ರಾಮನಗರ: ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಅಂಬಾಡಹಳ್ಳಿಯ ಯು.ಜಿ.ಎಚ್.ಪಿ.ಎಸ್ (ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆ)ಯ ಸಹ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಶಾಂತಮ್ಮ ಅವರು ರಾಜ್ಯ ಸರ್ಕಾರದಿಂದ ಕೈಗೊಳ್ಳಲಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಕಾರ್ಯವನ್ನು ಕೇವಲ 7 ದಿನಗಳಲ್ಲಿಯೇ ಪೂರ್ಣಗೊಳಿಸಿ ಶೇ.100ರಷ್ಟು ಸಾಧನೆ ಮಾಡಿದ್ದಾರೆ. ಇಂದು ಅವರನ್ನು ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಅವರು ತಮ್ಮ ಕಚೇರಿಯಲ್ಲಿ ಅಭಿನಂದಿಸಿ, ವೈಯ್ಯಕ್ತಿವಾಗಿ 1,001 ರೂ.ಗಳ ನಗದು ಬಹುಮಾನ ನೀಡಿ ಶ್ರೀಮತಿ ಶಾಂತಮ್ಮ …
Read More »ಬೆಳಗಾವಿಯ ನಾರಾಯಣಿಯ ದರ್ಬಾರದಲ್ಲಿ ಮಹಾಪ್ರಸಾದ 25 ಸಾವಿರಕ್ಕೂ ಅಧಿಕ ಭಕ್ತರು ಸ್ವೀಕರಿಸಿದರು ಕಾಂಗಲೆ ಗಲ್ಲಿ ಶ್ರೀ ದುರ್ಗೆಯ ಪ್ರಸಾದ
ಬೆಳಗಾವಿಯ ನಾರಾಯಣಿಯ ದರ್ಬಾರದಲ್ಲಿ ಮಹಾಪ್ರಸಾದ 25 ಸಾವಿರಕ್ಕೂ ಅಧಿಕ ಭಕ್ತರು ಸ್ವೀಕರಿಸಿದರು ಕಾಂಗಲೆ ಗಲ್ಲಿ ಶ್ರೀ ದುರ್ಗೆಯ ಪ್ರಸಾದ ಬೆಳಗಾವಿಯ ನಾರಾಯಣಿಯ ದರ್ಬಾರದಲ್ಲಿ ಮಹಾಪ್ರಸಾದ 25 ಸಾವಿರಕ್ಕೂ ಅಧಿಕ ಭಕ್ತರು ಸ್ವೀಕರಿಸಿದರು ಕಾಂಗಲೆ ಗಲ್ಲಿ ಶ್ರೀ ದುರ್ಗೆಯ ಪ್ರಸಾದ ದೇವಿಯ ದರ್ಶನಕ್ಕೆ ಹರಿದು ಬಂದ ಭಕ್ತ ಸಾಗರ ವಣಿ ಸಪ್ತಶೃಂಗಿಯ ಅವತಾರದಲ್ಲಿ ದರ್ಶನವಿತ್ತ ದುರ್ಗೆ ಬೆಳಗಾವಿಯ ನಾರಾಯಣಿ ಎಂದೇ ಪ್ರಸಿದ್ಧಯಾಗಿರುವ ಬೆಳಗಾವಿಯ ಕಾಂಗಲೆ ಗಲ್ಲಿಯ ಶ್ರೀ ದುರ್ಗಾಮಾತೆಯ ದರ್ಬಾರದಲ್ಲಿ ನವರಾತ್ರಿಯ …
Read More »ಹುಟ್ಟೂರಿನ ಕೆರೆಯಲ್ಲಿ ಎಸ್.ಎಲ್.ಭೈರಪ್ಪನವರ ಅಸ್ಥಿ ವಿಸರ್ಜನೆ
ಹಾಸನ: ಖ್ಯಾತ ಕಾದಂಬರಿಕಾರ, ಚಿಂತಕ ಎಸ್.ಎಲ್.ಭೈರಪ್ಪ ಅವರ ಅಸ್ಥಿಯನ್ನು ಹುಟ್ಟೂರಾದ ಚನ್ನರಾಯಪಟ್ಟಣ ತಾಲೂಕಿನ ಸಂತೇಶಿವರದ ಕೆರೆಯಲ್ಲಿ ಭಾನುವಾರ ವಿಸರ್ಜಿಸಲಾಯಿತು. ಭೈರಪ್ಪ ಅವರ ಪುತ್ರರಾದ ರವಿಶಂಕರ್ ಹಾಗೂ ಉದಯ್ ಶಂಕರ್ ವಿಧಿವಿಧಾನಗಳಂತೆ ಪೂಜೆ ಸಲ್ಲಿಸಿ, ಚಿತಾಭಸ್ಮವನ್ನು ವಿಸರ್ಜನೆ ಮಾಡಿದರು. ಇದಕ್ಕೂ ಮುನ್ನ ಮಂತ್ರೋಚ್ಚಾರಣೆ, ಘೋಷಗಳು ಮೊಳಗುತ್ತಿದ್ದಂತೆ ಗ್ರಾಮದಲ್ಲಿ ಅಸ್ಥಿ ಮೆರವಣಿಗೆ ನಡೆದಿದ್ದು, ನೂರಾರು ಮಂದಿ ಗ್ರಾಮಸ್ಥರು ಮತ್ತು ಅಭಿಮಾನಿಗಳು ಭಾಗಿಯಾಗಿದ್ದರು. ಶಾಸಕ ಸಿ.ಎನ್. ಬಾಲಕೃಷ್ಣ ಹಾಗೂ ಮಾಜಿ ಎಂಎಲ್ಸಿ ಎಂ.ಎ.ಗೋಪಾಲಸ್ವಾಮಿ, ಜಿ.ಪಂ.ಮಾಜಿ ಸದಸ್ಯ …
