ಜಾತಿ ಗಣತಿ ಹಿನ್ನೆಲೆಯಲ್ಲಿ ಚಿಕ್ಕೋಡಿಯಲ್ಲಿ ಸಪ್ಟೆಂಬರ್ 14 ಪಂಚಮಸಾಲಿ ಸಮಾಜ ಬಾಂಧವರ ಸಭೆ-ಜಯಮೃತ್ಯಂಜಯ ಸ್ವಾಮೀಜಿ ಚಿಕ್ಕೋಡಿ:ಲಿಂಗಾಯತ ಪಂಚಮಸಾಲಿಗಳು ಜಾತಿ ಗಣತಿಯಲ್ಲಿ ಏನನ್ನ ಬರೆಸಬೇಕು ಎನ್ನುವ ಕುರಿತು ಸೆಪ್ಟೆಂಬರ್ 14 ರಂದು ಮಧ್ಯಾಹ್ನ 3 ಗಂಟೆಗೆ ಚಿಕ್ಕೋಡಿ ಪಟ್ಟಣದ ಕೇಶವ ಕಲಾ ಭವನದಲ್ಲಿ ಸಭೆ ಆಯೋಜಿಸಲಾಗಿದೆ ಎಂದು ಕೂಡಲ ಸಂಗಮದ ಬಸವ ಜಯಜಯಮೃತ್ಯಂಜಯ ಸ್ವಾಮೀಜಿ ಹೇಳಿದರು. ಚಿಕ್ಕೋಡಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ರಾಜ್ಯ ಸರಕಾರದಿಂದ ಜಾತಿ …
Read More »ನೇಕಾರರ ಪರ ನಿಂತ ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ 2025-30ರ ನೂತನ ಜವಳಿ ನೀತಿಯನ್ನು ಜಾರಿಗೆ ತರಲು ಸಿದ್ಧತೆ
ನೇಕಾರರ ಪರ ನಿಂತ ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ 2025-30ರ ನೂತನ ಜವಳಿ ನೀತಿಯನ್ನು ಜಾರಿಗೆ ತರಲು ಸಿದ್ಧತೆ ನೇಕಾರರ ಪರ ನಿಂತ ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ 2025-30ರ ನೂತನ ಜವಳಿ ನೀತಿಯನ್ನು ಜಾರಿಗೆ ತರಲು ಸಿದ್ಧತೆ ಹೊಸ ಜವಳಿ ನೀತಿ: 2025-30ರ ನೀತಿ ಜಾರಿಗೆ ಸಿದ್ಧತೆ ನೇಕಾರರಿಗೆ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣ ರಾಜ್ಯದಲ್ಲಿ ನೇಕಾರರ ಸಮಸ್ಯೆಗಳಿಗೆ ಪರಿಹಾರ ನೀಡಲು ಮತ್ತು ಅವರನ್ನು ಆರ್ಥಿಕವಾಗಿ …
Read More »ಅಪಾರ್ಟ್ಮೆಂಟ್ ನಿವಾಸಿಗಳೇ ಹುಷಾರ್..! ಹೆಚ್ಚಾಯ್ತು ಶೂಸ್ ಕಳ್ಳರು
ಅಪಾರ್ಟ್ಮೆಂಟ್ ನಿವಾಸಿಗಳೇ ಹುಷಾರ್..! ಹೆಚ್ಚಾಯ್ತು ಶೂಸ್ ಕಳ್ಳರು ಹುಬ್ಬಳ್ಳಿ ಅಪಾರ್ಟ್ಮೆಂಟ್ ನಿವಾಸಿಗಳೇ ಹುಷಾರ್ ಆಗಿರಿ. ಮನೆ ಹೊರಗೆ ಇಟ್ಟಿದ್ದ ಶೂಸ್ಗಳ್ಳರು ಬರುತ್ತಿದ್ದು. ಗೋಪನಕೊಪ್ಪ ರೋಟ್ಸನ್ ಪಾರ್ಕ್ ಅಪಾರ್ಟ್ಮೆಂಟ್ದಲ್ಲಿ ಹೊರಗೆ ಇಟ್ಟಿದ್ದ ಶೂಸ್ಗಳನ್ನು