Breaking News

ನಗರಸಭೆ ಗದ್ದುಗೆಗೇರಲು ಕೈ-ಕಮಲ ಕಸರತ್ತು

ಮುಧೋಳ: ಮುಧೋಳ ನಗರಸಭೆ ಅಧಿಕಾರದ ಗದ್ದುಗೆ ಹಿಡಿಯಲು ಶತಾಯ ಗತಾಯ ಕಸರತ್ತು ನಡೆಸುತ್ತಿರುವ ಕೈ-ಕಮಲ ಕಲಿಗಳು ಅಧಿಕಾರಕ್ಕಾಗಿ ತಂತ್ರ-ಪ್ರತಿತಂತ್ರ ಹೆಣೆಯುತ್ತಿದ್ದಾರೆ. ಪ್ರಕಟಗೊಂಡಿರುವ ಮೀಸಲಾತಿ ಪ್ರಕಾರ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದೆ. ಅಧಿಕಾರ ಹಿಡಿಯಲು ತೆರೆಮರೆಯ ಕಸರತ್ತು ನಡೆಸಿರುವ ಎರಡೂ ಪಕ್ಷಗಳ ಮುಖಂಡರು ನಗರಸಭೆ ಸದಸ್ಯರನ್ನು ವಿಶ್ವಾಸಕ್ಕೆ ಪಡೆಯಲು ಎಲ್ಲ ಬಗೆಯ ಪ್ರಯತ್ನಕ್ಕೆ ಮುಂದಾಗುತ್ತಿದ್ದಾರೆ. 31 ಸದಸ್ಯ ಬಲ: ಮುಧೋಳ ನಗರಸಭೆ ಒಟ್ಟು 31ಸದಸ್ಯ ಬಲ …

Read More »

ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣದಿಂದ ಇಡೀ ಊರಿಗೆ ಹೋಳಿಗೆ ಊಟ ಹಾಕಿಸಿದ ಅಜ್ಜಿ

ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣದಿಂದ ಇಡೀ ಊರಿಗೆ ಹೋಳಿಗೆ ಊಟ ಹಾಕಿಸಿದ ಅಜ್ಜಿ ಚಿಕ್ಕೋಡಿ, ಆಗಸ್ಟ್​.25: ಮಹಿಳೆಯರಿಗೆ ಸಹಾಯವಾಗಲೆಂದು ರಾಜ್ಯ ಸರ್ಕಾರ (Karnataka Government) ಆರಂಭಿಸಿದ ಗೃಹಲಕ್ಷ್ಮಿ ಯೋಜನೆಯ (Gruha Lakshmi Scheme) ಹಣ ಸಾವಿರಾರು ಮಹಿಳೆಯರಿಗೆ ಸಹಾಯಕವಾಗಿದೆ. ಕೆಲ ಕಡೆ ಗೃಹಲಕ್ಷ್ಮಿ ಯೋಜನೆಯ ಹಣ ಬಂದಿಲ್ಲ ಎಂಬ ಬಗ್ಗೆ ಗೊಂದಲಗಳು ನಡೆಯುತ್ತಿದ್ದು ಮತ್ತೊಂದಷ್ಟು ಕಡೆ ಮಹಿಳೆಯರು ಸರ್ಕಾರದ ಯೋಜನೆಯನ್ನು ಕೊಂಡಾಡಿರುವ ಉದಾಹರಣೆಗಳು ಸಿಗುತ್ತವೆ. ಸದ್ಯ ಇಲ್ಲೊಂದು ಅಜ್ಜಿ ತನಗೆ ಬಂದ …

Read More »

ಡ್ರಂಕ್ ಅಂಡ್ ಡ್ರೈವ್ ಬೇಟೆಗೆ ಇಳಿದ ಟ್ರಾಫಿಕ್ ಪೊಲೀಸ್​​: ಒಂದೇ ದಿನಕ್ಕೆ 779 ಪ್ರಕರಣ ದಾಖಲು

ಬೆಂಗಳೂರಿನಲ್ಲಿ ಅಪಘಾತ, ಮಹಿಳೆಯರ ಮೇಲಿನ ಲೈಂಗಿಕ‌ ದೌರ್ಜನ್ಯ, ರೋಡ್ ರೇಜ್ ಪ್ರಕರಣಗಳು, ಕುಡಿದು ವಾಹನ ಚಾಲನೆ ಮಾಡುವವರ ಸಂಖ್ಯೆ ಹೆಚ್ಚಾಗ್ತಿದ್ದು, ಇದಕ್ಕೆ ಕಡಿವಾಣ ಹಾಕಲು ನಗರ ಸಂಚಾರ ಪೊಲೀಸರು ದಿಟ್ಟ ಕ್ರಮವನ್ನು ತೆಗೆದುಕೊಂಡಿದ್ದಾರೆ. ಹಾಗಾಗಿ ಆಗಸ್ಟ್ 22 ರಿಂದ ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದು, ಡ್ರಂಕ್ ಅಂಡ್ ಡ್ರೈವ್ ಬೇಟೆಗೆ ಇಳಿದಿದ್ದಾರೆ. ಬೆಂಗಳೂರು, ಆಗಸ್ಟ್​ 24: ಬೆಂಗಳೂರಲ್ಲಿ ವೀಕೆಂಡ್ ಬಂತಂದ್ರೆ ಸಾಕು ಪಾರ್ಟಿ ಘಾಟು ಜೋರಾಗೆ ಇರುತ್ತೆ. ಅದೇ ನಶೆಯಲ್ಲಿ ಕುಡಿದು ವಾಹನ …

