ಬೆಳಗಾವಿಯಲ್ಲಿ ರಾಜ್ಯಮಟ್ಟದ ವಕೀಲರ ಕ್ರಿಕೆಟ್ ಪಂದ್ಯಾವಳಿ ಉದ್ಘಾಟನೆ ಆರೋಗ್ಯಕ್ಕೆ ಕ್ರೀಡೆ ಮುಖ್ಯ; ಜಿಲ್ಲಾ ನ್ಯಾಯಾಧೀಶ ಮಂಜುನಾಥ ನಾಯಕ್ ರಾಜ್ಯಮಟ್ಟದ ವಕೀಲರ ಕ್ರಿಕೆಟ್ ಪಂದ್ಯಾವಳಿಗೆ ಸಂಭ್ರಮದ ಚಾಲನೆ ಸ್ಪರ್ಧಾತ್ಮಕ ಯುಗದಲ್ಲಿ ಆರೋಗ್ಯ ನಿರ್ಲಕ್ಷ್ಯ ಸಲ್ಲದು: ನ್ಯಾಯಾಧೀಶ ಮಂಜುನಾಥ ನಾಯಕ್ ಬೆಳಗಾವಿ ಬಾರ್ ಅಸೋಸಿಯೇಷನ್ನ ಉಪಕ್ರಮಕ್ಕೆ ಶ್ಲಾಘನೆ. 52 ಸಂಘಗಳ ಸದಸ್ಯರು ಪಂದ್ಯಾವಳಿಯಲ್ಲಿ ಭಾಗಿ ಪ್ರಸ್ತುತ ಸ್ಪರ್ಧಾತ್ಮಕ ಯುಗದಲ್ಲಿ ಎಲ್ಲ ಕ್ಷೇತ್ರಗಳಲ್ಲಿ ತೀವ್ರ ಪೈಪೋಟಿ ನಡೆಯುತ್ತಿದ್ದು, ಇದರಿಂದಾಗಿ ಆರೋಗ್ಯದ ಕಡೆಗೆ ನಿರ್ಲಕ್ಷ್ಯ ಹೆಚ್ಚುತ್ತಿದೆ. …
Read More »ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಚುನ್ನಪ್ಪ ಪೂಜಾರಿ ಚಲಿಸುತ್ತಿದ್ದ ಕಾರು ಅಪಘಾತ
ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಚುನ್ನಪ್ಪ ಪೂಜಾರಿ ಚಲಿಸುತ್ತಿದ್ದ ಕಾರು ಅಪಘಾತ ಪ್ರಾಣಾಪಾಯದಿಂದ ಪಾರಾದ ಚುನ್ನಪ್ಪ ಪೂಜಾರಿ ಹಾಗೂ ರೈತ ಮುಖಂಡರು ಹಂಚಿನಾಳದಿಂದ ನಾಗರಮುನ್ನೊಳ್ಳಿ ಮಾರ್ಗವಾಗಿ ಕಬ್ಬೂರ ಕಡೆಗೆ ಹೊರಟಿದ್ದ ಕಾರು ಅಪಘಾತ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಾಗರಮುನ್ನೂಳಿ ಹೊರವಲಯದಲ್ಲಿ ಘಟನೆ ಸದ್ಯಕ್ಕೆ ಕಾರಿನಲ್ಲಿದ್ದವರಿಗೆ ಯಾವುದೇ ಹಾನಿ ಆಗಿಲ್ಲ ಎಂದು ಚುನ್ನಪ್ಪ ಪೂಜಾರಿ ಮಾಹಿತಿ ಬೆಳಗಾವಿ ಸುವರ್ಣ ವಿಧಾನಸೌದದಲ್ಲಿ ಡಿಸೆಂಬರ್ 11ರಿಂದ ಚಳಿಗಾಲದ ಅಧಿವೇಶನ ಹಿನ್ನೆಲೆ ರೈತರ …
