Breaking News

ಪಂಚಭೂತಗಳಲ್ಲಿ ಲೀನರಾದ ಸರಸ್ವತಿ ಪುತ್ರ ಎಸ್​.ಎಲ್​. ಭೈರಪ್ಪ: ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

ಮೈಸೂರು: ಹಿರಿಯ ಸಾಹಿತಿ ಹಾಗೂ ಖ್ಯಾತ ಕಾದಂಬರಿಕಾರ ಎಸ್​. ಎಲ್​. ಭೈರಪ್ಪ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ಚಾಮುಂಡಿ ಬೆಟ್ಟದ ರುದ್ರ ಭೂಮಿಯಲ್ಲಿ ಬ್ರಾಹ್ಮಣ ಸಂಪ್ರದಾಯದ ಪ್ರಕಾರ ವಿಧಿ ವಿಧಾನಗಳಂತೆ ಅವರ ಹಿರಿಯ ಮಗ ರವಿಶಂಕರ್ ನೆರವೇರಿಸಿದರು. ಈ ಸಂದರ್ಭದಲ್ಲಿ ಕಿರಿಯ ಮಗ ಉದಯಶಂಕರ್​ ಇದ್ದರು. ಬುಧವಾರ ನಿಧನರಾದ ಖ್ಯಾತ ಸಾಹಿತಿ ಎಸ್​.ಎಲ್​​. ಭೈರಪ್ಪ (94) ಅವರ ಅಂತ್ಯಕ್ರಿಯೆಯನ್ನು ಶುಕ್ರವಾರ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ರುದ್ರ ಭೂಮಿಯಲ್ಲಿ ಸರ್ಕಾರದ …

Read More »

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿ ಬಗ್ಗೆ ಕೃಷ್ಣಾದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿ ಬಗ್ಗೆ ಕೃಷ್ಣಾದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ನಡೆಸಿದರು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಎಚ್.ಕೆ.ಪಾಟೀಲ್, ಶಿವರಾಜ ತಂಗಡಗಿ, ಕೃಷ್ಣ ಭೈರೇಗೌಡ, ರಹೀಂ ಖಾನ್, ಭೈರತಿ ಬಸವರಾಜ್‌, ಮಧು ಬಂಗಾರಪ್ಪ, ಬೋಸರಾಜು, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ ನಾಯ್ಕ್‌, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್‌ ಅಹ್ಮದ್, ಕಾನೂನು ಸಲಹೆಗಾರ …

Read More »

ವಿಜಯಪುರವಾಲ್ಮೀಕಿ ಮೀಸಲಾತಿಗೆ ಅನ್ಯರ ಸೇರ್ಪಡೆ ಬೇಡ

ವಿಜಯಪುರವಾಲ್ಮೀಕಿ ಮೀಸಲಾತಿಗೆ ಅನ್ಯರ ಸೇರ್ಪಡೆ ಬೇಡ; ಬಸವನ ಬಾಗೇವಾಡಿಯಲ್ಲಿ ಪ್ರತಿಭಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದಲ್ಲಿ ಅನ್ಯಜಾತಿಯವರಿಗೆ ಪರಿಶಿಷ್ಟರ ಪ್ರಮಾಣ ಪತ್ರವನ್ನು ನೀಡುವದನ್ನು ನಿಲ್ಲಿಸಬೇಕು. ಅಲ್ಲದೇ ಅನ್ಯಜಾತಿಯನ್ನು ಸೇರ್ಪಡೆ ಮಾಡಕೂಡದು ಎಂದು ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ತಾಲೂಕಾ ಘಟಕ ದಿಂದ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು. ತಾಲೂಕಾ ಅಧ್ಯಕ್ಷ ರವಿ ನಾಯಕೋಡಿ ಮಾತನಾಡಿ, ಕಳೆದ ಏಳು ದಶಕಗಳು ಕಳೆಯುತ್ತಾ ಬಂದರೂ ಸಮಾಜದ ಮೇಲೆ ವಂಚನೆ, ಶೋಷಣೆ, ದಬ್ಬಾಳಿಕೆ ನಿರಂತರ …

Read More »