Read More »

ಕುರುಹಿನಶೆಟ್ಟಿ ಸೊಸೈಟಿ ₹4.93 ಕೋಟಿ ಲಾಭ: ಮುಗಳಖೋಡ

ಮೂಡಲಗಿ: ‘ಮೂಡಲಗಿ ಕುರುಹಿನಶೆಟ್ಟಿ ಅರ್ಬನ್‌ ಕೋ- ಆಪ್‌ ಕ್ರೆಡಿಟ್‌ ಸೊಸೈಟಿಯು 2023-24ನೇ ಆರ್ಥಿಕ ವರ್ಷದ ಕೊನೆಯಲ್ಲಿ ₹4.93 ಕೋಟಿ ಲಾಭ ಗಳಿಸಿ ಪ್ರಗತಿಯಲ್ಲಿ ಸಾಗಿದೆ’ ಎಂದು ಸೊಸೈಟಿಯ ಅಧ್ಯಕ್ಷ ಬಸಪ್ಪ ಚಿ. ಮುಗಳಖೋಡ ಹೇಳಿದರು. ಇಲ್ಲಿಯ ಕುರುಹಿನಶೆಟ್ಟಿ ಅರ್ಬನ್‌ ಕೋ- ಆಪ್‌ ಕ್ರೆಡಿಟ್‌ ಸೊಸೈಟಿಯ 29ನೇ ವಾರ್ಷಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಸೊಸೈಟಿಯು ಸದ್ಯ ₹3.90 ಲಕ್ಷ ಶೇರು ಬಂಡವಾಳ, ₹230. 85 ಕೋಟಿ ಠೇವುಗಳು, ₹269.40 ಕೋಟಿ …

Read More »

ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ ₹15 ಕೋಟಿ ವೆಚ್ಚದಲ್ಲಿ ಯರಝರ್ವಿ- ಕಡಬಿ ಶಿವಾಪುರವರೆಗೆ ರಸ್ತೆ ಸುಧಾರಣೆ

ಮುಗಳಿಹಾಳ: ಸಮೀಪದ ಯರಝರ್ವಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ ₹15 ಕೋಟಿ ವೆಚ್ಚದಲ್ಲಿ ಯರಝರ್ವಿ- ಕಡಬಿ ಶಿವಾಪುರವರೆಗೆ ರಸ್ತೆ ಸುಧಾರಣೆ ಕಾಮಗಾರಿಗೆ ಶನಿವಾರ, ಶಾಸಕ ವಿಶ್ವಾಸ ವೈದ್ಯ ಭೂಮಿಪೂಜೆ ನೆರವೇರಿಸಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ಬಸವ್ವ ನಂದಿ, ಸಿಪಿಐ ಈರಯ್ಯ ಮಠಪತಿ, ಎಪಿಎಂಸಿ ಅಧ್ಯಕ್ಷ ನೀಲಕಂಠ ಸಿದ್ದಬಸನ್ನವರ, ಪ್ರಕಾಶ ವಾಲಿ, ಬೆಳಗಾವಿಯ ಕೆಎಂಎಫ್ ನಿರ್ದೇಶಕ ಶಂಕರ ಇಟ್ನಾಳ, ವಿಜಯ ಸಂಗಪ್ಪಗೊಳ, ಲಕ್ಷ್ಮಣ ಕುಂಟಿರಪ್ಪಗೊಳ, ಛಾಯಪ್ಪ ಕುಂಡೆಕಾರ, ಮಹಾಂತೇಶ ಉರುಬಿನ್ನವರ, ಸೋಮು ಪೂಜೇರ, …

Read More »

ಪತ್ನಿಗೆ ಕುಡಿತದ ಚಟ ಬಿಡಿಸಲು ರಿಹ್ಯಾಬ್​​ ಕೇಂದ್ರಕ್ಕೆ ಸೇರಿಸಿದ ಗಂಡ: ಹೆಂಡತಿ ಕೆಲಸಗಾರನ ಜೊತೆ ಓಡಿಹೋದಳು!

