Breaking News

ಗುಡ್ ನ್ಯೂಸ್: 1 ರೂ. ಫ್ರೀಡಂ ಯೋಜನೆ ಜಾರಿಗೆ ತಂದ ಬಿಎಸ್ಎನ್ಎಲ್

ಬೆಳಗಾವಿ: 80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಬಿ.ಎಸ್.ಎನ್.ಎಲ್, ಗ್ರಾಹಕರಿಗೆ ಮೊಬೈಲ್ ಮತ್ತು ಎಫ್.ಟಿ.ಎಚ್. ಸಂಪರ್ಕಗಳಲ್ಲಿ ರಿಯಾಯಿತಿ ದರದಲ್ಲಿ ವಿಶೇಷ ಆಕರ್ಷಕ ಯೋಜನೆಗಳನ್ನು ನೀಡಲಾಗುತ್ತಿದೆ. ಬಿ.ಎಸ್.ಎನ್.ಎಲ್, ಹೊಸ ಮೊಬೈಲ್ ಗ್ರಾಹಕರಿಗೆ ರೂ.1 ಫ್ರೀಡಂ ಯೋಜನೆಯನ್ನು ಜಾರಿಗೆ ತಂದಿದ್ದು ಮೊದಲ ತಿಂಗಳು ಉಚಿತ ಮತ್ತು ಸೂಪರ್ ಪ್ಲಸ್ ಒಟಿಟಿ ಪ್ಲಾನ್-1111 ಜೊತೆಗೆ 200 ಎಂ.ಬಿ.ಪಿ.ಎಸ್. ಹೈ ಸ್ಪೀಡ್ ಇಂಟರ್ನೆಟ್ ಜೊತೆಗೆ ಗ್ರಾಮೀಣ ಗ್ರಾಹಕರಿಗೆ ಎಂಟ್ರಿ ಪ್ಲಾನ್ 259 ಜೊತೆಗೆ ಎಫ್.ಟಿ.ಎಚ್. ಪ್ಲಾನ್ ತಂದಿದೆ. …

Read More »

ಬೆಳಗಾವಿಯಲ್ಲಿ ಘೋರ ದುರಂತ: ಪಂಚಮಿ ಹಬ್ಬದ ದಿನವೇ ಹಾವು ಕಚ್ಚಿ ಮಹಿಳೆ ಸಾವು

ಬೆಳಗಾವಿ: ನಾಗರಪಂಚಮಿ ಹಬ್ಬದ ದಿನವೇ ಗದ್ದೆಯಲ್ಲಿ ಕಳೆ ತೆಗೆಯುತ್ತಿದ್ದ ರೈತ ಮಹಿಳೆಗೆ ಹಾವು ಕಚ್ಚಿ ಮಹಿಳೆ ಸಾವನ್ನಪ್ಪಿರುವ ಘಟನೆ ನಡೆದಿದೆ.‌ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನಲ್ಲಿ ಈ ಘಟನೆ ನಡೆದಿದೆ. 43 ವರ್ಷದ ಸತ್ಯವ್ವ ಶಿಂಗೆ ಎಂಬ ಮಹಿಳೆ ಮೇಲೆ ಪೊದೆಯಲ್ಲಿ ಅಡಗಿದ್ದ ಕೊಳಕುಮಂಡಲ ಹಾವು ಕಚ್ಚಿದೆ. ಈ ಘಟನೆ ನಡೆದ ತಕ್ಷಣವೇ ಅವರನ್ನು ಚಿಕಿತ್ಸೆಗೆಂದು ಸಮೀಪದ ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ನಡೆಸಲಾಯಿತಾದರೂ, ವೈದ್ಯಕೀಯ ನೆರವು ಸಿಗುವ ಮೊದಲೇ ಅವರು …

Read More »

