ಬೆಳಗಾವಿ: ಮಾಹಾರಾಷ್ಟ್ರದ ಪಶ್ಚಿಮಘಟ್ಟ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಮಳೆ ಅಬ್ಬರ ಜೋರಾಗಿದ್ದು, ಗಡಿಭಾಗಕ್ಕೆ ಹೊಂದಿಕೊಂಡಿರುವ ಪ್ರಸಿದ್ದ ಧಾರ್ಮಿಕ ಕ್ಷೇತ್ರ ಮುಳಗುವ ಹಂತಕ್ಕೆ ತಲುಪಿದೆ. ಕೃಷ್ಣಾ ಮತ್ತು ಪಂಚಗಂಗಾ ನದಿಗಳ ನೀರಿನ ಮಟ್ಟದಲ್ಲಿ ಕಳೆದ 24 ಗಂಟೆಗಳಲ್ಲಿ ಭಾರಿ ಏರಿಕೆಯಾಗಿದೆ. ನದಿಗಳ ನೀರಿನ ಮಟ್ಟ ಬರೋಬ್ಬರಿ 10 ಅಡಿಗಳಷ್ಟು ಹೆಚ್ಚಾಗಿದ್ದು, ಪ್ರವಾಹದ ನೀರು ಇಲ್ಲಿನ ಪ್ರಸಿದ್ಧ ದತ್ತ ಮಂದಿರದ ಸಮೀಪಕ್ಕೆ ಬಂದು ತಲುಪಿದೆ. ನದಿಯ ನೀರಿನ ಮಟ್ಟ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದರಿಂದ ದತ್ತ ದೇವಸ್ಥಾನದ ಆಡಳಿತ ಮಂಡಳಿ …
Read More »ಬೆಳಗಾವಿ ಅರಣ್ಯ ಇಲಾಖೆಯಿಂದ ತುರ್ತು ನಿಯಂತ್ರಣ ಕೊಠಡಿ ಸ್ಥಾಪನೆ
ಬೆಳಗಾವಿ: ಮುಂಗಾರು ಮಳೆ ಗಾಳಿಗೆ ಬೆಳಗಾವಿ ನಗರದ ರಸ್ತೆ ಅಕ್ಕಪಕ್ಕದಲ್ಲಿರುವ ಮರಗಳು ಮತ್ತು ಅದರ ಕೊಂಬೆಗಳು ರಸ್ತೆಯಲ್ಲಿ ಸಂಚರಿಸುವ ಜನರ, ವಾಹನ ಸಂಚಾಲಕು ಮತ್ತು ವಾಹನಗಳ ಮೇಲೆ ಬಿದ್ದು ಜೀವಹಾನಿ, ಆಸ್ತಿ ಹಾನಿಯಾಗುವ ಸಂಭವವಿರುವುದರಿಂದ ಅಂತಹ ಮರಗಳನ್ನು ಜಂಟಿಯಾಗಿ ಸರ್ವೆ ಮಾಡಿ ತೆರವುಗೊಳಿಸಲು ಸೂಕ್ತ ಕ್ರಮ ಕೈಗೊಳ್ಳುವುದು ಹಾಗೂ ಬಿದ್ದ ಮರಗಳನ್ನು ತಕ್ಷಣವೇ ತೆರವುಗೊಳಿಸಲು ಅವಶ್ಯಕವಾದ ಪರಿಕರಗಳನ್ನು ಹಾಗೂ ಸಿಬ್ಬಂದಿಗಳನ್ನು ಸದಾ ಸಿದ್ಧತೆಯಲ್ಲಿಡಲು ತಂಡವನ್ನು ರಚಿಸಿ ತುರ್ತು ಪ್ರತಿಕ್ರಿಯೆ ತಂಡವನ್ನು …
Read More »ಪ್ರವಾಹ ಪರಿಸ್ಥಿತಿ ವೀಕ್ಷಿಸಿ ಜನರಿಗೆ ಧೈರ್ಯ ತುಂಬಿದ ಶಾಸಕಿ ಶಶಿಕಲಾ ಜೊಲ್ಲೆ
ಬೆಳಗಾವಿ: ಕಳೆದ ಎರಡು ದಿನಗಳಿಂದ ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ನಿಪ್ಪಾಣಿ ಮತಕ್ಷೇತ್ರದ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಪ್ರವಾಹ ಪರಿಸ್ಥಿತಿ ವೀಕ್ಷಿಸಿದ ಶಾಸಕಿ ಶಶಿಕಲಾ ಜೊಲೆ ಅವರು ನದಿ ತೀರದ ಜನರೊಂದಿಗೆ ನಾವಿದ್ದೇವೆ ಎಂದು ಭರವಸೆ ನೀಡಿದ್ದಾರೆ. ಶಶಿಕಲಾ ಜೊಲ್ಲೆ ಅವರು ಸೋಮವಾರ ಕ್ಷೇತ್ರದ ಭೀವಶಿ ಗ್ರಾಮಕ್ಕೆ ಖುದ್ದಾಗಿ ಭೇಟಿ ನೀಡಿ, ವೇದಗಂಗಾ ನದಿಯ ನೀರಿನ ಮಟ್ಟ ಹಾಗೂ ಪ್ರವಾಹ ಪರಿಸ್ಥಿತಿಯನ್ನು ವೀಕ್ಷಿಸಿದರು. …
