Breaking News

ಸರ್ಕಾರಿ ಕಾಲೇಜಿನಲ್ಲಿ ವಿಜ್ಞಾನ ಹಾಗೂ ವಾಣಿಜ್ಯ ಪಿಯು ವಿಭಾಗಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಚಾಲನೆ

ಸರ್ಕಾರಿ ಕಾಲೇಜಿನಲ್ಲಿ ವಿಜ್ಞಾನ ಹಾಗೂ ವಾಣಿಜ್ಯ ಪಿಯು ವಿಭಾಗಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಚಾಲನೆ ಗೋಕಾಕ ತಾಲೂಕಿನ ಖನಗಾಂವ ಗ್ರಾಮದ ಸರಕಾರಿ ಆದರ್ಶ ಪದವಿ ಪೂರ್ವ ಕಾಲೇಜಿನಲ್ಲಿ ನೂತನವಾಗಿ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗಗಳ ಉದ್ಘಾಟನೆಯನ್ನು ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಅವರು ನೆರವೇರಿಸಿದರು. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ಧ ಗೋಕಾಕ ಶಾಸಕರಾದ ರಮೇಶ ಜಾರಕಿಹೊಳಿ ಅವರು ಸಸಿಗೆ ನೀರುಣಿಸಿವ ಮೂಲಕ ಉದ್ಘಾಟನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಭೀಮನಗೌಡ ಪೊಲೀಸಗೌಡರ,ಬಿಇಓ …

Read More »

ಅಂಕಲಗಿ-ಅಕ್ಕತಂಗೇರಹಾಳದಲ್ಲಿ ಲಾಭಾರ್ಥಿಗಳಿಗೆ ವಿವಿಧ ಯೋಜನೆಗಳನ್ನು ವಿತರಿಸಿದ ಶಾಸಕ ರಮೇಶ್ ಜಾರಕಿಹೊಳಿ

ಅಂಕಲಗಿ-ಅಕ್ಕತಂಗೇರಹಾಳದಲ್ಲಿ ಲಾಭಾರ್ಥಿಗಳಿಗೆ ವಿವಿಧ ಯೋಜನೆಗಳನ್ನು ವಿತರಿಸಿದ ಶಾಸಕ ರಮೇಶ್ ಜಾರಕಿಹೊಳಿ ಅಂಕಲಗಿ-ಅಕ್ಕತಂಗೇರಹಾಳದಲ್ಲಿ ಲಾಭಾರ್ಥಿಗಳಿಗೆ ವಿವಿಧ ಯೋಜನೆಗಳನ್ನು ಶಾಸಕ ರಮೇಶ್ ಜಾರಕಿಹೊಳಿ ಅವರು ವಿತರಿಸಿದರು. ಗೋಕಾಕ ತಾಲೂಕಿನ ಅಂಕಲಗಿ-ಅಕ್ಕತಂಗೇರಹಾಳ ಪಟ್ಟಣ ಪಂಚಾಯಿತಿ ವತಿಯಿಂದ ಸನ್ 2023.24 ಮತ್ತು 2024,25 ನೇ ಸಾಲಿನ ಎಸ್.ಎಫ್.ಸಿ ಯೋಜನೆಯಡಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಇದ್ದರೆ ಬಡ ಜನಾಂಗದವರಿಗೆ ಸೋಲಾರ್ ವಿದ್ಯುತ್ ದೀಪ,ಹೊಲಿಗೆ ಯಂತ್ರ,ಅಡುಗೆ ಅನಿಲ,ವಿಶೇಷ ಚೇತನರಿಗೆ ತ್ರಿಚಕ್ರ ವಾಹನ ವಿತರಣೆ ಹಾಗೂ ಪೌರಕಾರ್ಮಿಕರಿಗೆ ಸಮವಸ್ತ್ರ …

Read More »

