Breaking News

ನಾವು ಯಾರ ಪರವೂ ಇಲ್ಲ, ಯಾರ ವಿರುದ್ಧವೂ ಇಲ್ಲ” ಎಂದು ಶಾಸಕ ಬಿಜೆಪಿ ರಮೇಶ್ ಜಾರಕಿಹೊಳಿ

ಬೆಳಗಾವಿ: “ನಾವು ಯಾರ ಪರವೂ ಇಲ್ಲ, ಯಾರ ವಿರುದ್ಧವೂ ಇಲ್ಲ” ಎಂದು ಶಾಸಕ ಬಿಜೆಪಿ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಸುವರ್ಣ ಸೌಧದಲ್ಲಿಂದು ಮಾತನಾಡಿದ ಅವರು, ದೆಹಲಿ ಹೈಕಮಾಂಡ್ ನಾಯಕರ ಭೇಟಿ ವಿಚಾರವಾಗಿ ಪ್ರತಿಕ್ರಿಯಿಸಿ, “ಮೊದಲ ಹಂತದ ಹೋರಾಟದ ವರದಿ ನೀಡಿದ್ದೇವೆ. ಜೆಪಿಸಿ ಸಮಿತಿಗೂ ವರದಿ ನೀಡಿದ್ದೇವೆ. ಯತ್ನಾಳ್​ ಶೋಕಾಸ್ ನೋಟಿಸ್​ಗೆ ಉತ್ತರ ಕೊಟ್ಟಿದ್ದಾರೆ. ಇದನ್ನು ಬಿಟ್ಟು ಬೇರೆ ಏನಿಲ್ಲ” ಎಂದರು. ವಿಜಯೇಂದ್ರ ಪರ ಮಾಜಿ ಶಾಸಕರ ಸಭೆ ವಿಚಾರವಾಗಿ ಪ್ರತಿಕ್ರಿಯಿಸಿ, “ಆ …

Read More »

ವೇಶ್ಯೆವಾಟಿಕೆ ನಡೆಸುತ್ತಿದ್ದ ಇಬ್ಬರನ್ನೂ ಬಂಧಿಸಿದ ಪೊಲೀಸ್

ಮೈಸೂರು : ಮೈಸೂರಿನ ಹೆಬ್ಬಾಳು ಪೊಲೀಸ್ ಠಾಣೆಯ (Hebbalu Police Station) ಬಳಿ ಬಸವನಗುಡಿ ವೃತ್ತದ ಮನೆಯೊಂದರಲ್ಲಿ ವೇಶ್ಯೆವಾಟಿಕೆ ನಡೆಸುತ್ತಿದ್ದ ಇಬ್ಬರನ್ನೂ ಬಂಧಿಸಿದ ಪೊಲೀಸ್ ಐವರು ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ. ಮನೆಯಲ್ಲಿ ಮೈಸೂರು, ಹಾಸನ, ಕೆ.ಆರ್ ನಗರ (Mysore, Hassan, K. R. Nagar) ಮೂಲದ ಐವರು ಮಹಿಳೆಯರಿದ್ದು, ಅವರನ್ನು ರಕ್ಷಣೆ ಮಾಡಲಾಗಿದೆ. ಮನೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಕುರಿತು ಒಡನಾಡಿ ಸಂಸ್ಥೆ ಮುಖ್ಯಸ್ಥ (Head of the organization) ಸ್ಟ್ಯಾನ್ಲಿ ಪರುಶು …

Read More »

