Breaking News

ಜೈ ಬಾಪು-ಜೈ ಭೀಮ್-ಜೈ ಸಂವಿಧಾನದ ಐತಿಹಾಸಿಕ ಅಭಿಯಾನವನ್ನು ಅತ್ಯಂತ ಯಶಸ್ವಿ ಮಾಡೋಣ: ಸಿ.ಎಂ.ಸಿದ್ದರಾಮಯ್ಯ ಕರೆ

ಜೈ ಬಾಪು-ಜೈ ಭೀಮ್-ಜೈ ಸಂವಿಧಾನದ ಐತಿಹಾಸಿಕ ಅಭಿಯಾನವನ್ನು ಅತ್ಯಂತ ಯಶಸ್ವಿ ಮಾಡೋಣ: ಸಿ.ಎಂ.ಸಿದ್ದರಾಮಯ್ಯ ಕರೆ ಜ 21ರ ಬೆಳಗಾವಿಯ ಚಾರಿತ್ರಿಕ ಸಮಾವೇಷಕ್ಕೆ ಮುನ್ನಡೆಯಿರಿ: ಪಕ್ಷದ ಕಾರ್ಯಕರ್ತರಿಗೆ ಸಿ.ಎಂ ಕರೆ ದೇಶದ ಸ್ವಾತಂತ್ರ್ಯ ಮತ್ತು ಸಂವಿಧಾನದ ಬಗ್ಗೆ ಗೌರವ ಇರುವ ಎಲ್ಲರಿಗೂ ಸಮಾವೇಷಕ್ಕೆ ಸ್ವಾಗತ ಎಂದ ಸಿಎಂ ನಾವು ಗಾಂಧಿ ವಂಶಸ್ಥರು ಮತ್ತು ಅವರು ಗೋಡ್ಸೆ ವಂಶಸ್ಥರು: ಸಿ.ಎಂ ಬೆಂಗಳೂರು ಜ13: ಜೈ ಬಾಪು-ಜೈ ಭೀಮ್-ಜೈ ಸಂವಿಧಾನದ ಐತಿಹಾಸಿಕ ಅಭಿಯಾನವನ್ನು ಅತ್ಯಂತ …

Read More »

ಕೊಟ್ಟಿಗೆಯಲ್ಲಿದ್ದ ಮೂರು ಹಸುಗಳ ಕೆಚ್ಚಲು ಕತ್ತರಿಸುವುದಕ್ಕೆ ರಾಜ್ಯದ ಕಾಂಗ್ರೆಸ್​ ಸರ್ಕಾರವೇ ಪ್ರೇರಣೆ” ಎಂದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ

ಬೆಂಗಳೂರು: “ಕೊಟ್ಟಿಗೆಯಲ್ಲಿದ್ದ ಮೂರು ಹಸುಗಳ ಕೆಚ್ಚಲು ಕತ್ತರಿಸುವುದಕ್ಕೆ ರಾಜ್ಯದ ಕಾಂಗ್ರೆಸ್​ ಸರ್ಕಾರವೇ ಪ್ರೇರಣೆ” ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ದೂರಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಎಲ್ಲ ಜಿಲ್ಲೆಗಳಲ್ಲಿ ಗೋಶಾಲೆ ತೆರೆಯುವ ನಿಟ್ಟಿನಲ್ಲಿ 14 ಗೋಶಾಲೆಗಳನ್ನು ಆರಂಭಿಸಿತ್ತು. ಆದರೆ, ಈ ಸರ್ಕಾರ ಸಚಿವ ಸಂಪುಟದಲ್ಲಿ ಎಲ್ಲ ಗೋಶಾಲೆಗಳನ್ನು ರದ್ದು ಮಾಡುವ ನಿರ್ಧಾರಕ್ಕೆ ಮುಂದಾಗಿದೆ. ಗೋವಿನ ಬಗ್ಗೆ ಕಾಂಗ್ರೆಸ್ ಸರ್ಕಾರ ತೆಗೆದುಕೊಂಡ ಧೋರಣೆ ಕಿಡಿಗೇಡಿಗಳಿಗೆ ಸ್ಫೂರ್ತಿ. …

Read More »