ಗಂಡನ ಕುಡಿತ ಬಿಡಿಸಲು ಹೆಂಡತಿ ಪರದಾಡುವುದನ್ನ ನೋಡಿದ್ದೇವೆ. ಆದರೆ, ಇಲ್ಲಿ ಪತ್ನಿಯ ಕುಡಿತದ ಚಟ ಬಿಡಿಸುವ ಸಲುವಾಗಿ ರಿಹ್ಯಾಬ್​​ ಕೇಂದ್ರಕ್ಕೆ ಪತಿಯೇ ಸೇರಿಸಿದ್ದು, ದುರಂತ ಎಂಬಂತೆ ರಿಹ್ಯಾಬ್​​ ಕೇಂದ್ರದ ಕೆಲಸಗಾರನ ಜೊತೆಯೇ ಹೆಂಡತಿ ಪರಾರಿಯಾಗಿರುವ ಘಟನೆ ಬೆಂಗಳೂರಿನ ಬಾಗಲಗುಂಟೆ ಬಳಿಯ ಮಂಜುನಾಥನಗರದಲ್ಲಿ ನಡೆದಿದೆ. ಈ ಕುರಿತು ಒಂದು ಸ್ಟೋರಿ ಇಲ್ಲಿದೆ ಬೆಂಗಳೂರು,  ಪತ್ನಿಯ ಕುಡಿತದ ಚಟ ಬಿಡಿಸುವ ಸಲುವಾಗಿ ಪತ್ನಿಯನ್ನ ರಿಹ್ಯಾಬ್​​ ಕೇಂದ್ರಕ್ಕೆ ಪತಿ ಸೇರಿಸಿದ್ದ. ಆದರೆ, ರಿಹ್ಯಾಬ್​​ ಕೇಂದ್ರದ …

Read More »

ಅಂತಿಮ ಹಂತಕ್ಕೆ ಬಂದು ನಿಂತ ರೇಣುಕಾಸ್ವಾಮಿ ಕೊಲೆ ಪ್ರಕರಣ, ನಟ ದರ್ಶನ್​ಗೆ ಶಿಕ್ಷೆ ಗ್ಯಾರಂಟಿ; ಸ್ಫೋಟಕ ವರದಿ​​?

  ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಗಳು ಕಾಯುತ್ತಿದ್ದ ವರದಿ ಸದ್ಯ ಅವರ ಕೈ ಸೇರಿದೆ. ಚಾರ್ಜ್​ಶೀಟ್​ ಸಿದ್ಧತೆಯಲ್ಲಿರುವ ತನಿಖಾಧಿಕಾರಿಗಳು CSFL ಅಂದ್ರೆ ಕೇಂದ್ರೀಯ ವಿಧಿವಿಜ್ಞಾನ ಪ್ರಯೋಗಾಲಯದ ವರದಿಗಾಗಿ ಕಾಯುತ್ತಿದ್ದರು. ಸದ್ಯ ಅದು ತನಿಖಾಧಿಕಾರಿಗಳ ಕೈಸೇರಿದೆ. ದರ್ಶನ್, ಪವಿತ್ರಾಗೌಡ ಸೇರಿ ಒಟ್ಟು 13 ಮಂದಿ ಆರೋಪಿಗಳ ಮೊಬೈಲ್ ರಿಟ್ರೀವ್​ಗೆ ಹೈದ್ರಾಬಾದ್​ನ CSFLಗೆ ಕಳುಹಿಸಿಕೊಡಲಾಗಿತ್ತು. ಸದ್ಯ ಬಂದಿರುವ ವರದಿಯನ್ನು ತನಿಖಾ ತಂಡ ಪರಿಶೀಲಿಸುತ್ತಿದೆ. 13 ಮಂದಿಯ ಮೊಬೈಲ್ ಸೇರಿ ಕೆಲವು …

Read More »

ಬಿಗ್ ಬಾಸ್ – 11 ನೇ ಸೀಜನ್ ಗೆ ಅಚ್ಚರಿ ಹೆಸರುಗಳು ಕೇಳಿಬರುತ್ತಿವೆ.

