Breaking News

ಬೆಳ್ಳಂಬೆಳಗ್ಗೆ ಮೂವರ ಮೇಲೆ ಚಿರತೆ ದಾಳಿ

ದೇವದುರ್ಗ(ರಾಯಚೂರು): ತಾಲೂಕಿನ ಡಿ.ಕರಡಿಗುಡ್ಡ ಗ್ರಾಮದಲ್ಲಿ ರವಿವಾರ ಮೂವರ ಮೇಲೆ ಚಿರತೆ ದಾಳಿ ನಡೆಸಿದ ಘಟನೆ ಜರುಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಮೂವರು ಚಿರತೆ ಬಾಯಿಂದ ತಪ್ಪಿಸಿಕೊಂಡಿದ್ದು, ಸಣ್ಣಪುಟ್ಟ ಗಾಯಗಳಾಗಿವೆ. ಬೆಳಗ್ಗೆ ರಂಗನಾಥ್ ಬಹಿರ್ದೆಸೆಗೆ ಹೋದಾಗ ಚಿರತೆ ಕಂಡಿದೆ. ಹೆದರಿಕೊಂಡು ಓಡಿ ಬಂದು ರಮೇಶ್, ಮಲ್ಲಣ್ಣರಿಗೆ ಎನ್ನುವವರಿಗೆ ಮಾಹಿತಿ ನೀಡಿದ್ದಾರೆ. ಅವರು ಚಿರತೆ ಹೆದರಿಸಲು ಆಯುಧ ಹಿಡಿದು ಹೋದಾಗ ದಾಳಿ ನಡೆಸಿದೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ …

Read More »

ಲೋಕಾಯುಕ್ತ ಬಲೆಗೆ ಬಿದ್ದ ADLR&R.I.

ಕೋಲಾರ : 30 ಸಾವಿರ ಲಂಚ ಪಡೆಯುವಾಗ ಇಬ್ಬರು ಅಧಿಕಾರಿಗಳು ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತರ ಬಲೆಗೆ ಬಿದ್ದ ಘಟನೆ ಜಿಲ್ಲೆಯ ಮಾಲೂರು ತಾಲೂಕು ಕಚೇರಿಯಲ್ಲಿ ನಡೆದಿದೆ. ಭೂ ದಾಖಲೆಗಳ ವಿಭಾಗದ ಸಹಾಯಕ ನಿದೇರ್ಶಕಿ ಅಶ್ವಿನಿ ಹಾಗೂ ಕಂದಾಯ ನಿರೀಕ್ಷಕ ಮಂಜುನಾಥ್ ಎಂಬ ಅಧಿಕಾರಿಗಳು ಲೋಕಾ ಬಲೆಗೆ ಬಿದ್ದಿದ್ದಾರೆ. ಭೂ ಪರಿವರ್ತನೆಗೆ 40 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪಿಗಳನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.ಹೊಸಕೋಟೆಯ ಮಂಜುನಾಥ್ ಎಂಬುವವರ ಬಳಿ ಲಂಚ …

Read More »

ದರ್ಶನ್‌ ಗ್ಯಾಂಗ್‌ ವಿರುದ್ಧ 200 ಸಾಕ್ಷಿಗಳ ಸಂಗ್ರಹ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆಯ ಕೊನೆಯ ಹಂತಕ್ಕೆ ತಲುಪಿರುವ ಪೊಲೀಸರು, ನಟ ದರ್ಶನ್‌, ಆತನ ಪ್ರೇಯಸಿ ಪವಿತ್ರಾ ಗೌಡ ಹಾಗೂ ಇತರ ಆರೋಪಿಗಳ ವಿರುದ್ಧ 200ಕ್ಕೂ ಹೆಚ್ಚು ಭೌತಿಕ, ತಾಂತ್ರಿಕ ಹಾಗೂ ವೈಜ್ಞಾನಿಕ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಕೊಲೆ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ರಂಗಕ್ಕಿಳಿದ ವಿಜಯನಗರ ಉಪವಿಭಾಗದ ಎಸಿಪಿ ಚಂದನ್‌ ಕುಮಾರ್‌ ಮತ್ತು ತಂಡ ಪ್ರಕರಣದಲ್ಲಿ ಆರೋಪಿಗಳಿಗೆ ಕಠಿನ ಶಿಕ್ಷೆಗೆ ಅಗತ್ಯವಿರುವ ಎಲ್ಲ ರೀತಿಯ ಸಾಕ್ಷ್ಯಗಳನ್ನು ಸಂಗ್ರಹಿಸಿದೆ. ಇದುವರೆಗೂ …

