Breaking News

ಭುವನೇಶ್ವರಿ ಉತ್ಸವದ ಸಮಾರೋಪ…

ಭುವನೇಶ್ವರಿ ಉತ್ಸವದ ಸಮಾರೋಪ… ವಿವಿಧ ರಾಜ್ಯಗಳ ಹಬ್ಬದಾಚರಣೆಯ ನೃತ್ಯಗಳ ಪ್ರಸ್ತುತಿ ಭುವನೇಶ್ವರಿ ಉತ್ಸವದ ಸಮಾರೋಪ… ವಿವಿಧ ರಾಜ್ಯಗಳ ಹಬ್ಬದಾಚರಣೆಯ ನೃತ್ಯಗಳ ಪ್ರಸ್ತುತಿ ಮಹಿಳೆಯರಿಂದ ಉತ್ತಮ ಪ್ರತಿಕ್ರಿಯೆ ವಿವಿಧ ಗಣ್ಯರಿಂದ ಶ್ಲಾಘನೆ ಕಳೆದ ಮೂರು ದಿನಗಳಿಂದ ಬೆಳಗಾವಿಯಲ್ಲಿ ನಡೆಯುತ್ತಿದ್ದ ಭುವನೇಶ್ವರಿ ಉತ್ಸವ ಇಂದು ಸಮಾರೋಪಗೊಂಡಿತು. ಮೂರನೇಯ ದಿನವಾದ ಇಂದು ವಿವಿಧ ರಾಜ್ಯಗಳ ಹಬ್ಬಗಳನ್ನು ಆಧರಿಸಿದ ನೃತ್ಯ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು. ನವರಾತ್ರಿಯ ನಿಮಿತ್ಯ ಆಯೋಜಿಸಿದ್ದ ನಡೆಯುತ್ತಿದ್ದ ಭುವನೇಶ್ವರಿ ಉತ್ಸವ ಇಂದು ಸಮಾರೋಪಗೊಂಡಿತು. ಸಮಾರೋಪ …

Read More »

ಶ್ರೀ ಸಂತ ಸೇನಾ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಅಂಗವಾಗಿ ಕುಂಕುಮಾರ್ಚನೆ ಬೆಳಗಾವಿಯಲ್ಲಿ ಕುಂಕುಮಾರ್ಚಣೆ ಕಾರ್ಯಕ್ರಮ

ಶ್ರೀ ಸಂತ ಸೇನಾ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಅಂಗವಾಗಿ ಕುಂಕುಮಾರ್ಚನೆ ಬೆಳಗಾವಿಯಲ್ಲಿ ಕುಂಕುಮಾರ್ಚಣೆ ಕಾರ್ಯಕ್ರಮ ನವರಾತ್ರಿ ಉತ್ಸವ ಅಂಗವಾಗಿ ಆಯೋಜನೆ ನೂರಾರು ಮಹಿಳೆಯರು ಭಾಗಿ ಶ್ರೀ ಸಂತ ಸೇನಾ ದೇವಸ್ಥಾನದ ಸಹಯೋಗ ಶ್ರೀ ಸಂತ ಸೇನಾ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಅಂಗವಾಗಿ ಕುಂಕುಮಾರ್ಚನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಶ್ರೀ ಸಂತ ಸೇನಾ ಮಹಾರಾಜ ಸಮಾಜೋನ್ನತಿ ಸಂಘ ಮತ್ತು ಮಹಿಳಾ ಸಮಾಜೋನ್ನತಿ ಸಂಘದ ವತಿಯಿಂದ ನವರಾತ್ರಿ ಉತ್ಸವದ ನಿಮಿತ್ತ ಆಯೋಜಿಸಲಾಗಿದ್ದ ಕುಂಕುಮಾರ್ಚನೆ ಕಾರ್ಯಕ್ರಮವು …

Read More »

ಮರಾಠಾ ಮಂಡಳ ಪಾಲಿಟೆಕ್ನಿಕ್‌ನಲ್ಲಿ ‘ಎ.ಎಸ್.ಎಮ್’ ಕಾರ್ಯಾಗಾರದ ಯಶಸ್ವಿ ಸಮಾರೋಪ ಎಎಸ್ಎಮ್ ಕಾರ್ಯಾಗಾರ ಯಶಸ್ವಿ

