ಬೆಳಗಾವಿ: ಸ್ವರಾಜ್ಯದ ಮೂಲಪುರುಷ ಛತ್ರಪತಿ ಶಹಾಜಿ ಮಹಾರಾಜರ ಹೊದಗೆರೆ (ಔದಗಿರಿ) ಸಮಾಧಿ ಸ್ಥಳದ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡುವ ಕುರಿತು ಶ್ರೀರಾಮ ಸೇನೆ ಹಾಗೂ ಸಕಲ ಮರಾಠಾ ಸಮಾಜ ಜಂಟಿಯಾಗಿ ಸರ್ಕಾರದ ಮೇಲೆ ಒತ್ತಡ ಹೇರುವ ನಿರ್ಧಾರ ಕೈಗೊಂಡಿವೆ. ಈ ಹಿನ್ನೆಲೆಯಲ್ಲಿ ಶ್ರೀರಾಮ ಸೇನೆಯ ಸಂಸ್ಥಾಪಕ ಹಾಗೂ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರು ಸಕಲ ಮರಾಠಾ ಸಮಾಜದ ಮುಖಂಡ ಹಾಗೂ ಬಿಜೆಪಿ ನಾಯಕ ಕಿರಣ್ ಜಾಧವ್ ಅವರ ಸಂಪರ್ಕ ಕಾರ್ಯಾಲಯಕ್ಕೆ …
Read More »ವಚನ ಸಾಹಿತ್ಯ ಸಂರಕ್ಷಣೆಯಲ್ಲಿ ಡಾ.ಫ.ಗು.ಹಳಕಟ್ಟಿ ಅವರ ಕೊಡುಗೆ ಅಪಾರ
ಬೆಳಗಾವಿ: ಡಾ.ಫ.ಗು. ಹಳಕಟ್ಟಿ ಅವರು ಸಾಮಾಜಿಕ, ಶೈಕ್ಷಣಿಕ ಹಾಗೂ ಧಾರ್ಮಿಕವಾಗಿ ಹಲವಾರು ಕೊಡುಗೆಗಳನ್ನು ನೀಡಿದ್ದಾರೆ. ಕಷ್ಟಕರ ಜೀವನದಲ್ಲಿಯೂ ವಚನ ಸಾಹಿತ್ಯಕ್ಕೆ ಕೊಡುಗೆ ನೀಡಿದಂತಹ ಫ.ಗು. ಹಳಕಟ್ಟಿ ಅವರ ತತ್ವ ಸಿದ್ಧಾಂತಗಳನ್ನು ಪಾಲಿಸಲು ನಾಗನೂರು ರುದ್ರಾಕ್ಷಿಮಠದ ಡಾ.ಅಲ್ಲಮಪ್ರಭು ಸ್ವಾಮಿಗಳು ನುಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಕುಮಾರ ಗಂಧರ್ವ ರಂಗ ಮಂದಿರದಲ್ಲಿ ಗುರುವಾರ(ಜು. 2) ಜರುಗಿದ …
Read More »ವಿಬಿ-ಜಿ ರಾಮ್ ಜಿ’ ಯೋಜನೆ ಜಾರಿ; ಕೂಲಿ ಮೊತ್ತ ಹೆಚ್ಚಳ: ಜಿಪಂ ಸಿಇಒ ರಾಹುಲ್ ಶಿಂಧೆ
ಬೆಳಗಾವಿ: ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಆ್ಯಂಡ್ ಅಜೀವಿಕಾ ಮಿಷನ್ (VB-G RAM G) ಯೋಜನೆಯು ಜುಲೈ-1 ರಿಂದ ಜಾರಿಯಾಗಿದ್ದು, ಈ ಹಿಂದೆ ಕೂಲಿಕಾರರಿಗೆ ನಿಗದಿಪಡಿಸಲಾಗಿದ್ದ ಕೂಲಿ ಮೊತ್ತವನ್ನು ಕೂಡ ಹೆಚ್ಚಳ ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಅವರು ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಈ ಹಿಂದೆ ಒಬ್ಬ ಕೂಲಿಕಾರರಿಗೆ ಪ್ರತಿ ದಿನಕ್ಕೆ ರೂ.370 ಇದ್ದ ಕೂಲಿ …
