ವಡಗಾಂವನ ಶ್ರೀ ಮಲ್ಲಿಕಾರ್ಜುನನಿಗೆ ಶಿವರಾತ್ರಿಯ ಅದ್ಧೂರಿ ಉತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಪಲ್ಲಕ್ಕಿ ಮೆರವಣಿಗೆ 20 ಸಾವಿರ ಭಕ್ತರಿಂದ ಮಹಾಪ್ರಸಾದ ಸ್ವೀಕಾರ ಪೂಜೆ ಮತ್ತು ಪ್ರವಚನಗಳಿಂದ ಧಾರ್ಮಿಕ ಸಂಭ್ರಮ ಬೆಳಗಾವಿಯ ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿಯಾದ ಕಪಿಲೇಶ್ವರನಷ್ಟೇ ಜಾಗೃತವಾಗಿರುವ ವಡಗಾಂವನ ಶ್ರೀ ಮಲ್ಲಿಕಾರ್ಜುನ ಮಂದಿರದಲ್ಲಿ ಮಹಾಶಿವರಾತ್ರಿ ಉತ್ಸವವು ಅತ್ಯಂತ ವೈಭವದಿಂದ ಜರುಗಿತು. ಸತತ ಎಂಟು ದಿನಗಳ ಕಾಲ ನಡೆದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಮಂಗಳವಾರ ಬೃಹತ್ ಮಹಾಪ್ರಸಾದದೊಂದಿಗೆ ತೆರೆಕಂಡವು. ಬೆಳಗಾವಿ …
Read More »ಚಿಕ್ಕ ವಯಸ್ಸಿನಲ್ಲಿಯೇ ನ್ಯಾಯದೀಶರಾದ ಸುಮಂತ
ಚಿಕ್ಕ ವಯಸ್ಸಿನಲ್ಲಿಯೇ ನ್ಯಾಯದೀಶರಾದ ಸುಮಂತ ಶಿರಸಿ ತಾಲೂಕಿನ ಹೆಗಡೆಕಟ್ಟಾ ನಿವಾಸಿಯಾಗಿರುವ ಸುಮಂತ್ ಮಂಜುನಾಥ್ ನಾಯ್ಕ್ (25) ಕಿರಿಯ ವಯಸ್ಸಿನಲ್ಲಿ 2025 ರ ಕರ್ನಾಟಕ ನ್ಯಾಯಾಂಗ ಪರೀಕ್ಷೆಯಲ್ಲಿ ತಮ್ಮ ಮೊದಲ ಪ್ರಯತ್ನದಲ್ಲೇ 2 ನೇ ರ್ಯಾಂಕ್ ಗಳಿಸಿ ನ್ಯಾಯಾದೀಶ ರಾಗಿ ಆಯ್ಕೆಯಾಗಿರುತ್ತಾರೆ. ಈ ಪ್ರತಿಭೆ ಮೂಲತಃ ಶಿರಸಿ,ಹೆಗಡೆಕಟ್ಟಾ ನಿವಾಸಿಯಾದ ಮಂಜುನಾಥ್ ನಾಯ್ಕ್ (ಸರಕಾರಿ ಅಭಿಯೋಜಕರು ಲೋಕಾಯುಕ್ತ,ಬೆಂಗಳೂರು),ಶ್ರೀಮತಿ ಸುಜಾತಾ ನಾಯ್ಕ್ (ವಕೀಲರು) ಇವರ ಪುತ್ರರಾಗಿದ್ದಾರೆ. ಪಠ್ಯೇತರ ಚಟುವಟಿಕೆಯಲ್ಲೂ ಸೈ ಎನಿಸಿಕೊಂಡಿರುವ ಸುಮಂತ ಚೆಸ್ …
Read More »ರಾಜ್ಯಸಭೆಯ 37 ಸ್ಥಾನಗಳಿಗೆ ಮಾರ್ಚ್ 16 ರಂದು ಚುನಾವಣೆ
