ಮಂಡ್ಯ: ಮಂಡ್ಯದ ಕಂಪು ಖ್ಯಾತಿಯ ಅಚ್ಚ ಬೆಲ್ಲ ಈಗ ಅಕ್ಷರಶಃ ಬಂಗಾರವಾಗಿದೆ. ರಾಜ್ಯದಲ್ಲಿ ತಾಂಡವವಾಡುತ್ತಿರುವ ಬರಗಾಲದ ಛಾಯೆ ಕಾವೇರಿ ನಾಡಿನ ರೈತರನ್ನು ಹೈರಾಣಾಗಿಸಿದ್ದು, ಇದರ ನೇರ ಬಿಸಿ ಈಗ ಮಾರುಕಟ್ಟೆಯಲ್ಲಿ ಬೆಲ್ಲದ ಬೆಲೆ ಮೇಲೆ ತಟ್ಟಿದೆ. ಇತಿಹಾಸದಲ್ಲೇ ಎಂದೂ ಕಾಣದ ರೀತಿಯಲ್ಲಿ ಮಂಡ್ಯದ ಬೆಲ್ಲದ ದರ ದಾಖಲೆಯ ಏರಿಕೆ ಕಂಡಿದೆ. ಬೆಲೆ ಜಿಗಿತ: ಈ ಹಿಂದೆ ಕ್ವಿಂಟಾಲ್ಗೆ 4,500 ರೂ. ಇದ್ದ ಬೆಲ್ಲದ ದರ, ಕಳೆದ ಎರಡಮೂರು ದಿನಗಳಲ್ಲಿ ಬರೋಬ್ಬರಿ …
Read More »ವಾಲ್ಮೀಕಿ ನಿಗಮ ಹಗರಣದಲ್ಲಿ ನಾಗೇಂದ್ರ ಪಾತ್ರವಿಲ್ಲ – ಸಿಎಂ ರಾಜಕೀಯ ಕಾರ್ಯದರ್ಶಿ ಪೊನ್ನಣ್ಣ ಸಮರ್ಥನೆ
ಮಡಿಕೇರಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ 8 ಎಫ್ಐಆರ್ಗಳ ತನಿಖೆ ಪೂರ್ಣಗೊಂಡಿದ್ದು, ಸಿಐಡಿ ಚಾರ್ಜ್ಶೀಟ್ ಸಲ್ಲಿಸಿದೆ ಎಂದು ಶಾಸಕ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ಎ.ಎಸ್ ಪೊನ್ನಣ್ಣ ತಿಳಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ಸಿಐಡಿ ತನಿಖೆಯಲ್ಲಿ ಸಚಿವ ನಾಗೇಂದ್ರ ಅವರ ಪಾತ್ರಕ್ಕೆ ಯಾವುದೇ ಸಾಕ್ಷ್ಯ ಸಿಕ್ಕಿಲ್ಲ. ನಿಗಮದ ಹಣ ಬೇರೆ ಖಾತೆಗಳಿಗೆ ವರ್ಗಾವಣೆಯಾಗಿರುವುದು, ಹಣದ ದುರುಪಯೋಗ, ನಂತರ ಹಣ ವಾಪಸ್ ಪಡೆಯಲಾಗಿರುವ ಕುರಿತು …
Read More »ರಂಗನಾಥಸ್ವಾಮಿ ಮುಂದೆ ಪುತ್ರ ಪ್ರಜ್ವಲ್ನನ್ನು ನೆನೆದು ಕಣ್ಣೀರಿಟ್ರಾ ಭವಾನಿ ರೇವಣ್ಣ?