ಸರಕಾರಿ ಜಾಗ ಅತಿಕ್ರಮಣ ಖಂಡಿಸಿ ಪ್ರತಿಭಟನೆ ನಡೆಸಿದವರ ವಿರುದ್ಧ ಮತ್ತೊಂದು ಪ್ರತಿಭಟನೆ

ಸರಕಾರಿ ಜಾಗ ಅತಿಕ್ರಮಣ ಖಂಡಿಸಿ ಪ್ರತಿಭಟನೆ ನಡೆಸಿದವರ ವಿರುದ್ಧ ಮತ್ತೊಂದು ಪ್ರತಿಭಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದ 2 ಗುಂಟೆ ಸರಕಾರಿ ಜಾಗವನ್ನು ಗ್ರಾಮ ಪಂಚಾಯಿತಿ ಪಿಡಿಒ ಬೇರೆಯವರಿಗೆ ಈ ಸ್ವತ್ತು ಮಾಡಿಕೊಟ್ಟಿದ್ದಾರೆಂದು ಚಿಕ್ಕಬಾಗೇವಾಡಿ ಗ್ರಾಮಸ್ಥರು ಹಾಗೂ ರೈತರು ಪ್ರತಿಭಟನೆ ನಡೆಸಿದ್ದರು ಈ ಪ್ರತಿಭಟನೆ ಬೆನ್ನಲ್ಲೇ ಅಧಿಕಾರಿಗಳು ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಸರಿಯಾದ ದಾಖಲೆ ಇಲ್ಲದಿರುವುದು ಕಂಡುಬಂದಿದ್ದು ಹೀಗಾಗಿಚಿಕ್ಕಬಾಗೇವಾಡಿ ಗ್ರಾಮ ಪಂಚಾಯತಿಯ ಪಿಡಿಒ ಅಧಿಕಾರಿಯನ್ನು ವರ್ಗಾವಣೆ ಮಾಡಲಾಯಿತು …

Read More »

ಸಚಿವ ಸತೀಶ್ ಜಾರಕಿಹೊಳಿ ಅವರು ಮುಖ್ಯಮಂತ್ರಿ ಆಗುವ ಅವಕಾಶ ಲಭಿಸಲಿ ಎಂದು ಶ್ರೀ ಬಸವ ಪ್ರಕಾಶ ಸ್ವಾಮೀಜಿ ಹಾರೈಸಿದರು.

ಸಚಿವ ಸತೀಶ್ ಜಾರಕಿಹೊಳಿ ಅವರಿಂದ ಲೋಕೋಪಯೋಗಿ ಇಲಾಖೆ ವತಿಯಿಂದ ಬಿದರ ಜಿಲ್ಲೆಯ ಬಸವ ಕಲ್ಯಾಣದಲ್ಲಿ 40 ಅಡಿ ಬ್ರಿಡ್ಜ್, ಹಾಗೂ 3 ಕೋಟಿ ರೂಪಾಯಿ ಸಿಸಿ ರಸ್ತೆ ನಿರ್ಮಾಣ…! ಸಚಿವ ಸತೀಶ್ ಜಾರಕಿಹೊಳಿ ಅವರು ಮುಖ್ಯಮಂತ್ರಿ ಆಗುವ ಅವಕಾಶ ಲಭಿಸಲಿ ಎಂದು ಶ್ರೀ ಬಸವ ಪ್ರಕಾಶ ಸ್ವಾಮೀಜಿ ಹಾರೈಸಿದರು. ಈ ಸಂದರ್ಭದಲ್ಲಿ ಬಸವ ಧರ್ಮ ಪೀಠ, ರಾಷ್ಟ್ರೀಯ ಬಸವದಳ, ಲಿಂಗಾಯತ ಧರ್ಮ ಮಹಾ ಸಭೆ, ಬಸವ ಪರ ಸಂಘಟನೆಗಳಿಂದ ಸಚಿವ …

Read More »

ಹುಕ್ಕೇರಿ ತಾಲೂಕಿನ ಮದಿಹಳ್ಳಿ ಗ್ರಾಮದ ಯುವಕರುಸಚಿವ ಸತೀಶ್ ಜಾರಕಿಹೊಳಿ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆಸೇರ್ಪಡೆಯಾದರು.

ಹುಕ್ಕೇರಿ ತಾಲೂಕಿನ ಮದಿಹಳ್ಳಿ ಗ್ರಾಮದ ಯುವಕರುಸಚಿವ ಸತೀಶ್ ಜಾರಕಿಹೊಳಿ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆಸೇರ್ಪಡೆಯಾದರು. ಹುಕ್ಕೇರಿ ಕ್ಷೇತ್ರದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ಭರ್ಜರಿ ರಾಜಕೀಯ ಬೆಳವಣಿಗೆ ನಡೆದಿದೆ. ಯವಕರು ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಬಿಜೆಪಿ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಆಗಮಿಸಿದರು. ಈ ಸೇರ್ಪಡೆಗೆ ಸಚಿವ ಸತೀಶ್ ಜಾರಕಿಹೊಳಿ ಅವರು ಸ್ವಾಗತ ಕೋರಿದ್ದು, “ಕಾಂಗ್ರೆಸ್ ಪಕ್ಷದ ಜನಪರ ಯೋಜನೆಗಳು ಹಾಗೂ ಅಭಿವೃದ್ಧಿ ಕೆಲಸಗಳನ್ನು ನೋಡಿ ಜನರು ತಾವಾಗಿಯೇ …

