Breaking News

ಗೃಹಲಕ್ಷ್ಮೀ ಯೋಜನೆಯ ಹಣದಿಂದ ಗ್ರಂಥಾಲಯ ನಿರ್ಮಿಸಿದ ಮಲ್ಲವ್ವ

ಬೆಂಗಳೂರು: ದೇಶದ ಜಿಡಿಪಿಯ ಪಾಲಿನಲ್ಲಿ ಕರ್ನಾಟಕವು ಅಗ್ರ ಸ್ಥಾನ ಹೊಂದುವ ಮೂಲಕ ನಮ್ಮ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಹೊರ ಹೊಮ್ಮಿವೆ. ಗ್ಯಾರಂಟಿ ಯೋಜನೆಗಳು ಸಾಮಾಜಿಕ ಹಾಗೂ ಆರ್ಥಿಕ ಬದಲಾವಣೆ ತರುತ್ತಿರುವುದಕ್ಕೆ ಹಲವು ಉದಾಹರಣೆಗಳು ನಮ್ಮ ಮುಂದಿವೆ ಎಂದು ರಾಜ್ಯ ಕಾಂಗ್ರೆಸ್ ತಿಳಿಸಿದೆ. ಮಲ್ಲವ್ವ ಮೇಟಿ ಎಂಬ ಮಹಾತಾಯಿಯೊಬ್ಬರು ಗೃಹಲಕ್ಷ್ಮಿ ಯೋಜನೆಯ ಹಣವನ್ನು ಕೂಡಿಟ್ಟು ಯುವ ಪೀಳಿಗೆಯ ಅನುಕೂಲಕ್ಕಾಗಿ, ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗಾಗಿ ಗ್ರಂಥಾಲಯವನ್ನು ಸ್ಥಾಪಿಸಿ ನಾಡಿಗೆ ಮಾದರಿಯಾಗಿದ್ದಾರೆ. ಮಲ್ಲವ್ವ ಮೇಟಿಯವರ …

Read More »

ಅಲ್ಪಸಂಖ್ಯಾತರ ಕಲ್ಯಾಣ ಮಾಡವುದು ತಪ್ಪೇ..?: ಎಚ್.ಕೆ. ಪಾಟೀಲ ಪ್ರಶ್ನೆ

ಹುಬ್ಬಳ್ಳಿ: ಬಿಜೆಪಿ ಅನಾವಶ್ಯಕ ರಾಜಕಾರಣ ಮಾಡುತ್ತಿರುವುದು ಸೂಕ್ತವಲ್ಲ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ ಹೇಳಿದರು. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಳೇಹುಬ್ಬಳ್ಳಿ ಗಲಭೆ ಪ್ರಕರಣವು ರಾಜಕೀಯ ಪ್ರೇರಿತವಾಗಿದೆ. ಈ ಹಿನ್ನೆಲೆ ಸರ್ಕಾರ ಪರಮಾರ್ಶೆ ಮಾಡಿತು. ಈ ವಿಚಾರ ಸಚಿವ ಸಂಪುಟದ ಉಪ ಸಮಿತಿ, ಅಧಿಕಾರಿಗಳ ಅಭಿಪ್ರಾಯ ಸಂಗ್ರಹ ಹಾಗೂ ಸಚಿವ ಸಂಪುಟದಲ್ಲಿ ನಿರ್ಧಾರ ಕೈಗೊಳ್ಳುವಂತದಾಗಿದೆ ಎಂದು ಹೇಳಿದರು. ನಾವು ಅಲ್ಪಸಂಖ್ಯಾತ ಓಲೈಕೆ ಮಾಡುತ್ತಿಲ್ಲ. ಬಿಜೆಪಿ ಆ ರೀತಿ ಬಿಂಬಿಸುವ …

Read More »

ಮಾಜಿ ಸಿಎಂ ‘ಉದ್ಧವ್ ಠಾಕ್ರೆ’ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು.!