ಹಾಸನ: ಹೊಳೆನರಸೀಪುರದ ಬೆಟ್ಟದ ಮಾವಿನಕೆರೆ ರಂಗನಾಥಸ್ವಾಮಿ ದೇವಾಲಯಕ್ಕೆ ಆಗಮಿಸಿದ್ದ ಭವಾನಿ ರೇವಣ್ಣ ಅವರು ಪೂಜೆ ವೇಳೆ ಕಣ್ಣೀರಿಟ್ಟಿದ್ದಾರೆ. ಎರಡನೇ ಶ್ರಾವಣ ಶನಿವಾರದ ಹಿನ್ನೆಲೆ ರಂಗನಾಥಸ್ವಾಮಿ ದೇವಾಲಯಕ್ಕೆ ಭವಾನಿ ರೇವಣ್ಣ ಅವರು ಕುಟುಂಬಸ್ಥರ ಜೊತೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಕುಟುಂಬದ ಸದಸ್ಯರ ಜೊತೆ ರಂಗನಾಥಸ್ವಾಮಿಗೆ ಅಭಿಷೇಕ ನೆರವೇರಿಸಿದರು. ಸುಮಾರು ಒಂದು ಗಂಟೆ ಕಾಲ ಗರ್ಭಗುಡಿಯಲ್ಲಿ ಕುಳಿತು ಪೂಜೆ ನೆರವೇರಿಸಿದರು. ಪೂಜೆ ವೇಳೆ ಅವರು ಕಣ್ಣೀರಿಟ್ಟರು. ಜೈಲಲ್ಲಿರುವ ಪುತ್ರ ಮಾಜಿ …
Read More »ಹಂಪಿಯ ತುಂಗಭದ್ರಾ ನದಿಯಲ್ಲಿ ಕಾಲುಜಾರಿ ಬಿದ್ದು ತಾಯಿ, ಮಗಳು ನಾಪತ್ತೆ
ಬಳ್ಳಾರಿ: ಪ್ರವಾಸಕ್ಕೆ ಬಂದಿದ್ದ ತಾಯಿ ಮಗಳು ತುಂಗಭದ್ರಾ ನದಿಯಲ್ಲಿ ನಾಪತ್ತೆಯಾಗಿರುವ ಘಟನೆ ವಿಜಯನಗರ (Vijayanagara) ಜಿಲ್ಲೆ ಹೊಸಪೇಟೆ (Hospet) ತಾಲೂಕಿನ ಹಂಪಿಯಲ್ಲಿ ನಡೆದಿದೆ. ಯಾಸ್ಮೀನ್(13) ಹಾಗೂ ಶಾಹೀನ್(38) ಹಂಪಿ ಬಳಿಯ ತುಂಗಭದ್ರಾ ನದಿಯಲ್ಲಿ ನಾಪತ್ತೆಯಾಗಿರುವ ತಾಯಿ, ಮಗಳು. ಆಂಧ್ರ ಪ್ರದ್ರೇಶದ ಕರ್ನೂಲು ಜಿಲ್ಲೆಯ ಸೂಳೆಕೆರೆ ಗ್ರಾಮದಿಂದ ಸಂಬಂಧಿಕರೊಂದಿಗೆ ತಾಯಿ, ಮಗಳು ಪ್ರವಾಸಕ್ಕೆ ಬಂದಿದ್ದರು. ಅಡುಗೆ ಮಾಡಿ ತುಂಗಭದ್ರಾ ನದಿಯ ಸ್ನಾನಘಟ್ಟದಲ್ಲಿ ಸ್ನಾನಕ್ಕೆ ತೆರಳಿದ್ಧ ವೇಳೆ ದುರ್ಘಘಟನೆ ಸಂಭವಿಸಿದೆ. ಕಾಲುಜಾರಿ ನದಿಯಲ್ಲಿ …
Read More »ಲಿಂಗಸುಗೂರಲ್ಲಿ ಹೊತ್ತಿ ಉರಿದ ರೇಷ್ಮೆ ಇಲಾಖೆ ಕಟ್ಟಡ – ದಾಖಲೆಗಳು ಭಸ್ಮ
ರಾಯಚೂರು: ಲಿಂಗಸುಗೂರು ಪಟ್ಟಣದಲ್ಲಿನ ರೇಷ್ಮೆ ಇಲಾಖೆಯ ತಾಲೂಕು ಕಚೇರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಕಟ್ಟಡ ಹೊತ್ತಿ ಉರಿದಿದೆ. ಇಂದು (ಆ.22) ಬೆಳಗ್ಗೆ ಈ ಅಗ್ನಿ ಅವಘಡ ಸಂಭವಿಸಿದೆ. ನಾಲ್ಕನೇ ಶನಿವಾರ ಸರ್ಕಾರಿ ರಜಾ ದಿನ ಹಿನ್ನೆಲೆ ಕಚೇರಿಗೆ ಬೀಗ ಹಾಕಲಾಗಿತ್ತು. ಈ ವೇಳೆ ಅಗ್ನಿ ಅವಘಡ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಬೆಂಕಿಯ ಕೆನ್ನಾಲಿಗೆಗೆ ಕಚೇರಿಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿವೆ. ಪೀಠೋಪಕರಣಗಳು, ಕಂಪ್ಯೂಟರ್ಗಳು, …