ಅಪಾಯಕಾರಿ ಆಯುಧ ಹೊಂದಿದ್ದ ಆರೋಪಿಯನ್ನು ಬಂಧಿಸಿದ ಬೆಳಗಾವಿ ಪೊಲೀಸರು

ಬೆಳಗಾವಿ: ಬೆಳಗಾವಿಯ ಮಾಳಮಾರುತಿ ಠಾಣೆಯ ಪೊಲೀಸರ “ಆ್ಯಂಟಿ ಸ್ಟಾಬಿಂಗ್ ಸ್ಟ್ಯಾಡ್” ತಂಡ ಕಾರ್ಯಾಚರಣೆ ನಡೆಸುವ ಮೂಲಕ ಆಯುಧ ಹೊಂದಿದ್ದ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬೆಳಗಾವಿ ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮುಂಜಾಗೃತಾ ಕ್ರಮವಾಗಿ ಮಾಳಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ “ಆ್ಯಂಟಿ ಸ್ಟಾಬಿಂಗ್ ಸ್ವಾಡ್” ತಂಡದಿಂದ ಪರಿಶೀಲನೆ ಕೈಗೊಳ್ಳುವ ವೇಳೆ ಗಾಂಧಿ ನಗರದ ಅಮಿನಗಲ್ಲಿಯಲ್ಲಿ  ರಹಾನ ಇಸ್ಮಾಯಿಲ್ ನದಾಫ (20) ಎಂಬಾತನ ಬಳಿ ಕಾನೂನು ಬಾಹಿರವಾಗಿ ಕಬ್ಬಿಣದ ಕೊಡಲಿ, ಚಾಕು, …

Read More »

ಬಾವಿಯಲ್ಲಿ ಶವವಾಗಿ ಪತ್ತೆಯಾದ ನವವಿವಾಹಿತೆ

ನವವಿವಾಹಿತೆಯೊಬ್ಬರು ಬಾವಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಮಹಾದೇವಪುರದಲ್ಲಿ ಈ ಘಟನೆ ನಡೆದಿದೆ. ಕಾರಿಪಾಲಯ್ಯನಹಟ್ಟಿ ಮೂಲದ ಸುಮಲತಾ (21) ಮೃತ ದುರ್ದೈವಿ. ಘಟನೆ ಸಂಬಂಧ ಗುಂಡಯ್ಯನಹಟ್ಟಿ ಗಜೇಂದ್ರ ಮತ್ತಿತರರ ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ. ಮೂರು ದಿನಗಲ ಹಿಂದೆ ಸುಮಲತಾ ಮನೆಬಿಟ್ಟು ಗಜೇಂದ್ರ ಜೊತೆ ತೆರಳಿದ್ದಳು. ಅಲ್ಲದೇ ಸುಮಲತಾ, ಗಜೇಂದ್ರ ಪ್ರೇಮ ವಿವಾಹ ಆಗಿದ್ದರು. ಆದರೆ ಈಗ ಮಹಾದೇವಪುರ ಬಾವಿಯಲ್ಲಿ ಸುಮಲತಾ ಶವವಾಗಿ …

Read More »