Read More »ಸಂಶೋಧನೆಯಲ್ಲಿ ನೈತಿಕತೆ ಮತ್ತು ಮೌಲ್ಯಗಳು ಅಗತ್ಯ: ಪ್ರೊ. ಪಿ.ಜಿ. ತಡಸದ
ಬೆಳಗಾವಿ: ನಾವು ಯಾವುದೇ ಕೆಲಸದಲ್ಲಿ ತೊಡಗಿಕೊಂಡಾಗ ನೈತಿಕತೆ ಮತ್ತು ಮೌಲ್ಯಗಳು ನಿರ್ಣಾಯಕ ಪಾತ್ರವನ್ನು ವಹಿಸುತ್ತವೆ. ಸಂಶೋಧನೆಯು ವೈಜ್ಞಾನಿಕ ಪ್ರಕ್ರಿಯೆ ಆಗಿರುವುದರಿಂದ ನಾವು ಸಂಶೋಧನೆಯ ಚೌಕಟ್ಟಿನೊಳಗೆ ಅಗತ್ಯವಾದ ಮಾರ್ಗಸೂಚಿಗಳು ಮತ್ತು ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ವಿಜಯಪುರದ ಕರ್ನಾಟಕ ರಾಜ್ಯ ಮಹಿಳಾ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪ್ರೊ. ಪಿ.ಜಿ. ತಡಸದ ಹೇಳಿದರು. ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುವೆಂಪು ಸಭಾಂಗಣದಲ್ಲಿ, ಆಂತರಿಕ ಗುಣಮಟ್ಟ ಆಂತರಿಕ ಗುಣಮಟ್ಟದ ಭರವಸೆ ಕೋಶ ಮತ್ತು ಗ್ರಂಥಾಲಯ ವಿಜ್ಞಾನ ವಿಭಾಗ “ಸಂಶೋಧನೆ …
Read More »ಹಾದಿ ಬೀದಿಯಲ್ಲಿ ಪ್ರತಿಭಟನೆ ನಡೆಸಲು ಕಾಂಗ್ರೆಸ್ಗೆ ಅನುಮತಿ ನೀಡಿದ್ದು ಯಾರು – ಸುರೇಶ್ಕುಮಾರ್ ಪ್ರಶ್ನೆ
ಬೆಂಗಳೂರು: ನಗರದಲ್ಲಿ ಯಾರೇ ಪ್ರತಿಭಟನೆ ಮಾಡಿದ್ದರೂ ಫ್ರೀಡಂ ಪಾರ್ಕ್ನಲ್ಲಿ ನಡೆಸಬೇಕು. ಹಾದಿ ಬೀದಿಯಲ್ಲಿ ಪ್ರತಿಭಟನೆ ನಡೆಸಲು ಕಾಂಗ್ರೆಸ್ನವರಿಗೆ ಅನುಮತಿ ನೀಡಿದ್ದು ಯಾರು ಎಂದು ರಾಜಾಜಿನಗರ ಬಿಜೆಪಿ ಶಾಸಕ ಸುರೇಶ್ ಕುಮಾರ್ ಪ್ರಶ್ನಿಸಿದ್ದಾರೆ. ಇಂದಿನ ಕಾಂಗ್ರೆಸ್ ಪ್ರತಿಭಟನೆಯ ಬಗ್ಗೆ ಪ್ರತಿಕ್ರಿಯಿಸಿದ ಅವರು, ಪ್ರತಿ ಸೋಮವಾರ ನಾನು ಕ್ಷೇತ್ರ ಜನರೊಂದಿಗೆ ಮಾತನಾಡುತ್ತೇನೆ. ಈ ವೇಳೆ ಜನರು ಬಂದು ಹಲವು ಸಮಸ್ಯೆಗಳನ್ನು ಹೇಳುತ್ತಾರೆ. ಇಂದು 63ನೇ ಜನರೊಂದಿಗೆ ಜನಸೇವಕ ಕಾರ್ಯಕ್ರಮ ನಡೆಸುವಾಗ ಮುತ್ತಿಗೆ ಹಾಕಿದ್ದಾರೆ. …
Read More »ನಿರ್ಭಯ ಕೇಸ್ನಲ್ಲಿದ್ದಂತವರಲ್ಲ ಇವರು, ಪೋಕ್ಸೋ ಆರೋಪಿಗಳನ್ನು ಬಿಡಿ – ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ
