ಹಾವೇರಿ: ನಾಡೋಜ ಪಾಟೀಲ್ ಪುಟ್ಟಪ್ಪ, ಸಾಹಿತಿ ಚಂದ್ರಶೇಖರ್ ಪಾಟೀಲ್, ವಿಮರ್ಶಕ ಜಿ.ಎಸ್. ಅಮೂರ್ ಸೇರಿದಂತೆ ನೂರಾರು ಸ್ವಾತಂತ್ರ ಹೋರಾಟಗಾರರಿಗೆ ಅಕ್ಷರ ನೀಡಿದ ಶಾಲೆ ಹಾವೇರಿಯ ಮುನಿಸಿಫಲ್ ಹೈಸ್ಕೂಲ್. 1892 ಆಗಸ್ಟ್ ಒಂದರಂದು ಹಾವೇರಿ ಪಟ್ಟಣದ ಏಲಕ್ಕಿ ಓಣಿಯಲ್ಲಿ ಹಳೆಯ ಕಟ್ಟಡದಲ್ಲಿ 26 ವಿದ್ಯಾರ್ಥಿಗಳಿಂದ ಆರಂಭವಾದ ಈ ಶಾಲೆ ಇಲ್ಲಿಯವರೆಗೆ ಸಹಸ್ರಾರು ಸಂಖ್ಯೆಯ ವಿದ್ಯಾರ್ಥಿಗಳನ್ನು ಕಂಡಿದೆ. ಇಲ್ಲಿ ಕಲಿತವರು ದೇಶ – ವಿದೇಶಗಳಲ್ಲಿ ಉನ್ನತ ಸ್ಥಾನಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇದೇ ಆಗಸ್ಟ್ 1 …
Read More »ಧರ್ಮಸ್ಥಳದಲ್ಲಿ ಮೃತದೇಹಗಳ ವಿಲೇವಾರಿ ಪ್ರಕರಣ ಸಂಬಂಧ ಜನರಿಗೆ ಸತ್ಯಾಸತ್ಯತೆ ಗೊತ್ತಾಗಬೇಕು ಎಂದ ಸಚಿವ ಎಂ.ಬಿ.ಪಾಟೀಲ್
ಬೆಂಗಳೂರು: ಧರ್ಮಸ್ಥಳದಲ್ಲಿ ಮೃತದೇಹ ವಿಲೇವಾರಿ ಪ್ರಕರಣ ಗಂಭೀರ ಸ್ವರೂಪದ ಪ್ರಕರಣವಾಗಿದೆ. ಜನರಿಗೆ ಸತ್ಯಾಸತ್ಯತೆ ಗೊತ್ತಾಗಬೇಕು ಎಂದು ಸಚಿವ ಎಂ.ಬಿ.ಪಾಟೀಲ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾತನಾಡಿದ ಅವರು, ಧರ್ಮಸ್ಥಳ ಪ್ರಕರಣವನ್ನು ಎಸ್ಐಟಿ ತನಿಖೆಗೆ ನೀಡಿದ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ತನಿಖೆಗೆ ಮೊದಲೇ ಹೇಳೋದು ಸರಿಯಲ್ಲ. ಇದೀಗ ಎಸ್ಐಟಿ ತನಿಖೆ ಆಗ್ತಿದೆ. ತನಿಖೆ ಮುಗಿಯವವರೆಗೆ ಒಂದು ತೀರ್ಮಾನಕ್ಕೆ ಬರುವುದು ತಪ್ಪು. ಈಗಲೇ ಯಾರ ಮೇಲೆ ದೂಷಿಸೋದು ತಪ್ಪು ಎಂದರು. ತನಿಖೆಗೆ ಸರ್ಕಾರದ ಮೇಲೆ ಒತ್ತಡವಿತ್ತೇ …
Read More »ಆಸ್ಪತ್ರೆಯಿಂದ ಡಿಶ್ಚಾರ್ಜ್ ಆದ ಪಂಚಮಸಾಲಿ ಶ್ರೀ ಹೊರಗಡೆ ಏನೇನು ಬೆಳವಣಿಗೆ ನಡೆದಿದೆ ಗೊತ್ತಿಲ್ಲ
