Breaking News

ಪೆಲೆಟ್ ಗನ್ ಬಳಕೆ – ರಾಹುಲ್ ಗಾಂಧಿ ಪ್ರತಿಭಟನೆಗೆ ಮಣಿದ ದೆಹಲಿ ಪೊಲೀಸ್‌; FIR ದಾಖಲು

ನವದೆಹಲಿ: ರಾಷ್ಟ್ರ ರಾಜಧಾನಿಯ ಪಾರ್ಲಿಮೆಂಟ್‌ ಸ್ಟ್ರೀಟ್‌ ಪೊಲೀಸ್‌ ಠಾಣೆ ಹೊರಗೆ ರಾಹುಲ್‌ ಗಾಂಧಿ  ನೇತೃತ್ವದ ಧರಣಿ ಕಾವು ಪಡೆದುಕೊಳ್ಳುತ್ತಿದ್ದಂತೆ ದೆಹಲಿ ಪೊಲೀಸರು ಪೆಲೆಟ್‌ ಗನ್‌) ಬಳಕೆ ದೂರಿನ ಸಂಬಂಧ ಪ್ರಕರಣ ದಾಖಲಿಸಿದ್ದಾರೆ. ನೀಟ್ ಪ್ರತಿಭಟನೆಯ ವೇಳೆ ನಡೆದ ಪೆಲೆಟ್ ದಾಳಿಯಲ್ಲಿ ಗಾಯಗೊಂಡ ಸಂತ್ರಸ್ತ ವಿದ್ಯಾರ್ಥಿಯೊಂದಿಗೆ ಸಂಸತ್ ರಸ್ತೆಯ ಪೊಲೀಸ್ ಠಾಣೆಗೆ ತೆರಳಿ ಎಫ್‌ಐಆರ್ ದಾಖಲಿಸುವಂತೆ ಆಗ್ರಹಿಸಿ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಧರಣಿ ಕುಳಿತಿದ್ದರು. ಸಂಸದೆ ಪ್ರಿಯಾಂಕಾ ಗಾಂಧಿ …

Read More »

ಬೆಳಗಾವಿ: AI ಆಧಾರಿತ ಆರೋಗ್ಯ ತಪಾಸಣಾ ಯಂತ್ರ ಕೇಂದ್ರ ಉದ್ಘಾಟನೆ.

ಬೆಳಗಾವಿ: AI ಆಧಾರಿತ ಆರೋಗ್ಯ ತಪಾಸಣಾ ಯಂತ್ರ ಕೇಂದ್ರ ಉದ್ಘಾಟನೆ. ​ಬೆಳಗಾವಿ: ನಗರದ ಖಾಸಗಿ ಹೋಟೆಲ್‌ನಲ್ಲಿ ಫೀಪಲ್ಸ್ ಹೆಲ್ತ್ ಕೇರ್ ಟ್ರಸ್ಟ್, ಲೋಕ ಕಲ್ಯಾಣ ಗ್ರಾಮೀಣ ಅಭಿವೃದ್ಧಿ ಸೇವಾ ಸಂಸ್ಥೆ ಹಾಗೂ ಯುವಾಂಶ್ ಎಂಟರ್‌ಪ್ರೈಸಸ್ ಜಂಟಿ ಆಶ್ರಯದಲ್ಲಿ ಆರೋಗ್ಯ ಜಾಗೃತಿ ಶಿಬಿರ ಹಾಗೂ ಕೃತಕ ಬುದ್ಧಿಮತ್ತೆ (AI) ಆಧಾರಿತ ನೂತನ ಆರೋಗ್ಯ ತಪಾಸಣಾ ಯಂತ್ರದ ಉದ್ಘಾಟನಾ ಕಾರ್ಯಕ್ರಮ ಶುಕ್ರವಾರ ಯಶಸ್ವಿಯಾಗಿ ನಡೆಯಿತು. ​ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಸಮಾಜ ಸೇವಕ …

Read More »

ಆಸ್ಟನ್ ಮಾರ್ಟಿನ್ ಕಾರು ಡಿಕ್ಕಿ, ಯುವತಿ ಸಾವು; ರಾಜ್ಯಸಭಾ ಎಂಪಿ ಪುತ್ರನ ವಿರುದ್ದ ಕೇಸ್‌ ದಾಖಲು