ಕಲಬುರಗಿ: ರಾಜ್ಯದಲ್ಲಿ ಹುಸಿ ಬಾಂಬ್ ಬೆದರಿಕೆ ದಿನೇ ದಿನೇ ಹೆಚ್ಚಾಗುತ್ತಿದೆ. ಇದೀಗ ಯಾದಗಿರಿ ಹಾಗೂ ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಬಂದಿದ್ದು, ನಿರ್ಭಯ ಪ್ರಕರಣದಲ್ಲಿದ್ದ ಆರೋಪಿಗಳ ರೀತಿಯಲ್ಲ, ಈ ಪೋಕ್ಸೋ ಆರೋಪಿಗಳನ್ನು ಬಿಡಿ ಎಂದು ಕಲಬುರಗಿ ಕೋರ್ಟ್ಗೆ ಬಂದ ಮೇಲ್ನಲ್ಲಿ ಉಲ್ಲೇಖಿಸಿದ್ದಾರೆ. ಕಳೆದ ಒಂದು ತಿಂಗಳ ಅವಧಿಯಲ್ಲಿ ರಾಜ್ಯದ ವಿವಿಧ ಜಿಲ್ಲಾ ನ್ಯಾಯಾಲಯಗಳಿಗೆ 2 ರಿಂದ 3 ಬಾರಿ ಬಾಂಬ್ ಬೆದರಿಕೆ ಬಂದಿದೆ. ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ತಮಿಳುನಾಡು …
Read More »ರೈತರ ಜಮೀನುಗಳಲ್ಲಿ ಕೇಬಲ್ ಕಳ್ಳತನ – ಇಬ್ಬರು ಕಳ್ಳರನ್ನ ಹಿಡಿದು ಪೊಲೀಸರಿಗೊಪ್ಪಿಸಿದ ಗ್ರಾಮಸ್ಥರು
ಕೋಲಾರ: ಗ್ರಾಮೀಣ ಭಾಗದ ರೈತರ ಕೇಬಲ್ ಕಳ್ಳತನಮಾಡುತ್ತಿದ್ದ ಕಳ್ಳರನ್ನು ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ತಾಲೂಕು ದೊಡ್ಡಹಸಾಳ ಗ್ರಾಮದಲ್ಲಿಂದು ಈ ಘಟನೆ ನಡೆದಿದ್ದು, ಗ್ರಾಮದಲ್ಲಿ ರೈತರ ಬೋರ್ ವೆಲ್ಗೆ ಅಳವಡಿಸಿದ್ದ ಕೇಬಲ್ ಕಳ್ಳತನ ಮಾಡುವ ವೇಳೆ ಸಿಕ್ಕಿ ಬಿದ್ದಿದ್ದಾರೆ. ಕೋಲಾರದ ಗಾಂಧಿನಗರ ನಿವಾಸಿಗಳಾದ ಚೇತನ್ ಹಾಗೂ ಸುದೀಪ್ ಕಳ್ಳತನ ಮಾಡುವ ವೇಳೆ ರೈತರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಸದ್ಯ ಕಳ್ಳರನ್ನು ಹಿಡಿದು …
Read More »ರಾಜ್ಯದಲ್ಲಿ SIR ಲೋಪ – ಬಿಜೆಪಿ, ಜೆಡಿಎಸ್ನ ಮೈತ್ರಿ ನಾಯಕರಿಂದ ಮುಖ್ಯ ಚುನಾವಣಾಧಿಕಾರಿಗೆ ದೂರು
ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ನಲ್ಲಿ ಕೆಲವು ಲೋಪ ಕಂಡುಬಂದ ಹಿನ್ನೆಲೆ ಬಿಜೆಪಿ, ಜೆಡಿಎಸ್ ಮೈತ್ರಿ ನಾಯಕರು ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ. ಪ್ರಹ್ಲಾದ್ ಜೋಶಿ, ಹೆಚ್ಡಿಕೆ, ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಸಿ.ಟಿ ರವಿ, ಅಶ್ವಥ್ ನಾರಾಯಣ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಂಸದ ಕಾರಜೋಳ ನಿಯೋಗ ದೂರು ಸಲ್ಲಿಕೆ ಮಾಡಿದೆ. ದೂರಿನಲ್ಲಿ ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ಬಗ್ಗೆ ಪ್ರಶ್ನಿಸಿದ್ದಾರೆ ಎನ್ನಲಾಗಿದೆ. ವಿಪಕ್ಷಗಳ ಆರೋಪ ಏನು? * ಹಲವೆಡೆ ಸಾಮೂಹಿಕ …
Read More »SIR ದುರ್ಬಳಕೆ ಮಾಡಿಕೊಂಡಿಲ್ಲ – ವಿಪಕ್ಷಗಳ ಆರೋಪದಲ್ಲಿ ಹುರುಳಿಲ್ಲ ಎಂದ ಯತೀಂದ್ರ
ಬೆಂಗಳೂರು: ಎಸ್ಐಆರ್ ದುರ್ಬಳಕೆ ಮಾಡಿಕೊಂಡಿಲ್ಲ, ರಾಮನಗರದಲ್ಲಿ ಮಾತ್ರ ಹಾಗಾಗಿದೆ, ವಿಪಕ್ಷಗಳ ಆರೋಪದಲ್ಲಿ ಹುರುಳಿಲ್ಲ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ. ಎಸ್ಐಆರ್ ಲೋಪದ ಬಗ್ಗೆ ವಿಪಕ್ಷಗಳ ದೂರು ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಎಸ್ಐಆರ್ ಪ್ರಕ್ರಿಯೆಯನ್ನು ಯಾವುದೇ BLOಗಳು ಮಿಸ್ ಯೂಸ್ ಮಾಡಿಕೊಂಡಿಲ್ಲ. ರಾಮನಗರದಲ್ಲಿ ಮಾತ್ರ ಆ ರೀತಿ ಆಗಿದೆ. ಅದೂ ಕೂಡ ಎಸ್ಐಆರ್ ಬಗ್ಗೆ ಮಾಹಿತಿ ಕೊಡೋಕೆ ಒಂದು ಕಡೆ ಸೇರಿದ್ದಾರೆ ಅಷ್ಟೆ. ಇದಕ್ಕೆ ಎಸ್ಐಆರ್ ಮಿಸ್ ಯೂಸ್ …
Read More »SIR ಪ್ರಕ್ರಿಯೆಯಲ್ಲಿ ನಾವ್ಯಾರು ಕೈ ಹಾಕಿಲ್ಲ, ಆದ್ರೆ ಆಯೋಗ ಮಾಡ್ತಿರೋ ಅಭಿಯಾನದಲ್ಲಿ ಭಿನ್ನಾಭಿಪ್ರಾಯ ಇದೆ: ಡಿಕೆಶಿ
ಬೆಂಗಳೂರು: SIR ಪ್ರಕ್ರಿಯೆಯಲ್ಲಿ ರಾಜ್ಯ ಸರ್ಕಾರ ಯಾವುದೇ ರೀತಿಯ ಮಧ್ಯಪ್ರವೇಶ ಮಾಡಿಲ್ಲ. ಆದರೆ ಚುನಾವಣಾ ಆಯೋಗ ಈ ಅಭಿಯಾನವನ್ನು ನಡೆಸುತ್ತಿರುವ ರೀತಿಯ ಬಗ್ಗೆ ಮಾತ್ರ ನಮಗೆ ಭಿನ್ನಾಭಿಪ್ರಾಯ ಇದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. SIR ಪ್ರಕ್ರಿಯೆಯಲ್ಲಿ ಲೋಪಗಳಾಗಿವೆ ಎಂಬ ವಿಪಕ್ಷಗಳ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ವಿಚಾರದಲ್ಲಿ ಈಗಾಗಲೇ ನ್ಯಾಯಾಲಯದಲ್ಲಿ ವಾದ ಮಾಡಿದ್ದೇವೆ. ಈಗ ಕೋರ್ಟ್ ತೀರ್ಪು ನೀಡಿದೆ. ಎಲ್ಲರಿಗೂ ಮತದಾನದ ಹಕ್ಕು ಸಿಗಬೇಕು ಎಂಬ …
Read More »
Laxmi News 24×7