ಬೆಂಗಳೂರು, ಜುಲೈ 7: ಅನ್ನಭಾಗ್ಯ (Anna Bhagya) ಕರ್ನಾಟಕ ಕಾಂಗ್ರೆಸ್ (Congress) ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದು. ಅನ್ನಭಾಗ್ಯ ಯೋಜನೆಗೆ 10 ಕೆಜಿ ಅಕ್ಕಿ ಪಡೆದುಕೊಳ್ಳುತ್ತಿರುವ ಫಲಾನುಭವಿಗಳಿಗೆ ಈಗ ಶಾಕ್ ಎದುರಾಗಿದೆ. ಮುಂದಿನ ತಿಂಗಳು ಅಕ್ಕಿ ಸಿಗುತ್ತದೆಯೋ ಇಲ್ಲವೋ ಎಂಬಾತಾಗಿದೆ. ಯಾಕೆಂದರೆ, ಇಂದಿನಿಂದ ಅನ್ನಭಾಗ್ಯ ಆಹಾರ ಧಾನ್ಯ ಸಾಗಾಟ ಬಂದ್ ಆಗಿದೆ. ಆಹಾರ ಧಾನ್ಯ ಸಾಗಾಣಿಕೆ ವೆಚ್ಚವನ್ನು ಸರ್ಕಾರ ಬಾಕಿ ಉಳಿಸಿಕೊಂಡಿರುವುದೇ ಇದಕ್ಕೆ ಕಾರಣ. 15 ದಿನಗಳ ಗಡುವಿಗೂ ಸ್ಪಂದಿಸದ ಸರ್ಕಾರ ಅನ್ನಭಾಗ್ಯ ಆಹಾರ ಧಾನ್ಯಗಳನ್ನು ಸಾಗಿಸುವ …
Read More »ರೇಣುಕಾಸ್ವಾಮಿ ರೀತಿ ಕಲಬುರಗಿಯಲ್ಲಯೂ ಕಿಡ್ನಾಪ್ ಮಾಡಿ ಹತ್ಯೆ: ವ್ಯಕ್ತಿ ಕೊಲೆ ಹಿಂದೆ ಹಳೇ ಲವರ್ ಗ್ಯಾಂಗ್
ಕಲಬುರಗಿ, (ಜುಲೈ 07): ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಂತೆ (Renukaswamy Murder Case) ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದ್ದು, ಇದೀಗ ಕಲಬುರಗಿಯಲ್ಲೂ (Kalaburagi) ಸಹ ನಡೆದಿರುವುದು ಬೆಳಕಿಗೆ ಬಂದಿದೆ. ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ನಟ ದರ್ಶನ್ ಗ್ಯಾಂಗ್ ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಿಸಿ ಬಳಿಕ ಬೆಂಗಳೂರಿಗೆ ಕರೆತಂದು ಹಲ್ಲೆ ಮಾಡಿ ಕೊಲೆ ಮಾಡಿತ್ತು. ಅದೇ ಮಾದರಿಯಲ್ಲಿ ಕಲಬುರಗಿಯಲ್ಲಿ ಕಿರುಕುಳ ನೀಡುತ್ತಿದ್ದಾನೆಂದು ರಾಘವೇಂದ್ರ ನಾಯಕ್ (39) ಎನ್ನುವಾತನನ್ನು ಹಳೇ ಲವರ್ ಅಶ್ವಿನಿ ಆ್ಯಂಡ್ ಗ್ಯಾಂಗ್ ಮಾರ್ಚ್ …
Read More »ಮನೆಯಲ್ಲೇ ಹೈಟೆಕ್ ವೇಶ್ಯವಾಟಿಕೆ ದಂಧೆ
