Breaking News

34 ಐಪಿಎಸ್ ಅಧಿಕಾರಿಗಳ ವರ್ಗಾವಣೆ, ಬೆಂಗಳೂರಿನಲ್ಲಿ‌ ಹೊಸದಾಗಿ ರಚನೆಯಾದ ವಿಭಾಗಗಳಿಗೆ ಡಿಸಿಪಿಗಳ ನೇಮಕ – IPS TRANSFER

34 ಐಪಿಎಸ್ ಅಧಿಕಾರಿಗಳ ವರ್ಗಾವಣೆ, ಬೆಂಗಳೂರಿನಲ್ಲಿ‌ ಹೊಸದಾಗಿ ರಚನೆಯಾದ ವಿಭಾಗಗಳಿಗೆ ಡಿಸಿಪಿಗಳ ನೇಮಕ – IPS TRANSFER ಬೆಂಗಳೂರು : 34 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮೂಲಕ ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಲಾಗಿದೆ. ಅಪರಾಧ ವಿಭಾಗ, ಸಂಚಾರ ವಿಭಾಗಗಳ ಅಧಿಕಾರಿಗಳ ವರ್ಗಾವಣೆ ಸೇರಿದಂತೆ ಬೆಂಗಳೂರಿನಲ್ಲಿ ಹೊಸದಾಗಿ ರಚನೆಯಾದ ವಿಭಾಗಗಳಿಗೆ ಡಿಸಿಪಿ (Deputy Commissioner of Police)ಗಳನ್ನ ನೇಮಕಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಡಾ. ಚಂದ್ರಗುಪ್ತ – ಐಜಿಪಿ, …

Read More »

ಗೋಕಾಕ ಜಾತ್ರೆ ಯಶಸ್ವಿಯಾದ ಹಿನ್ನಲೆ ಶಾಸಕ ಹಾಗೂ ಜಾತ್ರಾ ಕಮೀಟಿಯ ಅಧ್ಯಕ್ಷ ರಮೇಶ ಜಾರಕಿಹೊಳಿ ಅವರನ್ನು ನಗರಸಭೆಯಿಂದ ಸತ್ಕರಿಸಿದರು.

ಗೋಕಾಕ ಜಾತ್ರೆ ಯಶಸ್ವಿಯಾದ ಹಿನ್ನಲೆ ಶಾಸಕ ಹಾಗೂ ಜಾತ್ರಾ ಕಮೀಟಿಯ ಅಧ್ಯಕ್ಷ ರಮೇಶ ಜಾರಕಿಹೊಳಿ ಅವರನ್ನು ನಗರಸಭೆಯಿಂದ ಸತ್ಕರಿಸಿದರು. ನಗರಸಭೆ ಅಧ್ಯಕ್ಷ ಪ್ರಕಾಶ ಮುರಾರಿ, ಉಪಾಧ್ಯಕ್ಷೆ ಬಿಬಿಬತುಲ ಜಮಾದಾರ, ಸ್ಥಾಯಿ ಸಮೀತಿ ಚೇರಮನ್ ಶ್ರೀಶೈಲ ಯಕ್ಕುಂಡಿ, ಪೌರಾಯುಕ್ತ ರವಿ ರಂಗಸುಭೆ, ಹಿರಿಯ ಸದಸ್ಯರುಗಳಾದ ಕುತ್ಬುದ್ದಿನ ಗೋಕಾಕ, ಅಬ್ಬಾಸ ದೇಸಾಯಿ, ದುರ್ಗಪ್ಪ ಶಾಸ್ತ್ರೀಗೊಲ್ಲರ, ಬಸವರಾಜ ಆರೇನ್ನವರ ಸೇರಿದಂತೆ ನಗರಸಭೆ ಸದಸ್ಯರು ಇದ್ದರು.

