ಬೆಂಗಳೂರು: ರಾಜ್ಯದಲ್ಲಿ ಬಿಡದಿ ಟೌನ್ಶಿಪ್ ವಿವಾದ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಇದು ಸರ್ವೇ ಮಾಡಲು ಮುಂದಾದ ಅಧಿಕಾರಿಗಳ ವಿರುದ್ಧ ಪೊರಕೆ, ಕಲ್ಲು ತೂರಿ ರೈತರು ರೊಚ್ಚಿಗೆದ್ದಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಯಿಸಿರುವ ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ, ಇದಕ್ಕೆಲ್ಲ ರಾಜ್ಯ ಸರ್ಕಾರದ ಬೇಜವಾಬ್ದಾರಿಯೇ ಕಾರಣ ಎಂದು ದೂರಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು, ಭೂಮಿ ಕಳೆದುಕೊಳ್ಳುವ ಭೀತಿಯಲ್ಲಿರುವ ರೈತರು ಸುಮಾರು 500 ದಿನಗಳಿಂದ ಬಿಡದಿಯಲ್ಲಿ ಶಾಂತಿಯುತವಾಗಿ ಹೋರಾಟ …
Read More »ಯಾತ್ರೆ ಶುರುವಾದ ಐದೇ ದಿನಗಳಲ್ಲಿ ಕರಗಿದ ಅಮರನಾಥ ಹಿಮಲಿಂಗ
ಕೆಲವೇ ದಶಕಗಳ ಹಿಂದೆ ಶ್ರಾವಣ ಪೂರ್ಣಿಮೆಯವರೆಗೂ, ಅಂದರೆ ಆಗಸ್ಟ್ ಕೊನೆಯ ಭಾಗದವರೆಗೂ ಭಕ್ತರಿಗೆ ದರ್ಶನ ನೀಡುತ್ತಿದ್ದ ‘ಬಾಬಾ ಬರ್ಫಾನಿ’ ಅರ್ಥಾತ್ ಅಮರನಾಥದ ಪವಿತ್ರ ಹಿಮಲಿಂಗ ಈ ಬಾರಿ ಯಾತ್ರೆ ಶುರುವಾದ ಐದೇ ದಿನಗಳಲ್ಲಿ ಸಂಪೂರ್ಣ ಕರಗಿ ನೀರಾಗಿ, ಭಕ್ತರಲ್ಲಿ ನಿರಾಸೆ ಉಂಟು ಮಾಡಿದೆ. ಜಾಗತಿಕ ತಾಪಮಾನ ಏರಿಕೆ, ಹವಾಮಾನ ವೈಪರೀತ್ಯ, ಲಕ್ಷಾಂತರ ಯಾತ್ರಾರ್ಥಿಗಳ ದೇಹದ ಉಷ್ಣಾಂಶ, ನಿರಂತರ ಹೆಲಿಕಾಪ್ಟರ್ ಸಂಚಾರ, ಗುಹೆಯ ಸುತ್ತ ಮೂಲಸೌಕರ್ಯ ನಿರ್ಮಾಣ ಮುಂತಾದ ಕಾರಣಗಳಿಂದ ಹೆಚ್ಚಿನ …
Read More »ಕಾರಿನಡಿ ಸಿಲುಕಿ ಮಗು ಸಾವು
ಖಾನಾಪುರ: ಕಾರು ಹಿಂತೆಗೆದುಕೊಳ್ಳುತ್ತಿದ್ದಾಗ ಕಾರಿನಡಿ ಸಿಲುಕಿ ಮಗು ಸಾವನ್ನಪ್ಪಿದ ಘಟನೆ ಖಾಅನಾಅಪುರ ತಾಲೂಕಿನ ಕಕ್ಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ತನ್ವೀರ ಅಕ್ಬರ ಕಕ್ಕೇರಿ ಅವರ 19 ತಿಂಗಳ ಮಗು ತೌಹೀದ್ ಮೃತ ದುರ್ದೈವಿ. ತನ್ವೀರ ಅವರು ತಮ್ಮ ಮನೆಗೆ ದಿನಸಿ ತರುವಂತೆ ತಮ್ಮ ಸಹೋದರ ಮನ್ಸೂರ್ ಗೆ ಹೇಳಿದ್ದರಿಂದ ಆತ ಮನೆ ಮುಂದೆ ನಿಲ್ಲಿಸಿದ್ದ ಸ್ವಿಫ್ಟ್ ಕಾರನ್ನು ತೆಗೆದುಕೊಂಡು ಹೋಗುವ ಸಂದರ್ಭದಲ್ಲಿ ಮನೆಯ ಒಳಗಡೆಯಿಂದ ಅಂಬೆಗಾಲು ಹಾಕುತ್ತ ಹೊರಬಂದ ಮಗು …