ನವದೆಹಲಿ: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮತ್ತು ಶಿವಸೇನೆ (ಯುಬಿಟಿ) ಮುಖಂಡ ಉದ್ಧವ್ ಠಾಕ್ರೆ ಅವರನ್ನು ಅನಾರೋಗ್ಯದ ಹಿನ್ನೆಲೆ ಸೋಮವಾರ ಮುಂಬೈನ ರಿಲಯನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿವಸೇನೆ ನಾಯಕ (ಯುಬಿಟಿ) ಉದ್ಧವ್ ಠಾಕ್ರೆ 2016 ರಲ್ಲಿ ಆಂಜಿಯೋಗ್ರಫಿಗೆ ಒಳಗಾದ ನಂತರ ಮುಂಬೈನ ಲೀಲಾವತಿ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿತ್ತು, ಇದೀಗ ಮತ್ತೆ ಸೋಮವಾರ ಮುಂಬೈನ ರಿಲಯನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.   ಠಾಕ್ರೆ ಅವರ ಹೃದಯದ ಪರಿಧಮನಿಗಳಲ್ಲಿ ಸಮಸ್ಯೆ ಕಂಡು ಬಂದ ಹಿನ್ನೆಲೆ ವೈದ್ಯಕೀಯ …

Read More »

ಗೃಹಲಕ್ಷ್ಮಿ’ ಫಲಾನುಭವಿಗಳ ಖಾತೆಗೆ 1 ತಿಂಗಳ ಹಣ ಜಮೆಯ ವಿಚಾರ : ಸ್ಪಷ್ಟನೆ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ : ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಇತ್ತೀಚಿಗೆ ಕೆಲವು ತಿಂಗಳವರೆಗೆ ಹಣ ಬಂದಿಲ್ಲ ಎಂದು ಮಹಿಳೆಯರು ಆಕ್ರೋಶಗೊಂಡಿದ್ದರು. ಬಳಿಕ ಎರಡು ಕಂತಿನ ಹಣವನ್ನು ಒಮ್ಮೆಲೆ ಹಾಕಲಾಗಿತ್ತು. ಇದೀಗ ಒಂದು ತಿಂಗಳ ಹಣ ಜಮೆ ಆಗದೆ ಇರುವ ವಿಚಾರವಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟನೆ ನೀಡಿದ್ದಾರೆ.   ಬೆಳಗಾವಿಯಲ್ಲಿ ಮಾತನಾಡಿದ ಅವರು, ಗೃಹಲಕ್ಷ್ಮಿ ಫಲಾನುಭವಿಗಳ ಖಾತೆಗೆ ಒಂದು ತಿಂಗಳ ಹಣ …

Read More »

ರಾಜಕೀಯ ನಾಯಕರ ನಡುವೆ ಭಯೋತ್ಪಾದಕ ಪದ ಬಳಕೆ ಸರಿಯಲ್ಲ: ಶೆಟ್ಟರ್

ಹುಬ್ಬಳ್ಳಿ: ಅಲ್ಪಸಂಖ್ಯಾತರ ತುಷ್ಟೀಕರಣಕ್ಕಾಗಿ ಕಾಂಗ್ರೆಸ್ ಪಕ್ಷ ಎಲ್ಲಾ ರೀತಿಯ ಕಾನೂನು ಬಾಹಿರ ಚಟುವಟಿಕೆಗಳನ್ನು ಮಾಡಲು ಸಿದ್ಧವಾಗಿದೆ ಎಂದು ಸಂಸದ ಜಗದೀಶ ಶೆಟ್ಟರ ಹೇಳಿದರು‌. ಸೋಮವಾರ (ಅ.14) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಜವಾದ ಭಯೋತ್ಪಾದಕರು ಬೇರೆಡೆ ಇದ್ದಾರೆ. ಆದರೆ ಸಿಎಂ ಸಿದ್ದರಾಮಯ್ಯ ಆಡುವ ಮಾತುಗಳು ಯಾಕೆ ಕೆಳಮಟ್ಟಕ್ಕೆ ಹೋಗಿದೆ ಗೊತ್ತಾಗುತ್ತಿಲ್ಲ ಎಂದರು. ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಪ್ರಧಾನಿ ಮೋದಿಯವರು ಭಯೋತ್ಪಾದಕರನ್ನು ಹತ್ತಿಕ್ಕುವ ಕೆಲಸ ಮಾಡಿದ್ದಾರೆ. ರಾಜಕೀಯ ನಾಯಕರ ನಡುವೆ …

Read More »