Read More »ಬೆಳಗಾವಿ ಲಿಂಗಾಯಿತ ಮಹಿಳಾ ಸಮಾಜದಿಂದ “ಉತ್ಸವ” ಕಾರ್ಯಕ್ರಮ
ಬೆಳಗಾವಿ ಲಿಂಗಾಯಿತ ಮಹಿಳಾ ಸಮಾಜದಿಂದ “ಉತ್ಸವ” ಕಾರ್ಯಕ್ರಮ ಎಲ್ಲರಲ್ಲಿಯೂ ಪ್ರತಿಭೆ-ಚೈತನ್ಯ ಅಡಗಿರುತ್ತದೆ; ಮಹಿಳೆಯರು ತಮ್ಮತನವನ್ನ ಬಿಟ್ಟು ಕೊಡಬಾರದು; ಚಲನಚಿತ್ರ ಅಭಿನೇತ್ರಿ ಸುಧಾ ಬೆಳವಾಡಿ ಬೆಳಗಾವಿ ಲಿಂಗಾಯಿತ ಮಹಿಳಾ ಸಮಾಜದಿಂದ “ಉತ್ಸವ” ಕಾರ್ಯಕ್ರಮ ಮಹಿಳೆಯರು ತಮ್ಮತನವನ್ನ ಎಂದಿಗೂ ಬಿಟ್ಟು ಕೊಡಬಾರದು ಎಲ್ಲರಲ್ಲಿಯೂ ಪ್ರತಿಭೆ-ಚೈತನ್ಯ ಅಡಗಿರುತ್ತದೆ ಚಲನಚಿತ್ರ ಅಭಿನೇತ್ರಿ ಸುಧಾ ಬೆಳವಾಡಿ ಅಭಿಪ್ರಾಯ ಎಲ್ಲರಲ್ಲಿಯೂ ಒಂದು ಪ್ರತಿಭೆ ಒಂದು ಚೈತನ್ಯ ಅಡಗಿರುತ್ತದೆ. ಮಹಿಳೆಯರು ಯಾವುದೇ ಕಾರಣಕ್ಕೂ ತಮ್ಮತನವನ್ನು ಬಿಟ್ಟು ಕೊಡಬಾರದು ಎಂದು ಕಿರುತೆರೆ …
Read More »ಬೆಳಗಾವಿಯಲ್ಲಿ ರಾಷ್ಟ್ರಮಟ್ಟದ ಕಲಾ ಪ್ರದರ್ಶನಕ್ಕೆ ಚಾಲನೆ
ಬೆಳಗಾವಿಯಲ್ಲಿ ರಾಷ್ಟ್ರಮಟ್ಟದ ಕಲಾ ಪ್ರದರ್ಶನಕ್ಕೆ ಚಾಲನೆ ರಾಷ್ಟ್ರದ ವಿವಿಧ ಪ್ರಕಾರದ ಕಲಾವಿದ ಕಲಾಕೃತಿಗಳಿಗೆ ಬೆಳಗಾವಿಗರಿಂದ ಭಾರಿ ಮೆಚ್ಚುಗೆ ಬೆಳಗಾವಿಯಲ್ಲಿ ರಾಷ್ಟ್ರಮಟ್ಟದ ಕಲಾ ಪ್ರದರ್ಶನಕ್ಕೆ ಚಾಲನೆ ರಾಷ್ಟ್ರದ ವಿವಿಧ ಪ್ರಕಾರದ ಕಲಾವಿದ ಕಲಾಕೃತಿಗಳಿಗೆ ಬೆಳಗಾವಿಗರಿಂದ ಭಾರಿ ಮೆಚ್ಚುಗೆ ಎರಡು ದಿನಗಳ ಕಾಲ ನಡೆಯಲಿರುವ ಪ್ರದರ್ಶನ ವಿವಿಧ ಕಾರ್ಯಕ್ರಮಗಳ ಆಯೋಜನೆ ವರ್ಣ ಕಲಾಶ್ರೀ ಸಾಂಸ್ಕೃತಿಕ ಸಂಘದ ವತಿಯಿಂದ ಎರಡು ದಿನಗಳ ಕಾಲ ಬೆಳಗಾವಿಯಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕಲಾ ಪ್ರದರ್ಶನಕ್ಕೆ ಚಾಲನೆಯನ್ನು ನೀಡಲಾಯಿತು. ಬೆಳಗಾವಿಯ …
Read More »ಬಂಡೀಪುರ ಕಾಡಲ್ಲಿ ಆಭರಣ ತಯಾರಕನ ಕಾರು ಅಡ್ಡಗಟ್ಟಿ 1.3 ಕೆಜಿ ಚಿನ್ನ ದರೋಡೆ
ಚಾಮರಾಜನಗರ: ಗಡಿ ಜಿಲ್ಲೆಯಲ್ಲಿ ನಟೋರಿಯಸ್ ಕೇರಳಿಯನ್ ಗ್ಯಾಂಗ್ ಮತ್ತೆ ಆಕ್ಟಿವ್ ಆದಂತೆ ಕಾಣುತ್ತಿದ್ದು, ಆಭರಣ ತಯಾರಕನ ಕಾರು ಅಡ್ಡಗಟ್ಟಿ ಕೆಜಿಗಟ್ಟಲೇ ಚಿನ್ನ ದರೋಡೆ ಮಾಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದ ಮೂಲೆಹೊಳೆ ಚೆಕ್ ಪೋಸ್ಟ್ ಸಮೀಪ ಕಳೆದ ನ.20 ರಂದು ನಡೆದಿದ್ದು, ಇಂದು ದೂರು ದಾಖಲಾಗಿದೆ. ಕೇರಳ ರಾಜ್ಯದ ಕ್ಯಾಲಿಕಟ್ ನಿವಾಸಿಯಾದ ಆಭರಣ ತಯಾರಕ ವಿನು(49) ಎರಡು ದಿನಗಳ ಬಳಿಕ ಗುಂಡ್ಲುಪೇಟೆ ಠಾಣೆಗೆ ಬಂದು ದೂರು ಕೊಟ್ಟಿದ್ದಾರೆ. ಮಂಡ್ಯದ ರಾಜೇಶ್ ಜ್ಯುವೆಲರ್ಸ್ …
Read More »ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಈ ಬಾರಿ ಅತಿ ಹೆಚ್ಚು ಅತಿಥಿಗಳ ಆಗಮನ
ಆನೇಕಲ್(ಬೆಂಗಳೂರು): ಫೆಬ್ರವರಿ 15ರಿಂದ ನವೆಂಬರ್ವರೆಗೆ ಈ ವರ್ಷದಲ್ಲಿ ಹೊಸ ಹೊಸ ಮರಿಗಳಿಗೆ ಬನ್ನೇರುಘಟ್ಟ ಜೈವಿಕ ಉದ್ಯಾನವನ ಸಾಕ್ಷಿಯಾಗಿ ಹೊಸ ಭಾಷ್ಯ ಬರೆಯಿತು. ಫೆಬ್ರವರಿ 15ರಲ್ಲಿ ಹುಲಿ ‘ಅರುಣ್ಯ’ ಎರಡು ಆರೋಗ್ಯಕರ ಮರಿಗಳಿಗೆ ಜನ್ಮ ನೀಡಿದ್ದು, ಉದ್ಯಾನವನದ ಹುಲಿ ಸಂರಕ್ಷಣೆಗಳಿಗೆ ಪ್ರೋತ್ಸಾಹದಾಯಕ ಬೆಳವಣಿಗೆಯಾಗಿ ನಾಂದಿ ಹಾಡಿತು. ಇದರ ನಂತರ ಮಾರ್ಚ್ 5ರಂದು ಎರಡು ಕಾಡು ಬೆಕ್ಕು ಮರಿಗಳ ಜನನ. ಇವುಗಳ ಜೊತೆಗೆ, ಸಿಂಹಿಣಿ ‘ಸಾವಿತ್ರಿ’ ಮೇ 30ರಂದು ಆರೋಗ್ಯಕರ ಮರಿಗೆ ಜನ್ಮ ನೀಡಿತ್ತು. …
Read More »ಮಾಹಿತಿ ಹಕ್ಕು ಕಾಯ್ದೆಯಡಿ ದಾಖಲೆ ಪಡೆಯಲು ಹಸು ಮಾರಿದ ರೈತ!