Read More »

ಡ್ರಗ್ಸ್‌, ಜೂಜು ಮಟ್ಟಹಾಕಿ: ಸಿಎಂ

ಬೆಂಗಳೂರು: ಇನ್ನು ಮುಂದೆ ಕ್ಲಬ್‌ಗಳಲ್ಲಿ ಇಸ್ಪೀಟ್‌, ಬೆಟ್ಟಿಂಗ್‌, ಡ್ರಗ್ಸ್‌ ವ್ಯವಹಾರಗಳನ್ನು ನಿಲ್ಲಿಸದೆ ಇದ್ದರೆ ಆಯಾ ಎಸ್‌ಪಿ, ಡಿಸಿಪಿ, ಐಜಿಗಳೇ ನೇರ ಹೊಣೆಗಾರರಾಗುತ್ತಾರೆ. ಈ ಅಕ್ರಮಗಳನ್ನು ಮಟ್ಟ ಹಾಕಲು ರವಿವಾರದಿಂದಲೇ ಕಾರ್ಯಪ್ರವೃತ್ತರಾಗಬೇಕು ಎಂದು ಹಿರಿಯ ಪೊಲೀಸ್‌ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ ನೀಡಿದ್ದಾರೆ.   ರಾಜ್ಯ ಪೊಲೀಸ್‌ ಮಹಾ ನಿರ್ದೇಶಕರ ಕಚೇರಿಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಹಿರಿಯ ಪೊಲೀಸ್‌ ಅಧಿಕಾರಿಗಳ ಸಮಾವೇಶವನ್ನು ಉದ್ಘಾಟಿಸಿದ ಬಳಿಕ ಪೊಲೀಸ್‌ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಸಿಎಂ, ಎಲ್ಲ …

Read More »

ಆಗಸ್ಟ್‌ ನಲ್ಲೇ ʻ7 ನೇ ವೇತನ ಆಯೋಗ ವರದಿʼ ಜಾರಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ನೌಕರರಿಗೆ ಏಳನೇ ವೇತನ ಆಯೋಗದ ಶಿಫಾರಸುಗಳ ಆಗಸ್ಟ್‌ನಲ್ಲಿ ಜಾರಿಗೆ ಬರುವುದು ಖಚಿತವಾಗಿದೆ. ಏಳನೇ ವೇತನ ಆಯೋಗದ ಶಿಫಾರಸುಗಳ ಹಣಕಾಸು ಹೊಂದಾಣಿಕೆ ಕುರಿತಂತೆ ಪರಿಶೀಲನೆ ನಡೆಸಿ ಮಾಹಿತಿ ಕೊಡುವಂತೆ ಸಿಎಂ ಸಿದ್ದರಾಮಯ್ಯ ನೀಡಿದ್ದ ಸೂಚನೆಗೆ ಆರ್ಥಿಕ ಇಲಾಖೆಗೆ ಒಪ್ಪಿಗೆ ನೀಡಿದ್ದು, ಆಗಸ್ಟ್‌ ನಲ್ಲಿ ಏಳನೇ ವೇತನ ಆಯೋಗ ಜಾರಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಏಳನೇ ವೇತನ ಆಯೋಗ ಶೇ.27.5 …

Read More »

ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ; ತಪ್ಪಿದ ಭಾರಿ ಅನಾಹುತ

ವಿಜಯಪುರ: ಕಳೆದ ವರ್ಷ ಬಾಯ್ಲರ್ ಸ್ಪೋಟಗೊಂಡು ಕಾರ್ಮಿಕನ ಜೀವ ಪಡೆದ ದುರಂತ ಘಟನೆ ಮಾಸುವ ಮುನ್ನವೇ ಜಿಲ್ಲೆಯ ಕೃಷ್ಣಾನಗರದ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಭಾನುವಾರ ಬಾಯ್ಲರ್ ಸ್ಫೋಟಗೊಂಡಿದೆ. ಸುದೈವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಕೃಷ್ಣಾನಗರದಲ್ಲಿರುವ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಭಾನುವಾರ ನಸುಕಿನಲ್ಲಿ ಬಾಯ್ಲರ್ ಸ್ಫೋಟಗೊಂಡಿದೆ. ಸ್ಫೋಟ ಸಂಭವಿಸುವ ಕೆಲವೇ ಸಮಯಕ್ಕೆ ಮುನ್ನ ಕರ್ತವ್ಯದಲ್ಲಿದ್ದ ಸುಮಾರು 15 ಕಾರ್ಮಿಕರು ಚಹಾ ಕುಡಿಯಲೆಂದು ಹೊರ …

Read More »

ರೈತರೇ ಗಮನಿಸಿ : ಈ ತಿಂಗಳೊಳಗೆ ತಪ್ಪದೇ ʻRTC-ಆಧಾರ್‌ಕಾರ್ಡ್‌ʼ ಲಿಂಕ್‌ ಮಾಡಿ

ಮೈಸೂರು : ಅಕ್ರಮ ಜಮೀನು ಮಾರಾಟಕ್ಕೆ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ಆರ್‌ ಟಿಸಿಗಳನ್ನು ಆಧಾರ್‌ ಗೆ ಲಿಂಕ್‌ ಮಾಡುವಂತೆ ಕಂದಾಯ ಸಚಿವ ಕೃಷ್ಣಬೈರೇಗೌಡ ಸೂಚಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಾದ್ಯಂತ ಸುಮಾರು 4 ಕೋಟಿ ಆರ್‌ಟಿಸಿ ಮಾಲೀಕರಿದ್ದಾರೆ. ಈ ಪೈಕಿ 1.92 ಕೋಟಿ ಆರ್‌ಟಿಸಿದಾರರನ್ನು ಸಂಪರ್ಕಿಸಿ ಆ ಪೈಕಿ 1.20 ಕೋಟಿ ಆರ್‌ಟಿಸಿಗಳ್ನು ಒಟಿಪಿ (One Time Password) ಮೂಲಕ ಇಕೆವೈಸಿ ಮಾಡಲಾಗಿದೆ. ಇನ್ನೂ ಮೈಸೂರು ವಿಭಾಗದಲ್ಲಿ …

Read More »

ಬೆಸ್ಕಾಂ ಬೊಕ್ಕಸ ತುಂಬಿಸಿದ ಗೃಹ ಜ್ಯೋತಿ ಯೋಜನೆ; 10 ವರ್ಷಗಳಲ್ಲಿ ಆದಾಯ 3 ಪಟ್ಟು ಏರಿಕೆ

ಬೆಂಗಳೂರು, ಜುಲೈ 6: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಬೆಸ್ಕಾಂ ನಗರಕ್ಕೆ ಮಾತ್ರವಲ್ಲದೆ ದಕ್ಷಿಣದ ಸುಮಾರು 8 ಜಿಲ್ಲೆಗಳಿಗೆ ವಿದ್ಯುತ್ ಪೂರೈಕೆ ಸೇವೆ ನೀಡುತ್ತಿದೆ. ವಿದ್ಯುತ್ ಸಂಗ್ರಹಣೆ ವ್ಯತ್ಯಯ ಆದಾಗಲೂ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಸೇವೆ ನೀಡಲು ಶ್ರಮಿಸಿದೆ. ಕಳೆದ 10 ವರ್ಷದ ಬೆಸ್ಕಾಂ ಆದಾಯದ ಅಂಕಿ ಅಂಶ ಬಿಡುಗಡೆ ಆಗಿದ್ದು, ಆದಾಯ ಗಮನಾರ್ಹ ರೀತಿಯಲ್ಲಿ ಹೆಚ್ಚಾಗಿರುವುದು ದೃಢವಾಗಿದೆ. ಕಾಂಗ್ರೆಸ್ ಸರ್ಕಾರ ಜಾರಿ ಮಾಡಿದ ಗೃಹ ಜ್ಯೋತಿ ಯೋಜನೆಯಿಂದ ಎಸ್ಕಾಂಗಳು ನಷ್ಟಕ್ಕೆ …

