Breaking News

ವಿಜ್ಞಾನ ಪಾರ್ಕ: ಮೆಚ್ಚುಗೆ ವ್ಯಕ್ತ ಪಡಿಸಿದ ಸಭಾಧ್ಯಕ್ಷ ಯು.ಟಿ.ಖಾದರ

ವಿಜ್ಞಾನ ಪಾರ್ಕ: ಮೆಚ್ಚುಗೆ ವ್ಯಕ್ತ ಪಡಿಸಿದ ಸಭಾಧ್ಯಕ್ಷ ಯು.ಟಿ.ಖಾದರ ಫರೀದ್ ಬೆಳಗಾವಿ – ಬೆಳಗಾವಿಯ ಸುವರ್ಣ ವಿಧಾನ ಸೌಧದ ಆವರಣದಲ್ಲಿ ಮಕ್ಕಳಿಗೆ ಕಲಿಕೆ ಜೊತೆ ವಿಜ್ಞಾನದ ಕುರಿತು ಮಾಹಿತಿ ನೀಡುವ ವಿಜ್ಞಾನ ‌ಪಾರ್ಕ ಕಾಮಗಾರಿಗಳನ್ನು ವಿಧಾನ ಸಭೆ ಸಭಾಧ್ಯಕ್ಷರಾದ ಯು.ಟಿ.ಖಾದರ ಫರೀದ್ ಅವರು ಭಾನುವಾರ (ಡಿ.8) ವೀಕ್ಷಿಸಿದರು. ಕಾಮಗಾರಿಗಳನ್ನು ವೀಕ್ಷಿಸಿ ವಿಜ್ಞಾನ ಪಾರ್ಕನಲ್ಲಿ ಕೈಗೊಳ್ಳಲಾದ ಕಾಮಗಾರಿಗಳ ಕುರಿತು ಮಾಹಿತಿ ಪಡೆದ ಸಭಾಧ್ಯಕ್ಷರು ಮಕ್ಕಳಿಗೆ ಆಟದ ಜೊತೆ ವಿಜ್ಞಾನದ‌ ಪಾಠ ಹೇಳುವ …

Read More »

ಶ್ರೀ ಕೆಂಪಣ್ಣ ರಾಮಾಪುರಿ ಯವರಿಗೆ ನಾಗನೂರು ರುದ್ರಾಕ್ಷಿ ಮಠ ಬೆಳಗಾವಿ ಇವರಿಂದ ಸೇವಾ ರತ್ನ ಪ್ರಶಸ್ತಿ

ಬೆಳಗಾವಿಯ ಆರ್ ಎನ್ ಶೆಟ್ಟಿ ಪಾಲಿಟೆಕ್ನಿಕ್ ಆವರಣದಲ್ಲಿ ಪೂಜ್ಯಶ್ರೀ ಹಾನಗಲ್ ಕುಮಾರ ಮಹಾ ಶಿವಯೋಗಿಗಳವರ ಕಂಚಿನ ಪುತ್ತಳಿ ಅನಾವರಣ ಪೂಜ್ಯಶ್ರೀ ಡಾಕ್ಟರ್ ಶಿವಬಸವ ಮಹಾಸ್ವಾಮಿಗಳವರ 135 ನೇ ಜಯಂತಿ ಮಹೋತ್ಸವ ನಿಮಿತ್ತ ಸೇವಾ ರತ್ನ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಿತು ಈ ಕಾರ್ಯಕ್ರಮದಲ್ಲಿ ಬೆಳಗಾವಿಯ ಅಶೋಕನಗರದ ಶರಣರಾದ ಶ್ರೀ ಕೆಂಪಣ್ಣ ರಾಮಾಪುರಿ ಯವರಿಗೆ ನಾಗನೂರು ರುದ್ರಾಕ್ಷಿ ಮಠ ಬೆಳಗಾವಿ ಇವರಿಂದ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು

Read More »

ಎಲ್ಲಾ ಶಾಸಕರು ಪಂಚಮಸಾಲಿ ‌ಮೀಸಲಾತಿ ಹೋರಾಟದಲ್ಲಿ ಪಾಲ್ಗೊಳ್ಳಬೇಕು. ಇಲ್ಲವಾದ್ರೆ ಜನರಿಂದ ನೀವು ದೂರವಾಗು ಕಾಲ ಬರಲಿದೆ.