Read More »ರಂಗಭೂಮಿ ಕಲಾವಿದ, ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದ ಹಾಸ್ಯ ನಟ ಯಶವಂತ್ ಸರದೇಶಪಾಂಡೆ (Yashwant Sardeshpande) ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ
ಬೆಂಗಳೂರು: ರಂಗಭೂಮಿ ಕಲಾವಿದ, ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದ ಹಾಸ್ಯ ನಟ ಯಶವಂತ್ ಸರದೇಶಪಾಂಡೆ (Yashwant Sardeshpande) ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ನಟನಿಗೆ 62 ವರ್ಷಗಳಾಗಿತ್ತು. ಸೂಪರ್ ಹಿಟ್ ‘ರಾಮ ಶಾಮ ಭಾಮ’ ಸಿನಿಮಾ ಖ್ಯಾತಿಯ ಹಾಸ್ಯನಟ ಬೆಂಗಳೂರಿನ ಬನ್ನೇರುಘಟ್ಟದ ಪೋರ್ಟಿಸ್ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ 9:30ರ ಸರಿಸುಮಾರು ಕೊನೆಯುಸಿರೆಳೆದರು. ಇವರು ರಂಗಭೂಮಿ ತೊಡಗಿಸಿಕೊಂಡಿದ್ದರು. ಹಲವು ಖ್ಯಾತ ನಾಟಕಗಳನ್ನು ನಿರ್ದೇಶಶಿಸುತ್ತಿದ್ದರು. ಸದ್ಯ ಪತ್ನಿ ಮಾಲತಿ ದೇಶಪಾಂಡೆ ಹಾಗೂ ಮಗಳನ್ನು ಅಗಲಿದ್ದಾರೆ. ಅಭಿಮಾನಿಗಳೂ ಸೇರಿ …
Read More »ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ನಿರ್ಲಕ್ಷ್ಯ: ಇಬ್ಬರು ಸಿಬ್ಬಂದಿ ಅಮಾನತು
ಹುಬ್ಬಳ್ಳಿ: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ನಿರ್ಲಕ್ಷ್ಯವಹಿಸಿದ ಹಿನ್ನೆಲೆ ಮಹಾನಗರ ಪಾಲಿಕೆಯ ಇಬ್ಬರು ಸಿಬ್ಬಂದಿ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಕರುನಾಡಿನಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಬಗ್ಗೆ ಸಮೀಕ್ಷೆ ನಡೆಯುತ್ತಿದೆ. ಮಹಾನಗರಪಾಲಿಕೆ ವ್ಯಾಪ್ತಿಯ ಹುಬ್ಬಳ್ಳಿ ಶಹರದಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯ ಕಾರ್ಯದಲ್ಲಿ ನಿರ್ಲಕ್ಷ್ಯವಹಿಸಿ, ಕರ್ತವ್ಯಲೋಪ ಮಾಡಿರುವ ಮಹಾನಗರಪಾಲಿಕೆಯ ಇಬ್ಬರು ಸಿಬ್ಬಂದಿಗಳನ್ನು ಅಮಾನತು ಮಾಡಿ, ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ ಘಾಳಿ ಅವರು ಆದೇಶಿದ್ದಾರೆ. ಈ ಕುರಿತು …