ಮೆಟ್ರೋ ನಿಲ್ದಾಣದಲ್ಲಿ ಲಿಪ್‌ ಟು ಲಿಪ್‌ ಕಿಸ್ ಮಾಡುತ್ತ ನಿಂತ ಜೊಡಿ

ಪ್ರೇಮಿಗಳು ಮಿತಿ ಮೀರಿ (lovers behaving beyond limits) ಸಾರ್ವಜನಿಕ ಸ್ಥಳಗಳಾದ ಮೆಟ್ರೋ, ರೈಲು, ಬಸ್ಸು ಹೀಗೆ ಸಾರ್ವಜನಿಕ ಸ್ಥಳ (public places) ಗಳಲ್ಲಿ ವರ್ತಿಸುತ್ತಿರುವ ಸುದ್ದಿಗಳು ಆಗಾಗ್ಗೆ ಕೇಳಿ ಬರುತ್ತಿರುತ್ತವೆ. ಇದೀಗ ಮತ್ತೊಂದು ಇಂತಹದ್ದೇ ಘಟನೆ ಮೆಟ್ರೋ ನಿಲ್ದಾಣ (Metro station) ದಲ್ಲಿ ನಡೆದಿದ್ದು, ಪ್ರೇಮಿಗಳಿಬ್ಬರು ಜಗತ್ತಿನ ಪರಿಜ್ಞಾನವೇ ಇಲ್ಲದೆ ಎಲ್ಲರೆದುರಲ್ಲೇ ಪರಸ್ಪರ ಬಿಗಿಯಾಗಿ ತಬ್ಬಿಕೊಂಡು ಲಿಪ್‌ ಟು ಲಿಪ್‌ (lip-to-lip) Kiss ಮಾಡಿದ್ದಾರೆ. ಈ ದೃಶ್ಯ ಸದ್ಯ …

Read More »

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ಪವಿತ್ರಾ ಗೌಡ ಹಾಗು ಲಕ್ಷ್ಮಣ್​ ಇಂದು ಜೈಲಿನಿಂದ ಬಿಡುಗಡೆಯಾದರು.

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ಪವಿತ್ರಾ ಗೌಡ ಹಾಗೂ ಲಕ್ಷ್ಮಣ್ ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಜೂನ್ 11ರಂದು ಬಂಧಿಸಲ್ಪಟ್ಟು ಪರಪ್ಪನ ಅಗ್ರಹಾರ ಕಾರಾಗೃಹ ಸೇರಿದ್ದ ಪವಿತ್ರಾ ಗೌಡ ಹಾಗು ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿದ್ದ ಆರೋಪಿ ಲಕ್ಷ್ಮಣ್​ ಬಿಡುಗಡೆಯಾಗಿದ್ದಾರೆ. ನಟ ದರ್ಶನ್​, ಪವಿತ್ರಾ ಗೌಡ, ಪ್ರದೋಷ್​, ಅನುಕುಮಾರ್, ನಾಗರಾಜ್, ಲಕ್ಷ್ಮಣ್ ಹಾಗೂ ಜಗದೀಶ್​ಗೆ ಕಳೆದ ಶುಕ್ರವಾರ ಹೈಕೋರ್ಟ್ ಜಾಮೀನು ನೀಡಿತ್ತು. ಎರಡನೇ ಶನಿವಾರ ಹಾಗು ಭಾನುವಾರ ರಜೆ ಇದ್ದ ಕಾರಣ …

Read More »

ಬಾಲ ಭವನ ನಿರ್ಮಾಣ ನನ್ನ ಕನಸು:ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ: ”ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕಾನೂನು ಚೌಕಟ್ಟಿನಲ್ಲಿ ಹೋರಾಟ ಮಾಡುವುದು ಎಲ್ಲರ ಹಕ್ಕು. ಆದರೆ, ಪಂಚಮಸಾಲಿ ಮೀಸಲಾತಿ ಹೋರಾಟವು ಬೇರೆ ಪಕ್ಷ ಅಥವಾ ಪ್ರಚೋದಿತ ಜನರಿಂದ ಹೋರಾಟ ಆಗಬಾರದು ಎಂಬುದೇ ನನ್ನ ಆಸೆ” ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮಂಗಳವಾರ ನಗರದ ಜಿಲ್ಲಾ ಬಾಲಭವನ ನಿರ್ಮಾಣ ಕಟ್ಟಡ ಕಾಮಗಾರಿಗೆ ಚಾಲನೆ ನೀಡಿದ ನಂತರ ಮಾಧ್ಯಮಗಳ ಜೊತೆ ಮಾತನಾಡುತ್ತಾ, ”ಕಾನೂನನ್ನು ಯಾರೂ ಕೈಗೆ ತೆಗೆದುಕೊಳ್ಳಬಾರದು, …

Read More »