ಮೈಸೂರು, (ಜುಲೈ 07): ಮೈಸೂರು (Mysuru) ತಾಲ್ಲೂಕಿನ ದಾಸನಕೊಪ್ಪಲಿನಲ್ಲಿ (Dasanakoppalu Village) ಅಕ್ರಮವಾಗಿ ನಡೆಯುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ (Prostitution) ದಂಧೆಯ ಮೇಲೆ ಪೊಲೀಸರು ದಾಳಿ ಮಾಡಿದ್ದು, ಆರು ಜನರನ್ನು ಬಂಧಿಸಿದ್ದಾರೆ. ಓಡನಾಡಿ ಸಂಸ್ಥೆ ನೀಡಿದ ಖಚಿತ ಮಾಹಿತಿಯ ಮೇರೆಗ ಪೊಲೀಸರು ದಾಳಿ ಮಾಡಿದ್ದು, ಆರೋಪಿಗಳನ್ನು ರೆಡ್ ಹ್ಯಾಂಡ್ ಆಗಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ದಾಳಿಯ ವೇಳೆ ಆ ಮನೆಯಲ್ಲಿ ನಡೆಯುತ್ತಿದ್ದ ಅನೈತಿಕ ಚಟುವಟಿಕೆ ಬೆಳಕಿಗೆ ಬಂದಿದ್ದು, 6 ಪುರುಷರು ಮತ್ತು ಇಬ್ಬರು ಮಹಿಳೆಯರು ಸಿಕ್ಕಿಬಿದ್ದಿದ್ದಾರೆ.ಮಹಿಳಾ ಮತ್ತು ಮಕ್ಕಳ ಸುರಕ್ಷತೆಯ ಹೆಸರಿನಲ್ಲಿ …
Read More »ಸಿಎಂ ಸಿದ್ದರಾಮಯ್ಯ ಬಗ್ಗೆ ಆಡಳಿತ ಪಕ್ಷದವರೇ ವಿಶ್ವಾಸ ಕಳೆದುಕೊಂಡಿದ್ದಾರೆ: ಬಿ ವೈ ವಿಜಯೇಂದ್ರ
ಶಿವಮೊಗ್ಗ: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಆಡಳಿತ ಪಕ್ಷದ ಶಾಸಕರುಗಳೇ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದಲ್ಲಿ ಅನಿಶ್ಚಿತತೆ ಕಾಡುತ್ತಿದೆ. ರಣದೀಪ್ ಸಿಂಗ್ ಸುರ್ಜೆವಾಲ ಅವರು ಪದೇ ಪದೆ ಬೆಂಗಳೂರಿಗೆ ಬರ್ತಾ ಇದ್ದಾರೆ. ಬಂದಾಗಲೆಲ್ಲಾ ಶಾಸಕರ ಅಭಿಪ್ರಾಯ ಸಂಗ್ರಹಿಸುತ್ತಿದ್ದಾರೆ. ಅವರು ಬೆಂಗಳೂರಿನಲ್ಲಿ ಮೂರು ದಿನಗಳವರೆಗೆ ಇರ್ತಾರೆ. ಇದರ ಹಿನ್ನೆಲೆ ಏನಂದ್ರೆ, ಡಿ. ಕೆ. …
Read More »ಮೆಟ್ರೋ ದರ ನಿಗದಿ ಸಮಿತಿ ಸಲ್ಲಿಸಿದ ವರದಿ ಬಹಿರಂಗಪಡಿಸಲು ಅರ್ಜಿ; ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಬೆಂಗಳೂರು: ಬೆಂಗಳೂರು ಮೆಟ್ರೋ ರೈಲಿನ ಟಿಕೆಟ್ ದರ ಹೆಚ್ಚಳ ಸಂಬಂಧ ನಿವೃತ್ತ ನ್ಯಾಯಮೂರ್ತಿ ತರಿಣಿ ನೇತೃತ್ವದ ದರ ನಿಗದಿ ಸಮಿತಿ ಸಲ್ಲಿಸಿರುವ ವರದಿಯನ್ನು ಬಹಿರಂಗಪಡಿಸಲು ಕೋರಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಸಲ್ಲಿಸಿರುವ ಅರ್ಜಿಯ ಸಂಬಂಧ ಹೈಕೋರ್ಟ್, ಕೇಂದ್ರ, ರಾಜ್ಯ ಸರ್ಕಾರ ಮತ್ತು ಬೆಂಗಳೂರು ಮೆಟ್ರೋ ರೈಲು ನಿಗಮ(ಬಿಎಂಆರ್ಸಿಎಲ್)ಕ್ಕೆ ನೋಟಿಸ್ ಜಾರಿ ಮಾಡಿ ಆದೇಶಿಸಿದೆ. ತೇಜಸ್ವಿ ಸೂರ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನೀತ್ ದತ್ತ ಯಾದವ್ ಅವರಿದ್ದ ನ್ಯಾಯಪೀಠ, …