ಆಸ್ಪತ್ರೆಯಿಂದ ಡಿಶ್ಚಾರ್ಜ್ ಆದ ಪಂಚಮಸಾಲಿ ಶ್ರೀ ಹೊರಗಡೆ ಏನೇನು ಬೆಳವಣಿಗೆ ನಡೆದಿದೆ ಗೊತ್ತಿಲ್ಲ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ! ನಾನು ಭಕ್ತರಿಗೆ ಈಗ ಧೈರ್ಯ ಮಾತ್ರ ಹೇಳತ್ತಿನಿ ಕಾಶಪ್ಪನವರ ಪೀಠಾಧಿಪತಿ ಬದಲಾವಣೆ ಬಗ್ಗೆ ಮಾತನಾಡಿದ ವಿಚಾರದ ಬಗ್ಗೆ ಹಾಗೂ ಹೊರಗಡೆ ಏನೇನು ಬೆಳವಣಿಗೆ ನಡೆದಿದೆ ಗೊತ್ತಿಲ್ಲ ಎಂದು ಕೂಡಲ ಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ಆಸ್ಪತ್ರೆಯಿಂದ ಡಿಶ್ಚಾರ್ಜ್ ಆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸ್ವಾಮೀಜಿ, …
Read More »ಹಿಡಕಲ್ ಡ್ಯಾಂ ಜಾಕ್ ವೇಲ್ ಕಾಮಗಾರಿ ಸ್ಥಗಿತಗೋಳಿಸಿದ ರೈತರು
ಹುಕ್ಕೇರಿ : ಹಿಡಕಲ್ ಡ್ಯಾಂ ಜಾಕ್ ವೇಲ್ ಕಾಮಗಾರಿ ಸ್ಥಗಿತಗೋಳಿಸಿದ ರೈತರು ಹುಕ್ಕೇರಿ ತಾಲೂಕಿನ ರಾಜಾ ಲಖಮಗೌಡಾ ಜಲಾಶಯದಿಂದ ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ನೀರು ಪೂರೈಕೆ ಮಾಡುವ ಯೋಜನೆಯ ಅಂಗವಾಗಿ ಇಂದು ಜಲಾಶಯ ಯೋಜನಾ ಪ್ರದೇಶ ವ್ಯಾಪ್ತಿಯಲ್ಲಿ ಜಾಕ್ ವೇಲ್ ಕೇಲಸ ಪ್ರಾರಂಬವಾಗಿದ್ದನ್ನು ಗಮನಿಸಿದ ಹುಕ್ಕೇರಿ ತಾಲೂಕಿನ ವಿವಿಧ ರೈತ ಸಂಘಟನೆಗಳು ಮತ್ತು ಭಾರತೀಯ ಕೃಷಿಕ ಸಮಾಜದ ಜಿಲ್ಲಾ ಅದ್ಯಕ್ಷ ದುಂಡನಗೌಡಾ ಪಾಟೀಲ ಹಾಗೂ ಮಾಜಿ ಸಚಿವ ಶಶಿಕಾಂತ ನಾಯಿಕ, …
Read More »ಪಂಚಮಸಾಲಿ ಪೀಠ ವಿವಾದ: ಶ್ರಾವಣದಲ್ಲಿ ಸಂಧಾನಕ್ಕೆ ಮುಹೂರ್ತ!
ಬಾಗಲಕೋಟೆ, ಜುಲೈ 21: ಒಂದೆಡೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ (Basava Jaya Mruthyunjaya Swamiji), ಮತ್ತೊಂದೆಡೆ ವಿಜಯಾನಂದ ಕಾಶಪ್ಪನವರ (Vijayanand Kashappanavar) ನೇತೃತ್ವದಲ್ಲಿ ನಡೆದ ಟ್ರಸ್ಟ್ ಸಭೆ. ಇದರ ಬೆನ್ನಲ್ಲೇ ವಾಗ್ದಾಳಿ ನಡೆಸುತ್ತಿರುವ ನಾಯಕರು. ಹೀಗೆ ಕೂಡಲಸಂಗಮ ಪಂಚಮಸಾಲಿ ಪೀಠ ವಿವಾದ ತಾರಕಕ್ಕೇರುತ್ತಿದ್ದಂತೆಯೇ ಸಮಾಜದ ಮುಖಂಡರು ಸಂಧಾನದ ಸುಳಿವು ನೀಡಿದ್ದಾರೆ. ಅತ್ತ ಹುಬ್ಬಳ್ಳಿಯಲ್ಲಿ ಶಾಸಕ ವಿಜಯಾನಂದ ಕಾಶಪ್ಪನವರ ನೇತೃತ್ವದಲ್ಲಿ ಪಂಚಮಸಾಲಿ ಪೀಠದ ಟ್ರಸ್ಟ್ ಸಭೆ ನಡೆದಿದ್ದರೆ, ಇತ್ತ ಸ್ವಾಮೀಜಿ …
Read More »20 ರೂಪಾಯಿಗಾಗಿ ಹೆತ್ತ ತಾಯಿಯನ್ನೇ ಕಡಿದು ಹತ್ಯೆಗೈದ ಮಗ