ಹೆಣ್ಣುಭ್ರೂಣ ಹತ್ಯೆ ಮಾಹಿತಿ ನೀಡುವವರಿಗೆ 1 ಲಕ್ಷ ಬಹುಮಾನ: ದಿನೇಶ್ ಗುಂಡೂರಾವ್

ರಾಜ್ಯದಲ್ಲಿ 2023-24 ರಿಂದ ಇಲ್ಲಿಯವರೆಗೆ ಭ್ರೂಣಹತ್ಯೆ ಸಂಬಂಧಿಸಿದಂತೆ 8 ಪ್ರಕರಣ ದಾಖಲಿಸಿ 46 ಜನರನ್ನು ಬಂಧಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಸದಸ್ಯ ಜಗದೇವ ಗುತ್ತೇದಾರ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಅವರು ಉತ್ತರಿಸಿದರು. ರಾಜ್ಯದಲ್ಲಿ ಸ್ಕ್ಯಾನಿಂಗ್ ಸೆಂಟರ್ ಮತ್ತು ಆಸ್ಪತ್ರೆಗಳ ಮೇಲೆ ತಪಾಸಣೆಗಳನ್ನು ಜಾಸ್ತಿ ಮಾಡಿರುವುದರಿಂದ ಹೆಚ್ಚಿನ ಸಂಖ್ಯೆಯ ಭ್ರೂಣ ಹತ್ಯೆ ಪ್ರಕರಣಗಳು ಕಂಡುಹಿಡಿಯಲಾಗಿದೆ ಹಾಗೂ ಸರ್ಕಾರಕ್ಕೆ ವರದಿಯಾಗುತ್ತಿದೆ …

Read More »

ಎರಡು ತಿಂಗಳ ಹಿಂದೆಯೇ ದೇವರ ಕೋಣ ನಾಪತ್ತೆ ಹುಡುಕಿಕೊಡುವಂತೆ ರಟ್ಟಿಹಳ್ಳಿ ಪೊಲೀಸರಿಗೆ ಮನವಿ

ಹಾವೇರಿ: ದೇವರ ಕೋಣ ನಾಪತ್ತೆಯಾಗಿದ್ದು, ಹುಡುಕಿ ಕೊಡುವಂತೆ ಗ್ರಾಮಸ್ಥರು ಪೊಲೀಸ್​ ಠಾಣೆ ಮೆಟ್ಟಿಲೇರಿರುವ ಘಟನೆ ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲೂಕಿನ ಮಕರಿ ಗ್ರಾಮದಲ್ಲಿ ನಡೆದಿದೆ. ಮಕರಿ ಗ್ರಾಮದ ಆರಾಧ್ಯದೈವ ದುರ್ಗಾದೇವಿ. ನಾಲ್ಕು ವರ್ಷಗಳ ಹಿಂದೆ ದುರ್ಗಾದೇವಿಯ ಹೆಸರಿನಲ್ಲಿ ಕೋಣವನ್ನು ಬಿಡಲಾಗಿತ್ತು. ಗ್ರಾಮದಲ್ಲಿಯೇ ಕೋಣ ಓಡಾಡಿಕೊಂಡು ಮೇವು ತಿಂದುಕೊಂಡು ಇತ್ತು. ಈಗ ಎರಡು ತಿಂಗಳ ಹಿಂದೆ ದೇವರ ಕೋಣ ನಾಪತ್ತೆಯಾಗಿದೆ. ಗ್ರಾಮದ ಜನರು ಹಾಗೂ ಸಮಿತಿ ಸದಸ್ಯರು ಹುಡುಕಾಟ ನಡೆಸಿದರೂ ಕೋಣ ಮಾತ್ರ …

Read More »

ಸುವರ್ಣಸೌಧದೊಳಗೆ ಅಂಬೇಡ್ಕರ್, ಸುಭಾಷ್ ಚಂದ್ರಬೋಸ್, ಸ್ವಾಮಿ ವಿವೇಕಾನಂದ ಸೇರಿದಂತೆ ಗಣ್ಯರ ತೈಲ ಕಲಾಕೃತಿಗಳನ್ನು ಸಿಎಂ ಸಿದ್ದರಾಮಯ್ಯ ಅನಾವರಣಗೊಳಿಸಿದರು.

ಬೆಳಗಾವಿ: ಡಾ. ಬಿ. ಆರ್. ಅಂಬೇಡ್ಕರ್, ಸ್ವಾಮಿ ವಿವೇಕಾನಂದ ಮತ್ತು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಮರು ವಿನ್ಯಾಸಗೊಂಡ ಹಾಗೂ ದೇಶದ ಪ್ರಥಮ ರಾಷ್ಟ್ರಪತಿ ಡಾ. ಬಾಬು ರಾಜೇಂದ್ರಪ್ರಸಾದ್, ದೇಶದ ಪ್ರಥಮ ಪ್ರಧಾನಿ ಪಂಡಿತ್ ಜವಹರಲಾಲ್ ನೆಹರು, ದೇಶದ ಪ್ರಥಮ ಶಿಕ್ಷಣ ಸಚಿವ ಮೌಲಾನಾ ಅಬುಲ್ ಕಲಾಂ ಆಜಾದ್ ಮತ್ತು ದೇಶದ ಪ್ರಥಮ ಮಹಿಳಾ ಪ್ರಧಾನಿ ಇಂದಿರಾ ಗಾಂಧಿ ಅವರ ತೈಲ ಕಲಾಕೃತಿಗಳನ್ನು ಸುವರ್ಣಸೌಧದ ಸದನದ ಒಳಗೆ ಸಿಎಂ …