ಎಸಿ ಕೋರ್ಟ್​ಗಳಲ್ಲಿ ಬಾಕಿ ಇರುವ ಪ್ರಕರಣ 6 ತಿಂಗಳಲ್ಲಿ ಇತ್ಯರ್ಥಗೊಳಿಸಿ

ಬೆಂಗಳೂರು: ಉಪ ವಿಭಾಗಾಧಿಕಾರಿಗಳ (ಎಸಿ) ನ್ಯಾಯಾಲಯಗಳಲ್ಲಿ ಅವಧಿ ಮೀರಿ ಬಾಕಿ ಇರುವ ಎಲ್ಲ ಪ್ರಕರಣಗಳನ್ನೂ ಮುಂದಿನ ಆರು ತಿಂಗಳೊಳಗಾಗಿ ನ್ಯಾಯಯುತ ಇತ್ಯರ್ಥಕ್ಕೆ ಒಳಪಡಿಸಬೇಕು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಎಲ್ಲಾ ಅಧಿಕಾರಿಗಳಿಗೆ ಸಮಯದ ಗಡುವನ್ನು ನೀಡಿದ್ದಾರೆ. ವಿಕಾಸಸೌಧದಲ್ಲಿ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಎಲ್ಲ ಉಪ ವಿಭಾಗಾಧಿಕಾರಿಗಳ ಜೊತೆಗೆ ಸಚಿವರು ಏಕ ಕಾಲದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. “ಎಸಿ ನ್ಯಾಯಾಲಯಗಳಲ್ಲಿ ಯಾವ ಪ್ರಕರಣಗಳನ್ನೂ ಆರು ತಿಂಗಳ ಅವಧಿಗಿಂತ …

Read More »

ಹೊಸ ರೂಪ ಪಡೆದು ಲೋಕಾರ್ಪಣೆಗೊಂಡ ಹುಬ್ಬಳ್ಳಿ ಹಳೇ ಬಸ್ ನಿಲ್ದಾಣ

ಹುಬ್ಬಳ್ಳಿ: ಹೊಸ ರೂಪ ಪಡೆದ ಹುಬ್ಬಳ್ಳಿ ಹಳೆ ಬಸ್ ನಿಲ್ದಾಣ ಇಂದು ಲೋಕಾರ್ಪಣೆ ಆಯಿತು. ಹೈಟೆಕ್ ಸ್ಪರ್ಶದ ಪಡೆದ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರಿಗೆ ಸೋಮವಾರದಿಂದ (ಜ.13) ಸಾರಿಗೆ ಸೇವೆ ಸಿಗಲಿದೆ. ಹಳೇ ಬಸ್ ನಿಲ್ದಾಣದ ಆವರಣದಲ್ಲಿ ಹುಬ್ಬಳ್ಳಿ – ಧಾರವಾಡ ಸ್ಮಾರ್ಟ್ ಸಿಟಿ ಅನುದಾದಡಿಯಲ್ಲಿ ಹಳೇ ಬಸ್ ನಿಲ್ದಾಣ ಅಭಿವೃದ್ಧಿ ಕಾಮಗಾರಿಯನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಹಳೇ ಬಸ್ …

Read More »

ಹೊನಗಾ ಗ್ರಾಮದಲ್ಲಿ ನಿರ್ಮಾಣಗೊಂಡ ಉನ್ನತಿಕರಿಸಿದ ಸರ್ಕಾರಿ ಪ್ರೌಢ ಶಾಲೆಗಳ ಹೊಸ 2 ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮ

ಸನ್ಮಾನ್ಯ ಶ್ರೀ ಸತೀಶ್ ಅಣ್ಣಾ ಜಾರಕಿಹೊಳಿ ಲೋಕೋಪಯೋಗಿ ಸಚಿವರು ಹಾಗೂ ಕುಮಾರಿ ಪ್ರಿಯಾಂಕ ಜಾರಕಿಹೊಳಿ ಮೇಡಂ ಚಿಕ್ಕೋಡಿ ಲೋಕಸಭಾ ಸದಸ್ಯರು ಇವರ ಆದೇಶದ ಮೇರೆಗೆ ಇಂದು ಹೊನಗಾ ಗ್ರಾಮದಲ್ಲಿ ನಿರ್ಮಾಣಗೊಂಡ ಉನ್ನತಿಕರಿಸಿದ ಸರ್ಕಾರಿ ಪ್ರೌಢ ಶಾಲೆಗಳ ಹೊಸ 2 ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮ ಇಂದು ಶ್ರೀ ರಾಹುಲ್ ಅಣ್ಣಾ ಜಾರಕಿಹೊಳಿ ಇವರ ಅಮೃತ ಹಸ್ತದಿಂದ ಉದ್ಘಾಟನೆ ಮಾಡಲಾಯಿತು ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಸದಸ್ಯರಾದ ಶ್ರೀ ಸಿದ್ದು ಸುಣಗಾರ ಶ್ರೀ …