ಶಾಂತಾಯಿ ವೃದ್ಧಾಶ್ರಮಕ್ಕೆ ನಟ ಸಯ್ಯಾಜಿ ಶಿಂಧೆ ಭೇಟಿ

ಶಾಂತಾಯಿ ವೃದ್ಧಾಶ್ರಮಕ್ಕೆ ನಟ ಸಯ್ಯಾಜಿ ಶಿಂಧೆ ಭೇಟಿ ಬಹುಭಾಷಾ ನಟ ಸಯ್ಯಾಜಿ ಶಿಂಧೆ ಅವರು ಬೆಳಗಾವಿಯ ಶಾಂತಾಯಿ ವೃದ್ಧಾಶ್ರಮಕ್ಕೆ ಭೇಟಿ ನೀಡಿ, ಅಲ್ಲಿನ ವೃದ್ಧರೊಂದಿಗೆ ಬೆರೆತು ಸಮಯ ಕಳೆದರು. ಇಂದು ಬೆಳಗಾವಿಗೆ ಭೇಟಿ ನೀಡಿರುವ ಬಹುಭಾಷಾ ನಟ ಸಯ್ಯಾಜಿ ಶಿಂಧೆ ಅವರು ಬೆಳಗಾವಿಯ ಶಾಂತಾಯಿ ವೃದ್ಧಾಶ್ರಮಕ್ಕೆ ಭೇಟಿ ನೀಡಿ, ಅಲ್ಲಿನ ವೃದ್ಧರೊಂದಿಗೆ ಬೆರೆತು ಸಮಯ ಕಳೆದರು. ಇದೇ ವೇಳೆ ಅವರು ಇತ್ತಿಚೆಗೆ ತಾವು ನಟಿಸಿದ ಆಲ್ ಇಜ್ ವೆಲ್ ಚಿತ್ರವನ್ನು …

Read More »

ಆಲ್ ಇಜ್ ವೆಲ್ ಚಿತ್ರವನ್ನು ಯಶಸ್ವಿಗೊಳಿಸಿ; ಚಿತ್ರತಂಡದಿಂದ ಕರೆ

ಆಲ್ ಇಜ್ ವೆಲ್ ಚಿತ್ರವನ್ನು ಯಶಸ್ವಿಗೊಳಿಸಿ; ಚಿತ್ರತಂಡದಿಂದ ಕರೆ ಇದೇ ಜೂನ್ 27 ರಂದು ತೆರೆ ಕಾಣಲಿರುವ ಮರಾಠಿ ಚಲನಚಿತ್ರ ಆಲ್ ಇಜ್ ವೆಲ್ ಚಿತ್ರತಂಡ ಇಂದು ಬೆಳಗಾವಿಗೆ ಆಗಮಿಸಿ, ಬೆಳಗಾವಿಗರಿಂದ ಹೆಚ್ಚಿನ ಸಂಖ್ಯೆಯಲ್ಲಿ ಚಿತ್ರವನ್ನು ವಿಕ್ಷೀಸಿ ಪ್ರೋತ್ಸಾಹಿಸಬೇಕೆಂದು ಕರೆ ನೀಡಿತು. ಸುಪ್ರಸಿದ್ಧ ಬಹುಭಾಷಾ ಕಲಾವಿದ ಸಯ್ಯಾಜಿ ಶಿಂಧೆ, ಅಭಿನಯ ಭೆರ್ಡೆ, ರೋಹಿತ್ ಹಳದಿಕರ, ನಕ್ಷತ್ರಾ ಮೇಢೆಕರ, ಸಾಯಲಿ ಫಾಟಕ್, ಅಮಾಯರಾ ಗೋಸ್ವಾಮಿ ಅವರು ನಟಿಸಿರುವ ಪ್ರಿಯದರ್ಶನ ಜಾಧವ್ ಮತ್ತು …

Read More »

ಕನ್ನಡ ಚಿತ್ರರಂಗದ ಉಳಿವಿಗೆ ಸರ್ಕಾರವೇ ಚಿತ್ರಮಂದಿರ ನಿರ್ಮಿಸಬೇಕು’

ಗಂಗಾವತಿ: ”ಕನ್ನಡ ಚಿತ್ರರಂಗದ ಪಾಲಿಗೆ 70ರಿಂದ 90ರ ದಶಕ ಸುವರ್ಣಯುಗವಾಗಿತ್ತು. ಆದ್ರೀಗ ಸಾಕಷ್ಟು ಸವಾಲುಗಳನ್ನು ಎದುರಿಸುತ್ತಿದೆ. ಕನ್ನಡ ಚಿತ್ರರಂಗದ ಅಳಿವು-ಉಳಿವು ಸರ್ಕಾರದ ಕೈಯಲ್ಲಿದೆ” ಎಂದು ಹಿರಿಯ ನಿರ್ದೇಶಕ ಓಂ ಸಾಯಿ ಪ್ರಕಾಶ್ ತಿಳಿಸಿದರು. ‘ಸೆಪ್ಟಂಬರ್ 10’ ಶೀರ್ಷಿಕೆಯ ಚಿತ್ರದ ಪ್ರಚಾರಾರ್ಥ ಆಗಮಿಸಿದ್ದ ಅವರು ನಗರದಲ್ಲಿ ಈ ಬಗ್ಗೆ ಮಾತನಾಡಿದರು. ‘…ಇಲ್ಲವಾದಲ್ಲಿ ಇನ್ನೊಂದು 10-15 ವರ್ಷಕ್ಕೆ ಕನ್ನಡ ಚಿತ್ರರಂಗ ನಾಶ’: ಕನ್ನಡ ಸಿನಿಮಾಗಳು ಉಳಿಬೇಕಾದರೆ ಸರ್ಕಾರವೇ ಮಿನಿ ಥಿಯೇಟರ್​ಗಳನ್ನು ನಿರ್ಮಾಣ ಮಾಡಬೇಕು. ಕೇವಲ …

