Breaking News

ಪತ್ರಿಕಾ ವಿತರಕರ ವಯಸ್ಸಿನ ಮಿತಿ 70 ವರ್ಷಕ್ಕೆ ಹೆಚ್ಚಳ

ಡಿಸೆಂಬರ್​ 14: ಪತ್ರಿಕಾ ವಿತರಕರಿಗಾಗಿ ರೂಪಿಸಲಾಗಿರುವ ಯೋಜನೆಯ ವಯಸ್ಸಿನ ಮಿತಿಯನ್ನು ಹೆಚ್ಚಳ ಮಾಡಿದ್ದಕ್ಕಾಗಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ (kv prabhakar) ಅವರನ್ನು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮತ್ತು ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಅಧ್ಯಕ್ಷ ಕೆ.ಶಂಭುಲಿಂಗ ಅವರು ಅಭಿನಂದಿಸಿದರು. ಅಸಂಘಟಿತ ವಲಯದಲ್ಲಿರುವ ಪತ್ರಿಕಾ ವಿತರಕ ಕಾರ್ಮಿಕರಿಗಾಗಿ ಕಾರ್ಮಿಕ ಇಲಾಖೆಯು ರೂಪಿಸಿರುವ ಯೋಜನೆಯ ವಯಸ್ಸಿನ ಮಿತಿಯನ್ನು ಈ ಮೊದಲು 16 …

Read More »

ಗೃಹಲಕ್ಷ್ಮಿ ಹಣದಿಂದ ಬೋರ್​ವೆಲ್​​ ಕೊರೆಸಿದ ಅತ್ತೆ-ಸೊಸೆ ಸಂತೋಷ ವ್ಯಕ್ತಪಡಿಸಿದ ;ಡಿ.ಕೆ .ಶಿ.

ಬೆಂಗಳೂರು, ಡಿಸೆಂಬರ್​ 14: ಕಾಂಗ್ರೆಸ್​ ಸರ್ಕಾರದ ಗೃಹಲಕ್ಷ್ಮಿ ಯೋಜನೆಯಿಂದ (Gruha Lakshmi Scheme) ಸಹಕಾರಿಯಾಗಿದೆ ಎಂದು ಕರ್ನಾಟಕದ ಸಾಕಷ್ಟು ಮಹಿಳೆಯರು ಈ ಹಿಂದೆ ಹೇಳಿಕೊಂಡಿದ್ದಾರೆ. ಗೃಹಲಕ್ಷ್ಮಿಯಿಂದ ಬಂದ ಹಣದಲ್ಲಿ ಮಹಿಳೆಯರು ಒಳ್ಳೆಯ ಕೆಲಸಗಳನ್ನು ಮಾಡಿದ ಉದಾಹರಣೆಗಳಿವೆ. ಇತ್ತೀಚೆಗೆ ಬೆಳಗಾವಿಯ ವೃದ್ಧೆಯೊಬ್ಬರು ಗೃಹಲಕ್ಷ್ಮಿ ಹಣದಿಂದ ಇಡೀ ಊರಿಗೆ ಹೋಳಿಗೆ ಊಟ ಹಾಕಿಸಿದ್ದರು. ಅದೇ ರೀತಿಯಾಗಿ ಇದೀಗ ಗದಗಿನ ಅತ್ತೆ-ಸೊಸೆ ಅದೇ ಹಣದಿಂದ ಬೋರ್​ವೆಲ್ ಕೊರೆಸಿದ್ದಾರೆ. ಈ ಬಗ್ಗೆ ಸುದ್ದಿ ಮಾಡಿತ್ತು. ಅದನ್ನು ಉಲ್ಲೇಖಿಸಿ ಡಿಸಿಎಂ …

Read More »

ನಕ್ಸಲ್​ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಪೇಜಾವರ ಶ್ರೀ

ಪಶ್ಚಿಮ ಘಟ್ಟಗಳ ಸಾಲಿನಲ್ಲಿ ನಕ್ಸಲ್ ಚಟುವಟಿಕೆ ಹೆಚ್ಚುತ್ತಿರುವ ಬೆನ್ನಲ್ಲೇ ಪೇಜಾವರ ಶ್ರೀಗಳು ನಕ್ಸಲ್ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ. ಶನಿವಾರ ಪೇಜಾವರ ಶ್ರೀಗಳು ಚಿಕ್ಕಮಗಳೂರಿನ ಮುಂಡಗಾರಿಗೆ ಭೇಟಿ ನೀಡಿದಾಗ ಅಲ್ಲಿನ ಗ್ರಾಮಸ್ಥರು ಭಕ್ತಿ ಆದರದಿಂದ ಬರಮಾಡಿಕೊಂಡರು. ಮೈಲುದೂರ ನೂರಾರು ಮಹಿಳೆಯರು, ಪುರುಷರು ರಾಮಮಂತ್ರ ಘೋಷ ಭಜನೆಗಳೊಂದಿಗೆ ಪೂರ್ಣ ಕುಂಭಗಳ ಸಹಿತ ಶ್ರೀಗಳವರನ್ನು ಕಾಲ್ನಡಿಗೆಯಲ್ಲಿ ವನಮೆರವಣಿಗೆ ನಡೆಸಿ ಬರಮಾಡಿಕೊಂಡರು. ಗಿರಿಜನ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ವಿಶ್ವಪ್ರಸನ್ನ ಶ್ರೀಗಳು, ಗಿರಿಜನರ ಸಮಸ್ಯೆಗಳ ಕುರಿತು …