ಹೈದರಾಬಾದ್: ಐಷಾರಾಮಿ ಆಸ್ಟನ್ ಮಾರ್ಟಿನ್ ಕಾರು ಡಿಕ್ಕಿಯಾಗಿ 26 ವರ್ಷದ ಯುವತಿಯೊಬ್ಬರು ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ, ರಾಜ್ಯಸಭಾ ಸಂಸದ ಲಿಂಗಮನೇನಿ ರಮೇಶ್ ಅವರ ಪುತ್ರ ಲಿಂಗಮನೇನಿ ಸಂಜುಶ್ (21) ವಿರುದ್ಧ ಅತಿವೇಗ ಮತ್ತು ಅಜಾಗರೂಕ ಚಾಲನೆಯ ಆರೋಪದಡಿ ಪ್ರಕರಣ ದಾಖಲಾಗಿದೆ. ಇನಾರ್ಬಿಟ್ ಮಾಲ್‌ನಲ್ಲಿರುವ ಲೈಫ್‌ಸ್ಟೈಲ್ ಬಟ್ಟೆ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದ ಭಾರತಿ ಮುಖಿ, ಆಗಸ್ಟ್ 16ರ ಭಾನುವಾರ ಮಧ್ಯಾಹ್ನ ಸುಮಾರು 3 ಗಂಟೆಗೆ ತಮ್ಮ ಸಹೋದ್ಯೋಗಿ ಪೂಜಾ ಜೊತೆ ಊಟಕ್ಕೆ …

Read More »

ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ಪ್ರಕಟ: ಮುಖ್ಯಮಂತ್ರಿ ಚಂದ್ರುಗೆ ಜೀವಮಾನ ಸಾಧನೆ ಗೌರವ

ಬೆಂಗಳೂರು: ರಂಗಭೂಮಿ ಕ್ಷೇತ್ರದಲ್ಲಿ ದೀರ್ಘಕಾಲದಿಂದ ನಿರಂತರ ಸೇವೆ ಸಲ್ಲಿಸುತ್ತಿರುವ ಹಿರಿಯ ಹಾಗೂ ಪ್ರತಿಭಾವಂತ ಕಲಾವಿದರನ್ನು ಗೌರವಿಸುವ ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ ಸಾಧನೆ ಗೌರವ ಪ್ರಶಸ್ತಿ, ವಾರ್ಷಿಕ ಪ್ರಶಸ್ತಿ ಹಾಗೂ ವಿವಿಧ ದತ್ತಿನಿಧಿ ಪುರಸ್ಕಾರಗಳ ಪಟ್ಟಿ ಪ್ರಕಟವಾಗಿದೆ. ಕನ್ನಡ ರಂಗಭೂಮಿ ಹಾಗೂ ಬೆಳ್ಳಿತೆರೆಯಲ್ಲಿ ತಮ್ಮ ವಿಶಿಷ್ಟ ಅಭಿನಯ, ಕಂಠಸಿರಿ ಮತ್ತು ವಿಭಿನ್ನ ಪಾತ್ರಗಳ ಮೂಲಕ ಮನೆಮಾತಾಗಿರುವ ಹಿರಿಯ ನಟ ಡಾ. ಮುಖ್ಯಮಂತ್ರಿ ಚಂದ್ರು ಅವರು ಈ ಬಾರಿಯ …

Read More »

ಪಾಗಲ್‌ ಪ್ರೇಮಿ ಕಾಟಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ – ಆರೋಪಿ ಅರೆಸ್ಟ್‌

ಬೆಂಗಳೂರು: ಪಾಗಲ್‌ ಪ್ರೇಮಿಯ ಕಾಟಕ್ಕೆ ಬೇಸತ್ತು ವಿವಾಹಿತೆ ಆತ್ಮಹತ್ಯೆಗೆ ಶರಣಾದ ಘಟನೆ ಇಂದಿರಾನಗರದ ಲಕ್ಷ್ಮೀಪುರಂನಲ್ಲಿ ನಡೆದಿದೆ. ಆ.6 ರಂದು ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ನಗರದ ಕವಿತಾ (21) ಆತ್ಮಹತ್ಯೆಗೆ ಶರಣಾದ ಮಹಿಳೆ. ಮಹಿಳೆಗೆ 2024 ರಲ್ಲಿ ಮದುವೆಯಾಗಿದ್ದು 1.5 ವರ್ಷದ ಮಗು ಸಹ ಇತ್ತು. ಇತ್ತೀಚೆಗೆ ಮಹಿಳೆ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಪೊಲೀಸ್‌ ತನಿಖೆ ವೇಳೆ ಪಾಗಲ್‌ ಪ್ರೇಮಿಯ ಕಾಟ ಬೆಳಕಿಗೆ ಬಂದಿದೆ. …