ಕಳ್ಳತನ ಮಾಡಿಕೊಂಡು ಹೋಗುತ್ತಿರುವ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಳ್ಳರ ಗ್ಯಾಂಗ್ವೊಂದು ಅಪಾರ್ಟ್ಮೆಂಟ್ಗಳನ್ನೇ ಟಾರ್ಗೆಟ್ ಮಾಡಿ, ಹೆಚ್ಚಿನ ಬೆಲೆ ಬಾಳುವ ಶೂಸ್ಗಳನ್ನು ಕಳ್ಳತನ ಮಾಡುತ್ತಿದ್ದಾರೆ. ಆ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇದೇ ರೊಟ್ಸನ್ ಅಪಾರ್ಟ್ಮೆಂಟ್ದಲ್ಲಿ ಸುಮಾರು …
Read More »ಸಾನ್ನಿಹಳ್ಳಿ ಶ್ರೀಗಳು ಜನಗಣತಿ ವಿಷಯ ಆರಂಭವಾದಾಗಿನಿಂದ ವೀರಶೈವ ಲಿಂಗಾಯತರಲ್ಲಿ ಗೊಂದಲ
ಸಾನ್ನಿಹಳ್ಳಿ ಶ್ರೀಗಳು ಜನಗಣತಿ ವಿಷಯ ಆರಂಭವಾದಾಗಿನಿಂದ ವೀರಶೈವ ಲಿಂಗಾಯತರಲ್ಲಿ ಗೊಂದಲ ಉಂಟಾಗಿದ್ದು, ಎಲ್ಲ ಸ್ವಾಮೀಜಿಗಳು ಸಮೂದಾಯ ಒಂದು ಮಾಡಲು ಹೊರಾಡುತ್ತಿದ್ದಾರೆ. ಆದರೆ ಶುಕ್ರವಾರ ಧಾರವಾಡದಲ್ಲಿ ನಡೆದ ಬಸವ ಸಂಸ್ಕೃತಿ ಅಭಿಯಾನದಲ್ಲಿ ನಾಡಿನ ಪ್ರತಿಷ್ಠಿತ ಸಾನ್ನಿಹಳ್ಳಿಯ ಶ್ರೀಗಳು ದಿಂಗಾಲೇಶ್ವರ ಶ್ರೀಗಳು ಬಟ್ಟೆ ಬದಲಾವಣೆ ಮಾಡಿದ್ದಾರೆ. ಕಾವಿ ಬಿಟ್ಟು ಬಿಳಿ ಬಟ್ಟೆ ಧರಿಸಿ ಗೊಸೂಂಬೆ ಆಗಿದ್ದಾರೆ ಎಂದು ನಮ್ಮ ಬಗ್ಗೆ ಮಾತನಾಡಿದ್ದಾರೆ ಎಂದು ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ …
Read More »ದ್ರಾಕ್ಷಿ ಬೆಳೆಗಾರರಿಂದ ಬೇಡಿಕೆ ಈಡೇರಿಕೆಗಾಗಿ ಪ್ರತಿಭಟನೆ
ವಿಜಯಪುರ :ದ್ರಾಕ್ಷಿ ಬೆಳೆಗಾರರಿಂದ ಬೇಡಿಕೆ ಈಡೇರಿಕೆಗಾಗಿ ಪ್ರತಿಭಟನೆ* ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆಯಿಂದ ದ್ರಾಕ್ಷ ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಸಲ್ಲಿಸಿದ ಮನವಿಯಲ್ಲಿ, ರಾಜ್ಯದಲ್ಲೇ ಅತಿ ಹೆಚ್ಚು ದ್ರಾಕ್ಷ ಬೆಳೆಯುವ ವಿಜಯಪುರ ಜಿಲ್ಲೆಯಲ್ಲಿ ಕೋಲ್ಡ್ ಸ್ಟೋರೇಜ್ ನಿರ್ಮಾಣ ಮಾಡಿಕೊಡಬೇಕು ಹಾಗೂ 2024-25ನೇ ಸಾಲಿನ ದ್ರಾಕ್ಷ ವಿಮೆ ಹಣವನ್ನು ಕೂಡಲೇ ಪಾವತಿಸಬೇಕು ಎಂದು ಒತ್ತಾಯಿಸಿದರು. ಇನ್ನೂ …