Read More »ಪದ್ಮಶ್ರೀ ಡಾ. ಪ್ರಭಾಕರ ಕೊರೆ ಅವರಿಗೆ ಅಭಿನಂದನಾ ಸಮಾರಂಭ
ಬೆಳಗಾವಿ: ಕೆಎಲ್ಇ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯ (ಕಾಹೇರ್) ಮಾನ್ಯ ಕುಲಾಧಿಪತಿ ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನಗೊಂಡ ಹಿನ್ನೆಲೆಯಲ್ಲಿ ಅಭಿನಂದನಾ ಸಮಾರಂಭ ಕೆಎಲ್ಇ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿ (ಕಾಹೇರ್), ಪರಿಗಣಿತ ವಿಶ್ವವಿದ್ಯಾಲಯ ವತಿಯಿಂದ ಭಾರತ ಸರ್ಕಾರವು ಶಿಕ್ಷಣ, ಆರೋಗ್ಯ, ಸಾಹಿತ್ಯ ಕ್ಷೇತ್ರಗಳಿಗೆ ಸಲ್ಲಿಸಿದ ವಿಶಿಷ್ಟ ಸೇವೆಯನ್ನು ಪರಿಗಣಿಸಿ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲೊಂದಾದ ‘ಪದ್ಮಶ್ರೀ’ ಪ್ರಶಸ್ತಿಯನ್ನು ಪ್ರದಾನ ಮಾಡಿರುವ ಹಿನ್ನೆಲೆಯಲ್ಲಿ ಸಂಸ್ಥೆ …
Read More »ರಾಮದುರ್ಗದಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ಆರೋಪಿಗೆ ಜೀವಾವಧಿ ಶಿಕ್ಷೆ, 25 ಸಾವಿರ ದಂಡ
ಬೆಳಗಾವಿ: ರಾಮದುರ್ಗ ತಾಲೂಕಿನ ಚಿಂಚಖಂಡಿ ಗ್ರಾಮದಲ್ಲಿ ನಡೆದಿದ್ದ ಕೊಲೆ ಪ್ರಕರಣದ ಆರೋಪಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ಮತ್ತು 25,000 ರೂ. ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಘಟನೆಯ ಹಿನ್ನೆಲೆ ಆರೋಪಿ ಕೆಂಚಪ್ಪ ಹಣಮಂತ ವಜ್ರಮಟ್ಟಿ, ಚಿಂಚಖಂಡಿ ಗ್ರಾಮದ ನಿವಾಸಿ. ಇವನು ಫಿರ್ಯಾದಿ ದುಂಡವ್ವ ಕಲ್ಲೋಳಪ್ಪ ಮುದೇನ್ನವರ ಮತ್ತು ಅವರ ಮಗ ಲಕ್ಷ್ಮಣ ಕಲ್ಲೋಳಪ್ಪ ಮುದೇನ್ನವರ ಅವರೊಂದಿಗೆ ಖಾಸಗಿ ಗೆಳೆತನ ಹೊಂದಿದ್ದ. ದಿನಾಂಕ 22-06-2025 ರಂದು ಇಬ್ಬರೂ ಕೂಡಿಕೊಂಡು ರಾಮದುರ್ಗಕ್ಕೆ …
Read More »ಇದೇ ಜೂಲೈ 4 ರಂದು ಬಿ.ವಿ.ವಿ.ಸಂಘದ ಎಸ್.ಸಿ. ನಂದಿಮಠ ಕಾನೂನು ಮಹಾವಿದ್ಯಾಲಯದ ಪದವಿ ಪ್ರದಾನ ಸಮಾರಂಭ