ಮರಾಠಾ ಮಂಡಳ ಪಾಲಿಟೆಕ್ನಿಕ್‌ನಲ್ಲಿ ‘ಎ.ಎಸ್.ಎಮ್’ ಕಾರ್ಯಾಗಾರದ ಯಶಸ್ವಿ ಸಮಾರೋಪ ಎಎಸ್ಎಮ್ ಕಾರ್ಯಾಗಾರ ಯಶಸ್ವಿ ಮೆಟಲರ್ಜಿಯಲ್ಲದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೌಢಶಿಕ್ಷಣ ಕರ್ನಾಟಕದಲ್ಲಿ ಎಎಸ್ಎಮ್ ಚಾರ್ಟರ್ ಪಡೆದ ಮೊದಲ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ತಜ್ಞರ ಮಾರ್ಗದರ್ಶನ ಅಮೆರಿಕನ್ ಸೋಸೈಟಿ ಫಾರ್ ಮೆಟಲರ್ಜಿಯ ಆಶ್ರಯದಲ್ಲಿ, ಮರಾಠಾ ಮಂಡಳ ಪಾಲಿಟೆಕ್ನಿಕ್, ಬೆಳಗಾವಿಯಲ್ಲಿ ‘ಮೆಟಲರ್ಜೀ ಫಾರ್ ನಾನ್ ಮೆಟಲರ್ಜಿಸ್ಟ್’ ವಿಷಯದ ಮೇಲೆ ಮೂರು ದಿನಗಳ ಕಾರ್ಯಾಗಾರ ಯಶಸ್ವಿಯಾಗಿ ನಡೆಯಿತು. ಕರ್ನಾಟಕದಲ್ಲಿ ಎಎಸ್ಎಮ್ ಚಾರ್ಟರ್ ಪಡೆದ ಮೊದಲ ಪಾಲಿಟೆಕ್ನಿಕ್ ಎಂಬ …

Read More »

ಇಂದಿನಿಂದ ಸಮೀಕ್ಷೆ ಚುರುಕು, ಯಾವುದೇ ಕಾರಣಕ್ಕೂ ಅವಧಿ ವಿಸ್ತರಣೆ ಇಲ್ಲ: ಸಿಎಂ

ಬೆಂಗಳೂರು: ಇವತ್ತಿನಿಂದ ಸರ್ವೆ ಕಾರ್ಯ ಚುರುಕಾಗಿ ಆಗಲಿದೆ. ಯಾವುದೇ ಕಾರಣಕ್ಕೂ ಸಮೀಕ್ಷೆಯ ಅವಧಿ ವಿಸ್ತರಣೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿ ಬಗ್ಗೆ ಕೃಷ್ಣಾದಲ್ಲಿಂದು ಜಿಲ್ಲಾಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಕಾನ್ಫರೆನ್ಸ್ ಬಳಿಕ ಸುದ್ದಿಗೋಷ್ಟಿ ಉದ್ದೇಶಿಸಿ ಅವರು ಮಾತನಾಡಿದರು. ಸಮೀಕ್ಷೆ ವಿಚಾರಕ್ಕೆ ಡಿಸಿ, ಸಿಇಒಗಳ ಜೊತೆಗೆ ಸಭೆ ನಡೆಸಿದ್ದೇವೆ. ರಾಜ್ಯದ ಏಳು ಕೋಟಿ ಜನರ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ಮಾಡುತ್ತಿದ್ದೇನೆ. ಆರಂಭಿಕ ನಾಲ್ಕು ದಿನಗಳಲ್ಲಿ ತಾಂತ್ರಿಕ …

Read More »

ಸಚಿವ ಬೈರತಿ ಸುರೇಶ್​ PA ಸೋಗಿನಲ್ಲಿ ದಾವಣಗೆರೆ DCಗೇ ವಂಚನೆ: ಆರೋಪಿ ಸೆರೆ

ದಾವಣಗೆರೆ: ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರ ಆಪ್ತ ಸಹಾಯಕ ಎಂದು ಹೇಳಿಕೊಂಡು ಜಿಲ್ಲಾಧಿಕಾರಿಗೆ ವಂಚಿಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಮೂರ್ತಿ ಅಲಿಯಾಸ್ ಅಭಿಷೇಕ್ ದೊಡ್ಡಮನಿ (20) ಬಂಧಿತ ಆರೋಪಿ. ತಾನು ಸಚಿವ ಬೈರತಿ ಸುರೇಶ್ ಆಪ್ತ ಸಹಾಯಕ ಎಂದು ಡಿಸಿಗೆ ಕರೆ ಮಾಡಿದ್ದ ಅಭಿಷೇಕ್ ದೊಡ್ಡಮನಿ, ಸರ್ಕಾರಿ ಸೌಲಭ್ಯ ದುರುಪಯೋಗ ಪಡಿಸಿಕೊಂಡ ಹಿನ್ನೆಲೆ ಬಂಧಿಸಲಾಗಿದೆ.‌ ಬಂಧಿತ ಆರೋಪಿ ಕಾರವಾರದವನಾಗಿದ್ದು, ದಾವಣಗೆರೆಗೆ ಆಗಮಿಸಿ ಈ ಕೃತ್ಯ ಎಸಗಿದ್ದ. ಆಗಿದ್ದೇನು? ಜಿಲ್ಲಾಧಿಕಾರಿ ಡಾ. ಜಿ.ಎಂ. …