Read More »ಹೆಚ್ಚಿನ ಬಡ್ಡಿ ಆಮೀಷ: 165 ಕೋಟಿ ವಂಚಿಸಿದ ಪೈನಾನ್ಸ್ ವಿರುದ್ಧ ಕ್ರಮಕ್ಕೆ ಆಗ್ರಹ
ಬೆಳಗಾವಿ: ಬೆಳಗಾವಿ ನಗರದ ಟಿಳಕವಾಡಿಯಲ್ಲಿರುವ ಅಪೇಕ್ಸ್ ಬಿಜ್ ಕಾರ್ಫ್ ಎಲ್ ಎಲ್ ಪಿ ಎಂಬ ಖಾಸಗಿ ಫೈನಾನ್ಸ್ ಕಂಪನಿ ಹೋಡಿಕೆದಾರರಿಗೆ ವಂಚಿಸಿ ಪರಾರಿಯಾಗಿದೆ ಎಂದು ಪ್ರತಿಭಟಿಸಲಾಗಿದೆ. ಸೋಮವಾರ ಬೆಳಗಾವಿಯ ಡಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಹೋಡಿಕೆದಾರರು ನ್ಯಾಯ ಕೊಡಿಸುವಂತೆ ಡಿಸಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಖಾಸಗಿ ಫೈನಾನ್ಸ್ ವಿರುದ್ಧ ಸುಮಾರು 165 ಕೋಟಿ ರೂ ವಂಚನೆಯ ಆರೋಪವನ್ನು ಮಾಡಿರುವ ಸಂತ್ರಸ್ಥರು ಸುಮಾರು 3500 ಕ್ಕೂ ಹೆಚ್ಚು ಜನರಿಂದ …
Read More »ಮಾಹಿತಿ ಆಯೋಗದ ಮುಖ್ಯ ಆಯುಕ್ತರು ಮತ್ತು ಆಯುಕ್ತರ ವಿರುದ್ಧ ಕ್ರಮಕ್ಕೆ ಗಡಾದ ಆಗ್ರಹ
ಬೆಳಗಾವಿ: ರಾಜ್ಯ ಮಾಹಿತಿ ಆಯೋಗದ ಮುಖ್ಯ ಆಯುಕ್ತರು ಮತ್ತು ಆಯುಕ್ತರ ವಿರುದ್ಧ ಭ್ರಷ್ಟಾಚಾರ ಹಾಗೂ ನಿಯಮ ಉಲ್ಲಂಘನೆ ಆರೋಪಗಳು ಕೇಳಿ ಬಂದಿದ್ದು, ಅವರ ವಿರುದ್ಧ ಕ್ರಮ ಆಗದಿದ್ದರೆ. ಕಾನೂನು ಹೋರಾಟ ನಡೆಸಲಾಗುವುದು ಎಂದು ಆರ್ಟಿಐ ಕಾರ್ಯಕರ್ತ ಭೀಮಪ್ಪ ಗಡಾದ್ ತಿಳಿಸಿದರು. ಸೋಮವಾರ ಬೆಳಗಾವಿ ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿರುವ ಸಾಮಾಜಿಕ ಹೋರಾಟಗಾರರು ಮತ್ತು ಮಾಹಿತಿ ಹಕ್ಕು ಕಾರ್ಯಕರ್ತರು ರಾಜ್ಯ ಮಾಹಿತಿ ಆಯೋಗದ ಆಯುಕ್ತರ ವಿರುದ್ಧ ವಿವಿಧ ರೀತಿಯ …