Read More »ಉರುಳಿಗೆ ಸಿಕ್ಕ ಚಿರತೆಯನ್ನು ಸುಟ್ಟು ವಿಡಿಯೋ ಹಂಚಿಕೊಂಡ ಯುವಕರು – ಮೂವರು ಅರೆಸ್ಟ್
ತುಮಕೂರು: ಉರುಳಿಗೆ ಸಿಲುಕಿ ಸಾವನ್ನಪ್ಪಿದ್ದ ಚಿರತೆಯನ್ನು ಅರಣ್ಯಾಧಿಕಾರಿಗಳಿಗೆ ತಿಳಿಸದೇ ಗ್ರಾಮಸ್ಥರೇ ಸುಟ್ಟು ಹಾಕಿದ ಘಟನೆ ತುಮಕೂರು ತಾಲೂಕಿನ ಗೌರಗೊಂಡನಹಳ್ಳಿ ಗೇಟ್ ಬಳಿ ನಡೆದಿದೆ. ಚಿರತೆ ಸುಡುವ ವಿಡಿಯೋ ವೈರಲ್ ಆಗಿದ್ದು, ಮೂವರನ್ನು ಅರಣ್ಯ ಅಧಿಕಾರಿಗಳು ಬಂಧಿಸಿದ್ದಾರೆ. ಗೌರಗೊಂಡನಹಳ್ಳಿಯ ಜಿ.ಡಿ.ಶಿವಕುಮಾರ್, ನಾರಾಯಣಪ್ಪ ಹಾಗೂ ಚಂದ್ರಶೇಖರ್ ಬಂಧಿತ ಆರೋಪಿಗಳು. ನಾರಾಯಣಪ್ಪನ ಹೊಲಕ್ಕೆ ಕಾಡು ಪ್ರಾಣಿಗಳ ಹಾವಳಿ ತಪ್ಪಿಸಲು ಉರುಳು ಹಾಕಿದ್ದ. ಇತ್ತೀಚೆಗೆ ಉರುಳಿಗೆ ಚಿರತೆ ಸಿಕ್ಕು ಸಾವನ್ನಪ್ಪಿತ್ತು. ಬಳಿಕ ಗ್ರಾಮಸ್ಥರು ಚಿರತೆಯನ್ನು ಸುಟ್ಟು …
Read More »ನೇಣು ಬಿಗಿದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ – ಸಾವಿನ ಸುತ್ತ ಅನುಮಾನದ ಹುತ್ತ
ಹಾಸನ: ಚನ್ನರಾಯಪಟ್ಟಣದ ಅಂಬಿಕ ನಗರದಲ್ಲಿ ಯುವತಿಯೊಬ್ಬಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಸಾವಿನ ಸುತ್ತ ಸಾಕಷ್ಟು ಅನುಮಾನಗಳು ವ್ಯಕ್ತವಾಗುತ್ತಿದೆ. ನಗರದ ಸಾಕಮ್ಮ-ಮಂಜಶೆಟ್ಟಿ ದಂಪತಿ ಪುತ್ರಿ ರಚಿತಾ (19) ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಯುವತಿ. ಈಕೆ ಮೊದಲ ವರ್ಷದ ಬಿಎ ಓದುತ್ತಿದ್ದಳು. ಆ.21 ರ ರಾತ್ರಿ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಪೋಷಕರು ಮಗಳ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಯುವತಿ ಸುಮಾರು ಒಂದು ವರೆ ವರ್ಷದಿಂದ …
Read More »ತೆರೆದ ಬಾವಿಗೆ ಬಿದ್ದು ಇಬ್ಬರು ಬಾಲಕಿಯರು ಸಾವು – ರಕ್ಷಣೆಗಿಳಿದ ತಂದೆ ನಾಪತ್ತೆ