Read More »

ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಮೇಲೆ ಅಧಿಪತ್ಯ ಸಾಧಿಸಲು ಎರಡು ಪ್ರಬಲ ರಾಜಕೀಯ ಕುಟುಂಬಗಳ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿದೆ.

ಬೆಳಗಾವಿ: ಇದು ಭಾರತದ ಮೊಟ್ಟ ಮೊದಲ ಮತ್ತು ಕರ್ನಾಟಕದ ಏಕೈಕ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘ. ಕಳೆದ 56 ವರ್ಷಗಳಿಂದ ಸಹಕಾರ ತತ್ವದಡಿ ಸಂಘ ಮುನ್ನಡೆಯುತ್ತಿದೆ. ಇದನ್ನು ಹುಟ್ಟು ಹಾಕಿದ್ದು, ಓರ್ವ ಸಹಕಾರಿ ಭೀಷ್ಮ. ಆ ಮಹಾನಾಯಕನ ದೂರದೃಷ್ಟಿಯ ಫಲದಿಂದ ಲಕ್ಷಾಂತರ ಕುಟುಂಬಗಳಿಗೆ ಬೆಳಕು ಸಿಕ್ಕಿದೆ. ಸಾವಿರಾರು ಕುಟುಂಬಗಳಿಗೆ ಉದ್ಯೋಗದ ಆಸರೆ ದಕ್ಕಿದೆ. ಈಗ ಸಂಘದ ಮೇಲೆ ಅಧಿಪತ್ಯ ಸಾಧಿಸಲು ಎರಡು ಪ್ರಬಲ ರಾಜಕೀಯ ಕುಟುಂಬಗಳ ನಡುವೆ ಜಿದ್ದಾಜಿದ್ದಿ ನಡೆಯುತ್ತಿದೆ. ರಾಜ್ಯದ …

Read More »

ಪತ್ನಿಯ ಕೊಲೆಗೆ ಯತ್ನಿಸಿದ ಪತಿಗೆ 10 ವರ್ಷ ಜೈಲು ಶಿಕ್ಷೆ

ದಾವಣಗೆರೆ: ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಕೊಲೆ ಮಾಡಲು ಯತ್ನಿಸಿದ ಗಂಡನಿಗೆ ಇಲ್ಲಿನ ನ್ಯಾಯಾಲಯ 10 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿದೆ. ರೊಳ್ಳಿ ಪರಮೇಶ್ವರಪ್ಪ (51) ಶಿಕ್ಷೆಗೆ ಒಳಗಾದವ. ವೇದಾವತಿ ಹಲ್ಲೆಗೆ ಒಳಗಾದವರು. ಸೆಪ್ಟಂಬರ್ 2, 2024ರಲ್ಲಿ ನಡೆದ ಪ್ರಕರಣವಿದು. ಪೊಲೀಸರು ತನಿಖೆ ನಡೆಸಿ ದಾವಣಗೆರೆ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಪತಿ ತನ್ನ ಮೇಲೆ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿರುವುದಾಗಿ ವೇದಾವತಿ ಮಲೇಬೆನ್ನೂರು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. …

Read More »

ಪ್ರತಿ ಕ್ವಿಂಟಾಲ್‌ ಹೆಸರುಕಾಳು ₹8,768, ಉದ್ದಿನಕಾಳು ₹7,800, ಸೂರ್ಯಕಾಂತಿ ₹7,721 ಬೆಂಬಲ ಬೆಲೆಯಡಿ ಖರೀದಿಸಲು ಸೂಚನೆ