ಹಾಸನ : ಮಾಹಿತಿ ಹಕ್ಕು ಕಾಯ್ದೆಯಡಿ ಶುಲ್ಕ ಕಟ್ಟಿ ದಾಖಲಾತಿ ಪಡೆಯುವುದಕ್ಕಾಗಿ, ಹಣ ಹೊಂದಿಸಲು ಸಾಧ್ಯವಾಗದೇ ರೈತರೊಬ್ಬರು ತನ್ನ ಒಂದು ಹಸುವನ್ನೇ ಮಾರಾಟ ಮಾಡಿರುವ ವಿಶೇಷ ಘಟನೆಯೊಂದು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಹೌದು, ಸರ್ಕಾರಿ ಕಚೇರಿಗಳಿಗೆ ವಿನಾಕಾರಣ ಅಲೆದಾಡಿಸುವ ಅಧಿಕಾರಿಗಳ ಪ್ರವೃತ್ತಿಯಿಂದ ಬೇಸತ್ತ ರೈತರೊಬ್ಬರು, ಮಾಹಿತಿ ಹಕ್ಕು ಕಾಯ್ದೆಯಡಿ ಗ್ರಾಮ ಪಂಚಾಯತಿಯೊಂದರ ಕಾಮಗಾರಿಗಳಿಗೆ ಸಂಬಂಧಿಸಿದ ಸಾವಿರಾರು ಪುಟಗಳ ದಾಖಲಾತಿಯನ್ನು ಮಾಹಿತಿ ಹಕ್ಕು ಕಾಯ್ದೆಯಡಿ ಪಡೆದುಕೊಂಡಿದ್ದಾರೆ. ವಿಶೇಷವೆಂದರೆ, ಹಸು ಮಾರಾಟದಿಂದ ಬಂದ ಹಣದಿಂದ …
Read More »ನಿಪ್ಪಾಣಿ ಕ್ಷೇತ್ರದ ಬೋರಗಾಂವ ಪಟ್ಟಣದಲ್ಲಿರಕ್ತದಾನಶಿಬಿರಕ್ಕೆ ಶ್ರೀ ಬಸವಪ್ರಸಾದ ಜೊಲ್ಲೆ ಚಾಲನೆ
ರಕ್ತದಾನ ಶ್ರೇಷ್ಠದಾನ!ನಿಪ್ಪಾಣಿ ಕ್ಷೇತ್ರದ ಬೋರಗಾಂವ ಪಟ್ಟಣದಲ್ಲಿ ನನ್ನ ಜನ್ಮ ದಿನದ ಪ್ರಯುಕ್ತ ಪಕ್ಷದ ಕಾರ್ಯಕರ್ತರು ಆಯೋಜಿಸಿದ ರಕ್ತದಾನ ಶಿಬಿರಕ್ಕೆ ಶ್ರೀ ಬಸವಪ್ರಸಾದ ಜೊಲ್ಲೆ ಯವರು ಚಾಲನೆ ನೀಡಿದರು. ಪಕ್ಷದ ಕಾರ್ಯಕರ್ತರು ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಿರುವುದು ಮತ್ತು ಶಿಬಿರ ಹಮ್ಮಿಕೊಂಡಿರುವುದು ನಿಜಕ್ಕೂ ಶ್ಲಾಘನೀಯ.ಇದೇವೇಳೆ ರಕ್ತದಾನ ಮಾಡಿದವರಿಗೆ ಹೆಲ್ಮೆಟ್ ವಿತರಿಸಿದರು. ಈ ಸಂದರ್ಭದಲ್ಲಿ ಹಾಲಸಿದ್ಧನಾಥ ಸಕ್ಕರೆ ಕಾರ್ಖಾನೆಯ ಸಂಚಾಲಕರಾದ ಶ್ರೀ ಶರದ ಜಂಗಟೆ,ಶ್ರೀ ಜೀತು ಪಾಟೀಲ,ಶ್ರೀ ಬಿ.ಕೆ ಮಹಾಜನ ಶ್ರೀ ಅಜೀತ …
