ಬೆಳಗಾವಿ: ‘ಜಿಲ್ಲಾ ಕೇಂದ್ರಗಳಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳೇ ನಿಗಮದ ಕೆಲಸ ನಿರ್ವಹಿಸಬೇಕು. ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಲ್ಲಿನ ಯೋಜನೆಗಳ ಅರ್ಜಿಗಳ ಅಂಕಿ- ಅಂಶಗಳ ಮಾಹಿತಿ ಅಧಿಕಾರಿಗಳಿಗೆ ಇರಬೇಕು’ ಎಂದು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ ತಿಳಿಸಿದರು. ನಗರದಲ್ಲಿ ಶನಿವಾರ ನಡೆದ ಎಸ್.ಸಿ, ಎಸ್.ಟಿ, ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ …
Read More »ಡೊನಾಲ್ಡ್ ಟ್ರಂಪ್ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ
ವಾಷಿಂಗ್ಟನ್ : ಪೆನ್ಸಿಲ್ವೇನಿಯಾದ ಬಟ್ಲರ್ನಲ್ಲಿ ಶನಿವಾರ ಸಂಜೆ ನಡೆದ ರ್ಯಾಲಿಯಲ್ಲಿ ಗುಂಡಿನ ದಾಳಿ ನಡೆದಿದ್ದು, ಈ ವೇಳೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕಿವಿ ಮತ್ತು ಮುಖದ ಮೇಲೆ ರಕ್ತ ಬಂದಿದ್ದು, ಕೂಡಲೇ ಅವರನ್ನು ವೇದಿಕೆಯಿಂದ ಸ್ಥಳಾಂತರಿಸಲಾಯಿತು. ಅಂತರರಾಷ್ಟ್ರೀಯ ಮಾಧ್ಯಮ ವರದಿಗಳ ಪ್ರಕಾರ, ಆರಂಭಿಕ ದೊಡ್ಡ ಸ್ಫೋಟದ ನಂತರ ಟ್ರಂಪ್ ಗಾಯಗೊಂಡಂತೆ ನೆಲಕ್ಕೆ ಬಿದ್ದರು. ಭದ್ರತಾ ಸಿಬ್ಬಂದಿ ಮಾಜಿ ಅಧ್ಯಕ್ಷರನ್ನು ತ್ವರಿತವಾಗಿ ರಕ್ಷಿಸಿ ವೇದಿಕೆಯಿಂದ ಹೊರಗೆ ಕರೆದೊಯ್ಯುತ್ತಿದ್ದಂತೆ …
Read More »ಘಟಪ್ರಭಾ | ಮೊಹರಂ: ಶಾಂತಿಯುತ ಆಚರಣೆಗೆ ಸಲಹೆ
ಘಟಪ್ರಭಾ: ಮೊಹರಂ ಹಬ್ಬವನ್ನು ಶಾಂತಿ-ಸೌಹಾರ್ದದಿಂದ ಆಚರಿಸುವಂತೆ ಡಿ.ವೈ.ಎಸ್.ಪಿ ದೂದಫೀರ ಮುಲ್ಲಾ ಹೇಳಿದರು. ಇಲ್ಲಿಯ ಪೊಲೀಸ್ ಠಾಣೆಯಲ್ಲಿ ನಡೆದ ಶಾಂತಿ ಸಭೆಯಲ್ಲಿ ಅವರು ಮಾತನಾಡಿದರು. ಭಾವೈಕ್ಯದ ಸಂಕೇತವಾದ ಮೊಹರಂ ಆಚರಣೆ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವೈಭವೀಕರಿಸಿ ಸಮಾಜದ ಸ್ವಾಸ್ಥ್ಯ ಕೆಡಿಸುವ ಕೆಲಸ ಮಾಡದಂತೆ ನಿಗಾ ವಹಿಸಿ ಈ ಬಗ್ಗೆ ಜಾಗೃತರಾಗಿರಬೇಕೆಂದು ಹೇಳಿದರು. ಪಿ.ಐ ಬಸವರಾಜ ಕಾಮನಬೈಲು ಮಾತನಾಡಿ, ಮೊಹರಂ ತಾಬೂತು ಮತ್ತು ಪಂಜಾಗಳನ್ನು ಕೂಡ್ರಿಸುವ ಕಮೀಟಿಯವರು ನಿರ್ವಹಣೆ ಮತ್ತು ಸುರಕ್ಷತಾ ಕ್ರಮಗಳನ್ನು …
Read More »ಲೆಜೆಂಡ್ಸ್ ಕ್ರಿಕೆಟ್: ಫೈನಲ್ನಲ್ಲಿ ಪಾಕಿಸ್ತಾನ ಎದುರು ಗೆದ್ದು ಬೀಗಿದ ಭಾರತ
