ಮೈಸೂರು: ಐತಿಹಾಸಿಕ ಸುತ್ತೂರು ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಮಹಾ ದಾಸೋಹಕ್ಕೆ ಸುತ್ತೂರು ಶ್ರೀಗಳು ಶನಿವಾರ ಚಾಲನೆ ನೀಡಿದರು. ಬೃಹತ್ ಅಡುಗೆ ಮನೆಯಲ್ಲಿ ಅಡುಗೆ ಒಲೆಗಳಿಗೆ ಪೂಜೆ ಸಲ್ಲಿಸಿ, ದೊಡ್ಡ ದೊಡ್ಡ ಪಾತ್ರೆಗಳಿಗೆ ಅಡುಗೆ ಪದಾರ್ಥ ಹಾಕುವ ಮೂಲಕ ಚಾಲನೆ ನೀಡಲಾಯಿತು. ವಿಶೇಷವೆಂದ್ರೆ ದೊಡ್ಡ ದೊಡ್ಡ ಅಡುಗೆ ಒಲೆಗಳಿಗೆ ಹಚ್ಚುವ ಬೆಂಕಿ ಒಂದು ವಾರಗಳ ಕಾಲ ಆರದೇ ಇರುವುದು ತ್ರಿಕಾಲ ಮಹಾ ದಾಸೋಹದ ವಿಶೇಷ. ಸುತ್ತೂರು ಜಾತ್ರೆ ಮಹಾ ದಾಸೋಹಕ್ಕೆ 1 ಸಾವಿರ …
Read More »ಒನ್ ನೇಶನ್-ಒನ್ ಎಲೆಕ್ಷನ್ ಜಾರಿಯಾದರೆ, 1 ವರ್ಷ ಹೆಚ್ಚುವರಿ ಸಿಗುತ್ತದೆ : ಸತೀಶ್ ಜಾರಕಿಹೊಳಿ
ಬೆಳಗಾವಿ : ಈ ಅವಧಿಯಲ್ಲಿ ನಮಗೆಲ್ಲ ಒಂದು ವರ್ಷ ಜಾಸ್ತಿ ಅವಕಾಶ ಸಿಗುತ್ತದೆ. ಒನ್ ನೇಶನ್-ಒನ್ ಎಲೆಕ್ಷನ್ ಜಾರಿಗೆ ಬಂದರೆ ಆರು ವರ್ಷ ನಾವು ಶಾಸಕರಾಗಿ ಇರಬಹುದು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಅವಧಿ ಪೂರ್ವ ಚುನಾವಣೆ ಬರುತ್ತದೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ, ಕೇಂದ್ರ ಸರ್ಕಾರ ಒನ್ ನೇಶನ್-ಒನ್ ಎಲೆಕ್ಷನ್ ಜಾರಿಗೆ …
Read More »ಶ್ರೀರಾಮುಲು ಅವರಿಗೆ ಬಿಜೆಪಿಯಿಂದ ರಾಜ್ಯಸಭಾ ಸದಸ್ಯತ್ವ ನೀಡುವಂತೆ ವಾಲ್ಮೀಕಿ ಸ್ವಾಭಿಮಾನಿ ಸಂಘ ಒತ್ತಾಯಿಸಿದೆ.