Read More »ಸಂಕೇಶ್ವರ–ಸದಲಗಾ ಮಾರ್ಗದ ಮರುಡಾಂಬರೀಕರಣ ಕಾಮಗಾರಿಗೆ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಚಾಲನೆ
ಇಂದು ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ಅಂಕಲಿ ರಸ್ತೆಯಲ್ಲಿ ಲೋಕೋಪಯೋಗಿ ಇಲಾಖೆಯ ಅನುದಾನದಡಿ, ಸುಮಾರು ₹3 ಕೋಟಿ ವೆಚ್ಚದ ರಾಜ್ಯ ಹೆದ್ದಾರಿ–97ರ ಸಂಕೇಶ್ವರ–ಸದಲಗಾ ಮಾರ್ಗದ ಮರುಡಾಂಬರೀಕರಣ ಕಾಮಗಾರಿಗೆ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಚಾಲನೆ ನೀಡಿದರು ಅದೇ ರೀತಿ, ಕಮತನೂರ ಗ್ರಾಮದಲ್ಲಿ ಶ್ರೀ ದುರದುಂಡೀಶ್ವರ ಮಠದ ಹತ್ತಿರ ಇರುವ ಹಳ್ಳಕ್ಕೆ ಸ್ಥಳೀಯ ಜನರ ಸುಗಮ ಸಂಚಾರಕ್ಕೆ ಅಂದಾಜು ₹34 ಲಕ್ಷ ವೆಚ್ಚದ ಕಾಲಸುಂಕ ನಿರ್ಮಾಣ ಕಾರ್ಯಕ್ಕೂ ಚಾಲನೆ ನೀಡಿದರು. ಈ …
Read More »ಬಿಡಿಸಿಸಿ (BDCC) ಬ್ಯಾಂಕ್ನ ನಿರ್ದೇಶಕನಾಗಿ ಆಯ್ಕೆಯಾದ ಬಳಿಕ, ಆಡಳಿತ ಮಂಡಳಿಯ ಮೊದಲ ಸಭೆ
ಬೆಳಗಾವಿ: ಬಿಡಿಸಿಸಿ (BDCC) ಬ್ಯಾಂಕ್ನ ನಿರ್ದೇಶಕನಾಗಿ ಆಯ್ಕೆಯಾದ ಬಳಿಕ, ಆಡಳಿತ ಮಂಡಳಿಯ ಮೊದಲ ಸಭೆಯಲ್ಲಿ ಪಾಲ್ಗೊಂಡೆನು. ಈ ವಿಶೇಷ ಸಂದರ್ಭದಲ್ಲಿ ಬ್ಯಾಂಕ್ನ ಸಿಬ್ಬಂದಿ ಹಾಗೂ ಯೂನಿಯನ್ ವತಿಯಿಂದ ನೀಡಲಾದ ಆತ್ಮೀಯ ಗೌರವ ಸನ್ಮಾನವನ್ನು ಸ್ವೀಕರಿಸಿದೆ. ಈ ಜವಾಬ್ದಾರಿಯುತ ಸ್ಥಾನದ ಮೂಲಕ ಬ್ಯಾಂಕ್ನ ಸಮೃದ್ಧಿ, ಪಾರದರ್ಶಕತೆ ಮತ್ತು ಜನಕೇಂದ್ರಿತ ಸೇವೆಗಾಗಿ ಮತ್ತಷ್ಟು ಬದ್ಧತೆಯಿಂದ ಕೆಲಸ ಮಾಡುವ ಸಂಕಲ್ಪವನ್ನು ಇದೇ ವೇಳೆ ಮಾಡಲಾಯಿತು. ಈ ಸಂದರ್ಭದಲ್ಲಿ ಬ್ಯಾಂಕ್ನ ಅಧ್ಯಕ್ಷರಾದ ಶ್ರೀ ಅಣ್ಣಾಸಾಹೇಬ್ ಜೊಲ್ಲೆ, …
Read More »
Laxmi News 24×7