ನವದೆಹಲಿ: ಏಪ್ರಿಲ್ನಲ್ಲಿ ವಿವಿಧ ದಿನಾಂಕಗಳಲ್ಲಿ ಖಾಲಿಯಾಗುತ್ತಿರುವ 10 ರಾಜ್ಯಗಳ 37 ರಾಜ್ಯಸಭಾ ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ ನಡೆಸುವ ವೇಳಾಪಟ್ಟಿಯನ್ನು ಕೇಂದ್ರ ಚುನಾವಣಾ ಆಯೋಗ ಬುಧವಾರ ಪ್ರಕಟಿಸಿದೆ. ಮಹಾರಾಷ್ಟ್ರ, ಒಡಿಶಾ, ತಮಿಳುನಾಡು, ಪಶ್ಚಿಮ ಬಂಗಾಳ, ಅಸ್ಸಾಂ, ಬಿಹಾರ, ಛತ್ತೀಸ್ಗಢ, ಹರಿಯಾಣ, ಹಿಮಾಚಲ ಪ್ರದೇಶ ಮತ್ತು ತೆಲಂಗಾಣದಲ್ಲಿ ಖಾಲಿಯಾಗುತ್ತಿರುವ 37 ಸ್ಥಾನಗಳಿಗೆ ಮಾರ್ಚ್ 16 ರಂದು ಚುನಾವಣೆ ನಡೆಯಲಿದೆ.
Read More »ಭಾರತದಲ್ಲಿ ಬೆಳ್ಳಿ ದರ ಭರ್ಜರಿ ಕುಸಿತ! ಒಂದೇ ದಿನ 5000 ರೂ. ಇಳಿಕೆ
ಭಾರತದಲ್ಲಿ ಬೆಳ್ಳಿ ಬೆಲೆ ಇಂದು ಭರ್ಜರಿ ಕುಸಿತ ಕಂಡಿದೆ. 1 ಗ್ರಾಂ ಬೆಳ್ಳಿ ದರ ಇಂದು ₹255 ರೂ. ಆಗಿದ್ದು, ನಿನ್ನೆ ₹260 ರೂ. ಇತ್ತು. ನಿನ್ನೆಗಿಂತ ಇಂದು ಪ್ರತೀ ಗ್ರಾಂನಲ್ಲಿ ₹5 ರೂ. ಇಳಿಕೆಯಾಗಿದೆ. ಇನ್ನು 8 ಗ್ರಾಂ ಬೆಳ್ಳಿ ಬೆಲೆ ₹2,040 ರೂ. ಆಗಿದ್ದು, ನಿನ್ನೆ ₹2,080 ರೂ. ಇತ್ತು. ನಿನ್ನೆಗಿಂತ ಇಂದು ದಿಢೀರ್ ₹40 ರೂ. ಇಳಿಕೆಯಾಗಿದೆ. 10 ಗ್ರಾಂ ಬೆಳ್ಳಿ ಬೆಲೆ ₹2,550 ರೂ. …
Read More »ಕರ್ನಾಟಕ ಬಜೆಟ್ 2026: ರೈತ ಸಂಘದ ಬೇಡಿಕೆಗಳು
ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ 17ರಂದು ಕರ್ನಾಟಕ ಬಜೆಟ್ 2026-27 ಮಂಡಿಸಲಿದ್ದಾರೆ. ಬಜೆಟ್ ಪೂರ್ವಭಾವಿ ಸಭೆಗಳನ್ನು ಅವರು ನಡೆಸುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಮಂಗಳವಾರ ರಾಜ್ಯದ ಎಲ್ಲಾ ರೈತ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ರೈತ ಮುಖಂಡರೊಂದಿಗೆ 2026-27ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆಯ ನಡೆಸಲಾಗಿದೆ. ಈ ಸಭೆಯಲ್ಲಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ, ಸಚಿವ ಕೆ.ವೆಂಕಟೇಶ್, ಕೃಷಿ ಇಲಾಖೆ ಅಧಿಕಾರಿಗಳು, ಕೃಷಿ ವಿವಿ ಉಪಕುಲಪತಿಗಳು, ಹಣಕಾಸು ಇಲಾಖೆ …
Read More »ಭಯ ಬೇಡ, ಎಐ ಹೊಸ ಉದ್ಯೋಗ ಸೃಷ್ಟಿಸುತ್ತೆ : ಮೋದಿ