Read More »

ಪಂಡರಾಪುರ ದೇವರ ದರ್ಶನಕ್ಕೆ ಹೋಗುತ್ತಿದ್ದ ಪಾದಯಾತ್ರೆಗಳಿಗೆ ಬೆಳ್ಳಂಬೆಳಗ್ಗೆ ಸ್ವೀಪ್ಟ್ ಕಾರು ಗುದ್ದಿ ಭೀಕರ ಅಪಘಾತ

ಚಿಕ್ಕೋಡಿ ಬ್ರೇಕಿಂಗ್ : ಪಂಡರಾಪುರ ದೇವರ ದರ್ಶನಕ್ಕೆ ಹೋಗುತ್ತಿದ್ದ ಪಾದಯಾತ್ರೆಗಳಿಗೆ ಬೆಳ್ಳಂಬೆಳಗ್ಗೆ ಸ್ವೀಪ್ಟ್ ಕಾರು ಗುದ್ದಿ ಭೀಕರ ಅಪಘಾತ ಸಂಭವಿಸಿದೆ ರಾಯಬಾಗ ತಾಲೂಕಿನ ಹಾರೂಗೇರಿ ಕ್ರಾಸ್ ನಲ್ಲಿ ಪಂಡರಾಪುರ ಬಕ್ತಾದಿಗಳಿಗೆ ಸ್ವೀಪ್ಟ್ ಕಾರು ಗುದ್ದಿ ಅಪಘಾತ ನಡೆದಿದೆ ಮೂಲತ ಪಾದಯಾತ್ರೆಗಳು ರಾಯಭಾಗ ತಾಲೂಕಿನ ಹಿಡಕಲ್ ಗ್ರಾಮದವರು ಎಂಬ ಮಾಹಿತಿ ಲಭ್ಯವಿದೆ ಗಾಯಾಳುಗಳನ್ನ ಸ್ಥಳೀಯ ಹಾರೋಗೇರಿ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ ಒಟ್ಟು ಏಳು ಜನ ಪಾದಯಾತ್ರಿಗಳು ಇದ್ದರೂ ಎಂಬ ಮಾಹಿತಿ ಲಭ್ಯವಾಗಿದ್ದು …

Read More »

ಕಳೆದುಹೋದ ಮೊಬೈಲನ್ನು ಹತ್ತೇ ನಿಮಿಷದಲ್ಲಿ ಹುಡುಕಿ ಕೊಟ್ಟ ಬೆಂಗಳೂರು ಪೊಲೀಸರು! ಯುವತಿಯ ಪೋಸ್ಟ್ ವೈರಲ್

ಬೆಂಗಳೂರು, ಸೆಪ್ಟೆಂಬರ್ 26: ಕಳೆದುಹೋದ ಮೊಬೈಲ್ ಫೋನ್ ಅನ್ನು ಬೆಂಗಳೂರಿನ (Bengaluru) ಮಹದೇವಪುರ ಪೊಲೀಸರು ಕೇವಲ 10 ನಿಮಿಷಗಳ ಅವಧಿಯಲ್ಲಿ ಹುಡುಕಿಕೊಟ್ಟ ಬಗ್ಗೆ ಯುವತಿಯೊಬ್ಬರು ಫೇಸ್​​ಬುಕ್​ನಲ್ಲಿ ಮಾಡಿರುವ ಪೋಸ್ಟ್ ಈಗ ವೈರಲ್ ಆಗುತ್ತಿದೆ. ಒಂದೆಡೆ, ಬೆಂಗಳೂರು ಪೊಲೀಸರ ವೃತ್ತಿಪರತೆ ಮತ್ತು ಕಾರ್ಯಕ್ಷಮತೆ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದ್ದರೆ ಮತ್ತೊಂದೆಡೆ, ನಮ್ಮ ಸ್ವತ್ತುಗಳ ಬಗ್ಗೆ ಸಾರ್ವಜನಿಕ ಪ್ರದೇಶಗಳಲ್ಲಿ ಹೇಗೆ ಎಚ್ಚರಿಕೆ ವಹಿಸಬೇಕು ಎಂಬ ಬಗ್ಗೆಯೂ ಚರ್ಚೆಗಳಾಗುತ್ತಿವೆ. ಪೊಲೀಸರು ಮೊಬೈಲ್ ಹುಡುಕಿಕೊಟ್ಟ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಬೆಬಿನಾ ಶ್ರೀಚಂದನ್ …