Read More »ಜೈನಾಪೂರ ಗ್ರಾ.ಪಂ ನ ನೂತನ ಅಧ್ಯಕ್ಯೆಯಾಗಿ ಸುಜಾತಾ ಸೋಲಬನ್ನವರ ಅವಿರೋಧ ಆಯ್ಕೆ
ಚಿಕ್ಕೋಡಿ: ಚಿಕ್ಕೋಡಿ ತಾಲೂಕಿನ ಜೈನಾಪೂರ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷೆಯಾಗಿ ಸುಜಾತಾ ಷಣ್ಮುಗ ಸೋಲಬನ್ನವರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನಕ್ಕಾಗಿ ಇವತ್ತು ನಡೆದ ಚುನಾವಣೆಯಲ್ಲಿ ಸುಜಾತಾ ಸೋಲಬನ್ನವರ ಒಂದೇ ಅರ್ಜಿ ಸಲ್ಲಿಕೆಯಾಗಿದ್ದರಿಂದ ಚುನಾವಣಾ ಅಧಿಕಾರಿ ಕಮಲಾಕರಯವರು ಸುಜಾತಾ ಸೋಲಬನ್ನವರ ಅವರನ್ನು ಅಧ್ಯಕ್ಷರನ್ನಾಗಿ ಘೋಷಿಸಿದರು. ನೂತನ ಅಧ್ಯಕ್ಯೆಯಾಗಿ ಆಯ್ಕೆಯಾದ ಸುಜಾತಾ ಷಣ್ಮುಖ ಸೋಲಬನ್ನವರ ಅವರನ್ನು ಸತ್ಕರಿಸಿ ಗೌರವಿಸಲಾಯಿತು.ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು ನನ್ನನೂ ಅವಿರೋಧವಾಗಿ ಆಯ್ಕೆಗೆ ಶ್ರಮಿಸಿದ ಸದಸ್ಯರಿಗೆ …
Read More »ರಾಜ್ಯ ಸರಕಾರ ಹಿಂದೂಗಳಿಗೆ ಅನ್ಯಾಯ ಮಾಡುವ ಕಾರ್ಯ ಮಾಡುತ್ತಿದೆ:ಮಹಾಂತೇಶ ಕವಟಗಿಮಠ
ಕ್ರೈಸ್ತ ಪದ ಸೇರ್ಪಡೆಗೆ ವಿರೋಧ ಚಿಕ್ಕೋಡಿ: ರಾಜ್ಯ ಸರಕಾರ ಹಿಂದುಳಿದ ವರ್ಗಗಗಳ ಕಲ್ಯಾಣ ಇಲಾಖೆ ವತಿಯಿಂದ ಮಾಡುತ್ತಿರುವ ಜಾತಿಗಣತಿಯಲ್ಲಿ ಹಿಂದು ಜಾತಿಗಳ ಮುಂದೆ ಕ್ರೈಸ್ತರು ಎಂಬ ಪದ ಸೇರಿಸುವ ಮೂಲಕ ಹಿಂದೂಗಳಿಗೆ ಅನ್ಯಾಯ ಮಾಡುವ ಕಾರ್ಯ ಮಾಡುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಆಕ್ರೋಶ ವ್ಯಕ್ತಪಡಿಸಿದರು. ಚಿಕ್ಕೋಡಿಯ ಹಾಲಟ್ಟಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರಕಾರ ಎಲ್ಲಾ ಜಾತಿಗಳ ಮುಂದೆ ಕ್ರಿಶ್ಚಿಯನ್ ಪದ ಬಳಕೆ ಮಾಡುವ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ. ರಾಮದುರ್ಗ ತಾಲ್ಲೂಕಿನ ಹುಲಕುಂದ ಗ್ರಾಮದ ಶ್ರೀ ವಿಠ್ಠಲರುಕ್ಮಿಣಿ ದೇವಸ್ಥಾನದ ಆವರಣದಲ್ಲಿ