Read More »

ನಾಯಿಯನ್ನೂ ಬಿಡದ ಕಾಮುಕರು: ಅಸಭ್ಯ ವರ್ತನೆ

ರಾಮನಗರ, ಡಿಸೆಂಬರ್​ 14: ರಾಜ್ಯದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ, ಅಸಭ್ಯ ವರ್ತನೆ, ಕಿರುಕುಳದಂತಹ ಪ್ರಕರಣಗಳು ವರದಿಯಾಗುತ್ತಲೇ ಇರುತ್ತವೆ. ಈ ಮಧ್ಯೆ ಕೆಲ ಕಾಮುಕರು ಪ್ರಾಣಿಗಳನ್ನು (animals) ಬಳಸಿಕೊಂಡು ಅನೈಸರ್ಗಿಕ ಲೈಂಗಿಕ‌ಕ್ರಿಯೆಯಲ್ಲಿ ತೊಡಗುತ್ತಿದ್ದಾರೆ. ಚಿಕ್ಕಮಗಳೂರಿನಲ್ಲಿ ಇತ್ತೀಚೆಗೆ ಇಂತಹದೊಂದು ಘಟನೆ ನಡೆದ ಬೆನ್ನಲ್ಲೇ ಇದೀಗ ರಾಮನಗರದಲ್ಲೂ ನಡೆದಿದೆ ಸ್ಥಳೀಯರಿಂದ ಧರ್ಮದೇಟು ನಾಯಿಯೊಂದಿಗೆ ಅನೈಸರ್ಗಿಕ ಲೈಂಗಿಕ‌ಕ್ರಿಯೆ ಮಾಡುತ್ತಿದ್ದ ವ್ಯಕ್ತಿಗೆ ಸ್ಥಳೀಯರು ಧರ್ಮದೇಟು ನೀಡಿರುವಂತಹ ಘಟನೆ ಜಿಲ್ಲೆಯ ಚನ್ನಪಟ್ಟಣ ಸಾತನೂರು ರಸ್ತೆ ಬಳಿ ನಡೆದಿದೆ. ಬಳ್ಳಾರಿ ಮೂಲದ ಬಸವ ಎಂಬ …

Read More »

ಹಿಂಡಲಗಾ ಕಾರಾಗೃಹದಲ್ಲಿ ಗಾಂಜಾಗಾಗಿ ಜೈಲು ಅಧಿಕಾರಿ ಮೇಲೆ ಹಲ್ಲೆ

ಬೆಳಗಾವಿ, ಡಿಸೆಂಬರ್​ 15: ಗಾಂಜಾಗಾಗಿ (Drug) ಬೆಳಗಾವಿ ಕೇಂದ್ರ ಕಾರಾಗೃಹದ ಜೈಲಿನ (Hindalaga) ಕೈದಿ ಸಹಾಯಕ ಜೈಲರ್ (Jailar)​ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾನೆ. ಡಿಸೆಂಬರ್ ​11ರಂದು ಸಹಾಯಕ ಜೈಲರ್ ಜಿ.ಆರ್.ಕಾಂಬಳೆ ಅವರ ಮೇಲೆ ವಿಚಾರಣಾಧೀನ ಕೈದಿ ಶಾಹೀದ್ ಖುರೇಶಿ ಹಲ್ಲೆ ಮಾಡಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪ್ರಕರಣವನ್ನು ಮುಚ್ಚಿ ಹಾಕಲು ಜೈಲು ಅಧಿಕಾರಿಗಳು ಯತ್ನಿಸಿದ್ದರು ಎಂಬ ಆರೋಪ ಕೇಳಿಬಂದಿದೆ. ಹಲ್ಲೆಯಿಂದ ಸಹಾಯಕ ಜೈಲರ್ ಜಿ.ಆರ್.ಕಾಂಬಳೆ ಅವರು …

Read More »