Read More »ಸಿದ್ದರಾಮಯ್ಯ ನೇತೃತ್ವದಲ್ಲೇ 2028ರ ಚುನಾವಣೆ ಎದುರಿಸಲಿದ್ದೇವೆ: ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ: ಬರುವ 2028ರ ಕರ್ನಾಟಕ ವಿಧಾನಸಭೆ ಚುನಾವಣೆಯನ್ನು ಕಾಂಗ್ರೆಸ್ ಪಕ್ಷವು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಮರ್ಥ ನೇತೃತ್ವದಲ್ಲಿಯೇ ನಾವು ಚುನಾವಣೆ ಎದುರಿಸಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದರು. ಸೋಮವಾರ ನಗರದ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಕಡೆಗಣಿಸುವ ಪ್ರಶ್ನೆಯೇ ಇಲ್ಲ. ಅವರ ನೇತೃತ್ವದಲ್ಲಿಯೇ ನಾವು ಮುಂದಿನ ಚುನಾವಣೆ ಎದುರಿಸಲಿದ್ದೇವೆ. ಸದ್ಯಕ್ಕೆ ಅಹಿಂದ ನಾಯಕತ್ವವನ್ನು ಯಾರು ಮುನ್ನಡೆಸಬೇಕು ಎಂಬ ಬಗ್ಗೆ …
Read More »62 ಸಿಬ್ಬಂದಿಗೆ ನೇಮಕಾತಿ ಆದೇಶ ಪತ್ರ ವಿತರಿಸಿದ ಸಚಿವ ಸತೀಶ ಜಾರಕಿಹೊಳಿ
ಬೆಳಗಾವಿ: ಗ್ರಾಮ ಪಂಚಾಯತಿಗಳಲ್ಲಿ ಕರವಸೂಲಿಗಾರ, ಕ್ಲರ್ಕ್/ಕ್ಲರ್ಕ್ ಕಂ. ಡಾಟಾ ಎಂಟ್ರಿ ಆಪರೇಟರುಗಳ ವೃಂದದಿಂದ ಗ್ರಾಮ ಪಂಚಾಯತ್ ಗ್ರೇಡ್-2 ಕಾರ್ಯದರ್ಶಿ ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಹುದ್ದೆಗೆ ಆಂತರಿಕ ನೇಮಕಾತಿ ಹೊಂದಿರುವ 62 ಸಿಬ್ಬಂದಿಗಳಿಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನೇಮಕಾತಿ ಆದೇಶ ಪತ್ರಗಳನ್ನು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ವಿತರಿಸಿದರು. ಈ ವೇಳೆ ಮಾತನಾಡಿದ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ ಶಿಂಧೆ …
Read More »ಸರ್ಕಾರಿ ಅನುದಾನ ₹50 ಲಕ್ಷ ಬಿಡುಗಡೆಗೆ ಕ್ರಮ: ಚನ್ನರಾಜ ಹಟ್ಟಿಹೊಳಿ ಭರವಸೆ
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಮುತಗಾ ಗ್ರಾಮದ ಐತಿಹಾಸಿಕ ಹಾಗೂ ಪ್ರಸಿದ್ಧ ಶ್ರೀ ಮರಗಾಯಿ ಮಂದಿರದ ಜೀರ್ಣೋದ್ಧಾರ ಕಾರ್ಯಕ್ಕೆ ವೇಗ ನೀಡುವ ಉದ್ದೇಶದಿಂದ ಮಾಜಿ ಸಚಿವೆ ಹಾಗೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರ ಕುಟುಂಬದ ವತಿಯಿಂದ ವೈಯಕ್ತಿಕವಾಗಿ ಆರ್ಥಿಕ ನೆರವು ನೀಡಲಾಯಿತು. ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳಕರ್ ಮುತಗಾ ಗ್ರಾಮಕ್ಕೆ ಭೇಟಿ ನೀಡಿ ದೇವಸ್ಥಾನದ …