ಧಾರವಾಡ ಹೊಸ ಬಸ್ ನಿಲ್ದಾಣದ ಮೇಲೆ ಲೋಕಾಯುಕ್ತ ರೇಡ್ : ಹಲವು ದಾಖಲೆಗಳ ಪರಿಶೀಲನೆ

ಧಾರವಾಡ : ಇಂದು ಲೋಕಾಯುಕ್ತ ಅಧಿಕಾರಿಗಳು ಧಾರವಾಡ ನಗರದ ಹೊಸ ಬಸ್ ನಿಲ್ದಾಣದ ಮೇಲೆ ದಾಳಿ ಮಾಡಿದರು. ಸಾರ್ವಜನಿಕರಿಂದ ನಿಲ್ದಾಣದ ಸ್ವಚ್ಛತೆ ಹಾಗೂ ಇತರೆ ವಿಷಯಗಳ ಕುರಿತಾಗಿ ದೂರು ಬಂದ ಹಿನ್ನೆಲೆಯಲ್ಲಿ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಹೌದು ಧಾರವಾಡ ಹೊಸ ಬಸ್ ನಿಲ್ದಾಣದ ಮೇಲೆ ಲೋಕಾಯುಕ್ತ ದಾಳಿ ಮಾಡಿದ್ದು, ಬಸ್ ನಿಲ್ದಾಣದ ಸ್ವಚ್ಛತೆಯ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಡಿವೈಎಸ್ಪಿ ವೆಂಕಟನಗೌಡ ನೇತೃತ್ವದಲ್ಲಿ ಅಧಿಕಾರಿಗಳು …

Read More »

30 ವರ್ಷಗಳ ಅವಧಿಗೆ ಕಸ ವಿಲೇವಾರಿಗೆ ಟೆಂಡರ್ ಕರೆಯಲು ಸರ್ಕಾರದಿಂದ ಗ್ರೀನ್ ಸಿಗ್ನಲ್

ಬೆಂಗಳೂರು, ಅ.14- ನಗರದಲ್ಲಿ 30 ವರ್ಷಗಳ ಅವಧಿಗೆ ಕಸದ ಟೆಂಡರ್ ಕರೆಯಲು ಸರ್ಕಾರ ಅನುಮೋದನೆ ನೀಡಿದೆ ಎಂದು ಬಿ ಬಿ ಎಂ ಪಿ ಚೀಫ್ ಕಮಿಷನರ್ ತುಷಾರ್ ಗಿರಿನಾಥ್ ತಿಳಿಸಿದ್ದಾರೆ. 30 ವರ್ಷಗಳ ಅವಧಿಗೆ ಕಸದ ಟೆಂಡರ್ ಕರೆಯುವ ಸವಿಸ್ತಾರವಾದ ಡ್ರಾಪ್ಟ್ ಅನ್ನು ನಾವು ಸರ್ಕಾರಕ್ಕೆ ಕಳುಹಿಸಿದ್ದೇವು. ಇದೀಗ ನಮ್ಮ ಕರಡಿಗೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿರುವುದರಿಂದ ಅದಷ್ಟು ಶೀಘ್ರ ಟೆಂಡರ್ ಕರೆಯಲಾಗುವುದು ಎಂದು ಅವರು ಮಾಹಿತಿ ನೀಡಿದರು. 30 ವರ್ಷಗಳ …

Read More »

ಸಾರಿಗೆ ಇಲಾಖೆಯ ಸ್ಮಾರ್ಟ್ ಕಾರ್ಡ್ ವಿತರಣೆ ಒಪ್ಪಂದ ವಿಸ್ತರಣೆ

ಬೆಂಗಳೂರು, ಅ.14- ಸಾರ್ವಜನಿಕರ ಚಾಲನಾ ಪರವಾನಗಿ ಪತ್ರದ ಸ್ಮಾರ್ಟ್ ಕಾರ್ಡ್ ಹಾಗೂ ವಾಹನ ನೋಂದಣಾ ಪತ್ರಗಳ ಸ್ಮಾರ್ಟ್ ಕಾರ್ಡ್ ವಿತರಣೆಯಲ್ಲಿ ವ್ಯತ್ಯಯವಾಗದಂತೆ ರಾಜ್ಯದ ಸಾರಿಗೆ ಇಲಾಖೆಯ ಸಾರಿಗೆ ಕಚೇರಿಗಳಲ್ಲಿ ಜಾರಿಗೊಳಿಸಿರುವ ಗಣಕೀಕೃತ ಸೇವಾ ವಿತರಣೆ (ಸಿಎಸ್‌ಡಿಎಸ್‌ಟಿಓಕೆ) ಯೋಜನೆಯನ್ನು ಡಿಸೆಂಬರ್ 24ರವರೆಗೆ ಮುಂದುವರಿಸಲಾಗಿದೆ. ಈ ಯೋಜನೆಯನ್ನು ಜಾರಿಗೊಳಿಸಲು ರೋಸ್ ಮರ್ಟ ಟೆಕ್ನಾಲಜೀಸ್ ಎಂಬ ಖಾಸಗಿ ಸಂಸ್ಥೆಯೊಂದಿಗೆ ಮಾಡಿಕೊಂಡಿದ್ದ 15 ವರ್ಷಗಳ ಅವಧಿಯ ಒಪ್ಪಂದ ಕಳೆದ ಸೆ.24ಕ್ಕೆ ಮುಗಿದಿದೆ. ಹೀಗಾಗಿ ಸೆ.25ರಿಂದ ಡಿಸೆಂಬರ್ 24ರವರೆಗೆ …