2A ಮೀಸಲಾಗಿಗೆ ಆಗ್ರಹಿಸಿ ಪಂಚಮಸಾಲಿ ‌ಶ್ರೀ‌ಹೋರಾಟಕ್ಕೆ ಕರೆ. ಡಿಸೆಂಬರ್ ‌10ರಂದು ಬೆಳಗಾವಿ ನಗರಕ್ಕೆ ಟ್ರ್ಯಾಕ್ಟರ್, ಕ್ರೂಸರ್ ನಿಷೇಧ. ಬೆಳಗಾವಿ ಜಿಲ್ಲಾಧಿಕಾರಿ ನಿಷೇಧ ‌ಹೇರಿ ಆದೇಶ ಹಿನ್ನೆಲೆ. ಬೆಳಗಾವಿಯಲ್ಲಿ ‌ಕೂಲಸಂಗಮ ಪಂಚಮಸಾಲಿ ‌ಶ್ರೀ‌ ತುರ್ತು ಸುದ್ದಿಗೋಷ್ಠಿ. ನಮ್ಮ ಹೋರಾಟಕ್ಕೆ ಎಲ್ಲಾ ಸರ್ಕಾರಗಳು ಬೆಂಬಲ ಕೊಟ್ಟಿದ್ದವು. ಪಂಚಮಸಾಲಿಗಳ ನ್ಯಾಯಯುತ ಹೋರಾಟ ಎಲ್ಲಿರಿಗೂ ಗೊತ್ತಿತ್ತು. ದರುಂತ ಎಂದರೆ ಸಿಎಂ ಸಿದ್ದರಾಮಯ್ಯ ಮಾತುಕತೆ ಫಲ ನೀಡಲ್ಲ. ನಮ್ಮ ಸಮಸ್ಯೆ ಬಗ್ಗೆ ಬೆಳಗಾವಿಯಲ್ಲಿ ಕೇಳುವುದು ನಮ್ಮ ಹಕ್ಕು. …

Read More »

24 ಗಂಟೆ ನೀರು ಸರಬರಾಜು ಯೋಜನೆಯ ಕಾಮಗಾರಿಯನ್ನು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಉದ್ಘಾಟಿಸಿದರು.

ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯ ಬೋರಗಾಂವ‌ ಪಟ್ಟಣದಲ್ಲಿ ಇಂದು ಕರ್ನಾಟಕ ಸರ್ಕಾರ ನೀರು ಸರಬರಾಜು ಇಲಾಖೆಯಿಂದ ಅಮೃತ 2.0 ಯೋಜನೆಯಡಿಯಲ್ಲಿ‌ ಮಂಜೂರಾದ ಅಂದಾಜು 18 ಕೋಟಿ 98 ಲಕ್ಷ ರೂ. ವೆಚ್ಚದ ಬೋರಗಾಂವ ಪಟ್ಟಣಕ್ಕೆ 24 ಗಂಟೆ ನೀರು ಸರಬರಾಜು ಯೋಜನೆಯ ಕಾಮಗಾರಿಯನ್ನು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಎಸ್.ಡಿ. ತೋಡಕರ್, ಗ್ರಾಮ ಪಂಚಾಯತ್ ಅಧ್ಯಕ್ಷ ಪಿಂಟು ಕಾಂಬಳೆ, ಉಪಾಧ್ಯಕ್ಷೆ ಶ್ರೀಮತಿ ಭಾರತಿ …

Read More »

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಯೋಜನೆಯಡಿ ನೋಂದಾಯಿತ ಕಟ್ಟಡ ಇತರೆ ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರಿಗೆ ಆರೋಗ್ಯ ತಪಾಸಣೆ ಮತ್ತು ತರಬೇತಿ

ಬೆಳಗಾವಿಯ ಗೃಹಕಚೇರಿಯಲ್ಲಿ ಆಯೋಜಿಸಲಾಗಿರುವ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಯೋಜನೆಯಡಿ ನೋಂದಾಯಿತ ಕಟ್ಟಡ ಇತರೆ ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರಿಗೆ ಆರೋಗ್ಯ ತಪಾಸಣೆ ಮತ್ತು ತರಬೇತಿ ನಡೆಸಲಾಯಿತು. ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಕಾರ್ಮಿಕರ ಹಿತದೃಷ್ಟಿಯಿಂದ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರಿಗೆ ಆರೋಗ್ಯ ತಪಾಸಣೆ ಮತ್ತು ತರಬೇತಿ ಶಿಬಿರಗಳನ್ನು ರಾಜ್ಯಾದ್ಯಂತ ಆಯೋಜಿಸಲಾಗುತ್ತಿದ್ದು, ಮುನ್ನೆಚ್ಚರಿಕೆ, ಆರೋಗ್ಯ ರಕ್ಷಣೆ …