Read More »ಸಚಿವ ಸ್ಥಾನ ಕೊಡುವುದಾಗಿ ಸುರ್ಜೆವಾಲಾ ಹಿಂದೆ ಹೇಳಿದ್ದರು,: ರುದ್ರಪ್ಪ ಲಮಾಣಿ
ಹಾವೇರಿ: “ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸರ್ಜೇವಾಲ ಅವರನ್ನು ನಾಳೆ ಭೇಟೆಯಾಗುತ್ತೇನೆ” ಎಂದು ವಿಧಾನಸಭೆ ಉಪಸಭಾಪತಿ ರುದ್ರಪ್ಪ ಲಮಾಣಿ ತಿಳಿಸಿದ್ದಾರೆ. ಹಾವೇರಿಯಲ್ಲಿಂದು ಮಾತನಾಡಿದ ಅವರು, “ಸುರ್ಜೆವಾಲಾ ಅವರು ಕರೆದಿದ್ದಾರೆ. ಹೋಗುತ್ತೇನೆ. ಹೋಗಿ ಭೇಟಿಯಾದ ಮೇಲೆ ಏನು ಅಂತ ಗೊತ್ತಾಗಲಿದೆ. ಸರ್ಕಾರದ ಸಾಧನೆ, ಸಂಘಟನೆ ಬಗ್ಗೆ ಚರ್ಚೆ ಮಾಡಬಹುದು. ವಿಧಾನಸಭಾ ಉಪಾಧ್ಯಕ್ಷನಾದ ಮೇಲೆ ನಾನು ಕೇಳಿದ ಅನುದಾನ ಕೊಟ್ಟಿದಾರೆ. 100ಕ್ಕೆ 100 ಕೊಡುವುದು ಆ ದೇವರಿಂದಲೂ ಸಾಧ್ಯವಿಲ್ಲ” ಎಂದರು. “ನನಗೆ ಸಚಿವ …
Read More »ಕರೆ ಮಾಡಲು ಕೊಟ್ಟ ಮೊಬೈಲ್ ವಾಪಸ್ ಕೇಳಿದ್ದಕ್ಕೆ ಮಾರಕಾಸ್ತ್ರದಿಂದ ಹಲ್ಲೆ
ಬೆಂಗಳೂರು: ಅಪರಿಚಿತರು ಮೊಬೈಲ್ ಫೋನ್ ಕೇಳಿದಾಗ ಕೊಡುವ ಮುನ್ನ ಸ್ವಲ್ಪ ಎಚ್ಚರವಿರಲಿ. ಕರೆ ಮಾಡಲು ಕೊಟ್ಟ ಫೋನ್ನ್ನು ವಾಪಸ್ ಕೇಳಿದ್ದಕ್ಕೆ ಮಾರಕಾಸ್ತ್ರಗಳಿಂದ ಹಲ್ಲೆಗೈದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಜುಲೈ 3ರಂದು ಹಾಡಹಗಲೇ ಜಯನಗರದ ಪಟಾಲಮ್ಮ ದೇವಸ್ಥಾನದ ರಸ್ತೆಯಲ್ಲಿ ಈ ಘಟನೆ ಜರುಗಿದೆ. ದುಷ್ಕರ್ಮಿಯ ಅಟ್ಟಹಾಸಕ್ಕೆ ಸೆಕ್ಯುರಿಟಿ ಗಾರ್ಡ್ ಪರ್ವಿಂದರ್ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದಾನೆ. ಹಲ್ಲೆ ಮಾಡಿ ಎಸ್ಕೇಪ್ ಆಗಿದ್ದ ಆರೋಪಿ ಅಸ್ಗರ್ ಎಂಬಾತನನ್ನು ಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ತನ್ನ ಮೊಬೈಲ್ …
Read More »ಹುಡುಗಿ ವಿಚಾರಕ್ಕೆ ಯುವಕನ ಬಟ್ಟೆ ಬಿಚ್ಚಿ, ಮರ್ಮಾಂಗ ತುಳಿದು ಹಲ್ಲೆ