Read More »

ಪ್ಯಾಕ್‌ ಮಾಡದ ಖಾದ್ಯ ತೈಲ ಮಾರಾಟಕ್ಕೆ ನಿಷೇಧ – ನಿಯಮ ಉಲ್ಲಂಘಿಸಿದ್ರೆ 7 ವರ್ಷ ಜೈಲು

ಮುಂಬೈ: ಮಹಾರಾಷ್ಟ್ರದಲ್ಲಿ ಸಡಿಲ (ಪ್ಯಾಕ್ ಮಾಡದ) ಖಾದ್ಯ ತೈಲ ಮಾರಾಟ ಮಾಡುವುದನ್ನು ರಾಜ್ಯ ಆಹಾರ ಮತ್ತು ಔಷಧ ಆಡಳಿತ  ನಿಷೇಧಿಸಿದೆ. ನಿಯಮ ಉಲ್ಲಂಘಿಸಿದವರಿಗೆ 7 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವುದಾಗಿ FDA ಆಯುಕ್ತ ತುಕಾರಾಮ್ ಮುಂಡೆ ಎಚ್ಚರಿಸಿದ್ದಾರೆ. ಇತ್ತೀಚೆಗೆ ಹೆಚ್ಚಿನ ಪ್ರಮಾಣದಲ್ಲಿ ಖಾದ್ಯ ತೈಲದಲ್ಲಿ ಕಲಬೆರಕೆ ಮಾಡುತ್ತಿರುವುದು ಕಂಡುಬರುತ್ತಿದೆ. ಇದು ಸಾರ್ವಜನಿಕರ ಆರೋಗ್ಯದ ಮೇಲೆ ನೇರ ಪರಿಣಾಮ ಬೀರುತ್ತದೆ. ಹೀಗಾಗಿ ಯಾವುದೇ ರಾಜಿ ಇಲ್ಲ ಎಂದು ಮುಂಡೆ ತಿಳಿಸಿದ್ದಾರೆ. ತಪ್ಪುದಾರಿಗೆಳೆಯುವ …

Read More »

ವಿಜಯಪುರದಲ್ಲಿ ಮುಂದುವರಿದ ಕಾಂಗ್ರೆಸ್ ನಾಯಕರ ಮುನಿಸು – ಬರ ವೀಕ್ಷಣೆಗೆ ಬಾರದ ಶಾಸಕ ಯಶವಂತರಾಯ ಗೌಡ

ವಿಜಯಪುರ: ಇತ್ತೀಚಿಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ವೇಳೆ ವಿಜಯಪುರದ ಸಚಿವ ಎಂ.ಬಿ ಪಾಟೀಲ್ ಹಾಗೂ ಶಾಸಕ ಯಶವಂತರಾಯಗೌಡ ಪಾಟೀಲ್ ಮಧ್ಯೆ ಇರುವ ಗುದ್ದಾಟ ಬಯಲಾಗಿತ್ತು. ಇದೀಗ ಬರ ವೀಕ್ಷಣೆಗೆ ಬಾರದಿರುವುದು ಮುನಿಸು ಶಮನವಾಗದಿರುವುದು ಮುನ್ನೆಲೆಗೆ ಬಂದಿದೆ. ಮುನಿಸಿಕೊಂಡಿದ್ದ ಯಶವಂತರಾಯ ಗೌಡ ಪಾಟೀಲ್ ಅವರು ರಾಜೀನಾಮೆ ಕೊಟ್ಟಿದ್ದರು. ತದನಂತರ ಸಿಎಂ ಡಿಕೆಶಿ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಯಶವಂತರಾಯಗೌಡ ಪಾಟೀಲ್ ಮನವಲಿಸುವಲ್ಲಿ ಯಶಸ್ವಿಯಾಗಿದ್ದರು. ಆದ್ರೆ ಸಚಿವ ಎಂ.ಬಿ ಪಾಟೀಲ್ ಹಾಗೂ ಯಶವಂತರಾಯಗೌಡ …

Read More »

