ಕಾರವಾರ: ಆನ್ಲೈನ್ನಲ್ಲಿ ಅತಿ ಹೆಚ್ಚು ಹಣ ಗಳಿಸಬಹುದು ಎಂದು ನಂಬಿಸಿ, ಫಾರೆಕ್ಸ್ (FOREX) ಟ್ರೇಡಿಂಗ್ ಆ್ಯಪ್ ಮೂಲಕ ಹೊನ್ನಾವರದ ಉದ್ಯಮಿಯೊಬ್ಬರಿಗೆ ಬರೋಬ್ಬರಿ 46.50 ಲಕ್ಷ ರೂಪಾಯಿ ವಂಚಿಸಿದ ಅಂತಾರಾಜ್ಯ ವಂಚಕರ ಜಾಲವನ್ನು ಉತ್ತರ ಕನ್ನಡದ ಸಿಇಎನ್ (CEN) ಪೊಲೀಸರು ಭೇದಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಬ್ಯಾಂಕ್ ಉದ್ಯೋಗಿಗಳು ಸೇರಿದಂತೆ ಒಟ್ಟು ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಈ ಬಗ್ಗೆ ಸಿಇಎನ್ ಠಾಣೆ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. ಹೊನ್ನಾವರದ ಪ್ರಭಾತನಗರದ ನಿವಾಸಿ …
Read More »ನನ್ನಿಂದಲೇ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ’ ಅನ್ನೋದನ್ನು ನಾನು ಒಪ್ಪಲ್ಲ: ಡಿಕೆಶಿಗೆ ಸತೀಶ್ ಜಾರಕಿಹೊಳಿ ಟಾಂಗ್
ಬೆಳಗಾವಿ: ಕೆಲವೇ ಜನರಿಂದ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ ಎಂಬುದನ್ನು ನಾನು ಕೂಡಾ ಒಪ್ಪುವುದಿಲ್ಲ. ನಮಗಿರುವ 1 ಕೋಟಿ 25 ಲಕ್ಷ ಮತದಾರರಿಂದ ನಾವು ಶಾಸಕರು, ಮಂತ್ರಿ ಆಗಿದ್ದೇವೆ. ಹಾಗಾಗಿ, ನಮಗೆ ಇತಿಮಿತಿ ಇರಬೇಕು. ಎಲ್ಲವೂ ನನ್ನಿಂದಲೇ ಆಗಿದೆ ಎನ್ನುವುದು ಬಹಳ ತಪ್ಪು ಎಂದು ಪರೋಕ್ಷವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ಗೆ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿರುಗೇಟು ಕೊಟ್ಟರು. ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಕ್ಷ ಅಧಿಕಾರಕ್ಕೆ ಬರಲು ಬಹಳಷ್ಟು …
Read More »ಭಗವದ್ಗೀತೆ ಜೀವನಕ್ಕೆ ಮಾರ್ಗದರ್ಶನ ಮಾಡುವ ಗ್ರಂಥ : ವಿನೋದ ದೇಶಪಾಂಡೆ
ಬೆಳಗಾವಿ : ಭಗವದ್ಗೀತೆ ಪ್ರತಿಯೊಬ್ಬರ ಜೀವನಕ್ಕೆ, ಇಡೀ ಮಾನವ ಕುಲಕ್ಕೆ ಮಾರ್ಗದರ್ಶನ ಮಾಡುವ ಗ್ರಂಥ ಎಂದು ಕರಿಯರ್ ಎಕ್ಸೆಲ್ ನಿರ್ದೇಶಕ, ನಿವೃತ್ತ ಪ್ರಾಧ್ಯಾಪಕ ವಿನೋಧ ದೇಶಪಾಂಡೆ ಹೇಳಿದ್ದಾರೆ. ಇಲ್ಲಿಯ ಸಂತಮೀರಾ ಶಾಲೆಯಲ್ಲಿ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ವತಿಯಿಂದ ಶನಿವಾರ ನಡೆದ ಭಗವದ್ಗೀತೆ ಅಭಿಯಾನದ ಸ್ಫರ್ಧಾ ಕಾರ್ಯಕ್ರಮಗಳ ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡುತ್ತಿದ್ದರು. ಭಗವದ್ಗೀತೆ ಬೇರೆಲ್ಲ ಗ್ರಂಥಗಳ ಸಮಾವೇಶ ಇದ್ದಂತೆ. ಅದನ್ನು ಓದಿದರೆ ಎಲ್ಲ ವೇದ, ಪುರಾಣಗಳನ್ನೂ ಓದಿದಂತೆ. ಬದುಕಿನ ದಾರಿದೀಪ …