Read More »

ಸಿಎಂ ಬಂಧಿಸಿ ವಿಚಾರಣೆ ನಡೆಸುವಂತೆ ಲೋಕಾಯುಕ್ತಕ್ಕೆ ಮತ್ತೊಂದು ದೂರು

ಮೈಸೂರು, ಅ.14- ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದು, ತನಿಖೆಯ ದಿಕ್ಕು ತಪ್ಪಿಸುವ ಪ್ರಯತ್ನ ನಡೆಸುತ್ತಿದ್ದಾರೆ ಹಾಗೂ ಪ್ರಚೋದನೆ ನೀಡುವ ಕೃತ್ಯದಲ್ಲಿ ನಿರಂತರವಾಗಿ ಭಾಗಿಯಾಗುತ್ತಿದ್ದಾರೆ. ಹೀಗಾಗಿ ಕೂಡಲೇ ಅವರನ್ನು ಬಂಧಿಸಿ ವಿಚಾರಣೆಗೊಳ ಪಡಿಸುವಂತೆ ದೂರುದಾರ ಸ್ನೇಹಮಯಿ ಕೃಷ್ಣ ಲೋಕಾಯುಕ್ತ ಪೊಲೀಸ್ ಅಧ್ಯಕ್ಷಕರಿಗೆ ದೂರು ನೀಡಿದ್ದಾರೆ. ದಸರಾ ಸಂದರ್ಭದಲ್ಲಿ ರಾಜ್ಯ ಸರ್ಕಾರದಿಂದ ನೀಡಲಾದ ಜಾಹೀರಾತುವಿನಲ್ಲಿ ಮುಖ್ಯಮಂತ್ರಿಯವರು ತಮ್ಮ ಮೇಲಿನ ಆರೋಪವನ್ನು ಮುಚ್ಚಿಕೊಳ್ಳಲು ಹಾಗೂ ಪ್ರಚೋದನೆ ನೀಡಲು ಸಾರ್ವಜನಿಕರ ಹಣವನ್ನು ದುರ್ಬಳಕೆ …

Read More »

ವಿಜಯೇಂದ್ರ ತಂದೆ ಪೋಕ್ಸೊ ಕೇಸ್ ನಲ್ಲಿದ್ದಾರೆ ಅವರು ರಾಜೀನಾಮೆ ಕೊಡಲಿ.

ವಿಜಯೇಂದ್ರ ಪುರೋಹಿತನಾ, ಭವಿಷ್ಯ ಹೇಳೋರಾ ??? ಬೆಳಗಾವಿ ಅಧಿವೇಶನಕ್ಕೆ ಮುಖ್ಯಮಂತ್ರಿ ಬದಲಾವಣೆ ಆಗ್ತಾರೆ ಎಂಬ ವಿಚಾರ. ವಿಜಯೇಂದ್ರ ಪುರೋಹಿತನಾ, ಭವಿಷ್ಯ ಹೇಳೋರಾ ಅವರು. ದಸರಾ ಮುಗಿಯುದರೊಳಗೆ ಬದಲಾಗ್ತಾರೆ ಅಂತಾ ಒಬ್ಬರು ಹೇಳಿದ್ರೂ. ದಸರಾ ಮುಗಿತು ಅಲ್ವಾ, ಈಗ ವಿಜಯೇಂದ್ರ ಎನ್ ಹೇಳ್ತಾನೆ. ವಿಜಯೇಂದ್ರ ಮೊದಲು ಅವರ ತಂದೆ ಪೋಕ್ಸೊ ಕೇಸ್ ನಲ್ಲಿದ್ದಾರೆ ಅವರು ರಾಜೀನಾಮೆ ಕೊಡಲಿ. ಅವನು ರಾಜೀನಾಮೆ ಕೊಡಲಿ. ಅವರು ರಾಜೀನಾಮೆ ಕೊಡದೇ ಅವರು ಇಡಿಯಲ್ಲಿದ್ದಾರೆ. ಇನ್ನೊಬ್ಬರ ಬಗ್ಗೆ …

Read More »