ಬರ್ಮಿಂಗ್ಹ್ಯಾಮ್: ‘ವರ್ಲ್ಡ್ ಚಾಂಪಿಯನ್ಷಿಪ್ ಆಫ್ ಲೆಜೆಂಡ್ಸ್ 2024’ ಟಿ20 ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು 5 ವಿಕೆಟ್ ಅಂತರದಿಂದ ಮಣಿಸಿದ ಭಾರತ ಪ್ರಶಸ್ತಿ ಮುಡಿಗೇರಿಸಿಕೊಂಡಿತು. ಇಲ್ಲಿನ ಎಜ್ಬಾಸ್ಟನ್ ಕ್ರೀಡಾಂಗಣದಲ್ಲಿ ಶನಿವಾರ ರಾತ್ರಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ಚಾಂಪಿಯನ್ಸ್, ನಿಗದಿತ 20 ಓವರ್ಗಳಲ್ಲಿ 6 ವಿಕೆಟ್ಗೆ 156 ರನ್ ಗಳಿಸಿತು. ಈ ಗುರಿಯನ್ನು ಭಾರತ 19.1 ಓವರ್ಗಳಲ್ಲಿ ತಲುಪಿತು. ಯುವರಾಜ್ ಸಿಂಗ್ ನಾಯಕತ್ವದ ಟೀಂ …
Read More »ಗ್ಯಾರಂಟಿ ಯೋಜನೆʼಗಳಿಗೆ ʻSCP, TSPʼ ಅನುದಾನ ಬಳಸಿದ್ದು ನಿಜ : ಪಲ್ಲವಿ.ಜಿ
ಬೆಳಗಾವಿ : ಪರಿಶಿಷ್ಟ ಜಾತಿ, ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟಿರುವ ಎಸ್ ಸಿಪಿ, ಟಿಎಸ್ ಪಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಸರ್ಕಾರ ಬಳಸಿಕೊಂಡಿದ್ದು ನಿಜ ಎಂದು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ.ಜಿ ಹೇಳಿದ್ದಾರೆ. ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ (ಜು.13) ನಡೆದ ಎಸ್.ಸಿ-ಎಸ್.ಟಿ, ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಅಭಿವೃದ್ಧಿ ನಿಗಮ ಸಭೆಯ ಅಧ್ಯಕ್ಷತೆ ವಹಿಸಿ …
Read More »ರಾಜ್ಯದಲ್ಲಿ ಹೋಬಳಿಗೊಂದು ʻವಸತಿ ಶಾಲೆʼ ಪ್ರಾರಂಭ : ʻCMʼ
ಬೆಂಗಳೂರ: ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಹೋಬಳಿಗೊಂದು ವಸತಿ ಶಾಲೆಯನ್ನು ಪ್ರಾರಂಭಿಸಲಾಗುತ್ತದೆ ಅಂತ ಸಿಎಂ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ. ಅವರು ಇಂದು ಸಮಾಜ ಕಲ್ಯಾಣ ಇಲಾಖೆ ಮತ್ತು ಡಾII ಬಾಬು ಜಗಜೀವನ ರಾಮ್ ಸಂಶೋಧನಾ ಸಂಸ್ಥೆ ವತಿಯಿಂದ ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ ಆಯೋಜಿಸಿದ್ದ ಹಸಿರು ಕ್ರಾಂತಿಯ ಹರಿಕಾರ, ರಾಷ್ಟ್ರ ನಾಯಕ ಭಾರತದ ಮಾಜಿ ಉಪ ಪ್ರಧಾನಿ ಡಾII ಬಾಬು ಜಗಜೀವನ ರಾಮ್ ಭವನದ …
Read More »ಚಿಕ್ಕೋಡಿ ಜಿಲ್ಲೆ ರಚನೆ: ಎಲ್ಲರೂ ಪರ, ಸರ್ಕಾರ ನಿರ್ಧಾರ ತಗೊಳ್ಳಲಿದೆ: ಸಚಿವ ಸತೀಶ್ ಜಾರಕಿಹೊಳಿ
ಚಿಕ್ಕೋಡಿ ಜಿಲ್ಲೆ ರಚನೆ: ಎಲ್ಲರೂ ಪರ, ಸರ್ಕಾರ ನಿರ್ಧಾರ ತಗೊಳ್ಳಲಿದೆ: ಸಚಿವ ಸತೀಶ್ ಜಾರಕಿಹೊಳಿ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಬಸ್ ನಿಲ್ದಾಣದ ಬಳಿ ಸರ್ಕಾರಿ ನೌಕರರ ಭವನ ಶಂಕುಸ್ಥಾಪನೆ ನೆರವೇರಿಸಿದರು. *ಚಿಕ್ಕೋಡಿ ಜಿಲ್ಲೆ ರಚನೆ:* “ಎಲ್ಲರೂ ಚಿಕ್ಕೋಡಿ ಜಿಲ್ಲೆಯ ರಚನೆಯ ಪರವಾಗಿದ್ದೇವೆ. ಯಾರೂ ಸಹ ವಿರೋಧಿಸುತ್ತಿಲ್ಲ. ಸರ್ಕಾರ ನಿರ್ಧಾರ ತಗೊಳ್ಳಲಿದೆ,” ಎಂದು ಮಾಧ್ಯಮಗಳಿಗೆ ಹೇಳಿದರು. *ಮಾಜಿ ಸಚಿವ ನಾಗೇಂದ್ರರ ಬಂಧನ:* “ಮುಂದಿನ ಕಾನೂನು ಪ್ರಕ್ರಿಯೆ …