ಬೆಳಗಾವಿ ಮಹಾನಗರ ಪಾಲಿಕೆಯ 4 ಸ್ಥಾಯಿ ಸಮಿತಿಗಳ ಅಧ್ಯಕ್ಷರ ಅವಿರೋಧ ಆಯ್ಕೆ

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯ 4 ಸ್ಥಾಯಿ ಸಮಿತಿಗಳ ಅಧ್ಯಕ್ಷರ ಆಯ್ಕೆಯ ಪ್ರಕ್ರಿಯೆ ಸೋಮವಾರ ಪಾಲಿಕೆ ಪರಿಷತ್ ಸಭಾಭವನದಲ್ಲಿ ಜರುಗಿತು. ಇತ್ತೀಚೆಗಷ್ಟೇ 4 ಸ್ಥಾಯಿ ಸಮಿತಿಗಳಿಗೆ 28 ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದರು. ಅಧ್ಯಕ್ಷರ ಆಯ್ಕೆಯ ಪ್ರಕ್ರಿಯೆಯಲ್ಲಿ ಪ್ರತಿಯೊಂದು ಸಮಿತಿಗೆ  ಒಂದೊಂದೇ ನಾಮಪತ್ರ ಸಲ್ಲಿಸಿದ್ದರಿಂದ ಅಧ್ಯಕ್ಷತೆ ವಹಿಸಿದ್ದ ಮೇಯರ್ ಪ್ರೀತಿ ಕಾಮಕರ್ ಅವರು ಅಧ್ಯಕ್ಷರುಗಳ ಅವಿರೋಧ ಆಯ್ಕೆಯನ್ನು ಘೋಷಣೆ ಮಾಡಿದರು. ಉಪಮೇಯರ ಹಣಮಂತ ಕೊಂಗಾಲಿ, ಪಾಲಿಕೆ ಆಯುಕ್ತ ಕಾರ್ತಿಕ್ ಎಂ. ಆಡಳಿತ ಪಕ್ಷದ …

Read More »

ಫ್ಲೈವುಡ್ ಗೋಡೌನ್ ನಲ್ಲಿ ಆಕಸ್ಮಿಕ ಬೆಂಕಿ – ಲಕ್ಷಾಂತರ ರೂಪಾಯಿ ಮೌಲ್ಯದ ಯಂತ್ರೋಪಕರಣ ಸುಟ್ಟು ಭಸ್ಮ

ರಾಮನಗರ: ಇಲ್ಲಿನ ಟೌನ್ ವ್ಯಾಪ್ತಿಯ ಕೈಗಾರಿಕಾ ಪ್ರದೇಶದಲ್ಲಿರುವ ಫ್ಲೈವುಡ್ ಗೋಡೌನ್‌  ಒಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು, ಗೋಡೌನ್‌ನಲ್ಲಿದ್ದ ವಸ್ತುಗಳು ಸಂಪೂರ್ಣ ಬೆಂಕಿಗಾಹುತಿಯಾಗಿರುವ ಘಟನೆ ಸಂಭವಿಸಿದೆ. ಈ ಗೋಡೌನ್ ಶೋಯೆಬ್ ಎಂಬುವವರಿಗೆ ಸೇರಿದ್ದಾಗಿದೆ. ಕಳೆದ ಹಲವು ವರ್ಷಗಳಿಂದ ಈ ಗೋಡೌನ್‌ಗೆ ಬೀಗ ಹಾಕಲಾಗಿತ್ತು ಎನ್ನಲಾಗಿದೆ. ಇಂದು ಬೆಳಿಗ್ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ಗೋಡೌನ್‌ನಲ್ಲಿದ್ದ ಹಳೆಯ ಯಂತ್ರೋಪಕರಣಗಳು ಹಾಗೂ ಫ್ಲೈವುಡ್ ಶೀಟ್‌ಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ. ಗೋಡೌನ್‌ನಲ್ಲಿ ಬೆಂಕಿ ಕಾಣಿಸಿಕೊಳ್ಳಲು ವಿದ್ಯುತ್ ಶಾರ್ಟ್ …

Read More »

ಬೆಳ್ಳಂದೂರು ಪೊಲೀಸರ ಭರ್ಜರಿ ಬೇಟೆ – ಕಾಮಗಾರಿಗೆ ಅಕ್ರಮವಾಗಿ ಬಳಕೆ ಮಾಡ್ತಿದ್ದ 800 ಕೆಜಿ ಜಿಲೆಟಿನ್ ಜಪ್ತಿ