Read More »ದಸರಾ ಪುಸ್ತಕ ಮೇಳ: ಬಾನು ಮುಷ್ತಾಕ್ ಬರೆದ ‘ಎದೆಯ ಹಣತೆ’ ಪುಸ್ತಕಕ್ಕೆ ಡಿಮ್ಯಾಂಡ್
ಮೈಸೂರು: ದಸರಾ ಪುಸ್ತಕ ಮೇಳದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ, ಹಿರಿಯ ಸಾಹಿತಿ ಬಾನು ಮುಷ್ತಾಕ್ ಅವರು ಬರೆದಿರುವ ಎದೆಯ ಹಣತೆ ಪುಸ್ತಕವು, ಒಂದೇ ವಾರದಲ್ಲಿ ಒಂದೇ ಮಳಿಗೆಯಲ್ಲಿ 260 ಪ್ರತಿ ಮಾರಾಟವಾಗುವ ಮೂಲಕ ದಾಖಲೆ ನಿರ್ಮಿಸಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಪುಸ್ತಕ ಪ್ರಾಧಿಕಾರ ಹಾಗೂ ಮೈಸೂರು ದಸರಾ ಮಹೋತ್ಸವ ಸಮಿತಿ ವತಿಯಿಂದ ಮೈಸೂರಿನ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ಆಯೋಜಿಸಲಾಗಿರುವ ಕನ್ನಡ ಪುಸ್ತಕ ರಿಯಾಯಿತಿ ಮಾರಾಟ ಮೇಳಕ್ಕೆ ಓದುಗರಿಂದ …
Read More »ನಕಲಿ ದಾಖಲೆಗಳನ್ನು ಸೃಷ್ಟಿಸಿ ಬಿಡಿಎ ನಿವೇಶನ ನೋಂದಣಿ: ಬಿಡಿಎ ನಿವೃತ್ತ ಸಹಾಯಕನ ಸಹಿತ ಮೂವರ ಬಂಧನ
ಬೆಂಗಳೂರು: ಮೂಲ ಮಾಲೀಕನ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸಲ್ಲಿಕೆ ಮಾಡಿ ಬಿಡಿಎ ನಿವೇಶನ ನೋಂದಣಿ ಮಾಡಿಕೊಂಡಿದ್ದ ಮೂವರು ಆರೋಪಿಗಳನ್ನು ಶೇಷಾದ್ರಿಪುರಂ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಡಿಎನ ನಿವೃತ್ತ ವಿಶೇಷ ಸಹಾಯಕ ಚಿಕ್ಕರಾಯಿ ಕೆ.ಎನ್. (62), ಮುರುಳೀಧರ್ (60) ಹಾಗೂ ಮಂಜುನಾಥ್ (48) ಬಂಧಿತ ಆರೋಪಿಗಳು. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವಿಜಿಲೆನ್ಸ್ ಅಧಿಕಾರಿಗಳು ನೀಡಿದ ದೂರಿನನ್ವಯ ತನಿಖೆ ಕೈಗೊಂಡು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅರ್ಕಾವತಿ ಬಡಾವಣೆಯ 2ನೇ ಬ್ಲಾಕ್ನಲ್ಲಿರುವ 40×60ರ …
Read More »ನಾಡಹಬ್ಬ ದಸರಾ ಅಂಗವಾಗಿ ರೈತ ದಸರಾ ಉಪ ಸಮಿತಿ ವತಿಯಿಂದ ಜೆ.ಕೆ ಮೈದಾನದಲ್ಲಿ ನಡೆದ ಮುದ್ದು ಪ್ರಾಣಿಗಳ ಪ್ರದರ್ಶನ