Read More »

ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆ, ಬೆಳಗಾವಿ ಹಾಗೂ ಮ್ಯಾಪ್ ಮೈ ಕ್ರಾಪ್, ಪುಣೆ ಇವರ ಸಹಯೋಗದಲ್ಲಿ ದಿನಾಂಕ: ೧೫.೦೭.೨೦೨೫ ರಂದು ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆ, ಬೆಳಗಾವಿಯ ಸಭಾಂಗಣದಲ್ಲಿ ಕರ್ನಾಟಕ ರಾಜ್ಯದ ಸಕ್ಕರೆ ಕಾರ್ಖಾನೆಗಳ ಕಬ್ಬು ವಿಭಾಗದ ಅಧಿಕಾರಿಗಳು/ ಸಿಬ್ಬಂದಿಯವರಿಗೆ “ಕಬ್ಬು ಉತ್ಪಾದನೆ ಹೆಚ್ಚಿಸಲು, ಕೃತಕ ತಂತ್ರಜ್ಞಾನವನ್ನು ಕೃಷಿಯಲ್ಲಿ ಅಳವಡಿಕೆ ಹಾಗೂ ಕೀಟ ಮತ್ತು ರೋಗ ನಿರ್ವಹಣೆ” ಕುರಿತು ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ.ರಾಜಗೋಪಾಲ, ನಿರ್ದೇಶಕರು, ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆ, …

Read More »

ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ಐದು ಸಾವಿರ ಕ್ಯೂಸೆಕ್ ನೀರು ಬಿಡಲಾಗಿದೆ.

ಚಿಕ್ಕೋಡಿ(ಬೆಳಗಾವಿ): ಮಹಾರಾಷ್ಟ್ರ ಸತಾರ ಜಿಲ್ಲೆಯಲ್ಲಿರುವ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ಐದು ಸಾವಿರ ಕ್ಯೂಸೆಕ್ ನೀರು ಹರಿಬಿಡಲಾಗಿದೆ. ಕೊಯ್ನಾ ಜಲಾಶಯ 105 ಟಿಎಂಸಿ ನೀರಿನ ಸಾಮರ್ಥ್ಯ ಹೊಂದಿದ್ದು, ಸದ್ಯ 76 ಟಿಎಂಸಿ ಭರ್ತಿಯಾಗಿದೆ. ಮಹಾರಾಷ್ಟ್ರದ ಪಶ್ಚಿಮಘಟ್ಟ ಹಾಗೂ ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಮುನ್ನೆಚ್ಚರಿಕೆ ಕ್ರಮವಾಗಿ ನೀರು ಬಿಡಲಾಗಿದೆ. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಪಂಚ ನದಿಗಳಲ್ಲಿ ನೀರಿನಮಟ್ಟ ಇಳಿಕೆ: ಮಹಾರಾಷ್ಟ್ರದಲ್ಲಿ ಹಾಗೂ ಚಿಕ್ಕೋಡಿ – ನಿಪ್ಪಾಣಿ ತಾಲೂಕಿನಲ್ಲಿ …

Read More »

ಡಾನ್ ಸುಶೀಲ್ ಹತ್ಯೆ: ಗುಂಡೇಟು ತಿಂದ ಇಬ್ಬರು

ಡಾನ್ ಸುಶೀಲ್ ಹತ್ಯೆ: ಗುಂಡೇಟು ತಿಂದ ಇಬ್ಬರು ಭೀಮಾತೀರದ ನಟೋರಿಯಸ್ ಹಂತಕ ಬಾಗಪ್ಪ ಹರಿಜನ ಹಳೆ ಶಿಷ್ಯ ಸುಶೀಲ ಕಾಳೆ ಮೇಲೆ ನಿನ್ನೆ ಹಾಡು ಹಗಲೆ ಗುಂಡು ಹಾರಿಸಿ, ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದ ಇಬ್ಬರು ಆರೋಪಿಗಳು ಇಂದು ಬೆಳಿಗ್ಗೆ 6ಗಂಟೆ ಸುಮಾರಿಗೆ ವಿಜಯಪುರ ನಗರದ ಹೊರವಲಯದ ಇಟ್ಟಂಗಿಹಾಳ ಗ್ರಾಮದ ಬಳಿ ಪರಾರಿ ಆಗುತ್ತಿರುವ ಮಾಹಿತಿ ಪೊಲೀಸರಿಗೆ ಬಂದಿದೆ. ಬೈಕ್‌ನಲ್ಲಿ ಪರಾರಿ ಆಗಲು ಯತ್ನಿಸುತ್ತಿದ್ದಾಗ ಆರೋಪಿಗಳನ್ನು …

Read More »

ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರು ಸುದ್ದಿ ತಿಳಿದು ನೋವಾಯಿತು,

ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರು ಸುದ್ದಿ ತಿಳಿದು ನೋವಾಯಿತು, ಧಿಡಿರ್ ಇಂದು ಸವದತ್ತಿ ತಾಲೂಕ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿ ವೈದ್ಯಾಧಿಕಾರಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವಂತೆ ಸೂಚಿಸಿದೇನು. ಈ ಸಂದರ್ಭದಲ್ಲಿ ವೈದ್ಯರು, ಸ್ಥಳೀಯ ಮುಖಂಡರು, ಸಮಿತಿ ಸದಸ್ಯರು ಸೇರಿ ಅನೇಕರು ಉಪಸ್ಥಿತರಿದ್ದರು.