ವಿಜಯಪುರ: ಕಾಲು ಜಾರಿ ತೆರದ ಬಾವಿಗೆ ಬಿದ್ದು ಇಬ್ಬರು ಬಾಲಕಿಯರು ಸಾವನ್ನಪ್ಪಿದ ಘಟನೆ ನಿಡಗುಂದಿ ತಾಲೂಕಿನ ಬಳಬಟ್ಟಿ ಗ್ರಾಮದ ತೋಟದ ಮನೆಯಲ್ಲಿ ನಡೆದಿದೆ. ಸಾಕ್ಷಿ ( 15 ), ರಕ್ಷಿತಾ ( 10 ) ಮೃತ ಬಾಲಕಿಯರು. ಇವರನ್ನು ರಕ್ಷಿಸಲು ತಂದೆ ಸಾಬಣ್ಣ ( 40 ) ಕೂಡ ಬಾವಿಗೆ ಜಿಗದಿದ್ದು, ನಾಪತ್ತೆಯಾಗಿದ್ದಾರೆ. ಸಾಬಣ್ಣ ಅವರಿಗೆ ಈಜು ಬರುತ್ತಿರಲಿಲ್ಲ ಎಂದು ತಿಳಿದುಬಂದಿದೆ. ತೆಪ್ಪದ ಮೂಖಾಂತರ ಗ್ರಾಮಸ್ಥರು ಶೋಧ ಕಾರ್ಯ ನಡೆಸುತ್ತಿದ್ದಾರೆ. …
Read More »ವ್ಯಾಪಾರ ಒಪ್ಪಂದ ಮಾತುಕತೆ ವಿಫಲ; ಕೆನಡಾ ಉತ್ಪನ್ನಗಳ ಮೇಲೆ ಯುಎಸ್ 50% ಸುಂಕ
ವಾಷಿಂಗ್ಟನ್: ವ್ಯಾಪರ ಒಪ್ಪಂದ ಮಾತುಕತೆ ವಿಫಲವಾದ ಬೆನ್ನಲ್ಲೇ 20 ಬಿಲಿಯನ್ ಡಾಲರ್ ಮೌಲ್ಯದ ಕೆನಡಾದ ಉತ್ಪನ್ನಗಳ ಮೇಲೆ ಅಮೆರಿಕ 50% ಸುಂಕವನ್ನು ವಿಧಿಸಿದೆ. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಮದು ತೆರಿಗೆಗಳು, ಕೆನಡಾ ಪ್ರತಿ ವರ್ಷ ಅಮೆರಿಕಕ್ಕೆ ಸಾಗಿಸುವ ವಸ್ತುಗಳ ಸುಮಾರು 5% ರಷ್ಟು ಪರಿಣಾಮ ಬೀರುತ್ತವೆ. ಅಮೆರಿಕದ ಹೊಸ ಸುಂಕಗಳು ಶನಿವಾರ ಮಧ್ಯರಾತ್ರಿಯಿಂದ ಜಾರಿಗೆ ಬರಲಿವೆ. ವ್ಯಾಪಾರ ಮಾತುಕತೆ ವಿಫಲವಾಗುತ್ತಿದ್ದಂತೆ ಕೆನಡಾ ಪ್ರಧಾನಿ ಮಾರ್ಕೊ ಕಾರ್ನಿ, ಅಮೆರಿಕದ ಸುಂಕಕ್ಕೆ …
Read More »ಪಾಕಿಸ್ತಾನದವರ ಜೊತೆ ಸಂಪರ್ಕ ಹೊಂದಿದ್ದ ವ್ಯಕ್ತಿ ಬಂಧನ
ಬೆಂಗಳೂರು ಗ್ರಾಮಾಂತರ: ಪಾಕಿಸ್ತಾನದವರ ಜೊತೆ ಸಂಪರ್ಕ ಹೊಂದಿದ್ದ ವ್ಯಕ್ತಿಯನ್ನು ದೊಡ್ಡಬಳ್ಳಾಪುರ ನಗರ ಪೊಲೀಸರು ಬಂಧಿಸಿದ್ದಾರೆ. ಇಸ್ಲಾಂಪುರ ನಿವಾಸಿ ಸೈಯದ್ ಅಬೂಬಕರ್ ( 28 ) ಬಂಧಿತ ಆರೋಪಿ. ಕೌಂಟರ್ ಇಂಟಲಿಜೆನ್ಸ್ ಸೆಲ್ ಮತ್ತು ಸೆಂಟ್ರಲ್ ಐಬಿ ಅಧಿಕಾರಿಗಳ ಮಾಹಿತಿ ಮೇರೆಗೆ ಬಂಧಿಸಲಾಗಿದೆ. ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳ ಜೊತೆ ಇನ್ಸ್ಟಾಗ್ರಾಂ ಅಕೌಂಟ್ ಮೂಲಕ ಆರೋಪಿ ಸಂರ್ಪಕದಲ್ಲಿದ್ದ. ಪಾಕಿಸ್ತಾನದ ಶಾಜದ್ ಬುಟ್ಟಿ ನೆಟವರ್ಕ್ ಗ್ಯಾಂಗ್ನ ಇನ್ಸ್ಟಾಗ್ರಾಂ ಅಕೌಂಟ್. ಗಣ್ಯ ವ್ಯಕ್ತಿಗಳು ದೊಡ್ಡ ದೊಡ್ಡ ಉದ್ಯಮಿಗಳಿಗೆ …
Read More »
Laxmi News 24×7