Read More »ಪೃಥ್ವಿ ಫೌಂಡೇಶನ್ ವತಿಯಿಂದ ಪ್ರಶಸ್ತಿ ಪ್ರದಾನ ಸಮಾರಂಭ- ಸಾಧಕರ ಮಹತ್ಕಾರ್ಯ ಗೌರವಿಸುವುದು ಯುವ ಜನಾಂಗಕ್ಕೆ ದಾರಿ ದೀಪ- ಡಾ. ಹೇಮಾವತಿ ಸೋನೋಳ್ಳಿ
ಪೃಥ್ವಿ ಫೌಂಡೇಶನ್ ವತಿಯಿಂದ ಪ್ರಶಸ್ತಿ ಪ್ರದಾನ ಸಮಾರಂಭ- ಸಾಧಕರ ಮಹತ್ಕಾರ್ಯ ಗೌರವಿಸುವುದು ಯುವ ಜನಾಂಗಕ್ಕೆ ದಾರಿ ದೀಪ- ಡಾ. ಹೇಮಾವತಿ ಸೋನೋಳ್ಳಿ ಬೆಳಗಾವಿ 23-ಸಾಧಕರ ಸುದೀರ್ಘ ಸೇವೆ ಗುರುತಿಸಿ ಅವರನ್ನು ಸತ್ಕರಿಸುವುದು ಪ್ರಸ್ತುತ ಯುವ ಜನಾಂಗಕ್ಕೆ ಮಾರ್ಗದರ್ಶಿಯಾಗುವುದರ ಜೊತೆಗೆ ಅವರ ಸತ್ಕಾರ್ಯಕ್ಕೆ ಇನ್ನಷ್ಟು ಹುರುಪು ಸಿಕ್ಕಂತಾಗುವುದು. ಆ ನಿಟ್ಟಿನಲ್ಲಿ ನಮ್ಮ ಫೌಂಡೇಶನ್ ವತಿಯಿಂದ ಎಲೆ ಮರೆ ಕಾಯಿಯಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿರುವ ಮಹನೀಯರನ್ನು ಗುರುತಿಸಿ ಅವರ ಸೇವೆಯನ್ನ ನೆನೆಯುವ …
Read More »ಎಸ್.ಸಿ/ಎಸ್.ಟಿ ಅನುದಾನದ ದುರ್ಬಳಕೆ ಬೇಡ; ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಶ್ಯಾಮರಾವ್ ಘಾಟಗೆ
ಎಸ್.ಸಿ/ಎಸ್.ಟಿ ಅನುದಾನದ ದುರ್ಬಳಕೆ ಬೇಡ; ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಶ್ಯಾಮರಾವ್ ಘಾಟಗೆ ಶೀಘ್ರದಲ್ಲೇ ತಾಲೂಕಾ ಮಟ್ಟದಲ್ಲಿ ಸಂಘಟನೆ ಬಲಪಡಿಸಲು ಯತ್ನ ಬೆಳಗಾವಿಯಲ್ಲಿ ಸಂಘಟನೆ ಬಲಪಡಿಸಲು ಪ್ರಯತ್ನ ಸಿಎಂ ಸಿದ್ಧರಾಮಯ್ಯನವರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭಿವೃದ್ಧಿಗಾಗಿ ಇರುವ ಅನುದಾನವನ್ನು ಬೇರೆ ಯೋಜನೆಗಳಿಗೆ ಬಳಸದೇ, ಕೇವಲ ದಲಿತರ ಅಭಿವೃದ್ಧಿಗಾಗಿಯೇ ಬಳಸಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಶ್ಯಾಮರಾವ್ ಘಾಟಗೆ ಹೇಳಿದರು. ಇಂದು ಬೆಳಗಾವಿಯಲ್ಲಿ ಮಾಧ್ಯಮಗೋಷ್ಟಿ …
Read More »ಡಿಕೆಶಿ ಸಿಎಂ ಆಗಲಿ ಎಂದು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ಕಾಂಗ್ರೆಸ್ ನ ಯುವ ಕಾರ್ಯಕರ್ತರು..
