ಬೆಂಗಳೂರು: ವಕ್ಫ್ ಮಂಡಳಿ (Waqf Board) ಆಸ್ತಿ ವಿಚಾರವಾಗಿ ರೈತರಿಗೆ ಯಾವುದೇ ನೋಟಿಸ್ ಕೊಡಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕೊಟ್ಟಿರುವ ನೋಟಿಸ್ ವಾಪಸ್ ಪಡೆಯಲು ಸೂಚಿಸಿದ್ದಾರೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ (DR. G. Parameshwar) ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಈ ಕುರಿತು ಮಾತನಾಡಿದ ಗೃಹಸಚಿವ ಪರಮೇಶ್ವರ (DR. G. Parameshwar), ವಕ್ಫ್ ಮಂಡಳಿ (waqf Board) ಆಸ್ತಿ ವಿಚಾರ ಸದ್ಯ ಮುಗಿದು ಹೋದ …
Read More »ಆರ್ಥಿಕ ಮುಗ್ಗಟ್ಟು ಮಧ್ಯೆಯೇ ಪಾಲಿಕೆಯಿಂದ ಲಕ್ಷ, ಲಕ್ಷ ವೆಚ್ಚ!
ಬೆಳಗಾವಿ: ಆರ್ಥಿಕ ಮುಗ್ಗಟ್ಟಿನಲ್ಲಿ ಸಿಲುಕಿ ಒದ್ದಾಡುತ್ತಿರುವ ಮಹಾನಗರ ಪಾಲಿಕೆ ದುಂದು ವೆಚ್ಚ ಮಾಡುತ್ತಿದೆ. ಕಳೆದ ವರ್ಷ ಕರ್ನಾಟಕ ರಾಜ್ಯೋತ್ಸವ ವೇಳೆ ಪ್ರತಿಮೆಗಳಿಗೆ ಹೂವಿನ ಹಾರ ಹಾಕಿರುವ ಬಿಲ್ 37 ಸಾವಿರ ರೂ. ಪಾವತಿಸಿರುವುದು ಎಲ್ಲರೂ ಹೌಹಾರುವಂತೆ ಮಾಡಿದೆ. ನಗರದಲ್ಲಿ ಹಮ್ಮಿಕೊಳ್ಳುವ ಉತ್ಸವ, ಕಾರ್ಯಕ್ರಮ, ಜಯಂತಿಗಳಿಗೆ ಹಣ ಪೋಲು ಮಾಡಿರುವುದು ಅಚ್ಚರಿಗೆ ಕಾರಣವಾಗಿದೆ. ಇಷ್ಟೊಂದು ಪ್ರಮಾಣದಲ್ಲಿ ದುಂದುವೆಚ್ಚ ಆಗಿರುವುದು ಕಂಡು ಬಂದಿದ್ದು, ಪಾಲಿಕೆ ಉತ್ತರಿಸಬೇಕಿದೆ. 2023ರ ಕರ್ನಾಟಕ ರಾಜ್ಯೋತ್ಸವದಲ್ಲಿ ಹೂವಿನ ಹಾರಕ್ಕೆ …
Read More »2024-29ನೇ ಸಾಲಿನ ಪ್ರವಾಸೋದ್ಯಮ ನೀತಿಗೆ ರಾಜ್ಯ ಸರ್ಕಾರ ಅನುಮೋದನೆ
ಉಡುಪಿ: ಪ್ರವಾಸೋದ್ಯಮ ನೀತಿ 2024-29ಕ್ಕೆ ರಾಜ್ಯ ಸರ್ಕಾರ ಅನುಮೋದನೆ ನೀಡಿದ್ದು, ಅಗತ್ಯ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಮತ್ತು ಅಂತರರಾಷ್ಟ್ರೀಯ ಪ್ರವಾಸಿಗರನ್ನು ಆಕರ್ಷಿಸಲು 1,349 ಕೋಟಿ ರೂ ಬಿಡುಗಡೆ ಮಾಡಿದೆ ಉಡುಪಿ ಜಿಲ್ಲಾ ಉಸ್ತುವಾರಿಯೂ ಆಗಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಮಾತನಾಡಿ, ವರ್ಧಿತ ಸೇವೆಗಳು ಮತ್ತು ಸೌಲಭ್ಯಗಳ ಮೂಲಕ ಕರ್ನಾಟಕವನ್ನು ಜಾಗತಿಕ ಪ್ರವಾಸೋದ್ಯಮ ಕೇಂದ್ರವಾಗಿ ಪರಿವರ್ತಿಸುವ ಸರ್ಕಾರದ ಬದ್ಧತೆಯನ್ನು ಒತ್ತಿ ಹೇಳಿದರು. ಕರ್ನಾಟಕದ ಹೂಡಿಕೆ …