ಹೆತ್ತ ಮಗುವನ್ನು ಬಿಟ್ಟು ತಾಯಿಪರಾರಿ

ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಬೆಚ್ಚಿಬಿಳಿಸುವ ಘಟನೆಯೊಂದು ಬೆಳಕಿಗೆ ಬಂದಿದೆ. ಹೆತ್ತ ಮಗುವನ್ನು ಬಿಟ್ಟು ತಾಯಿಯೊಬ್ಬಳು ಪರಾರಿಯಾಗಿದ್ದಳು. ಸದ್ಯ ಮಗು ಸಾವನ್ನಪ್ಪಿದ್ದು, ಪಾಪಿ ತಾಯಿಯನ್ನ ಅರೆಸ್ಟ್ ಮಾಡಲಾಗಿದೆ. ಹೌದು ಬೆಳಗಾವಿಯ ಜಿಲ್ಲಾಸ್ಪತ್ರೆಗೆ ಡಿಸೆಂಬರ್ 8ರಂದು ಬೈಲಹೊಂಗಲ್ ಮೂಲದ ಬೀಬಿಜಾನ್ ಎಂಬ ಮಹಿಳೆ ತುರ್ತು ಪರಿಸ್ಥಿತಿಯಲ್ಲಿ ಪ್ರಸೂತಿಗೆಂದು ದಾಖಲಾಗಿದ್ದಳು. ಮಹಿಳೆಯ ಬಳಿ ಯಾವುದೇ ಗುರುತಿನ ಚೀಟಿಯಾಗಲಿ ದಾಖಲೆಯಾಗಲಿ ಇರಲಿಲ್ಲ. ತಾನು 6 ತಿಂಗಳ ಗರ್ಭಿಣಿಯಾಗಿದ್ದು,ಕಾಲು ಜಾರಿ ಬಿದ್ದಿದ್ದೇನೆ. ಹೊಟ್ಟೆ ನೋಯುತ್ತಿದೆ ಎಂದಾಗ ಮಾನವೀಯತೆಯ …

Read More »

ನಕಲಿ ಮದ್ಯ ತಯಾರಿಕಾ ಘಟಕದ ಮೇಲೆ ದಾಳಿ: 8.50 ಲಕ್ಷದ ಮೌಲ್ಯದ ನಕಲಿ ಮದ್ಯ ವಶಕ್ಕೆ

ನಕಲಿ ಮದ್ಯ ತಯಾರಿಕಾ ಘಟಕದ ಮೇಲೆ ದಾಳಿ: 8.50 ಲಕ್ಷದ ಮೌಲ್ಯದ ನಕಲಿ ಮದ್ಯ ವಶಕ್ಕೆ ನಕಲಿ ಮಧ್ಯ ತಯಾರಿಕಾ ಘಟಕದ ಮೇಲೆ ಅಬಕಾರಿ ಪೊಲೀಸರು ದಾಳಿ ಮಾಡಿ ನಕಲಿ ಮಧ್ಯ‌ ಹಾಗೂ ಸ್ಪಿರೀಟ್ ವಶ ಪಡಿಸಿಕೊಂಡ ಘಟನೆ ವಿಜಯಪುರ ಜಿಲ್ಲೆ ಸಿಂದಗಿ ಪಟ್ಟಣದ ಹೊರ ಭಾಗದಲ್ಲಿ ಜಮೀನಿನಲ್ಲಿ ನಡೆದಿದೆ. ಜಮೀನಿನ ಮಾಲೀಕ ಅಮೋಘಸಿದ್ದ ಹೂಗಾರ ಹಾಗೂ ನಕಲಿ ಮದ್ಯ ತಯಾರು ಮಾಡುವ ಪರಿಣತ ಹೊಂದಿರುವ ಹುಬ್ಬಳ್ಳಿಯ 5 ಜನನ್ನು …

Read More »

ಉಳಿದ ನಾಲ್ಕು ದಿನಗಳಲ್ಲಿ ಉತ್ತರ ಕರ್ನಾಟಕ ಅಭಿವೃದ್ಧಿ ಬಗ್ಗೆ ಅಧಿವೇಶನದಲ್ಲಿ ಚರ್ಚೆ ಆಗಬೇಕು : ಶಾಸಕ ಪ್ರಸಾದ ಅಬ್ಬಯ್ಯ