ಬಾಗಲಕೋಟೆ, : ಬಿ.ವಿ.ವಿ. ಸಂಘದ ಎಸ್.ಸಿ. ನಂದಿಮಠ ಕಾನೂನು ಮಹಾವಿದ್ಯಾಲಯದ 2023–2026ನೇ ಸಾಲಿನ ಪದವಿ ಪ್ರದಾನ ಸಮಾರಂಭ ಇದೇ ದಿನಾಂಕ 4 ರಂದು ಶನಿವಾರ ಬೆಳಿಗ್ಗೆ 10 ಗಂಟೆಗೆ ಬಸವೇಶ್ವರ ಇಂಜೆನೀಯರಿಂಗ್ ಕಾಲೇಜು ಗ್ಯಾಲರಿ ಸಭಾಂಗಣದಲ್ಲಿ ಜರುಗಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿ.ವಿ.ವಿ.ಸಂಘದ ಕಾರ್ಯಾಧ್ಯಕ್ಷರಾದ ಡಾ. ವೀರಣ್ಣ ಚರಂತಿಮಠ ಅವರು ವಹಿಸುವರು, ಬೆಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಶ್ರೀಮತಿ ಪ್ರಭಾವತಿ ಹಿರೇಮಠ ಮುಖ್ಯ ಅತಿಥಿಯಾಗಿ, ನಿವೃತ್ತ ವಿಶೇಷ …
Read More »ವಚನ ಸಾಹಿತ್ಯ ಬದುಕಿನ ಮೌಲ್ಯಶಿಕ್ಷಣ ನೀಡುತ್ತದೆ: ಸುಷ್ಮಾ ಒಡೆಯರ
ಬಿ.ವಿ.ವಿ. ಸಂಘದ ಅಕ್ಕಮಹಾದೇವಿಮಹಾವಿದ್ಯಾಲಯದಲ್ಲಿ ಡಾ. ಫ. ಗು. ಹಳಕಟ್ಟಿ ಅವರ ಜನ್ಮದಿನ ಹಾಗೂ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಬಾಗಲಕೋಟೆ, : ಮನುಷ್ಯ ಸಮಾಜಕ್ಕೆ ಬದುಕಿನ ಮೌಲ್ಯಗಳನ್ನು ಬೋಧಿಸಿರುವುದು ವಚನ ಸಾಹಿತ್ಯವಾಗಿದ್ದು, ವಿದ್ಯಾರ್ಥಿಗಳು ವಚನ ಸಾಹಿತ್ಯವನ್ನು ಅಧ್ಯಯನ ಮಾಡುವುದು ಅಗತ್ಯವಾಗಿದೆ ಎಂದು ಬಿ.ವಿ.ವಿ. ಸಂಘದ ಅಕ್ಕಮಹಾದೇವಿ ಮಹಿಳಾ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಪ್ರಾಚಾರ್ಯೆ ಸುಷ್ಮಾ ಒಡೆಯರ ಹೇಳಿದರು. ನಗರದ ಬಿ.ವಿ.ವಿ. ಸಂಘದ ಅಕ್ಕಮಹಾದೇವಿ ಮಹಿಳಾ ಕಲಾ, ವಿಜ್ಞಾನ …
Read More »ವಚನ ಸಾಹಿತ್ಯ ಉಳಿಸಿ ಬೆಳೆಸಿದ ಮಹನೀಯ ಡಾ. ಫ.ಗು. ಹಳಕಟ್ಟಿ: ಕಮಲಾ ರುದ್ರಾಕ್ಷಿ
ಮರೆಯದ ಮಾಣಿಕ್ಯ ಡಾ. ಫ.ಗು. ಹಳಕಟ್ಟಿ ಅವರ ಜಯಂತಿ ಆಚರಣೆ ಬಾಗಲಕೋಟೆ : ಬಿ.ವಿ.ವಿ.ಎಸ್. ಅಕ್ಕನ ಬಳಗ ಹಾಗೂ ಕದಳಿ ಮಹಿಳಾ ವೇದಿಕೆ, ತಾಲೂಕು ಘಟಕ ಬಾಗಲಕೋಟೆ ಇವರ ಸಂಯುಕ್ತ ಆಶ್ರಯದಲ್ಲಿ ಗುರುವಾರ ಬಸವೇಶ್ವರ ಹೆಣ್ಣುಮಕ್ಕಳ ಮಾಧ್ಯಮಿಕ ಶಾಲೆಯಲ್ಲಿ ವಚನ ಗುಮ್ಮಟ ಡಾ. ಫ.ಗು. ಹಳಕಟ್ಟಿ ಅವರ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಅಕ್ಕನ ಬಳಗದ ಹಿರಿಯ ಸದಸ್ಯೆ ಕಮಲಾ ರುದ್ರಾಕ್ಷಿ ಅವರು ಅತಿಥಿ ಉಪನ್ಯಾಸ ನೀಡಿ, ಡಾ. ಫ.ಗು. …