Read More »2025 ರ ವೇಳೆಗೆ ಭಾರತದ ಸಾಲ 185.27 ಟ್ರಿಲಿಯನ್ ತಲುಪುತ್ತಿದೆ : ಸಿಎಂ
ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಧಾನಮಂತ್ರಿ ಮೋದಿ ಟೀಕೆ ಮಾಡಿರುವ ವಿಚಾರವಾಗಿ ಟ್ವೀಟ್ ಮೂಲಕ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ನಿಮ್ಮ ಬಿಜೆಪಿ ಅವಧಿಯಲ್ಲಿ ನಡೆದಿರುವಂತಹ 40% ಕಮಿಷನ್ ಭ್ರಷ್ಟಾಚಾರ ಪೀಡಿತದಿಂದ ಬಿಜೆಪಿ ಕರ್ನಾಟಕವನ್ನು ತೊರೆದಿದೆ ಎಂದು ತಿರುಗೇಟು ನೀಡಿದರು. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಈ ಕುರಿತು ಹಂಚಿಕೊಂಡಿರುವ ಅವರು ನಾವು ಭರವಸೆ ಕೊಟ್ಟಂತಹ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ …
Read More »ರಾಜ್ಯದ 9, 10 ನೇ ತರಗತಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ‘ವಿದ್ಯಾರ್ಥಿ ವೇತನ’ ಪಡೆಯಲು ‘ಇ-ಕೆವೈಸಿ’ ಕಡ್ಡಾಯ
ಬೆಂಗಳೂರು : ವಿವಿಧ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ 9 ಮತ್ತು 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಪಡೆಯಲು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ. ಪೋಷಕರ ವಾರ್ಷಿಕ ಆದಾಯ ಮಿತಿ ರೂ.2.50 ಲಕ್ಷದೊಳಗಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ಭಾರತ ಸರ್ಕಾರದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ (SSP portal) ಮೂಲಕ ಆನ್ಲೈನ್ ನಲ್ಲಿ …
Read More »ಆರು ರಾಜ್ಯಗಳ ಜತೆ ಗಡಿ ಹಂಚಿಕೊಂಡಿರುವ ಕರ್ನಾಟಕ ಕಳೆದ 50 ವರ್ಷಗಳಿಂದಲೂ ಒಂದಲ್ಲ ಒಂದು ಸಮಸ್ಯೆಯನ್ನು ಎದುರಿಸುತ್ತಲೇ ಇದೆ.