Read More »

ಮುಖ್ಯ ಇಂಜಿನಿಯರ್ ಮನೆಯಲ್ಲಿ ವಜ್ರಾಭರಣ, ಚಿನ್ನಾಭರಣ, ಬೆಳ್ಳಿ ನಗದು ಪತ್ತೆ*

ಮುಖ್ಯ ಇಂಜಿನಿಯರ್ ಮನೆಯಲ್ಲಿ ವಜ್ರಾಭರಣ, ಚಿನ್ನಾಭರಣ, ಬೆಳ್ಳಿ ಒಂದೂವರೆ ಲಕ್ಷ ನಗದು ಪತ್ತೆ* ಕರ್ನಾಟಕ ನೀರಾವರಿ ನಿಗಮದ ಮುಖ್ಯ ಇಂಜಿನಿಯರ್ ಮನೆ ಮೇಲೆ ಲೋಕಾ ದಾಳಿ ವೇಳೆ ಪತ್ತೆ ಬೆಳಗಾವಿಯ ರಾಮತೀರ್ಥ‌ನಗರದಲ್ಲಿರುವ ಅಧಿಕಾರಿ ಮನೆ ಮುಖ್ಯ ಇಂಜಿನಿಯರ್ ಅಶೋಕ ವಸಂದ್ ಬೆಳಗಾವಿ ಮನೆ, ಧಾರವಾಡ ಕಚೇರಿ ಮೇಲೆ‌ ದಾಳಿ ಕೆಎ‌ನ್‌ಎನ್ಎಲ್ ಧಾರವಾಡ ವಿಭಾಗದ ಮುಖ್ಯ ಇಂಜಿನಿಯರ್ ಆಗಿರುವ ಅಶೋಕ ವಸಂದ್ ಧಾರವಾಡ ‌ಲೋಲಾಯುಕ್ತ ಅಧಿಕಾರಿಗಳಿಂದ ಬೆಳಗಾವಿಯಲ್ಲಿ ಶೋಧಕಾರ್ಯ

Read More »

ಬೆಂಗಳೂರು, ಶಿವಮೊಗ್ಗ, ಧಾರವಾಡ ಸೇರಿ ಕರ್ನಾಟಕದ ಹಲವೆಡೆ ಲೋಕಾಯುಕ್ತ ದಾಳಿ

ಬೆಂಗಳೂರು, ಜೂನ್ 24: ಶಿವಮೊಗ್ಗದ ಅರ್ಗ್ಯಾನಿಕ್ ಫಾರ್ಮಿಂಗ್ ಸಹಾಯಕ ನಿರ್ದೇಶಕ ಪ್ರದೀಪ್, ಚಿಕ್ಕಮಗಳೂರು ನಗರಸಭೆ ಅಧಿಕಾರಿ ಲತಾಮಣಿ ಮನೆ ಮೇಲೆ ಸೇರಿದಂತೆ ಕರ್ನಾಟಕದ ವಿವಿಧ ಕಡೆಗಳಲ್ಲಿ ಲೋಕಾಯುಕ್ತ (Lokayukta) ಅಧಿಕಾರಿಗಳು ಮಂಗಳವಾರ ಮುಂಜಾನೆಯೇ ದಾಳಿ ನಡೆಸಿದ್ದಾರೆ. ಆನೇಕಲ್ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಕೆ.ಜಿ.ಅಮರನಾಥ್, ಗದಗದ ಪಟ್ಟಣ ಪೊಲೀಸ್ ನಿರೀಕ್ಷಕ ಧ್ರುವರಾಜ್​, ಧಾರವಾಡ ಮಲಪ್ರಭಾ ಯೋಜನೆ ಇಂಜಿನಿಯರ್ ಅಶೋಕ್ ವಾಲ್ಸಂದ್, ಕಲಬುರಗಿ ಪಿಆರ್​ಇ ವಿಭಾಗದ ಇಇ ಮಲ್ಲಿಕಾರ್ಜುನ ಅಲಿಪುರ, ಸಣ್ಣೂರು ಗ್ರಾ.ಪಂ. ಪಿಡಿಒ ರಾಮಚಂದ್ರ ಮನೆ ಮೇಲೆಯೂ …