Read More »

ವಿಪಕ್ಷ ಬಿಜೆಪಿಗೆ ಮಗ್ಗಲು ಮುಳ್ಳಾದ ಯತ್ನಾಳ್..ಅಶೋಕ್ ಹೊಸ ಪ್ಲ್ಯಾನ್

ಬೆಂಗಳೂರು, (ಡಿಸೆಂಬರ್ 08): ಕಾಂಗ್ರೆಸ್ ಪಡೆಗೆ ಚುಚ್ಚಲು ಬಿಜೆಪಿ ಅಸ್ತ್ರಗಳನ್ನು ರೆಡಿ ಮಾಡಿಕೊಂಡಿದೆ. ಮುಡಾ, ವಾಲ್ಮೀಕಿ, ವಕ್ಫ್, ಬಾಣಂತಿಯರ ಸಾವು ಪ್ರಕರಣ. . ಹೀಗೆ ಒಂದಾಂದ ಮೇಲೆೊಂದು ಬಿಜೆಪಿ ಬಾಯಿಗೆ ಕೈ ಪಡೆಯೇ ಲಡ್ಡು ಕೊಟ್ಟಂತೆ ಕೊಟ್ಟಿದೆ. ಹೀಗಾಗಿ ಅಸ್ತ್ರಗಳನ್ನ ಪರಿಣಾಮಕಾರಿಯಾಗಿ ಬಳಸಿಕೊಂಡು ಕಾಂಗ್ರೆಸ್ ಮೇಲೆ ಮುಗಿಬೀಳಲು ಬಿಜೆಪಿ ಅಧಿವೇಶನಕ್ಕೆ ಸಜ್ಜಾಗಿದೆ. ಆದ್ರೆ, ಕೈ ಪಡೆ ನಾಯಕರು ಯತ್ನಾಳ್ ಬಣ ಹೋರಾಟವನ್ನ ಗುರಾಣಿಯಂತೆ ಪ್ರತ್ಯಸ್ತ್ರ ಮಾಡಿಕೊಂಡಿದೆ. ಹೀಗಾಗಿ ಕೈಪಡೆಗೆ ಅಸ್ತ್ರ …

Read More »

ವಿದ್ಯಾರ್ಥಿನಿ ಪಾಲಿಗೆ ದೇವರಾಗಿ ಬಂದ ಹೋಮ್ ಗಾರ್ಡ್,

ಚಾಮರಾಜನಗರ, (ಡಿಸೆಂಬರ್ 08): ಸೇತುವೆಯಿಂದ ಕಾಲು ಜಾರಿ ಕೆರೆಗೆ ಬಿದ್ದ ಕಾಲೇಜು ವಿದ್ಯಾರ್ಥಿನಿಯನ್ನು ಗೃಹರಕ್ಷಕ ರಕ್ಷಿಸಿದ್ದಾನೆ. ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿ ಚಿಕ್ಕರಂಗನಾಥಕೆರೆಯಲ್ಲಿ ಕಾಲು ಜಾರಿ ಹನೂರು ತಾಲೂಕು ಕಣ್ಣೂರಿನ ರಾಜಮ್ಮ ಬಿದ್ದಿದ್ದಳು, ಅಲ್ಲೇ ಹತ್ತಿರದಲ್ಲಿದ್ದ ಮಧುವಿನಹಳ್ಳಿಯ ಹೋಮ್ ಗಾರ್ಡ್ ಕೃಷ್ಣಮೂರ್ತಿ ಅವರು ಕೆರೆಗೆ ಹಾರಿ ವಿದ್ಯಾರ್ಥಿನಿಯನ್ನು ರಕ್ಷಣೆ ಮಾಡಿದ್ದಾರೆ. ತಮ್ಮ ಜೀವ ಜೀವದ ಹಂಗು ತೊರೆದು ವಿದ್ಯಾರ್ಥಿನಿಯ ಜೀವ ಉಳಿಸಿದ ಹೋಮ್ ಗಾರ್ಡ್ ಕೃಷ್ಣಮೂರ್ತಿ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ

Read More »

ಗುಟ್ಟು ರಟ್ಟು ಮಾಡಿದ ಮೈದುನನ ಸ್ಟೇಟಸ್​: ಸಾವಿಗೆ ಶರಣಾದ ಮಹಿಳೆ!