ಡಿಕೆಶಿ ಸಿಎಂ ಆಗಲಿ ಎಂದು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ಕಾಂಗ್ರೆಸ್ ನ ಯುವ ಕಾರ್ಯಕರ್ತರು.. ಬಾಗಲಕೋಟೆ ಜಿಲ್ಲಾ ಯನ್ನು ವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕುಮಾರ್ ನೇತೃತ್ವದಲ್ಲಿ ಪೂಜೆ…. ಕಲ್ಲಳ್ಳಿ ಲಕ್ಷ್ಮೀವೆಂಕಟೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ಕಾಂಗ್ರೆಸ್ ಯುವಕರು… ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ಕಲ್ಲಳ್ಳಿ ಲಕ್ಷ್ಮೀವೆಂಕಟೇಶ್ವರ ದೇಗುಲ.. ಕಾಂಗ್ರೆಸ್ ಪಕ್ಷ ಸಂಘಟನೆಗಾಗಿ ಡಿಕೆಶಿ ದುಡಿದಿದ್ದಾರೆ… ಸಿಎಂ ಸಿದ್ದರಾಮಯ್ಯ ಉಳಿದ ಅರ್ಧ ಅವದಿಗೆ ಸಿಎಂ ಸ್ಥಾನ ಬಿಟ್ಟುಕೊಡಲಿ… ಡಿಕೆಶಿ ಸಿಎಂ …
Read More »ಕರಗಾಂವ ಏತ ನೀರಾವರಿ ಯೋಜನೆಗಾಗಿ ಡಿಸೆಂಬರ್ 4 ರಂದು ಚಿಕ್ಕೋಡಿಯಲ್ಲಿ ರೈತರಿಂದ ಬೃಹತ್ ಹೋರಾಟ
ಚಿಕ್ಕೋಡಿ:ಕರಗಾಂವ ಏತ ನೀರಾವರಿ ಯೋಜನೆಯ ಕಾಮಗಾರಿಯನ್ನು ಬೇಗನೆ ಪ್ರಾರಂಭಿಸುವಂತೆ ಆಗ್ರಹಿಸಿ ಡಿಸೆಂಬರ್ 4 ರಂದು ಚಿಕ್ಕೋಡಿಯಲ್ಲಿ ರೈತರಿಂದ ಬೃಹತ್ ಹೋರಾಟ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಹಸಿರು ಸೇನೆ ಉಪಾಧ್ಯಕ್ಷ ಸತ್ಯಪ್ಪ ಮಲ್ಲಾಪೂರೆ ಹೇಳಿದ್ದಾರೆ. ಮಾಧ್ಯಮಗಳ ಜೊತೆಗೆ ಮಾತನಾಡಿ ಅವರು ೧೫ ಹಳ್ಳಿಗಳಿಗೆ ನೀರು ಪೂರೈಕೆ ಮಾಡುವ ಮಹತ್ವದ ಯೋಜನೆಯಾದ ಕರಗಾಂವ ಏತ ನೀರಾವರಿ ಯೋಜನೆಯ ಕಾಮಗಾರಿಯನ್ನು ಆದಷ್ಟು ಬೇಗನೆ ಪ್ರಾರಂಭಿಸುವಂತೆ ಆಗ್ರಹಿಸಿ ಚಿಕ್ಕೋಡಿ …
Read More »ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆಹ್ವಾನ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆಹ್ವಾನ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ನವೆಂಬರ್ 28ರಂದು ನಡೆಯಲಿರುವ ಐಸಿಡಿಎಸ್ ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ಬೆಂಗಳೂರು: ನವೆಂಬರ್ 28 ರಂದು ಅರಮನೆ ಮೈದಾನದಲ್ಲಿ ನಡೆಯಲಿರುವ ಐಸಿಡಿಎಸ್ ಸುವರ್ಣ ಮಹೋತ್ಸವ, ಅಕ್ಕ ಪಡೆ ಲೋಕಾರ್ಪಣೆ, ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘದ ಉದ್ಘಾಟನಾ ಸಮಾರಂಭಕ್ಕೆ ಎಐಸಿಸಿ ಅಧ್ಯಕ್ಷರು ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಹಿಳಾ ಮತ್ತು ಮಕ್ಕಳ …
Read More »ಕರ್ನಾಟಕ ರಾಜ್ಯ ಸ-ಅಭಿವೃದ್ಧಿ ಸಂಘದಿಂದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ; ರಾಜ್ಯೋತ್ಸವ; ಸಚಿವ ಸತೀಶ್ ಜಾರಕಿಹೊಳಿ ಚಾಲನೆ
ಕರ್ನಾಟಕ ರಾಜ್ಯ ಸ-ಅಭಿವೃದ್ಧಿ ಸಂಘದಿಂದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ; ರಾಜ್ಯೋತ್ಸವ; ಸಚಿವ ಸತೀಶ್ ಜಾರಕಿಹೊಳಿ ಚಾಲನೆ ಛತ್ರಪತಿ ಶಿವಾಜೀ ಮಹಾರಾಜರು ಅಪ್ಪಟ ಕನ್ನಡ ಮೂಲದವರು ಬೆಳಗಾವಿಯಲ್ಲಿ ಕನ್ನಡ ಮತ್ತು ಮರಾಠಿ ಭಾಷಿಕರಲ್ಲಿ ಸಹೋದರತೆಯ ಬಾಂಧವ್ಯವಿದೆ ; ಹಿರಿಯ ಸಾಹಿತಿ ಯ.ರು. ಪಾಟೀಲ್ ಬೆಳಗಾವಿಯಲ್ಲಿ ಕನ್ನಡ ಮತ್ತು ಮರಾಠಿ ಭಾಷಿಕರಲ್ಲಿ ಸಹೋದರತೆಯ ಬಾಂಧವ್ಯವಿದೆ. ಛತ್ರಪತಿ ಶಿವಾಜೀ ಮಹಾರಾಜರು ಅಪ್ಪಟ ಕನ್ನಡ ಮೂಲದವರು. ಲಿಂಗಾಯಿತರು ಎಂದು ಹಿರಿಯ ಸಾಹಿತಿ ಯ.ರು. ಪಾಟೀಲ್ ಹೇಳಿದರು. …
Read More »ಆಂಜನೇಯ ದೇವಸ್ಥಾನದಲ್ಲಿ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಆಸಿಪ್ ಸೇಠ
ಜನ ಸೇವೆಯೇ ನನ್ನ ಪ್ರಮುಖ ಧ್ಯೇಯ. ರಾಮತೀರ್ಥನಗರ ಕಾರ್ಯಸಿದ್ಧಿ ಆಂಜನೇಯ ದೇವಸ್ಥಾನದಲ್ಲಿ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಆಸಿಪ್ ಸೇಠ ಅಭಿಮತ.. ಬೆಳಗಾವಿ. ೨೨- ಅಭಿವ್ರದ್ಧಿಯೇ ನನ್ನ ಪ್ರಥಮ ಗುರಿ. ರಾಮತೀರ್ಥನಗರ ಸೇರಿದಂತೆ ಇಡೀ ನನ್ನ ಕ್ಷೇತ್ರ ಸರ್ವ ರೀತಿಯಿಂದ ಅಭಿವ್ರದ್ಧಿ ಹೊಂದಿ ನಂದನ ವನದಂತಾಗಬೇಕು. ಕ್ಷೇತ್ರ ಜನರ ಪ್ರೀತಿ ವಾತ್ಸಲ್ಯಗಳಲ್ಲಿ ಸದಾ ನಾನಿರಬೇಕು. ಜನ ಮನದ ಆಶಯದಂತೆ ನಾನು ಮುನ್ನಡೆಯುವೆ ಎಂದು ಬೆಳಗಾವಿ ಉತ್ತರ ಕ್ಷೇತ್ರ …
Read More »
Laxmi News 24×7