 75 ಲಕ್ಷ ರೂಪಾಯಿ ವಂಚಿಸಿದ್ದ ವಂಚಕರು. ಚಿತ್ರದುರ್ಗದ ಪೈನಾನ್ಸ್ ಮೂಲಕ 52 ಕೋಟಿ ಸಾಲ ಕೊಡುವುದಾಗಿ ನಂಬಿಸಿದ್ದ ವಂಚಕರು. ಸಾಲ ಸ್ಯಾಂಕ್ಷನ್ ಮಾಡಲು 75 ಲಕ್ಷ ಖರ್ಚಾಗುತ್ತದೆ ಎಂದು ನಂಬಿಸಿದ್ದ ಗ್ಯಾಂಗ್. 50 ಲಕ್ಷ RTGS ಹಾಗೂ 25 ಲಕ್ಷ ಕ್ಯಾಶ್ …
Read More »ಚಾಕುವಿನಿಂದ ಇರಿದು ಹೆಂಡತಿಯಿಂದಲೇ ಗಂಡನ ಕೊಲೆ
ಬೆಂಗಳೂರು: ಚಾಕುವಿನಿಂದ ಇರಿದು ಹೆಂಡತಿಯೇ ಗಂಡನ ಕೊಲೆ ಮಾಡಿರುವ ಘಟನೆ ಅನ್ನಪೂರ್ಣೇಶ್ವರಿ ನಗರದ ಮಲ್ಲತ್ತಹಳ್ಳಿಯಲ್ಲಿ ನಡೆದಿದೆ. ತೌಹಿಬ್ ಪಾಷ ಕೊಲೆಯಾದ ಪತಿ. ಪತ್ನಿ ಸೋಹಾನ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮಂಗಳವಾರ ರಾತ್ರಿ ಮನೆಯಲ್ಲಿ ಗಲಾಟೆ ನಡೆದು ಕೊಲೆ ಮಾಡಿದ್ದಾರೆ. ಪತ್ನಿ, ಆಕೆಯ ತಾಯಿ, ಮತ್ತು ತಂದೆ ಮೂವರು ಸೇರಿ ಕೊಲೆ ಮಾಡಿದ್ದಾರೆ ಎಂದು ತೌಹಿಬ್ ಪಾಷ ಕುಟುಂಬಸ್ಥರು ಆರೋಪಿಸಿದ್ದಾರೆ. …
Read More »RSS, BJP ಕಾರ್ಯಕರ್ತರನ್ನು ಕೊಲ್ಲಲು ಮುಸ್ಲಿಮರಿಗೆ ಮಲ್ಲಿಕಾರ್ಜುನ ಖರ್ಗೆ ಕರೆ ಆರೋಪ – ಬೆಂಗ್ಳೂರಲ್ಲಿ ದೂರು ದಾಖಲು
ದಿಸ್ಪುರ್: ಅಸ್ಸಾಂನಲ್ಲಿ ಆರ್ಎಸ್ಎಸ್ ಮತ್ತು ಬಿಜೆಪಿ ಕಾರ್ಯಕರ್ತರನ್ನು ಕೊಲ್ಲುವಂತೆ ಮುಸ್ಲಿಮರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದ್ದಾರೆ ಎಂಬ ಆರೋಪದ ಮೇಲೆ ಬೆಂಗಳೂರಿನಲ್ಲಿ ದೂರು ದಾಖಲಾಗಿದೆ. ರಾಜ್ಯ ಬಿಜೆಪಿ ಶಾಸಕರಾದ ಮುನಿರಾಜು, ಸಿಕೆ ರಾಮಮೂರ್ತಿ ನಿಯೋಗ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ ಎಂ.ಸಲೀಂ ಅವರಿಗೆ ದೂರು ಕೊಟ್ಟಿದ್ದಾರೆ. ಹತ್ಯೆಗೆ ಪ್ರಚೋದನಾಕಾರಿ ಭಾಷಣ ಮಾಡಿರುವ ಖರ್ಗೆ ಅವರನ್ನು ಕೂಡಲೇ ಬಂಧಿಸುವಂತೆ ಬಿಜೆಪಿಗರು ಒತ್ತಾಯಿಸಿದ್ದಾರೆ. ಇನ್ನು, ಅಸ್ಸಾಂ ಸಿಎಂ ಹಿಮಂತ್ …
Read More »
Laxmi News 24×7