ಬೆಂಗಳೂರು: ಭರ್ಜರಿ ಕಾರ್ಯಾಚರಣೆಯೊಂದರಲ್ಲಿ ಬೆಳ್ಳಂದೂರು ಪೊಲೀಸರು ಕಾಮಗಾರಿಗೆ ಅಕ್ರಮವಾಗಿ ಬಳಕೆ ಮಾಡ್ತಿದ್ದ 800 ಕೆಜಿ ಜಿಲೆಟಿನ್‌ ಅನ್ನು ಜಪ್ತಿ ಮಾಡಿದ್ದಾರೆ. ಕಾಮಗಾರಿಯ ವೇಳೆ ಬಂಡೆಗಳನ್ನ ಸ್ಫೋಟಿಸಲು ಯಾವುದೇ ಪರವಾನಗಿ ಇಲ್ಲದೇ ಜಿಲೆಟಿನ್‌ ಬಳಕೆ ಮಾಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಬೆಳ್ಳಂದೂರು ಪೊಲೀಸರು ಕಾರ್ಯಾಚರಣೆ ನಡೆಸಿ 800 ಕೆಜಿ ಜಿಲೆಟಿನ್‌ನ್ನು ಜಪ್ತಿ ಮಾಡಿದ್ದಾರೆ ಬೆಳ್ಳಂದೂರು ಠಾಣಾ ವ್ಯಾಪ್ತಿಯ ಭೋಗನಹಳ್ಳಿ ಸಮೀಪ ಸುಮಾರು 25 ಎಕರೆ ಪ್ರದೇಶದಲ್ಲಿ ನಿರ್ಮಾಣ ಕಾಮಗಾರಿ ನಡೆಯುತ್ತಿತ್ತು. ಈ ವೇಳೆ …

Read More »

ಮದುವೆ ಮನೆಯಲ್ಲೂ ʻಡಿ ಬಾಸ್‌, ಡಿ ಬಾಸ್‌ʼ ಜೈಕಾರ – ಫ್ಯಾನ್ಸ್‌ಗೆ ಬುದ್ಧಿ ಹೇಳಿದ ವಿಜಯಲಕ್ಷ್ಮಿ

ಬೆಂಗಳೂರು: ದರ್ಶನ್ ಅಭಿಮಾನಿಯೊಬ್ಬರ  ಮದುವೆ ಕಾರ್ಯಕ್ರಮಕ್ಕೆ ಇತ್ತೀಚೆಗೆ ವಿಜಯಲಕ್ಷ್ಮಿ ಭೇಟಿ ನೀಡಿದ್ದರು. ಈ ವೇಳೆ ಅಭಿಮಾನಿಗಳು ‘ಡಿ ಬಾಸ್’ ಎಂದು ಜೈಕಾರ ಹಾಕಿದ್ದು, ಇದಕ್ಕೆ ವಿಜಯಲಕ್ಷ್ಮಿ ನಯವಾಗಿ ಆಕ್ಷೇಪ ವ್ಯಕ್ತಪಡಿಸಿ, ‘ಡಿ ಬಾಸ್’ ಎಂಬ ಘೋಷಣೆ ಬೇಡ ಎಂದು ಅಭಿಮಾನಿಗಳಿಗೆ ತಿಳಿ ಹೇಳಿದ್ದಾರೆ. ವಿಜಯಲಕ್ಷ್ಮಿ ಮದುವೆ ಮನೆಗೆ ಬರುತ್ತಿದ್ದಂತೆ ಅಲ್ಲಿ ಸೇರಿದ್ದ ದರ್ಶನ್ ಅಭಿಮಾನಿಗಳು ‘ಡಿ ಬಾಸ್.. ಡಿ ಬಾಸ್..’ ಎಂದು ಜೈಕಾರ ಹಾಕಿದ್ದಾರೆ. ಈ ವೇಳೆ ವಿಜಯಲಕ್ಷ್ಮಿ ನಗುಮುಖದಲ್ಲೇ …

Read More »

