ವಿಜಯಪುರ: ಜಿಲ್ಲೆಯ ಚಡಚಣ ಪಟ್ಟಣದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ ಮಂಗಳವಾರ ಸಂಜೆ ಮಾಸ್ಕ್ ಧರಿಸಿಕೊಂಡು ನುಗ್ಗಿದ್ದ ಕಳ್ಳರು, ಬೃಹತ್ ಪ್ರಮಾಣದ ಸ್ವತ್ತು ದರೋಡೆ ಮಾಡಿಕೊಂಡು ಪರಾರಿಯಾಗಿದ್ದು, ಪ್ರಕರಣ ಸಂಬಂಧಪಟ್ಟಂತೆ ದರೋಡೆಕೋರರ ಬಂಧನಕ್ಕೆ 8 ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಎಸ್ಪಿ: ಬ್ಯಾಂಕ್ ದರೋಡೆ ಕುರಿತು ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಿನ್ನೆ (ಸೋಮವಾರ) ಸಂಜೆ ನಡೆದ …
Read More »ಪೋಕ್ಸೋ ಪ್ರಕರಣದಲ್ಲಿ ಬಿಎಸ್ವೈ ವಿರುದ್ಧ ವಿಚಾರಣೆ ಅಗತ್ಯವಿದೆ: ಹೈಕೋರ್ಟ್
ಬೆಂಗಳೂರು: ಅಪ್ರಾಪ್ತೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಮೇಲ್ನೋಟಕ್ಕೆ ವಿಚಾರಣೆ ನಡೆಯಬೇಕಾದ ಅಗತ್ಯವಿದೆ ಎಂದು ಹೈಕೋರ್ಟ್ ಮೌಖಿಕವಾಗಿ ಅಭಿಪ್ರಾಯ ಪಟ್ಟಿದೆ. ಪೋಕ್ಸೊ ಪ್ರಕರಣದಲ್ಲಿ ವಿಚಾರಣಾಧೀನ ನ್ಯಾಯಾಲಯ ಸಂಜ್ಞೇ ಪರಿಗಣಿಸಿರುವುದನ್ನು ಪ್ರಶ್ನಿಸಿ ಯಡಿಯೂರಪ್ಪ ಮತ್ತಿತರರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಐ ಅರುಣ್ ಅವರಿದ್ದ ನ್ಯಾಯಪೀಠ ಈ ಅಭಿಪ್ರಾಯ ಪಟ್ಟಿತು. ಅಲ್ಲದೆ, ಯಡಿಯೂರಪ್ಪ ಅವರು ವಿರೋಧ ಪಕ್ಷದಲ್ಲಿದ್ದಾರೆ. ಅನಗತ್ಯವಾಗಿ ಕಿರುಕುಳ ನೀಡುತ್ತಾರೆ ಎಂದು ಹೇಳಬಹುದು. …
Read More »ಮರಣ ಪೂರ್ವ ಹೇಳಿಕೆಯೊಂದನ್ನೇ ಆಧರಿಸಿ ಆರೋಪಿತರನ್ನು ಶಿಕ್ಷೆಗೆ ಗುರಿಪಡಿಸಲಾಗದು; ಹೈಕೋರ್ಟ್
ಬೆಂಗಳೂರು : ವರದಕ್ಷಿಣೆ ಕಿರುಕುಳ ಕುರಿತಂತೆ ಬೆಂಕಿ ಹಚ್ಚಿಕೊಂಡು ಮೃತಪಡುವುದಕ್ಕೂ ಮುನ್ನ ನೀಡುವ ಮರಣ ಪೂರ್ವ ಹೇಳಿಕೆ ಆಧರಿಸಿ ಆರೋಪಿಗಳನ್ನು ಶಿಕ್ಷೆಗೆ ಗುರಿಪಡಿಸಲು ಅವಕಾಶವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ವರದಕ್ಷಿಣೆ ಕಿರುಕುಳ ಆರೋಪದಲ್ಲಿ ಜೀವಾವಧಿ ಶಿಕ್ಷೆ ವಿಧಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಗ್ರಾಮದ ಮಂಜು ಅಲಿಯಾಸ್ ಮಂಜುನಾಥ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಎಸ್. ಮುದ್ಗಲ್ ಮತ್ತು ನ್ಯಾಯಮೂರ್ತಿ ಎಂ.ಜಿ.ಎಸ್. ಕಮಲ್ ಅವರಿದ್ದ …
Read More »ರೈಲು ಹಳಿಮೇಲೆ ಬಿದ್ದ ನೌಕಾನೆಲೆ ಅಧಿಕಾರಿ ರಕ್ಷಣೆ: ಪ್ರಾಣ ಉಳಿಸಿದ ಯುವಕನಿಗೆ ನೌಕಾನೆಲೆಗೆ ಆಹ್ವಾನಿಸಿ ಸನ್ಮಾನ!