ಬೆಂಗಳೂರು : ಶ್ರೀರಾಮುಲು ಅವರಿಗೆ ಬಿಜೆಪಿಯು ರಾಜ್ಯಸಭಾ ಸದಸ್ಯತ್ವ ನೀಡಿ, ಕೇಂದ್ರ ಸಚಿವರನ್ನಾಗಿ ಮಾಡದಿದ್ದರೆ ಮುಂದಿನ ಎಲ್ಲಾ ಚುನಾವಣೆಗಳಲ್ಲಿಯೂ ವಾಲ್ಮೀಕಿ ಸಮುದಾಯವು ಬಿಜೆಪಿಯನ್ನು ಬಾಯ್ಕಾಟ್ ಮಾಡಬೇಕಾಗುತ್ತೆ ಎಂದು ವಾಲ್ಮೀಕಿ ಸ್ವಾಭಿಮಾನಿ ಸಂಘದ ರಾಜ್ಯಾಧ್ಯಕ್ಷ ಚಳವಳಿ ರಾಜಣ್ಣ ಎಚ್ಚರಿಕೆ ನೀಡಿದ್ದಾರೆ. ವಾಲ್ಮೀಕಿ ಸ್ವಾಭಿಮಾನಿ ಸಂಘ, ಜೈ ಭೀಮ್ ಅಖಿಲ ಭಾರತ ದಲಿತ ಹೋರಾಟ ಸಮಿತಿ, ಶ್ರೀರಾಮುಲು ಅಭಿಮಾನಿ ಬಳಗ ಸೇರಿದಂತೆ ಹಲವು ಸಂಘಟನೆಗಳ ಸಹಯೋಗದೊಂದಿಗೆ ಭಾನುವಾರ ಖಾಸಗಿ ಹೋಟೆಲ್ನಲ್ಲಿ ಆಯೋಜಿಸಿದ್ದ ಮಾಧ್ಯಮಗೋಷ್ಟಿಯಲ್ಲಿ ಅವರು …
Read More »ಕೊಪ್ಪಳದಲ್ಲಿ ಅಣು ಸ್ಥಾವರ ನಿರ್ಮಾಣ ಪ್ರಸ್ತಾವನೆ ಇಲ್ಲ. ಕೇವಲ ಸರ್ವೇ ಮಾಡಿದ ಮಾತ್ರಕ್ಕೆ ಇಲ್ಲಿ ಅಣುಸ್ಥಾವರ ನಿರ್ಮಾಣವಾಗದು
ಕೊಪ್ಪಳ : ಕೊಪ್ಪಳದಲ್ಲಿ ಅಣು ಸ್ಥಾವರ ನಿರ್ಮಾಣ ಪ್ರಸ್ತಾವನೆ ಇಲ್ಲ. ಕೇವಲ ಸರ್ವೇ ಮಾಡಿದ ಮಾತ್ರಕ್ಕೆ ಇಲ್ಲಿ ಅಣುಸ್ಥಾವರ ನಿರ್ಮಾಣವಾಗದು. ಅದಕ್ಕೆ ಪೂರಕವಾದ ಜಾಗವನ್ನ ಹುಡುಕುವ ಪ್ರಕ್ರಿಯೆ ನಡೆದಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದರು. ಕೊಪ್ಪಳದ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಿಲ್ಲೆಯ ಅಭಿವೃದ್ಧಿಗೆ ಅನುದಾನದ ಕೊರತೆ ಇಲ್ಲ. ರಸ್ತೆಗಳ ಅಭಿವೃದ್ಧಿಗೆ …
Read More »ಗಣರಾಜ್ಯೋತ್ಸವದಂದು ಎಂಎಸ್ಪಿಗಾಗಿ ಮೈಸೂರಿನಲ್ಲಿ ರೈತರಿಂದ ಟ್ರ್ಯಾಕ್ಟರ್ ರ್ಯಾಲಿ (
ಮೈಸೂರು: ದೆಹಲಿ ಗಡಿಯಲ್ಲಿ ಕೃಷಿ ಉತ್ಪನ್ನಗಳಿಗೆ ಎಂಎಸ್ಪಿ ಗ್ಯಾರಂಟಿ ಕಾನೂನು ಜಾರಿಗಾಗಿ ಹೋರಾಡುತ್ತಿರುವ ಜಗಜಿತ್ ಸಿಂಗ್ ದಲೈವಾಲಾ ಅವರ 62 ದಿನದ ಉಪವಾಸ ಬೆಂಬಲಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರರ ಸಂಘದಿಂದ ಟ್ರ್ಯಾಕ್ಟರ್ ರ್ಯಾಲಿ ನಡೆಸಲಾಯಿತು. ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಕಾನೂನು ಜಾರಿ, ಡಾ.ಸ್ವಾಮಿನಾಥನ್ ವರದಿ ಜಾರಿ, ರೈತರ ಸಂಪೂರ್ಣ ಸಾಲ ಮನ್ನಾ ಒತ್ತಾಯಿಸಿ ಸಂಯುಕ್ತ ಕಿಸಾನ್ ಮೋರ್ಚಾ ರಾಜಕೀಯೇತರ ಸಂಘಟನೆ ರಾಷ್ಟ್ರೀಯ …