ಆರು ರಾಜ್ಯಗಳ ಜತೆ ಗಡಿ ಹಂಚಿಕೊಂಡಿರುವ ಕರ್ನಾಟಕ ಕಳೆದ 50 ವರ್ಷಗಳಿಂದಲೂ ಒಂದಲ್ಲ ಒಂದು ಸಮಸ್ಯೆಯನ್ನು ಎದುರಿಸುತ್ತಲೇ ಇದೆ. ಒಂದೆಡೆ ಬೆಳಗಾವಿಗಾಗಿ ಮಹಾರಾಷ್ಟ್ರದ ಕಿಡಿಗೇಡಿತನ ಇನ್ನೂ ನಿಂತಿಲ್ಲ. ಇನ್ನೊಂದೆಡೆ, ಗಡಿಭಾಗದ ಎಲ್ಲ ಗ್ರಾಮಗಳೂ ನಿರೀಕ್ಷಿತ ಅಭಿವೃದ್ಧಿ ಇಲ್ಲದೆ ಸೊರಗುತ್ತಿದೆ. ಗಡಿಭಾಗದ ಇಕ್ಕೆಡೆ ಗ್ರಾಮಗಳಲ್ಲೂ ಕನ್ನಡದ ಕಂಪನ್ನು ಸೂಸುವ ಕಾರ್ಯಗಳು ಆಗಬೇಕಿದೆ. ಬಹುಶಃ ಕರ್ನಾಟಕ ಎದುರಿಸುತ್ತಿರುವಷ್ಟು ಗಡಿಭಾಗದ ಸಮಸ್ಯೆಯನ್ನು ಇತರೆ ರಾಜ್ಯಗಳು ಅಷ್ಟೊಂದು ಎದುರಿಸುತ್ತಿಲ್ಲ. ಇದು ಹೊಸದೂ ಅಲ್ಲ. ಹಲವು ದಶಕಗಳಿಂದಲೂ …
Read More »ಹೊಸ `BPL, APL ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ
ಬೆಂಗಳೂರು: ರಾಜ್ಯದಲ್ಲಿ ಸಾವಿರಾರು ಜನರು ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸೋದಕ್ಕೆ ಜಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. ಅವರಿಗೆ ಗುಡ್ ನ್ಯೂಸ್ ಎನ್ನುವಂತೆ ಶೀಘ್ರವೇ ಸರ್ಕಾರದಿಂದ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸೋದಕ್ಕೆ ಆರಂಭ ಮಾಡಲಿದೆ. ಹೀಗಾಗಿ ನೀವು ಹೊಸದಾಗಿ BPL, APL ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸೋ ನಿರೀಕ್ಷೆಯಲ್ಲಿದ್ದರೇ ಈ ಕೆಳಗಿನ ದಾಖಲೆಗಳನ್ನು ರೆಡಿ ಇಟ್ಕೊಳ್ಳಿ. ಕರ್ನಾಟಕ ರಾಜ್ಯ ಸರ್ಕಾರವು ಹೊಸ ಪಡಿತರ ಚೀಟಿಗಾಗಿ ಅರ್ಜಿಯನ್ನು …
Read More »ನಿಮ್ಮ ನಾಯಕರು ಲೂಟಿ ಮಾಡುತ್ತಿದ್ದ 40% ಕಮಿಷನ್ ಹಣವನ್ನು ನಾವು ನೇರವಾಗಿ ಜನರಿಗೆ ತಲುಪಿಸುತ್ತಿದ್ದೇವೆ ಎಂದ: ಸಿ.ಎಂ
ಬೆಂಗಳೂರು : ಚರ್ಚೆಗೆ ಬನ್ನಿ, ನಿಮ್ಮ ತೂ ತೂ ಮೈ ಮೈ ಹೇಳಿಕೆಗೆ ಅಂತ್ಯ ಹಾಡೋಣ ಎಂದು ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಸವಾಲ್ ಹಾಕಿದ್ದಾರೆ. ಮೋದಿ ಅವರೇ ಆಗಾಗ ನೀವು ಸುಳ್ಳು ಸಂಗತಿಗಳನ್ನು ಪೋಣಿಸಿಕೊಂಡು ಕರ್ನಾಟಕ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡುತ್ತಾ ಬಂದಿದ್ದೀರಿ. ಈ ” ತೂ ತೂ ಮೈ ಮೈ..” ಚರ್ಚೆಗೆ ತಾರ್ಕಿಕವಾದ ಅಂತ್ಯ ಹಾಡಿ ಬಿಡೋಣ. ಕಳೆದ ಎರಡು ಲೋಕಸಭಾ ಚುನಾವಣೆಯ ಮುನ್ನ ನಿಮ್ಮ ಪಕ್ಷ …