ಕಾರವಾರ: ರೈಲಿನಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ನೌಕಾನೆಲೆ ಅಧಿಕಾರಿಯನ್ನು ರಕ್ಷಣೆ ಮಾಡಿದ ಕಾರವಾರದ ಯುವಕನನ್ನು ನೌಕಾನೆಲೆ ಅಧಿಕಾರಿಗಳು ಗೌರವಿಸಿ ಸನ್ಮಾನಿಸಿದ್ದಾರೆ. ಆಗಸ್ಟ್ 1 ರಂದು ಕಾರವಾರದಿಂದ ಮುಂಬೈಗೆ ತೆರಳುತ್ತಿದ್ದ ರೈಲಿನಿಂದ ಐಎನ್ಎಸ್ ತಬರ್ ನೌಕೆಯಲ್ಲಿ ಅಧಿಕಾರಿಯಾಗಿದ್ದ ಸಾಕೇತ ಕಶ್ಯಪ್ ಎಂಬಾತ ಕಾಲು ಜಾರಿ ಟ್ರ್ಯಾಕ್ ಮೇಲೆ ಬಿದ್ದಿದ್ದರು. ನಗರದ ನಂದನಗದ್ದ ಬಡಾವಣೆಯ ಬಂಗಾರದ ಕೆಲಸ ಮಾಡುವ ನಾಗಪ್ರಸಾದ್ ರಾಯ್ಕರ್ ಎನ್ನುವ ಯುವಕ ಅಧಿಕಾರಿಯನ್ನು ರಕ್ಷಣೆ ಮಾಡಿದ್ದನು. ಅಧಿಕಾರಿ ರೈಲಿನಿಂದ ಟ್ರ್ಯಾಕ್ ಮೇಲೆ …
Read More »ದಸರಾ ಮಹೋತ್ಸವಕ್ಕೆ ಎಚ್ಚರಿಕೆ ವಹಿಸಿ, ಪೊಲೀಸ್ ಅಧಿಕಾರಿಗಳಿಗೆ ಡಿಜಿ ಅಂಡ್ ಡಿಐಜಿ ಡಾ.ಸಲೀಂ ಸೂಚನೆ
ಮೈಸೂರು: ದಸರಾ ಮಹೋತ್ಸವ ಉದ್ಘಾಟಕರ ವಿಚಾರದಲ್ಲಿ ವಿವಾದ ಉಂಟಾಗಿರುವುದರಿಂದ ಚಾಮುಂಡಿ ಬೆಟ್ಟದಲ್ಲಿ ನಡೆಯಲಿರುವ ದಸರಾ ಉದ್ಘಾಟನೆ ಸಮಾರಂಭದಲ್ಲಿ ಯಾವುದೇ ಪ್ರತಿಭಟನೆ ಮತ್ತು ಗೊಂದಲ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ.ಎಂ.ಎ.ಸಲೀಂ ಸೂಚನೆ ನೀಡಿದರು. ನಗರ ಪೊಲೀಸ್ ಆಯುಕ್ತರ ಕಚೇರಿ ಸಭಾಂಗಣದಲ್ಲಿ ದಸರಾ ಭದ್ರತೆ ಸಂಬಂಧ ನಡೆದ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಈ ಸೂಚನೆ ನೀಡಿದರು. ಚಾಮುಂಡಿ ಬೆಟ್ಟದಲ್ಲಿ ನಡೆಯಲಿರುವ ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರತಿಭಟನೆ …
Read More »ಸೆಪ್ಟೆಂಬರ್ 17): ದಲಿತ ಮಹಿಳೆಯ (Dalit Woman) ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ((Basanagouda Patil Yatnal)) ಹೈಕೋರ್ಟ್ (Karnataka High Court) ಬಿಗ್ ರಿಲೀಫ್ ನೀಡಿದೆ.