Read More »ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ 76ನೇ ಗಣರಾಜ್ಯೋತ್ಸವ
ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ 76ನೇ ಗಣರಾಜ್ಯೋತ್ಸವ ಅಂಗವಾಗಿ ಧ್ವಜಾರೋಹಣ ನೆರವೇರಿಸಿ, ಗೌರವವಂದನೆ ಸ್ವೀಕರಿಸಿ ಮಾತನಾಡಿದೆ. ಗಣತಂತ್ರ ವ್ಯವಸ್ಥೆಯು ಭಾರತೀಯರಿಗೆ ಸಾರ್ವಭೌಮ ಅಧಿಕಾರವನ್ನು ಕಲ್ಪಿಸಿದ ದಿನ. ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವು ಭವ್ಯ ಭಾರತಕ್ಕೆ ದಾರಿದೀಪವಾಗಿದೆ. ಜಗತ್ತಿನ ಪ್ರಬಲ ರಾಷ್ಟ್ರವಾಗಿ ಭಾರತ ಹೊರಹೊಮ್ಮಲು ಅದು ಬುನಾದಿಯಾಗಿದೆ. ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಸವಿನೆನಪಿಗಾಗಿ ವರ್ಷವಿಡೀ ಕಾರ್ಯಕ್ರಮಗಳನ್ನು ಆಯೋಜಿಸಲು ರಾಜ್ಯ ಸರ್ಕಾರ ಪ್ರಕಟಿಸಿದೆ. …
Read More »ಗಣರಾಜ್ಯೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಸಂದೇಶ
ಬೆಂಗಳೂರು: “ಸಂವಿಧಾನ ಜಾರಿಗೊಳಿಸಿ ಪ್ರಜಾಪ್ರಭುತ್ವ ರಾಷ್ಟ್ರ ಎಂದು ಘೋಷಣೆ ಮಾಡಿಕೊಂಡ 75 ವರ್ಷಗಳ ನಂತರವೂ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸಲು ಹೋರಾಟ ನಡೆಸಬೇಕಾದ ವಿಷಾದನೀಯ ಸ್ಥಿತಿಯಲ್ಲಿ ನಾವು ಗಣರಾಜ್ಯೋತ್ಸವ ಆಚರಿಸುತ್ತಿದ್ದೇವೆ” ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಗಣರಾಜ್ಯೋತ್ಸವ ಸಂದೇಶದಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ. “ಇದು ಗತವೈಭವದಲ್ಲಿ ಮೈಮರೆಯದೆ ವರ್ತಮಾನದ ವಾಸ್ತವಗಳಿಗೆ ಮುಖಾಮುಖಿಯಾಗುವ ಕಾಲ. ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗಗಳೆಂಬ ಸಂವಿಧಾನದ ಮೂರು ಮುಖ್ಯ ಆಧಾರ ಸ್ಥಂಭಗಳು ಭದ್ರವಾಗಿದ್ದು, ಆರೋಗ್ಯಕರವಾಗಿ ಕಾರ್ಯನಿರ್ವಹಿಸಿದರೆ ಮಾತ್ರ …
Read More »ಸಾಲ ಮರು ಪಾವತಿ ಮಾಡದ ಹಿನ್ನೆಲೆಯಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಯೊಂದು ಮನೆ ಜಪ್ತಿ ಮಾಡಿ, ಏಳು ತಿಂಗಳ ಗರ್ಭಿಣಿ ಸೇರಿದಂತೆ ಕುಟುಂಬಸ್ಥರನ್ನು ಮನೆಯಿಂದ ಹೊರಹಾಕಿರುವ ಆರೋಪ ಕೇಳಿಬಂದಿದೆ.