Read More »

ಮಹಾ ಕುಂಭ 2025 ಕ್ಕೆ ಭಾರತೀಯ ರೈಲ್ವೆಯ ಸಿದ್ಧತೆಗಳು

ಮಹಾ ಕುಂಭ 2025 ಕ್ಕೆ ಭಾರತೀಯ ರೈಲ್ವೆಯ ಸಿದ್ಧತೆಗಳು ಕೇಂದ್ರ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರು ಪ್ರಯಾಗ್ರಾಜ್ ಪ್ರದೇಶದಲ್ಲಿ ಮಹಾಕುಂಭ 2025 ಗೆ ಭಾರತೀಯ ರೈಲ್ವೆಯ ಸನ್ನದ್ಧತೆಯನ್ನು ಹೆಚ್ಚಿಸಲು ಹಲವಾರು ಪ್ರಮುಖ ಉಪಕ್ರಮಗಳನ್ನು ಉದ್ಘಾಟಿಸಿದ್ದಾರೆ. ಈ ಕ್ರಮಗಳು ಲಕ್ಷಾಂತರ ಯಾತ್ರಾರ್ಥಿಗಳಿಗೆ ಸುರಕ್ಷಿತ, ತಡೆರಹಿತ ಮತ್ತು ತಾಂತ್ರಿಕವಾಗಿ ಸುಧಾರಿತ ಸೇವೆಗಳನ್ನು ಒದಗಿಸುವ ಗುರಿಯನ್ನು ಹೊಂದಿವೆ. ಪ್ರಮುಖ ಘೋಷಣೆಗಳು ಮತ್ತು ಉದ್ಘಾಟನೆಗಳು: ಕುಂಭ ವಾರ್ ರೂಮ್ ಪ್ರಾರಂಭ ರೈಲ್ವೆ ಮಂಡಳಿ …

Read More »

ಪೊಲೀಸರ ಮೇಲೆ ಹಲ್ಲೆಗೆ ಯತ್ನ, ಗುಂಡು ಹಾರಿಸಿ ಇಬ್ಬರ ಬಂಧನ

ಕಾರವಾರ): ಮುಂಡಗೋಡದ ಉದ್ಯಮಿ ಅಪಹರಣ ಪ್ರಕರಣ ಸಂಬಂಧ ಬಂಧಿಸಲು ಹೋಗಿದ್ದ ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾಗಿದ್ದ ಇಬ್ಬರು ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಮತ್ತು ಇನ್ನು ಮೂವರನ್ನು ಬೆನ್ನಟ್ಟಿ ಬಂಧಿಸಲಾಗಿದೆ. ಜಮೀರ್​ ಅಹ್ಮದ್ ದುರ್ಗಾವಾಲೆ ಎಂಬವರನ್ನು ಅಪಹರಿಸಿದ್ದ ಆರೋಪಿಗಳಾದ ರಹೀಮ್ ಅಲ್ಲಾಹುದ್ದೀನ್ ಹಾಗೂ ಅಜಯ್ ಮಡ್ಲಿ ಎಂಬವರಿಗೆ ಗುಂಡು ಹಾರಿಸಲಾಗಿದೆ. ಗಾಯಗೊಂಡಿರುವ ಆರೋಪಿಗಳಿಗೆ ಕಾರವಾರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮುಂಡಗೋಡ ಠಾಣಾ ಸಿಪಿಐ, ಪಿಎಸ್ಐ ಹಾಗೂ ಓರ್ವ ಪೊಲೀಸ್ ಕಾನ್ಸ್‌ಟೇಬಲ್‌ಗೂ …

Read More »