Read More »

ಬಿಜೆಪಿಯವರಿಗೆ ಅಭಿವೃದ್ಧಿ ವಿಚಾರದಲ್ಲಿ ನಮ್ಮನ್ನು ಟೀಕಿಸುವ ಯಾವ ನೈತಿಕ ಹಕ್ಕೂ ಇಲ್ಲ:ಸಿದ್ಧರಾಮಯ್ಯ

ರಾಯಚೂರು: ರಾಯಚೂರು ಗ್ರಾಮೀಣ ಕ್ಷೇತ್ರದಲ್ಲಿ ಒಂದೇ ದಿನ 936 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದೇವೆ. ಕೊಟ್ಟ ಮಾತಿನಂತೆ ನಡೆದ ಸರ್ಕಾರ ನಮ್ಮದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಪುನರುಚ್ಚರಿಸಿದರು. ಸೋಮವಾರ ಗ್ರಾಮೀಣ ಕ್ಷೇತ್ರದ ತಾಲೂಕಿನ ಯರಗೇರಾ ಗ್ರಾಮದಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ನಾಮಫಲಕ ಅನಾವರಣ, ಮಹರ್ಷಿ ವಾಲ್ಮಿಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಮತ್ತು ಇತರೆ ನಿಗಮಗಳಿಂದ ಸೌಲಭ್ಯ ವಿತರಣೆ, 371(ಜೆ) ದಶಮಾನೋತ್ಸವ ಮತ್ತು 936 ಕೋಟಿಗಳ …

Read More »

ರಾಜು ಕಾಗೆ ಹೇಳಿದ್ದರಲ್ಲಿ ಸತ್ಯಾಂಶವಿದೆ: ಬೆಳಗಾವಿಯಲ್ಲಿ ಸಂಸದ ಜಗದೀಶ ಶೆಟ್ಟರ್ ಹೇಳಿಕೆ

ಬೆಳಗಾವಿ: ಹಿಂದೆ 40 ಪರ್ಸೆಂಟ್ ಅಂತಾ ಬಿಜೆಪಿ ಸರ್ಕಾರದ ಮೇಲೆ ಆಪಾದನೆ ಮಾಡಿದ್ದರು. ಅದನ್ನು ಅವರು ಸಾಬೀತು ಮಾಡಲಿಲ್ಲ. ಆದರೆ, ಅವರ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಕಾಂಗ್ರೆಸ್ ಪಕ್ಷದ ಶಾಸಕರ ಹೇಳಿಕೆಯಿಂದಲೇ ಸಾಬೀತಾಗಿದೆ. ಹಾಗಾಗಿ, ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಸಂಸದ ಜಗದೀಶ ಶೆಟ್ಟರ್ ಒತ್ತಾಯಿಸಿದರು. ನಗರದಲ್ಲಿ ಸೋಮವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ …

Read More »

ಮಕ್ಕಳ ಶಿಕ್ಷಣಕ್ಕೆ ಯಾವುದೇ ಮೂಲಸೌಲಭ್ಯ ಕೊರತೆಯಾಗದಂತೆ ಕ್ರಮ : ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ 3 ಶಾಲೆಗಳ 6 ಕೊಠಡಿ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ

ಬೆಳಗಾವಿ : ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಶಿಕ್ಷಣ ಮತ್ತು ಆರೋಗ್ಯ ಸೇವೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಕಾರ್ಯಕ್ರಮಗಳನ್ನು ಹಾಕಿಕೊಳ್ಳಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ತಿಳಿಸಿದರು. ಕ್ಷೇತ್ರದ ವಿವಿಧೆಡೆ ಸುಮಾರು 85 ಲಕ್ಷ ರೂ. ವೆಚ್ಚದಲ್ಲಿ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಸೋಮವಾರ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡುತ್ತಿದ್ದರು. ಯಾವುದೇ ಗ್ರಾಮದಲ್ಲಿ ಶಿಕ್ಷಣಕ್ಕೆ ಮೂಲಭೂತ ಸೌಲಭ್ಯ ಕೊರತೆಯಾಬಾರದೆನ್ನುವುದು ಈ ಭಾಗದ …

Read More »