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.. ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲ್ಲೂಕಿನ ಹುಲಕುಂದ ಗ್ರಾಮದ ಶ್ರೀ ವಿಠ್ಠಲರುಕ್ಮಿಣಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ …
Read More »ಕಾಡಾನೆ ದಾಳಿ ಗಾಬರಿಗೆ ಅರಣ್ಯ ವೀಕ್ಷಕ ಸಾವು
ಮೈಸೂರು: ಕಾಡಾನೆ ದಾಳಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿ, ಭಯದಲ್ಲಿಯೇ ಅರಣ್ಯ ವೀಕ್ಷಕರೊಬ್ಬರು ಮೃತಪಟ್ಟಿರುವ ಘಟನೆ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಎಚ್. ಡಿ. ಕೋಟೆ ತಾಲೂಕಿನ ಡಿ. ಬಿ. ಕುಪ್ಪೆ ವನ್ಯಜೀವಿ ವಲಯದಲ್ಲಿ ನಡೆದಿದೆ. ಮಾನೆಮೂಲೆ ಹಾಡಿಯ ನಿವಾಸಿಯಾಗಿದ್ದ ಅರಣ್ಯ ವೀಕ್ಷಕ ರಾಜು (45) ಸಾವಿಗೀಡಾದವರು. ಈ ಘಟನೆ ನಡೆದಿದ್ದು ಹೇಗೆ?: ಎಂದಿನಂತೆ ಇತರ ಸಿಬ್ಬಂದಿಯೊಂದಿಗೆ ರಾಜು ಅವರು ಕಾಡಿನಲ್ಲಿ ಗಸ್ತು ತಿರುಗಲು ಹೋಗಿದ್ದರು. ಈ ವೇಳೆ ಕಾಡಾನೆಯೊಂದು ಸಿಬ್ಬಂದಿಯ ಮೇಲೆ ದಾಳಿಗೆ ಮುಂದಾಯಿತು. …
Read More »ಹುಕ್ಕೇರಿ ತಾಲೂಕಿನ ಶಿಂಧಿಹಟ್ಟಿ ಗ್ರಾಮದಲ್ಲಿ ವಿದ್ಯುತ್ ಸಹಕಾರಿ ಪೆನಲ್ ಅಭ್ಯರ್ಥಿಗಳ ಪರವಾಗಿ ಮತಯಾಚಿಸಿದೆ.
ಹುಕ್ಕೇರಿ ತಾಲೂಕಿನ ಶಿಂಧಿಹಟ್ಟಿ ಗ್ರಾಮದಲ್ಲಿ ಇಂದು ನಡೆದ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ, ಶ್ರೀ ಅಪ್ಪಣಗೌಡ ಪಾಟೀಲ ವಿದ್ಯುತ್ ಸಹಕಾರಿ ಪೆನಲ್ ಅಭ್ಯರ್ಥಿಗಳ ಪರವಾಗಿ ಮತಯಾಚಿಸಿದೆ. ಗ್ರಾಮೀಣ ಅಭಿವೃದ್ಧಿ ಹಾಗೂ ಜನಪರ ಸೇವೆಗೆ ಬದ್ಧತೆಯಿಂದ ಮತ್ತು ಸ್ವತಂತ್ರವಾಗಿ ಶ್ರಮಿಸುವ ಈ ಪೆನಲ್ಗೆ ಎಲ್ಲರೂ ಒಗ್ಗಟ್ಟಿನಿಂದ ಬೆಂಬಲ ನೀಡುವಂತೆ ಮನವಿ ಮಾಡಿದೆ. ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಶ್ರೀ ಶಶಿಕಾಂತ ನಾಯಕ, ಮುಖಂಡರಾದ ಶ್ರೀ …
Read More »
Laxmi News 24×7