ಬೆಂಗಳೂರು/ಕೊಪ್ಪಳ, (ಸೆಪ್ಟೆಂಬರ್ 17): ದಲಿತ ಮಹಿಳೆಯ (Dalit Woman) ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ((Basanagouda Patil Yatnal)) ಹೈಕೋರ್ಟ್ (Karnataka High Court) ಬಿಗ್ ರಿಲೀಫ್ ನೀಡಿದೆ. ಅಟ್ರಾಸಿಟಿ ಕಾಯ್ದೆಯಡಿ ಕೊಪ್ಪಳದಲ್ಲಿ (Koppal) ದಾಖಲಾಗಿರುವ FIR ಪ್ರಶ್ನಿಸಿ ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಬಸನಗೌ ಪಾಟೀಲ್ ಯತ್ನಾಳ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶ ಹೊರಡಿಸಿದೆ. ಅಲ್ಲದೇ ಪೊಲೀಸರ ತನಿಖೆಗೆ ಸಹಕರಿಸಲು ಯತ್ನಾಳ್ಗೆ …
Read More »ಮುಂದಿನ ವರ್ಷ ಕರ್ನಾಟಕದಲ್ಲಿ ನಡೆಯುತ್ತೆ ಮತದಾರರ ಪಟ್ಟಿ ಪರಿಷ್ಕರಣೆ: ರಾಜ್ಯ ಚುನಾವಣಾ ಆಯೋಗ
ಬೆಂಗಳೂರು, ಸೆಪ್ಟೆಂಬರ್ 17: ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ವೇಳೆ ದೊಡ್ಡ ಮತ ಕಳ್ಳತನ (Vote Scam) ನಡೆದಿದೆ ಎಂದಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾತು ಭಾರಿ ಸಂಚಲನ ಸೃಷ್ಟಿಸಿತ್ತು. ಕಾಂಗ್ರೆಸ್ ನಾಯಕರು ಬಿಜೆಪಿ ಮೇಲೆ ಆರೋಪ ಮಾಡಿದ್ದರು. ಇತ್ತೀಚೆಗೆ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪರಿಷ್ಕರಣೆ ಮಾಡುವುದಾಗಿ ಹೇಳಿದ್ದರು. ಈ ಮಧ್ಯೆ ಕರ್ನಾಟಕದಲ್ಲಿ ಮುಂದಿನ ವರ್ಷ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಡೆಯಲಿದೆ ಎಂದು ಕರ್ನಾಟಕ ಮುಖ್ಯ ಚುನಾವಣಾ ಆಯೋಗ ತಿಳಿಸಿದೆ. ಮತದಾರರ …
Read More »ಕಾರವಾರ , ಸೆಪ್ಟೆಂಬರ್17 : ಹಿರಿಯರ ಕಾಲದ ದೇವರ ತೆಂಗಿನಕಾಯಿ ವಿಚಾರಕ್ಕೆ ಸಂಬಂಧಿಸಿದಂತೆ ಕುಟುಂಬದಲ್ಲಿ ಶುರುವಾದ ಜಗಳ ಸಾವಿನಲ್ಲಿ ಅಂತ್ಯವಾಗಿದೆ.