ಸಂಗೊಳ್ಳಿ ರಾಯಣ್ಣ ಉತ್ಸವಕ್ಕೆ ಚಾಲನೆ

ಬೆಳಗಾವಿ: ಎರಡು ದಿನಗಳ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವದ ಮೆರವಣಿಗೆಗೆ ಇಂದು ಬೆಳಗ್ಗೆ ಬೈಲಹೊಂಗಲ ತಾಲ್ಲೂಕಿನ ಸಂಗೊಳ್ಳಿ ಗ್ರಾಮದಲ್ಲಿ ಅದ್ಧೂರಿ ಚಾಲನೆ ನೀಡಲಾಯಿತು. ಜಾನಪದ ಕಲಾವಾಹಿನಿಗಳು, ಕಲಾತಂಡಗಳು ಗಮನ ಸೆಳೆದವು. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ‌ ಇಲಾಖೆಯ ವತಿಯಿಂದ ಆಯೋಜಿಸಲಾದ ಉತ್ಸವವು ಪ್ರತಿವರ್ಷದಂತೆ ಸಾಂಪ್ರದಾಯಿಕವಾಗಿ ಆರಂಭಗೊಂಡಿತು. ಸಂಗೊಳ್ಳಿಯ ಶ್ರೀ ಸಿದ್ಧಲಿಂಗೇಶ್ವರ ಸಂಸ್ಥಾನ ಹಿರೇಮಠದ ಗುರುಲಿಂಗ ಶಿವಾಚಾರ್ಯ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ರಾಯಣ್ಣನ ಪ್ರತಿಮೆಗೆ ಪ್ರಾತಃಕಾಲದಲ್ಲಿ ಪೂಜೆ ಸಲ್ಲಿಸಲಾಯಿತು. ಬೈಲಹೊಂಗಲ‌ ಶಾಸಕ ಮಹಾಂತೇಶ ಕೌಜಲಗಿ …

Read More »

ಮಾರ್ಚ್​ನಿಂದ ಜಿಲ್ಲಾ ಪ್ರವಾಸ:ಹೆಚ್. ಡಿ. ದೇವೇಗೌಡ

ಬೆಂಗಳೂರು: ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಮತ್ತು ಜೆಡಿಎಸ್ ಪಕ್ಷವನ್ನು ಮುಗಿಸಬೇಕೆಂದು ಕಾಂಗ್ರೆಸ್ ಹೊಂಚು ಹಾಕುತ್ತಿದೆ. ಯಾವುದೇ ಕಾರಣಕ್ಕೂ ಆ ಕನಸು ಈಡೇರುವುದಿಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್​ ವರಿಷ್ಠ ಹೆಚ್. ಡಿ. ದೇವೇಗೌಡ ತಿಳಿಸಿದರು. ಜೆಡಿಎಸ್ ಪಕ್ಷದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಪ್ರಧಾನಿ ದೇವೇಗೌಡರು, ನಮ್ಮದು ಸಮರ್ಥ ನಾಯಕರ, ಸಮರ್ಥ ಕಾರ್ಯಕರ್ತರ ಪಕ್ಷ. ನಮ್ಮ ಪಕ್ಷವನ್ನು ಬೇರೆಯವರು ಮುಗಿಸುವುದು ಅಸಾಧ್ಯ. ಮಾರ್ಚ್ ತಿಂಗಳಿಂದ ನಾನು ಜಿಲ್ಲೆಗಳಲ್ಲಿ ಪ್ರವಾಸ …

Read More »

ಜಾತಿ-ಮತಗಳನ್ನು ನೋಡದೆ ಹಾಲು ನೀಡುವ ಹಸುಗಳ ಮೇಲಿನ ಕೃತ್ಯ ಖಂಡಿಸಿದ ಸ್ವಾಮೀಜಿ

ಹಾವೇರಿ : ಬೆಂಗಳೂರಿನ ಚಾಮರಾಜಪೇಟಿಯ ವಿನಾಯಕ ನಗರದ ಹಸುಗಳ ಕೆಚ್ಚಲು ಕತ್ತರಿಸಿದ ಘಟನೆಗೆ ಹಾವೇರಿಯ ಬಣ್ಣದಮಠದ ಅಭಿನವ ಚೆನ್ನಮಲ್ಲಿಕಾರ್ಜುನ ಶ್ರೀಗಳು ತೀವ್ರ ಬೇಸರ ವ್ಯಕ್ತಪಡಿಸಿದರು. ನಗರದಲ್ಲಿಂದು ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ತಾಯಿ ಹಾಲಿಗಿಂತ ಹೆಚ್ಚು ಗೋವಿನ ಹಾಲು ಕುಡಿದು ಬೆಳೆದವನು. ಇಂತಹ ಕೃತ್ಯವೆಸಗಿದ ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಶ್ರೀಗಳು ಒತ್ತಾಯಿಸಿದರು. ಆರೋಪಿಗಳು ಹಸುವಿನ ಕೆಚ್ಚಲು ಕೊಯ್ದು ಆಮಾನವೀಯವಾಗಿ ವರ್ತಿಸಿದ್ದಾರೆ. ಗೋಮಾತೆ ಯಾವುದೇ ಜಾತಿಮತಗಳನ್ನು ನೋಡದೆ ಎಲ್ಲರಿಗೂ …

Read More »