ಜುಲೈ 21: ಹಣ ಕೊಡಲಿಲ್ಲ ಎನ್ನವು ಕೋಪದಲ್ಲಿ ಮಗನೊಬ್ಬ ಹೆತ್ತ ತಾಯಿಯನ್ನೇ ಕಡಿದು ಕೊಲೆ(Murder) ಮಾಡಿರುವ ಘಟನೆ ಹರ್ಯಾಣದ ನೂಹ್ನಲ್ಲಿ ನಡೆದಿದೆ. ಕೇವಲ 20 ರೂಪಾಯಿಗಾಗಿ 56 ವರ್ಷದ ತಾಯಿಯನ್ನು ಮಗ ಹತ್ಯೆ ಮಾಡಿದ್ದಾನೆ. ಜೈಸಿಂಗ್ಪುರ ಗ್ರಾಮದಲ್ಲಿ ಶನಿವಾರ ಈ ಆಘಾತಕಾರಿ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ಮಗ ಮಾದಕ ವ್ಯಸನಿಯಾಗಿದ್ದು, ಬಹಳ ದಿನಗಳಿಂದ ಗಾಂಜಾ ಮತ್ತು ಅಫೀಮು ಸೇವಿಸುತ್ತಿದ್ದಾನೆ ಎಂದು ತಿಳಿಸಿದ್ದಾರೆ. ಕೊಲೆ ಮಾಡಿದ ಬಳಿಕ ರಕ್ತ ಸಿಕ್ತ …
Read More »ಚಾಮುಂಡೇಶ್ವರಿ ಸಂಜೀವಿನಿ ಮಹಿಳಾ ಸಂಘಟನೆಯ ಕಾರ್ಯಕ್ಕೆ ಒಲಿದು ಬಂತು ರಾಷ್ಟ್ರಮಟ್ಟದ ಪ್ರಶಸ್ತಿ
ಬಾಗಲಕೋಟೆ: ಮಹಿಳೆಯರು ಮನಸ್ಸು ಮಾಡಿದರೆ ಏನನ್ನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಮಹಿಳಾ ಸಂಘಟನೆಯೊಂದು ಸಾಕ್ಷಿಯಾಗಿದೆ. ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ಕಟಗೇರಿ ಗ್ರಾಮದಲ್ಲಿರುವ ಚಾಮುಂಡೇಶ್ವರಿ ಸಂಜೀವಿನಿ ಮಹಿಳಾ ಸಂಘಟನೆ ಮಹಿಳಾ ವರ್ಗಕ್ಕೆ ಮಾದರಿಯಾಗಿದೆ. ಗ್ರಾಮ ಪಂಚಾಯತ್ ಮಟ್ಟದಲ್ಲಿ ಒಕ್ಕೂಟ ಸ್ಥಾಪನೆ ಮಾಡಿ, ಮಹಿಳೆಯರಿಗೆ ಸ್ವಾವಲಂಬನೆ ಬದುಕು ನಿರ್ಮಿಸುವ ಮೂಲಕ ರಾಷ್ಟ್ರ ಮಟ್ಟದ ಪ್ರಶಸ್ತಿ ಪಡೆದಕೊಂಡ ರಾಜ್ಯದ ಏಕೈಕ ಮಹಿಳಾ ಸಂಘಟನೆ ಎಂಬ ಗರಿ ಪಡೆದಿದೆ. ದೀನದಯಾಳ್ ಅಂತ್ಯೋದಯ ಯೋಜನೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ …
Read More »ಇ-ಸ್ವತ್ತು ಹಾಗೂ ಹಕ್ಕು ಪತ್ರ ವಿತರಣಾ ಸಮಾರಂಭಕ್ಕೆ ಡಿಕೆಶಿ ಅವರಿಂದ ಚಾಲನೆ