Read More »ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು: ನಾಲ್ವರು ಯುವಕರು ದುರ್ಮರಣ
ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಯುವಕರು ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿ ಬಳಿ ನಡೆದಿದೆ. ನೀಲಪ್ಪ ಮೂಲಿಮನಿ (23), ಸುದೀಪ್ ಕೋಟಿ (18), ಶಿವನಗೌಡ ಯಲ್ಲನಗೌಡ್ರ (20), ಕಲ್ಮೇಶ ಮಾನೋಜಿ (26) ಮೃತ ದುರ್ದೈವಿಗಳು. ಮೃತರು ಸವಣೂರು ತಾಲೂಕಿನ ಬೇವಿನಹಳ್ಳಿ ಗ್ರಾಮದವರು ಎಂದು ತಿಳಿದುಬಂದಿದೆ. 7 ಯುವಕರು ಸ್ವಿಫ್ಟ್ ಕಾರಿನಲ್ಲಿ ಬೇವಿನಹಳ್ಳಿ ಗ್ರಾಮದಿಂದ ಬೆಳಗಾವಿಯ ಖಾನಾಪುರ ತಾಲೂಕಿನ ನಂದಗಡಕ್ಕೆ ತೆರಳುತ್ತಿದ್ದರು. ಈ …
Read More »ಲೋಕಸಭಾ ಸ್ಪೀಕರ್ ಬಿರ್ಲಾ ಪುತ್ರಿ ಬಗ್ಗೆ ನಕಲಿ ಪೋಸ್ಟ್: ಯೂಟ್ಯೂಬರ್ ವಿರುದ್ಧ FIR
ಮುಂಬೈ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ಪುತ್ರಿಯ ಕುರಿತು ‘ಎಕ್ಸ್’ನಲ್ಲಿ (ಟ್ವಿಟರ್) ನಕಲಿ ಸಂದೇಶವನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ ಯೂಟ್ಯೂಬರ್ ಧ್ರುವ ರಾಠಿ ವಿರುದ್ಧ ಮಹಾರಾಷ್ಟ್ರದ ಸೈಬರ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಓಂ ಬಿರ್ಲಾ ಅವರ ಪುತ್ರಿ ಅಂಜಲಿ ಬಿರ್ಲಾ ಅವರು ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್ಸಿ) ಪರೀಕ್ಷೆಗೆ ಹಾಜರಾಗದೆ ತೇರ್ಗಡೆಯಾಗಿದ್ದಾರೆ ಎಂದು ಧ್ರುವ ರಾಠಿಯ ಅಧಿಕೃತ ‘ಎಕ್ಸ್’ ಖಾತೆಯಲ್ಲಿ ಪೋಸ್ಟ್ …
Read More »ರಕ್ಷಣಾ ಸಚಿವ ರಾಜನಾಥ್ ಸಿಂಗ್ ಏಮ್ಸ್ ನಿಂದ ಡಿಸ್ಚಾರ್ಜ್
ನವದೆಹಲಿ: ಅನಾರೋಗ್ಯದಿಂದ ರಾಷ್ಟ್ರ ರಾಜಧಾನಿಯ ಏಮ್ಸ್ ಗೆ ದಾಖಲಾಗಿದ್ದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶನಿವಾರ ಡಿಸ್ಚಾರ್ಜ್ ಆಗಿದ್ದಾರೆ. ಬೆನ್ನುನೋವಿನಿಂದ ಕಳೆದೆರಡು ದಿನಗಳ ಹಿಂದೆ ದಾಖಲಾಗಿದ್ದ ರಾಜನಾಥ್ ಸಿಂಗ್ ಅವರನ್ನು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಏಮ್ಸ್ ನ ಮಾಧ್ಯಮ ಕೋಶದ ಉಸ್ತುವಾರಿ ಡಾ.ರೀಮಾ ದಾದಾ, ಬೆನ್ನುನೋವಿಗಾಗಿ ರಕ್ಷಣಾ ಸಚಿವರಿಗೆ ಚಿಕಿತ್ಸೆ ನೀಡಲಾಗಿದ್ದು, ಸದ್ಯ ಅವರ ಆರೋಗ್ಯ ಪರಿಸ್ಥಿತಿ ಉತ್ತಮವಾಗಿದೆ …
Read More »
Laxmi News 24×7