Read More »

ಅಲೆಮಾರಿ ದಂಪತಿಯ ಒಂದು ವರ್ಷದ ಗಂಡು ಮಗು ನಾಪತ್ತೆ

ದಾವಣಗೆರೆ: ಅಲೆಮಾರಿ ದಂಪತಿಯ 1 ವರ್ಷ ಗಂಡು ಮಗು ನಾಪತ್ತೆಯಾದ ಘಟನೆ ನ.16ರಂದು ವಿಜಯನಗರ ಜಿಲ್ಲೆಯ ಹರಪನಹಳ್ಳಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪೋಷಕರಾದ ಯುವರಾಜ್ ಪವಾರ್ ಮತ್ತು​ ಸಾರಿಕಾ ಪವಾರ್​ ಹರಪನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿ ಒಂದು ತಿಂಗಳಾದರೂ ಮಗುವಿನ ಸುಳಿವು ಇನ್ನೂ ಪತ್ತೆಯಾಗಿಲ್ಲ. ಹೀಗಾಗಿ ಹೆತ್ತವರು ಅಳಲು ತೋಡಿಕೊಂಡಿದ್ದಾರೆ. ಮಗುವಿನ ತಂದೆ ಯುವರಾಜ್ ಪವಾರ್ ಅವರು ಜೊತೆ ಮಾತನಾಡಿ, “ಹರಪನಹಳ್ಳಿಯಲ್ಲಿ ಟೆಂಟ್ ಹಾಕಿಕೊಂಡು ರಾತ್ರಿ ವೇಳೆ ಮಲಗಿದ್ದಾಗ …

Read More »

ಸುವರ್ಣಸೌಧದಲ್ಲಿ ಬಾಪೂಜಿ ಜೀವನ ಚರಿತ್ರೆಯ ಅಪರೂಪದ ಫೋಟೋಗಳ ಪ್ರದರ್ಶನ

ಬೆಳಗಾವಿ: ಕುಂದಾನಗರಿ ಈಗ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವಕ್ಕೆ ಸಜ್ಜಾಗುತ್ತಿದೆ. ಇದರ ನಡುವೆ ಚಳಿಗಾಲದ ಅಧಿವೇಶನ ನಡೆಯುತ್ತಿರುವ ಸುವರ್ಣ ವಿಧಾನಸೌಧದಲ್ಲಿ ಮಹಾತ್ಮ ಗಾಂಧೀಜಿ ಅವರ ಇಡೀ ಜೀವನ ಸಾರುವ ಚಿತ್ರಗಳ ಪ್ರದರ್ಶನ ಆಯೋಜಿಸಲಾಗಿದೆ. ಕಲಾಪ ವೀಕ್ಷಣೆಗೆ ಸುವರ್ಣ ಸೌಧಕ್ಕೆ ಬರುತ್ತಿರುವ ವಿದ್ಯಾರ್ಥಿಗಳು, ಸಾರ್ವಜನಿಕರು ಮಹಾತ್ಮ ಗಾಂಧೀಜಿ ಅವರ ಚಿತ್ರಗಳನ್ನೂ ಕಂಡು ಇತಿಹಾಸವನ್ನು ಮೆಲುಕು ಹಾಕುತ್ತಿದ್ದಾರೆ. ಬೆಳಗಾವಿಯಲ್ಲಿ 1924ರ ಡಿ.26, 27ರಂದು ನಡೆದ ಕಾಂಗ್ರೆಸ್ ಅಧಿವೇಶನ ಮಹಾತ್ಮ ಗಾಂಧೀಜಿ ಅಧ್ಯಕ್ಷತೆ ವಹಿಸಿದ್ದ ಏಕೈಕ ಅಧಿವೇಶನ. …

Read More »