ನವದೆಹಲಿ: ಕೆಲ ವರ್ಷಗಳ ಹಿಂದೆ ಅಂಬೆಗಾಲಿಡುತ್ತಿದ್ದ ಎಐ ಇದೀಗ ದಾಪುಗಾಲಿಡುತ್ತಾ ಎಲ್ಲಾ ಕ್ಷೇತ್ರಗಳನ್ನು ಆವರಿಸಿಕೊಂಡು, ನಿರುದ್ಯೋಗದ ಆತಂಕವನ್ನು ಹೆಚ್ಚಿಸಿರುವ ಹೊತ್ತಿನಲ್ಲಿ, ‘ಈ ಭಯಕ್ಕೆ ತಯಾರಿಯೊಂದೇ ಮದ್ದು. ಎಐನಿಂದ ಹೊಸ ಉದ್ಯೋಗಗಳು ಸೃಷ್ಟಿ ಆಗಲಿದ್ದು, ರೂಪಾಂತರಗೊಳ್ಳುವ ಕೆಲಸಗಳನ್ನು ಕಲಿತು ಅವನ್ನು ಬಾಚಿಕೊಳ್ಳಬೇಕು’ ಎಂದು ಪ್ರಧಾನಿ ನರೇಂದ್ರ ಮೋದಿ ಅಭಯ ನೀಡಿದ್ದಾರೆ ಬದಲಾಗುತ್ತಿರುವ ಉದ್ಯೋಗ ಮಾರುಕಟ್ಟೆಯ ಬಗ್ಗೆ ಎಎನ್ಐ ಸುದ್ದಿಸಂಸ್ಥೆ ಜತೆ ಮಾತನಾಡಿದ ಅವರು, ‘ಇತಿಹಾಸವನ್ನು ನೋಡಿದರೆ, ತಂತ್ರಜ್ಞಾನವು ಕೆಲಸ ಕಸಿಯುವ ಬದಲು ಹೊಸ …
Read More »ಶಾಸಕರು ಕೃಷಿ ಅಧ್ಯಯನಕ್ಕೆ ವಿದೇಶಕ್ಕೆ ಹೋಗ್ತಿರಬಹುದು, ಗೊತ್ತಿಲ್ಲ: ಪರಮೇಶ್ವರ್
ಮಂಗಳೂರ: ಶಾಸಕರು ಕೃಷಿ ಅಧ್ಯಯನಕ್ಕಾಗಿ ವಿದೇಶ ಪ್ರವಾಸಕ್ಕೆ ಹೋಗ್ತಿರಬಹುದು, ಗೊತ್ತಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸ ವಿಚಾರವಾಗಿ ಪ್ರತಿಕ್ರಿಯಿಸಿ, ಅವರು ಯಾಕೆ ಹೋಗ್ತಿದ್ದಾರೆ ಎನ್ನುವುದು ಗೊತ್ತಿಲ್ಲ. ಆಸ್ಟ್ರೇಲಿಯಾ ಸೇರಿದಂತೆ ಎಲ್ಲಾ ಕಡೆ ಕೃಷಿ ಇದೆ. ಬಹುಶಃ ಕೃಷಿ ಅಧ್ಯಯನಕ್ಕೆ ಇರಬಹುದು. ಅವರ ಹಣದಲ್ಲಿ ಅವರು ಎಲ್ಲಿಗೆ ಬೇಕಾದರೂ ಹೋಗಬಹುದು. ಹಾಗಂತ, ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ, ಯಾವ ಕದನವೂ …
Read More »ಮತದಾರರ ಪಟ್ಟಿ ಪರಿಷ್ಕರಣೆ ಲೋಪ ಸರಿಪಡಿಸಲು ಡಿಕೆಶಿ ಟೀಂ ಮನವಿ
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಮಾಡಲಾಗುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿನ ಲೋಪ ಸರಿಪಡಿಸುವಂತೆ ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ನಿಯೋಗ ಮಂಗಳವಾರ ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ.ಎಸ್.ಸಂಗ್ರೇಶಿ ಅವರಿಗೆ ಮನವಿ ಸಲ್ಲಿಸಿತು. ರಾಜ್ಯ ಚುನಾವಣಾ ಆಯೋಗದ ಕಚೇರಿಯಲ್ಲಿ ಆಯುಕ್ತರನ್ನು ಭೇಟಿಯಾದ ಮನವಿ ಸಲ್ಲಿಸಲಾಯಿತು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ರಾಜ್ಯ ಚುನಾವಣಾ ಆಯೋಗವು ಜಿಬಿಎ ಅಡಿಯಲ್ಲಿನ 5 …
Read More »ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆಗೂ ಮೊದಲೇ ಪಲಿತಾಂಶ ಡೇಟ್ ಪ್ರಕಟಿಸಿದ ಶಿಕ್ಷಣ ಇಲಾಖೆ
ಬೆಂಗಳೂರು:2025-26ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ನಡೆಸಲು ಸರ್ಕಾರವು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಇದೇ ಮೊದಲ ಬಾರಿಗೆ ಎಸ್ಎಸ್ಎಲ್ಸಿ ಪರೀಕ್ಷೆಗೆ ದಾಖಲೆಯ 9.02 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಶಾಲಾ ಶಿಕ್ಷಣ ಇಲಾಖೆಯ ರಾಜ್ಯ ಯೋಜನಾ ನಿರ್ದೇಶಕರ ಕಚೇರಿಯಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಫೆ.28ರಿಂದ ಮಾ.17ರವರೆಗೆ ದ್ವಿತೀಯ …
Read More »ಸಾರಿಗೆ ಇಲಾಖೆ ನೌಕರನ ಬರ್ಬರ ಹತ್ಯೆ ಕೇಸ್ – 10 ಮಂದಿ ವಿರುದ್ಧ ಎಫ್ಐಆರ್
ಹಾಸನ: ಆಸ್ತಿ ವಿಚಾರಕ್ಕಾಗಿ ಸಾರಿಗೆ ಇಲಾಖೆ ನೌಕರ ವೀರಪ್ಪ ಹತ್ಯೆ ಪ್ರಕರಣದಲ್ಲಿ ಹತ್ತು ಮಂದಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೀರಪ್ಪ ಅವರ ಪುತ್ರ ವಿವೇಕ್, ಪೊಲೀಸ್ ಠಾಣೆಗೆ ದೂರು ನೀಡಿದ್ದರು. ವಿವೇಕ್ ಬೆಂಗಳೂರಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿದ್ದಾರೆ. ಮಲ್ಲಮ್ಮ, ಮಹದೇವಮ್ಮ, ಹರೀಶ, ಲೋಕೇಶ, ಮಹದೇವ, ಬಾಗಲಯ್ಯ, ಸತೀಶ, ಜಯರಾಮ, ಧರ್ಮ, ಸ್ವಾಮಿ ವಿರುದ್ಧ ಪ್ರಕರಣ ದಾಖಲಾಗಿದೆ. ವೀರಪ್ಪ ಅವರ ಮೃತದೇಹ ಸಂಪೂರ್ಣ ಸುಟ್ಟು …
Read More »
Laxmi News 24×7