Read More »

ಮೈದುಂಬಿ ಹರಿಯುತ್ತಿರುವ ಶರಾವತಿ,

ಶಿವಮೊಗ್ಗ: ಜೋಗದ ಸಿರಿ ಬೆಳಕಿನಲ್ಲಿ ತುಂಗೆಯ ತೆನೆ ಬಳುಕಿನಲ್ಲಿ, ಸಹ್ಯಾದ್ರಿಯ ಲೋಹದದಿರ ಉತ್ತುಂಗದ ನಿಲುಕಿನಲ್ಲಿ, ನಿತ್ಯ ಹರಿದ್ವರ್ಣವನದ ತೇಗ ಗಂಧ ತರುಗಳಲ್ಲಿ ನಿತ್ಯೋತ್ಸವ, ತಾಯಿ, ನಿತ್ಯೋತ್ಸವ ನಿನಗೆ….. ಜೋಗ ಜಲಪಾತವನ್ನು ನೋಡುವಾಗಲೆಲ್ಲ ಕನ್ನಡದ ಖ್ಯಾತ ಕವಿ ನಿಸಾರ್ ಅಹ್ಮದ್ ಅವರ ನಿತ್ಯೋತ್ಸವ ಕವನದ ಸಾಲುಗಳು ಕನ್ನಡಿಗರಿಗೆ ನೆನಪಾಗುತ್ತವೆ. ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿರುವ ಜೊಗ ಜಲಪಾತ ಈಗ ರುದ್ರ ರಮಣೀಯವಾಗಿ ಪ್ರವಾಸಿಗರಿಗೆ ಕಾಣಿಸುತ್ತಿದೆ. ನಿಸರ್ಗದ ಈ ದೃಶ್ಯ ವೈಭವ ನೋಡಲು ಎರಡು ಕಣ್ಣು …

Read More »

ಹುಕ್ಕೇರಿ: ಹೊಸ ನ್ಯಾಯಾಲಯ ನಿರ್ಮಾಣಕ್ಕೆ ಮನವಿ

ಹುಕ್ಕೇರಿ: ಈಗಿರುವ ಸ್ಥಳೀಯ ನ್ಯಾಯಾಲಯ ಕಟ್ಟಡದಲ್ಲಿಯೇ ನೂತನ ನ್ಯಾಯಾಲಯದ ಕಟ್ಟಡವನ್ನು ಕಟ್ಟಬೇಕು ಎಂದು ಹನ್ನೊಂದ್ ಜಮಾತ ಅಧ್ಯಕ್ಷರಾ ಸಲೀಮ್ ನದಾಫ್ ನೇತೃತ್ವದಲ್ಲಿ ತಹಶೀಲ್ದಾರರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು. ಈಗಿನ ಕಟ್ಟಡ ಪಟ್ಟಣದ ಮಧ್ಯಭಾಗದಲ್ಲಿದ್ದು, ನ್ಯಾಯಾಲಯಕ್ಕೆ ತಹಶೀಲ್ದಾರ್ ಕಚೇರಿ, ನೋಂದಣಿ ಕಚೇರಿ, ತಾಲ್ಲೂಕು ಪಂಚಾಯ್ತಿ, ಮುಖ್ಯ ಅಂಚೆ ಕಚೇರಿ, ದಾಖಲಾತಿ ಕಚೇರಿ, ಕೆನರಾ ಬ್ಯಾಂಕ್, ಪಿಡಬ್ಲೂಡಿ, ಅರಣ್ಯ ಇಲಾಖೆ, ಸಾರ್ವಜನಿಕ ಆಸ್ಪತ್ರೆ, ಪ್ರವಾಸಿ ಮಂದಿರ, ಪೊಲೀಸ್ ಠಾಣೆ, ಬಸ್ ನಿಲ್ದಾಣ ಸೇರಿದಂತೆ ಶಾಲಾ …

Read More »