Read More »

ಅಂದು ಚಿನ್ನ, ಮುದ್ದು ಎಂದಿದ್ದ ಗಂಡ ನಿನ್ನೆ ಕೊಲ್ಲೋಕೆ ಹೋದ

ಆನೇಕಲ್, ಸೆಪ್ಟೆಂಬರ್​ 26: ಅಂದು ನೀನೇ ನನ್ನ ಚಿನ್ನ, ಮುದ್ದು ಎಂದಿದ್ದ ಗಂಡ ಮಂಜ (husband) ಇದೀಗ ಉಲ್ಟಾ ಹೊಡೆದಿದ್ದಾನೆ. ನಿನ್ನ ಕತೆ ಮುಗಿಸುತ್ತೇನೆ ಅಂತ ಸಂತು ಮನೆಗೆ ಎಂಟ್ರಿ ಕೊಟ್ಟಿದ್ದ ಮಂಜ, ಪತ್ನಿ ಲೀಲಾ ಮತ್ತು ಆಕೆಯ ಪ್ರಿಯಕರ ಸಂತು ಕಣ್ಣಿಗೆ ಕಾರದ ಪುಡಿ ಹಾಕಿ ಡೆಡ್ಲಿ ಅಟ್ಯಾಕ್ (Deadly Attack) ಮಾಡಿದ್ದಾನೆ. ಮಂಜನಿಂದ ಹಲ್ಲೆಗೊಳಾದ ಸಂತುಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆ ಸೇರಿದ್ದಾರೆ. ಅತ್ತ ಲೀಲಾ ಜಸ್ಟ್ ಮಿಸ್​​ ಆಗಿದ್ದಾರೆ. ಸಂತು-ಲೀಲಾ ಮೇಲೆ ಡವ್ ಮಂಜ …

Read More »

ನಮ್ಮ ಕ್ಲಿನಿಕ್​ನಲ್ಲಿ ಇಲಿ, ಹೆಗ್ಗಣಗಳಿಗೂ ಸಿಗುತ್ತೆ ಔಷಧ! ಅರ್ದ ಮೂಟೆ ಐವಿ ಫ್ಲೂಯಿಡ್ ಖಾಲಿ ಮಾಡಿದ ಹೆಗ್ಗಣಗಳು

ಬೆಂಗಳೂರು, ಸೆಪ್ಟೆಂಬರ್ 26: ಬೆಂಗಳೂರಿನಲ್ಲಿ (Bengaluru) ನಮ್ಮ ಕ್ಲಿನಿಕ್​ಗಳಲ್ಲಿ (Namma Clinic) ಸಮಸ್ಯೆಗಳ ಆಗರವೇ ಇದೆ ಬಗ್ಗೆ ಆರೋಪಗಳು ಕೇಳಿಬರುತ್ತಿದ್ದಂತೆಈ ವೇಳೆ ಹಲವು ಕಡೆಗಳಲ್ಲಿ ನಮ್ಮ ಕ್ಲಿನಿಕ್​​ಗಳಲ್ಲಿ ಔಷಧಗಳ ಕೊರತೆ, ಸಿಬ್ಬಂದಿಗೆ ವೇತನ ಪಾವತಿ ಆಗದೇ ಇರುವುದು ಸೇರಿ ನಾನಾ ಸಮಸ್ಯೆಗಳು ಗಮನಕ್ಕೆ ಬಂದಿವೆ. ಮತ್ತಿಕೆರೆ ನಮ್ಮ ಕ್ಲಿನಿಕ್​ನಲ್ಲಿ ಇಲಿ ಹಾಗೂ ಹೆಗ್ಗಣಗಳ ಹಾವಳಿ ಕಂಡು ಬಂದಿದ್ದು ಅವ್ಯವಸ್ಥೆಗಳ ಆಗಾರವಾಗಿತ್ತು. ಅರ್ಧ ಮೂಟೆಯಷ್ಟು ಐವಿ ಫ್ಲೂಯಿಡ್, ಆರ್​​​​ಎಲ್​​ಗಳನ್ನು ಇಲಿಗಳು ಹಾಳು ಮಾಡಿರುವುದು ಕಂಡುಬಂದಿದೆ. ಗಾಂಧಿನಗರ ಕ್ಷೇತ್ರದ ಓಕಳಿಪುರಂನಲ್ಲಿ …

Read More »