Read More »ಕೊಲ್ಹಾಪುರ ಮಹಾಲಕ್ಷ್ಮೀ ದೇವಿಯ ದರ್ಶನ ಪಡೆದ ಶಾಸಕ ಬಾಲಚಂದ್ರ ಜಾರಕಿಹೊಳಿ
ಕೊಲ್ಹಾಪುರ ಮಹಾಲಕ್ಷ್ಮೀ ದೇವಿಯ ದರ್ಶನ ಪಡೆದ ಶಾಸಕ ಬಾಲಚಂದ್ರ ಜಾರಕಿಹೊಳಿ ನಾಡಿನ ಜನತೆಗೆ ಒಳ್ಳೆಯದಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿಕೊಂಡ ಬಾಲಚಂದ್ರ ಜಾರಕಿಹೊಳಿ ಗೋಕಾಕ- ದೀಪಾವಳಿ ಹಬ್ಬದ ಪ್ರಯುಕ್ತ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಶುಕ್ರವಾರ ರಾತ್ರಿ ಮಹಾರಾಷ್ಟ್ರದ ಕೊಲ್ಹಾಪುರ ಮಹಾಲಕ್ಷ್ಮಿ ದೇವಸ್ಥಾನಕ್ಕೆ ತೆರಳಿ ದೇವಿಯ ದರ್ಶನ ಪಡೆದರು. ನಾಡಿನ ಒಳಿತಿಗಾಗಿ ಅಮ್ಮ ಮಹಾಲಕ್ಷ್ಮಿ ದೇವಿಯು ಸಕಲರಿಗೆ ಸುಖ, ನೆಮ್ಮದಿ, ಶಕ್ತಿ, ಸಮೃದ್ಧಿ ನೀಡಿ ಕರುಣಿಸಲಿ. ಬೆಳಕಿನ ಹಬ್ಬ ದೀಪಾವಳಿಯು …
Read More »ಯಕ್ಸಂಬಾ ಪ.ಪಂ ನೂತನ ಕಟ್ಟಡಕ್ಕಾಗಿ 5 ಕೋಟಿ ಅನುದಾನ :M.L.C. ಪ್ರಕಾಶ ಹುಕ್ಕೇರಿ
ಚಿಕ್ಕೋಡಿ: ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣ ಪಂಚಾಯಿತಿಗೆ ನೂತನ ಕಚೇರಿಯ ಕಟ್ಟಡಕ್ಕೆ ಹಾಗೂ ಮೂಲಭೂತ ಸೌಕರ್ಯ ಕಾಮಗಾರಿಗೆ 5 ಕೋಟಿ ಅನುದಾನ ಮಂಜೂರಾಗಿದೆ ಎಂದು ದೆಹಲಿಯ ವಿಶೇಷ ಪ್ರತಿನಿಧಿ,ಎಂಎಲ್ಸಿ ಪ್ರಕಾಶ ಹುಕ್ಕೇರಿಯವರು ಹೇಳಿದರು. ಅವರು ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣ ಪಂಚಾಯಿತಿಯ ಅನುದಾನದ ಮಂಜೂರಾತಿ ಪತ್ರವನ್ನು ವಿತರಿಸಿ ಮಾತನಾಡಿದ ಅವರು ಕೈಲಾಸವಾಸಿ ಬಾಬಣ್ಣ ಗುರುಪಾದಪ್ಪ ಹುಕ್ಕೇರಿಯವರು ಅವರು ಮೊಟ್ಟ ಮೊದಲನೆಯ ಬಾರಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿ,ತದನಂತರ 1978 ರಲ್ಲಿ ನಾನು …
Read More »
Laxmi News 24×7