ಧಾರವಾಡ: ಮೈಕ್ರೋ ಫೈನಾನ್ಸ್ಗಳ ವಿರುದ್ಧ ಕಿರುಕುಳ ಆರೋಪ ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಶನಿವಾರ ಸಿಎಂ ಸಿದ್ದರಾಮಯ್ಯ ಅವರು ಮಹತ್ವದ ಸಭೆ ನಡೆಸಿದ್ದಾರೆ. ಅಲ್ಲದೆ, ಕಾನೂನು ಮೀರಿ ಸಾಲ ವಸೂಲಾತಿಗೆ ಇಳಿದ ಸಂಸ್ಥೆಗಳಿಗೆ ಎಚ್ಚರಿಕೆಯನ್ನೂ ನೀಡಿದ್ದಾರೆ. ಈ ನಡುವೆ ಧಾರವಾಡ ಜಿಲ್ಲೆಯ ಅಳ್ನಾವರ ತಾಲೂಕಿನ ಅರವಟಿಗಿ ಗ್ರಾಮದಲ್ಲಿ 7 ತಿಂಗಳ ಗರ್ಭಿಣಿ ಡೀನಾ ಫೀಲಿಪ್ ಅವ ರನ್ನು ಮನೆಯಿಂದ ಹೊರಹಾಕಿರುವ ಆರೋಪ ಆರೋಪ ಕೇಳಿಬಂದಿದೆ. ”ಫೈನಾನ್ಸ್ ಕಂಪನಿಯೊಂದರಲ್ಲಿ ಸಾಲ ಪಡೆದುಕೊಂಡಿದ್ದೆವು. ಪ್ರತಿ ತಿಂಗಳಿಗೊಮ್ಮೆ ಹಣ …
Read More »ಪಂಚ ಗ್ಯಾರಂಟಿ ಯೋಜನೆಗಳ ಮಧ್ಯೆ ಆರ್ಥಿಕ ಪ್ರಗತಿಯಲ್ಲಿ ರಾಜ್ಯ ಮುಂದು: ರಾಜ್ಯಪಾಲ ಗೆಹ್ಲೋಟ್
ಬೆಂಗಳೂರು: ಕರ್ನಾಟಕ ಆರ್ಥಿಕ ಬೆಳವಣಿಗೆ ಮತ್ತು ಸಾಮಾಜಿಕ ನ್ಯಾಯ ಎರಡನ್ನೂ ಸಮನಾಗಿ ನಿಭಾಯಿಸುತ್ತಾ ದೇಶದಲ್ಲೇ ಅತ್ಯುತ್ತಮ ಅಭಿವೃದ್ಧಿ ಸಾಧಿಸುತ್ತಿರುವ ರಾಜ್ಯಗಳ ಪೈಕಿ ಒಂದು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು. ಬೆಂಗಳೂರಿನ ಮಾಣಿಕ್ ಷಾ ಮೈದಾನದಲ್ಲಿ 76ನೇ ಗಣರಾಜ್ಯೋತ್ಸವ ಪ್ರಯುಕ್ತ ರಾಜ್ಯಪಾಲರು ಧ್ವಜಾರೋಹಣ ನೆರವೇರಿಸಿ ಬಳಿಕ ವಿವಿಧ ತುಕಡಿಗಳಿಂದ ಗೌರವ ರಕ್ಷೆ ಸ್ವೀಕರಿಸಿ, ತೆರೆದ ವಾಹನದಲ್ಲಿ ಕವಾಯತು ವೀಕ್ಷಿಸಿದರು. ನಂತರ ರಾಜ್ಯದ ಜನರನ್ನು ಉದ್ದೇಶಿಸಿ ಮಾತನಾಡಿದರು. …
Read More »ಸುತ್ತೂರು ಶ್ರೀಗಳಿಂದ ಸುತ್ತೂರು ಶ್ರೀ ಕ್ಷೇತ್ರದ ಮಹಾ ದಾಸೋಹಕ್ಕೆ ಚಾಲನೆ
ಮೈಸೂರು: ಐತಿಹಾಸಿಕ ಸುತ್ತೂರು ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಮಹಾ ದಾಸೋಹಕ್ಕೆ ಸುತ್ತೂರು ಶ್ರೀಗಳು ಶನಿವಾರ ಚಾಲನೆ ನೀಡಿದರು. ಬೃಹತ್ ಅಡುಗೆ ಮನೆಯಲ್ಲಿ ಅಡುಗೆ ಒಲೆಗಳಿಗೆ ಪೂಜೆ ಸಲ್ಲಿಸಿ, ದೊಡ್ಡ ದೊಡ್ಡ ಪಾತ್ರೆಗಳಿಗೆ ಅಡುಗೆ ಪದಾರ್ಥ ಹಾಕುವ ಮೂಲಕ ಚಾಲನೆ ನೀಡಲಾಯಿತು. ವಿಶೇಷವೆಂದ್ರೆ ದೊಡ್ಡ ದೊಡ್ಡ ಅಡುಗೆ ಒಲೆಗಳಿಗೆ ಹಚ್ಚುವ ಬೆಂಕಿ ಒಂದು ವಾರಗಳ ಕಾಲ ಆರದೇ ಇರುವುದು ತ್ರಿಕಾಲ ಮಹಾ ದಾಸೋಹದ ವಿಶೇಷ. ಸುತ್ತೂರು ಜಾತ್ರೆ ಮಹಾ ದಾಸೋಹಕ್ಕೆ 1 ಸಾವಿರ …
Read More »
Laxmi News 24×7