ಬೆಂಗಳೂರು: ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಮುಂಗಾರು ಹಂಗಾಮಿನ ಉದ್ದಿನಕಾಳು, ಹೆಸರುಕಾಳು ಹಾಗೂ ಸೂರ್ಯಕಾಂತಿ ಖರೀದಿ ಪ್ರಕ್ರಿಯೆ ಆರಂಭಿಸಬೇಕು ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು ಜಿಲ್ಲಾ ಟಾಸ್ಕ್‌ಪೋರ್ಸ್‌ ಸಮಿತಿಗಳಿಗೆ ತಿಳಿಸಿದ್ದು, ಖರೀದಿ ಏಜನ್ಸಿಗಳೊಂದಿಗೆ ಚರ್ಚೆ ಮಾಡಿ ತ್ವರಿತವಾಗಿ ನೋಂದಣಿ ಹಾಗೂ ಖರೀದಿ ಪ್ರಕ್ರಿಯೆ ಆರಂಭ ಮಾಡಿ ಎಂದು ನಿರ್ದೇಶನ ನೀಡಿದ್ದಾರೆ. ಬೆಂಬಲ ಬೆಲೆಯಡಿ ಖರೀದಿ: ಪ್ರತಿ ಕ್ವಿಂಟಾಲ್‌ಗೆ ಹೆಸರುಕಾಳು …

Read More »

ಮೈಸೂರು ದಸರಾ: ನವರಾತ್ರಿ ಬಣ್ಣಗಳ ಸೀರೆಯುಟ್ಟು ಮಂಗಳಮುಖಿಯರ ಕ್ಯಾಟ್ ವಾಕ್

ಮೈಸೂರು: ದಸರಾ ಮಹೋತ್ಸವದ ನವರಾತ್ರಿಯ ಬಣ್ಣಗಳಾದ ಬಿಳಿ, ಕೆಂಪು, ಕಡು ನೀಲಿ, ಹಳದಿ, ಹಸಿರು, ಬೂದು, ಕಿತ್ತಳೆ, ನವಿಲು ಹಸಿರು, ಗುಲಾಬಿಯ ಸೀರೆಗಳನ್ನು ತೊಟ್ಟು ಅಲಂಕಾರ ಮಾಡಿಕೊಂಡು ಬಂದಿದ್ದ ಮಂಗಳಮುಖಿಯರು ತಾವು ಯಾವ ಮಾಡೆಲ್‌ಗೂ ಕಮ್ಮಿ ಇಲ್ಲ ಎನ್ನುವಂತೆ ಆತ್ಮವಿಶ್ವಾಸದಿಂದ ಹೆಜ್ಜೆ ಹಾಕಿದ್ದಾರೆ. ಮಹಿಳಾ ಮತ್ತು ಮಕ್ಕಳ ದಸರಾ ಉಪಸಮಿತಿ ವತಿಯಿಂದ ಇಲ್ಲಿನ ಜೆ.ಕೆ.ಮೈದಾನದಲ್ಲಿ ಮೂರು ನಾಲ್ಕು ದಿನಗಳಿಂದ ನಡೆಯುತ್ತಿರುವ ಮಹಿಳಾ ದಸರಾದ ಕೊನೆಯ ದಿನ, ಮಂಗಳಮುಖಿಯರು ಕ್ಯಾಟ್ ವಾಕ್ ಮಾಡಿದರು. …

Read More »

ನಾಪತ್ತೆ ಪ್ರಕರಣಗಳ ತನಿಖೆಗೆ ಆಧಾರ್​ ಕಾರ್ಡ್​ ವಿವರ ನೀಡಲು ಯುಐಡಿಎಐಗೆ ಹೈಕೋರ್ಟ್​ ನಿರ್ದೇಶನ

ಬೆಂಗಳೂರು : ನಾಪತ್ತೆಯಾಗಿರುವ ವ್ಯಕ್ತಿಯನ್ನು ದೂರಿನ ತನಿಖೆಗಾಗಿ ಆತ ಕೊನೆಯ ಬಾರಿ ಆಧಾರ್‌ ಕಾರ್ಡ್‌ ಬಳಕೆ ಮಾಡಿದ್ದ ಸ್ಥಳದ ವಿವರಗಳನ್ನು ಒದಗಿಸುವಂತೆ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ (UIDAI)ಗೆ ಹೈಕೋರ್ಟ್​ ನಿರ್ದೇಶನ ನೀಡಿದೆ. ಹುಬ್ಬಳ್ಳಿಯ ರಾಮಲಿಂಗೇಶ್ವರ ನಗರದ ಕೃಷ್ಣಮೂರ್ತಿ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜ್ ಅವರಿದ್ದ ಧಾರವಾಡ ಪೀಠ ಈ ಆದೇಶ ನೀಡಿದೆ. ತನಿಖೆಯ ವೇಳೆ ಪೊಲೀಸ್​ ಇಲಾಖೆ ಅಧಿಕಾರಿಗಳಾಗಲಿ ಅಥವಾ ಇತರೆ ಯಾವುದೇ ಸಂಸ್ಥೆಯಾಗಲಿ …

Read More »