Read More »ಸಾರಿಗೆ ನೌಕರರಿಗೆ ಸಿಹಿ ಸುದ್ದಿ – ಈ ತಿಂಗಳಿನಿಂದಲೇ ಅಕೌಂಟ್ಗೆ ಪರಿಷ್ಕೃತ ವೇತನ ಜಮೆ
ಬೆಂಗಳೂರು: ರಾಜ್ಯ ಸರ್ಕಾರ ಸಾರಿಗೆ ನೌಕರರಿಗೆ ಸಿಹಿ ಸುದ್ದಿ ನೀಡಿದ್ದು, ಕೊನೆಗೂ ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಈ ತಿಂಗಳಿನಿಂದ ಸಾರಿಗೆ ನೌಕರರ ಮೂಲ ವೇತನ ಹೆಚ್ಚಳವಾಗಲಿದೆ. ಸರ್ಕಾರವು ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್ಆರ್ಟಿಸಿ, ಬಿಎಂಟಿಸಿ, ಎನ್ಡಬ್ಲ್ಯುಕೆಆರ್ಟಿಸಿ, ಮತ್ತು ಕೆಕೆಆರ್ಟಿಸಿ ನೌಕರರ ಮೂಲ ವೇತನವನ್ನು 12.5%ರಷ್ಟು ಹೆಚ್ಚಿಸಿದೆ. ಜುಲೈ ತಿಂಗಳ ವೇತನದಲ್ಲಿ ಪರಿಷ್ಕೃತ ವೇತನ ಜಾರಿಗೆ ಬರುವಂತೆ ಪಾವತಿಸಲು ಸರ್ಕಾರ ಆದೇಶ ಹೊರಡಿಸಿದ್ದು, ಹೊಸ ವೇತನ ಪರಿಷ್ಕರಣೆಯು 2025ರ …
Read More »ಬೆಳಗಾವಿಯಲ್ಲಿ ಜುಲೈ 10 ರಿಂದ ಆರ್ಎಸ್ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ
ಬೆಳಗಾವಿ: ಕಳೆದ ಮಾರ್ಚ್ ತಿಂಗಳಲ್ಲಿ ಹರ್ಯಾಣದ ಸಮಾಲ್ಖಾದಲ್ಲಿ ಯಶಸ್ವಿಯಾಗಿ ನಡೆದಿದ್ದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಮುಖ ಸಭೆಯ ಬೆನ್ನಲ್ಲೇ, ಈ ಬಾರಿಯ ಪ್ರತಿಷ್ಠಿತ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆಗೆ ಕುಂದಾನಗರಿ ಬೆಳಗಾವಿ ವೇದಿಕೆಯಾಗಲಿದೆ. ಜುಲೈ 10 ರಿಂದ 12 ರವರೆಗೆ ಮೂರು ದಿನಗಳ ಕಾಲ ಈ ಮಹತ್ವದ ಸಭೆಯನ್ನು ಆಯೋಜಿಸಲಾಗಿದೆ. ಈ ವಾರ್ಷಿಕ ಸಭೆಯಲ್ಲಿ ಸಂಘದ ವಿವಿಧ ಸ್ತರದ ಪ್ರಮುಖರು ಪಾಲ್ಗೊಳ್ಳಲಿದ್ದಾರೆ ದೇಶವ್ಯಾಪಿಯ ಎಲ್ಲಾ ಪ್ರಾಂತ ಪ್ರಚಾರಕರು …
Read More »
Laxmi News 24×7