ನೆಲಮಂಗಲ, ಜುಲೈ 07: ಹುಡುಗಿ ವಿಚಾರಕ್ಕೆ ಯುವಕನ ಬಟ್ಟೆ ಬಿಚ್ಚಿ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ನೆಲಮಂಗಲ (Nelamangala) ತಾಲೂಕಿನ ಸೋಲದೇವನಹಳ್ಳಿಯಲ್ಲಿ ನಡೆದೆ. ಕುಶಾಲ್ ಹಲ್ಲೆಗೊಳಗಾದ ಯುವಕ. ಪ್ರಕರಣ ಸಂಬಂಧ ಸೋಲದೇವನಹಳ್ಳಿ ಠಾಣೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.ಕಾಲೇಜಿನ ದಿನಗಳಲ್ಲಿ ಕುಶಾಲ್ ಮತ್ತು ಯುವತಿ ಮಧ್ಯೆ ಪ್ರೀತಿ ಅರಳಿತ್ತು. ಎರಡು ವರ್ಷದ ಪ್ರೀತಿ ಕೆಲವು ತಿಂಗಳ ಹಿಂದೆ ಮುರಿದು ಬಿದ್ದಿತ್ತು. ಈ ವೇಳೆ ಯುವತಿಗೆ …
Read More »ಶಾಸಕರ ಮನೆಯ ಹಿಂಭಾಗದ ರಸ್ತೆಯಲ್ಲಿ ನಿಲ್ಲಿಸಿದ್ದ 20 ವಾಹನಗಳ ಮೇಲೆ ದುಷ್ಕರ್ಮಿಗಳಿಂದ ದಾಳಿ
ಆನೇಕಲ್, ಜುಲೈ 07: ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ (Satish Reddy) ಮನೆಯ ಹಿಂಭಾಗದ ರಸ್ತೆಯಲ್ಲಿ ನಿಲ್ಲಿಸಲಾಗಿದ್ದ ಕಾರು ಮತ್ತು ಆಟೋಗಳ ಮೇಲೆ ಕಿಡಿಗೇಡಿಗಳು ದಾಳಿ ಮಾಡಿದ್ದಾರೆ. ದಾಳಿಯಲ್ಲಿ 12 ಕಾರುಗಳು 8 ಆಟೋಗಳ ಗಾಜುಗಳು ಪುಡಿ ಪುಡಿಯಾಗಿವೆ. ಬೊಮ್ಮನಹಳ್ಳಿಯ (Bommanahalli) ಹೊಂಗಸಂದ್ರದಲ್ಲಿ ಘಟನೆ ನಡೆದಿದೆ. ಹೊಂಗಸಂದ್ರದ ರಾಜಕುಮಾರ್ ರಸ್ತೆ ಬದಿ ನಿಲ್ಲಿಸಿದ್ದ 12 ಕಾರುಗಳು 8 ಆಟೋಗಳ ಮೇಲೆ ದುಷ್ಕರ್ಮಿಗಳು ನಸುಕಿನ ಜಾವ 3 ಗಂಟೆ ಸುಮಾರಿಗೆ ಕಲ್ಲು, ದೊಣ್ಣೆ, ರಾಡ್ನಿಂದ ಕಾರು …
Read More »ತುಮಕೂರು: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿ ಮದುವೆ; ಪತ್ನಿಗೆ ಚಾಕು ಇರಿದು ಕೊಂದ ಪತಿ
ತುಮಕೂರು: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತಿಯೇ ತನ್ನ ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ತುಮಕೂರು ಹೊರವಲಯದ ಅಂತರಸನಹಳ್ಳಿ ಬಳಿ ನಡೆದಿದೆ. ಮಂಡ್ಯ ಜಿಲ್ಲೆಯ ಗಣನೂರು ಗ್ರಾಮದ ಗೀತಾ (20) ಕೊಲೆಯಾದ ಪತ್ನಿಯಾಗಿದ್ದಾರೆ. ಪತಿ ನವೀನ್ ಕೊಲೆ ಮಾಡಿರುವ ಆರೋಪಿ. ಮಹಿಳೆಯ ಕುತ್ತಿಗೆ, ಮುಖ ಹಾಗೂ ಇತರ ಭಾಗಗಳಿಗೆ ಮನಬಂದಂತೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ. ನವೀನ್ ತುಮಕೂರು ತಾಲೂಕಿನ ಅಮೃತಗಿರಿಯ ವಾಸಿಯಾಗಿದ್ದು, ಅಂತರಸನಹಳ್ಳಿಯಲ್ಲಿ ಬಾಡಿಗೆ ಮನೆ ಮಾಡಿಕೊಂಡು ಇಬ್ಬರೂ ವಾಸವಿದ್ದರು. …
Read More »
Laxmi News 24×7