Read More »

ಹೇಮರಡ್ಡಿ ಮಲ್ಲಮ್ಮ ನಾಟಕಕ್ಕೆ ಕಿಕ್ಕಿರಿದು ಸೇರಿದ್ದ ಪ್ರೇಕ್ಷಕರು ರಂಗಭೂಮಿಗೆ ಸಾವಿಲ್ಲ ಎಂಬುದು ಸಾಬೀತು ಎಂದ ಬಸವರಾಜ ಜಗಜಂಪಿ

ಹೇಮರಡ್ಡಿ ಮಲ್ಲಮ್ಮ ನಾಟಕಕ್ಕೆ ಕಿಕ್ಕಿರಿದು ಸೇರಿದ್ದ ಪ್ರೇಕ್ಷಕರು ರಂಗಭೂಮಿಗೆ ಸಾವಿಲ್ಲ ಎಂಬುದು ಸಾಬೀತು ಎಂದ ಬಸವರಾಜ ಜಗಜಂಪಿ ಬೆಳಗಾವಿ: ರಂಗಸೃಷ್ಟಿ ತಂಡದವರಿಂದ ಬೆಳಗಾವಿಯಲ್ಲಿ ನಡೆದ ಇಳೆಯ ಬೆಳಕು (ಸಾಧ್ವಿ ಹೇಮರಡ್ಡಿ ಮಲ್ಲಮ್ಮ) ನಾಟಕಕ್ಕೆ ಕಿಕ್ಕಿರಿದು ಸೇರಿದ್ದ ಪ್ರೇಕ್ಷಕರನ್ನು ನೋಡಿದರೆ ರಂಗಭೂಮಿಗೆ ಸಾವಿಲ್ಲ ಎನ್ನುವುದು ಸಾಬೀತಾಗಿದೆ ಎಂದು ಹಿರಿಯ ವಿಧ್ವಾಂಸ, ನಿವೃತ್ತ ಪ್ರಾಚಾರ್ಯ ಡಾ.ಬಸವರಾಜ ಜಗಜಂಪಿ ಹೇಳಿದ್ದಾರೆ. ಶನಿವಾರ ಕನ್ನಡಭವನದಲ್ಲಿ ನಡೆದ ನಾಟಕದ ಮಧ್ಯೆ ನಡೆದ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. …

Read More »

150ನೇ ವರ್ಷಕ್ಕೆ ಕಾಲಿಟ್ಟ ಬೆಳಗಾವಿ ಬಾರ್ ಅಸೋಸಿಯೇಷನ್… ಸವಿನೆನಪಿನ ಕಚೇರಿಯನ್ನು ಉದ್ಘಾಟಿಸಿ ವಕೀಲರು…

150ನೇ ವರ್ಷಕ್ಕೆ ಕಾಲಿಟ್ಟ ಬೆಳಗಾವಿ ಬಾರ್ ಅಸೋಸಿಯೇಷನ್… ಸವಿನೆನಪಿನ ಕಚೇರಿಯನ್ನು ಉದ್ಘಾಟಿಸಿ ವಕೀಲರು… ಬೆಳಗಾವಿಯ ವಕೀಲರ ಸಂಘವು 150ನೇ ವರ್ಷಕ್ಕೆ ಕಾಲಿಟ್ಟ ಹಿನ್ನೆಲೆ ಇಂದು 150ನೇ ವಾರ್ಷಿಕೋತ್ಸವದ ಸವಿನೆನಪಿನ ಕಚೇರಿ ಉದ್ಘಾಟನೆ ಸಮಾರಂಭವು ಅತ್ಯಂತ ಉತ್ಸಾಹದಿಂದ ನಡೆಯಿತು. ಬೆಳಗಾವಿಯ ವಕೀಲರ ಸಮುದಾಯ ಭವನದ ಸಭಾಂಗಣದ 2ನೇ ಮಹಡಿಯಲ್ಲಿ ಬೆಳಗಾವಿಯ ವಕೀಲರ ಸಂಘದ150ನೇ ವಾರ್ಷಿಕೋತ್ಸವದ ಸವಿನೆನಪಿನ ಕಚೇರಿ ಉದ್ಘಾಟನೆ ಸಮಾರಂಭವು ಅತ್ಯಂತ ಉತ್ಸಾಹದಿಂದ ನಡೆಯಿತು. ಬೆಳಗಾವಿ ಬಾರ್ ಅಸೋಸಿಯೇಷನ್ ಅಧ್ಯಕ್ಷ ಎಸ್.ಎಸ್. …