ಮೈಸೂರು: ನಾಡಹಬ್ಬ ದಸರಾ ಅಂಗವಾಗಿ ರೈತ ದಸರಾ ಉಪ ಸಮಿತಿ ವತಿಯಿಂದ ಜೆ.ಕೆ ಮೈದಾನದಲ್ಲಿ ನಡೆದ ಮುದ್ದು ಪ್ರಾಣಿಗಳ ಪ್ರದರ್ಶನ ಸ್ಪರ್ಧೆಯಲ್ಲಿ ಮೈಸೂರಿನ ಜರ್ಮನ್ ಶಫರ್ಡ್ ಶ್ವಾನಕ್ಕೆ ಪ್ರಥಮ ಬಹುಮಾನ ದೊರೆಯಿತು. ಮೈಸೂರು, ಮಂಡ್ಯ, ಬೆಂಗಳೂರು, ನೆರೆಯ ಕೇರಳ ಹಾಗೂ ಊಟಿ ಸೇರಿದಂತೆ ನಾನಾ ಭಾಗಗಳಿಂದ ಒಟ್ಟು 640 ಶ್ವಾನಗಳು ಸ್ಪರ್ಧೆಯಲ್ಲಿ ನೋಂದಣಿಯಾಗಿದ್ದವು. ಸೈಬೀರಿಯನ್ ಹಸ್ಕಿ, ಜರ್ಮನ್ ಶಫರ್ಡ್, ಮುಧೋಳ ಹಾಗೂ ವಿದೇಶಗಳ ಒಟ್ಟು 51 ತಳಿಯ ಶ್ವಾನಗಳು ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದವು. …
Read More »ಯಾರು ಸಹ ಭಯ ಪಡುವ ಅವಶ್ಯಕತೆ ಇಲ್ಲಾ:ಎಂ.ಬಿ.ಪಾಟೀಲ್
ಯಾರು ಸಹ ಭಯ ಪಡುವ ಅವಶ್ಯಕತೆ ಇಲ್ಲಾ: ಪ್ರವಾಹ ಸಂತ್ರಸ್ತರಿಗೆ ಅಭಯ ನೀಡಿದ ಸಚಿವ ಎಂ.ಬಿ.ಪಾಟೀಲ ವಿಜಯಪುರ ಜಿಲ್ಲೆಯ ಭೀಮಾತೀರದಲ್ಲಿ ಉಂಟಾಗಿರುವ ಪ್ರವಾಹಪೀಡಿತ ಸ್ಥಳಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಾಳಜಿ ಕೇಂದ್ರದಲ್ಲಿ ಸಂತ್ರಸ್ತರ ಅಹವಾಲು ಆಲಿಸಿದರು. ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ದೇವರನಾವದಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕುಮಸಗಿ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ತೆರೆಯಲಾದ ಕಾಳಜಿ ಕೇಂದ್ರಕ್ಕೆ ಬೃಹತ್ ಮತ್ತು ಮಧ್ಯಮ …
Read More »ದಿನಾಂಕ 28/09/2025 ರಂದು, ಬೆಳಗಾವಿ ಮಹಾನಗರ ಪಾಲಿಕೆ ಮತ್ತು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಬೆಳಗಾವಿಯ ಸಂಯುಕ್ತಾಶ್ರಯದಲ್ಲಿ “ವಿಶ್ವ ರೇಬೀಸ್ ದಿನ” ಪಶು ಆಸ್ಪತ್ರೆ ಬೆಳಗಾವಿಯ ರೈತ ಭವನದಲ್ಲಿ ಆಚರಿಸಲಾಯಿತು.
ದಿನಾಂಕ 28/09/2025 ರಂದು, ಬೆಳಗಾವಿ ಮಹಾನಗರ ಪಾಲಿಕೆ ಮತ್ತು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಬೆಳಗಾವಿಯ ಸಂಯುಕ್ತಾಶ್ರಯದಲ್ಲಿ “ವಿಶ್ವ ರೇಬೀಸ್ ದಿನ” ಪಶು ಆಸ್ಪತ್ರೆ ಬೆಳಗಾವಿಯ ರೈತ ಭವನದಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸುಮಾರು 50ಕ್ಕೂ ಹೆಚ್ಚು ಬೀದಿ ನಾಯಿಗಳಿಗೆ ರೇಬಿಸ್ ರೋಗದ ವಿರುದ್ಧ ಲಸಿಕೆಯನ್ನು ನೀಡಲಾಯಿತು. ರಂಗೋಲಿ ಬಿಡಿಸುವ ಮೂಲಕ ಬೆಳಗಾವಿ ತಾಲೂಕಿನ ಪಶು ಸಖಿಯರಿಂದ ರೇಬಿಸ್ ರೋಗದ ಕುರಿತು ಅರಿವು ಮೂಡಿಸಲಾಯಿತು. ಪ್ರಾಣಿ ದಯಾ ಸಂಘದ …
Read More »
Laxmi News 24×7