ಬೆಳಗಾವಿ, (ಡಿಸೆಂಬರ್ 08): ಮೈದುನ ಜೊತೆಗಿನ ಗುಪ್ತ ಸಂಬಂಧ  ಬಹಿರಂಗವಾಗಿದ್ದಕ್ಕೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬೊಮ್ಮನಾಳ ಗ್ರಾಮದಲ್ಲಿ ನಡೆದಿದೆ. ಕಾಗವಾಡ ತಾಲೂಕಿನ ಕುಸನಾಳ ಗ್ರಾಮದ  28 ವರ್ಷದ ಆರತಿಗೆ ಏಳು ವರ್ಷದ ಹಿಂದೆ ಮೊರಬ ಗ್ರಾಮದ ಪ್ರಶಾಂತ್ ಕಾಂಬಳೆ ಜೊತೆಗೆ ಮದುವೆಯಾಗಿದ್ದು, ಎರಡು ಮಕ್ಕಳು ಸಹ ಇವೆ. ಆದ್ರೆ,  ಮೈದುನ (ಗಂಡನ ಸಹೋದರ) ಜೊತೆಗಿನ ಸಂಬಂಧ ಎಲ್ಲರಿಗೂ ಗೊತ್ತಾಗುತ್ತಿದ್ದಂತೆಯೇ ಆರತಿ ತನ್ನ ಅಕ್ಕನ …

Read More »

ಬಿಮ್ಸ್​ನಲ್ಲಿ ಮೃತಪಟ್ಟಿದ್ದ ಐವರು ಬಾಣಂತಿಯರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಣೆ

ಬಳ್ಳಾರಿ, ಡಿಸೆಂಬರ್​ 08: ಬಳ್ಳಾರಿ ಜಿಲ್ಲಾಸ್ಪತ್ರೆ (BIMS)ಯಲ್ಲಿ ಮೃತಪಟ್ಟ ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ನೀಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ (Zameer Ahmed Khan) ಘೋಷಣೆ ಮಾಡಿದ್ದಾರೆ. ಸಂಡೂರಿನಲ್ಲಿ ನಡೆದ ಅಭಿನಂದನಾ ಸಮಾವೇಶದಲ್ಲಿ ಮಾತನಾಡಿದ ಅವರು, ಈಗಾಗಲೇ 2 ಲಕ್ಷ ರೂ. ಪರಿಹಾರ ಘೋಷಣೆ ಆಗಿದೆ. ಜೊತೆಗೆ 3 ಲಕ್ಷ ರೂ. ಕೊಡುತ್ತೇವೆ ಎಂದು ತಿಳಿಸಿದರು.ಬಳ್ಳಾರಿ ಬಿಮ್ಸ್​ನಲ್ಲಿ ಐವರು ಬಾಣಂತಿಯರು ಮೃತಪಟ್ಟಿದ್ದಾರೆ, ಇದು …

Read More »

ಬೈಲಹೊಂಗಲದ ಶ್ರೀ ನೀಲಕಂಠೇಶ್ವರ ವಿದ್ಯಾವರ್ಧಕ ಸಂಸ್ಥೆಯ ಎಸ್.ಜಿ.ವ್ಹಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ‘ಈಶಾ ಮಲ್ಟಿ ಸ್ಪೇಷಾಲಿಟಿ ಘಟಕ’ ಇದರ ಉದ್ಘಾಟನಾ

ಬೈಲಹೊಂಗಲದ ಶ್ರೀ ನೀಲಕಂಠೇಶ್ವರ ವಿದ್ಯಾವರ್ಧಕ ಸಂಸ್ಥೆಯ ಎಸ್.ಜಿ.ವ್ಹಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ‘ಈಶಾ ಮಲ್ಟಿ ಸ್ಪೇಷಾಲಿಟಿ ಘಟಕ’ ಇದರ ಉದ್ಘಾಟನಾ ಸಮಾರಂಭದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷರಾಗಿರುವ ಮೂರುಸಾವಿರ ಮಠದ ಶ್ರೀ ಮ.ನಿ.ಪ್ರ.ಸ್ವ ನೀಲಕಂಠ ಮಹಾಸ್ವಾಮಿಗಳು, ಹೊಸೂರು ಮಡಿವಾಳೇಶ್ವರ ಮಠದ ಶ್ರೀ ಮ.ನಿ.ಪ್ರ.ಸ್ವ ಗಂಗಾಧರ್ ಮಹಾಸ್ವಾಮಿಗಳು, ಬೈಲಹೊಂಗಲ ಶಾಸಕರಾದ ಮಹಾಂತೇಶ್ ಕೌಜಲಗಿ, ಚನ್ನಮ್ಮ ಕಿತ್ತೂರು …

Read More »