ಬಿಜೆಪಿ ಐಟಿ ಸೆಲ್‌ನಿಂದ ಅಮಿತ್ ಮಾಳವೀಯ ಔಟ್‌, ದೀಪಕ್ ಮ್ಹಾಸ್ಕೆಗೆ ಜವಾಬ್ದಾರಿ

ನವದೆಹಲಿ: ಉತ್ತರ ಪ್ರದೇಶ, ಪಂಜಾಬ್ ಮತ್ತು ಇತರ ಹಲವಾರು ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗಳಿಗೆ ತಿಂಗಳುಗಳು ಬಾಕಿ ಇರುವಾಗ ಕೇಂದ್ರ ಬಿಜೆಪಿಯಲ್ಲಿ ದೊಡ್ಡ ಮಟ್ಟದಲ್ಲಿ ಬದಲಾವಣೆ ಮಾಡಲಾಗಿದೆ. ಪಕ್ಷದ ಐಟಿ ಸೆಲ್ ಮುಖ್ಯಸ್ಥ ಸ್ಥಾನದಿಂದ ಅಮಿತ್ ಮಾಳವೀಯ ಅವರನ್ನು ಬದಲಾಯಿಸಿ ಛತ್ತೀಸ್‌ಗಢದ ದೀಪಕ್ ಮ್ಹಾಸ್ಕೆಅವರನ್ನು ನೂತನ ಮುಖ್ಯಸ್ಥರನ್ನಾಗಿ ನೇಮಿಸಿದೆ. ದೇಶಾದ್ಯಂತ ಪಕ್ಷದ ಡಿಜಿಟಲ್ ಮತ್ತು ಸಾಮಾಜಿಕ ಜಾಲತಾಣ ವಿಭಾಗದ ಕಾರ್ಯಚಟುವಟಿಕೆಗಳನ್ನು ಬಲಪಡಿಸುವ ಹಾಗೂ ಮರುಸಂಘಟಿಸುವ ಉದ್ದೇಶದಿಂದ ಈ ಮಹತ್ವದ ಬದಲಾವಣೆಗಳನ್ನು …

Read More »

ISI ಬೆಂಬಲಿತ ಉಗ್ರ ಜಾಲದ ವಿರುದ್ಧ ಕಾರ್ಯಾಚರಣೆ – ಕರ್ನಾಟಕದಲ್ಲಿ ಮೂವರು ವಶಕ್ಕೆ

ನವದೆಹಲಿ: ಸ್ವಾತಂತ್ರ್ಯ ದಿನಾಚರಣೆಯ ಮುನ್ನ ದೇಶದಲ್ಲಿ ವಿಧ್ವಂಸಕ ಕೃತ್ಯಗಳಿಗೆ ಸಂಚು ರೂಪಿಸಿದ್ದ ಆರೋಪದ ಹಿನ್ನೆಲೆಯಲ್ಲಿ ಪಾಕಿಸ್ತಾನ ಮೂಲದ, ISI ಬೆಂಬಲಿತ ಶಹಜಾದ್ ಭಟ್ಟಿ ನೆಟ್‌ವರ್ಕ್ ವಿರುದ್ಧ ಭದ್ರತಾ ಸಂಸ್ಥೆಗಳು ಬಹುರಾಜ್ಯ ಕಾರ್ಯಾಚರಣೆ ನಡೆಸಿವೆ. ಕಾರ್ಯಾಚರಣೆಯಲ್ಲಿ ಕರ್ನಾಟಕದಲ್ಲಿ ಮೂವರು ಸೇರಿದಂತೆ 14 ರಾಜ್ಯಗಳಲ್ಲಿ ಒಟ್ಟು 253 ಮಂದಿಯನ್ನು ವಶಕ್ಕೆ ಪಡೆದಿವೆ. ಈ ಕಾರ್ಯಾಚರಣೆಯಲ್ಲಿ ಕರ್ನಾಟಕ ಮತ್ತು ದೆಹಲಿಯಲ್ಲಿ ಹೊಸ ಎಫ್‌ಐಆರ್‌ಗಳನ್ನೂ ದಾಖಲಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ. ಆಗಸ್ಟ್ 12ರಂದು …

Read More »