ಬಿಗ್ ಬಾಸ್ – ಕನ್ನಡ 10 ರ ಸೀಸನ್ ಯಶಸ್ವಿ ಪ್ರದರ್ಶನದ ನಂತರ ಈಗ 11 ನೇ ಸೀಜನ್ ಗೆ ಅಚ್ಚರಿ ಹೆಸರುಗಳು ಕೇಳಿಬರುತ್ತಿವೆ. ಈ ಮಧ್ಯೆ ಚಿಕ್ಕಮಗಳೂರಿನ ಗೌದಿಗದ್ದೆಯ ವಿನಯ್ ಗುರುಜಿ ಹಾಗೂ ಮಾಜಿ ಕೊಡಗು – ಮೈಸೂರು ಸಂಸದ ಪ್ರತಾಪ್ ಸಿಂಹ ಅವರ ಹೆಸರು ಜೋರಾಗಿ ಕೇಳಿಬರುತ್ತಿವೆ. ಮಾಜಿ ಸಂಸದ ಪ್ರತಾಪ್ ಸಿಂಹ ಅವರಿಗೆ ಮೈಸೂರು ಲೋಕಸಭಾ ಟಿಕೆಟ್ ಮಿಸ್ ಮಾಡಿದ್ದ ಹಿನ್ನಲೆಯಲ್ಲಿ ಕಳೆದ ಲೋಕಸಭಾ ಚುನಾವಣೆ …

Read More »

ಸಂಗೊಳ್ಳಿ ರಾಯಣ್ಣ ಕಂಚಿನ ಪುತ್ಥಳಿ ಅನಾವರಣ ಕಾರ್ಯಕ್ರಮ ,C.M.೨೬ ರಂದು ಕಳ್ಳಿಗುದ್ದಿ, ಕೌಜಲಗಿ, ಯಾದವಾಡ ಮತ್ತು ಕಲ್ಲೊಳಿಗೆ ಆಗಮನ.

ಸಂಗೊಳ್ಳಿ ರಾಯಣ್ಣ ಕಂಚಿನ ಪುತ್ಥಳಿ ಅನಾವರಣ ಕಾರ್ಯಕ್ರಮ ಮುಖ್ಯಮಂತ್ರಿ ಸಿದ್ಧರಾಮಯ್ಯ ೨೬ ರಂದು ಕಳ್ಳಿಗುದ್ದಿ, ಕೌಜಲಗಿ, ಯಾದವಾಡ ಮತ್ತು ಕಲ್ಲೊಳಿಗೆ ಆಗಮನ. ಸಿಎಂ ಸಿದ್ಧರಾಮಯ್ಯ ಆಗಮನದ ಹಿನ್ನೆಲೆಯಲ್ಲಿ ಕೌಜಲಗಿಯಲ್ಲಿ ಭರದ ಸಿದ್ಧತೆ. ಗೋಕಾಕ- ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಬರುವ ಸೋಮವಾರದಂದು ಗೋಕಾಕ ಮತ್ತು ಮೂಡಲಗಿ ತಾಲ್ಲೂಕು ಪ್ರವಾಸ ಕೈಗೊಂಡಿದ್ದು, ನೂತನವಾಗಿ ನಿರ್ಮಾಣಗೊಂಡಿರುವ ಸಂಗೊಳ್ಳಿ ರಾಯಣ್ಣನ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಸೋಮವಾರದಂದು ಬೆಂಗಳೂರಿನಿAದ ವಿಶೇಷ ವಿಮಾಣದ ಮೂಲಕ ಮ.೧೨.೧೫ ಗಂಟೆಗೆ ಬೆಳಗಾವಿಗೆ …

Read More »

ವಿಟಿಯು: ಪ್ರಮಾಣಪತ್ರ ನಕಲು ತಡೆದ ತಂತ್ರಜ್ಞಾನ

ಬೆಳಗಾವಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು (ವಿಟಿಯು) ವಿದ್ಯಾರ್ಥಿಗಳಿಗೆ ವಿತರಿಸುವ ಅಂಕಪಟ್ಟಿ ಮತ್ತು ಘಟಿಕೋತ್ಸವ ಪ್ರಮಾಣಪತ್ರಗಳು ನಕಲು ಆಗುವುದನ್ನು ತಡೆಯಲು ಕ್ಯುಆರ್‌ ಕೋಡ್ ಸಹಿತ 15 ಬಗೆಯ ಸುರಕ್ಷತಾ ಕ್ರಮ ಅಳವಡಿಸಿಕೊಂಡಿದೆ. ಈ ಕ್ರಮಗಳಿಂದಾಗಿ ಪ್ರಮಾಣಪತ್ರಗಳನ್ನು ನಕಲು ಮಾಡುವ ಅಥವಾ ತಿದ್ದುವ ಪ್ರಕರಣಗಳ ಪ್ರಮಾಣ ತಗ್ಗಿದೆ. ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾಲಯಗಳಲ್ಲಿ ಒಂದಾದ ವಿಟಿಯು ವ್ಯಾಪ್ತಿಯಲ್ಲಿ ಎಂಜಿನಿಯರಿಂಗ್‌ ಕಾಲೇಜು, ಸ್ನಾತಕೋತ್ತರ ಅಧ್ಯಯನ ಕೇಂದ್ರ ಸೇರಿ ಒಟ್ಟು 215 ಕಾಲೇಜುಗಳು ಇವೆ. ಪ್ರತಿ …

Read More »