Read More »ಅನ್ಯ ರಾಜ್ಯದವರಿಗೆ ಶಾಶ್ವತ ನಿವಾಸ ಪ್ರಮಾಣಪತ್ರ ನೀಡಿದರೆ ರಾಜ್ಯದ ಜನರಿಗೆ ಅನ್ಯಾಯ: ಬಿಜೆಪಿ
ಬೆಳಗಾವಿ: ಅನ್ಯ ರಾಜ್ಯ, ವಿದೇಶಿಗರಿಗೆ ಕರ್ನಾಟಕ ಸರ್ಕಾರ ಶಾಶ್ವತ ನಿವಾಸ ಪ್ರಮಾಣಪತ್ರ (ಪಿಆರ್ಸಿ) ನೀಡಲು ಹೋರಡಿಸಿರುವ ಅಧಿಸೂಚನೆ ಖಂಡಿಸಿ ಕೇಂದ್ರ ಸರ್ಕಾರ ಹಾಗೂ ರಾಜ್ಯಪಾಲರ ಮಧ್ಯಪ್ರವೇಶಕ್ಕೆ ಆಗ್ರಹಿಸಿ ಬಿಜೆಪಿ ಪಕ್ಷ ಇಂದು ಜಿಲ್ಲಾಧಿಕಾರಿಗಳ ಕಚೇರಿಗೆ ಮನವಿ ಸಲ್ಲಿಸಿದೆ. ಬಿಜೆಪಿ ಮುಖಂಡ ಎಂ.ಬಿ.ಜಿರಲಿ ಮಾತನಾಡಿ, ಬಾಂಗ್ಲಾದೇಶ ಮಾತ್ರವಲ್ಲದೇ ಪಶ್ಚಿಮ ಬಂಗಾಳದಿಂದ ಲಕ್ಷಾಂತರ ಮಂದಿ ಕರ್ನಾಟಕಕ್ಕೆ ಬಂದಿದ್ದಾರೆಂಬ ಮಾಹಿತಿ ಇದೆ. ರಾಜ್ಯ ಸರ್ಕಾರವು ಕರ್ನಾಟಕ ಶಾಶ್ವತ ನಿವಾಸ ಪ್ರಮಾಣಪತ್ರ (ಪಿಆರ್ಸಿ) ನೀಡುವುದರಿಂದ ಕರ್ನಾಟದ …
Read More »KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತು
ಬೆಂಗಳೂರು: ಕೆಪಿಎಸ್ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತು ಮಾಡಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ. ಅಮಾನತು ಮಾಡಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು, ಶಿವಶಂಕರಪ್ಪ ವಿರುದ್ಧ ಮಾಡಲಾದ ಆರೋಪಗಳ ಬಗ್ಗೆ ಅಗತ್ಯ ತನಿಖೆಗಾಗಿ ಭಾರತದ ಸಂವಿಧಾನದ 317(1)ನೇ ವಿಧಿಯ ಅಡಿಯಲ್ಲಿ ಸುಪ್ರೀಂ ಕೋರ್ಟ್ಗೆ ಉಲ್ಲೇಖಿಸುವಂತೆ ರಾಷ್ಟ್ರಪತಿಗಳಿಗೆ ಶಿಫಾರಸ್ಸು ಮಾಡಿದ್ದಾರೆ. ಜೊತೆಗೆ ತನಿಖೆ ಕುರಿತು ರಾಷ್ಟ್ರಪತಿಗಳಿಂದ ಮುಂದಿನ ಆದೇಶ ಬರುವವರೆಗೆ ಆಯೋಗದ ಅಧ್ಯಕ್ಷ ಹುದ್ದೆಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಶಿವಶಂಕರಪ್ಪ ಅವರನ್ನು …
Read More »
Laxmi News 24×7