ಉಳಿದ ನಾಲ್ಕು ದಿನಗಳಲ್ಲಿ ಉತ್ತರ ಕರ್ನಾಟಕ ಅಭಿವೃದ್ಧಿ ಬಗ್ಗೆ ಅಧಿವೇಶನದಲ್ಲಿ ಚರ್ಚೆ ಆಗಬೇಕು : ಶಾಸಕ ಪ್ರಸಾದ ಅಬ್ಬಯ್ಯ ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿಗೆ ಬಗ್ಗೆ ಚರ್ಚೆಯನ್ನು ಈ ವಾರ ನಡೆದ ಅಧಿವೇಶನದಲ್ಲಿ ಚರ್ಚೆ ನಡೆಸಲು ಸಾಧ್ಯವಾಗಲಿಲ್ಲ ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು. ನಗರದ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವರು ವಿನಾಕಾರಣ ಬಿಜೆಪಿಯವರು ಅಭಿವೃದ್ಧಿ ಕುರಿತಾಗಿ ಯಾವುದೇ ಚರ್ಚೆ ಮಾಡಲ್ಲ,ಒಂದು ಜಾತಿಯ ಸಮುದಾಯ …

Read More »

ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪರಾಧ ತಡೆ ಮಾಸಾಚಾರಣೆ…. ಕಾಲೇಜು ವಿದ್ಯಾರ್ಥಿಗಳಿಗೆ ಕಾನೂನು ತಿಳುವಳಿಕೆ ನೀಡಿದ ಪೊಲೀಸರು ಅಧಿಕಾರಿಗಳು.

ಧಾರವಾಡ ಉಪನಗರ ಪೊಲೀಸ್ ಠಾಣೆ ವತಿಯಿಂದ ಅಪರಾಧ ತಡೆ ಮಾಸಾಚಾರಣೆಯನ್ನು ಆಚರಣೆ ಮಾಡಲಾಯಿತು. ಕಾಲೇಜು ವಿದ್ಯಾರ್ಥಿಗಳಿಗೆ ಅಪರಾಧಗಳ ಸೇರಿ ಕಾನೂನು ಕುರಿತು ಪೊಲೀಸ್ ಅಧಿಕಾರಿಗಳು ತಿಳಿವಳಿಕೆ ನೀಡಿದರು. ಉಪನಗರ ಪೊಲೀಸ ಠಾಣೆ ವ್ಯಾಪಿಯ ನಗರದ ಮದೀನಾ ಕಾಲೇಜಿನಲ್ಲಿ ಅಪರಾಧ ತಡೆ ಮಾಸಾಚಾರಣೆ ಕಾರ್ಯಕ್ರಮ ನಡೆದಿದ್ದು, ಎಸಿಪಿ ಪ್ರಶಾಂತ ಸಿದ್ಧಗೌಡರವರು ವಿದ್ಯಾರ್ಥಿಗಳಿಗೆ ಅಪರಾಧ ಸೇರಿ ಕಾನೂನುಗಳ ಕುರಿತು ತಿಳುವಳಿಕೆ ನೀಡುವ ಮೂಲಕ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗದಂತೆ ಕರೆ ನೀಡಿದರು. ಅಲ್ಲದೆ ಇದೇ …

Read More »

ಪತ್ರಕರ್ತ ರಾಹುಲ್ ಆಪ್ಟೆ ಅವರ ಪುತ್ರಿ ಶೃದ್ದಾ ಆಪ್ಟೆ ಭಗವದ್ಗೀತಾ ಭಾಷಣ ಸ್ಪರ್ಧೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ

ವಿಜಯಪುರ ನಗರದ ಪತ್ರಕರ್ತ ರಾಹುಲ್ ಆಪ್ಟೆ ಅವರ ಪುತ್ರಿ ಶೃದ್ದಾ ಆಪ್ಟೆ ಭಗವದ್ಗೀತಾ ಭಾಷಣ ಸ್ಪರ್ಧೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಹಿನ್ನೆಲೆಯಲ್ಲಿ ವಿಜಯಪುರದ ಸಾಯಿ ಗಾರ್ಡನ್ ಮೈದಾನದಲ್ಲಿ ನಡೆದ ಭಗವದ್ಗೀತಾ ಅಭಿಯಾನ 2024 ರಾಜ್ಯ ಮಟ್ಟದ ಮಹಾಸಮರ್ಪಣೆ ಕಾರ್ಯಕ್ರಮ ದಲ್ಲಿ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು. ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದ ಗಂಗಾಧರೇಂದ್ರ ಶ್ರೀಗಳು, ವಿಜಯಪುರದ ಜ್ಞಾನಯೋಗಾಶ್ರಮದ ಬಸವಲಿಂಗ ಸ್ವಾಮೀಜಿ, ಸಿಂದಗಿ ಸಾರಂಗಮಠದ ಶ್ರೀಗಳು ಸೇರಿದಂತೆ ಸ್ವಾಮೀಜಿಗಳು ಹಾಗೂ ಭಗವದ್ಗೀತಾ …

Read More »