ಹೊಸಕೋಟೆ(ಬೆಂ. ಗ್ರಾಮಾಂತರ): “ಬೆಂಗಳೂರು ನಗರಕ್ಕೆ ಹೊಂದಿಕೊಂಡಿರುವ ಹೊಸಕೋಟೆಗೆ ಶೀಘ್ರ ಮೆಟ್ರೋ ಸಂಪರ್ಕ ಕಲ್ಪಿಸಲು ಅಗತ್ಯ ಯೋಜನೆ ಸಿದ್ಧಪಡಿಸಲಾಗುವುದು” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಹೊಸಕೋಟೆ ತಾಲೂಕಿನ ಚನ್ನಬೈರೇಗೌಡ ಕ್ರೀಡಾಂಗಣದಲ್ಲಿ ತಾಲೂಕು ಪಂಚಾಯಿತಿ ಹೊಸಕೋಟೆ ಹಾಗೂ 28 ಗ್ರಾಮ ಪಂಚಾಯಿತಿಗಳ ವತಿಯಿಂದ ಇ-ಸ್ವತ್ತು ಹಾಗೂ ಹಕ್ಕು ಪತ್ರ ಹಾಗೂ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯಗಳ ವಿತರಣಾ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. “ಹೊಸಕೋಟೆ, ದೇವನಹಳ್ಳಿ, ದೊಡ್ಡಬಳ್ಳಾಪುರ, ನೆಲಮಂಗಲವು …
Read More »ಕೃಷಿ ಹೊಂಡದಲ್ಲಿ ಮುಳುಗಿ ತಂದೆ – ಮಗ ದುರ್ಮರಣ
ಬೆಳಗಾವಿ: ಕೃಷಿ ಹೊಂಡದಲ್ಲಿ ಮುಳುಗಿ ತಂದೆ – ಮಗ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮಳಗಲಿ ಗ್ರಾಮದಲ್ಲಿ ಭಾನುವಾರ ಸಂಭವಿಸಿದೆ. ಘಟನೆ ವಿವರ: ಸವದತ್ತಿ ತಾಲೂಕಿನ ಮುರಗೋಡ ಗ್ರಾಮದ ಬಸವರಾಜ ಕೆಂಗೇರಿ (40) ಹಾಗೂ ಪುತ್ರ ಧರೆಪ್ಪ ಬಸವರಾಜ ಕೆಂಗೇರಿ (14) ಮೃತರು. ಬಸವರಾಜ ಪತ್ನಿ ತವರೂರು ಮಳಗಲಿ ಗ್ರಾಮದಲ್ಲಿರುವ ಜಮೀನಿನಲ್ಲಿ ಸೋಯಾಬಿನ್ ಬೆಳೆಗೆ ಕೀಟನಾಶಕ ಸಿಂಪಡಿಸಲು ಹೋಗಿದ್ದ ವೇಳೆ ದುರಂತ ಸಂಭವಿಸಿದೆ. ನೀರು ತರಲು ಹೋಗಿದ್ದ ಬಸವರಾಜ …
Read More »ಐದು ದಿನಗಳ ಕಾಲ, ರವೀಂದ್ರನಾಥ್ ಸಮುದ್ರದಲ್ಲಿ ಏಕಾಂಗಿಯಾಗಿ ಈಜುತ್ತಿದ್ದರು, ಆಹಾರ ಅಥವಾ ಪಾನೀಯವಿಲ್ಲದೆ, ಬದುಕುವ ಅದಮ್ಯ ಬಯಕೆ ಮಾತ್ರ.
ಐದು ದಿನಗಳ ಕಾಲ, ರವೀಂದ್ರನಾಥ್ ಸಮುದ್ರದಲ್ಲಿ ಏಕಾಂಗಿಯಾಗಿ ಈಜುತ್ತಿದ್ದರು, ಆಹಾರ ಅಥವಾ ಪಾನೀಯವಿಲ್ಲದೆ, ಬದುಕುವ ಅದಮ್ಯ ಬಯಕೆ ಮಾತ್ರ. ಮಳೆ ಬಂದಾಗ, ಅವರು ಜೀವಂತವಾಗಿರಲು ಆ ಮಳೆನೀರನ್ನು ಕುಡಿದರು. ಸಾವು ಪ್ರತಿ ಕ್ಷಣವೂ ಸಮೀಪಿಸುತ್ತಿರುವಂತೆ ತೋರುತ್ತಿತ್ತು, ಆದರೆ ಅವರ ಧೈರ್ಯ ಅದರ ಮೇಲಿತ್ತು. ಐದನೇ ದಿನ… ‘ಎಂ.ವಿ. ಜಾವೇದ್’ ಹಡಗು ಬಾಂಗ್ಲಾದೇಶದ ಕುತುಬಬಾದಿಯಾ ದ್ವೀಪದಿಂದ ಸುಮಾರು 600 ಮೀಟರ್ ದೂರದಲ್ಲಿ ಹಾದುಹೋಗುತ್ತಿತ್ತು. ಹಡಗಿನ ಕ್ಯಾಪ್ಟನ್ ದೂರದಲ್ಲಿ ಸಮುದ್ರದಲ್ಲಿ ಏನೋ ಚಲಿಸುತ್ತಿರುವುದನ್ನು …
Read More »