ಕಾರವಾರ , ಸೆಪ್ಟೆಂಬರ್17 : ಹಿರಿಯರ ಕಾಲದ ದೇವರ ತೆಂಗಿನಕಾಯಿ ವಿಚಾರಕ್ಕೆ ಸಂಬಂಧಿಸಿದಂತೆ ಕುಟುಂಬದಲ್ಲಿ ಶುರುವಾದ ಜಗಳ ಸಾವಿನಲ್ಲಿ ಅಂತ್ಯವಾಗಿದೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಅಮಶೆಟ್-ಕೊಳಮಾಲ ಗ್ರಾಮದ ನಿವಾಸಿ ಆಗಿರುವ ದೊಂಡು ವರಕ ಮತ್ತು ಅವನ ತಮ್ಮನ ನಡುವೆ ಹಿರಿಯರ ಕಾಲದ ದೇವರ ತೆಂಗಿನಕಾಯಿ ಸಲುವಾಗಿ ಜಗಳವಾಗಿತ್ತು. ಅದು ಇತ್ಯರ್ಥವಾದ ನಂತರವೂ ಕೋಪದಿಂದ ಅಣ್ಣನೊಬ್ಬ ತನ್ನ ತಮ್ಮನ ಹೆಂಡತಿ ಭಾಗ್ಯಶ್ರಿಯನ್ನು ಕಬ್ಬಿಣದ ಪಿಕಾಸಿಯಿಂದ ಹೊಡೆದು ಕೊಂದು ಪರಾರಿಯಾಗಿದ್ದು, ಮೂರು ದಿನಗಳ …
Read More »ಖ್ಯಾತ ವೈದ್ಯರಾದ ಡಾ. ಗಿರೀಶ ಸೋನವಾಲ್ಕರ್ ಹುಟ್ಟುಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ
ಬೆಳಗಾವಿ: ನಗರದ ಸಿವಿಲ್ ಆಸ್ಪತ್ರೆಯ ಐಎಮ್ಎ ಆವರಣದಲ್ಲಿ ಬುಧವಾರ ಖ್ಯಾತ ವೈದ್ಯರಾದ ಡಾ. ಗಿರೀಶ ಸೋನವಾಲ್ಕರ್ ಅವರ ಹುಟ್ಟುಹಬ್ಬದ ಪ್ರಯುಕ್ತ ಡಾ. ಗಿರೀಶ ಸೋನವಾಲ್ಕರ್ ಫೌಂಡೇಶನ್ , ಲೇಕವ್ಯೂ ಆಸ್ಪತ್ರೆಯ , ಡಾ. ಗಿರೀಶ ಸೋನವಾಲ್ಕರ್ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ಹಾಗೂ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಸಂಯುಕ್ತಾಶ್ರಯದಲ್ಲಿ ಸೆ. 17 ರಂದು ನಡೆದ ಬೃಹತ್ ರಕ್ತದಾನ ಶಿಬಿರ ಹಾಗೂ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಶಾಸಕರಾದ ರಾಜು ಸೇಠ …
Read More »ಬೌದ್ಧ ಗಯಾವನ್ನು ಸಂಪೂರ್ಣವಾಗಿ ಬೌದ್ಧರಿಗೆ ಹಸ್ತಾಂತರಿಸಿ… ಬೆಳಗಾವಿಯಲ್ಲಿ ಭಾರತೀಯ ಬೌಧ್ಧ ಮಹಾಸಭೆಯ ಪ್ರತಿಭಟನೆ
ಬೌದ್ಧ ಗಯಾವನ್ನು ಸಂಪೂರ್ಣವಾಗಿ ಬೌದ್ಧರಿಗೆ ಹಸ್ತಾಂತರಿಸಿ… ಬೆಳಗಾವಿಯಲ್ಲಿ ಭಾರತೀಯ ಬೌಧ್ಧ ಮಹಾಸಭೆಯ ಪ್ರತಿಭಟನೆ ಬೌದ್ಧ ಗಯಾವನ್ನು ಸಂಪೂರ್ಣವಾಗಿ ಬೌದ್ಧರಿಗೆ ಹಸ್ತಾಂತರಿಸಿ… ಬೆಳಗಾವಿಯಲ್ಲಿ ಭಾರತೀಯ ಬೌಧ್ಧ ಮಹಾಸಭೆಯ ಪ್ರತಿಭಟನೆ ಜಿಲ್ಲಾಧಿಕಾರಿಗಳ ಮೂಲಕ ಬಿಹಾರ ಸಿಎಂಗೆ ಮನವಿ ಫೆಬ್ರವರಿ 12 ರಂದು ರಾಷ್ಟ್ರವ್ಯಾಪಿ ಆಂದೋಲನ ಮಹಾಬೋಧಿ, ಮಹಾ ವಿಹಾರ, ಬೌದ್ಧ ಗಯಾವನ್ನು ಸಂಪೂರ್ಣವಾಗಿ ಬೌದ್ಧರಿಗೆ ಬಿಟ್ಟು ಕೊಡಬೇಕೆಂದು ಒತ್ತಾಯಿಸಿ ಬೆಳಗಾವಿಯಲ್ಲಿಂದು ಭಾರತೀಯ ಬೌದ್ಧ ಮಹಾಸಭೆಯ ವತಿಯಿಂದ ಪ್ರತಿಭಟನೆಯನ್ನು ನಡೆಸಲಾಯಿತು. ಇಂದು ಬುಧವಾರ ಬೆಳಗಾವಿ …
Read More »
Laxmi News 24×7