ದಲಿತರ ಹಣ ದಲಿತರಿಗೆ ಸೇರಬೇಕು – ವಿಪಕ್ಷ ನಾಯಕ ಆರ್‌. ಅಶೋಕ್‌ ಒತ್ತಾಯ

ಬೆಂಗಳೂರು: ನಾವು ದಲಿತ ವಿರೋಧಿಗಳಲ್ಲ, ನಮ್ಮ ಹೋರಾಟ ಮುಂದುವರಿಯುತ್ತದೆ. ಸರ್ಕಾರ ಲೂಟಿ ಮಾಡಿರುವ ದಲಿತರ ಹಣ ದಲಿತರಿಗೇ ಸೇರಬೇಕು ಎಂದು ವಿಪಕ್ಷ ನಾಯಕ ಆರ್‌. ಅಶೋಕ್‌ ಒತ್ತಾಯಿಸಿದ್ದಾರೆ. ವಿಧಾನಸೌಧದ ಕೆಂಗಲ್‌ ಗೇಟ್‌ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬರ ಪರಿಸ್ಥಿತಿ, ಕುಡಿಯುವ ನೀರಿನ ಸಮಸ್ಯೆ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣದ ಅಕ್ರಮ ವರ್ಗಾವಣೆ ಪ್ರಕರಣವನ್ನು ಪ್ರಸ್ತಾಪಿಸಿ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. …

Read More »

ಶ್ರೀರಂಗನಾಥ ದೇವಾಲಯಕ್ಕೆ 66 ಲಕ್ಷ ರೂ.ನ ಬಂಗಾರದ ಕಲಶ ಕೊಟ್ಟ ಉದ್ಯಮಿ

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ಪಟ್ಟಣದ ಇತಿಹಾಸ ಪ್ರಸಿದ್ಧ ಶ್ರೀರಂಗನಾಥಸ್ವಾಮಿ ದೇವಾಲಯಕ್ಕೆ  ಟಿವಿಎಸ್‌ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ವೇಣು ಶ್ರೀನಿವಾಸನ್ 66.78 ಲಕ್ಷ ರೂಪಾಯಿ ಬೆಲೆಯ ಬಂಗಾರದ ಅಷ್ಟಲಕ್ಷ್ಮಿ ಕಲಶವನ್ನು ಕೊಡುಗೆಯಾಗಿ ನೀಡಿದ್ದಾರೆ. ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಉಮಾ ಅವರಿಗೆ ಹಸ್ತಾಂತರಿಸಿದ ಕಲಶದಲ್ಲಿ  ಸುತ್ತಲೂ ಅಷ್ಟ ಲಕ್ಷ್ಮಿಯರ ಚಿತ್ರಗಳಿದ್ದು, 398.580 ಗ್ರಾಂ ತೂಕದ ಶುದ್ಧ ಬಂಗಾರದಿಂದ ಕೂಡಿದೆ. ದೇವಾಲಯದ ರಾಯಗೋಪುರದಿಂದ ಕಲಶವನ್ನು ಮಂಗಳವಾದ್ಯ ಸಹಿತ ಗರ್ಭಗುಡಿವರೆಗೆ ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು. ಶ್ರೀರಂಗನಾಥಸ್ವಾಮಿ ದೇವರ …

Read More »

ಸಚಿವ ಸ್ಥಾನದಿಂದ ನಾಗೇಂದ್ರ ವಜಾಕ್ಕೆ ಬಿಜೆಪಿ ಆಗ್ರಹ – ಶಿವಮೊಗ್ಗದಲ್ಲಿ ಡಿಸಿ ಕಚೇರಿ ಮುತ್ತಿಗೆ ಯತ್ನ

ಶಿವಮೊಗ್ಗ: ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಸಚಿವ ನಾಗೇಂದ್ರರನ್ನು ಸಂಪುಟದಿಂದ ವಜಾಗೊಳಿಸುವಂತೆ ಆಗ್ರಹಿಸಿ ಶಿವಮೊಗ್ಗದಲ್ಲಿ  4 ದಿನಗಳಿಂದ ಬಿಜೆಪಿ ಮುಖಂಡರು ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು (ಆ.20) ಧರಣಿ ಬಿಟ್ಟು ಏಕಾಏಕಿ ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ಬಿಜೆಪಿ ಮುಖಂಡರು – ಕಾರ್ಯಕರ್ತರು ಯತ್ನಿಸಿದ್ದಾರೆ. ಬ್ಯಾರಿಕೇಡ್ ತಳ್ಳಿ ಏಕಾಏಕಿ ಒಳಗೆ ನುಗ್ಗಿದ್ದಾರೆ. ಈ ವೇಳೆ ಸಂಭವಿಸಿದ ತಳ್ಳಾಟ – ನೂಕಾಟದಲ್ಲಿ ಪೊಲೀಸರು, ಬಿಜೆಪಿ ಕಾರ್ಯಕರ್ತರು ಕೆಳಗೆ ಬಿದ್ದಿದ್ದಾರೆ. …

Read More »