Read More »

ಡಾ. ಅಂಜನಾ ಬಾಗೇವಾಡಿಗೆ ಅತ್ಯುತ್ತಮ ಪ್ರಬಂಧ ಪ್ರಶಸ್ತಿ

ಡಾ. ಅಂಜನಾ ಬಾಗೇವಾಡಿಗೆ ಅತ್ಯುತ್ತಮ ಪ್ರಬಂಧ ಪ್ರಶಸ್ತಿ ಬ್ಯಾಂಕಾಕ್‌ನಲ್ಲಿ ನಡೆದ ಅಂತರರಾಷ್ಟ್ರೀಯ ಮತ್ತು ರಾಷ್ಟ್ರೀಯ ಸಮ್ಮೇಳನ ಬ್ಯಾಂಕಾಕ್‌ನಲ್ಲಿ ನಡೆದ ಅಂತರರಾಷ್ಟ್ರೀಯ ಮತ್ತು ರಾಷ್ಟ್ರೀಯ ಸಮ್ಮೇಳನದಲ್ಲಿ ಡಾ. ಅಂಜನಾ ಬಾಗೇವಾಡಿ ಅತ್ಯುತ್ತಮ ಪ್ರಬಂಧ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಕೆಎಲ್‌ಇ ವಿಕೆ ಇನ್‌ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸಸ್, ಬೆಳಗಾವಿಯ ಓರಲ್ ಮೆಡಿಸಿನ್ ಮತ್ತು ರೇಡಿಯಾಲಜಿ ವಿಭಾಗದ ಉಪ ಪ್ರಾಂಶುಪಾಲರು ಹಾಗೂ ಪ್ರಾಧ್ಯಾಪಕರಾದ ಡಾ. ಅಂಜನಾ ಬಾಗೇವಾಡಿ, ಜುಲೈ 9 ರಿಂದ 12ರ ವರೆಗೆ ಥೈಲ್ಯಾಂಡ್‌ನ …

Read More »

ಬಿ. ಸರೋಜಾದೇವಿ ಎಲ್ಲ ಪಾತ್ರಕ್ಕೂ ಜೀವ ತುಂಬುವ ಅಭಿನಯ ಸರಸ್ವತಿ… ಬಿ.ಸರೋಜಾದೇವಿ ಅಂತಿಮ ದರ್ಶನ ಪಡೆದ ಸಿಎಂ ಸಿದ್ಧರಾಮಯ್ಯ

ಬಿ. ಸರೋಜಾದೇವಿ ಎಲ್ಲ ಪಾತ್ರಕ್ಕೂ ಜೀವ ತುಂಬುವ ಅಭಿನಯ ಸರಸ್ವತಿ… ಬಿ.ಸರೋಜಾದೇವಿ ಅಂತಿಮ ದರ್ಶನ ಪಡೆದ ಸಿಎಂ ಸಿದ್ಧರಾಮಯ್ಯ ಬಹುಭಾಷಾ ನಟಿ ಬಿ. ಸರೋಜಾ ದೇವಿ ಸೋಮವಾರದಂದು ತಮ್ಮ 87ರ ಹರೆಯದಲ್ಲಿ ಇಹಲೋಕ ತ್ಯಜಿಸಿದ್ದು, ಇಂದು ಚನ್ನಪಟ್ಟಣ ತಾಲೂಕಿನ ದಶವಾರ ಗ್ರಾಮದಲ್ಲಿ ಅಂತಿಮ ವಿಧಿ-ವಿಧಾನಗಳು ನಡೆಯಲಿವೆ. ಸಿಎಂ ಸಿದ್ದರಾಮಯ್ಯ ಅವರಿಂದು ನಟಿಯ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ಬಿ.ಸರೋಜಾ ದೇವಿ ಅವರ ನಿಧನ …

Read More »